ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಶುಕ್ರವಾರ, 23/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಕೆಲಸದ ಒತ್ತಡದಿಂದ ಸರಿಯಾಗಿ ಆಹಾರ ಸೇವಿಸದೆ ದೇಹಾಲಸ್ಯ ಉಂಟಾಗಬಹುದು. ಯಾರೊಂದಿಗೂ ಈ ವಾರ ಜಗಳ ಬೇಡ. ಇದರಿಂದ ನಿಮಗೆ ಹೆಚ್ಚು ತೊಂದರೆಯಾಗಲಿದೆ. ಹಣದ ಹರಿವು ಹೆಚ್ಚಾಗುತ್ತದೆ. ನಿಮ್ಮ ಆಶಾವಾದವೂ ಹೆಚ್ಚಲಿದೆ. ವೃತ್ತಿಯಲ್ಲಿ ಎಲ್ಲಾ ರೀತಿಯ ಅಭಿವೃದ್ಧಿ ಮಾರ್ಗಗಳು ತೆರೆದುಕೊಳ್ಳುತ್ತವೆ. ಆಭರಣ ತಯಾರಕರಿಗೆ ಬಹಳಷ್ಟು ಅವಕಾಶ ಒದಗುತ್ತವೆ. ಆಭರಣ ನವೀಕರಿಸುವವರಿಗೆ ಉತ್ತಮ ವ್ಯಾಪಾರ ಮತ್ತು ಲಾಭ. ಮಕ್ಕಳನ್ನು ಅಲಕ್ಷಿಸಲು ಮುಂದಾಗಬೇಡಿ. ಅವರೊಡನೆ ಸ್ನೇಹದಿಂದ ಮಾತನಾಡಿ ಅವರ ವಿಶ್ವಾಸವನ್ನು ಪಡೆಯಿರಿ.
ಸಂಹವನ ವಲಯದಲ್ಲಿ ಕೆಲಸ ಮಾಡುವವರಿಗೆ ಅಭಿವೃದ್ಧಿ. ನಿರೀಕ್ಷಿತ ಮೂಲದಿಂದ ಧನಾದಾಯ. ತಂದೆಯಿಂದ ನಿಮಗೆ ನಿರೀಕ್ಷಿತ ಧನ ಸಹಾಯ ದೊರೆಯಲಿದೆ. ಒಡಹುಟ್ಟಿದವರು ಹಾಗೂ ಬಂಧುಗಳ ನಡುವೆ ಸ್ವಲ್ಪ ಮುಸುಕಿನ ಗುದ್ದಾಟ. ಪಿತ್ರಾಜಿತ ಆಸ್ತಿಗಳು ಒದಗಿಬರುತ್ತವೆ. ಈ ರಾಶಿಯ ಮಕ್ಕಳ ಅಭಿವೃದ್ಧಿ ಇದೆ. ನಿರುದ್ಯೋಗಿಗಳಿಗೆ ಉದ್ಯೋಗ ದೊರೆಯುವ ಸಾಧ್ಯತೆ. ಸಿದ್ಧ ಉಡುಪು ತಯಾರಿಸುವವರಿಗೆ ವ್ಯಾಪಾರ ವೃದ್ಧಿ.
ಈ ವಾರ ಸಜ್ಜನರ ಸಹವಾಸ ದೊರೆಯುತ್ತದೆ. ನಿಮ್ಮ ಮನಸ್ಥಿತಿ ಸಾಕಷ್ಟು ಉಲ್ಲಾಸಿತವಾಗಿರುತ್ತದೆ. ಮೇಲಧಿಕಾರಿಗಳಿಂದ ನಿಮ್ಮೆ ಕೆಲಸಕ್ಕೆ ಹೊಗಳಿಕೆ ಸಿಗಲಿದೆ. ದೇಹದಲ್ಲಿ ಉಷ್ಣಾಂಶ ಹೆಚ್ಚಾಗಿ ಆರೋಗ್ಯದಲ್ಲಿ ವ್ಯತ್ಯಾಸವಾಗಬಹುದು. ಧನಾತ್ಮಕ ಚಿಂತನೆ ಮಾಡುವುದರಿಂದ ಆರೋಗ್ಯದಲ್ಲಿ ಸುಧಾರಣೆ. ಶತ್ರುಗಳು ನಿಮ್ಮನ್ನು ಹೊಗಳಲಿದ್ದಾರೆ. ಎಚ್ಚರಿಕೆವಹಿಸುವುದು ಒಳಿತು.
ಉನ್ನತ ವಿದ್ಯೆ ಓದುತ್ತಿರುವ ವಿದ್ಯಾರ್ಥಿಗಳಿಗೆ ಅನುಕೂಲ. ಅವರ ವಿದ್ಯೆಯಲ್ಲಿ ಸಾಕಷ್ಟು ಅಭಿವೃದ್ಧಿ ಕಂಡುಬರುತ್ತದೆ. ನಿರುದ್ಯೋಗಿಗಳಿಗೆ ನೌಕರಿ ದೊರೆಯಲಿದೆ. ಸಂಸಾರದಲ್ಲಿ ಸುಖಮಯ ವಾತಾವರಣ ಮೂಡಿ ಬರುತ್ತದೆ. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ. ಜನಗಳೊಡನೆ ಹೆಚ್ಚಾಗಿ ಬೆರೆತರೆ ಗೌರವ ಹೆಚ್ಚುತ್ತದೆ. ನೊರೆಹೊರೆಯವರ ಜೊತೆಗೆ ನಿಷ್ಠುರತೆ ಬೇಡ. ಕಾರ್ಯಕ್ಷೇತ್ರದಲ್ಲಿ ಸಹೋದ್ಯೋಗಿಗಳಿಂದ ಬೆಂಬಲ ದೊರೆಯುತ್ತದೆ.
ನೀವು ಆಲೋಚಿಸಿದ ಕಾರ್ಯಗಳಲ್ಲಿ ಜಯ ಲಭಿಸಲಿದೆ. ಮುಂದಿನ ಯೋಜನೆಗಳಲ್ಲಿ ಕ್ರಿಯಾಶೀಲರಾಗಲು ಸಹಕಾರಿ. ಹಿರಿಯರೊಡನೆ ಅನಗತ್ಯ ವಾದ ಬೇಡ. ಸಂಬಂಧಿಕರೊಡನೆ ನಿಷ್ಠೂರತೆ ಬೇಡ. ಈ ರಾಶಿಯ ಹಲವರಿಗೆ ನಾಯಕತ್ವದ ಗುಣ ಒಲಿದು ಜನಗಳ ನಡುವೆ ಗುರುತಿಸಲ್ಪಡುತ್ತಾರೆ. ಕಣ್ಣಲ್ಲಿ ನೋವು ಅಥವಾ ತಲೆನೋವು ಕಾಡಬಹುದು.
ಹಿರಿಯರ ಆರೋಗ್ಯದ ಬಗ್ಗೆ ಎಚ್ಚರವಾಗಿರಿ. ಧನದ ಒಳಹರಿವು ಹೆಚ್ಚಲಿದೆ. ಈ ವಾರ ಚುರುಕಾಗಿ ಕೆಲಸ ಮಾಡುವಿರಿ. ಈ ರಾಶಿಯ ಸ್ತ್ರೀಯರು ತಾಳ್ಮೆಯಿಂದ ಇರುವುದು ಉತ್ತಮ. ಇದರಿಂದ ನಿಮಗೆ ಬರಬೇಕಾಗಿದ್ದ ಆದಾಯ ಬರಲಿದೆ. ಒಡವೆಗಳನ್ನು ಕೊಂಡುಕೊಳ್ಳುವ ಯೋಗವಿದೆ. ಎದುರಾಳಿಗಳನ್ನು ಹಗುರವಾಗಿ ಪರಿಗಣಿಸಬೇಡಿರಿ.
ನಿಮಗೆ ಸಾಧನೆ ಮಾಡಲು ಮನಸ್ಸಾಗುತ್ತದೆ. ಸ್ಥಿರಾಸ್ತಿ ಖರೀದಿಸಲು ಯೋಜನೆ ರೂಪಿಸುತ್ತೀರಿ. ನಿಮ್ಮ ಹಠಮಾರಿ ಸ್ವಭಾವದಿಂದ ಜನರ ಬಳಿ ನಿಷ್ಠುರವಾಗುವ ಸಾಧ್ಯತೆ. ಸಂಗಾತಿಗೆ ಸ್ಥಿರಾಸ್ತಿ ಒದಗಿ ಬರುವ ಸಾಧ್ಯತೆ. ವಿದೇಶದಲ್ಲಿ ವ್ಯಾಪಾರ ಮಾಡುವವರಿಗೆ ಅವರ ವ್ಯಾಪಾರದಲ್ಲಿ ಸಾಕಷ್ಠು ಪ್ರಗತಿಯಾಗುತ್ತದೆ. ಈ ವಾರ ನೀವು ಹೆಣೆಯುವ ತಂತ್ರಗಳು ನಿಮಗೆ ಮುಳುವಾಗಲಿವೆ.
ಶ್ರಮಪಟ್ಟು ಕೃಷಿ ಮಾಡುವಿರಿ. ಕುಟುಂಬದ ಹಿರಿಯರ ಸಂಪರ್ಕ ಸಾಧಿಸಿ ಎಲ್ಲರನ್ನೂ ಒಟ್ಟು ಮಾಡಿ ಸೈ ಎನ್ನಿಸಿಕೊಳ್ಳುವಿರಿ. ಸ್ವಲ್ಪ ಪರಾಕ್ರಮ ಪ್ರದರ್ಶಿಸಿ ನಿಮ್ಮವರ ಸಹಾಯಕ್ಕೆ ಹೋಗುವಿರಿ. ಆರ್ಥಿಕ ಸ್ಥಿತಿ ಭದ್ರಗೊಳಿಸಿಕೊಳ್ಳಲು ಒತ್ತು. ನಿಮ್ಮ ಮಾತಿನಿಂದ ಎಲ್ಲರನ್ನೂ ಗೆಲ್ಲುತ್ತೀರಿ. ಆದರೆ, ಅತಿಮಾತು ಸಮಸ್ಯೆಯನ್ನು ತರಬಹುದು.
ನಿಮ್ಮ ಮೇಲಧಿಕಾರಿಗಳು ಬಹಳ ವಿಶ್ವಾಸವನ್ನು ಇಟ್ಟುಕೊಳ್ಳುವರು. ಮಕ್ಕಳು ಮತ್ತು ದಾಯಾದಿಗಳ ನಡುವೆ ಸಂಬಂಧ ವೃದ್ಧಿಯಾಗುತ್ತದೆ. ಕಚೇರಿಯಲ್ಲಿ ಹೊಸ ಜವಾಬ್ದಾರಿ ಲಭಿಸಲಿದೆ. ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುತ್ತದೆ. ನೀವು ಮತ್ತೊಂದು ಗಳಿಕೆಯತ್ತ ಆಲೋಚನೆ ಮಾಡುತ್ತಾ ಅಲ್ಪಕಾಲದ ಸಂಪಾದನೆಗೆ ತೊಡಗುವಿರಿ. ಅಗತ್ಯ ವಸ್ತುಗಳ ಖರೀದಿ.
ದೇವರ ಕೃಪೆಯಿಂದ ನಿಮ್ಮ ಕಾರ್ಯಗಳು ಸುಗಮವಾಗುತ್ತವೆ. ಈ ವಾರ ಹಣದ ಕೊರತೆ ಅಷ್ಟಾಗಿ ಬಾಧಿಸುವುದಿಲ್ಲ. ವಿದ್ಯಾರ್ಥಿಗಳಿಗೆ ಅವರ ಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯಲಿದೆ. ಹಿರಿಯರ ಸಹಾಯದಿಂದ ಅಧಿಕಾರದಲ್ಲಿ ಅಭಿವೃದ್ಧಿ. ವಿರಸ ಮೂಡಿದ್ದ ದಾಂಪತ್ಯದಲ್ಲಿ ತಣ್ಣನೆ ಗಾಳಿ ಬೀಸಲು ಶುರುವಾಗಲಿದೆ. ಹಿನ್ನೆಲೆ ಗಾಯಕರಿಗೆ ಬೇಡಿಕೆ ಹೆಚ್ಚಲಿದೆ. ಅವರ ಸಂಭಾವನೆಯಲ್ಲಿ ಏರಿಕೆ. ಶಿಕ್ಷಕರಿಗೆ ಗೌರವ ದೊರೆಯುತ್ತದೆ.
ಯುವಕರಲ್ಲಿ ಮೂಡುವ ಅನರ್ಥ ಕೋಪದಿಂದ ಹಲವು ಸಮಸ್ಯೆಗಳಿಗೆ ದಾರಿ ಮಾಡಿಕೊಡಲಿದೆ. ಇವರ ನಡುವಳಿಕೆಯಿಂದ ಹಿರಿಯರಿಗೆ ಬೇಸರವಾಗಲಿದೆ. ಹಿರಿಯರ ದೈವ ನಂಬಿಕೆಗಳು ದೃಢವಾಗಿರುತ್ತವೆ. ವ್ಯಾಪಾರದಲ್ಲಿ ಎಂದಿನಂತೆ ಲಾಭ ಬರುತ್ತವೆ. ಹಿರಿಯರಿಗೆ ನವಚೈತನ್ಯ ಬಂದು ಚುರುಕಾಗಿ ಕೆಲಸದಲ್ಲಿ ತೊಡಗುವರು. ಸಾಲ ತೆಗೆದುಕೊಂಡಿದ್ದವರಿಗೆ ಎಲ್ಲವನ್ನೂ ತೀರಿಸುವ ಅವಕಾಶ ಒದಗುತ್ತದೆ.
ವೃತ್ತಿಯ ಬಡ್ತಿ ಪಡೆಯಲು ಹಿರಿಯ ಅಧಿಕಾರಿಗಳ ಸಹಾಯ ಪಡೆಯುವಿರಿ. ಬುದ್ಧಿವಂತಿಕೆಯಿಂದ ವ್ಯವಹಾರ ವಿಸ್ತರಣೆ. ಹೊಸ ವ್ಯವಹಾರಗಳು ನಿಮ್ಮ ವ್ಯಕ್ತಿತ್ವವನ್ನು ಎತ್ತರದ ಶ್ರೇಣಿಗೆ ಒಯ್ಯುತ್ತವೆ. ಕಬ್ಬಿಣದ ವ್ಯವಹಾರ ಮಾಡುವವರಿಗೆ ಅನಿರೀಕ್ಷಿತ ಲಾಭ ಬರಲಿದೆ. ವೈದ್ಯಕೀಯ ಕ್ಷೇತ್ರದಲ್ಲಿ ಕೆಲಸ ಮಾಡುವವರಿಗೆ ಬೇಡಿಕೆ ಹೆಚ್ಚಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು: ರಾಜ್ಯ ಸರ್ಕಾರದಿಂದ ಪ್ರತಿ ಕುಟುಂಬದ ಸದಸ್ಯರಿಗೆ ಐದು ಕೆಜಿ ಅಕ್ಕಿಯನ್ನು ವಿತರಿಸಲಾಗುತ್ತಿತ್ತು. ಇದೀಗ ಈ ತಿಂಗಳಿನಿಂದಲೇ ಜಾರಿಗೆ ಬರುವಂತೆ ಐದು ಕೆ.ಜಿ ಅಕ್ಕಿಯ ಜೊತೆಗೆ ಹೆಚ್ಚುವರಿಯಾಗಿ 1 ಕೆಜಿ ಅಕ್ಕಿಯನ್ನು ವಿತರಿಸಲಿದೆ. 5+1= 6 KG ಈ ಸಂಬಂಧ ಆಹಾರ, ನಾಗರೀಕ ಸರಬರಾಜು, ಗ್ರಾಹಕರ ವ್ಯವಹಾರಗಳ ಮತ್ತು ಕಾನೂನು ಮಾಪನಶಾಸ್ತ್ರ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ. ಆ ಆದೇಶದಲ್ಲಿ ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಯೋಜನೆಯನ್ನು ಡಿಸೆಂಬರ್ 2022ಕ್ಕೆ ಅಂತ್ಯಗೊಂಡ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 call/ whatsapp/ mail raghavendrastrology@gmail.com ಮೇಷ(7 ನವೆಂಬರ್, 2018) ನಿಮ್ಮ ನಿರ್ಧಾರದಲ್ಲಿ ಪೋಷಕರ ಸಹಾಯ ನಿಮಗೆ ತುಂಬ ಸಹಾಯ ಮಾಡುತ್ತದೆ….
ಈಗಿನ ಮದುವೆಗಳ ಟ್ರೆಂಡೇ ಬದಲಾಗಿದೆ.ಮದುವೆ ಸಮಾರಂಭಗಳಲ್ಲಿ ಸಂಗೀತ ಕಾರ್ಯಕ್ರಮಗಳನ್ನು ಏರ್ಪಡಿಸುವುದರ ಜೊತೆಗೆ,ವಧು-ವರರು ಡ್ಯಾನ್ಸ್ ಮಾಡುವುದು ಸಾಮಾನ್ಯ.ಆದ್ರೆ ಇಲ್ಲೊಂದು ಮದುವೆಯಲ್ಲಿ ವರ ಡ್ಯಾನ್ಸ್ ಮಾಡಿದ್ದರಿಂದ, ವಧು ಮದುವೆಯನ್ನೇ ತಿರಸ್ಕರಿಸಿದ ಘಟನೆ ನಡೆದಿದೆ.
ಹಸಿ ತರಕಾರಿಗಳ ಸೇವನೆಯಿಂದ ನಿಮ್ಮ ದೇಹಕ್ಕೆ ಬೇಕಾದ ಆರೋಗ್ಯ ಶಕ್ತಿ ದೊರೆಯುತ್ತದೆ ಎಂಬುದು ವೈದ್ಯಲೋಕ ತಿಳಿಸಿರುವ ಮಾಹಿತಿಯಾಗಿದೆ. ತರಕಾರಿಗಳನ್ನು ಬೇಯಿಸಿದಾಗ ಅದಲ್ಲಿರುವ ಪೋಷಕಾಂಶಗಳು ನಷ್ಟವಾಗುತ್ತವೆ ಎಂಬುದು ಸಂಶೋಧನೆಗಳಿಂದ ತಿಳಿದು ಬಂದಿದ್ದು ಆದಷ್ಟು ತರಕಾರಿಗಳನ್ನು ಹಸಿಹಸಿಯಾಗಿಯೇ ನಿಮ್ಮ ನಿತ್ಯದ ಆಹಾರ ಕ್ರಮದಲ್ಲಿ ಬಳಸುವುದರಿಂದ ಲಾಭ ನಿಮಗೇ ಉಂಟಾಗಲಿದೆ.
1800 ರ ಉತ್ತರಾರ್ಧದಲ್ಲಿ ಮತ್ತು 1900 ರ ದಶಕದ ಆರಂಭದಲ್ಲಿ ಜಗತ್ತನ್ನು ಧ್ವಂಸಗೊಳಿಸಿದ ಮೂರನೇ ಪ್ಲೇಗ್ ಸಾಂಕ್ರಾಮಿಕವು ಇಂದಿನ COVID-19 ಸಾಂಕ್ರಾಮಿಕ ರೋಗಕ್ಕೆ ಹೋಲುತ್ತದೆ. ಇದು 1860 ರ ದಶಕದಲ್ಲಿ ಚೀನಾದಲ್ಲಿ ತನ್ನ ಕೊಳಕು ತಲೆಯನ್ನು ಬೆಳೆಸಿತು, 1894 ರಲ್ಲಿ ಹಾಂಗ್ ಕಾಂಗ್, ಆಗಸ್ಟ್ 1896 ರಲ್ಲಿ ಮುಂಬೈ, ಡಿಸೆಂಬರ್ 1897 ರಲ್ಲಿ ಹುಬ್ಬಳ್ಳಿ ಮತ್ತು ಆಗಸ್ಟ್ 1898 ರಲ್ಲಿ ಬೆಂಗಳೂರು ತಲುಪಿತು.
ದೇಶದ ಬೆನ್ನೆಲುಬು ರೈತ, ಆದರೆ ರೈತನ ಬೆನ್ನೆಲುಬು ಗಂಗಾ ದೇವಿ ಅಂದರೆ ನೀರು, ನೀರಿಗಾಗಿ ಪರದಾಡುವ ರೈತ ಲಕ್ಷಗಟ್ಟಲೆ ಪರದಾಡಿ ಬೋರ್ ವೆಲ್ ಹಾಕಿಸುತ್ತಾನೆ, ಇಷ್ಟೆಲ್ಲ ಕಷ್ಟಪಡುವ ರೈತನಿಗೆ ಬೋರ್ ನಲ್ಲಿ ಕೆಲವು ಸಮಯ ಮಾತ್ರ ನೀರು ಸಿಗುತ್ತದೆ ಮತ್ತು ಬೇಸಿಗೆಯ ಕೊನೆಯಲ್ಲಿ ನೀರು ನಿಲ್ಲುತ್ತದೆ. ವ್ಯವಸಾಯದಲ್ಲಿ ಅವರಿಗೆ ಒಳ್ಳೆಯ ಲಾಭ ಬಾರದ ಕಾರಣ ಅವರು ಕೆಲಸವನ್ನ ಅರಿಸಿಕೊಂಡು ಪಟ್ಟಣಗಳಿಗೆ ಬರುತ್ತಿದ್ದಾರೆ, ಆದರೆ ನಾವು ಹೇಳುವ ಈ ರೈತ ಒಂದು ದೊಡ್ಡ ಪ್ರಯೋಗವನ್ನ ಮಾಡಿ ವರ್ಷಪೂರ್ತಿ ನೀರು…