ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅನೇಕ ಜನರು ಹೆಣ್ಣು ಹೆತ್ತವರಿಗೆ ತುಂಬಾ ಕಷ್ಟ ಅನ್ನೋದು ಎಷ್ಟು ಸತ್ಯ ಅಲ್ವಾ.ಪೋಷಕರಿಗೆ ಮಗಳು ಏನಾದ್ರು ಹುಡುಗರ ಬಗ್ಗೆ ಮಾತನಾಡಿದ್ರೆ ತುಂಬಾ ಆತಂಕ ಉಂಟಾಗುತ್ತದೆ. ಎಲ್ಲಿ ನಮ್ಮ ಮಗಳು ಪ್ರೀತಿಯ ಬಲೆಗೆ ಸಿಗಾಕಿಕೊಳ್ಳುತ್ತಾಳೋ ಎಂಬ ಆತಂಕ ಶುರುವಾಗುತ್ತದೆ. ಹುಡುಗಿಯರು ಪ್ರೀತಿಯಲ್ಲಿ ಬಿದ್ದರೆ ತಮ್ಮ ಜೀವನದಲ್ಲಿ ಕೆಲವೊಂದು ಬದಲಾವಣೆ ಮಾಡಿಕೊಳ್ಳುತ್ತಾರೆ.ಅದು ಏನು ಅಂತ ನಾವು ಹೇಳಿದ್ದೀವಿ ನೋಡಿ.

ಕನ್ನಡಿ ಹುಡುಗರಿಗಿಂತ ಹುಡುಗಿಯರಿಗೆ ತುಂಬಾ ನಂಟು ಹೆಚ್ಚು. ಆದರೆ ಕನ್ನಡಿ ನೋಡುವುದಷ್ಟಲ್ಲದೆ, ಬಾಯ್ ಫ್ರೆಂಡ್ ಹೊಂದಿರುವ ಹುಡುಗಿಯರು ಕನ್ನಡಿ ಮುಂದೆ ನಿಂತು ಒಬ್ಬೊಬ್ಬರೇ ನಗ್ತಿರ್ತಾರೆ . ಯಾವಾಗಲು ಗೆಳೆಯನ ಬಗ್ಗೆ ಯೋಚಿಸುವ ಅವರು ಆತನನ್ನು ನೆನಪಿಸಿಕೊಂಡು ನಗ್ತಾರೆ.

ಪ್ರೀತಿ ಮಾಡುವವರಿಗೆ ರಾತ್ರಿ ಜಾಗರಣೆ ಮಾಡುವುದು ಕಷ್ಟ ಅಲ್ಲ. ಯಾವಾಗಲೂ ಗೆಳೆಯನ ನೆನಪಲ್ಲಿರುವ ಹುಡುಗಿಯರಿಗೆ ಯಾವುದೇ ಕಾರಣಕ್ಕೂ ನಿದ್ದೆ ಬರುವುದಿಲ್ಲ.ಗೆಳೆಯನ ನೆನಪು ನಿದ್ದೆಯನ್ನು ಓಡಿಸಿ ಬಿಡುತ್ತೆ.

ನಮ್ ಹುಡ್ಗಿರು ಸದಾ ಮೊಬೈಲ್ ನಲ್ಲಿ ಗುಸುಗುಸು ಅಂತಿರ್ತಾರೆ.ಯಾವಾಗಲೂ ಗೆಳೆಯನ ಜೊತೆ ಮಾತನಾಡುವುದು, ಮೆಸ್ಸೇಜ್ ಮಾಡೋದೇ ಅವರ ಪ್ರಪಂಚವಾಗಿರುತ್ತೆ.ಕುಂತಲ್ಲೂ ನಿಂತಲ್ಲೂ ಚಾಟಿಂಗ್ ಚಾಟಿಂಗ್.ಚಾಟಿಂಗ್ ನಲ್ಲಿಯೇ ತುಂಬಾ ಬ್ಯುಸಿಯಾಗಿ ಬಿಡ್ತಾರೆ ಹುಡುಗಿಯರು.

ಮೊದಲೆಲ್ಲ ಆಕ್ಷನ್ ಸಿನೆಮಾ ನೋಡ್ತಾ ಇದ್ದ ನಮ್ ಹುಡುಗಿಯರೂ ಪ್ರೀತಿ ಶುರುವಾಗಿದೆ ಕೂಡಲೇ ರೋಮ್ಯಾಂಟಿಕ್ ಸಿನೆಮಾ ನೋಡಲು ಶುರುಮಾಡ್ತಾರೆ. ರೋಮ್ಯಾಂಟಿಕ್ ಹಾಡು, ಸಿನೆಮಾ ನೋಡಲು ಇಷ್ಟಪಡ್ತಾರೆ.
ಸಾಮಾನ್ಯವಾಗಿ ತುಂಬಾ ಚೆನ್ನಾಗಿ ಕಾಣೋದಿಕ್ಕೆ ಯಾರಿಗೆ ಇಷ್ಟ ಇಲ್ಲ ಹೇಳಿ. ಅದರಲ್ಲೂ ತನ್ನನ್ನು ನೋಡುವ, ಮೆಚ್ಚುಗೆ ವ್ಯಕ್ತಪಡಿಸುವ ಕಣ್ಣಿದೆ ಅಂದಾಗ ಡ್ರೆಸ್ ಮೇಲೆ ವಿಶೇಷ ಪ್ರೀತಿ ಬರೋದು ಸಹಜ. ಗೆಳೆಯನ ಕಣ್ಣಿಗೆ ಅಂದವಾಗಿ ಕಾಣಲು ಹುಡುಗಿಯರು ವಿಧವಿಧವಾದ ಬಟ್ಟೆ ಧರಿಸಲು ಇಷ್ಟಪಡುತ್ತಾರೆ.
ಪ್ರೀತಿಯಲ್ಲಿ ಬಿದ್ದವರು ಗೆಳೆಯರ ಗುಂಪಿಂದ ದೂರ ಇರ್ತಾರೆ. ಗೆಳೆಯನ ಜೊತೆ ಮಾತು, ಆತನ ಜೊತೆ ಸುತ್ತಾಡಲು ಬಯಸುವ ಅವರು ಗೆಳೆಯರ ಗುಂಪಿನಿಂದ ಬೇರೆಯಾಗ್ತಾರೆ.

ಮೊದಲೆಲ್ಲ ನಮಗ್ಯಾಕೆ ಎನ್ನುವಂತೆ ಇದ್ದವರು ತಾನು ಪ್ರೀತಿಸುವ ಗೆಳೆಯನಿಗೆ ಬೇರೆ ಹುಡುಗಿ ಮಾತನಾಡಿದ್ರೆ ಅಸೂಯೆ ಪಟ್ಟುಕೊಳ್ಳುತ್ತಾರೆ, ಮತ್ತು ತುಂಬಾ ತಲೆ ಕೆಡಿಸಿಕೊಳ್ತಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾಗವಲ್ಲಿ ಪಾತ್ರ ಜನಪ್ರಿಯವಾದ ಕಾರಣ ಅದೇ ಹೆಸರಿನಲ್ಲಿ ಸಿನಿಮಾ ಸಹ ಆಗಿದೆ. ಆದರೆ, ಚಿತ್ರರಂಗದವರು ಅಷ್ಟಕ್ಕೇ ಬಿಡುವ ಹಾಗೆ ಕಾಣುತ್ತಿಲ್ಲ. ವಿಷ್ಣುವರ್ಧನ್ ಮತ್ತು ಸೌಂದರ್ಯ ಅವರ ಸಾವಿಗೆ ಅದೇ ನಾಗವಲ್ಲಿ ಕಾರಣನಾ ಎಂಬ ವಿಷಯವನ್ನಿಟ್ಟುಕೊಂಡು ಸಿನಿಮಾ ಮಾಡುವ ಪ್ರಯತ್ನ ಸದ್ದಿಲ್ಲದೆ ಕನ್ನಡ ಚಿತ್ರರಂಗದಲ್ಲಿ ಆಗಿದೆ.
ಇಂದು ಗುರುವಾರ, 1/3/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಒಂದೆಲಗ ಅಥವಾ ಬ್ರಾಹ್ಮೀ ಎಲೆ ಇದಕ್ಕೆ ದಕ್ಷಿಣ ಕನ್ನಡದ ಕಡೆ ತಿಮರೆ ಎಂದು ಕರೆಯುತ್ತಾರೆ. ಒಂದೆಲಗ ಎಂದರೆ ಒಂದು ಎಲೆ ಉಳ್ಳ ಸಸಿ ಎಂದರ್ಥ. ಇದರಲ್ಲಿರುವ ಮದ್ದಿನ ಗುಣ ಅಸಾಮಾನ್ಯವಾದದ್ದು. ಅದು ಏನೆಂದು ತಿಳಿದರೆ ನಿಮಗೆ ಆಗುತ್ತೆ ನೋಡಿ ಆಶ್ಚರ್ಯ.
ಫೈರಿಂಗ್ ಸ್ಟಾರ್ ಹುಚ್ಚ ವೆಂಕಟ್ ಅವರ ಮೇಲೆ ಹಲ್ಲೆ ಮಾಡಿದ್ದ ಪ್ರಕರಣ ಸಂಬಂಧಿಸಿದಂತೆ ಈಗ ಆರೋಪಿಗಳ ಮೇಲೆ ಆಕ್ಷನ್ ತೆಗೆದುಕೊಳ್ಳಲಾಗಿದೆ. ಇದರ ಹಿನ್ನೆಲೆ ನಟ ನವರಸನಾಯಕ ಜಗ್ಗೇಶ್ ಪೊಲೀಸರಿಗೆ ಧನ್ಯವಾದವನ್ನು ತಿಳಿಸಿದ್ದಾರೆ. ಹುಚ್ಚ ವೆಂಕಟ್ ಅವರ ಮೇಲೆ ಹಲ್ಲೆ ಮಾಡಿದವರ ವಿರುದ್ಧ ಮಂಡ್ಯದ ಗ್ರಾಮಾಂತರ ಪೊಲೀಸರು ಇದರ ವಿರುದ್ಧ ಕ್ರಮವನ್ನು ತೆಗೆದುಕೊಂಡಿದ್ದಾರೆ. ಇದರ ಬಗ್ಗೆ ಟ್ವೀಟ್ ಮಾಡಿದ ನವರಸ ನಾಯಕ ಜಗ್ಗೇಶ್ ಅವರು, ವೆಂಕಟ್ ಮೇಲೆ ಕೈಮಾಡಿದವರ ಮೇಲೆ ದಾಖಲು ಮಾಡಿದ ಮಂಡ್ಯ ರವರಿಗೆ ಕಲಾಪ್ರೇಮಿಗಳು ಧನ್ಯವಾದ…
ಇಸ್ರೇಲ್ ಮಾದರಿ ಕೃಷಿ ಪದ್ಧತಿಯನ್ನು ರಾಜ್ಯದಲ್ಲಿ ಪರಿಚಯಿಸುತ್ತೇನೆ ಎಂದು ಮುಖ್ಯಮಂತ್ರಿಗಳು ಕಳೆದ ಬಜೆಟ್ನಲ್ಲಿ ಘೋಷಿಸಿದ್ದಾರೆ. ಇದು ಎಷ್ಟರ ಮಟ್ಟಿಗೆ ಕಾರ್ಯಗತವಾಗಿದ್ಯೋ ಗೊತ್ತಿಲ್ಲ. ಆದರೆ ಸಿಎಂಗೂ ಮೊದಲೇ ಬಳ್ಳಾರಿಯ ಕೂಡ್ಲಗಿ ತಾಲೂಕಿನ ಚಿಕ್ಕಜೋಗಿಹಳ್ಳಿ ಗಿರೀಶ್ ಅವರು ಇಸ್ರೇಲ್ ಮಾದರಿ ಗುಲಾಬಿ ಕೃಷಿಯಲ್ಲಿ ಯಶಸ್ವಿಯಾಗುವ ಮೂಲಕ ಪಬ್ಲಿಕ್ ಹೀರೋ ಆಗಿದ್ದಾರೆ. ಕೂಡ್ಲಗಿ ತಾಲೂಕಿನ ಚಿಕ್ಕಜೋಗಿಹಳ್ಳಿ ತಾಂಡಾದ ನಿವಾಸಿ ಗಿರೀಶ್ ಅವರು ಬಿಇ, ಬಿಟೆಕ್ ಮಾಡಿ ಜರ್ಮನಿಯಲ್ಲಿ ತಿಂಗಳಿಗೆ 4 ಲಕ್ಷದ ನೌಕರಿ ಮಾಡುತ್ತಿದ್ದರು. ಅದ್ಯಾಕೋ ಹುಟ್ಟೂರಿನಲ್ಲಿ ಕೃಷಿಯ ಅದಮ್ಯ ಆಸೆಯಿಂದ…
ಈ ರಾಜ್ಯದ ಮುಖ್ಯಮಂತ್ರಿ ಇದುವರೆಗೂ ಅಧಿಕಾರ ಕಳೆದುಕೊಂಡಿಲ್ಲ , ತಿಂಗಳಿಗೆ 5 ಸಾವಿರ ಪಡಿಯುವ ಭಾರತದ ಅತ್ಯಂತ ಭರವಸೆ ಮೂಡಿಸಿದ ಮುಖ್ಯಮಂತ್ರಿ ಇವರೇ ಮಾಣಿಕ್ ಸರ್ಕಾರ್.