ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಭಾನುವಾರ , 25/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ನಿಮ್ಮ ಕಾರ್ಯಕ್ಷೇತ್ರದಲ್ಲಿ ಮುನ್ನುಗ್ಗುವ ಧೈರ್ಯ ಮಾಡಿ.ಆದಷ್ಟೂ ತಾಳ್ಮೆ ಇರಲಿ. ನಿಮ್ಮ ಎಲ್ಲಾ ಕಾರ್ಯಗಳಲ್ಲಿ ಯಶಸ್ಸು ದೊರೆಯುವ ಸಂಭವವಿದ್ದು, ಗುರುವಿನ ಕೃಪೆ ಇದೆ.ರಂಗ ಚಲನ ಚಿತ್ರ ರಂಗದ ಕಲಾವಿದರುಗಳಿಗೆ ಎಲ್ಲಿಲ್ಲದ ಬೇಡಿಕೆ, ಗೌರವಾದರಗಳು ದೊರಕುವ ಸಂಭವವಿದೆ.

ನೀವು ನಿಮ್ಮದೆ ಆದ ತರ್ಕ ಕುತರ್ಕಗಳಿಂದ ಬಾಹ್ಯ ಜಗತ್ತಿನ ಜನರ ಸಂಪರ್ಕವನ್ನು ಕಳೆದುಕೊಳ್ಳುವಿರಿ. ಮಕ್ಕಳ ಉದ್ಯೋಗಕ್ಕಾಗಿ ಶ್ರಮ ವಹಿಸಬೇಕಾದೀತು. ಸಣ್ಣಪುಟ್ಟ ವಿಷಯಗಳಿಗೆ ಸಂಶಯ ತಾಳುತ್ತಾ ಕೂತರೆ ಮಹತ್ತರವಾದ ಕಾರ್ಯ ಮಾಡಲು ಆಗುವುದಿಲ್ಲ.

ನಿಮ್ಮ ಉದ್ಯೋಗದಲ್ಲಿ ಯಶಸ್ಸು ಕಾಣುವಿರಿ. ಉದ್ಯೋಗ ಬದಲಾವಣೆಯ ಸಾಧ್ಯತೆ. ರಾಜಕೀಯ ವ್ಯಕ್ತಿಗಳೊಂದಿಗೆ ಸಮಾಲೋಚನೆ ಮಾಡುವಿರಿ.ನಿಮ್ಮ ಮನೆ ದೇವರ ಪ್ರಾರ್ಥನೆ ಮಾಡಿ.

ಉದ್ಯೋಗ ಕ್ಷೇತ್ರದಲ್ಲಿ ಸ್ವಲ್ಪ ಕಿರಿಕಿರಿ ಸಂಭವ ಇದೆ.ನಿಮ್ಮ ಮನೆಯಲ್ಲಿ ನಿಮ್ಮ ಮಾತನ್ನು ಆಲಕ್ಷಿಸುವುದು, ನಿಮ್ಗೆ ನೋವು ತರಲಿದೆ.ಆದ್ದರಿಂದ ಆದಷ್ಟೂ ತಾಳ್ಮೆಯಿಂದ ಇರಿ. ಮನೆಯವರ ಆರೋಗ್ಯದಲ್ಲಿ ಉತ್ತಮ ಸುಧಾರಣೆ ಕಾಣಿವಿರಿ. ವಿದ್ಯಾರ್ಥಿಗಳಿಗೆ ಓದಿನಲ್ಲಿ ಹೆಚ್ಚಿನ ಆಸಕ್ತಿ ಮೂಡಿ ಉನ್ನತಿಗೆ ಮಾರ್ಗವಾಗಲಿದೆ.

ಬ್ಯಾಂಕ್ ವ್ಯವಹರಗಳಲ್ಲಿ ಕಾಳಜಿ ವಹಿಸಬೇಕು.ತಾಂತ್ರಿಕ ವಿದ್ಯೆಯಲ್ಲಿ ತೊಡಗಿಕೊಂಡವರಿಗೆ ಯಶಸ್ಸು. ಯಶಸ್ಸು ಸಿಗುವುದೇ ನಿಮಗೆ ಮರೀಚಿಕೆ ಆಗುತ್ತಿದೆ. ನಿಮ್ಮ ಯೋಜನೆಗಳಿಗೆ ಕೊನೆಯ ಕ್ಷಣದಲ್ಲಿ ಬದಲಾವಣೆಗಳನ್ನು ಮಾಡಬೇಕಾದ ಒಂದು ದಿನ.ಬಿಡುವಿಲ್ಲದ ಕೆಲಸದಿಂದ ದೇಹಾಯಾಸ ಉಂಟಾಗಲಿದೆ. ಸರ್ಕಾರಿ ಕೆಲಸಗಳಿಗೆ ಅಲೆದಾಡುವ ಸಾಧ್ಯತೆ ಕಂಡುಬರುವುದು.

ಕೆಲಸ ಕಾರ್ಯಗಳನ್ನು ಚುರುಕು ಮಾಡಬೇಕಾಗುವುದು. ನೀವು ಪ್ರಯಾಣ ಮಾಡುವ ಮತ್ತು ಹಣ ಖರ್ಚು ಮಾಡುವ ಮನಸ್ಥಿತಿಯಲ್ಲಿರುತ್ತೀರಿ. ನಿಮ್ಮನ್ನು ಎಲ್ಲರೂ ಆದರಿಸುವರು. ಕುಟುಂಬದ ವಿಷಯಗಳ ಬಗ್ಗೆ ಹಿರಿಯರೊಂದಿಗೆ ಮಾತುಕತೆ ಸಾಧ್ಯತೆ.

ಪಿತ್ರಾರ್ಜಿತ ಆಸ್ತಿ ದೊರಕುವ ಸಂಭವ ಕಂಡುಬರುವುದು.ನಿಮಗೆ ಸ್ವಲ್ಪ ಆಲಸ್ಯವನ್ನು ತುಂಬುವರು. ಹಾಗಾಗಿ ನಿರ್ದಿಷ್ಟ ಗುರಿಯನ್ನು ತಲುಪಲು ಸಾಧ್ಯವಿಲ್ಲ. ಸಕಾರಾತ್ಮಕವಾಗಿ ಆಲೋಚಿಸಿ ಮತ್ತು ನಿಮ್ಮ ವಿವೇಚನೆಯಲ್ಲಿ ಗಮನಾರ್ಹ ಬದಲಾವಣೆ ಕಾಣುತ್ತದೆ. ವೃತ್ತಿ ಜೀವನದಲ್ಲಿ ಹೊಸ ತಿರುವು.

ಸಾಕಷ್ಟು ಹಣ ಹೂಡಿಕೆಯಲ್ಲಿ ತೊಡಗಿಸಲು ಅತ್ಯಂತ ಪ್ರಶಸ್ತ ಕಾಲ. ಸದ್ಯದ ಗ್ರಹಸ್ಥಿತಿ ಅಷ್ಟೇನೂ ಉತ್ತಮವಿಲ್ಲ. ಖರ್ಚು ಮಾಡಲು ಮುಂದೆಹೋದಲ್ಲಿ ನೀವು ಖಾಲಿ ಜೇಬಿನಿಂದ ಮನೆ ಸೇರಬೇಕಾಗುತ್ತದೆ.ಬಾಳಸಂಗಾತಿಯೊಂದಿಗೆ ಅನವಶ್ಯಕ ಮನಸ್ತಾಪಗಳಿಗೆ ಅವಕಾಶ ಬೇಡ.ವ್ಯಾಪಾರ ವಹಿವಾಟಿನಿಂದಾಗಿ ಉತ್ತಮ ಲಾಭದ ಸಾಧ್ಯತೆ.

ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ. ಹೊಸ ಯೋಜನೆಯನ್ನು ರೂಪಿಸಲು ಸಕಾಲ. ಹೂಡಿಕೆ ಮಾಡಲು ಮತ್ತು ಊಹಪೋಹಗಳಿಗೆ ಒಳ್ಳೆಯ ದಿನವಲ್ಲ. ನಿಮ್ಮ ಮನಸ್ಸಿನ ವಿಚಾರವನ್ನು ಸ್ನೇಹಿತರೆದುರು ಹೇಳಿಕೊಳ್ಳಿ. ನೀವು ಇಂದು ಪ್ರಯಾಣಿಸುತ್ತಿದ್ದರೆ ನಿಮ್ಮ ವಸ್ತುಗಳ ಬಗ್ಗೆ ಹೆಚ್ಚುವರಿ ಕಾಳಜಿ ತಗೆದುಕೊಳ್ಳಬೇಕಾಗುತ್ತದೆ.

ಅನಿರೀಕ್ಷಿತ ಬೆಳವಣಿಗೆಯಿಂದ ಉದ್ಯೋಗದಲ್ಲಿ ಹೆಚ್ಚಿನ ಅಧಿಕಾರ. ನ್ಯಾಯಾಲಯದಲ್ಲಿನ ವ್ಯವಹಾರಗಳಲ್ಲಿ ಸಕಾರಾತ್ಮಕ ನಿರ್ಣಯ ಹೊರಬೀಳುವುದು. ಕೋಪವನ್ನು ಬಿಟ್ಟುಬಿಡಿ. ಇದರಿಂದ ನಿಮ್ಮ ಕಾರ್ಯಗಳು ಸುಗಮವಾಗಿ ಆಗುವುದು. ಸ್ನೇಹಿತರು ಮತ್ತು ಅಪರಿಚಿತರಿಬ್ಬರ ಬಗೆಗೂ ಎಚ್ಚರದಿಂದಿರಿ.

ಮಕ್ಕಳೊಂದಿಗೆ ಸಂತಸದ ದಿನವಾಗಿರುವುದು. ಬಂಧು ಮಿತ್ರರ ಆಗಮನ ಸಾಧ್ಯತೆಯೂ ಕಂಡುಬರುವುದು. ಒಂದು ಅಚ್ಚರಿಯ ಸಂದೇಶ ನಿಮಗೆ ಸಿಹಿ ಕನಸುಗಳನ್ನು ನೀಡುತ್ತದೆ. ರಿಯಲ್ ಎಸ್ಟೇಟ್ ಸಂಬಂಧಿಸಿದ ವ್ಯವಹಾರದಲ್ಲಿ ಎಚ್ಚರದಿಂದ ಇರಿ. ಮನರಂಜನೆ ಅಥವಾ ಹೊರನೋಟದ ಸುಧಾರಣೆಗಾಗಿ ಹೆಚ್ಚು ಖರ್ಚು ಮಾಡಬೇಡಿ.

ಮೇಲಾಧಿಕಾರಿಗಳಿಂದ ಕಿರಿಕಿರಿಯ ಸಾಧ್ಯತೆ ಇದ್ದು, ದಿನದಾಂತ್ಯಕ್ಕೆ ತಿಳಿಗೊಳ್ಳುವುದು. ಕುಟುಂಬದಲ್ಲಿ ಒಬ್ಬ ವಯಸ್ಸಾದ ವ್ಯಕ್ತಿಯ ಆರೋಗ್ಯ ಸ್ವಲ್ಪ ಒತ್ತಡಕ್ಕೆ ಕಾರಣವಾಗಬಹುದು. ನಿಮ್ಮ ವೈಯಕ್ತಿಕ ಆರೋಗ್ಯದ ಕಡೆ ಗಮನ ಕೊಡುವುದು ಒಳ್ಳೆಯದು. ಮಗನ ನೌಕರಿಯ ಬಗ್ಗೆ ಚಿಂತೆ ಕಾಡುವುದು.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಿಕ್ಷುಕನ ಮನೆಯಲ್ಲಿ 1.70 ಕೋಟಿಗಳ ಹಣ ಸಿಕ್ಕಿದೆ. ಮುಂಬೈ ಪಟ್ಟಣದಲ್ಲಿನ ಕೊಳಗೇರಿಗೆ ಸೇರಿದ ಭಿಕ್ಷುಕನಿಗೆ ತನ್ನವರು ಎಂಬುವರು ಯಾರೂ ಇಲ್ಲ. ಪ್ರತಿದಿನ ಭಿಕ್ಷೆ ಬೇಡುವುದು, ದೊರೆತ್ತದ್ದನ್ನು ತಿನ್ನುವುದು, ಬಂದದ್ದನ್ನು ಎತ್ತಿಡುವುದು…..ಇದೇ ಆತನ ದಿನನಿತ್ಯದ ಕೆಲಸವಾಗಿತ್ತು
78 ವರ್ಷದ ವೃದ್ಧರೊಬ್ಬರು 1500 ಮೀ. ಓಡಿ ಚಿನ್ನದ ಪದಕ ಗೆದ್ದು ಮೈದಾನದಲ್ಲೇ ಮೃತಪಟ್ಟ ಘಟನೆಯೊಂದು ಪಂಜಾಬ್ನ ಸಂಗ್ರೂರ್ನಲ್ಲಿ ನಡೆದಿದೆ. ಬಕ್ಷೀಶ್ ಸಿಂಗ್ ಮೃತಪಟ್ಟ ವ್ಯಕ್ತಿ. ಪಂಜಾಬ್ ಮಾಸ್ಟರ್ ಅಥ್ಲೆಟಿಕ್ ಅಸೋಸಿಯೇಷನ್ ವೃದ್ಧರಿಗೆ ಅಥ್ಲೆಟಿಕ್ ಮೀಟ್ ಆಯೋಜಿಸಿದ್ದರು. ಈ ಕಾರ್ಯಕ್ರಮದಲ್ಲಿ ಬಕ್ಷೀಶ್ ಸಿಂಗ್ ಭಾಗವಹಿಸಿ ಚಿನ್ನದ ಪದಕವನ್ನು ಗೆದ್ದಿದ್ದಾರೆ. ಬಳಿಕ ಮೈದಾನದಲ್ಲಿಯೇ ಹೃದಯಾಘಾತವಾಗಿ ಮೃತಪಟ್ಟಿದ್ದಾರೆ. 1500 ಮೀ. ರೇಸ್ ಪೂರ್ಣಗೊಳಿಸಿದ ನಂತರ ಬಕ್ಷೀಶ್ ವಿಶ್ರಾಂತಿ ಪಡೆಯುತ್ತಿದ್ದರು. ಇದೇ ವೇಳೆ ಅವರಿಗೆ ಹೃದಯಾಘಾತವಾಗಿದೆ. ತಕ್ಷಣ ಅವರನ್ನು ಸಿಂಗ್ರೂರ್ ನ…
ಮುಂಬೈ: ಆಟೋ ಚಾಲಕರೊಬ್ಬರು ಬರ್ಗರ್ ಕಿಂಗ್ನಲ್ಲಿ ಬರ್ಗರ್ ತಿಂದ ತಕ್ಷಣವೇ ಬಾಯಿಂದ ರಕ್ತ ಹೊರಬಂದ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ.ಸಾಜಿತ್ ಪಠಾಣ್(31) ಬರ್ಗರ್ ತಿಂದ ಆಟೋ ಚಾಲಕ. ಇವರು ಕಳೆದ ಬುಧವಾರ ತನ್ನ ಸ್ನೇಹಿತರ ಜೊತೆ ಬರ್ಗರ್ ಕಿಂಗ್ಗೆ ಬಂದಿದ್ದರು. ಅಲ್ಲಿ ಅವರು ಬರ್ಗರ್, ಫ್ರೈಂಚ್ ಫ್ರಯಿಸ್ ಹಾಗೂ ಸಾಫ್ಟ್ ಡ್ರಿಂಕ್ ಆರ್ಡರ್ ಮಾಡಿದ್ದರು. ಸಾಜಿತ್ ಬರ್ಗರ್ ತಿಂದ ತಕ್ಷಣವೇ ಗಂಟಲಿನಲ್ಲಿ ನೋವುಂಟಾಗಿ ರಕ್ತ ಹೊರ ಬಂದಿದೆ. ಸಾಜಿತ್ ಗಂಟಲಿನಲ್ಲಿ ಏನೋ ಸಿಲುಕಿಕೊಂಡಿದೆ ಎಂದು ಹೇಳಿದ್ದಾರೆ. ಹೀಗಾಗಿ…
ಪಾಕಿಸ್ತಾನ ತನ್ನ ವಶದಲ್ಲಿಟ್ಟುಕೊಂಡಿರುವ ವಿಂಗ್ ಕಮಾಂಡರ್ ಅಭಿನಂದನ್ ವರ್ಥಮಾನ್ ಅವರನ್ನು ಇಂದು ಬಿಡುಗಡೆ ಮಾಡುತ್ತಿದೆ. ಈ ಹಿನ್ನೆಲೆಯಲ್ಲಿ ಅವರ ಪೋಷಕರು ಅಮೃತಸರದ ವಾಘಾ ಗಡಿಗೆ ತೆರಳಿದ್ದಾರೆ. ಹೆಮ್ಮೆಯ ಪುತ್ರ ಅಭಿನಂದನ್ ಬರುತ್ತಿರುವ ಮಾಹಿತಿ ತಿಳಿದ ತಕ್ಷಣ ಅವರ ತಂದೆ ನಿವೃತ್ತ ಏರ್ಮಾರ್ಷಲ್ ಸಿಂಹಕುಟ್ಟಿ ವರ್ಥಮಾನ್ ಮತ್ತು ತಾಯಿ ಶೋಭಾ ವರ್ಥಮಾನ್ ಅವರು ಗುರುವಾರ ರಾತ್ರಿ ಚೆನ್ನೈನಿಂದ ದೆಹಲಿಗೆ ವಿಮಾನದ ಮೂಲಕ ಪ್ರಯಾಣ ಬೆಳೆಸಿದ್ದರು. ಅಭಿನಂದನ್ ಪೋಷಕರು ವಿಮಾನದ ಒಳಗೆ ಪ್ರವೇಶ ಮಾಡುತ್ತಿದ್ದಂತೆಯೇ ಅದರೊಳಗಿದ್ದ ಸಹ ಪ್ರಯಾಣಿಕರು ಹರ್ಷೋದ್ಗಾರ…
ಕಳೆದ ತಿಂಗಳು ಮಂಡ್ಯ ಜಿಲ್ಲೆಯ ಡಣ್ಣಾಯಕನಪುರ ಎಂಬ ಗ್ರಾಮ ಈ ಒಂದು ದೃಶ್ಯಕ್ಕೆ ಸಾಕ್ಷಿಯಾಗಿತ್ತು. ಮಗು ತೊಟ್ಟಿಲಿನಲ್ಲಿ ಅಳುತ್ತಿದ್ದ ಸಮಯದಲ್ಲಿ ಮನೆಯೊಳಗೆ ಬರುವ ಈ ಬಸಪ್ಪ ಎಂಬ ಎತ್ತು ತೊಟ್ಟಿಲನ್ನು ತೂಗಿ ಮಗುವನ್ನು ಮಲಗಿಸಿದೆ. ಜೊತೆಗೆ ತನ್ನ ಕೊಂಬಿನಲ್ಲಿ ಕಟ್ಟಿದ್ದ ನೋಟಿನ ಕಂತೆಯನ್ನು ತೊಟ್ಟಿಲಿಗೆ ಬೀಳಿಸಿದೆ. ಇದನ್ನು ನೋಡಿದ ಜನತೆ ಇದು ದೈವ ಸ್ವರೂಪಿ ಬಸವಣ್ಣನ ಪವಾಡ ಎಂದರು. ಈ ದೃಶ್ಯದ ವೀಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ರಾಮನಗರದ ಕವಾಣಪುರ ಗ್ರಾಮದಲ್ಲಿ ನೂರಾರು ವರ್ಷಗಳ…
ಪ್ರತಿಯೊಬ್ಬ ವ್ಯಕ್ತಿಯಲ್ಲೂ, ಎಲ್ಲರಿಗೂ ಅವರ ಜೀವನದಲ್ಲಿ ಅವರದೇ ಆದ ಕೆಲವು ಬಿಟ್ಟುಕೊಡದ ರಹಸ್ಯಗಳಿರುತ್ತವೆ. ಆಯಾ ಕಾಲ, ಸಂದರ್ಭದಲ್ಲಿ ಪ್ರತಿಯೊಬ್ಬರೂ ಗುಟ್ಟು ಇಟ್ಟುಕೊಂಡಿರುತ್ತಾರೆ. ತಮ್ಮ ಪರಮಾಪ್ತರಲ್ಲಿ ಕೂಡ ಕೆಲವೊಂದನ್ನು ಹಂಚಿಕೊಳ್ಳುತ್ತಾರಷ್ಟೆ.