ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬುಧವಾರ, 28/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಅರಣ್ಯ ಇಲಾಖೆ ಸಿಬ್ಬಂದಿಗೆ ಮನ್ನಣೆ ಸಿಗುವುದು. ಎಲ್ಲಾ ವಿಚಾರಗಳಲ್ಲಿ ಗೆಲುವು ನಿಮ್ಮದೆ ಆಗುವುದು. ಆದರೆ ಅದಕ್ಕೆ ಕ್ರಮಬದ್ಧ ಯೋಚನೆಯನ್ನು ರೂಪಿಸಿಕೊಳ್ಳಬೇಕಾಗುವುದು. ನಿಮ್ಮ ಆಶಾವಾದವು ನಿಮ್ಮ ಕಾರ್ಯಯೋಜನೆಗೆ ಸಹಕಾರಿಯಾಗುವುದು. ಹಣಕಾಸಿನ ಸ್ಥಿತಿ ಉತ್ತಮವಾಗಿದೆ. ಸತ್ಕಾರ ಸಮಾರಂಭಗಳಲ್ಲಿ ಭಾಗಿಯಾಗುವಿರಿ. ವಾಹನ ಮತ್ತು ಯಂತ್ರಗಳ ಬಿಡಿಭಾಗಗಳ ವ್ಯಾಪಾರದಿಂದಾಗಿ ವಿಶೇಷ ಲಾಭ ಹೊಂದುವಿರಿ.

ಬೆಳ್ಳಗಿರುವುದೆಲ್ಲಾ ಹಾಲಲ್ಲ ಎಂಬ ಸತ್ಯದ ಅರಿವು ಇದ್ದರೂ ಎಲ್ಲರನ್ನು ನಂಬಿ ಎಲ್ಲರೂ ವಿಶ್ವಾಸಿಗರು ಎಂದು ಭ್ರಮೆಗೆ ಒಳಗಾಗುವಿರಿ. ಇದರಿಂದ ನಿಮ್ಮ ಮನಸ್ಸಿಗೆ ಘಾತವಾಗುವುದು. ಆದಾಯ – ಖರ್ಚುಗಳನ್ನು ಸಮತೋಲನದಲ್ಲಿ ಇರಿಸಿಕೊಳ್ಳುವಿರಿ. ಮಿತವಾದ ಆಹಾರ ಸೇವನೆಯಿಂದ ಆರೋಗ್ಯದಲ್ಲಿ ಸುಧಾರಣೆ. ಸಂಸಾರದಲ್ಲಿ ನೆಮ್ಮದಿ. ವಿಶೇಷ ವ್ಯಕ್ತಿಗಳ ಆಗಮನ ಸಾಧ್ಯತೆ. ಮಾತಾ ದುರ್ಗಾದೇವಿಯನ್ನು ಸ್ಮರಿಸಿ.

ರಾಜಕೀಯ ಭವಿಷ್ಯದ ಬಗ್ಗೆ ಪ್ರಭಾವಿ ರಾಜಕಾರಣಿಗಳೊಂದಿಗೆ ಚರ್ಚೆ, ಮಹತ್ತರ ನಿರ್ಣಯ ಕೈಗೊಳ್ಳುವ ಸಾಧ್ಯತೆ. ಎಲ್ಲಾ ದಿಕ್ಕುಗಳಲ್ಲಿಯೂ ನೀವು ಹಲವು ಒತ್ತಡಗಳನ್ನು ಎದುರಿಸಬೇಕಾಗುವುದು. ಗುರುವಿನ ಅನುಗ್ರಹವಿರುವುದರಿಂದ ಹೆಚ್ಚಿಗೆ ಚಿಂತಿಸುವ ಅಗತ್ಯವಿಲ್ಲ. ಮಕ್ಕಳು ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆಯುವರು. ವಸ್ತ್ರಾಭರಣ ಖರೀದಿ ಮಾಡಲು ಸುಸಮಯ. ಅನಿರೀಕ್ಷಿತ ಧನಾಗಮನ.

ಎಣ್ಣೆ ಬಂದಾಗ ಕಣ್ಣು ಮುಚ್ಚಿಕೊಂಡರು ಎನ್ನುವಂತೆ ಆಗಬಾರದು ಎಂದರೆ ಮೈಯೆಲ್ಲಾ ಕಣ್ಣಾಗಿ ಆಗುವ ಕೆಲಸಗಳತ್ತ ಗಮನ ಹರಿಸಬೇಕು. ಇಲ್ಲದೆ ಇದ್ದಲ್ಲಿ ಬಂದ ಮಹತ್ತರ ಅವಕಾಶ ತಪ್ಪಿಹೋಗುವ ಸಾಧ್ಯತೆ ಇರುತ್ತದೆ. ಸಹಕಾರ ಸಂಘ ಮುಂತಾದ ಸಾರ್ವಜನಿಕ ಕ್ಷೇತ್ರಗಳಲ್ಲಿ ಉತ್ತಮ ಹುದ್ದೆ ಹೊಂದುವ ಅವಕಾಶ. ಬಂಧುಗಳ ಆಗಮನದಿಂದ ಮನೆಯಲ್ಲಿ ಹಬ್ಬದ ವಾತಾವರಣ. ಕಾರ್ಯ ಸಾಧನೆಗಾಗಿ ಗಣೇಶ ಆರಾಧನೆ ಮಾಡಿ.

ಆಡಳಿತಾತ್ಮಕ ಹುದ್ದೆಯಲ್ಲಿರುವವರಿಗೆ ಗೌರವಾದರ ಲಭಿಸಲಿದೆ. ಹೊಸ, ಹೊಸ ಯೋಜನೆಗಳು ನಿಮ್ಮ ತಲೆಯಲ್ಲಿ ಸುಳಿದು ಮಾಯವಾಗುವವು. ಆದರೆ ಅವುಗಳನ್ನು ಕಾರ್ಯ ರೂಪಕ್ಕೆ ತರುವಲ್ಲಿ ಶಿಸ್ತುಬದ್ಧತೆಯನ್ನು ಪ್ರದರ್ಶಿಸಬೇಕಾಗುವುದು. ಸಾಮಾಜಿಕವಾಗಿ ಎಲ್ಲರಿಂದ ಗುರುತಿಸಿಕೊಳ್ಳುವಿರಿ. ಬರಹಗಾರರಿಗೆ ಕವಿಗಳಿಗೆ, ಕಲಾವಿದರಿಗೆ ಉತ್ತಮ ಅವಕಾಶ, ಪ್ರಶಸ್ತಿಗಳಿಗೆ ಭಾಜನರಾಗುವ ಸಾಧ್ಯತೆ. ಮಗಳಿಗೆ ಉತ್ತಮ ಸಂಬಂಧ ಕೂಡಿಬರಲಿದೆ.

ನಿಮ್ಮ ಕಾರ್ಯಯೋಜನೆಗಳು ಸಫಲವಾಗುವುದನ್ನು ತಪ್ಪಿಸಲು ಹಲವರು ಹೊಂಚುಹಾಕಿ ಕಾಯುತ್ತಿರುವರು. ಆದರೆ ದೈವಬಲವಿರುವವರಿಗೆ ಯಾರ ಹಂಗೇನು? ನಿಮ್ಮ ಕಾರ್ಯಯೋಜನೆಗಳು ಭಗವಂತನ ದಯೆಯಿಂದ ಸಫಲಗೊಳ್ಳುವವು. ಚಿತ್ರ ಕಲಾವಿದರು, ಕವಿಗಳಿಗೆ ಮನ್ನಣೆ ದೊರಕಲಿದೆ. ರಾಜಕಾರಣಿಗಳ ಮಾತಿಗೆ ಮರುಳಾಗುವ ಸಾಧ್ಯತೆ. ಹಿತ ಶತ್ರುಗಳ ಭರವಸೆಗಳ ಬಗ್ಗೆ ಎಚ್ಚರಿಕೆ ಅಗತ್ಯ. ಮನೆಯಲ್ಲಿ ಸಂತಸದ ವಾತಾವರಣ ಮೂಡಲಿದೆ

ಪೂರ್ವಾಪರ ಯೋಚನೆಯನ್ನು ಮಾಡದೆ ದಿಢೀರನೆ ಮಾಡುತ್ತಿರುವ ಉದ್ಯೋಗಕ್ಕೆ ರಾಜೀನಾಮೆ ನೀಡದಿರಿ. ಒಂದು ವೇಳೆ ರಾಜೀನಾಮೆ ನೀಡಿದಲ್ಲಿ ಕಷ್ಟ ಪರಂಪರೆಯನ್ನು ಎದುರಿಸಬೇಕಾಗುವುದು. ಸಂಶೋಧನಾ ಕಾರ್ಯಗಳಲ್ಲಿ ತೊಡಗಿದವರಿಗೆ ಹೊಸ ಸಂಶೋಧನೆಗೆ ಆರ್ಥಿಕ ಸಹಕಾರ. ಆರಕ್ಷಕ, ರಕ್ಷಣಾ ಇಲಾಖೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವವರಿಗೆ ಬಿಡುವಿಲ್ಲದ ಕೆಲಸ ಮತ್ತು ಜವಾಬ್ದಾರಿ ಹೆಚ್ಚಲಿದೆ. ಗುರು, ಹಿರಿಯರ ಆಶೀರ್ವಾದ ಪಡೆಯಿರಿ.

ಕಟ್ಟಡ, ವಸ್ತ್ರವಿನ್ಯಾಸಕಾರರಿಗೆ ಬೇಡಿಕೆಯೊಂದಿಗೆ ಉದ್ಯೋಗಾವಕಾಶ. ಹಲವು ದಿನಗಳಿಂದ ಕಂಡ ಕನಸು ನನಸಾಗುವ ಸಾಧ್ಯತೆ ಇರುತ್ತದೆ. ಎಲ್ಲಾ ಮೂಲಗಳಿಂದ ಶುಭವಾರ್ತೆಯನ್ನು ಕೇಳುವಿರಿ. ಮನೆಯ ಹಿರಿಯರ ಆರೋಗ್ಯದಲ್ಲಿ ಚೇತರಿಕೆ ಕಂಡು ಬರುವುದು. ಉದ್ಯೋಗದಲ್ಲಿರುವವರಿಗೆ ಸ್ಥಾನ ಬದಲಾವಣೆ ಅಥವಾ ಬಡ್ತಿಯಿಂದಾಗಿ ಉತ್ತಮ ಆದಾಯ. ಉತ್ತಮ ಆರೋಗ್ಯ.

ದೂರದ ಬೆಟ್ಟ ಕಣ್ಣಿಗೆ ನುಣ್ಣಗೆ ಎನ್ನುವಂತೆ ವಿದೇಶದಿಂದ ಬರುವ ಉದ್ಯೋಗದ ವಿಚಾರವಾಗಿ ತೀರ್ಮಾನ ಕೈಗೊಳ್ಳುವಲ್ಲಿ ಹಿರಿಯರ ಆಶೀರ್ವಾದ ಪಡೆಯಿರಿ. ಈ ದಿನಗಳಲ್ಲಿ ವಿದೇಶ ಪ್ರಯಾಣ ನಿಮಗೆ ಲಾಭಕಾರಿಯಾಗುವುದಿಲ್ಲ. ಕಲಾವಿದರು, ನಟರು, ಸಂಗೀತಗಾರರಿಗೆ ಉತ್ತಮ ದಿನ. ವಾಹನ ಖರೀದಿ ಅಥವಾ ವಿಕ್ರಿಯಲ್ಲಿ ಎಚ್ಚರಿಕೆ ವಹಿಸುವುದು ಉತ್ತಮ. ಹೊಸ ಆದಾಯ ಮೂಲಕ್ಕಾಗಿ ಹುಡುಕಾಟ ನಡೆಸುವಿರಿ.

ಹೊಸ ಪುಸ್ತಕ ಅಥವಾ ಗ್ರಂಥ ಸಂಪಾದನೆಯಾಗಲಿದೆ. ವಿವಾಹದ ವಿಷಯದಲ್ಲಿ ನೇರ ಮಾತುಕತೆಯಿಂದ ಯಶಸ್ವಿಯಾಗುವಿರಿ. ಸಜ್ಜನರೊಂದಿಗಿನ ಮಾತುಕತೆಯಿಂದಾಗಿ ಮಾನಸಿಕ ಉಲ್ಲಾಸ. ವೈದ್ಯರಿಗೆ ಹೆಚ್ಚಿನ ಆದಾಯ. ಸಂಸಾರ ಗುಟ್ಟು ವ್ಯಾದಿ ರಟ್ಟು ಎನ್ನುವಂತೆ ಸಾಂಸಾರಿಕ ಜೀವನದ ಒಳ ತುಮುಲಗಳನ್ನು ಹೊರಗೆ ಹಾಕುವುದು ಸೂಕ್ತವಲ್ಲ. ಮನೆಯೊಳಗಿನ ವಿಚಾರವನ್ನು 4 ಗೋಡೆಗಳ ಮಧ್ಯದಲ್ಲಿಯೇ ಕುಳಿತು ಬಗೆಹರಿಸಿಕೊಳ್ಳಿ.

ಲೆಕ್ಕಪರಿಶೋಧನಾ ಅಥವಾ ಲೆಕ್ಕಪತ್ರಗಳನ್ನು ನೋಡಿಕೊಳ್ಳುವವರಿಗೆ ಬಿಡುವಿಲ್ಲದ ಕೆಲಸ. ದೂರದ ಊರಿನ ಪ್ರಯಾಣವು ದಿಢೀರನೆ ನಿರ್ಣಯವಾಗುವುದು. ಇದರಿಂದ ದಿನನಿತ್ಯದ ಕಾರ್ಯಗಳಿಗೆ ಹಿಂಚಲನೆ ಉಂಟಾಗುವುದು. ಆದಾಗ್ಯೂ ಗುರು, ಹಿರಿಯರ ಆಶೀರ್ವಾದದಿಂದ ನೀವು ಹಮ್ಮಿಕೊಂಡ ಕಾರ್ಯದಲ್ಲಿ ಯಶಸ್ಸನ್ನು ಹೊಂದುವಿರಿ. ಸಂಪಾದನೆಯಲ್ಲಿ ಏರುಮುಖವನ್ನು ಕಾಣುವಿರಿ. ವಾದವಿವಾದಗಳು ಬಗೆಹರಿದು ನಿರಾಳತೆ ನೆಲೆಸುವುದು.

ಮಹತ್ತರ ಕಾರ್ಯವನ್ನು ಹಮ್ಮಿಕೊಳ್ಳಲು ಯೋಚಿಸಿರುವಿರಿ. ಆದರೆ ಅದನ್ನು ಆರಂಭಿಸಲು ಸೂಕ್ತಕಾಲವಲ್ಲ. ಸ್ವತಂತ್ರವಾಗಿ ನಿರ್ಧಾರ ತಳೆಯದೇ ಬಂಧುಮಿತ್ರರ ಸಲಹೆಯನ್ನು ಸ್ವೀಕರಿಸಿ. ಹಾಸ್ಯ ಕಲಾವಿದರಿಗೆ ವಿಶೇಷ ಗೌರವ ಮನ್ನಣೆ. ಮಾತುಗಳಿಗೆ ಮನ್ನಣೆ ಹೊಂದುವಿರಿ. ಸಹೋದ್ಯೋಗಿಗಳಿಂದ ಉತ್ತಮ ಸಹಕಾರದಿಂದಾಗಿ ಕಾರ್ಯಬಾಹುಳ್ಯದ ನಡುವೆಯೂ ನೆಮ್ಮದಿ. ಉದ್ವೇಗಗೊಳ್ಳದಿರಿ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೊಸ ತಲೆಮಾರಿನ ಸಂಗೀತ ಸಂಯೋಜಕ ಗಾಯಕರಲ್ಲಿ ರಘು ದೀಕ್ಷಿತ್ ಅವರದು ಒಂದು ವಿಶಿಷ್ಟ ಸ್ಥಾನ. ಕನ್ನಡದ ಇಂಟರ್ ನ್ಯಾಷನಲ್ ರಾಕ್ ಸ್ಟಾರ್’ ಆಗುವ ಮೂಲಕ ವಿಶ್ವದಾದ್ಯಂತ ಕನ್ನಡ ಕೀರ್ತಿ ಪತಾಕೆ ಹಾರಿಸಿದ್ದಾರೆ.ಇವರು ನಮ್ಮ ಕನ್ನಡದ ಹೆಮ್ಮೆ ಅಂತ ಹೇಳಿದ್ರೆ ತಪ್ಪಾಗಲಾರದು.ಇಂತಹ ಮಹಾನ್ ಸಾಧಕ ಬೆಳೆದು ಬಂದದ್ದೆ ಒಂದು ರೋಚಕ… ರಘು ದೀಕ್ಷಿತ್ ವೈಯುಕ್ತಿಕ ಜೀವನದ ಬಗ್ಗೆ… ನವೆಂಬರ್ 11, 1974ರಂದು, ಮಹಾರಾಷ್ಟ್ರದ ನಾಸಿಕ್’ನಲ್ಲಿ, ರಘು ದೀಕ್ಷಿತ್’ರವರ ಜನನವಾಯಿತು.ಇವರ ಪೂರ್ತಿ ಹೆಸರು ರಘುಪತಿ ದ್ವಾರಕನಾಥ್ ದೀಕ್ಷಿತ್ ಎಂದು. ತಂದೆ ದಿವಂಗತ ಕೆ.ವಿ.ದ್ವಾರಕನಾಥ್…
ನಮ್ಮ ದೇಶದಲ್ಲಿ ಆಕಳ ಸಗಣಿ ಹಾಗೂ ಗೋಮೂತ್ರವನ್ನು ಹಬ್ಬಗಳಲ್ಲಿ ಬಳಕೆ ಮಾಡ್ತೇವೆ. ಮನೆಯನ್ನು ಗೋಮೂತ್ರ ಹಾಗೂ ಸಗಣಿಯಿಂದ ಶುದ್ಧಮಾಡುವ ಪದ್ಧತಿ ಇದೆ. ಆದ್ರೆ ಆ ಬುಡಕಟ್ಟು ಜನಾಂಗದವರು ಗೋಮೂತ್ರದಿಂದ ಸ್ನಾನ ಮಾಡ್ತಾರೆ. ಅಷ್ಟೇ ಅಲ್ಲ ರೋಗದಿಂದ ರಕ್ಷಣೆ ಪಡೆಯಲು ಸಗಣಿಯನ್ನು ದೇಹಕ್ಕೆ ಹಚ್ಚಿಕೊಳ್ತಾರೆ. ನಾವು ಈಗ ಹೇಳ್ತಾ ಇರೋದು ಆಫ್ರಿಕಾದ ದಕ್ಷಿಣ ಸುಡಾನ್ ನ ಮುಂದರಿ ಬಡುಕಟ್ಟು ಜನಾಂಗದ ಸಂಸ್ಕೃತಿಯ ಬಗ್ಗೆ. ಈ ಜನರು ಬೆಳಿಗ್ಗೆ ಎದ್ದ ತಕ್ಷಣ ಗೋಮೂತ್ರದಲ್ಲಿ ಸ್ನಾನ ಮಾಡ್ತಾರೆ. ಇವರ ಜೀವನ ಶೈಲಿ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp ಮೇಷ ರಾಶಿ ನಿಮ್ಮ…
ಬಿಸಿಲ ಬೇಗೆಯನ್ನು ತಣಿಸಲುಜನರು ಸಾಮಾನ್ಯವಾಗಿ ತಂಪು ಪಾನೀಯಗಳ ಮೊರೆಹೋಗುತ್ತಾರೆ. ಅದರಲ್ಲೂ ಬಿಸಿಲ ಬೇಗೆತಣಿಸಿಕೊಳ್ಳಲು ಬಹುತೇಕ ಮಂದಿ ರಸ್ತೆಬದಿಯಲ್ಲಿ ಸಾಮಾನ್ಯವಾಗಿ ಸಿಗುವ ಎಳನೀರು ಹಾಗೂಕಬ್ಬಿನ ಹಾಲನ್ನು ಕುಡಿಯಲು ಇಷ್ಟಪಡುತ್ತಾರೆ.ಆದರೆ ಕಬ್ಬಿನ ಹಾಲಿನ ಅದ್ಭುತಆರೋಗ್ಯಕರ ಪ್ರಯೋಜನ ಹಲವರಿಗೆ ತಿಳಿದಿಲ್ಲ.ಕಬ್ಬಿನ ಹಾಲು ಕೇವಲ ದಣಿವುನಿವಾರಣೆಯಾಗುವುದಲ್ಲದೆ ಹಲವು ಆರೋಗ್ಯ ಸಮಸ್ಯೆಗಳನ್ನೂಸಹ ನಿವಾರಿಸುವ ಗುಣಗಳನ್ನೂ ಹೊಂದಿದೆ. ಸಕ್ಕರೆ ಹಾಗೂ ಬೆಲ್ಲವನ್ನು ತಯಾರಿಸಲೆಂದು ಭಾರತದಲ್ಲಿ ಹೆಚ್ಚಾಗಿ ಕಬ್ಬು ಬೆಳೆಯುವ ಕಾರಣ ಇಂದು ಭಾರತ ಜಗತ್ತಿನ ಅತಿಹೆಚ್ಚು ಕಬ್ಬು ಬೆಳೆಯುವ ದೇಶವಾಗಿದೆ. ನಮ್ಮ ದೇಶದ ಪ್ರತಿ ಊರಿನಲ್ಲಿಯೂ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಗುರುವಾರ, 19 ಏಪ್ರಿಲ್ 2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಸೂರ್ಯೋದಯ 06:04:22 ಸೂರ್ಯಾಸ್ತ 18:48:04 ಹಗಲಿನ ಅವಧಿ12:43:42 ರಾತ್ರಿಯ ಅವಧಿ11:15:27 ಋತು:ವಸಂತ ಆಯನ:ಉತ್ತರಾಯಣ ಸಂವತ್ಸರ:ವಿಲಂಬಿ…
ಬೆಂಗಳೂರು ನಿಮ್ಹಾನ್ಸ್ನ ಜನ ಆರೋಗ್ಯ ಕೇಂದ್ರದ ಎಪಿಡೀಮಿಯಾಲಜಿ ವಿಭಾಗದ ವತಿಯಿಂದ ಅನುಷ್ಠಾನಗೊಂಡಿರುವ ಮಂಗಳೂರು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಯುವಜನತೆಗೆ ಸಂಬಂಧಿಸಿದ ವಿಷಯಗಳಿಗೆ ಗೌರವಧನ ಆಧಾರದ ಮೇಲೆ ಸಂಪನ್ಮೂಲ ವ್ಯಕ್ತಿಗಳಾಗಿ ತರಬೇತಿ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಯುವಜನತೆಗೆ ಸಂಬಂಧಿಸಿದ ವಿಷಯಗಳಿಗೆ ಗೌರವಧನ ಆಧಾರದ ಮೇಲೆ ಸಂಪನ್ಮೂಲ ವ್ಯಕ್ತಿಗಳಾಗಿ ತರಬೇತಿ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳನ್ನು ರಾಷ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ನಾನ ಸಂಸ್ದೆ (ನಿಮ್ಹಾನ್ಸ್) ಬೆಂಗಳೂರು ಇಲ್ಲಿ ತರಬೇತಿ…