ದೇವರು

ಈ ದೇವಾಲಯಕ್ಕೆ 12 ವರ್ಷಗಳಿಗೊಮ್ಮೆ ಸಿಡಿಲು ಬಡಿಯುತ್ತೆ..!ನಿಮಗೆ ಗೊತ್ತಾ..?ತಿಳಿಯಲು ಇದನ್ನುಓದಿ…

537

ಕೆಲವು ರಹಸ್ಯಗಳನ್ನು ಎಂದಿಗೂ ಭೇದಿಸಲಾಗುವುದಿಲ್ಲ. ಪ್ರತೀ 12 ವರ್ಷಗಳಿಗೊಮ್ಮೆ ಮಹಾದೇವನ ಮಂದಿರಕ್ಕೆ ಸಿಡಿಲು ಬಡಿಯುತ್ತೆ. ಅದರ ಹೊಡೆತಕ್ಕೆ ಶಿವಲಿಂಗ ಛಿದ್ರವಾಗುತ್ತೆ. ಆದರೆ ಬೆಳಗಾಗುವಷ್ಟರಲ್ಲಿ ಮತ್ತೆ ಒಂದಾಗಿರುತ್ತದೆ. ಹೀಗೇಕೆ ಆಗುತ್ತದೆಂದು ಕಂಡುಹಿಡಿಯಲು ವಿಜ್ಞಾನಿಗಳಿಗೂ ಸಾಧ್ಯವಾಗುತ್ತಿಲ್ಲ. ಗುಡುಗು…ಸಿಡಿಲು…ಈ ವಿಕೃತ ಶಬ್ಧಕ್ಕೆ ಸುತ್ತ ಮುತ್ತಲಿನ ಬೆಟ್ಟಗಳು ಕಂಪಿಸುತ್ತವೆ. ಜನ ಹೆದರಿ ನಡುಗುತ್ತಾರೆ. ಪಶು ಪಕ್ಷಿಗಳು ಬೆದರಿ ಓಡುತ್ತವೆ.

ಸಿಡಿಲಿನ ಹೊಡೆತಕ್ಕೆ ಶಿವಲಿಂಗ ಛಿದ್ರವಾಗುತ್ತದೆ. ಆದರೆ, ಮಂದಿರಕ್ಕೆ ಮಾತ್ರ ಯಾವುದೇ ಹಾನಿ ಸಂಭವಿಸುವುದಿಲ್ಲ. ಬೆಟ್ಟದ ಮೇಲಿನ ಕಲ್ಲುಗಳು ಕೆಳಗೆ ಬೀಳುವುದಿಲ್ಲ. ಮಾರನೇ ದಿನ ದೇವಾಲಯಕ್ಕೆ ಅರ್ಚಕ ಹೋಗಿ…ತುಂಡು ತುಂಡಾಗಿದ್ದ ಶಿವಲಿಂಗದ ತುಣುಕುಗಳನ್ನು ಒಂದು ಕಡೆ ಸೇರಿಸಿ ಅಭಿಷೇಕ ಮಾಡುತ್ತಾರೆ. ಒಂದು ದಿನ ಕಳೆಯುವಷ್ಟರಲ್ಲಿ ಶಿವಲಿಂಗಕ್ಕೆ ಯಥಾರೂಪ ಬಂದು ಹಿಂದಿನಂತೆಯೇ ಆಗಿರುತ್ತದೆ. ಅಲ್ಲಿ ಏನೂ ನಡೆದಿಲ್ಲವೇನೋ ಎನ್ನುವಂತೆ ಕಾಣುತ್ತದೆ. ಇದನ್ನು ವಿಚಿತ್ರವೆನ್ನಬೇಕೋ..ಶಿವನ ಲೀಲೆ ಎನ್ನಬೇಕೊ ಎಂದು ಅರ್ಥವಾಗದ ಸ್ಥಿತಿಯಲ್ಲಿ ಭಕ್ತರಿದ್ದಾರೆ.

ಈ ರೀತಿ ಆಗುತ್ತಿರುವುದು ಮೊದಲೇನಲ್ಲ. ನೂರಾರು ವರ್ಷಗಳಿಂದ ಹೀಗೇ ನಡೆಯುತ್ತಿದೆ. ಪ್ರತೀ 12 ವರ್ಷಕ್ಕೊಮ್ಮೆ ಇಂತಹ ವಿಧ್ಯಮಾನ ನಡೆಯುವ ದೇವಾಲಯದ ಹೆಸರು…’ ಬಿಜಲೀ ಮಹಾದೇವ್ ವದಿರ್ ‘. ಹಿಮಾಚಲ ಪ್ರದೇಶದ ಕುಲೂ ಕಣಿವೆಯಲ್ಲಿ ಈ ದೇವಾಲಯವಿದೆ. ಹೀಗೆ ನಡೆಯಲು ಕಾರಣವೇನೆಂಬುವುದನ್ನು ತಿಳಿಸುವ ಒಂದು ಕತೆ ಇಲ್ಲಿ ಪ್ರಚಾರದಲ್ಲಿದೆ.

ಹಿಂದೆ ಕುಲೂ ಕಣಿವೆಯಲ್ಲಿ ಬಲಿಷ್ಟನಾದ ರಾಕ್ಷಸನೊಬ್ಬನಿದ್ದನಂತೆ. ಅಲ್ಲಿರುವ ಜನರನ್ನು , ಪಶು ಪಕ್ಷಿಗಳನ್ನು ಅಂತ್ಯಮಾಡಲು ಆತ ಒಂದು ಹಾವಿನ ರೂಪ ತಳೆದನಂತೆ. ಬೀಯಾಸ್ ನದಿ ಪ್ರವಾಹಕ್ಕೆ ಅಡ್ಡಲಾಗಿ ಮಲಗಿ ಸುತ್ತ ಮುತ್ತಲ ಗ್ರಾಮಗಳನ್ನು ಮುಳುಗಿಸಲು ಪ್ರಯತ್ನಿಸುತ್ತಾನಂತೆ. ಇದನ್ನು ನೋಡಿದ ಈಶ್ವರ ತನ್ನ ತ್ರಿಶೂಲದಿಂದ ಆ ರಾಕ್ಷಸನನ್ನು ಸಂಹರಿಸುತ್ತಾನೆ. ಆ ರಾಕ್ಷಸ ಸಾಯುತ್ತಾ ದೊಡ್ಡ ಬೆಟ್ಟವಾಗಿ ರೂಪತಳೆಯುತ್ತಾನೆ.ಒಂದು ವೇಳೆ ಸಿಡಿಲು ಬಡಿದರೆ, ಅಲ್ಲಿರುವ ಜನ, ಪಶು ,ಪಕ್ಷಿಗಳು ನಾಶವಾಗುವುದನ್ನು ತಡೆಯಲು ,ಶಿವ ಆ ಸಿಡಿಲು ತನಗೇ ಬಡಿಯುವಂತೆ ಮಾಡಿದ್ದಾನೆಂದು ಪುರಾಣ ಹೇಳುತ್ತದೆ. ಮಹಾದೇವನ ಆಜ್ಞೆಯಂತೆಯೇ 12 ವರ್ಷಗಳಿಗೊಮ್ಮೆ ಸಿಡಿಲು ಬಡಿಯುತ್ತದೆಂದು…ನಂತರ ಆ ಶಿವಲಿಂಗ ಒಂದುಗೂಡುತ್ತದೆಂಬ ಪ್ರತೀತಿಯಿದೆ.

ಈ ಮಹಾದೇವನ ಆಲಯವನ್ನು ತಲುಪುವುದು ಸುಲಭಸಾಧ್ಯವಲ್ಲ ಸಮುದ್ರ ಮಟ್ಟದಿಂದ 2,450 ಮೀಟರ್ ಎತ್ತರದ ಬೆಟ್ಟದ ಮೇಲಿರುವ ಈ ದೇವಾಲಯವನ್ನು ತಲುಪಲು ಕಲ್ಲು, ಮುಳ್ಳುಗಳ ಮೇಲೆ ನಡೆದುಕೊಂಡು ಹೋಗಬೇಕು.ಬೆಟ್ಟದ ಮೇಲಿಂದ ಕಣಿವೆಯವರೆಗೂ ಮೆರವಣಿಗೆ ಮಾಡುವುದು ಇಲ್ಲಿನ ಪದ್ಧತಿಯಂತೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಸ್ಮಯ ಜಗತ್ತು

    30 ವರ್ಷಗಳಿಂದ ಬರೀ ಟೀ ಕುಡಿದುಕೊಂಡೇ ಬದುಕುತ್ತಿರುವ ಮಹಿಳೆ..!

    ಚಳಿಗಾಲದಲ್ಲಿ ಒಂದು ಕಪ್ ಬಿಸಿ ಬಿಸಿ ಟೀ ಕುಡಿಯುವುದಕ್ಕಿಂತ ಯಾವುದು ಹೆಚ್ಚು ಸುಖ ಕೊಡುವುದಿಲ್ಲ, ಆದರೆ ಕೇವಲ ಟೀ ಕುಡಿದೇ ಬದುಕಿರಲು ಸಾಧ್ಯವೇ?ಬೆಳಗ್ಗೆ, ಸಂಜೆ ಟೀ ಕುಡಿಯೋರನ್ನ ನೋಡಿರ್ತೀರಿ ಆದರೆ ಛತ್ತೀಸ್‍ಗಢದಲ್ಲಿ ಮಹಿಳೆಯೊಬ್ಬರು 30 ವರ್ಷದಿಂದ ಕೇವಲ ಟೀ ಕುಡಿದೇ ಬದುಕುತ್ತಿದ್ದಾರೆ. ಹೌದು, ಈ ವಿಷಯ ನೋಡಿದರೇ ಬರೀ ಟೀ ಕುಡಿದು ಬದುಕಿದ್ದಾರಾ ಅಂತ ಆಶ್ಚರ್ಯ ಆಗೋದು ಸಹಜ. ಹೌದು, ಛತ್ತೀಸ್ ಗಡದ ಕೊರಿಯಾ ಜಿಲ್ಲೆಯ ಮಹಿಳೆಯೊಬ್ಬರು ಕಳೆದ 30 ವರ್ಷಗಳಿಂದ ಬರೀ ಟೀ ಕುಡಿದುಕೊಂಡೇ ಬದುಕುತ್ತಿದ್ದಾರೆ,…

  • ಆಧ್ಯಾತ್ಮ

    ಮಹಾ ಲಕ್ಷಿ ನಿಮ್ಗೆ ಒಲಿಬೇಕೆಂದ್ರೆ ಈ ಗುಣಗಳನ್ನು ನೀವು ಬಿಡಲೇಬೇಕು!ಮುಂದೆ ಓದಿ ಗೊತ್ತಾಗುತ್ತೆ…….

    ಯಶಸ್ಸು, ಸಂಪತ್ತುಗಳಿಕೆ, ಸಂವೃದ್ಧಿ ಇವುಗಳು ಸಂಪತ್ತಿನ ಅಧಿದೇವತೆ ಲಕ್ಷ್ಮಿಯ ಪ್ರತಿನಿಧಿಗಳು. ಜೀವನದ ಆಸೆಗಳನ್ನು ಶ್ರೀಮಂತಿಕೆಯ ಇಚ್ಛೆಗಳನ್ನು ಈಡೇರಿಸಿಕೊಳ್ಳಲು ಲಕ್ಷ್ಮಿ ಕಟಾಕ್ಷ ಮುಖ್ಯವಾಗುತ್ತದೆ. ಸಂಪತ್ತಿನ ಅಧಿದೇವತೆ ಲಕ್ಷ್ಮಿಯ ಸಾನ್ನಿಧ್ಯ ದೊರೆತರೆ ಜೀವನದಲ್ಲಿ ಯಶಸ್ಸು ಮತ್ತು ನೆಮ್ಮದಿ ಸಿಗುವುದು, ಅದು ಖಂಡಿತವಾಗಿಯೂ ನಿಜವೇ.

  • ಜ್ಯೋತಿಷ್ಯ

    ದಿನ ಭವಿಷ್ಯ …..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿಮ್ಮನ್ನು ವಿಚಲಿತಗೊಳಿಸಲು ವಿರೋಧಿಗಳು ಸನ್ನದ್ಧರಾಗಿಯೇ ಆಟ ಆಡುತ್ತಾರೆ. ಆದಷ್ಟು ಎಚ್ಚರಿಕೆಯಿಂದ ಹೆಜ್ಜೆ ಇಡಿ. ಜನತೆಗೆ ಕೈಲಾಗದ ಭರವಸೆಗಳನ್ನು ನೀಡಬೇಡಿ. ಇದರಿಂದ ಅಪಹಾಸ್ಯಕ್ಕೆ ಗುರಿಯಾಗುವಿರಿ..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…

  • ಸುದ್ದಿ

    ಸಿನಿಮಾಗೆ ಎಂಟ್ರಿ ಕೊಟ್ಟ ಐ.ಪಿ.ಎಸ್. ಅಣ್ಣಾಮಲೈ. ಮೊದಲ ಚಿತ್ರಕ್ಕೆ ಅಣ್ಣಾಮಲೈ ಪಡೆದ ಸಂಭಾವನೆ ಕೇಳಿದ್ರೆ ಶಾಕ್ ಆಗೋದು ಗ್ಯಾರಂಟಿ.

    ಅಣ್ಣಾಮಲೈ ಅವರು ಅರಬ್ಬಿ ಎನ್ನುವ ಸಿನಿಮಾದಲ್ಲಿ ನಟಿಸುತ್ತಿದ್ದಾರೆ ಎನ್ನಲಾಗಿದ್ದು, ಈ ಸಿನಿಮಾ ಕೆನಡಾ ಮತ್ತು ಜರ್ಮನಿಯಲ್ಲಿ ನಡೆದ ಪ್ಯಾರಾ ಈಜು ಸ್ಪರ್ಧೆಯಲ್ಲಿ ಚಿನ್ನ ಹಾಗೂ ಕಂಚು ಗೆದ್ದು ಭಾರತಕ್ಕೆ ಕೀರ್ತಿಯನ್ನು ತಂದು ಕೊಟ್ಟಂತಹ ಅಂತರರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿರುವ, ಭಾರತದ ಹೆಮ್ಮೆ ಎನಿಸಿರುವ ಪ್ಯಾರಾ ಈಜುಪಟು ಕೆ.ಎಸ್.ವಿಶ್ವಾಸ್ ಅವರ ಜೀವನಾಧಾರಿತ ಸಿನಿಮಾ ಆಗಿದೆ. ಸಣ್ಣ ವಯಸ್ಸಿನಲ್ಲೇ ವಿದ್ಯುತ್ ಅವಘಡದಿಂದ ತನ್ನ ಕೈಗಳನ್ನು ಕಳೆದುಕೊಂಡರೂ, ಗುರಿ ಸಾಧನೆಯ ಛಲ ಬಿಡದೆ ಸಾಧಕೆನಾಗಿ ಮೆರದ ವಿಶ್ವಾಸ್ ಅವರ ಜೀವನಾಧಾರಿತ ಸಿನಿಮಾ…

  • ಸುದ್ದಿ

    ಜಾತಿ ವಿಚಾರ ಮಾತನಾಡಿದ ಜೆಡಿಎಸ್ ಶಿವರಾಮೇಗೌಡರಿಗೆ ಟಾಂಗ್ ಕೊಟ್ಟ MTB ನಾಗರಾಜ್..!

    ಮಂಡ್ಯ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಗೌಡ್ತಿಯಲ್ಲ ನಾಯ್ಡು ಎಂದು ಸಂಸದ ಶಿವರಾಮೇಗೌಡ ಮಾಡುತ್ತಿರುವ ಜಾತಿ ರಾಜಕೀಯಕ್ಕೆ ಸಚಿವ ಎಂಟಿಬಿ ನಾಗರಾಜ್ ಅಸಮಧಾನ ವ್ಯಕ್ತಪಡಿಸಿದ್ದಾರೆ. ಹೌದು, ಮಂಡ್ಯ ಚುನಾವಣಾ ಅಖಾಡದಲ್ಲಿ ಜಾತಿ ರಾಜಕಾರಣದ ಕೆಸರೆರಚಾಟ ತೀವ್ರಗೊಂಡಿದೆ. ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್‍ ಗೌಡ್ತಿಯಲ್ಲ, ನಾಯ್ಡು ಎಂದು ಮಾತಿನುದ್ದಕ್ಕೂ ಶಿವರಾಮೇಗೌಡ ವಾಗ್ದಾಳಿ ನಡೆಸಿದ್ರು. ಇದೀಗ ಶಿವರಾಮೇಗೌಡ ಮಾಡ್ತಿರೋ ಜಾತಿ ರಾಜಕಾರಣಕ್ಕೆ ಸಚಿವ ಎಂಟಿಬಿ ನಾಗರಾಜ್‍ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ದೇವನಹಳ್ಳಿಯಲ್ಲಿ ಮಾತನಾಡಿದ ಎಂಟಿಬಿ ನಾಗರಾಜ್‍, ಯಾವುದೇ ಹೆಣ್ಣಿಗೂ ಮದುವೆಯಾಗಿ ಒಂದು…