ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಲವು ರಹಸ್ಯಗಳನ್ನು ಎಂದಿಗೂ ಭೇದಿಸಲಾಗುವುದಿಲ್ಲ. ಪ್ರತೀ 12 ವರ್ಷಗಳಿಗೊಮ್ಮೆ ಮಹಾದೇವನ ಮಂದಿರಕ್ಕೆ ಸಿಡಿಲು ಬಡಿಯುತ್ತೆ. ಅದರ ಹೊಡೆತಕ್ಕೆ ಶಿವಲಿಂಗ ಛಿದ್ರವಾಗುತ್ತೆ. ಆದರೆ ಬೆಳಗಾಗುವಷ್ಟರಲ್ಲಿ ಮತ್ತೆ ಒಂದಾಗಿರುತ್ತದೆ. ಹೀಗೇಕೆ ಆಗುತ್ತದೆಂದು ಕಂಡುಹಿಡಿಯಲು ವಿಜ್ಞಾನಿಗಳಿಗೂ ಸಾಧ್ಯವಾಗುತ್ತಿಲ್ಲ. ಗುಡುಗು…ಸಿಡಿಲು…ಈ ವಿಕೃತ ಶಬ್ಧಕ್ಕೆ ಸುತ್ತ ಮುತ್ತಲಿನ ಬೆಟ್ಟಗಳು ಕಂಪಿಸುತ್ತವೆ. ಜನ ಹೆದರಿ ನಡುಗುತ್ತಾರೆ. ಪಶು ಪಕ್ಷಿಗಳು ಬೆದರಿ ಓಡುತ್ತವೆ.

ಸಿಡಿಲಿನ ಹೊಡೆತಕ್ಕೆ ಶಿವಲಿಂಗ ಛಿದ್ರವಾಗುತ್ತದೆ. ಆದರೆ, ಮಂದಿರಕ್ಕೆ ಮಾತ್ರ ಯಾವುದೇ ಹಾನಿ ಸಂಭವಿಸುವುದಿಲ್ಲ. ಬೆಟ್ಟದ ಮೇಲಿನ ಕಲ್ಲುಗಳು ಕೆಳಗೆ ಬೀಳುವುದಿಲ್ಲ. ಮಾರನೇ ದಿನ ದೇವಾಲಯಕ್ಕೆ ಅರ್ಚಕ ಹೋಗಿ…ತುಂಡು ತುಂಡಾಗಿದ್ದ ಶಿವಲಿಂಗದ ತುಣುಕುಗಳನ್ನು ಒಂದು ಕಡೆ ಸೇರಿಸಿ ಅಭಿಷೇಕ ಮಾಡುತ್ತಾರೆ. ಒಂದು ದಿನ ಕಳೆಯುವಷ್ಟರಲ್ಲಿ ಶಿವಲಿಂಗಕ್ಕೆ ಯಥಾರೂಪ ಬಂದು ಹಿಂದಿನಂತೆಯೇ ಆಗಿರುತ್ತದೆ. ಅಲ್ಲಿ ಏನೂ ನಡೆದಿಲ್ಲವೇನೋ ಎನ್ನುವಂತೆ ಕಾಣುತ್ತದೆ. ಇದನ್ನು ವಿಚಿತ್ರವೆನ್ನಬೇಕೋ..ಶಿವನ ಲೀಲೆ ಎನ್ನಬೇಕೊ ಎಂದು ಅರ್ಥವಾಗದ ಸ್ಥಿತಿಯಲ್ಲಿ ಭಕ್ತರಿದ್ದಾರೆ.

ಈ ರೀತಿ ಆಗುತ್ತಿರುವುದು ಮೊದಲೇನಲ್ಲ. ನೂರಾರು ವರ್ಷಗಳಿಂದ ಹೀಗೇ ನಡೆಯುತ್ತಿದೆ. ಪ್ರತೀ 12 ವರ್ಷಕ್ಕೊಮ್ಮೆ ಇಂತಹ ವಿಧ್ಯಮಾನ ನಡೆಯುವ ದೇವಾಲಯದ ಹೆಸರು…’ ಬಿಜಲೀ ಮಹಾದೇವ್ ವದಿರ್ ‘. ಹಿಮಾಚಲ ಪ್ರದೇಶದ ಕುಲೂ ಕಣಿವೆಯಲ್ಲಿ ಈ ದೇವಾಲಯವಿದೆ. ಹೀಗೆ ನಡೆಯಲು ಕಾರಣವೇನೆಂಬುವುದನ್ನು ತಿಳಿಸುವ ಒಂದು ಕತೆ ಇಲ್ಲಿ ಪ್ರಚಾರದಲ್ಲಿದೆ.

ಹಿಂದೆ ಕುಲೂ ಕಣಿವೆಯಲ್ಲಿ ಬಲಿಷ್ಟನಾದ ರಾಕ್ಷಸನೊಬ್ಬನಿದ್ದನಂತೆ. ಅಲ್ಲಿರುವ ಜನರನ್ನು , ಪಶು ಪಕ್ಷಿಗಳನ್ನು ಅಂತ್ಯಮಾಡಲು ಆತ ಒಂದು ಹಾವಿನ ರೂಪ ತಳೆದನಂತೆ. ಬೀಯಾಸ್ ನದಿ ಪ್ರವಾಹಕ್ಕೆ ಅಡ್ಡಲಾಗಿ ಮಲಗಿ ಸುತ್ತ ಮುತ್ತಲ ಗ್ರಾಮಗಳನ್ನು ಮುಳುಗಿಸಲು ಪ್ರಯತ್ನಿಸುತ್ತಾನಂತೆ. ಇದನ್ನು ನೋಡಿದ ಈಶ್ವರ ತನ್ನ ತ್ರಿಶೂಲದಿಂದ ಆ ರಾಕ್ಷಸನನ್ನು ಸಂಹರಿಸುತ್ತಾನೆ. ಆ ರಾಕ್ಷಸ ಸಾಯುತ್ತಾ ದೊಡ್ಡ ಬೆಟ್ಟವಾಗಿ ರೂಪತಳೆಯುತ್ತಾನೆ.ಒಂದು ವೇಳೆ ಸಿಡಿಲು ಬಡಿದರೆ, ಅಲ್ಲಿರುವ ಜನ, ಪಶು ,ಪಕ್ಷಿಗಳು ನಾಶವಾಗುವುದನ್ನು ತಡೆಯಲು ,ಶಿವ ಆ ಸಿಡಿಲು ತನಗೇ ಬಡಿಯುವಂತೆ ಮಾಡಿದ್ದಾನೆಂದು ಪುರಾಣ ಹೇಳುತ್ತದೆ. ಮಹಾದೇವನ ಆಜ್ಞೆಯಂತೆಯೇ 12 ವರ್ಷಗಳಿಗೊಮ್ಮೆ ಸಿಡಿಲು ಬಡಿಯುತ್ತದೆಂದು…ನಂತರ ಆ ಶಿವಲಿಂಗ ಒಂದುಗೂಡುತ್ತದೆಂಬ ಪ್ರತೀತಿಯಿದೆ.

ಈ ಮಹಾದೇವನ ಆಲಯವನ್ನು ತಲುಪುವುದು ಸುಲಭಸಾಧ್ಯವಲ್ಲ ಸಮುದ್ರ ಮಟ್ಟದಿಂದ 2,450 ಮೀಟರ್ ಎತ್ತರದ ಬೆಟ್ಟದ ಮೇಲಿರುವ ಈ ದೇವಾಲಯವನ್ನು ತಲುಪಲು ಕಲ್ಲು, ಮುಳ್ಳುಗಳ ಮೇಲೆ ನಡೆದುಕೊಂಡು ಹೋಗಬೇಕು.ಬೆಟ್ಟದ ಮೇಲಿಂದ ಕಣಿವೆಯವರೆಗೂ ಮೆರವಣಿಗೆ ಮಾಡುವುದು ಇಲ್ಲಿನ ಪದ್ಧತಿಯಂತೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ವರ್ಷ ಹೊಸ ಕಾರು ಖರೀದಿಸಲು ಯೋಜನೆ ರೂಪಿಸಿರುವಿರಾ ? ಹಾಗಾದ್ರೆ, ಟಾಟಾ ಮೋಟಾರ್ಸ್ ಕಂಪನಿಯು ಭಾರತದ ಕಾರು ಖರೀದಿದಾರರಿಗೆ ವರ್ಷಾಂತ್ಯದ ಆಫರ್ ನೀಡಲು ಮುಂದಾಗಿದ್ದು, ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ. ತನ್ನ ‘ಮೆಗಾ ಆಫರ್ ಮ್ಯಾಕ್ಸ್ ಸೆಲೆಬ್ರೇಷನ್ ಕ್ಯಾಂಪೇನ್’ ಅಡಿಯಲ್ಲಿ, ಖರೀದಿದಾರರು ಕೇವಲ ರೂ.1 ನೀಡುವ ಮೂಲಕ ಟಾಟಾ ಕಾರನ್ನು ತಮ್ಮ ಮನೆಗೆ ತೆಗೆದುಕೊಂಡು ಹೋಗಬಹುದಾಗಿದೆ. ಹೌದು, ಕೇವಲ ಒಂದು ರೂಪಾಯಿ ಡೌನ್ಪೇಮೆಂಟ್ ಮಾಡುವ ಮೂಲಕ ಟಾಟಾ ಕಾರಿನ ಮೇಲೆ ರೂ.1 ಲಕ್ಷ ಉಳಿತಾಯ…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:-ನಿಮ್ಮ ಯಾವುದೇ ಕೆಲಸಗಳು ಸುಲಭವಾಗಿ ಕೈಗೂಡುವುದಿಲ್ಲ. ಆದರೆ ಪ್ರಯತ್ನಶೀಲತೆ ಗುರಿ ತಲುಪಿಸುತ್ತದೆ. ಕೆಲವು ದಿನಗಳವರೆಗೂ ಮಹತ್ವದ ನಿರ್ಧಾರ ತಳೆಯಬೇಡಿ. ಹಣಕಾಸಿನ ವಿಷಯದಲ್ಲಿ ಜಾಗರೂಕತೆಯಿಂದ ಇರಿ..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(15 ಫೆಬ್ರವರಿ, 2019) ದುರ್ಬಲ ಆರ್ಥಿಕ ಸ್ಥಿತಿಯಿಂದ ಕೆಲವು ಪ್ರಮುಖ ಕೆಲಸಗಳು ಸ್ಥಗಿತಗೊಳ್ಳುತ್ತವೆ. ಸ್ನೇಹಿತರುಇಂದು ರಾತ್ರಿ ರೋಮಾಂಚಕವಾದದ್ದನ್ನೇನಾದರೂ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp ಮೇಷಸ್ನೇಹಿತರು ವ್ಯಾಪಾರ ಪಾಲುದಾರರು…
ರಾಜಧಾನಿ ಬೆಂಗಳೂರು ಸ್ಮಾರ್ಟ್ ಸಿಟಿಯಾಗಿ ಬೆಳೆಯುತ್ತಿದ್ದರೆ ಮತ್ತೊಂದೆಡೆ ಸ್ಮಾರ್ಟ್ ಖದೀಮರು ಹೆಚ್ಚಾಗಿದ್ದಾರೆ. ಕೋಟಿ ಕೋಟಿ ಲೂಟಿಯ ಐಎಂಎ ಪ್ರಕರಣ ಮಾಸುವ ಮುನ್ನವೇ ರಾಜಧಾನಿ ಬೆಚ್ಚಿಬೀಳುವಂತ ಘಟನೆ ಇದಾಗಿದೆ. ಬೆಂಗಳೂರು ಹೊರವಲಯ ನೆಲಮಂಗಲ ಪಟ್ಟಣದ ಐಸಿಐಸಿಐ ಬ್ಯಾಂಕಿಗೆ 1 ಕೋಟಿ 90 ಲಕ್ಷ ಹಣ ತುಂಬಲು ಬಂದಾಗ ಆರೋಪಿಗಳು ನೆಲಮಂಗಲ ಪೊಲೀಸರ ಅತಿಥಿಗಳಾಗಿದ್ದಾರೆ. ಆನ್ ಲೈನ್ನಲ್ಲಿ ಅಕೌಂಟ್ಗೆ ಸಂಬಂಧಪಟ್ಟ ಮೊಬೈಲ್ ನಂಬರ್ ಚೇಂಜ್ ಮಾಡಿ ಬರೋಬ್ಬರಿ 3ಕೋಟಿ ಹಣವನ್ನು ಡ್ರಾ ಮಾಡಿದ್ದ ಆರೋಪಿಗಳು, ಆ ಹಣವನ್ನು ಬ್ಯಾಂಕ್ನಲ್ಲಿ ಜಮೆ…
ನೀವು ಟೀ ಕುಡಿಯುತ್ತೀರಾ…? ಹಾಗಿದ್ದರೆ ನಿಮ್ಮ ಬುದ್ಧಿಮತ್ತೆ ಭಾರಿ ಚುರುಕಾಗಿರುತ್ತೆ. ನಾವು ಇದನ್ನು ಹೇಳುತ್ತಿಲ್ಲ. ಅಧ್ಯಯನ ಒಂದು ಹೇಳುತ್ತಿದೆ. ಚಹಾ ಕುಡಿಯುವವರು ಮತ್ತು ಕುಡಿಯದವರನ್ನು ಅಧ್ಯಯನಕ್ಕೆ ಒಳಪಡಿಸಿದಾಗ, ಚಹಾ ಕುಡಿಯುವವರ ಮೆದುಳಿನ ಬೆಳವಣಿಗೆ ಚೆನ್ನಾಗಿರುವುದಲ್ಲದೆ, ಅವರ ಬುದ್ಧಿ ಮತ್ತೆ ಸಹ ಚುರುಕಾಗಿರುತ್ತದೆ ಎನ್ನುವ ಅಂಶ ತಿಳಿದು ಬಂದಿದೆ. ‘ನಮ್ಮ ಸಂಶೋಧನೆಯಲ್ಲಿ ತಿಳಿದು ಬಂದ ಮೊದಲ ಸಕಾರಾತ್ಮಕ ಅಂಶವೆಂದರೆ ನಿತ್ಯವೂ ಚಹಾ ಸೇವಿಸುವವರ ಮೆದುಳು ಚುರುಕಾಗಿರುವುದಲ್ಲದೆ, ವಯಸ್ಸಾದ ಬಳಿಕ ಕುಂಠಿತವಾಗುವ ಸಾಮರ್ಥ್ಯವನ್ನು ರಕ್ಷಣೆ ಮಾಡುವಲ್ಲಿ ಸಹಕರಿಸುತ್ತದೆ’ ಎಂದು ಸಿಂಗಾಪುರದ…