ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬುಧವಾರ, 28/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಅರಣ್ಯ ಇಲಾಖೆ ಸಿಬ್ಬಂದಿಗೆ ಮನ್ನಣೆ ಸಿಗುವುದು. ಎಲ್ಲಾ ವಿಚಾರಗಳಲ್ಲಿ ಗೆಲುವು ನಿಮ್ಮದೆ ಆಗುವುದು. ಆದರೆ ಅದಕ್ಕೆ ಕ್ರಮಬದ್ಧ ಯೋಚನೆಯನ್ನು ರೂಪಿಸಿಕೊಳ್ಳಬೇಕಾಗುವುದು. ನಿಮ್ಮ ಆಶಾವಾದವು ನಿಮ್ಮ ಕಾರ್ಯಯೋಜನೆಗೆ ಸಹಕಾರಿಯಾಗುವುದು. ಹಣಕಾಸಿನ ಸ್ಥಿತಿ ಉತ್ತಮವಾಗಿದೆ. ಸತ್ಕಾರ ಸಮಾರಂಭಗಳಲ್ಲಿ ಭಾಗಿಯಾಗುವಿರಿ. ವಾಹನ ಮತ್ತು ಯಂತ್ರಗಳ ಬಿಡಿಭಾಗಗಳ ವ್ಯಾಪಾರದಿಂದಾಗಿ ವಿಶೇಷ ಲಾಭ ಹೊಂದುವಿರಿ.
ಬೆಳ್ಳಗಿರುವುದೆಲ್ಲಾ ಹಾಲಲ್ಲ ಎಂಬ ಸತ್ಯದ ಅರಿವು ಇದ್ದರೂ ಎಲ್ಲರನ್ನು ನಂಬಿ ಎಲ್ಲರೂ ವಿಶ್ವಾಸಿಗರು ಎಂದು ಭ್ರಮೆಗೆ ಒಳಗಾಗುವಿರಿ. ಇದರಿಂದ ನಿಮ್ಮ ಮನಸ್ಸಿಗೆ ಘಾತವಾಗುವುದು. ಆದಾಯ – ಖರ್ಚುಗಳನ್ನು ಸಮತೋಲನದಲ್ಲಿ ಇರಿಸಿಕೊಳ್ಳುವಿರಿ. ಮಿತವಾದ ಆಹಾರ ಸೇವನೆಯಿಂದ ಆರೋಗ್ಯದಲ್ಲಿ ಸುಧಾರಣೆ. ಸಂಸಾರದಲ್ಲಿ ನೆಮ್ಮದಿ. ವಿಶೇಷ ವ್ಯಕ್ತಿಗಳ ಆಗಮನ ಸಾಧ್ಯತೆ. ಮಾತಾ ದುರ್ಗಾದೇವಿಯನ್ನು ಸ್ಮರಿಸಿ.
ರಾಜಕೀಯ ಭವಿಷ್ಯದ ಬಗ್ಗೆ ಪ್ರಭಾವಿ ರಾಜಕಾರಣಿಗಳೊಂದಿಗೆ ಚರ್ಚೆ, ಮಹತ್ತರ ನಿರ್ಣಯ ಕೈಗೊಳ್ಳುವ ಸಾಧ್ಯತೆ. ಎಲ್ಲಾ ದಿಕ್ಕುಗಳಲ್ಲಿಯೂ ನೀವು ಹಲವು ಒತ್ತಡಗಳನ್ನು ಎದುರಿಸಬೇಕಾಗುವುದು. ಗುರುವಿನ ಅನುಗ್ರಹವಿರುವುದರಿಂದ ಹೆಚ್ಚಿಗೆ ಚಿಂತಿಸುವ ಅಗತ್ಯವಿಲ್ಲ. ಮಕ್ಕಳು ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆಯುವರು. ವಸ್ತ್ರಾಭರಣ ಖರೀದಿ ಮಾಡಲು ಸುಸಮಯ. ಅನಿರೀಕ್ಷಿತ ಧನಾಗಮನ.
ಎಣ್ಣೆ ಬಂದಾಗ ಕಣ್ಣು ಮುಚ್ಚಿಕೊಂಡರು ಎನ್ನುವಂತೆ ಆಗಬಾರದು ಎಂದರೆ ಮೈಯೆಲ್ಲಾ ಕಣ್ಣಾಗಿ ಆಗುವ ಕೆಲಸಗಳತ್ತ ಗಮನ ಹರಿಸಬೇಕು. ಇಲ್ಲದೆ ಇದ್ದಲ್ಲಿ ಬಂದ ಮಹತ್ತರ ಅವಕಾಶ ತಪ್ಪಿಹೋಗುವ ಸಾಧ್ಯತೆ ಇರುತ್ತದೆ. ಸಹಕಾರ ಸಂಘ ಮುಂತಾದ ಸಾರ್ವಜನಿಕ ಕ್ಷೇತ್ರಗಳಲ್ಲಿ ಉತ್ತಮ ಹುದ್ದೆ ಹೊಂದುವ ಅವಕಾಶ. ಬಂಧುಗಳ ಆಗಮನದಿಂದ ಮನೆಯಲ್ಲಿ ಹಬ್ಬದ ವಾತಾವರಣ. ಕಾರ್ಯ ಸಾಧನೆಗಾಗಿ ಗಣೇಶ ಆರಾಧನೆ ಮಾಡಿ.
ಆಡಳಿತಾತ್ಮಕ ಹುದ್ದೆಯಲ್ಲಿರುವವರಿಗೆ ಗೌರವಾದರ ಲಭಿಸಲಿದೆ. ಹೊಸ, ಹೊಸ ಯೋಜನೆಗಳು ನಿಮ್ಮ ತಲೆಯಲ್ಲಿ ಸುಳಿದು ಮಾಯವಾಗುವವು. ಆದರೆ ಅವುಗಳನ್ನು ಕಾರ್ಯ ರೂಪಕ್ಕೆ ತರುವಲ್ಲಿ ಶಿಸ್ತುಬದ್ಧತೆಯನ್ನು ಪ್ರದರ್ಶಿಸಬೇಕಾಗುವುದು. ಸಾಮಾಜಿಕವಾಗಿ ಎಲ್ಲರಿಂದ ಗುರುತಿಸಿಕೊಳ್ಳುವಿರಿ. ಬರಹಗಾರರಿಗೆ ಕವಿಗಳಿಗೆ, ಕಲಾವಿದರಿಗೆ ಉತ್ತಮ ಅವಕಾಶ, ಪ್ರಶಸ್ತಿಗಳಿಗೆ ಭಾಜನರಾಗುವ ಸಾಧ್ಯತೆ. ಮಗಳಿಗೆ ಉತ್ತಮ ಸಂಬಂಧ ಕೂಡಿಬರಲಿದೆ.
ನಿಮ್ಮ ಕಾರ್ಯಯೋಜನೆಗಳು ಸಫಲವಾಗುವುದನ್ನು ತಪ್ಪಿಸಲು ಹಲವರು ಹೊಂಚುಹಾಕಿ ಕಾಯುತ್ತಿರುವರು. ಆದರೆ ದೈವಬಲವಿರುವವರಿಗೆ ಯಾರ ಹಂಗೇನು? ನಿಮ್ಮ ಕಾರ್ಯಯೋಜನೆಗಳು ಭಗವಂತನ ದಯೆಯಿಂದ ಸಫಲಗೊಳ್ಳುವವು. ಚಿತ್ರ ಕಲಾವಿದರು, ಕವಿಗಳಿಗೆ ಮನ್ನಣೆ ದೊರಕಲಿದೆ. ರಾಜಕಾರಣಿಗಳ ಮಾತಿಗೆ ಮರುಳಾಗುವ ಸಾಧ್ಯತೆ. ಹಿತ ಶತ್ರುಗಳ ಭರವಸೆಗಳ ಬಗ್ಗೆ ಎಚ್ಚರಿಕೆ ಅಗತ್ಯ. ಮನೆಯಲ್ಲಿ ಸಂತಸದ ವಾತಾವರಣ ಮೂಡಲಿದೆ
ಪೂರ್ವಾಪರ ಯೋಚನೆಯನ್ನು ಮಾಡದೆ ದಿಢೀರನೆ ಮಾಡುತ್ತಿರುವ ಉದ್ಯೋಗಕ್ಕೆ ರಾಜೀನಾಮೆ ನೀಡದಿರಿ. ಒಂದು ವೇಳೆ ರಾಜೀನಾಮೆ ನೀಡಿದಲ್ಲಿ ಕಷ್ಟ ಪರಂಪರೆಯನ್ನು ಎದುರಿಸಬೇಕಾಗುವುದು. ಸಂಶೋಧನಾ ಕಾರ್ಯಗಳಲ್ಲಿ ತೊಡಗಿದವರಿಗೆ ಹೊಸ ಸಂಶೋಧನೆಗೆ ಆರ್ಥಿಕ ಸಹಕಾರ. ಆರಕ್ಷಕ, ರಕ್ಷಣಾ ಇಲಾಖೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವವರಿಗೆ ಬಿಡುವಿಲ್ಲದ ಕೆಲಸ ಮತ್ತು ಜವಾಬ್ದಾರಿ ಹೆಚ್ಚಲಿದೆ. ಗುರು, ಹಿರಿಯರ ಆಶೀರ್ವಾದ ಪಡೆಯಿರಿ.
ಕಟ್ಟಡ, ವಸ್ತ್ರವಿನ್ಯಾಸಕಾರರಿಗೆ ಬೇಡಿಕೆಯೊಂದಿಗೆ ಉದ್ಯೋಗಾವಕಾಶ. ಹಲವು ದಿನಗಳಿಂದ ಕಂಡ ಕನಸು ನನಸಾಗುವ ಸಾಧ್ಯತೆ ಇರುತ್ತದೆ. ಎಲ್ಲಾ ಮೂಲಗಳಿಂದ ಶುಭವಾರ್ತೆಯನ್ನು ಕೇಳುವಿರಿ. ಮನೆಯ ಹಿರಿಯರ ಆರೋಗ್ಯದಲ್ಲಿ ಚೇತರಿಕೆ ಕಂಡು ಬರುವುದು. ಉದ್ಯೋಗದಲ್ಲಿರುವವರಿಗೆ ಸ್ಥಾನ ಬದಲಾವಣೆ ಅಥವಾ ಬಡ್ತಿಯಿಂದಾಗಿ ಉತ್ತಮ ಆದಾಯ. ಉತ್ತಮ ಆರೋಗ್ಯ.
ದೂರದ ಬೆಟ್ಟ ಕಣ್ಣಿಗೆ ನುಣ್ಣಗೆ ಎನ್ನುವಂತೆ ವಿದೇಶದಿಂದ ಬರುವ ಉದ್ಯೋಗದ ವಿಚಾರವಾಗಿ ತೀರ್ಮಾನ ಕೈಗೊಳ್ಳುವಲ್ಲಿ ಹಿರಿಯರ ಆಶೀರ್ವಾದ ಪಡೆಯಿರಿ. ಈ ದಿನಗಳಲ್ಲಿ ವಿದೇಶ ಪ್ರಯಾಣ ನಿಮಗೆ ಲಾಭಕಾರಿಯಾಗುವುದಿಲ್ಲ. ಕಲಾವಿದರು, ನಟರು, ಸಂಗೀತಗಾರರಿಗೆ ಉತ್ತಮ ದಿನ. ವಾಹನ ಖರೀದಿ ಅಥವಾ ವಿಕ್ರಿಯಲ್ಲಿ ಎಚ್ಚರಿಕೆ ವಹಿಸುವುದು ಉತ್ತಮ. ಹೊಸ ಆದಾಯ ಮೂಲಕ್ಕಾಗಿ ಹುಡುಕಾಟ ನಡೆಸುವಿರಿ.
ಹೊಸ ಪುಸ್ತಕ ಅಥವಾ ಗ್ರಂಥ ಸಂಪಾದನೆಯಾಗಲಿದೆ. ವಿವಾಹದ ವಿಷಯದಲ್ಲಿ ನೇರ ಮಾತುಕತೆಯಿಂದ ಯಶಸ್ವಿಯಾಗುವಿರಿ. ಸಜ್ಜನರೊಂದಿಗಿನ ಮಾತುಕತೆಯಿಂದಾಗಿ ಮಾನಸಿಕ ಉಲ್ಲಾಸ. ವೈದ್ಯರಿಗೆ ಹೆಚ್ಚಿನ ಆದಾಯ. ಸಂಸಾರ ಗುಟ್ಟು ವ್ಯಾದಿ ರಟ್ಟು ಎನ್ನುವಂತೆ ಸಾಂಸಾರಿಕ ಜೀವನದ ಒಳ ತುಮುಲಗಳನ್ನು ಹೊರಗೆ ಹಾಕುವುದು ಸೂಕ್ತವಲ್ಲ. ಮನೆಯೊಳಗಿನ ವಿಚಾರವನ್ನು 4 ಗೋಡೆಗಳ ಮಧ್ಯದಲ್ಲಿಯೇ ಕುಳಿತು ಬಗೆಹರಿಸಿಕೊಳ್ಳಿ.
ಲೆಕ್ಕಪರಿಶೋಧನಾ ಅಥವಾ ಲೆಕ್ಕಪತ್ರಗಳನ್ನು ನೋಡಿಕೊಳ್ಳುವವರಿಗೆ ಬಿಡುವಿಲ್ಲದ ಕೆಲಸ. ದೂರದ ಊರಿನ ಪ್ರಯಾಣವು ದಿಢೀರನೆ ನಿರ್ಣಯವಾಗುವುದು. ಇದರಿಂದ ದಿನನಿತ್ಯದ ಕಾರ್ಯಗಳಿಗೆ ಹಿಂಚಲನೆ ಉಂಟಾಗುವುದು. ಆದಾಗ್ಯೂ ಗುರು, ಹಿರಿಯರ ಆಶೀರ್ವಾದದಿಂದ ನೀವು ಹಮ್ಮಿಕೊಂಡ ಕಾರ್ಯದಲ್ಲಿ ಯಶಸ್ಸನ್ನು ಹೊಂದುವಿರಿ. ಸಂಪಾದನೆಯಲ್ಲಿ ಏರುಮುಖವನ್ನು ಕಾಣುವಿರಿ. ವಾದವಿವಾದಗಳು ಬಗೆಹರಿದು ನಿರಾಳತೆ ನೆಲೆಸುವುದು.
ಮಹತ್ತರ ಕಾರ್ಯವನ್ನು ಹಮ್ಮಿಕೊಳ್ಳಲು ಯೋಚಿಸಿರುವಿರಿ. ಆದರೆ ಅದನ್ನು ಆರಂಭಿಸಲು ಸೂಕ್ತಕಾಲವಲ್ಲ. ಸ್ವತಂತ್ರವಾಗಿ ನಿರ್ಧಾರ ತಳೆಯದೇ ಬಂಧುಮಿತ್ರರ ಸಲಹೆಯನ್ನು ಸ್ವೀಕರಿಸಿ. ಹಾಸ್ಯ ಕಲಾವಿದರಿಗೆ ವಿಶೇಷ ಗೌರವ ಮನ್ನಣೆ. ಮಾತುಗಳಿಗೆ ಮನ್ನಣೆ ಹೊಂದುವಿರಿ. ಸಹೋದ್ಯೋಗಿಗಳಿಂದ ಉತ್ತಮ ಸಹಕಾರದಿಂದಾಗಿ ಕಾರ್ಯಬಾಹುಳ್ಯದ ನಡುವೆಯೂ ನೆಮ್ಮದಿ. ಉದ್ವೇಗಗೊಳ್ಳದಿರಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಗ್ ಬಾಸ್ ಮನೆಯಲ್ಲಿ ಕೋಪ, ಜಗಳ, ಲವ್, ಕೇರ್ ಇವೆಲ್ಲಾ ಮಾಮೂಲಿ.ಅದರಲ್ಲೂ ನಟ-ನಟಿಯರು ಬೇಗ ಗಂಟು ಹಾಕಿಕೊಳ್ಳುತ್ತಾರೆ ಎಂಬುವುದು ವೀಕ್ಷಕರ ಅಭಿಪ್ರಾಯ. ಮೊದಲ ವಾರದಲ್ಲೇ ಅತಿ ಹೆಚ್ಚು ವೋಟ್ ಪಡೆದು ನಾಮಿನೇಶನ್ ಪಟ್ಟಿಯಲ್ಲಿ ಸೇರಿಕೊಂಡಿರುವ ಸ್ಪರ್ಧಿ ಚೈತ್ರಾ ಕೊಟ್ಟೂರ್ ಟಾಸ್ಕ್ ನಡೆದ ನಂತರ ಮಧ್ಯರಾತ್ರಿ ‘ಲಕ್ಷ್ಮಿ ಬಾರಮ್ಮ’ ಖ್ಯಾತಿಯ ಶೈನ್ ಶೆಟ್ಟಿ ಜೊತೆ ಕುಳಿತು ಮಾತನಾಡುತ್ತಿರುತ್ತಾರೆ. ಆಗ ಮನಸ್ಸಲ್ಲಿದ್ದ ಲವ್ ವಿಚಾರವನ್ನು ತೆರೆದಿಟ್ಟಿದ್ದಾರೆ. ಬಿಗ್ ಬಾಸ್ ಮನೆಗೆ ಪ್ರವೇಶಿಸಿದ ಬಳಿಕ ಶೈನ್ ಶೆಟ್ಟಿ ಜೊತೆ ಕಾಣಿಸಿಕೊಳ್ಳದ ಚೈತ್ರಾ…
ನೌಕರರ ಉತ್ಪಾದಕತೆ ಹಾಗೂ ಸರ್ಕಾರದ ವಿವಿಧ ಇಲಾಖೆಗಳ ಕಾರ್ಯದಕ್ಷತೆಯನ್ನು ಹೆಚ್ಚಿಸಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಆಯೋಗ ಮುಂದಿನ ವರದಿಯಲ್ಲಿ ಶಿಫಾರಸು ಮಾಡಲಿದೆ. ವೇತನ ಹೆಚ್ಚಳ ಹಾಗೂ ಕಾರ್ಯದಕ್ಷತೆ ಮತ್ತು ಶ್ರಮತೆಯನ್ನು ಹೆಚ್ಚಿಸಲು ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಲಿದೆ. ಈ ಮೂಲಕ ತನ್ನ ಕಲ್ಯಾಣ ಕಾರ್ಯಕ್ರಮಗಳನ್ನು ಇನ್ನಷ್ಟು ಉತ್ತಮವಾಗಿ ಅನುಷ್ಠಾನಗೊಳಿಸಲು ಸಾಧ್ಯವಾಗಲಿದೆ.
ಇಂದು ಗುರುವಾರ, 22/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಬೆಂಗಳೂರು: ನಮ್ಮ ಮೆಟ್ರೋ ಎರಡನೇ ಹಂತಕ್ಕೆ ಸಿಎಂ ಯಡಿಯೂರಪ್ಪ ಗರಂ ಆಗಿದ್ದಾರೆ. ಐಟಿ ಕಾರಿಡಾರ್ನಲ್ಲಿ ಮೊದಲು ಮೆಟ್ರೋ ಮುಗಿಸುವಂತೆ ಕಟ್ಟಪ್ಪಣೆ ಹೊರಡಿಸಿದ್ದಾರೆ. ಆದರೆ ಸಿಎಂ ಮುಂದೆ ತಲೆಯಾಡಿಸಿ ಬಂದಿರೋ ಅಧಿಕಾರಿಗಳು, ಈಗ ತಲೆಮೇಲೆ ಕೈ ಹೊತ್ತು ಕುಳಿತಿದ್ದಾರೆ. ಬೆಂಗಳೂರು ಅಭಿವೃದ್ಧಿ ಖಾತೆಯನ್ನು ತಮ್ಮ ಬಳಿಯೇ ಉಳಿಸಿಕೊಂಡಿರೋ ಸಿಎಂ ಯಡಿಯೂರಪ್ಪ, ನಗರಕ್ಕೆ ಸಂಬಂಧಿಸಿದ ಒಂದೊಂದೇ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸ್ತಿದ್ದಾರೆ. ಇದೇ ರೀತಿ BMRCL ಸಭೆ ನಡೆಸಿದಾಗ ಮೆಟ್ರೋ ಎರಡನೇ ಹಂತದ ಪ್ರಗತಿಗೆ ಸಿಎಂ ತೀವ್ರ ಅಸಮಾದಾನ ವ್ಯಕ್ತಪಡಿಸಿದ್ದಾರೆ….
ಬಿಹಾರ ರಾಜ್ಯದಲ್ಲಿ ರೌದ್ರಾವತಾರ ತೋರುತ್ತಿರುವ ರಣಬಿಸಿಲ ತಾಪಕ್ಕೆ ಬಲಿಯಾದವರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಲೇ ಇದ್ದು, ಈವರೆಗೆ ಬಿಸಿಲ ಝಳಕ್ಕೆ 117 ಮಂದಿ ಮೃತಪಟ್ಟಿದ್ದಾರೆ.ಕಳೆದ 48 ಗಂಟೆಗಳಲ್ಲಿ ಮುಂಗರ್ನಲ್ಲಿ ಕನಿಷ್ಠ 5 ಮಂದಿ ಸಾವನ್ನಪ್ಪಿದ್ದು, ಔರಂಗಾಬಾದ್ ನಲ್ಲಿ 60, ಗಯಾದಲ್ಲಿ 35, ನವಾಡಾದಲ್ಲಿ 7, ಕೈಮುರ್ ನಲ್ಲಿ 2, ಅರ್ರಾ, ಸಮಸ್ತಿಪುರ್ ನಲ್ಲಿ ತಲಾ 1 ಮತ್ತು ನಳಂದದಲ್ಲಿ 6 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ರಣ ಬಿಸಿಲಿಗೆ ಸಾರ್ವಜನಿಕರು ಮೃತಪಡುತ್ತಿರುವ ಹಿನ್ನೆಲೆಯಲ್ಲಿ ಗಯಾ ಜಿಲ್ಲಾಧಿಕಾರಿ ಅಭಿಷೇಕ್…
ವಿಶ್ವ ಆಹಾರ ದಿನದ ಹಿನ್ನೆಲೆ ಆಹಾರ ವಿಷವಾಗಲು ಕಾರಣಗಳೇನು, ಅದಕ್ಕೆ ಚಿಕಿತ್ಸೆ ಹಾಗೂ ಪರಹಾರವೇನು ಎಂದು ಮುಂದೆ ಲೇಖನದಲ್ಲಿ ತಿಳಿಯೋಣ. ಆಹಾರಕ್ಕಾಗಿಯೇ ಮನುಷ್ಯ ದಿನವಿಡೀ ನಾನಾ ಸರ್ಕಸ್ ಮಾಡಿಕೊಂಡು ಜೀವನ ಸಾಗಿಸುತ್ತಾನೆ. ಆದರೆ ಮನುಷ್ಯ ಕೆಲವೊಮ್ಮೆ ತಿನ್ನುವಂತಹ ಆಹಾರವು ವಿಷವಾಗುವುದು ಇದೆ. ಇಂತಹ ಸಮಸ್ಯೆಯು ಹೆಚ್ಚಿನವರನ್ನು ಕಾಡುವುದು ಇದೆ. ಆಹಾರವು ವಿಷವಾಗುವ ಪರಿಣಾಮ ಹಲವಾರು ರೀತಿಯ ಅಡ್ಡಪರಿಣಾಮಗಳು ದೇಹದ ಮೇಲೆ ಆಗಬಹುದು. ಆಹಾರ ವಿಷವಾಗುವುದು ಹೇಗೆ, ಅದಕ್ಕೆ ಪರಿಹಾರವೇನು ಎಂದು ನಾವು ಈ ಲೇಖನದ ಮೂಲಕ ತಿಳಿಯುವ….