ಭವಿಷ್ಯ

ಈ ದಿನದ ನಿಮ್ಮ ಭವಿಷ್ಯ ನೋಡಿ ತಿಳಿಯಿರಿ…

321

ಇಂದು ಭಾನುವಾರ , 25/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

ಮೇಷ:

ನಿಮ್ಮ ಕಾರ್ಯಕ್ಷೇತ್ರದಲ್ಲಿ ಮುನ್ನುಗ್ಗುವ ಧೈರ್ಯ ಮಾಡಿ.ಆದಷ್ಟೂ ತಾಳ್ಮೆ ಇರಲಿ. ನಿಮ್ಮ ಎಲ್ಲಾ ಕಾರ್ಯಗಳಲ್ಲಿ ಯಶಸ್ಸು ದೊರೆಯುವ ಸಂಭವವಿದ್ದು, ಗುರುವಿನ ಕೃಪೆ ಇದೆ.ರಂಗ ಚಲನ ಚಿತ್ರ ರಂಗದ ಕಲಾವಿದರುಗಳಿಗೆ ಎಲ್ಲಿಲ್ಲದ ಬೇಡಿಕೆ, ಗೌರವಾದರಗಳು ದೊರಕುವ ಸಂಭವವಿದೆ.

ವೃಷಭ:-

ನೀವು ನಿಮ್ಮದೆ ಆದ ತರ್ಕ ಕುತರ್ಕಗಳಿಂದ ಬಾಹ್ಯ ಜಗತ್ತಿನ ಜನರ ಸಂಪರ್ಕವನ್ನು ಕಳೆದುಕೊಳ್ಳುವಿರಿ. ಮಕ್ಕಳ ಉದ್ಯೋಗಕ್ಕಾಗಿ ಶ್ರಮ ವಹಿಸಬೇಕಾದೀತು. ಸಣ್ಣಪುಟ್ಟ ವಿಷಯಗಳಿಗೆ ಸಂಶಯ ತಾಳುತ್ತಾ ಕೂತರೆ ಮಹತ್ತರವಾದ ಕಾರ್ಯ ಮಾಡಲು ಆಗುವುದಿಲ್ಲ.

ಮಿಥುನ:

ನಿಮ್ಮ  ಉದ್ಯೋಗದಲ್ಲಿ ಯಶಸ್ಸು ಕಾಣುವಿರಿ. ಉದ್ಯೋಗ ಬದಲಾವಣೆಯ ಸಾಧ್ಯತೆ. ರಾಜಕೀಯ ವ್ಯಕ್ತಿಗಳೊಂದಿಗೆ ಸಮಾಲೋಚನೆ ಮಾಡುವಿರಿ.ನಿಮ್ಮ ಮನೆ ದೇವರ ಪ್ರಾರ್ಥನೆ ಮಾಡಿ.

ಕಟಕ :-

ಉದ್ಯೋಗ ಕ್ಷೇತ್ರದಲ್ಲಿ ಸ್ವಲ್ಪ ಕಿರಿಕಿರಿ ಸಂಭವ ಇದೆ.ನಿಮ್ಮ ಮನೆಯಲ್ಲಿ ನಿಮ್ಮ ಮಾತನ್ನು ಆಲಕ್ಷಿಸುವುದು, ನಿಮ್ಗೆ ನೋವು ತರಲಿದೆ.ಆದ್ದರಿಂದ ಆದಷ್ಟೂ ತಾಳ್ಮೆಯಿಂದ ಇರಿ. ಮನೆಯವರ ಆರೋಗ್ಯದಲ್ಲಿ ಉತ್ತಮ ಸುಧಾರಣೆ ಕಾಣಿವಿರಿ. ವಿದ್ಯಾರ್ಥಿಗಳಿಗೆ ಓದಿನಲ್ಲಿ ಹೆಚ್ಚಿನ ಆಸಕ್ತಿ ಮೂಡಿ ಉನ್ನತಿಗೆ ಮಾರ್ಗವಾಗಲಿದೆ.

 ಸಿಂಹ:

ಬ್ಯಾಂಕ್ ವ್ಯವಹರಗಳಲ್ಲಿ ಕಾಳಜಿ ವಹಿಸಬೇಕು.ತಾಂತ್ರಿಕ ವಿದ್ಯೆಯಲ್ಲಿ ತೊಡಗಿಕೊಂಡವರಿಗೆ ಯಶಸ್ಸು. ಯಶಸ್ಸು ಸಿಗುವುದೇ ನಿಮಗೆ ಮರೀಚಿಕೆ ಆಗುತ್ತಿದೆ. ನಿಮ್ಮ ಯೋಜನೆಗಳಿಗೆ ಕೊನೆಯ ಕ್ಷಣದಲ್ಲಿ ಬದಲಾವಣೆಗಳನ್ನು ಮಾಡಬೇಕಾದ ಒಂದು ದಿನ.ಬಿಡುವಿಲ್ಲದ ಕೆಲಸದಿಂದ ದೇಹಾಯಾಸ ಉಂಟಾಗಲಿದೆ. ಸರ್ಕಾರಿ ಕೆಲಸಗಳಿಗೆ ಅಲೆದಾಡುವ ಸಾಧ್ಯತೆ ಕಂಡುಬರುವುದು.

ಕನ್ಯಾ :-

ಕೆಲಸ ಕಾರ್ಯಗಳನ್ನು ಚುರುಕು ಮಾಡಬೇಕಾಗುವುದು. ನೀವು ಪ್ರಯಾಣ ಮಾಡುವ ಮತ್ತು ಹಣ ಖರ್ಚು ಮಾಡುವ ಮನಸ್ಥಿತಿಯಲ್ಲಿರುತ್ತೀರಿ. ನಿಮ್ಮನ್ನು ಎಲ್ಲರೂ ಆದರಿಸುವರು. ಕುಟುಂಬದ ವಿಷಯಗಳ ಬಗ್ಗೆ ಹಿರಿಯರೊಂದಿಗೆ ಮಾತುಕತೆ ಸಾಧ್ಯತೆ.

ತುಲಾ:

ಪಿತ್ರಾರ್ಜಿತ ಆಸ್ತಿ ದೊರಕುವ ಸಂಭವ ಕಂಡುಬರುವುದು.ನಿಮಗೆ ಸ್ವಲ್ಪ ಆಲಸ್ಯವನ್ನು ತುಂಬುವರು. ಹಾಗಾಗಿ ನಿರ್ದಿಷ್ಟ ಗುರಿಯನ್ನು ತಲುಪಲು ಸಾಧ್ಯವಿಲ್ಲ. ಸಕಾರಾತ್ಮಕವಾಗಿ ಆಲೋಚಿಸಿ ಮತ್ತು ನಿಮ್ಮ ವಿವೇಚನೆಯಲ್ಲಿ ಗಮನಾರ್ಹ ಬದಲಾವಣೆ ಕಾಣುತ್ತದೆ. ವೃತ್ತಿ ಜೀವನದಲ್ಲಿ ಹೊಸ ತಿರುವು.

ವೃಶ್ಚಿಕ :-

ಸಾಕಷ್ಟು ಹಣ ಹೂಡಿಕೆಯಲ್ಲಿ ತೊಡಗಿಸಲು ಅತ್ಯಂತ ಪ್ರಶಸ್ತ ಕಾಲ. ಸದ್ಯದ ಗ್ರಹಸ್ಥಿತಿ ಅಷ್ಟೇನೂ ಉತ್ತಮವಿಲ್ಲ. ಖರ್ಚು ಮಾಡಲು ಮುಂದೆಹೋದಲ್ಲಿ ನೀವು ಖಾಲಿ ಜೇಬಿನಿಂದ ಮನೆ ಸೇರಬೇಕಾಗುತ್ತದೆ.ಬಾಳಸಂಗಾತಿಯೊಂದಿಗೆ ಅನವಶ್ಯಕ ಮನಸ್ತಾಪಗಳಿಗೆ ಅವಕಾಶ ಬೇಡ.ವ್ಯಾಪಾರ ವಹಿವಾಟಿನಿಂದಾಗಿ ಉತ್ತಮ ಲಾಭದ ಸಾಧ್ಯತೆ.

ಧನಸ್ಸು:

ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ. ಹೊಸ ಯೋಜನೆಯನ್ನು ರೂಪಿಸಲು ಸಕಾಲ. ಹೂಡಿಕೆ ಮಾಡಲು ಮತ್ತು ಊಹಪೋಹಗಳಿಗೆ ಒಳ್ಳೆಯ ದಿನವಲ್ಲ. ನಿಮ್ಮ ಮನಸ್ಸಿನ ವಿಚಾರವನ್ನು ಸ್ನೇಹಿತರೆದುರು ಹೇಳಿಕೊಳ್ಳಿ. ನೀವು ಇಂದು ಪ್ರಯಾಣಿಸುತ್ತಿದ್ದರೆ ನಿಮ್ಮ ವಸ್ತುಗಳ ಬಗ್ಗೆ ಹೆಚ್ಚುವರಿ ಕಾಳಜಿ ತಗೆದುಕೊಳ್ಳಬೇಕಾಗುತ್ತದೆ.

ಮಕರ :-

ಅನಿರೀಕ್ಷಿತ ಬೆಳವಣಿಗೆಯಿಂದ ಉದ್ಯೋಗದಲ್ಲಿ ಹೆಚ್ಚಿನ ಅಧಿಕಾರ. ನ್ಯಾಯಾಲಯದಲ್ಲಿನ ವ್ಯವಹಾರಗಳಲ್ಲಿ ಸಕಾರಾತ್ಮಕ ನಿರ್ಣಯ ಹೊರಬೀಳುವುದು. ಕೋಪವನ್ನು ಬಿಟ್ಟುಬಿಡಿ. ಇದರಿಂದ ನಿಮ್ಮ ಕಾರ್ಯಗಳು ಸುಗಮವಾಗಿ ಆಗುವುದು. ಸ್ನೇಹಿತರು ಮತ್ತು ಅಪರಿಚಿತರಿಬ್ಬರ ಬಗೆಗೂ ಎಚ್ಚರದಿಂದಿರಿ.

ಕುಂಭ:-

ಮಕ್ಕಳೊಂದಿಗೆ ಸಂತಸದ ದಿನವಾಗಿರುವುದು. ಬಂಧು ಮಿತ್ರರ ಆಗಮನ ಸಾಧ್ಯತೆಯೂ ಕಂಡುಬರುವುದು. ಒಂದು ಅಚ್ಚರಿಯ ಸಂದೇಶ ನಿಮಗೆ ಸಿಹಿ ಕನಸುಗಳನ್ನು ನೀಡುತ್ತದೆ. ರಿಯಲ್‌ ಎಸ್ಟೇಟ್‌ ಸಂಬಂಧಿಸಿದ ವ್ಯವಹಾರದಲ್ಲಿ ಎಚ್ಚರದಿಂದ ಇರಿ. ಮನರಂಜನೆ ಅಥವಾ ಹೊರನೋಟದ ಸುಧಾರಣೆಗಾಗಿ ಹೆಚ್ಚು ಖರ್ಚು ಮಾಡಬೇಡಿ.

ಮೀನ:-

ಮೇಲಾಧಿಕಾರಿಗಳಿಂದ ಕಿರಿಕಿರಿಯ ಸಾಧ್ಯತೆ ಇದ್ದು, ದಿನದಾಂತ್ಯಕ್ಕೆ ತಿಳಿಗೊಳ್ಳುವುದು. ಕುಟುಂಬದಲ್ಲಿ ಒಬ್ಬ ವಯಸ್ಸಾದ ವ್ಯಕ್ತಿಯ ಆರೋಗ್ಯ ಸ್ವಲ್ಪ ಒತ್ತಡಕ್ಕೆ ಕಾರಣವಾಗಬಹುದು. ನಿಮ್ಮ ವೈಯಕ್ತಿಕ ಆರೋಗ್ಯದ ಕಡೆ ಗಮನ ಕೊಡುವುದು ಒಳ್ಳೆಯದು. ಮಗನ ನೌಕರಿಯ ಬಗ್ಗೆ ಚಿಂತೆ ಕಾಡುವುದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಶ್ರೀ ರಾಜ ರಾಜೇಶ್ವರಿ ದೇವಿಯನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp ಮೇಷ ರಾಶಿ ನಿಮ್ಮ…

  • ಕ್ರೀಡೆ

    ಪಾಕ್ ಕ್ರಿಕೆಟ್ ತಂಡವನ್ನು ಕಂಡರೆ, ಭಾರತ ಕ್ರಿಕೆಟ್ ತಂಡಕ್ಕೆ ಹೆದರಿಕೆಯಂತೆ!ಹೀಗೆ ಹೇಳಿದವರು ಯಾರು ಗೊತ್ತಾ?

    ಭಾರತ ಮತ್ತು ಪಾಕಿಸ್ತಾನ ನಡುವೆ ಇಂಗ್ಲೆಂಡ್’ನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್‌ ಟ್ರೋಫಿಯ ಫೈನಲ್‌ ನಡೆದಿದ್ದು, ಭಾರತ ಪಾಕಿಸ್ತಾನ ವಿರುದ್ದ ಸೋಲನುಭವಿಸಬೇಕಾಯಿತು.

  • ಸೌಂದರ್ಯ

    ಮಹಿಳಾಮಣಿಗಳೆ “ಮೂಗುತಿ” ಚುಚ್ಚಿಸಿಕೊಳ್ಳುವ ಮುನ್ನ ಈ ಲೇಖನಿ ಓದಿ, ತಪ್ಪದೆ ಶೇರ್ ಮಾಡಿ

    ಮೂಗುತಿಯೆಂದರೆ ಕೇವಲ ಸಾಂಪ್ರದಾಯಿಕ ಮಹಿಳೆಯರು ಮಾತ್ರ ಹಾಕಿಕೊಳ್ಳುವುದು, ಆಧುನಿಕ ಮಹಿಳೆಯರು ಮೂಗುತಿ ಧರಿಸುವುದಿಲ್ಲ. ಅವರು ಇದರಿಂದ ದೂರು ಇರುತ್ತಾರೆ ಎನ್ನುವ ಕಾಲವಿತ್ತು. ಆದರೆ ಕ್ರಮೇಣ ಮೂಗುತಿ ಕೂಡ ಒಂದು ಫ್ಯಾಷನ್ ಆಗುತ್ತಾ ಹೋಯಿತು. ಟೆನಿಸ್ ತಾರೆ ಸಾನಿಯಾ ಮಿರ್ಜಾ ಕೂಡ ಮೂಗುತಿ ಸುಂದರಿ ಎಂದು ಕರೆಯಲ್ಪಡುತ್ತಿದ್ದಳು. ಆಕೆಯನ್ನು ನೋಡಿಯೋ ಗೊತ್ತಿಲ್ಲ. ಮೂಗುತಿ ಮಾತ್ರ ಒಂದು ಫ್ಯಾಷನ್ ಆಗಿ ಬೆಳೆಯಿತು.

  • ಸುದ್ದಿ

    ಪ್ರೀತಿಯೇ ವಿಷವಾಯ್ತ..!ಪ್ರೇಯಸಿ ತಂದುಕೊಟ್ಟ ವಿಷ ಸೇವಿಸಿ ಪ್ರೇಮಿ ಸಾವು….

    ತನ್ನ ಪ್ರಿಯತಮೆಯೇ ನನಗೆ ವಿಷ ಕೊಟ್ಟಳು ಎಂದು ಸೆಲ್ಫಿ ವೀಡಿಯೋ ಮಾಡಿಟ್ಟು ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡಿನಲ್ಲಿ ನಡೆದಿದೆ.ನಂಜನಗೂಡಿನ ಕಸುವಿನಹಳ್ಳಿ ಗ್ರಾಮ ನಿವಾಸಿ ಸಿದ್ದರಾಜು (22) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ ಯುವಕ.ಈತ ಬೆಳವಾಡಿಯ ಬೇಕರಿಯೊಂದರಲ್ಲಿ ಕೆಲಸ ಮಾಡುವವನಾಗಿದ್ದು ಅದೇ ಗ್ರಾಮದ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ ಎನ್ನಲಾಗಿದೆ. ಸಿದ್ದರಾಜು ಬೆಳವಾಡಿ ಗ್ರಾಮದ ಯುವತಿಯನ್ನು ಪ್ರೀತಿಸುತ್ತಿದ್ದು ಆಕೆಯ ಪೋಷಕರು ಈ ಇಬ್ಬರ ಪ್ರೀತಿಗೆ ಒಪ್ಪಿರಲಿಲ್ಲ. ಅಲ್ಲದೆ ಯುವತಿ ಸಹ ಇತ್ತೀಚೆಗೆ ಆತನಿಂದ ದೂರಾಗಿ ಪೋಷಕರು ತೋರೊಸೊದ್ದ ಇನ್ನೊಬ್ಬ…

  • Health

    ಜಿರಲೆಗಳ ಸೂಪರ್ ಸಂಸಾರ ನೋಡಿ ಬೆರಗಾದ ವೈದ್ಯರು..!ಯಾಕೆ ಗೊತ್ತಾ?ತಿಳಿದರೆ ನೀವು ಶಾಕ್ ಆಗುವುದು ಗ್ಯಾರಂಟಿ..

    ಸ್ವಚ್ಛತೆ ಕಾಪಾಡದ ಅಡುಗೆ ಮನೆಯಂತಹ ಸ್ಥಳಗಳಲ್ಲಿ ಜಿರಲೆಗಳು ನೆಲೆ ಕಂಡುಕೊಂಡು ಕುಟುಂಬ ಬೆಳೆಸುವುದು ಸಾಮಾನ್ಯ. ಆದರೆ ದಕ್ಷಿಣ ಚೀನಾದಲ್ಲಿ ವ್ಯಕ್ತಿಯೊಬ್ಬನ ಕಿವಿಯೊಳಗೇ ಜಿರಲೆ ಸಂಸಾರ ನಡೆಸಿದೆ.ಅದನ್ನು ಕಂಡು ವೈದ್ಯರೂ ಬೆಚ್ಚಿಬಿದ್ದಿದ್ದಾರೆ.ಎಲ್ವಿ ಎಂಬ ಹೆಸರಿನ 24 ವರ್ಷದವ್ಯಕ್ತಿ ಬೆಳಿಗ್ಗೆ ಏಳುವಾಗ ಕಿವಿಯಲ್ಲಿ ವಿಪರೀತ ನೋವುಂಟಾಗುತ್ತಿತ್ತು. ಒಳಗೆ ತೀರಾ ಕಿರಿಕಿರಿ. ಏನೋ ಓಡಾಡುತ್ತಿರುವ, ಕೊರೆಯುತ್ತಿರುವ ಸದ್ದು. ಆ ನೋವನ್ನು ಸಹಿಸಿಕೊಳ್ಳಲಾಗದೆ ಆತ ಒದ್ದಾಡತೊಡಗಿದ. ಆತನ ಮನೆಯವರು ಕಿವಿಯೊಳಗೆ ಬೆಳಕು ಹಾಯಿಸಿ ನೋಡಿದಾಗ ಏನೋ ಕೀಟವೊಂದು ಒಳಗೆ ಹರಿದಾಡುತ್ತಿದೆ ಎಂದೆನಿಸಿತ್ತು.ಕೂಡಲೇ ವೈದ್ಯರ…

  • ಸುದ್ದಿ

    ಅಣ್ಣನಿಗೆ ಬಿಸಿಲು ತಾಗಬಾರದೆಂದು ಮಂಟಪವನ್ನು ಕಟ್ಟಿಸಿದ ಧ್ರುವ ಸರ್ಜಾ.

    ನಟ ಚಿರು ಸರ್ಜಾ ಹಾಗೂ ಧ್ರುವ ಸರ್ಜಾ ರಾಮ ಲಕ್ಷ್ಮಣರಂತೆ ಇದ್ದರು. ಆದರೆ ಚಿರು ಅಣ್ಣನ ಹಠಾತ್ ನಿಧನದಿಂದ ನೊಂದಿರುವ ಧ್ರುವ ಸರ್ಜಾ ಸೋಷಿಯಲ್ ಮೀಡಿಯಾದಲ್ಲಿ ಅಣ್ಣನನ್ನು ನೆನೆದು ಭಾವುಕರಾಗಿದ್ದಾರೆ. ಇದೀಗ ತನ್ನ ಪ್ರೀತಿಯ ಅಣ್ಣನಿಗಾಗಿ ಮಂಟಪವನ್ನು ಕಟ್ಟಿಸಿದ್ದಾರೆ. ರಾಮನಗರ ಬಳಿ ಬೃಂದಾವನ ಫಾರ್ಮ್ ಹೌಸ್ ನಲ್ಲಿ ಚಿರಂಜೀವಿ ಸರ್ಜಾ ಅವರನ್ನು ಮಣ್ಣು ಮಾಡಲಾಗಿದೆ. ಈ ಫಾರ್ಮ್ ಹೌಸ್ ಧ್ರುವ ಸರ್ಜಾ ಅವರದ್ದು ಆದರೆ ಚೀರುಸರ್ಜಾ ಗೆ ಈ ಫಾರ್ಮ್ ಹೌಸ್ ತುಂಬಾ ಇಷ್ಟವಾಗಿತ್ತಂತೆ. ದ್ರುವ ಸರ್ಜಾ…