ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅನೇಕ ಜನರು ಹೆಣ್ಣು ಹೆತ್ತವರಿಗೆ ತುಂಬಾ ಕಷ್ಟ ಅನ್ನೋದು ಎಷ್ಟು ಸತ್ಯ ಅಲ್ವಾ.ಪೋಷಕರಿಗೆ ಮಗಳು ಏನಾದ್ರು ಹುಡುಗರ ಬಗ್ಗೆ ಮಾತನಾಡಿದ್ರೆ ತುಂಬಾ ಆತಂಕ ಉಂಟಾಗುತ್ತದೆ. ಎಲ್ಲಿ ನಮ್ಮ ಮಗಳು ಪ್ರೀತಿಯ ಬಲೆಗೆ ಸಿಗಾಕಿಕೊಳ್ಳುತ್ತಾಳೋ ಎಂಬ ಆತಂಕ ಶುರುವಾಗುತ್ತದೆ. ಹುಡುಗಿಯರು ಪ್ರೀತಿಯಲ್ಲಿ ಬಿದ್ದರೆ ತಮ್ಮ ಜೀವನದಲ್ಲಿ ಕೆಲವೊಂದು ಬದಲಾವಣೆ ಮಾಡಿಕೊಳ್ಳುತ್ತಾರೆ.ಅದು ಏನು ಅಂತ ನಾವು ಹೇಳಿದ್ದೀವಿ ನೋಡಿ.

ಕನ್ನಡಿ ಹುಡುಗರಿಗಿಂತ ಹುಡುಗಿಯರಿಗೆ ತುಂಬಾ ನಂಟು ಹೆಚ್ಚು. ಆದರೆ ಕನ್ನಡಿ ನೋಡುವುದಷ್ಟಲ್ಲದೆ, ಬಾಯ್ ಫ್ರೆಂಡ್ ಹೊಂದಿರುವ ಹುಡುಗಿಯರು ಕನ್ನಡಿ ಮುಂದೆ ನಿಂತು ಒಬ್ಬೊಬ್ಬರೇ ನಗ್ತಿರ್ತಾರೆ . ಯಾವಾಗಲು ಗೆಳೆಯನ ಬಗ್ಗೆ ಯೋಚಿಸುವ ಅವರು ಆತನನ್ನು ನೆನಪಿಸಿಕೊಂಡು ನಗ್ತಾರೆ.

ಪ್ರೀತಿ ಮಾಡುವವರಿಗೆ ರಾತ್ರಿ ಜಾಗರಣೆ ಮಾಡುವುದು ಕಷ್ಟ ಅಲ್ಲ. ಯಾವಾಗಲೂ ಗೆಳೆಯನ ನೆನಪಲ್ಲಿರುವ ಹುಡುಗಿಯರಿಗೆ ಯಾವುದೇ ಕಾರಣಕ್ಕೂ ನಿದ್ದೆ ಬರುವುದಿಲ್ಲ.ಗೆಳೆಯನ ನೆನಪು ನಿದ್ದೆಯನ್ನು ಓಡಿಸಿ ಬಿಡುತ್ತೆ.

ನಮ್ ಹುಡ್ಗಿರು ಸದಾ ಮೊಬೈಲ್ ನಲ್ಲಿ ಗುಸುಗುಸು ಅಂತಿರ್ತಾರೆ.ಯಾವಾಗಲೂ ಗೆಳೆಯನ ಜೊತೆ ಮಾತನಾಡುವುದು, ಮೆಸ್ಸೇಜ್ ಮಾಡೋದೇ ಅವರ ಪ್ರಪಂಚವಾಗಿರುತ್ತೆ.ಕುಂತಲ್ಲೂ ನಿಂತಲ್ಲೂ ಚಾಟಿಂಗ್ ಚಾಟಿಂಗ್.ಚಾಟಿಂಗ್ ನಲ್ಲಿಯೇ ತುಂಬಾ ಬ್ಯುಸಿಯಾಗಿ ಬಿಡ್ತಾರೆ ಹುಡುಗಿಯರು.

ಮೊದಲೆಲ್ಲ ಆಕ್ಷನ್ ಸಿನೆಮಾ ನೋಡ್ತಾ ಇದ್ದ ನಮ್ ಹುಡುಗಿಯರೂ ಪ್ರೀತಿ ಶುರುವಾಗಿದೆ ಕೂಡಲೇ ರೋಮ್ಯಾಂಟಿಕ್ ಸಿನೆಮಾ ನೋಡಲು ಶುರುಮಾಡ್ತಾರೆ. ರೋಮ್ಯಾಂಟಿಕ್ ಹಾಡು, ಸಿನೆಮಾ ನೋಡಲು ಇಷ್ಟಪಡ್ತಾರೆ.
ಸಾಮಾನ್ಯವಾಗಿ ತುಂಬಾ ಚೆನ್ನಾಗಿ ಕಾಣೋದಿಕ್ಕೆ ಯಾರಿಗೆ ಇಷ್ಟ ಇಲ್ಲ ಹೇಳಿ. ಅದರಲ್ಲೂ ತನ್ನನ್ನು ನೋಡುವ, ಮೆಚ್ಚುಗೆ ವ್ಯಕ್ತಪಡಿಸುವ ಕಣ್ಣಿದೆ ಅಂದಾಗ ಡ್ರೆಸ್ ಮೇಲೆ ವಿಶೇಷ ಪ್ರೀತಿ ಬರೋದು ಸಹಜ. ಗೆಳೆಯನ ಕಣ್ಣಿಗೆ ಅಂದವಾಗಿ ಕಾಣಲು ಹುಡುಗಿಯರು ವಿಧವಿಧವಾದ ಬಟ್ಟೆ ಧರಿಸಲು ಇಷ್ಟಪಡುತ್ತಾರೆ.
ಪ್ರೀತಿಯಲ್ಲಿ ಬಿದ್ದವರು ಗೆಳೆಯರ ಗುಂಪಿಂದ ದೂರ ಇರ್ತಾರೆ. ಗೆಳೆಯನ ಜೊತೆ ಮಾತು, ಆತನ ಜೊತೆ ಸುತ್ತಾಡಲು ಬಯಸುವ ಅವರು ಗೆಳೆಯರ ಗುಂಪಿನಿಂದ ಬೇರೆಯಾಗ್ತಾರೆ.

ಮೊದಲೆಲ್ಲ ನಮಗ್ಯಾಕೆ ಎನ್ನುವಂತೆ ಇದ್ದವರು ತಾನು ಪ್ರೀತಿಸುವ ಗೆಳೆಯನಿಗೆ ಬೇರೆ ಹುಡುಗಿ ಮಾತನಾಡಿದ್ರೆ ಅಸೂಯೆ ಪಟ್ಟುಕೊಳ್ಳುತ್ತಾರೆ, ಮತ್ತು ತುಂಬಾ ತಲೆ ಕೆಡಿಸಿಕೊಳ್ತಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಟ ಪುನೀತ್ ರಾಜ್ ಕುಮಾರ್ ಅಭಿನಯದ ಬಹು ನಿರೀಕ್ಷಿತ ಚಿತ್ರ ನಟ ಸಾರ್ವಭೌಮ ಚಿತ್ರದ ಟ್ರೈಲರ್ ಬಿಡುಗಡೆಯಾಗಿದ್ದು, ಚಿತ್ರ ಅಪ್ಪು ಅಭಿಮಾನಿಗಳ ನಿರೀಕ್ಷೆಯನ್ನು ದ್ವಿಗುಣಗೊಳಿಸಿದೆ. ಚಿತ್ರದಲ್ಲಿ ನಟ ಪುನೀತ್ ರಾಜ್ ಕುಮಾರ್ ಮತ್ತು ನಟಿ ರಚಿತಾ ರಾಮ್ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದು, ಹಿರಿಯ ನಟಿ ಬಿ ಸರೋಜಾದೇವಿ, ಅಚ್ಯುತ್, ರವಿಶಂಕರ್ ಅವರು ಪೋಷಕ ಪಾತ್ರದಲ್ಲಿ ವಿಶೇಷವಾಗಿ ಕಾಣಿಸಿಕೊಂಡಿದ್ದಾರೆ. ಇನ್ನು ಚಿತ್ರದಲ್ಲಿ ಹಾಸ್ಯ ನಟ ಚಿಕ್ಕಣ್ಣ ಅವರ ಪಾತ್ರವೂ ವಿಶೇಷವಾಗಿದೆ. ಇಂದು ಬೆಳಗ್ಗೆ 10 ಗಂಟೆಗೆ ಚಿತ್ರದ ಟ್ರೈಲರ್…
ಪ್ರತಿವರ್ಷದ ಹಾಗೆಯೇ ಈ ವರ್ಷವು ಕೂಡ ಗೂಗಲ್ ನಲ್ಲಿ ಸರ್ಚ್ ಆದವರು ಯಾರು ? ಎಂಬ ಪ್ರಶ್ನೆಗೆ ಅಚ್ಚರಿಯ ಉತ್ತರವೊಂದು ಸಿಕ್ಕಿದೆ ಏನಪ್ಪಾ ಅದು ಅಂತೀರಾ? ಹೌದು ಈ ವರ್ಷದ ಅರ್ಧದಷ್ಟು ಭಾಗ ಈಗಾಗಲೇ ಮುಗಿದಿದೆ. ಇನ್ನೂ ಈ ವರ್ಷದಲ್ಲಿ ಅತೀ ಹೆಚ್ಚು ಗೂಗಲ್ ನಲ್ಲಿ ಸರ್ಚ್ ಆದವರು ಯಾರು ಎಂಬ ಕುತೂಹಲ ಎಲ್ಲರಿಗೂ ಇರುತ್ತದೆ. ಆದರೆ ಈ ಭಾರಿ ಅತಿ ಹೆಚ್ಚು ಸರ್ಚ್ಗೊಳಗಾದವರು ಯಾರು ಎಂಬ ಪ್ರಶ್ನೆಗೆ ನಿಮ್ಮ ಉತ್ತರ ಮೋದಿ ಎಂದಾಗಿದ್ದಲ್ಲಿ ತಪ್ಪು. ಇಷ್ಟಕ್ಕೂ…
ಮ್ಯಾನ್ಮಾರ್ನಲ್ಲಿ ಹೆಚ್ಚುತ್ತಿರುವ ರೊಹಿಂಗ್ಯಾ ವಿರೋಧಿ ಹಿಂಸಾಚಾರದಿಂದ ಕಂಗೆಟ್ಟಿರುವ ರೊಹಿಂಗ್ಯಾ ಮುಸ್ಲಿಮರು ಪ್ಲಾಸ್ಟಿಕ್ ಡಬ್ಬಗಳನ್ನು ಬಳಸಿ ಸಮುದ್ರ ದಾಟಿ ಬಾಂಗ್ಲಾದೇಶಕ್ಕೆ ಬರುತ್ತಿದ್ದಾರೆ.
ನೀವೆಂದೂ ಕಂಡು ಕೇಳಿರದಂತಹ ವಿಚಿತ್ರ ಘಟನೆ ಇದು. 41 ವರ್ಷದ ಡೆಬ್ರಾ ಪಾರ್ಸನ್ಸ್ ಎಂಬ ಮಹಿಳೆ ಕಳೆದ ಮೇ ತಿಂಗಳಿನಲ್ಲಿ ತನ್ನ ತಾಯಿಯನ್ನು ಕಳೆದುಕೊಂಡಿದ್ಲು.
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಪ್ರತಿದಿನದಂತೆ ಎಲ್ಲವೂ ಸರಿಯಾಗಿದೆ ಎಂದುಕೊಂಡಾಗಲೇ ಕುತಂತ್ರಿಗಳಿಂದ ತೊಂದರೆ ಎದುರಾಗುವ ಸಾಧ್ಯತೆ ಇದೆ. ಈ ಬಗ್ಗೆ ಸಾಕಷ್ಟು ಪೂರ್ವಭಾವಿ ತಯಾರಿ ಮಾಡಿಕೊಂಡೇ ಅವರನ್ನು ಎದುರಿಸಿದಾಗ ಅವರು ಕೇವಲ ಪೇಪರ್ ಹುಲಿಗಳೆಂದು…
ಮೂರ್ಖತನ ಹಾಗೂ ಉಗ್ಘಟತನದ ಪರಮಾವಧಿ ಎಂದರೆ ಇದೇ ಅಲ್ಲವೇ?
ಸರ್ಕಾರ ಕೊರೋನಾ ಹಿನ್ನಲೆಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಕಠಿಣ ನಿರ್ದೇಶನ ನೀಡಿದ್ದರೂ ಈ ಮೂರ್ಖರು ಏನು ಮಾಡಿದ್ದಾರೆ ಎಂಬುದನ್ನು ನೋಡಿ.