ವಿಚಿತ್ರ ಆದರೂ ಸತ್ಯ

ಈ ಜಾಗಕ್ಕೆ ಹುಡುಗರು ಹೋದರೆ…ಅಷ್ಟೇ..! ಅಪಹರಿಸಿ ಮಾಡುತ್ತಾರೆ ಮದುವೆ ..!ತಿಳಿಯಲು ಇದನ್ನು ಓದಿ..

1077

ತಾನು ಮದುವೆಯಾಗುವ ಹುಡುಗಿಯ ಬಗ್ಗೆ ಇಬ್ಬರೂ ಕನಸುಗಳನ್ನು ಕಾಣುತ್ತಾರೆ. ಆದರೆ…ತಮ್ಮ ಇಚ್ಚೆಗೆ ವಿರುದ್ಧವಾಗಿ ಮದುವೆಯಾದಲ್ಲಿ ಜೀವನ ಪರ್ಯಂತ ಚಿಂತಿಸುತ್ತಾರೆ.

ಮದುವೆಯೆನ್ನುವುದು ಇಬ್ಬರು ಕೂಡಿ ನೂರು ವರ್ಷ ಬಾಳಬೇಕೆಂದು ಮಾಡುತ್ತಾರೆ. ಅದೊಂದು ಮಧುರಾನುಭೂತಿ. ಹೆಣ್ಣನ್ನು ನೋಡಲು ಹೋಗುವುದು…ನಿಶ್ಚಿತಾರ್ಥ…ಮದುವೆ..ಹೀಗೆ ತಮ್ಮ ಕುಟುಂಬ ಸದಸ್ಯರು, ಸ್ನೇಹಿತರ ಸಮ್ಮುಖದಲ್ಲಿ ವೈಭವೋಪೇತವಾಗಿ ನಡೆಯಬೇಕು ಎಂದು ಎಲ್ಲರೂ ಕನಸು ಕಾಣುತ್ತಾರೆ.

2014 ರಲ್ಲಿ2,526;2015 ರಲ್ಲಿ3,000;2016 ರಲ್ಲಿ 3,070; 2017 ರಲ್ಲಿ3,405 ಬಲವಂತದ ಮದುವೆಗಳು ನಡೆದಿವೆಯೆಂದು ವರದಿಯಾಗಿದೆ. ಪ್ರತೀ ವರ್ಷ ಹೀಗೆ ನಡೆಯುವ ಬಲವಂತದ ಮದುವೆಗಳ ಸಂಖ್ಯೆ ಏರುತ್ತಲೇ ಇರುವುದನ್ನು ಗಮನಿಸಬಹುದು. ಇಂತಹ ಬಲವಂತದ ಮದುವೆಗಳಿಗೆ ಒಳಗಾಗುತ್ತಿರುವವರು ಪುರುಷರೆಂಬುವುದು ಅಚ್ಚರಿಯ ಸಂಗತಿ.

ಅದೇ ಒಂದು ವೇಳೆ ಅಪಹರಿಸಿ ಬಲವಂತವಾಗಿ ಮದುವೆ ಮಾಡಿಸಿದರೆ..ಆ ಬಾಧೆ ವರ್ಣನಾತೀತ. ಹೀಗೆ ಯುವಕರನ್ನು ಅಪಹರಿಸಿ ಮದುವೆ ಮಾಡಿಸುವ ಘಟನೆಗಳು ಬಿಹಾರದಲ್ಲಿ ಹೆಚ್ಚಾಗಿ ನಡೆಯುತ್ತಿವೆಯೆಂದು ಆ ರಾಜ್ಯದ ಅಧಿಕಾರಿಗಳು ತಿಳಿಸಿದ್ದಾರೆ.

ಮುಖ್ಯವಾಗಿ ವಿದ್ಯಾವಂತರು, ಜೀವನದಲ್ಲಿ ಸ್ಥಿರಗೊಂಡಿರುವ ಯುವಕರನ್ನು ಟಾರ್ಗೆಟ್ ಮಾಡಿ ಅಪಹರಿಸುತ್ತಿರುವುದು ಶೋಚನೀಯ ಎಂದು ಅಧಿಕಾರಿಗಳು ತಿಳಿಸುತ್ತಿದ್ದಾರೆ. ಪ್ರತೀ ದಿನ ಸರಾಸರಿ ಇಂತಹ 9 ಮದುವೆಗಳು ನಡೆಯುತ್ತಿವೆಯೆಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಆತ್ಮಹತ್ಯೆ ಮಾಡಿಕೊಳ್ಳಲು ನದಿಗೆ ಹಾರಿದ ಈತ 100 ಕಿ.ಮೀ. ದೂರದಿಂದ ಎದ್ದು ಬಂದಿದ್ದೇಗೆ ಗೊತ್ತಾ?

    ಆತ್ಮಹತ್ಯೆ ಮಾಡಿಕೊಳ್ಳಲೆಂದು ನದಿಗೆ ಧುಮುಕಿದ ವ್ಯಕ್ತಿಯ ಹಣೆಬರಹದಲ್ಲಿ ದೈವ ಬೇರೆಯದ್ದೇ ಯೋಜನೆ ರೂಪಿಸಿದ್ದ. ಸಾಯಲೆಂದು ನದಿಗೆ ಧುಮುಕಿದ್ದ ಕೆಲವೇ ಕ್ಷಣಗಳಲ್ಲಿ ಆತನ ಮನಸ್ಸು ಬದಲಾಗಿತ್ತು. ನೀರಿಗೆ ಬಿದ್ದ ತಕ್ಷಣ ತಾನು ಬದುಕಬೇಕು ಎಂದೆನಿಸಿತ್ತಂತೆ.ಹೌದು, ಇಂತದ್ದೊಂದು ಘಟನೆ ಗುವಾಹಟಿಯಿಂದ ವರದಿಯಾಗಿದ್ದು, ರಭಸದಿಂದ ಹರಿಯುತ್ತಿದ್ದ ಬ್ರಹ್ಮಪುತ್ರ ನದಿಗೆ ಲಕ್ಷ್ಮಣ್‌ ಸ್ವರ್ಗೀಯರಿ ಎಂಬಾತ ಧುಮುಕಿ ಆತ್ಮಹತ್ಯೆಗೆ ಮುಂದಾಗಿದ್ದ. ಆದರೆ ಆತನ ಮನಸ್ಸು ಬದಲಾಯಿತು. ನದಿಯ ಪ್ರವಾಹಕ್ಕೆ ಸಿಲುಕಿದ ಈತ 10 ಗಂಟೆಗಳಲ್ಲಿ 100 ಕಿ.ಮೀ. ದೂರಕ್ಕೆ ಸುರಕ್ಷಿತವಾಗಿ ತಲುಪಿದ್ದಾನೆ. ಬಕ್ಸಾ ಜಿಲ್ಲೆಯ…

  • ರಾಜಕೀಯ

    ಅಬ್ಬಾ! ಬೃಹತ್ ಸೇಬಿನ ಹಾರ ಹಾಕಿ ಹೆಚ್.ಡಿ.ಕೆ ಅವರಿಗೆ ಸ್ವಾಗತ…ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಯ್ತು ವಿಡಿಯೋ…ನೀವೂ ನೋಡಿ…

    ಮದ್ದೂರು ಕುಮಾರ ಪರ್ವ ಸಮಾವೇಶದಲ್ಲಿ ಪಾಲ್ಗೊಳ್ಳಲು ಆಗಮಿಸಿದ  ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಬೃಹತ್ ಸೇಬಿನ ಹಾರ ಹಾಕಿ ಅಭಿಮಾನಿಗಳು ಮತ್ತು ಕಾರ್ಯಕರ್ತರು ಸ್ವಾಗತಿಸಿದರು. ಸುಮಾರು 5000ಕ್ಕೂ ಹೆಚ್ಚು ಜೆಡಿಎಸ್ ಕಾರ್ಯಕರ್ತರು  ಅದ್ಧೂರಿ ಬೈಕ್ ರ‍್ಯಾಲಿ ಮೂಲಕ ಅಭೂತಪೂರ್ವಕ ಸ್ವಾಗತ ಮಾಡಿದ್ದಲ್ಲದೆ, ಸುಮಾರು 500 ಕೆಜಿ ಸೇಬಿನ ಹಾರವನ್ನು ಕ್ರೈನ್ ಮೂಲಕ ಹಾಕುವ ಮುಖಾಂತರ ಕುಮಾರಸ್ವಾಮಿಯವರಿಗೆ ತಮ್ಮ ಅಭಿಮಾನ ಮೆರೆದರು. ಅಬ್ಬಾ..ಇಲ್ಲಿದೆ ನೋಡಿ ಬೃಹತ್ ಸೇಬಿನ ಹಾರ ಹಾಕಿದ ವಿಡಿಯೋ…

  • ಸುದ್ದಿ

    ‘ವಾಟ್ಸಾಪ್’:ನಿಮ್ಮ ಖಾಸಗಿ ವಿಷಯಗಳನ್ನು ಬಹಿರಂಗಪಡಿಸಬಹುದು ಎಚ್ಚರ…!

    ವಾಟ್ಸಾಪ್ ಅತ್ಯಂತ ಜನಪ್ರಿಯ ಮೆಸೇಜಿಂಗ್ ಆ್ಯಪ್. ಜಗತ್ತಿನಾದ್ಯಂದ ಸುಮಾರು 1.5 ಬಿಲಿಯನ್ ವಾಟ್ಸಾಪ್ ಬಳಕೆದಾರರಿದ್ದಾರೆ. ವಾಟ್ಸಾಪ್ ಬಳಕೆದಾರರಿಗೆ ಶಾಕಿಂಗ್ ಸುದ್ದಿಯೊಂದಿದೆ.ನಿಮಗೆ ಮುಜುಗರ ಹುಟ್ಟಿಸುವಂತಹ ಖಾಸಗಿ ಕ್ಷಣಗಳನ್ನು ಬಹಿರಂಗಪಡಿಸಬಲ್ಲ ದೋಷವೊಂದು ವಾಟ್ಸಾಪ್ ನಲ್ಲಿ ಕಂಡು ಬಂದಿದೆ. ಆಕಸ್ಮಿಕವಾಗಿ ಯಾವುದಾದ್ರೂ ಮೆಸೇಜ್ ಕಳಿಸಲ್ಪಟ್ಟಲ್ಲಿ ಅದನ್ನು ಅಳಿಸಿಹಾಕಲು ಡಿಲೀಟ್ ಫಾರ್ ಎವರಿವನ್ ಎಂಬ ಆಪ್ಷನ್ ಇದೆ.ಆದ್ರೆ ನೀವು ಡಿಲೀಟ್ ಮಾಡಿದ ಮೇಲೂ ಆ ಮೆಸೇಜ್ ನ ಅವಶೇಷಗಳು ಉಳಿದುಕೊಳ್ಳುತ್ತಿವೆಯಂತೆ. ಐಫೋನ್ ಹಾಗೂ ಆಂಡ್ರಾಯ್ಡ್ ಡಿವೈಸ್ ಗಳಲ್ಲಿ ಈ ಫೀಚರ್ ಕಾರ್ಯನಿರ್ವಹಿಸುವ ವಿಧಾನದಲ್ಲಿನ…

  • ಆರೋಗ್ಯ

    ಈ ಉಂಡೆ ಮಾಡ್ಕೊಂಡು ತಿಂದರೆ ಕೆಮ್ಮು ಕಫ ಸಮಸ್ಯೆ ಮಾಯ.

    ಈ ಉಂಡೆಗಳನ್ನು ತಿನ್ನುವುದರಿಂದ ಕೆಮ್ಮು ಕಫ ಶೀತದಂತಹ ಹಲವಾರು ಕಾಯಿಲೆಗಳು ದೂರವಾಗುತ್ತವೆ. ಸಣ್ಣ ಪುಟ್ಟ ಕಾಯಿಲೆಗಳಿಗೆ ಆಸ್ಪತ್ರೆಗೆ ಹೋಗುವ ಬದಲು ಈ ಉಂಡೆ ಮೂಲಕ ನಿವಾರಿಸಬಹುದು ಸಿಹಿಯಾದ ಉಂಡೆ ಮಾಡಿಕೊಡುವ ಮೂಲಕ ನೀವು ನಿಮ್ಮ ಮಕ್ಕಳಲ್ಲಿ ಇರುವ ಅನಾರೋಗ್ಯವನ್ನು ನಿಯಂತ್ರಿಸಬಹುದು . ಒಣ ಪಧಾರ್ಥಗಳ ಅಥವಾ ಒಣ ಹಣ್ಣುಗಳ ಲಡ್ಡು ಇದನ್ನು ಮಾಡಲು ಈಗ ಎಂಟು ಒಣ ಖರ್ಜುರ ಅಥವಾ ಉತ್ತತ್ತಿ ನಂತರ 10 ರಿಂದ 12 ಒಣದ್ರಾಕ್ಷಿ ಇದರ ಜೊತೆಗೆ ಎಂಟು ಬಾದಾಮಿ ತೆಗೆದುಕೊಂಡಿದ್ದೇವೆ ಮೊದಲು…

  • Cinema, ಸಿನಿಮಾ

    ಕೋನೆಗೂ ಬರಲೇ ಇಲ್ಲ BBC earth ಕಾರಣ ಕೇಳಿದರೆ ಶಾಕ್ ಆಗ್ತೀರಾ

    ನಮಗೆ ಬೇಕಾಗಿರೋದು ಕನ್ನಡ, ಎಲ್ಲವನ್ನೂ ಕನ್ನಡದಲ್ಲೇ ಪಡೆಯುವುದು, ಆದರೆ ಕೆಲವರ ಪ್ರಕಾರ ಕನ್ನಡಕ್ಕೆ ಅನ್ಯ ಭಾಷೆಯಿಂದ ಬರುವುದು ತಪ್ಪಂತೆ, ಡಬ್ಬಿಂಗ್ ಭೂತವಂತೆ.

  • ಸುದ್ದಿ

    ಹಗಲು ನಿದ್ದೆ ಮಾಡುವುದರಿಂದಾಗುವ ಪ್ರಜಾಜನಗಳೇನು ಗೊತ್ತ..?

    ಮಧ್ಯಾಹ್ನದ ಹೊತ್ತಲ್ಲಿ, ಊಟವಾದ ಬಳಿಕ ಒಂದ್ಹತ್ತು ನಿಮಿಷವಾದ್ರೂ ಮಲಗೋದು ಬಹುತೇಕರ ಅಭ್ಯಾಸ. ಈ ರೀತಿ ಹಗಲು ನಿದ್ದೆ ಮಾಡೋದ್ರಿಂದ ಹಲವು ಲಾಭಗಳಿವೆ. ವಾರಕ್ಕೊಮ್ಮೆ ಅಥವಾ ಎರಡು ಬಾರಿ ಹಗಲು ನಿದ್ದೆ ಮಾಡಿದ್ರೆ ಹೃದಯಾಘಾತದ ಅಪಾಯ ಕಡಿಮೆಯಾಗುತ್ತದೆ. ಹಗಲು ಮಾಡುವ ನಿದ್ದೆ ಹೃದಯ ಸಂಬಂಧಿ ಖಾಯಿಲೆಗಳಿಂದ ನಿಮ್ಮನ್ನು ದೂರವಿಡುತ್ತದೆ ಅನ್ನೋದು ಸಂಶೋಧನೆಯಲ್ಲಿ ದೃಢಪಟ್ಟಿದೆ. ಸ್ವಿಡ್ಜರ್ಲೆಂಡ್ ನಲ್ಲಿ ಒಟ್ಟು 3462 ಮಂದಿಯನ್ನು ಸಂಶೋಧನೆಗೆ ಒಳಪಡಿಸಲಾಗಿದೆ. ಇವರೆಲ್ಲ 35 ರಿಂದ 75 ವರ್ಷ ವಯಸ್ಸಿನವರು. ಹಾರ್ಟ್ ಎಂಬ ಪತ್ರಿಕೆಯಲ್ಲಿ ಈ ಬಗ್ಗೆ…