ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬುಧವಾರ, 28/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಅರಣ್ಯ ಇಲಾಖೆ ಸಿಬ್ಬಂದಿಗೆ ಮನ್ನಣೆ ಸಿಗುವುದು. ಎಲ್ಲಾ ವಿಚಾರಗಳಲ್ಲಿ ಗೆಲುವು ನಿಮ್ಮದೆ ಆಗುವುದು. ಆದರೆ ಅದಕ್ಕೆ ಕ್ರಮಬದ್ಧ ಯೋಚನೆಯನ್ನು ರೂಪಿಸಿಕೊಳ್ಳಬೇಕಾಗುವುದು. ನಿಮ್ಮ ಆಶಾವಾದವು ನಿಮ್ಮ ಕಾರ್ಯಯೋಜನೆಗೆ ಸಹಕಾರಿಯಾಗುವುದು. ಹಣಕಾಸಿನ ಸ್ಥಿತಿ ಉತ್ತಮವಾಗಿದೆ. ಸತ್ಕಾರ ಸಮಾರಂಭಗಳಲ್ಲಿ ಭಾಗಿಯಾಗುವಿರಿ. ವಾಹನ ಮತ್ತು ಯಂತ್ರಗಳ ಬಿಡಿಭಾಗಗಳ ವ್ಯಾಪಾರದಿಂದಾಗಿ ವಿಶೇಷ ಲಾಭ ಹೊಂದುವಿರಿ.

ಬೆಳ್ಳಗಿರುವುದೆಲ್ಲಾ ಹಾಲಲ್ಲ ಎಂಬ ಸತ್ಯದ ಅರಿವು ಇದ್ದರೂ ಎಲ್ಲರನ್ನು ನಂಬಿ ಎಲ್ಲರೂ ವಿಶ್ವಾಸಿಗರು ಎಂದು ಭ್ರಮೆಗೆ ಒಳಗಾಗುವಿರಿ. ಇದರಿಂದ ನಿಮ್ಮ ಮನಸ್ಸಿಗೆ ಘಾತವಾಗುವುದು. ಆದಾಯ – ಖರ್ಚುಗಳನ್ನು ಸಮತೋಲನದಲ್ಲಿ ಇರಿಸಿಕೊಳ್ಳುವಿರಿ. ಮಿತವಾದ ಆಹಾರ ಸೇವನೆಯಿಂದ ಆರೋಗ್ಯದಲ್ಲಿ ಸುಧಾರಣೆ. ಸಂಸಾರದಲ್ಲಿ ನೆಮ್ಮದಿ. ವಿಶೇಷ ವ್ಯಕ್ತಿಗಳ ಆಗಮನ ಸಾಧ್ಯತೆ. ಮಾತಾ ದುರ್ಗಾದೇವಿಯನ್ನು ಸ್ಮರಿಸಿ.

ರಾಜಕೀಯ ಭವಿಷ್ಯದ ಬಗ್ಗೆ ಪ್ರಭಾವಿ ರಾಜಕಾರಣಿಗಳೊಂದಿಗೆ ಚರ್ಚೆ, ಮಹತ್ತರ ನಿರ್ಣಯ ಕೈಗೊಳ್ಳುವ ಸಾಧ್ಯತೆ. ಎಲ್ಲಾ ದಿಕ್ಕುಗಳಲ್ಲಿಯೂ ನೀವು ಹಲವು ಒತ್ತಡಗಳನ್ನು ಎದುರಿಸಬೇಕಾಗುವುದು. ಗುರುವಿನ ಅನುಗ್ರಹವಿರುವುದರಿಂದ ಹೆಚ್ಚಿಗೆ ಚಿಂತಿಸುವ ಅಗತ್ಯವಿಲ್ಲ. ಮಕ್ಕಳು ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆಯುವರು. ವಸ್ತ್ರಾಭರಣ ಖರೀದಿ ಮಾಡಲು ಸುಸಮಯ. ಅನಿರೀಕ್ಷಿತ ಧನಾಗಮನ.

ಎಣ್ಣೆ ಬಂದಾಗ ಕಣ್ಣು ಮುಚ್ಚಿಕೊಂಡರು ಎನ್ನುವಂತೆ ಆಗಬಾರದು ಎಂದರೆ ಮೈಯೆಲ್ಲಾ ಕಣ್ಣಾಗಿ ಆಗುವ ಕೆಲಸಗಳತ್ತ ಗಮನ ಹರಿಸಬೇಕು. ಇಲ್ಲದೆ ಇದ್ದಲ್ಲಿ ಬಂದ ಮಹತ್ತರ ಅವಕಾಶ ತಪ್ಪಿಹೋಗುವ ಸಾಧ್ಯತೆ ಇರುತ್ತದೆ. ಸಹಕಾರ ಸಂಘ ಮುಂತಾದ ಸಾರ್ವಜನಿಕ ಕ್ಷೇತ್ರಗಳಲ್ಲಿ ಉತ್ತಮ ಹುದ್ದೆ ಹೊಂದುವ ಅವಕಾಶ. ಬಂಧುಗಳ ಆಗಮನದಿಂದ ಮನೆಯಲ್ಲಿ ಹಬ್ಬದ ವಾತಾವರಣ. ಕಾರ್ಯ ಸಾಧನೆಗಾಗಿ ಗಣೇಶ ಆರಾಧನೆ ಮಾಡಿ.

ಆಡಳಿತಾತ್ಮಕ ಹುದ್ದೆಯಲ್ಲಿರುವವರಿಗೆ ಗೌರವಾದರ ಲಭಿಸಲಿದೆ. ಹೊಸ, ಹೊಸ ಯೋಜನೆಗಳು ನಿಮ್ಮ ತಲೆಯಲ್ಲಿ ಸುಳಿದು ಮಾಯವಾಗುವವು. ಆದರೆ ಅವುಗಳನ್ನು ಕಾರ್ಯ ರೂಪಕ್ಕೆ ತರುವಲ್ಲಿ ಶಿಸ್ತುಬದ್ಧತೆಯನ್ನು ಪ್ರದರ್ಶಿಸಬೇಕಾಗುವುದು. ಸಾಮಾಜಿಕವಾಗಿ ಎಲ್ಲರಿಂದ ಗುರುತಿಸಿಕೊಳ್ಳುವಿರಿ. ಬರಹಗಾರರಿಗೆ ಕವಿಗಳಿಗೆ, ಕಲಾವಿದರಿಗೆ ಉತ್ತಮ ಅವಕಾಶ, ಪ್ರಶಸ್ತಿಗಳಿಗೆ ಭಾಜನರಾಗುವ ಸಾಧ್ಯತೆ. ಮಗಳಿಗೆ ಉತ್ತಮ ಸಂಬಂಧ ಕೂಡಿಬರಲಿದೆ.

ನಿಮ್ಮ ಕಾರ್ಯಯೋಜನೆಗಳು ಸಫಲವಾಗುವುದನ್ನು ತಪ್ಪಿಸಲು ಹಲವರು ಹೊಂಚುಹಾಕಿ ಕಾಯುತ್ತಿರುವರು. ಆದರೆ ದೈವಬಲವಿರುವವರಿಗೆ ಯಾರ ಹಂಗೇನು? ನಿಮ್ಮ ಕಾರ್ಯಯೋಜನೆಗಳು ಭಗವಂತನ ದಯೆಯಿಂದ ಸಫಲಗೊಳ್ಳುವವು. ಚಿತ್ರ ಕಲಾವಿದರು, ಕವಿಗಳಿಗೆ ಮನ್ನಣೆ ದೊರಕಲಿದೆ. ರಾಜಕಾರಣಿಗಳ ಮಾತಿಗೆ ಮರುಳಾಗುವ ಸಾಧ್ಯತೆ. ಹಿತ ಶತ್ರುಗಳ ಭರವಸೆಗಳ ಬಗ್ಗೆ ಎಚ್ಚರಿಕೆ ಅಗತ್ಯ. ಮನೆಯಲ್ಲಿ ಸಂತಸದ ವಾತಾವರಣ ಮೂಡಲಿದೆ

ಪೂರ್ವಾಪರ ಯೋಚನೆಯನ್ನು ಮಾಡದೆ ದಿಢೀರನೆ ಮಾಡುತ್ತಿರುವ ಉದ್ಯೋಗಕ್ಕೆ ರಾಜೀನಾಮೆ ನೀಡದಿರಿ. ಒಂದು ವೇಳೆ ರಾಜೀನಾಮೆ ನೀಡಿದಲ್ಲಿ ಕಷ್ಟ ಪರಂಪರೆಯನ್ನು ಎದುರಿಸಬೇಕಾಗುವುದು. ಸಂಶೋಧನಾ ಕಾರ್ಯಗಳಲ್ಲಿ ತೊಡಗಿದವರಿಗೆ ಹೊಸ ಸಂಶೋಧನೆಗೆ ಆರ್ಥಿಕ ಸಹಕಾರ. ಆರಕ್ಷಕ, ರಕ್ಷಣಾ ಇಲಾಖೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವವರಿಗೆ ಬಿಡುವಿಲ್ಲದ ಕೆಲಸ ಮತ್ತು ಜವಾಬ್ದಾರಿ ಹೆಚ್ಚಲಿದೆ. ಗುರು, ಹಿರಿಯರ ಆಶೀರ್ವಾದ ಪಡೆಯಿರಿ.

ಕಟ್ಟಡ, ವಸ್ತ್ರವಿನ್ಯಾಸಕಾರರಿಗೆ ಬೇಡಿಕೆಯೊಂದಿಗೆ ಉದ್ಯೋಗಾವಕಾಶ. ಹಲವು ದಿನಗಳಿಂದ ಕಂಡ ಕನಸು ನನಸಾಗುವ ಸಾಧ್ಯತೆ ಇರುತ್ತದೆ. ಎಲ್ಲಾ ಮೂಲಗಳಿಂದ ಶುಭವಾರ್ತೆಯನ್ನು ಕೇಳುವಿರಿ. ಮನೆಯ ಹಿರಿಯರ ಆರೋಗ್ಯದಲ್ಲಿ ಚೇತರಿಕೆ ಕಂಡು ಬರುವುದು. ಉದ್ಯೋಗದಲ್ಲಿರುವವರಿಗೆ ಸ್ಥಾನ ಬದಲಾವಣೆ ಅಥವಾ ಬಡ್ತಿಯಿಂದಾಗಿ ಉತ್ತಮ ಆದಾಯ. ಉತ್ತಮ ಆರೋಗ್ಯ.

ದೂರದ ಬೆಟ್ಟ ಕಣ್ಣಿಗೆ ನುಣ್ಣಗೆ ಎನ್ನುವಂತೆ ವಿದೇಶದಿಂದ ಬರುವ ಉದ್ಯೋಗದ ವಿಚಾರವಾಗಿ ತೀರ್ಮಾನ ಕೈಗೊಳ್ಳುವಲ್ಲಿ ಹಿರಿಯರ ಆಶೀರ್ವಾದ ಪಡೆಯಿರಿ. ಈ ದಿನಗಳಲ್ಲಿ ವಿದೇಶ ಪ್ರಯಾಣ ನಿಮಗೆ ಲಾಭಕಾರಿಯಾಗುವುದಿಲ್ಲ. ಕಲಾವಿದರು, ನಟರು, ಸಂಗೀತಗಾರರಿಗೆ ಉತ್ತಮ ದಿನ. ವಾಹನ ಖರೀದಿ ಅಥವಾ ವಿಕ್ರಿಯಲ್ಲಿ ಎಚ್ಚರಿಕೆ ವಹಿಸುವುದು ಉತ್ತಮ. ಹೊಸ ಆದಾಯ ಮೂಲಕ್ಕಾಗಿ ಹುಡುಕಾಟ ನಡೆಸುವಿರಿ.

ಹೊಸ ಪುಸ್ತಕ ಅಥವಾ ಗ್ರಂಥ ಸಂಪಾದನೆಯಾಗಲಿದೆ. ವಿವಾಹದ ವಿಷಯದಲ್ಲಿ ನೇರ ಮಾತುಕತೆಯಿಂದ ಯಶಸ್ವಿಯಾಗುವಿರಿ. ಸಜ್ಜನರೊಂದಿಗಿನ ಮಾತುಕತೆಯಿಂದಾಗಿ ಮಾನಸಿಕ ಉಲ್ಲಾಸ. ವೈದ್ಯರಿಗೆ ಹೆಚ್ಚಿನ ಆದಾಯ. ಸಂಸಾರ ಗುಟ್ಟು ವ್ಯಾದಿ ರಟ್ಟು ಎನ್ನುವಂತೆ ಸಾಂಸಾರಿಕ ಜೀವನದ ಒಳ ತುಮುಲಗಳನ್ನು ಹೊರಗೆ ಹಾಕುವುದು ಸೂಕ್ತವಲ್ಲ. ಮನೆಯೊಳಗಿನ ವಿಚಾರವನ್ನು 4 ಗೋಡೆಗಳ ಮಧ್ಯದಲ್ಲಿಯೇ ಕುಳಿತು ಬಗೆಹರಿಸಿಕೊಳ್ಳಿ.

ಲೆಕ್ಕಪರಿಶೋಧನಾ ಅಥವಾ ಲೆಕ್ಕಪತ್ರಗಳನ್ನು ನೋಡಿಕೊಳ್ಳುವವರಿಗೆ ಬಿಡುವಿಲ್ಲದ ಕೆಲಸ. ದೂರದ ಊರಿನ ಪ್ರಯಾಣವು ದಿಢೀರನೆ ನಿರ್ಣಯವಾಗುವುದು. ಇದರಿಂದ ದಿನನಿತ್ಯದ ಕಾರ್ಯಗಳಿಗೆ ಹಿಂಚಲನೆ ಉಂಟಾಗುವುದು. ಆದಾಗ್ಯೂ ಗುರು, ಹಿರಿಯರ ಆಶೀರ್ವಾದದಿಂದ ನೀವು ಹಮ್ಮಿಕೊಂಡ ಕಾರ್ಯದಲ್ಲಿ ಯಶಸ್ಸನ್ನು ಹೊಂದುವಿರಿ. ಸಂಪಾದನೆಯಲ್ಲಿ ಏರುಮುಖವನ್ನು ಕಾಣುವಿರಿ. ವಾದವಿವಾದಗಳು ಬಗೆಹರಿದು ನಿರಾಳತೆ ನೆಲೆಸುವುದು.

ಮಹತ್ತರ ಕಾರ್ಯವನ್ನು ಹಮ್ಮಿಕೊಳ್ಳಲು ಯೋಚಿಸಿರುವಿರಿ. ಆದರೆ ಅದನ್ನು ಆರಂಭಿಸಲು ಸೂಕ್ತಕಾಲವಲ್ಲ. ಸ್ವತಂತ್ರವಾಗಿ ನಿರ್ಧಾರ ತಳೆಯದೇ ಬಂಧುಮಿತ್ರರ ಸಲಹೆಯನ್ನು ಸ್ವೀಕರಿಸಿ. ಹಾಸ್ಯ ಕಲಾವಿದರಿಗೆ ವಿಶೇಷ ಗೌರವ ಮನ್ನಣೆ. ಮಾತುಗಳಿಗೆ ಮನ್ನಣೆ ಹೊಂದುವಿರಿ. ಸಹೋದ್ಯೋಗಿಗಳಿಂದ ಉತ್ತಮ ಸಹಕಾರದಿಂದಾಗಿ ಕಾರ್ಯಬಾಹುಳ್ಯದ ನಡುವೆಯೂ ನೆಮ್ಮದಿ. ಉದ್ವೇಗಗೊಳ್ಳದಿರಿ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪುಲ್ವಾಮಾ ದಾಳಿಗೆ ಪ್ರತ್ಯುತ್ತರವಾಗಿ ಭಾರತ, ಪಾಕಿಸ್ತಾನದ ಬಾಲಕೋಟ್ನಲ್ಲಿ ನಡೆಸಿದ ಏರ್ಸ್ಟ್ರೈಕ್ ಬಗ್ಗೆ ಓವರ್ಸೀಸ್ ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ಅಧ್ಯಕ್ಷ ಸ್ಯಾಮ್ ಪಿತ್ರೋಡ ಪ್ರಶ್ನೆ ಎತ್ತಿದ್ದಾರೆ. 300 ಜನರನ್ನ ಕೊಂದಿದ್ದರೆ ಸರಿ. ಆದ್ರೆ ಅದಕ್ಕೆ ಸಾಕ್ಷಿ ಕೊಡ್ತೀರಾ? ಅದನ್ನು ಪ್ರೂವ್ ಮಾಡ್ತೀರಾ? ಎಂದು ಕೇಳಿದ್ದಾರೆ. ರಾಹುಲ್ ಗಾಂಧಿ ಆಪ್ತ, ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಸ್ಯಾಮ್ ಪಿತ್ರೋಡಾ ಹೇಳಿದ್ದಾರೆ. ಮಾಧ್ಯಮ ಸಂಸ್ಥೆಯ ಜೊತೆ ಮಾತನಾಡಿದ ಅವರು, ಮುಂಬೈ ದಾಳಿ ವಿಚಾರವನ್ನು ಪ್ರಸ್ತಾಪಿಸಿ ಅಲ್ಲಿಂದ ಬಂದ 8 ಮಂದಿ ಇಲ್ಲಿ ಕೃತ್ಯ…
ಅಧಿಕಾರಕ್ಕೆ ಬಂದಾಗಿನಿಂದಲೂ ಚುನಾವಣೆ ವೇಳೆ ನೀಡಲಾದ ಭರವಸೆಗಳನ್ನು ಈಡೇರಿಸೋದರಲ್ಲೇ ನಿರತರಾಗಿರುವ ಆಂಧ್ರ ಸಿಎಂ ಜಗನ್ ಮೋಹನ್ ರೆಡ್ಡಿ, ಒಂದೇ ದಿನಕ್ಕೆ 1 ಲಕ್ಷದ 26 ಸಾವಿರ ಜನರಿಗೆ ಸರ್ಕಾರಿ ಉದ್ಯೋಗ ನೀಡುವ ಮೂಲಕ ಈ ವೇಳೆ ವಿಶ್ವದಾಖಲೆ ನಿರ್ಮಿಸಿದ್ದಾರೆ. ಚುನಾವಣೆ ವೇಳೆ ನಿರುದ್ಯೋಗಿ ಯುವ ಜನತೆಗೆ ಉದ್ಯೋಗ ಸೃಷ್ಟಿಸುವ ಭರವಸೆ ನೀಡಿದ್ದ ಜಗನ್ ಇದೀಗ ಒಂದೇ ಭಾರಿಗೆ 1 ಲಕ್ಷದ 26 ಸಾವಿರ ಸರ್ಕಾರಿ ಉದ್ಯೋಗಕ್ಕೆ ನೇಮಕ ನಡೆಸಿದ್ದು ನಿನ್ನೇ ನಡೆದ ಸಮಾರಂಭದಲ್ಲಿ ಸ್ವತಃ ತಾವೇ ಅಭ್ಯರ್ಥಿಗಳಿಗೆ…
ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಮತ್ತು ಪತ್ನಿ ಪ್ರಿಯಾ ಸುದೀಪ್ ಅವರು ಇಂದು ತಮ್ಮ 18ನೇ ವಿವಾಹ ವಾರ್ಷಿಕೋತ್ಸವದ ಸಂಭ್ರಮದಲ್ಲಿದ್ದಾರೆ. ಸುದೀಪ್ ಹಾಗೂ ಪ್ರಿಯಾ ಅಕ್ಟೋಬರ್ 18, 2001ರಲ್ಲಿ ಮದುವೆಯಾಗಿದ್ದರು. ಇಂದಿಗೆ ಸುದೀಪ್ ಮತ್ತು ಪ್ರಿಯಾ ಅವರು ಮದುವೆಯಾಗಿ 18 ವರ್ಷಗಳು ಕಳೆದಿವೆ. ಹೀಗಾಗಿ ಅಭಿಮಾನಿಗಳು ಸಾಮಾಜಿಕ ಜಾಲತಾಣದ ಮೂಲಕ ಇಬ್ಬರಿಗೂ ಶುಭಾಶಯ ತಿಳಿಸುತ್ತಿದ್ದಾರೆ. ನೆಚ್ಚಿನ ನಟ ವಿವಾಹ ವಾರ್ಷಿಕೋತ್ಸವ ಇರುವ ಹಿನ್ನೆಲೆಯಲ್ಲಿ ಸುದೀಪ್ ಅಭಿಮಾನಿಗಳ ಸಂಘಗಳು ಸಾಮಾಜಿಕ ಜಾಲತಾಣಗಳಲ್ಲಿ ವಿಧ ವಿಧವಾದ ಪೋಸ್ಟರ್ ಗಳನ್ನು ಪೋಸ್ಟ್…
ನಾವು ದಿನಾಲೂ ಬಳಸುವ ಕೆಲವು ತಿಂಡಿ ತಿನಿಸುಗಳಿಂದ, ನಮಗೆ ಅರಿವಿಲ್ಲದಂತಯೇ ಕೆಲವೊಂದು ಪ್ರಭಾವಗಳು ನಮ್ಮ ದೇಹದ ಮೇಲೆ ಆಗುತ್ತವೆ.ಅದರಲ್ಲಿ ನಿದ್ದೆಯೂ ಒಂದು. ಹೌದು, ಕೆಲವೊಂದು ತಿಂಡಿಗಳು ನಮಗೆ ಗೊತ್ತಿಲ್ಲದೇ ನಿದ್ದೆ ಬರಿಸುತ್ತವೆ.
ಮತ್ತೆ ನಮ್ಮ ಗಣೇಶ ಬಂದ. ಭಾರತದಲ್ಲಿ ವೈಭವದಿಂದ ಆಚರಿಸಲ್ಪಡುವ ಒಂದು ಹಬ್ಬ. ಪ್ರತಿ ವರ್ಷದ ಭಾದ್ರಪದ ಮಾಸದ ಶುಕ್ಲಪಕ್ಷದ ಚೌತಿಯ (ಚತುರ್ಥಿಯ) ದಿನ ಈ ಹಬ್ಬವನ್ನು ಆಚರಿಸಲಾಗುತ್ತದೆ. ಈ ಹಬ್ಬದಲ್ಲಿ ಗಣಪತಿಯನ್ನು ಪೂಜಿಸಲಾಗುತ್ತದೆ. ಬೆಳ್ಳಿ ಅಥವಾ ಮಣ್ಣಿನಿಂದ ಮಾಡಿದ ಗಣಪತಿಯ ಮೂರ್ತಿಯನ್ನು ವಿಧ್ಯುಕ್ತವಾಗಿ ಪೂಜಿಸಿ, ವ್ರತವೆಂದು ಆಚರಿಸಲಾಗುತ್ತದೆ. ಹಬ್ಬದ ದಿನ ಮೋದಕ, ಕಡುಬುಎಂಬ ಸಿಹಿ ತಿಂಡಿಯನ್ನು ಮಾಡಿ ಗಣೇಶನಿಗೆ ನೈವೇದ್ಯ ಮಾಡಲಾಗುತ್ತದೆ.
ದೇಶದಲ್ಲಿ ಜಾರಿಯಾದ ಹೊಸ ಟ್ರಾಫಿಕ್ ದಂಡದ ಕುರಿತಾಗಿ ಸಾಕಷ್ಟು ಚರ್ಚೆಗಳು, ಪರ-ವಿರೋಧದ ಮಾತುಗಳು ಕೇಳಿಬರುತ್ತಿದೆ. ಅದರಲ್ಲೂ ಹೊಂಡ-ಗುಂಡಿಗಳಿಂದ ತುಂಬಿರುವ ರಸ್ತೆಗಳನ್ನು ಸರಿಪಡಿಸುವ ಜವಾಬ್ದಾರಿ ಕೂಡಾ ಸರ್ಕಾರಕ್ಕೆ ಇದೆ. ಸಂಚಾರ ನಿಯಮ ಉಲ್ಲಂಘಿಸಿದ ಬೈಕ್ ಸವಾರರು, ವಾಹನಗಳ ಚಾಲಕರಿಗೆ ದುಬಾರಿ ದಂಡ ವಿಧಿಸುವ ಬದಲು ಗುಣಮಟ್ಟದ ರಸ್ತೆಗಳನ್ನು ನಿರ್ಮಿಸಲು ಒತ್ತು ನೀಡಿ’ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ನಟಿ ಸೋನು ಗೌಡ ಸವಾಲು ಹಾಕಿದ್ದಾರೆ. ಜನಸಾಮಾನ್ಯರು ಕಷ್ಟಪಟ್ಟು ಹಣ ಸಂಪಾದಿಸುತ್ತಾರೆ. ಅಧಿಕ ದಂಡ ವಿಧಿಸಿ ಅವರ ಜೀವನವನ್ನು…