ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಲವು ರಹಸ್ಯಗಳನ್ನು ಎಂದಿಗೂ ಭೇದಿಸಲಾಗುವುದಿಲ್ಲ. ಪ್ರತೀ 12 ವರ್ಷಗಳಿಗೊಮ್ಮೆ ಮಹಾದೇವನ ಮಂದಿರಕ್ಕೆ ಸಿಡಿಲು ಬಡಿಯುತ್ತೆ. ಅದರ ಹೊಡೆತಕ್ಕೆ ಶಿವಲಿಂಗ ಛಿದ್ರವಾಗುತ್ತೆ. ಆದರೆ ಬೆಳಗಾಗುವಷ್ಟರಲ್ಲಿ ಮತ್ತೆ ಒಂದಾಗಿರುತ್ತದೆ. ಹೀಗೇಕೆ ಆಗುತ್ತದೆಂದು ಕಂಡುಹಿಡಿಯಲು ವಿಜ್ಞಾನಿಗಳಿಗೂ ಸಾಧ್ಯವಾಗುತ್ತಿಲ್ಲ. ಗುಡುಗು…ಸಿಡಿಲು…ಈ ವಿಕೃತ ಶಬ್ಧಕ್ಕೆ ಸುತ್ತ ಮುತ್ತಲಿನ ಬೆಟ್ಟಗಳು ಕಂಪಿಸುತ್ತವೆ. ಜನ ಹೆದರಿ ನಡುಗುತ್ತಾರೆ. ಪಶು ಪಕ್ಷಿಗಳು ಬೆದರಿ ಓಡುತ್ತವೆ.

ಸಿಡಿಲಿನ ಹೊಡೆತಕ್ಕೆ ಶಿವಲಿಂಗ ಛಿದ್ರವಾಗುತ್ತದೆ. ಆದರೆ, ಮಂದಿರಕ್ಕೆ ಮಾತ್ರ ಯಾವುದೇ ಹಾನಿ ಸಂಭವಿಸುವುದಿಲ್ಲ. ಬೆಟ್ಟದ ಮೇಲಿನ ಕಲ್ಲುಗಳು ಕೆಳಗೆ ಬೀಳುವುದಿಲ್ಲ. ಮಾರನೇ ದಿನ ದೇವಾಲಯಕ್ಕೆ ಅರ್ಚಕ ಹೋಗಿ…ತುಂಡು ತುಂಡಾಗಿದ್ದ ಶಿವಲಿಂಗದ ತುಣುಕುಗಳನ್ನು ಒಂದು ಕಡೆ ಸೇರಿಸಿ ಅಭಿಷೇಕ ಮಾಡುತ್ತಾರೆ. ಒಂದು ದಿನ ಕಳೆಯುವಷ್ಟರಲ್ಲಿ ಶಿವಲಿಂಗಕ್ಕೆ ಯಥಾರೂಪ ಬಂದು ಹಿಂದಿನಂತೆಯೇ ಆಗಿರುತ್ತದೆ. ಅಲ್ಲಿ ಏನೂ ನಡೆದಿಲ್ಲವೇನೋ ಎನ್ನುವಂತೆ ಕಾಣುತ್ತದೆ. ಇದನ್ನು ವಿಚಿತ್ರವೆನ್ನಬೇಕೋ..ಶಿವನ ಲೀಲೆ ಎನ್ನಬೇಕೊ ಎಂದು ಅರ್ಥವಾಗದ ಸ್ಥಿತಿಯಲ್ಲಿ ಭಕ್ತರಿದ್ದಾರೆ.

ಈ ರೀತಿ ಆಗುತ್ತಿರುವುದು ಮೊದಲೇನಲ್ಲ. ನೂರಾರು ವರ್ಷಗಳಿಂದ ಹೀಗೇ ನಡೆಯುತ್ತಿದೆ. ಪ್ರತೀ 12 ವರ್ಷಕ್ಕೊಮ್ಮೆ ಇಂತಹ ವಿಧ್ಯಮಾನ ನಡೆಯುವ ದೇವಾಲಯದ ಹೆಸರು…’ ಬಿಜಲೀ ಮಹಾದೇವ್ ವದಿರ್ ‘. ಹಿಮಾಚಲ ಪ್ರದೇಶದ ಕುಲೂ ಕಣಿವೆಯಲ್ಲಿ ಈ ದೇವಾಲಯವಿದೆ. ಹೀಗೆ ನಡೆಯಲು ಕಾರಣವೇನೆಂಬುವುದನ್ನು ತಿಳಿಸುವ ಒಂದು ಕತೆ ಇಲ್ಲಿ ಪ್ರಚಾರದಲ್ಲಿದೆ.

ಹಿಂದೆ ಕುಲೂ ಕಣಿವೆಯಲ್ಲಿ ಬಲಿಷ್ಟನಾದ ರಾಕ್ಷಸನೊಬ್ಬನಿದ್ದನಂತೆ. ಅಲ್ಲಿರುವ ಜನರನ್ನು , ಪಶು ಪಕ್ಷಿಗಳನ್ನು ಅಂತ್ಯಮಾಡಲು ಆತ ಒಂದು ಹಾವಿನ ರೂಪ ತಳೆದನಂತೆ. ಬೀಯಾಸ್ ನದಿ ಪ್ರವಾಹಕ್ಕೆ ಅಡ್ಡಲಾಗಿ ಮಲಗಿ ಸುತ್ತ ಮುತ್ತಲ ಗ್ರಾಮಗಳನ್ನು ಮುಳುಗಿಸಲು ಪ್ರಯತ್ನಿಸುತ್ತಾನಂತೆ. ಇದನ್ನು ನೋಡಿದ ಈಶ್ವರ ತನ್ನ ತ್ರಿಶೂಲದಿಂದ ಆ ರಾಕ್ಷಸನನ್ನು ಸಂಹರಿಸುತ್ತಾನೆ. ಆ ರಾಕ್ಷಸ ಸಾಯುತ್ತಾ ದೊಡ್ಡ ಬೆಟ್ಟವಾಗಿ ರೂಪತಳೆಯುತ್ತಾನೆ.ಒಂದು ವೇಳೆ ಸಿಡಿಲು ಬಡಿದರೆ, ಅಲ್ಲಿರುವ ಜನ, ಪಶು ,ಪಕ್ಷಿಗಳು ನಾಶವಾಗುವುದನ್ನು ತಡೆಯಲು ,ಶಿವ ಆ ಸಿಡಿಲು ತನಗೇ ಬಡಿಯುವಂತೆ ಮಾಡಿದ್ದಾನೆಂದು ಪುರಾಣ ಹೇಳುತ್ತದೆ. ಮಹಾದೇವನ ಆಜ್ಞೆಯಂತೆಯೇ 12 ವರ್ಷಗಳಿಗೊಮ್ಮೆ ಸಿಡಿಲು ಬಡಿಯುತ್ತದೆಂದು…ನಂತರ ಆ ಶಿವಲಿಂಗ ಒಂದುಗೂಡುತ್ತದೆಂಬ ಪ್ರತೀತಿಯಿದೆ.

ಈ ಮಹಾದೇವನ ಆಲಯವನ್ನು ತಲುಪುವುದು ಸುಲಭಸಾಧ್ಯವಲ್ಲ ಸಮುದ್ರ ಮಟ್ಟದಿಂದ 2,450 ಮೀಟರ್ ಎತ್ತರದ ಬೆಟ್ಟದ ಮೇಲಿರುವ ಈ ದೇವಾಲಯವನ್ನು ತಲುಪಲು ಕಲ್ಲು, ಮುಳ್ಳುಗಳ ಮೇಲೆ ನಡೆದುಕೊಂಡು ಹೋಗಬೇಕು.ಬೆಟ್ಟದ ಮೇಲಿಂದ ಕಣಿವೆಯವರೆಗೂ ಮೆರವಣಿಗೆ ಮಾಡುವುದು ಇಲ್ಲಿನ ಪದ್ಧತಿಯಂತೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿಮ್ಮ ಖಾತೆಯು ದೇಶದ ಅತಿದೊಡ್ಡ ಸರ್ಕಾರಿ ಬ್ಯಾಂಕ್ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ (ಎಸ್ಬಿಐ) ಇದ್ದರೆ, ನೀವು ಈ ಸುದ್ದಿಯನ್ನು ಓದಬೇಕು. ವಾಸ್ತವವಾಗಿ, ಅಕ್ಟೋಬರ್ 1 ರಿಂದ ಎಸ್ಬಿಐ ಕೆಲವು ಸೇವಾ ಶುಲ್ಕದಲ್ಲಿ ಬದಲಾವಣೆಗಳನ್ನು ಮಾಡುತ್ತಿದೆ. ಈ ಬದಲಾವಣೆಗಳು ದೇಶಾದ್ಯಂತ ಎಸ್ಬಿಐನ ಎಲ್ಲಾ 32 ಕೋಟಿ ಖಾತೆದಾರರ ಮೇಲೆ ಪರಿಣಾಮ ಬೀರುತ್ತವೆ. ಈ ಬದಲಾವಣೆಗಳ ಅಡಿಯಲ್ಲಿ, ಬ್ಯಾಂಕ್ ಮಾಸಿಕ ಸರಾಸರಿ ಸಮತೋಲನವನ್ನು (MAB) ನಿರ್ವಹಿಸದಿದ್ದರೆ ದಂಡವನ್ನು 80 ಪ್ರತಿಶತದಷ್ಟು ಕಡಿಮೆಗೊಳಿಸಲಾಗುತ್ತದೆ. ಇದಲ್ಲದೆ, ಬ್ಯಾಂಕ್ನಿಂದ ಅಕ್ಟೋಬರ್ 1 ರಿಂದ…
ಇವರು ಇನ್ನೇನು ಕೆಲವೇ ದಿನಗಳಲ್ಲಿ ಮದುವೆಯಾಗಿ ಸತಿ-ಪತಿಗಳಾಗಬೇಕಿತ್ತು.ಆದ್ರೆ ಪ್ರಧಾನಿ ನರೇಂದ್ರ ಮೋದಿ ವಿಚಾರವಾಗಿ ಇವರಿಬ್ಬರಲ್ಲಿ ಚರ್ಚೆಯಾಗಿದ್ದು, ಇವರ ವಾದ ಪ್ರತಿವಾದಗಳು ತಾರಕಕ್ಕೇರಿ, ಜಗಳದಲ್ಲಿ ಕೊನೆಯಾಗಿ ಇವರ ಮದುವೆಯೇ ರದ್ದಾಗಿದೆ.
ಡ್ರೈವಿಂಗ್ ಲೈಸೆನ್ಸ್ ನವೀಕರಣ ಅಥವಾ ಅದರಲ್ಲಿನ ವಿಳಾಸ ಬದಲಾವಣೆಗೆ ಸಾರಿಗೆ ಇಲಾಖೆ ಕಚೇರಿಗಳಿಗೆ ಇನ್ನು ಮುಂದೆ ಪದೇ ಪದೇ ಅಲೆಯಬೇಕಿಲ್ಲ. ಅಲ್ಲದೇ, ಈ ಪ್ರಕ್ರಿಯೆಗೆ ಯಾವುದೇ ನಿರಾಕ್ಷೇಪಣಾ ಪತ್ರ ಅವಶ್ಯಕತೆ ಇಲ್ಲ ಎಂದು ಕೇಂದ್ರ ಹೆದ್ದಾರಿ ಮತ್ತು ರಸ್ತೆ ಸಾರಿಗೆ ಸಚಿವಾಲಯ ಹೇಳಿದೆ. ಬಹುತೇಕ ಜನ ಸ್ವಂತ ಊರಿನ ವ್ಯಾಪ್ತಿಯ ಆರ್.ಟಿ.ಓ. ಕಚೇರಿಯಲ್ಲಿ ಡಿಎಲ್ ಮಾಡಿಸಿಕೊಂಡಿರುತ್ತಾರೆ ಕಾರಣಾಂತರದಿಂದ ಅವರು ಬೇರೆ ನಗರ ಅಥವಾ ರಾಜ್ಯದಲ್ಲಿ ಕೆಲಸಕ್ಕೆ ಹೋಗಿದ್ದ ಸಂದರ್ಭದಲ್ಲಿ ಡಿಎಲ್ ನವೀಕರಣ ಮತ್ತು ವಿಳಾಸ ಬದಲಾವಣೆಗೆ ಆರ್.ಟಿ.ಓ….
ಉತ್ತಮ ಆರೋಗ್ಯಕ್ಕೆ ಉತ್ತಮ ಆಹಾರಪದ್ಧತಿ, ಜೀವನಶೈಲಿ ಅಳವಡಿಸಿಕೊಳ್ಳಬೇಕು. ಆಧುನಿಕ ಜೀವನಶೈಲಿಯಲ್ಲಿ ಕಡಿಮೆ ದೇಹದಂಡನೆ ಹಾಗೂ ತಪ್ಪಾದ ಆಹಾರಪದ್ಧತಿಯಿಂದ ಅನೇಕ ಆರೋಗ್ಯ ಸಮಸ್ಯೆಯನ್ನು ಎದುರಿಸುತ್ತಿದ್ದೇವೆ. ಇದರಲ್ಲಿ ಪ್ರಮುಖವಾದುದು ಹೊಟ್ಟೆಯ ಬೊಜ್ಜು. ಇದಕ್ಕೆ ಎರಡು ರೀತಿಯ ಕಾರಣಗಳನ್ನು ಕಾಣಬಹುದು. ಸಬ್ಕ್ಯುಟೆನಿಯಸ್ ಫ್ಯಾಟ್ – ಇದು ಸಾಮಾನ್ಯವಾಗಿ ಕೈ-ಕಾಲುಗಳ ಮೇಲ್ಭಾಗದಲ್ಲಿರುವ ಕೊಬ್ಬಿನಂಶ. ಇದು ಹೊಟ್ಟೆಯ ಚರ್ಮದ ಒಳಭಾಗದಲ್ಲಿ ಬಂದಲ್ಲಿ ಅಷ್ಟೆಲ್ಲ ತೊಂದರೆ ಆಗುವುದಿಲ್ಲ. ಶೇ. 80ರಷ್ಟು ಜನರಲ್ಲಿ ಇದಕ್ಕಿಂತ ಜಾಸ್ತಿ ಹೊಟ್ಟೆಯ ಬೊಜ್ಜಿಗೆ ಮುಖ್ಯ ಕಾರಣ ವಿಸರಲ್ ಫ್ಯಾಟ್. ಇದು ಹೊಟ್ಟೆಯ…
ನಮ್ಮ ದೇಹದ ಎಲ್ಲಾ ಭಾಗಗಳ ಚರ್ಮ ಬಿಳಿಯಾಗಿದ್ದರೂ ಮೊಣಕಾಲು ಮತ್ತು ಮೊಣಕೈಯ ಭಾಗಗಳು ಕಪ್ಪಾಗಿರುತ್ತವೆ ಹಾಗೂ ಒರಟಾಗಿರುತ್ತವೆ. ನೋಡಲು ಅಷ್ಟೇನು ಅಂದವಾಗಿರುವುದಿಲ್ಲ. ಡೆಡ್ಸ್ಕಿನ್ನ ಕಾರಣದಿಂದಾಗಿ ಆ ಭಾಗದ ಚರ್ಮ ಕಪ್ಪಾಗುತ್ತದೆ. ಪ್ರತಿದಿನ ನಾವು ಬಳಕೆ ಮಾಡುವ ಸೋಪ್ನಿಂದ ಈ ಚರ್ಮದ ಬಣ್ಣವನ್ನ ಬದಲಾವಣೆ ಮಾಡಲು ಸಾಧ್ಯವಿಲ್ಲ. ಇದರ ಬದಲಾಗಿ ಇನ್ನೂ ಕೆಲವೊಂದು ಟಿಪ್ಸ್ಗಳನ್ನು ಬಳಕೆ ಮಾಡಿಕೊಂಡು ನೀವು ಚರ್ಮದ ಬಣ್ಣವನ್ನ ಬದಲಾವಣೆ ಮಾಡಬಹುದು. ಆದರೆ ನೀವು ಕೆಳಗಿನ ಈ ಕ್ರಮವನ್ನು ಒಂದು ಬಾರಿ ಬಳಸಿ ನೋಡಬಹುದು… ಟೂಥ್ಪೇಸ್ಟ್…
ಈ ಮಹಿಳೆ ಈ ಕೆಲಸ ಮಾಡಲು ಕಾರಣ ತಿಳಿದು ಪ್ರತಿಯೊಬ್ಬರು ಕೂಡ ಶಾಕ್ ಆದರು. ಇಷ್ಟೊಂದು ಈಕೆ ಫೇಮಸ್ ಆಗಲು ಕಾರಣವಾದರೂ ಏನು? ಈ ಸುದ್ದಿ ಬಂದಿದ್ದು ಅಹಮದಾಬಾದ್ನಿಂದ. 35 ವರ್ಷದ ಅಂಕಿತ ಆಟೋ ಓಡಿಸುತ್ತಾ ಇದ್ದಾಳೆ. ಈಕೆ ಆಟೋ ಓಡಿಸಲು ಕಾರಣ ಅವರ ತಂದೆ. ಅವರ ತಂದೆ ಮನೆಯ ಎಲ್ಲಾ ಜವಾಬ್ದಾರಿಗಳನ್ನು ನೋಡಿಕೊಳ್ಳುತ್ತಿದ್ದರು. ಆದರೆ ಅವರಿಗೆ ಕೆಲವು ವರ್ಷಗಳ ಹಿಂದೆ ಕ್ಯಾನ್ಸರ್ ಕಾಯಿಲೆ ಬಂದ ಕಾರಣ ಅಂಕಿತಾಳೇ ಮನೆಯ ಎಲ್ಲಾ ಜವಾಬ್ದಾರಿಯನ್ನು ತನ್ನ ಹೆಗಲ ಮೇಲೆ…