ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಲವು ರಹಸ್ಯಗಳನ್ನು ಎಂದಿಗೂ ಭೇದಿಸಲಾಗುವುದಿಲ್ಲ. ಪ್ರತೀ 12 ವರ್ಷಗಳಿಗೊಮ್ಮೆ ಮಹಾದೇವನ ಮಂದಿರಕ್ಕೆ ಸಿಡಿಲು ಬಡಿಯುತ್ತೆ. ಅದರ ಹೊಡೆತಕ್ಕೆ ಶಿವಲಿಂಗ ಛಿದ್ರವಾಗುತ್ತೆ. ಆದರೆ ಬೆಳಗಾಗುವಷ್ಟರಲ್ಲಿ ಮತ್ತೆ ಒಂದಾಗಿರುತ್ತದೆ. ಹೀಗೇಕೆ ಆಗುತ್ತದೆಂದು ಕಂಡುಹಿಡಿಯಲು ವಿಜ್ಞಾನಿಗಳಿಗೂ ಸಾಧ್ಯವಾಗುತ್ತಿಲ್ಲ. ಗುಡುಗು…ಸಿಡಿಲು…ಈ ವಿಕೃತ ಶಬ್ಧಕ್ಕೆ ಸುತ್ತ ಮುತ್ತಲಿನ ಬೆಟ್ಟಗಳು ಕಂಪಿಸುತ್ತವೆ. ಜನ ಹೆದರಿ ನಡುಗುತ್ತಾರೆ. ಪಶು ಪಕ್ಷಿಗಳು ಬೆದರಿ ಓಡುತ್ತವೆ.
ಸಿಡಿಲಿನ ಹೊಡೆತಕ್ಕೆ ಶಿವಲಿಂಗ ಛಿದ್ರವಾಗುತ್ತದೆ. ಆದರೆ, ಮಂದಿರಕ್ಕೆ ಮಾತ್ರ ಯಾವುದೇ ಹಾನಿ ಸಂಭವಿಸುವುದಿಲ್ಲ. ಬೆಟ್ಟದ ಮೇಲಿನ ಕಲ್ಲುಗಳು ಕೆಳಗೆ ಬೀಳುವುದಿಲ್ಲ. ಮಾರನೇ ದಿನ ದೇವಾಲಯಕ್ಕೆ ಅರ್ಚಕ ಹೋಗಿ…ತುಂಡು ತುಂಡಾಗಿದ್ದ ಶಿವಲಿಂಗದ ತುಣುಕುಗಳನ್ನು ಒಂದು ಕಡೆ ಸೇರಿಸಿ ಅಭಿಷೇಕ ಮಾಡುತ್ತಾರೆ. ಒಂದು ದಿನ ಕಳೆಯುವಷ್ಟರಲ್ಲಿ ಶಿವಲಿಂಗಕ್ಕೆ ಯಥಾರೂಪ ಬಂದು ಹಿಂದಿನಂತೆಯೇ ಆಗಿರುತ್ತದೆ. ಅಲ್ಲಿ ಏನೂ ನಡೆದಿಲ್ಲವೇನೋ ಎನ್ನುವಂತೆ ಕಾಣುತ್ತದೆ. ಇದನ್ನು ವಿಚಿತ್ರವೆನ್ನಬೇಕೋ..ಶಿವನ ಲೀಲೆ ಎನ್ನಬೇಕೊ ಎಂದು ಅರ್ಥವಾಗದ ಸ್ಥಿತಿಯಲ್ಲಿ ಭಕ್ತರಿದ್ದಾರೆ.
ಈ ರೀತಿ ಆಗುತ್ತಿರುವುದು ಮೊದಲೇನಲ್ಲ. ನೂರಾರು ವರ್ಷಗಳಿಂದ ಹೀಗೇ ನಡೆಯುತ್ತಿದೆ. ಪ್ರತೀ 12 ವರ್ಷಕ್ಕೊಮ್ಮೆ ಇಂತಹ ವಿಧ್ಯಮಾನ ನಡೆಯುವ ದೇವಾಲಯದ ಹೆಸರು…’ ಬಿಜಲೀ ಮಹಾದೇವ್ ವದಿರ್ ‘. ಹಿಮಾಚಲ ಪ್ರದೇಶದ ಕುಲೂ ಕಣಿವೆಯಲ್ಲಿ ಈ ದೇವಾಲಯವಿದೆ. ಹೀಗೆ ನಡೆಯಲು ಕಾರಣವೇನೆಂಬುವುದನ್ನು ತಿಳಿಸುವ ಒಂದು ಕತೆ ಇಲ್ಲಿ ಪ್ರಚಾರದಲ್ಲಿದೆ.
ಹಿಂದೆ ಕುಲೂ ಕಣಿವೆಯಲ್ಲಿ ಬಲಿಷ್ಟನಾದ ರಾಕ್ಷಸನೊಬ್ಬನಿದ್ದನಂತೆ. ಅಲ್ಲಿರುವ ಜನರನ್ನು , ಪಶು ಪಕ್ಷಿಗಳನ್ನು ಅಂತ್ಯಮಾಡಲು ಆತ ಒಂದು ಹಾವಿನ ರೂಪ ತಳೆದನಂತೆ. ಬೀಯಾಸ್ ನದಿ ಪ್ರವಾಹಕ್ಕೆ ಅಡ್ಡಲಾಗಿ ಮಲಗಿ ಸುತ್ತ ಮುತ್ತಲ ಗ್ರಾಮಗಳನ್ನು ಮುಳುಗಿಸಲು ಪ್ರಯತ್ನಿಸುತ್ತಾನಂತೆ. ಇದನ್ನು ನೋಡಿದ ಈಶ್ವರ ತನ್ನ ತ್ರಿಶೂಲದಿಂದ ಆ ರಾಕ್ಷಸನನ್ನು ಸಂಹರಿಸುತ್ತಾನೆ. ಆ ರಾಕ್ಷಸ ಸಾಯುತ್ತಾ ದೊಡ್ಡ ಬೆಟ್ಟವಾಗಿ ರೂಪತಳೆಯುತ್ತಾನೆ.ಒಂದು ವೇಳೆ ಸಿಡಿಲು ಬಡಿದರೆ, ಅಲ್ಲಿರುವ ಜನ, ಪಶು ,ಪಕ್ಷಿಗಳು ನಾಶವಾಗುವುದನ್ನು ತಡೆಯಲು ,ಶಿವ ಆ ಸಿಡಿಲು ತನಗೇ ಬಡಿಯುವಂತೆ ಮಾಡಿದ್ದಾನೆಂದು ಪುರಾಣ ಹೇಳುತ್ತದೆ. ಮಹಾದೇವನ ಆಜ್ಞೆಯಂತೆಯೇ 12 ವರ್ಷಗಳಿಗೊಮ್ಮೆ ಸಿಡಿಲು ಬಡಿಯುತ್ತದೆಂದು…ನಂತರ ಆ ಶಿವಲಿಂಗ ಒಂದುಗೂಡುತ್ತದೆಂಬ ಪ್ರತೀತಿಯಿದೆ.
ಈ ಮಹಾದೇವನ ಆಲಯವನ್ನು ತಲುಪುವುದು ಸುಲಭಸಾಧ್ಯವಲ್ಲ ಸಮುದ್ರ ಮಟ್ಟದಿಂದ 2,450 ಮೀಟರ್ ಎತ್ತರದ ಬೆಟ್ಟದ ಮೇಲಿರುವ ಈ ದೇವಾಲಯವನ್ನು ತಲುಪಲು ಕಲ್ಲು, ಮುಳ್ಳುಗಳ ಮೇಲೆ ನಡೆದುಕೊಂಡು ಹೋಗಬೇಕು.ಬೆಟ್ಟದ ಮೇಲಿಂದ ಕಣಿವೆಯವರೆಗೂ ಮೆರವಣಿಗೆ ಮಾಡುವುದು ಇಲ್ಲಿನ ಪದ್ಧತಿಯಂತೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಖಾಸಗಿ ಆಸ್ಪತ್ರೆಗಳ ನಿಯಂತ್ರಣ ಮಸೂದೆಯನ್ನು ವಿರೋಧಿಸಿ ಸಾವಿರಾರು ವೈದ್ಯರುಗಳು ತಮ್ಮ ಕರ್ತವ್ಯ ನಿಷ್ಟೆಯನ್ನು ಮರೆತು ಆಸ್ಪತ್ರೆ ಓಪಿಡಿ ಸೇವೆಗಳನ್ನು ನಿಲ್ಲಿಸಿದ ಪರಿಣಾಮ ಚಿಕಿತ್ಸೆ ಸಿಗದೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಬೆಂಗಳೂರಿನ ಹೆಚ್’ಬಿಆರ್ ಬಡಾವಣೆಯ ಕಾಚರಕನಹಳ್ಳಿಯ ಶ್ರೀ ಕೋದಂಡರಾಮಸ್ವಾಮಿ ದೇವಾಲಯದ ಆವರಣದಲ್ಲಿ ಪ್ರತಿಷ್ಠಾಪನೆಗಾಗಿ ಸಿದ್ದವಾಗಿದ್ದ 62 ಅಡಿ ಎತ್ತರದ, 750 ಟನ್ ತೂಕದ ವೀರಾಂಜನೇಯ ಸ್ವಾಮಿಯ ವಿಗ್ರಹವನ್ನು, 300 ಚಕ್ರಗಳ ಬೃಹತ್ ವಾಹನದಲ್ಲಿ ಸ್ಥಳಕ್ಕೆ ಈಗಾಗಲೇ ಸಾಗಿಸಲಾಗಿದೆ. ಆದರೆ ವಿಪರ್ಯಾಸ ಎಂದರೆ, ಅಂದು ಪರ್ವತವನ್ನೇ ಹೊತ್ತು ತಂದು ಲಕ್ಷ್ಮಣನನ ಜೀವ ಉಳಿಸಿದ, ರಾಮ ಭಕ್ತ ಹನುಮಂತನ ಪ್ರತಿಷ್ಟಾಪನೆಗೆ ವಿಘ್ನದ ಮೇಲೆ ವಿಘ್ನ ಶುರುವಾಗಿದೆ. ಕೋಲಾರದಿಂದ ಬೆಂಗಳೂರಿನ ಹೆಚ್’ಬಿಆರ್ ಬಡಾವಣೆಯ ಕಾಚರಕನಹಳ್ಳಿಗೆ ಹೊರಟಿದ್ದ ಬೃಹತ್ ಆಂಜನೇಯನ ವಿಗ್ರಹಕ್ಕೆ ಮಾರ್ಗ ಮಧ್ಯದಲ್ಲೇ ತೊಂದರೆ ಎದುರಾಗಿತ್ತು….
ಮುಂಬೈ ಆ ಮಲಬಾರ್ ಹಿಲ್ ನಲ್ಲಿ ವಾಸವಿರುವ ನಿಷಿಯ ಹರಿಶ್ಚಂತ್ರ ತ್ರಿಪಾಠಿ ತನ್ನ ಮನೆ ಮತ್ತು ಹತ್ತಾರು ಕೋಟಿ ಬೆಲೆಬಾಳುವ ತನ್ನ ಎಲ್ಲಾ ಆಸ್ತಿಯನ್ನ ತನ್ನ ನೆಚ್ಚಿನ ನಟನ ಹೆಸರಿಗೆ ವಿಲ್ ಬರೆದು ಸಾವನ್ನಪ್ಪಿದ್ದಾಳೆ. ಇನ್ನು ನಿಷಿಯ ಸಾವನ್ನಪ್ಪಿದ ಕೆಲವು ಸಮಯದ ನಂತರ ಆಸ್ತಿಯನ್ನ ವರ್ಗಾವಣೆ ಮಾಡಲು ನೋಡಿದ ನಿಷಿಯ ಕುಟುಂಬದವರಿಗೆ ಇದನ್ನ ನೋಡಿ ದೊಡ್ಡ ಶಾಕ್ ಆಗಿತ್ತು. ಇನ್ನು ಈ ಅಭಿಮಾನಿ ತಾನು ಸಾಯುವ ಮುನ್ನ ತನ್ನ ಮನೆ, ಬ್ಯಾಂಕ್ ಅಕೌಂಟ್ ಮತ್ತು ಬರೋದದಲ್ಲಿ ಇರುವ…
ಬಿಗ್ ಬಾಸ್ ಸೀಸನ್ 7 ನೂರು ದಿನಗಳನ್ನ ಪೂರೈಸಿ 15 ನೇ ವರದ ಕೊನೆಗೆ ಬಂದು ತಲುಪಿದೆ, ಇನ್ನು ಕೇವಲ ಕೆಲವೇ ದಿನಗಳು ಮಾತ್ರ ಬಾಕಿ ಉಳಿದಿದ್ದು ಯಾರೆಲ್ಲ ಫಿನಾಲೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ ಅನ್ನುವ ಕುತೂಹಲ ಎಲ್ಲರಲ್ಲೂ ಮೂಡಿದೆ. ಇನ್ನು ಬಿಗ್ ಬಾಸ್ ನಲ್ಲಿ ಯಾರು ಊಹಿಸಿದ ಎಲಿಮಿನೇಷನ್ ಗಳು ಕೂಡ ನಡೆಯುತ್ತಿದ್ದು ಕೆಲವು ಅಭಿಮಾನಿಗಳಿಗೆ ತುಂಬಾ ಬೇಸರ ಆಗಿದೆ ಎಂದು ಹೇಳಿದರೆ ತಪ್ಪಾಗಲ್ಲ. ಇನ್ನು ಈ ವಾರ ಬಿಗ್ ಬಾಸ್ ನಲ್ಲಿ ಟಿಕೆಟ್ ಟು ಫೈನಲ್ ಟಾಸ್ಕ್…
ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಕೋಡಿಹಳ್ಳಿ ಸಮೀಪ 7 ಹೆಡೆ ಸರ್ಪದ ಅಸ್ತಿತ್ವ ಕಂಡುಬಂದಿದೆ. 7 ತಲೆಯ ಹೊಂದಿರುವ ಹಾವಿನ ಪೂರೆ ಕಾಣಿಸಿಕೊಂಡಿದ್ದು, ಇದು ದೈವ ಸ್ವರೂಪ ಎಂದು ಗ್ರಾಮಸ್ಥರು ಹೂವು, ಹಣ್ಣು, ಅರಿಶಿನ ಕುಂಕುಮ ಹಾಕಿ ಪೂಜೆ ಸಲ್ಲಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಫೋಟೋ ವೈರಲ್ ಆಗಿದೆ. ಕೋಡಿಹಳ್ಳಿ ಸಮೀಪದ ಮರಿಗೌಡನ ದೊಡ್ಡಿ ಬಳಿ ನಿರ್ಜನ ಪ್ರದೇಶದಲ್ಲಿ ಹಾವಿನ ಪೊರೆ ಕಾಣಿಸಿಕೊಂಡಿದೆ. ಸಮೀಪದಲ್ಲಿ ದೊಡ್ಡ ಹುತ್ತ ಕೂಡ ಇದೆ. ಸುಮಾರು 6 ತಿಂಗಳ ಹಿಂದೆ ಕೋಟೆಕೊಪ್ಪ ಗ್ರಾಮದ…
ಹಾಗಲಕಾಯಿಯ ಹಲವು ರೀತಿಯಲ್ಲಿ ನಮ್ಮ ದೇಹಕ್ಕೆ ಉತ್ತಮವಾಗಿದೆ. ಪ್ರಮುಖವಾಗಿ ಇದರ ನಿಯಮಿತ ಸೇವನೆಯಿಂದ ಯಕೃತ್ನಲ್ಲಿ ಸಂಗ್ರಹವಾಗಿದ್ದ ವಿಷಕಾರಿ ವಸ್ತುಗಳನ್ನು ಹೊರಹಾಕಲು ಸಾಧ್ಯವಾಗುತ್ತದೆ. ಇದರ ನಿಯಮಿತ ಸೇವನೆಯಿಂದ ಮುಖದ ಮೊಡವೆಗಳೂ ಕಲೆನೀಡದೇ ಮಾಗಲು ಸಾಧ್ಯವಾಗುತ್ತದೆ… ಬನ್ನಿ ಹಾಗಲಕಾಯಿಯ ಆರೋಗ್ಯಕಾರಿ ಗುಣಗಳ ಬಗ್ಗೆ ತಿಳಿಯೋಣ. ಜೀರ್ಣಕ್ರಿಯೆಯಲ್ಲಿ ನೆರವಾಗುತ್ತದೆ : ಕೆಲವೊಮ್ಮೆ ಆಹಾರ ಜೀರ್ಣಗೊಳ್ಳಲು ಸಾಮಾನ್ಯಕ್ಕಿಂತಲೂ ಹೆಚ್ಚಿನ ಸಮಯಾವಕಾಶ ತೆಗೆದುಕೊಳ್ಳುವುದರಿಂದ ಹೊಟ್ಟೆಯಲ್ಲಿಯೇ ಉಳಿದು ಹಲವು ವಾಯುಗಳು ಉತ್ಪತ್ತಿಯಾಗಿ ಉರಿ ತರಿಸುತ್ತವೆ. ಅಜೀರ್ಣವ್ಯಾಧಿ (dyspepsia) ಎಂದು ಕರೆಯಲಾಗುವ ಈ ತೊಂದರೆಗೆ ಹಾಗಲಕಾಯಿಯ ರಸ…