ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಭಾನುವಾರ , 25/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ನಿಮ್ಮ ಕಾರ್ಯಕ್ಷೇತ್ರದಲ್ಲಿ ಮುನ್ನುಗ್ಗುವ ಧೈರ್ಯ ಮಾಡಿ.ಆದಷ್ಟೂ ತಾಳ್ಮೆ ಇರಲಿ. ನಿಮ್ಮ ಎಲ್ಲಾ ಕಾರ್ಯಗಳಲ್ಲಿ ಯಶಸ್ಸು ದೊರೆಯುವ ಸಂಭವವಿದ್ದು, ಗುರುವಿನ ಕೃಪೆ ಇದೆ.ರಂಗ ಚಲನ ಚಿತ್ರ ರಂಗದ ಕಲಾವಿದರುಗಳಿಗೆ ಎಲ್ಲಿಲ್ಲದ ಬೇಡಿಕೆ, ಗೌರವಾದರಗಳು ದೊರಕುವ ಸಂಭವವಿದೆ.

ನೀವು ನಿಮ್ಮದೆ ಆದ ತರ್ಕ ಕುತರ್ಕಗಳಿಂದ ಬಾಹ್ಯ ಜಗತ್ತಿನ ಜನರ ಸಂಪರ್ಕವನ್ನು ಕಳೆದುಕೊಳ್ಳುವಿರಿ. ಮಕ್ಕಳ ಉದ್ಯೋಗಕ್ಕಾಗಿ ಶ್ರಮ ವಹಿಸಬೇಕಾದೀತು. ಸಣ್ಣಪುಟ್ಟ ವಿಷಯಗಳಿಗೆ ಸಂಶಯ ತಾಳುತ್ತಾ ಕೂತರೆ ಮಹತ್ತರವಾದ ಕಾರ್ಯ ಮಾಡಲು ಆಗುವುದಿಲ್ಲ.

ನಿಮ್ಮ ಉದ್ಯೋಗದಲ್ಲಿ ಯಶಸ್ಸು ಕಾಣುವಿರಿ. ಉದ್ಯೋಗ ಬದಲಾವಣೆಯ ಸಾಧ್ಯತೆ. ರಾಜಕೀಯ ವ್ಯಕ್ತಿಗಳೊಂದಿಗೆ ಸಮಾಲೋಚನೆ ಮಾಡುವಿರಿ.ನಿಮ್ಮ ಮನೆ ದೇವರ ಪ್ರಾರ್ಥನೆ ಮಾಡಿ.

ಉದ್ಯೋಗ ಕ್ಷೇತ್ರದಲ್ಲಿ ಸ್ವಲ್ಪ ಕಿರಿಕಿರಿ ಸಂಭವ ಇದೆ.ನಿಮ್ಮ ಮನೆಯಲ್ಲಿ ನಿಮ್ಮ ಮಾತನ್ನು ಆಲಕ್ಷಿಸುವುದು, ನಿಮ್ಗೆ ನೋವು ತರಲಿದೆ.ಆದ್ದರಿಂದ ಆದಷ್ಟೂ ತಾಳ್ಮೆಯಿಂದ ಇರಿ. ಮನೆಯವರ ಆರೋಗ್ಯದಲ್ಲಿ ಉತ್ತಮ ಸುಧಾರಣೆ ಕಾಣಿವಿರಿ. ವಿದ್ಯಾರ್ಥಿಗಳಿಗೆ ಓದಿನಲ್ಲಿ ಹೆಚ್ಚಿನ ಆಸಕ್ತಿ ಮೂಡಿ ಉನ್ನತಿಗೆ ಮಾರ್ಗವಾಗಲಿದೆ.

ಬ್ಯಾಂಕ್ ವ್ಯವಹರಗಳಲ್ಲಿ ಕಾಳಜಿ ವಹಿಸಬೇಕು.ತಾಂತ್ರಿಕ ವಿದ್ಯೆಯಲ್ಲಿ ತೊಡಗಿಕೊಂಡವರಿಗೆ ಯಶಸ್ಸು. ಯಶಸ್ಸು ಸಿಗುವುದೇ ನಿಮಗೆ ಮರೀಚಿಕೆ ಆಗುತ್ತಿದೆ. ನಿಮ್ಮ ಯೋಜನೆಗಳಿಗೆ ಕೊನೆಯ ಕ್ಷಣದಲ್ಲಿ ಬದಲಾವಣೆಗಳನ್ನು ಮಾಡಬೇಕಾದ ಒಂದು ದಿನ.ಬಿಡುವಿಲ್ಲದ ಕೆಲಸದಿಂದ ದೇಹಾಯಾಸ ಉಂಟಾಗಲಿದೆ. ಸರ್ಕಾರಿ ಕೆಲಸಗಳಿಗೆ ಅಲೆದಾಡುವ ಸಾಧ್ಯತೆ ಕಂಡುಬರುವುದು.

ಕೆಲಸ ಕಾರ್ಯಗಳನ್ನು ಚುರುಕು ಮಾಡಬೇಕಾಗುವುದು. ನೀವು ಪ್ರಯಾಣ ಮಾಡುವ ಮತ್ತು ಹಣ ಖರ್ಚು ಮಾಡುವ ಮನಸ್ಥಿತಿಯಲ್ಲಿರುತ್ತೀರಿ. ನಿಮ್ಮನ್ನು ಎಲ್ಲರೂ ಆದರಿಸುವರು. ಕುಟುಂಬದ ವಿಷಯಗಳ ಬಗ್ಗೆ ಹಿರಿಯರೊಂದಿಗೆ ಮಾತುಕತೆ ಸಾಧ್ಯತೆ.

ಪಿತ್ರಾರ್ಜಿತ ಆಸ್ತಿ ದೊರಕುವ ಸಂಭವ ಕಂಡುಬರುವುದು.ನಿಮಗೆ ಸ್ವಲ್ಪ ಆಲಸ್ಯವನ್ನು ತುಂಬುವರು. ಹಾಗಾಗಿ ನಿರ್ದಿಷ್ಟ ಗುರಿಯನ್ನು ತಲುಪಲು ಸಾಧ್ಯವಿಲ್ಲ. ಸಕಾರಾತ್ಮಕವಾಗಿ ಆಲೋಚಿಸಿ ಮತ್ತು ನಿಮ್ಮ ವಿವೇಚನೆಯಲ್ಲಿ ಗಮನಾರ್ಹ ಬದಲಾವಣೆ ಕಾಣುತ್ತದೆ. ವೃತ್ತಿ ಜೀವನದಲ್ಲಿ ಹೊಸ ತಿರುವು.

ಸಾಕಷ್ಟು ಹಣ ಹೂಡಿಕೆಯಲ್ಲಿ ತೊಡಗಿಸಲು ಅತ್ಯಂತ ಪ್ರಶಸ್ತ ಕಾಲ. ಸದ್ಯದ ಗ್ರಹಸ್ಥಿತಿ ಅಷ್ಟೇನೂ ಉತ್ತಮವಿಲ್ಲ. ಖರ್ಚು ಮಾಡಲು ಮುಂದೆಹೋದಲ್ಲಿ ನೀವು ಖಾಲಿ ಜೇಬಿನಿಂದ ಮನೆ ಸೇರಬೇಕಾಗುತ್ತದೆ.ಬಾಳಸಂಗಾತಿಯೊಂದಿಗೆ ಅನವಶ್ಯಕ ಮನಸ್ತಾಪಗಳಿಗೆ ಅವಕಾಶ ಬೇಡ.ವ್ಯಾಪಾರ ವಹಿವಾಟಿನಿಂದಾಗಿ ಉತ್ತಮ ಲಾಭದ ಸಾಧ್ಯತೆ.

ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ. ಹೊಸ ಯೋಜನೆಯನ್ನು ರೂಪಿಸಲು ಸಕಾಲ. ಹೂಡಿಕೆ ಮಾಡಲು ಮತ್ತು ಊಹಪೋಹಗಳಿಗೆ ಒಳ್ಳೆಯ ದಿನವಲ್ಲ. ನಿಮ್ಮ ಮನಸ್ಸಿನ ವಿಚಾರವನ್ನು ಸ್ನೇಹಿತರೆದುರು ಹೇಳಿಕೊಳ್ಳಿ. ನೀವು ಇಂದು ಪ್ರಯಾಣಿಸುತ್ತಿದ್ದರೆ ನಿಮ್ಮ ವಸ್ತುಗಳ ಬಗ್ಗೆ ಹೆಚ್ಚುವರಿ ಕಾಳಜಿ ತಗೆದುಕೊಳ್ಳಬೇಕಾಗುತ್ತದೆ.

ಅನಿರೀಕ್ಷಿತ ಬೆಳವಣಿಗೆಯಿಂದ ಉದ್ಯೋಗದಲ್ಲಿ ಹೆಚ್ಚಿನ ಅಧಿಕಾರ. ನ್ಯಾಯಾಲಯದಲ್ಲಿನ ವ್ಯವಹಾರಗಳಲ್ಲಿ ಸಕಾರಾತ್ಮಕ ನಿರ್ಣಯ ಹೊರಬೀಳುವುದು. ಕೋಪವನ್ನು ಬಿಟ್ಟುಬಿಡಿ. ಇದರಿಂದ ನಿಮ್ಮ ಕಾರ್ಯಗಳು ಸುಗಮವಾಗಿ ಆಗುವುದು. ಸ್ನೇಹಿತರು ಮತ್ತು ಅಪರಿಚಿತರಿಬ್ಬರ ಬಗೆಗೂ ಎಚ್ಚರದಿಂದಿರಿ.

ಮಕ್ಕಳೊಂದಿಗೆ ಸಂತಸದ ದಿನವಾಗಿರುವುದು. ಬಂಧು ಮಿತ್ರರ ಆಗಮನ ಸಾಧ್ಯತೆಯೂ ಕಂಡುಬರುವುದು. ಒಂದು ಅಚ್ಚರಿಯ ಸಂದೇಶ ನಿಮಗೆ ಸಿಹಿ ಕನಸುಗಳನ್ನು ನೀಡುತ್ತದೆ. ರಿಯಲ್ ಎಸ್ಟೇಟ್ ಸಂಬಂಧಿಸಿದ ವ್ಯವಹಾರದಲ್ಲಿ ಎಚ್ಚರದಿಂದ ಇರಿ. ಮನರಂಜನೆ ಅಥವಾ ಹೊರನೋಟದ ಸುಧಾರಣೆಗಾಗಿ ಹೆಚ್ಚು ಖರ್ಚು ಮಾಡಬೇಡಿ.

ಮೇಲಾಧಿಕಾರಿಗಳಿಂದ ಕಿರಿಕಿರಿಯ ಸಾಧ್ಯತೆ ಇದ್ದು, ದಿನದಾಂತ್ಯಕ್ಕೆ ತಿಳಿಗೊಳ್ಳುವುದು. ಕುಟುಂಬದಲ್ಲಿ ಒಬ್ಬ ವಯಸ್ಸಾದ ವ್ಯಕ್ತಿಯ ಆರೋಗ್ಯ ಸ್ವಲ್ಪ ಒತ್ತಡಕ್ಕೆ ಕಾರಣವಾಗಬಹುದು. ನಿಮ್ಮ ವೈಯಕ್ತಿಕ ಆರೋಗ್ಯದ ಕಡೆ ಗಮನ ಕೊಡುವುದು ಒಳ್ಳೆಯದು. ಮಗನ ನೌಕರಿಯ ಬಗ್ಗೆ ಚಿಂತೆ ಕಾಡುವುದು.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡದ ಅದ್ದೂರಿ ಚಿತ್ರ KGF ಚಿತ್ರದ ಬಿಡುಗಡೆಗೆ ಕಾದಿರುವ ರಾಕಿಂಗ್ ಸ್ಟಾರ್ ಯಶ್ ಅಭಿಮಾನಿಗಳಿಗೆ ಇನ್ನೊಂದು ಸಿಹಿ ಸುದ್ದಿ ಹೊರಬಿದ್ದಿದೆ. ಜೂನಿಯರ್ ರಾಕಿಂಗ್ ಸ್ಟಾರ್ ಎಂಟ್ರಿಗೆ ಡೇಟ್ ಫಿಕ್ಸ್ ಆಗಿದ್ದು, ಸ್ವತಃ ನಟಿ ರಾಧಿಕಾ ಪಂಡಿತ್ ಈ ಬಗ್ಗೆ ಹೇಳಿಕೊಂಡಿದ್ದಾರೆ. ಮದುವೆ ವಾರ್ಷಿಕೋತ್ಸವ ಒಂದಾದರೆ, ರಾಧಿಕಾ ಪಂಡಿತ್ ಅವರು ಇದೀಗ ಎಂಟು ತಿಂಗಳ ತುಂಬು ಗರ್ಭಿಣಿಯಾಗಿದ್ದು, ಯಶ್ ಜೀವನದಲ್ಲಿ ಈ ಡಿಸೆಂಬರ್ ಅತ್ಯಮೂಲ್ಯ ಸಂದರ್ಭಕ್ಕೆ ಸಾಕ್ಷಿಯಾಗಲಿದೆ. ಡಿಸೆಂಬರ್ 9ರಂದು ಯಶ್ ಹಾಗೂ ರಾಧಿಕಾ ಅವರ ಮದುವೆ ವಾರ್ಷಿಕೋತ್ಸವದ…
ಧರ್ಮಸ್ಥಳ ಮಂಜುನಾಥ ಕ್ಷೇತ್ರಕ್ಕೆ ಹೆಚ್ಚಿನವರು ಭೇಟಿ ನೀಡಿರುತ್ತಾರೆ. ದೂರ ದೂರದ ಊರುಗಳಿಂದ ಸಾಕಷ್ಟು ಜನ ಭಕ್ತರು ಮಂಜುನಾಥನ ದರ್ಶನಕ್ಕೆಂದು ಆಗಮಿಸುತ್ತಾರೆ. ಆದರೆ ನೀವು ಧರ್ಮಸ್ಥಳದಲ್ಲಿರುವ ರಾಮ ಮಂದಿರವನ್ನು ನೋಡಿದ್ದೀರಾ? ರಾಮನಿಗಾಗಿ ನಿರ್ಮಿಸಲಾಗಿರುವ ಈ ಮಂದಿರವು ಧರ್ಮಸ್ಥಳದಲ್ಲಿ ಪ್ರಸಿದ್ಧವಾಗಿದೆ. ನೋಡಲೂ ಸುಂದರವಾಗಿರುವ ಈ ದೇವಾಲಯವು ನಿಜಕ್ಕೂ ಬಹಳ ಅದ್ಭುತವಾಗಿದೆ ಎಂದು ಹೇಳಲಾಗಿದೆ . ಎಲ್ಲಿದೆ ಈ ರಾಮಮಂದಿರ? : ನೇತ್ರಾವತಿ ನದಿಯ ತೀರದಲ್ಲಿರುವ ಧರ್ಮಸ್ಥಳದ ರಾಮ ಮಂದಿರವು ಶ್ರೀ ಮಂಜುನಾಥ ದೇವಾಲಯದಿಂದ 3.5 ಕಿ.ಮೀ ದೂರದಲ್ಲಿದೆ. ಆಧ್ಯಾತ್ಮಿಕ ಕೇಂದ್ರವಾಗಿರುವುದರ ಜೊತೆಗೆ,…
ಇತಿಹಾಸ ಪ್ರಸಿದ್ಧ ಹಾಸನಾಂಬ ದೇವಿ ದೇವಸ್ಥಾನದ ಬಾಗಿಲು ಅ.17ರಿಂದ ತೆರೆಯಲಿದ್ದು, ಭಕ್ತರಿಗೆ 13 ದಿನಗಳ ಕಾಲ ದೇವಿಯ ದರ್ಶನ ಭಾಗ್ಯ ಲಭಿಸಲಿದೆ. ಅಕ್ಟೋಬರ್ 17ರ ಗುರುವಾರ ಮಧ್ಯಾಹ್ನ 12.30ಕ್ಕೆ ಹಾಸನಾಂಬ ದೇವಾಲಯದ ಬಾಗಿಲು ತೆರೆಯಲಾಗುತ್ತದೆ. ಲಕ್ಷಾಂತರ ಭಕ್ತರು ದೇವಿಯ ದರ್ಶನ ಪಡೆಯಲು ಆಗಮಿಸಲಿದ್ದಾರೆ. ಆದ್ದರಿಂದ, ಜಿಲ್ಲಾಡಳಿತ ಅಗತ್ಯ ವ್ಯವಸ್ಥೆಗಳನ್ನು ಮಾಡುತ್ತಿದೆ. ದೇವಿಯ ದರ್ಶನಕ್ಕೆ ರಾಜ್ಯ, ಹೊರ ರಾಜ್ಯದಿಂದಲೂ ಸಹಸ್ತ್ರಾರು ಸಂಖ್ಯೆಯ ಭಕ್ತರು ಆಗಮಿಸುವ ಹಿನ್ನೆಲೆಯಲ್ಲಿ ಪೂರ್ವ ಸಿದ್ಧತೆ ಕಲ್ಪಿಸಲು ಜಿಲ್ಲಾಧಿಕಾರಿ ಗಿರೀಶ್, ಅಪರ ಜಿಲ್ಲಾಧಿಕಾರಿ ನಾಗರಾಜ್, ತಹಸೀಲ್ದಾರ್…
ನೋಡುಗರ ಮನವನ್ನು ಕೆರಳಿಸುವ ಬ್ರಹ್ಮ ಕಮಲ ಸೂರ್ಯನ ಬೆಳಕಿನಿಂದ ಮೊಗ್ಗಾಗಿ ರಾತ್ರಿ ಚಂದ್ರ ಬರುವವರೆಗೂ ಕಾದು 11 ಗಂಟೆಯ ನಂತರ ಅರಳಿ ಬೆಳಗಾಗುವ ಹೊತ್ತಿಗೆ ಕಮರುವುದೇ ಬ್ರಹ್ಮ ಕಮಲ. ಕಾಂಡವೇ ಎಲೆಯಾಗಿ, ಎಲೆಯೇ ಹೂವಾಗಿ ಅರಳುವ ಈ ಬ್ರಹ್ಮಕಮಲದ ಬಳ್ಳಿಯನ್ನು ಹೆಚ್ಚಾಗಿ ಮನೆಯ ಅಂಗಳದಲ್ಲಿ ಬೆಳೆಸುತ್ತಾರೆ.
ಹಣ್ಣುಗಳ ಸೇವನೆ ಆರೋಗ್ಯಕ್ಕೆ ಬಹಳ ಒಳ್ಳೆಯದು. ಸೀತಾಫಲ ಕೂಡ ಬಹಳ ರುಚಿಕರ ಹಣ್ಣು. ಸೀತಾಫಲ, ರುಚಿ ಜೊತೆ ಆರೋಗ್ಯಕ್ಕೂ ಬಹಳ ಒಳ್ಳೆಯದು. ಸೀತಾಫಲ ಸೇವನೆಯಿಂದ ಸಾಕಷ್ಟು ಲಾಭಗಳಿವೆ. ಸೀತಾಫಲದಲ್ಲಿ ಎ, ಸಿ, ಬಿ2 ವಿಟಮಿನ್ ಸಾಕಷ್ಟು ಪ್ರಮಾಣದಲ್ಲಿದೆ. ನಿಯಮಿತ ರೂಪದಲ್ಲಿ ಸೀತಾಫಲ ಸೇವನೆಯಿಂದ ಅನೇಕ ರೋಗಗಳನ್ನು ಗುಣಪಡಿಸಬಹುದು. ಸೀತಾಫಲ ಹಣ್ಣಿನಲ್ಲಿ ಉತ್ಕರ್ಷಣ ನಿರೋಧಕ ಗುಣವಿರುತ್ತದೆ. ಇದು ದೇಹದಲ್ಲಿರುವ ಫ್ರೀ ರಾಡಿಕಲ್ಸ್ ವಿರುದ್ಧ ಹೋರಾಡುವ ಶಕ್ತಿ ನೀಡುತ್ತದೆ. ಕ್ಯಾನ್ಸರ್ ನಂತಹ ಅಪಾಯಕಾರಿ ರೋಗದಿಂದಲೂ ಮುಕ್ತಿ ಪಡೆಯಬಹುದಾಗಿದೆ. ಸೀತಾಫಲದಲ್ಲಿರುವ ಕ್ಯಾಲೋರಿ…
ದೇಶಿಯ ಟೆಲಿಕಾಂ ವಲಯದಲ್ಲಿ ಹೊಸದೊಂದು ಟ್ರೆಂಡ್ ಶುರುವಾಗಿದ್ದು, ಎಲ್ಲಾ ಟೆಲಿಕಾಂ ಕಂಪನಿಗಳು ಜಿಯೋ ಮಾದರಿಯಲ್ಲಿ ತಮ್ಮ ಫೋನ್ಗಳನ್ನು ಬಿಡುಗಡೆ ಮಾಡಲು ಶುರು ಮಾಡಿವೆ.