ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಶುಕ್ರವಾರ, 23/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಕೆಲಸದ ಒತ್ತಡದಿಂದ ಸರಿಯಾಗಿ ಆಹಾರ ಸೇವಿಸದೆ ದೇಹಾಲಸ್ಯ ಉಂಟಾಗಬಹುದು. ಯಾರೊಂದಿಗೂ ಈ ವಾರ ಜಗಳ ಬೇಡ. ಇದರಿಂದ ನಿಮಗೆ ಹೆಚ್ಚು ತೊಂದರೆಯಾಗಲಿದೆ. ಹಣದ ಹರಿವು ಹೆಚ್ಚಾಗುತ್ತದೆ. ನಿಮ್ಮ ಆಶಾವಾದವೂ ಹೆಚ್ಚಲಿದೆ. ವೃತ್ತಿಯಲ್ಲಿ ಎಲ್ಲಾ ರೀತಿಯ ಅಭಿವೃದ್ಧಿ ಮಾರ್ಗಗಳು ತೆರೆದುಕೊಳ್ಳುತ್ತವೆ. ಆಭರಣ ತಯಾರಕರಿಗೆ ಬಹಳಷ್ಟು ಅವಕಾಶ ಒದಗುತ್ತವೆ. ಆಭರಣ ನವೀಕರಿಸುವವರಿಗೆ ಉತ್ತಮ ವ್ಯಾಪಾರ ಮತ್ತು ಲಾಭ. ಮಕ್ಕಳನ್ನು ಅಲಕ್ಷಿಸಲು ಮುಂದಾಗಬೇಡಿ. ಅವರೊಡನೆ ಸ್ನೇಹದಿಂದ ಮಾತನಾಡಿ ಅವರ ವಿಶ್ವಾಸವನ್ನು ಪಡೆಯಿರಿ.

ಸಂಹವನ ವಲಯದಲ್ಲಿ ಕೆಲಸ ಮಾಡುವವರಿಗೆ ಅಭಿವೃದ್ಧಿ. ನಿರೀಕ್ಷಿತ ಮೂಲದಿಂದ ಧನಾದಾಯ. ತಂದೆಯಿಂದ ನಿಮಗೆ ನಿರೀಕ್ಷಿತ ಧನ ಸಹಾಯ ದೊರೆಯಲಿದೆ. ಒಡಹುಟ್ಟಿದವರು ಹಾಗೂ ಬಂಧುಗಳ ನಡುವೆ ಸ್ವಲ್ಪ ಮುಸುಕಿನ ಗುದ್ದಾಟ. ಪಿತ್ರಾಜಿತ ಆಸ್ತಿಗಳು ಒದಗಿಬರುತ್ತವೆ. ಈ ರಾಶಿಯ ಮಕ್ಕಳ ಅಭಿವೃದ್ಧಿ ಇದೆ. ನಿರುದ್ಯೋಗಿಗಳಿಗೆ ಉದ್ಯೋಗ ದೊರೆಯುವ ಸಾಧ್ಯತೆ. ಸಿದ್ಧ ಉಡುಪು ತಯಾರಿಸುವವರಿಗೆ ವ್ಯಾಪಾರ ವೃದ್ಧಿ.

ಈ ವಾರ ಸಜ್ಜನರ ಸಹವಾಸ ದೊರೆಯುತ್ತದೆ. ನಿಮ್ಮ ಮನಸ್ಥಿತಿ ಸಾಕಷ್ಟು ಉಲ್ಲಾಸಿತವಾಗಿರುತ್ತದೆ. ಮೇಲಧಿಕಾರಿಗಳಿಂದ ನಿಮ್ಮೆ ಕೆಲಸಕ್ಕೆ ಹೊಗಳಿಕೆ ಸಿಗಲಿದೆ. ದೇಹದಲ್ಲಿ ಉಷ್ಣಾಂಶ ಹೆಚ್ಚಾಗಿ ಆರೋಗ್ಯದಲ್ಲಿ ವ್ಯತ್ಯಾಸವಾಗಬಹುದು. ಧನಾತ್ಮಕ ಚಿಂತನೆ ಮಾಡುವುದರಿಂದ ಆರೋಗ್ಯದಲ್ಲಿ ಸುಧಾರಣೆ. ಶತ್ರುಗಳು ನಿಮ್ಮನ್ನು ಹೊಗಳಲಿದ್ದಾರೆ. ಎಚ್ಚರಿಕೆವಹಿಸುವುದು ಒಳಿತು.

ಉನ್ನತ ವಿದ್ಯೆ ಓದುತ್ತಿರುವ ವಿದ್ಯಾರ್ಥಿಗಳಿಗೆ ಅನುಕೂಲ. ಅವರ ವಿದ್ಯೆಯಲ್ಲಿ ಸಾಕಷ್ಟು ಅಭಿವೃದ್ಧಿ ಕಂಡುಬರುತ್ತದೆ. ನಿರುದ್ಯೋಗಿಗಳಿಗೆ ನೌಕರಿ ದೊರೆಯಲಿದೆ. ಸಂಸಾರದಲ್ಲಿ ಸುಖಮಯ ವಾತಾವರಣ ಮೂಡಿ ಬರುತ್ತದೆ. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ. ಜನಗಳೊಡನೆ ಹೆಚ್ಚಾಗಿ ಬೆರೆತರೆ ಗೌರವ ಹೆಚ್ಚುತ್ತದೆ. ನೊರೆಹೊರೆಯವರ ಜೊತೆಗೆ ನಿಷ್ಠುರತೆ ಬೇಡ. ಕಾರ್ಯಕ್ಷೇತ್ರದಲ್ಲಿ ಸಹೋದ್ಯೋಗಿಗಳಿಂದ ಬೆಂಬಲ ದೊರೆಯುತ್ತದೆ.

ನೀವು ಆಲೋಚಿಸಿದ ಕಾರ್ಯಗಳಲ್ಲಿ ಜಯ ಲಭಿಸಲಿದೆ. ಮುಂದಿನ ಯೋಜನೆಗಳಲ್ಲಿ ಕ್ರಿಯಾಶೀಲರಾಗಲು ಸಹಕಾರಿ. ಹಿರಿಯರೊಡನೆ ಅನಗತ್ಯ ವಾದ ಬೇಡ. ಸಂಬಂಧಿಕರೊಡನೆ ನಿಷ್ಠೂರತೆ ಬೇಡ. ಈ ರಾಶಿಯ ಹಲವರಿಗೆ ನಾಯಕತ್ವದ ಗುಣ ಒಲಿದು ಜನಗಳ ನಡುವೆ ಗುರುತಿಸಲ್ಪಡುತ್ತಾರೆ. ಕಣ್ಣಲ್ಲಿ ನೋವು ಅಥವಾ ತಲೆನೋವು ಕಾಡಬಹುದು.

ಹಿರಿಯರ ಆರೋಗ್ಯದ ಬಗ್ಗೆ ಎಚ್ಚರವಾಗಿರಿ. ಧನದ ಒಳಹರಿವು ಹೆಚ್ಚಲಿದೆ. ಈ ವಾರ ಚುರುಕಾಗಿ ಕೆಲಸ ಮಾಡುವಿರಿ. ಈ ರಾಶಿಯ ಸ್ತ್ರೀಯರು ತಾಳ್ಮೆಯಿಂದ ಇರುವುದು ಉತ್ತಮ. ಇದರಿಂದ ನಿಮಗೆ ಬರಬೇಕಾಗಿದ್ದ ಆದಾಯ ಬರಲಿದೆ. ಒಡವೆಗಳನ್ನು ಕೊಂಡುಕೊಳ್ಳುವ ಯೋಗವಿದೆ. ಎದುರಾಳಿಗಳನ್ನು ಹಗುರವಾಗಿ ಪರಿಗಣಿಸಬೇಡಿರಿ.

ನಿಮಗೆ ಸಾಧನೆ ಮಾಡಲು ಮನಸ್ಸಾಗುತ್ತದೆ. ಸ್ಥಿರಾಸ್ತಿ ಖರೀದಿಸಲು ಯೋಜನೆ ರೂಪಿಸುತ್ತೀರಿ. ನಿಮ್ಮ ಹಠಮಾರಿ ಸ್ವಭಾವದಿಂದ ಜನರ ಬಳಿ ನಿಷ್ಠುರವಾಗುವ ಸಾಧ್ಯತೆ. ಸಂಗಾತಿಗೆ ಸ್ಥಿರಾಸ್ತಿ ಒದಗಿ ಬರುವ ಸಾಧ್ಯತೆ. ವಿದೇಶದಲ್ಲಿ ವ್ಯಾಪಾರ ಮಾಡುವವರಿಗೆ ಅವರ ವ್ಯಾಪಾರದಲ್ಲಿ ಸಾಕಷ್ಠು ಪ್ರಗತಿಯಾಗುತ್ತದೆ. ಈ ವಾರ ನೀವು ಹೆಣೆಯುವ ತಂತ್ರಗಳು ನಿಮಗೆ ಮುಳುವಾಗಲಿವೆ.

ಶ್ರಮಪಟ್ಟು ಕೃಷಿ ಮಾಡುವಿರಿ. ಕುಟುಂಬದ ಹಿರಿಯರ ಸಂಪರ್ಕ ಸಾಧಿಸಿ ಎಲ್ಲರನ್ನೂ ಒಟ್ಟು ಮಾಡಿ ಸೈ ಎನ್ನಿಸಿಕೊಳ್ಳುವಿರಿ. ಸ್ವಲ್ಪ ಪರಾಕ್ರಮ ಪ್ರದರ್ಶಿಸಿ ನಿಮ್ಮವರ ಸಹಾಯಕ್ಕೆ ಹೋಗುವಿರಿ. ಆರ್ಥಿಕ ಸ್ಥಿತಿ ಭದ್ರಗೊಳಿಸಿಕೊಳ್ಳಲು ಒತ್ತು. ನಿಮ್ಮ ಮಾತಿನಿಂದ ಎಲ್ಲರನ್ನೂ ಗೆಲ್ಲುತ್ತೀರಿ. ಆದರೆ, ಅತಿಮಾತು ಸಮಸ್ಯೆಯನ್ನು ತರಬಹುದು.

ನಿಮ್ಮ ಮೇಲಧಿಕಾರಿಗಳು ಬಹಳ ವಿಶ್ವಾಸವನ್ನು ಇಟ್ಟುಕೊಳ್ಳುವರು. ಮಕ್ಕಳು ಮತ್ತು ದಾಯಾದಿಗಳ ನಡುವೆ ಸಂಬಂಧ ವೃದ್ಧಿಯಾಗುತ್ತದೆ. ಕಚೇರಿಯಲ್ಲಿ ಹೊಸ ಜವಾಬ್ದಾರಿ ಲಭಿಸಲಿದೆ. ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುತ್ತದೆ. ನೀವು ಮತ್ತೊಂದು ಗಳಿಕೆಯತ್ತ ಆಲೋಚನೆ ಮಾಡುತ್ತಾ ಅಲ್ಪಕಾಲದ ಸಂಪಾದನೆಗೆ ತೊಡಗುವಿರಿ. ಅಗತ್ಯ ವಸ್ತುಗಳ ಖರೀದಿ.

ದೇವರ ಕೃಪೆಯಿಂದ ನಿಮ್ಮ ಕಾರ್ಯಗಳು ಸುಗಮವಾಗುತ್ತವೆ. ಈ ವಾರ ಹಣದ ಕೊರತೆ ಅಷ್ಟಾಗಿ ಬಾಧಿಸುವುದಿಲ್ಲ. ವಿದ್ಯಾರ್ಥಿಗಳಿಗೆ ಅವರ ಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯಲಿದೆ. ಹಿರಿಯರ ಸಹಾಯದಿಂದ ಅಧಿಕಾರದಲ್ಲಿ ಅಭಿವೃದ್ಧಿ. ವಿರಸ ಮೂಡಿದ್ದ ದಾಂಪತ್ಯದಲ್ಲಿ ತಣ್ಣನೆ ಗಾಳಿ ಬೀಸಲು ಶುರುವಾಗಲಿದೆ. ಹಿನ್ನೆಲೆ ಗಾಯಕರಿಗೆ ಬೇಡಿಕೆ ಹೆಚ್ಚಲಿದೆ. ಅವರ ಸಂಭಾವನೆಯಲ್ಲಿ ಏರಿಕೆ. ಶಿಕ್ಷಕರಿಗೆ ಗೌರವ ದೊರೆಯುತ್ತದೆ.

ಯುವಕರಲ್ಲಿ ಮೂಡುವ ಅನರ್ಥ ಕೋಪದಿಂದ ಹಲವು ಸಮಸ್ಯೆಗಳಿಗೆ ದಾರಿ ಮಾಡಿಕೊಡಲಿದೆ. ಇವರ ನಡುವಳಿಕೆಯಿಂದ ಹಿರಿಯರಿಗೆ ಬೇಸರವಾಗಲಿದೆ. ಹಿರಿಯರ ದೈವ ನಂಬಿಕೆಗಳು ದೃಢವಾಗಿರುತ್ತವೆ. ವ್ಯಾಪಾರದಲ್ಲಿ ಎಂದಿನಂತೆ ಲಾಭ ಬರುತ್ತವೆ. ಹಿರಿಯರಿಗೆ ನವಚೈತನ್ಯ ಬಂದು ಚುರುಕಾಗಿ ಕೆಲಸದಲ್ಲಿ ತೊಡಗುವರು. ಸಾಲ ತೆಗೆದುಕೊಂಡಿದ್ದವರಿಗೆ ಎಲ್ಲವನ್ನೂ ತೀರಿಸುವ ಅವಕಾಶ ಒದಗುತ್ತದೆ.

ವೃತ್ತಿಯ ಬಡ್ತಿ ಪಡೆಯಲು ಹಿರಿಯ ಅಧಿಕಾರಿಗಳ ಸಹಾಯ ಪಡೆಯುವಿರಿ. ಬುದ್ಧಿವಂತಿಕೆಯಿಂದ ವ್ಯವಹಾರ ವಿಸ್ತರಣೆ. ಹೊಸ ವ್ಯವಹಾರಗಳು ನಿಮ್ಮ ವ್ಯಕ್ತಿತ್ವವನ್ನು ಎತ್ತರದ ಶ್ರೇಣಿಗೆ ಒಯ್ಯುತ್ತವೆ. ಕಬ್ಬಿಣದ ವ್ಯವಹಾರ ಮಾಡುವವರಿಗೆ ಅನಿರೀಕ್ಷಿತ ಲಾಭ ಬರಲಿದೆ. ವೈದ್ಯಕೀಯ ಕ್ಷೇತ್ರದಲ್ಲಿ ಕೆಲಸ ಮಾಡುವವರಿಗೆ ಬೇಡಿಕೆ ಹೆಚ್ಚಲಿದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಟ ರಾಕಿಂಗ್ ಸ್ಟಾರ್ ಯಶ್ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಶುಭಾಶಯ ಹೇಳಲು ಬಂದಿದ್ದ ಅಭಿಮಾನಿಯೊಬ್ಬ ಯಶ್ ಭೇಟಿ ಸಾಧ್ಯವಾಗದ ಹಿನ್ನಲೆಯಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದು, ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ. ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ರವಿಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾದೇ ರವಿ ಮಧ್ಯರಾತ್ರಿಯೇ ಸಾವನ್ನಪ್ಪಿದ್ದಾನೆ. ರವಿ ನೆಲಮಂಗಲ ತಾಲೂಕಿನ ಶಾಂತಿನಗರ ನಿವಾಸಿಯಾಗಿದ್ದು, ಮಂಗಳವಾರ ತನ್ನ ನೆಚ್ಚಿನ ನಟ ಯಶ್ ಅವರ ಹುಟ್ಟುಹಬ್ಬವಿದ್ದ ಕಾರಣ ಅವರನ್ನು ಭೇಟಿ ಮಾಡಲು ಬೆಂಗಳೂರಿನ…
ಆಗಿರುವ ಪ್ರವಾಹ, ಅತಿವೃಷ್ಟಿ ಅನಾವೃಷಿಯ ಪರಿಣಾಮವೀಗ ನುಗ್ಗೆಕಾಯಿ ದರದಲ್ಲಿ ಭಾರೀ ಏರಿಕೆಯಾಗಿದೆ. ಚಿಲ್ಲರೆ ಮಾರುಕಟ್ಟೆಯಲ್ಲಿ ಒಂದು ಕೆಜಿ ನುಗ್ಗೆಕಾಯಿ ಬೆಲೆ 300 ರೂ. ಗಡಿದಾಟಿದೆ. ನುಗ್ಗೆಕಾಯಿಯಲ್ಲಿ ಹೆಚ್ಚಿನ ಪ್ರೋಟೀನ್ ಇರುತ್ತದೆ. ಹೀಗಾಗಿ ಹೆಚ್ಚಿನ ಗ್ರಾಹಕರು ನುಗ್ಗೆಕಾಯಿ ಖರೀದಿಸುತ್ತಾರೆ. ಆದರೆ ಕಳೆದ ಕೆಲವು ದಿನಗಳಿಂದ ಸುರಿದ ಭಾರೀ ಮಳೆಗೆ ನುಗ್ಗೆಕಾಯಿ ಸೇರಿದಂತೆ ಸೊಪ್ಪು, ತರಕಾರಿ ಬೆಲೆ ನಾಶವಾಗಿವೆ. ಪರಿಣಾಮ ಬೇಡಿಕೆಗೆ ತಕ್ಕಂತೆ ಮಾರುಕಟ್ಟೆಗೆ ತರಕಾರಿ ಪೂರೈಕೆ ಆಗುತ್ತಿಲ್ಲ. ಇದರಿಂದಾಗಿ ನುಗ್ಗೆಕಾಯಿ, ತರಕಾರಿ ಹಾಗೂ ಸೊಪ್ಪಿನ ಬೆಲೆ ಏರಿಕೆಯಾಗುತ್ತಿದೆ. ಕಳೆದ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷಕೆಲಸ ಕಾರ್ಯದಲ್ಲಿ ಗೊಂದಲ…
ಹೆಸರು ನಾರಾಯಣ ಮಜುಂದಾರ್ ಇವರು ತಮ್ಮದೇಯಾದ ರೆಡ್ ಕೌ ಡೈರಿ ಪ್ರೈವೇಟ್ ಲಿಮಿಟೆಡ್ ಅನ್ನೋ ಕಂಪನಿಯನ್ನು ಸ್ಥಾಪಿಸಿದ್ದಾರೆ. ಈ ಕಂಪನಿಯು ಭಾರತದ ಹಾಲು ಮತ್ತು ಹಾಲಿನ ಉತ್ಪನ್ನಗಳ ಅತಿದೊಡ್ಡ ಸರಬರಾಜುದಾರರಲ್ಲಿ ಒಂದಾಗಿದೆ.
ಇವರ ಕಂಪನಿಯು ಮೊಸರು, ತುಪ್ಪ, ಪನೀರ್ ಮತ್ತು ರಾಸುಗುಲ್ಲಾ ಹೊರತುಪಡಿಸಿ ಐದು ವಿಧದ ಹಾಲುಗಳನ್ನು ಮಾರಾಟ ಮಾಡುತ್ತದೆ.
ಪುಲ್ವಾಮ ಉಗ್ರರ ದಾಳಿಯಲ್ಲಿ 40 ಸೈನಿಕರು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ , ಹುತಾತ್ಮ ಯೋಧನ ತಂದೆಯ ಮಾತುಗಳು ಎಲ್ಲರ ಹೃದಯ ಸ್ಪರ್ಶಿಸುತ್ತಿವೆ. ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಅವಂತಿಪುರದಲ್ಲಿ ಉಗ್ರರ ಆತ್ಮಾಹುತಿ ದಾಳಿಗೆ ಹುತಾತ್ಮರಾದ ಯೋಧರೊಬ್ಬರ ತಂದೆ ಮಗನ ಸಾವಿನ ನೋವಿನಲ್ಲೂ ದೇಶದ ಮೇಲೆ ತಮಗಿರುವ ಪ್ರೀತಿಯನ್ನು ತೋರಿಸಿದ್ದಾರೆ. ಗುರುವಾರ ಸಂಜೆ ಸಿಆರ್ಪಿಎಫ್ ಯೋಧ ರತನ್ ಠಾಕೂರ್ ಜೈಶ್-ಇ-ಮೊಹಮ್ಮದ್ ಉಗ್ರರು ನಡೆಸಿದ ಆತ್ಮಾಹುತಿ ದಾಳಿಯಿಂದ ಹುತಾತ್ಮರಾಗಿದ್ದಾರೆ. ರಜೆ ಮುಗಿಸಿ ಮತ್ತೆ ಕರ್ತವ್ಯಕ್ಕೆ ಮರಳುತ್ತಿದ್ದ ಯೋಧನ ಅಂತ್ಯ…
ಭಾರತವು ವಿಭಿನ್ನ ಧರ್ಮಗಳ, ನಂಬಿಕೆಗಳು, ಆಚರಣೆಗಳ ನೆಲೆಬೀಡಾಗಿದ್ದು, ಇಲ್ಲಿ ಎಷ್ಟೋ ಸಾಧು,ಸಂತರು,ಮಹಾನ್ ದಾರ್ಶನಿಕರು ಜನಿಸಿದ್ದಾರೆ. ತಮ್ಮ ಸಾಮಾನ್ಯ ಜೀವನ ಕ್ರಮದಿಂದ ಧರ್ಮವನ್ನು ಭೋದಿಸಿ,ಪವಾಡಗಳನ್ನು ಮಾಡಿ ಜನಮಾನಸದಲ್ಲಿ ಸ್ಥಾಯಿಯಾಗಿ ವಿರಾಜಮಾನರಾಗಿದ್ದಾರೆ.