ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಲವು ರಹಸ್ಯಗಳನ್ನು ಎಂದಿಗೂ ಭೇದಿಸಲಾಗುವುದಿಲ್ಲ. ಪ್ರತೀ 12 ವರ್ಷಗಳಿಗೊಮ್ಮೆ ಮಹಾದೇವನ ಮಂದಿರಕ್ಕೆ ಸಿಡಿಲು ಬಡಿಯುತ್ತೆ. ಅದರ ಹೊಡೆತಕ್ಕೆ ಶಿವಲಿಂಗ ಛಿದ್ರವಾಗುತ್ತೆ. ಆದರೆ ಬೆಳಗಾಗುವಷ್ಟರಲ್ಲಿ ಮತ್ತೆ ಒಂದಾಗಿರುತ್ತದೆ. ಹೀಗೇಕೆ ಆಗುತ್ತದೆಂದು ಕಂಡುಹಿಡಿಯಲು ವಿಜ್ಞಾನಿಗಳಿಗೂ ಸಾಧ್ಯವಾಗುತ್ತಿಲ್ಲ. ಗುಡುಗು…ಸಿಡಿಲು…ಈ ವಿಕೃತ ಶಬ್ಧಕ್ಕೆ ಸುತ್ತ ಮುತ್ತಲಿನ ಬೆಟ್ಟಗಳು ಕಂಪಿಸುತ್ತವೆ. ಜನ ಹೆದರಿ ನಡುಗುತ್ತಾರೆ. ಪಶು ಪಕ್ಷಿಗಳು ಬೆದರಿ ಓಡುತ್ತವೆ.

ಸಿಡಿಲಿನ ಹೊಡೆತಕ್ಕೆ ಶಿವಲಿಂಗ ಛಿದ್ರವಾಗುತ್ತದೆ. ಆದರೆ, ಮಂದಿರಕ್ಕೆ ಮಾತ್ರ ಯಾವುದೇ ಹಾನಿ ಸಂಭವಿಸುವುದಿಲ್ಲ. ಬೆಟ್ಟದ ಮೇಲಿನ ಕಲ್ಲುಗಳು ಕೆಳಗೆ ಬೀಳುವುದಿಲ್ಲ. ಮಾರನೇ ದಿನ ದೇವಾಲಯಕ್ಕೆ ಅರ್ಚಕ ಹೋಗಿ…ತುಂಡು ತುಂಡಾಗಿದ್ದ ಶಿವಲಿಂಗದ ತುಣುಕುಗಳನ್ನು ಒಂದು ಕಡೆ ಸೇರಿಸಿ ಅಭಿಷೇಕ ಮಾಡುತ್ತಾರೆ. ಒಂದು ದಿನ ಕಳೆಯುವಷ್ಟರಲ್ಲಿ ಶಿವಲಿಂಗಕ್ಕೆ ಯಥಾರೂಪ ಬಂದು ಹಿಂದಿನಂತೆಯೇ ಆಗಿರುತ್ತದೆ. ಅಲ್ಲಿ ಏನೂ ನಡೆದಿಲ್ಲವೇನೋ ಎನ್ನುವಂತೆ ಕಾಣುತ್ತದೆ. ಇದನ್ನು ವಿಚಿತ್ರವೆನ್ನಬೇಕೋ..ಶಿವನ ಲೀಲೆ ಎನ್ನಬೇಕೊ ಎಂದು ಅರ್ಥವಾಗದ ಸ್ಥಿತಿಯಲ್ಲಿ ಭಕ್ತರಿದ್ದಾರೆ.

ಈ ರೀತಿ ಆಗುತ್ತಿರುವುದು ಮೊದಲೇನಲ್ಲ. ನೂರಾರು ವರ್ಷಗಳಿಂದ ಹೀಗೇ ನಡೆಯುತ್ತಿದೆ. ಪ್ರತೀ 12 ವರ್ಷಕ್ಕೊಮ್ಮೆ ಇಂತಹ ವಿಧ್ಯಮಾನ ನಡೆಯುವ ದೇವಾಲಯದ ಹೆಸರು…’ ಬಿಜಲೀ ಮಹಾದೇವ್ ವದಿರ್ ‘. ಹಿಮಾಚಲ ಪ್ರದೇಶದ ಕುಲೂ ಕಣಿವೆಯಲ್ಲಿ ಈ ದೇವಾಲಯವಿದೆ. ಹೀಗೆ ನಡೆಯಲು ಕಾರಣವೇನೆಂಬುವುದನ್ನು ತಿಳಿಸುವ ಒಂದು ಕತೆ ಇಲ್ಲಿ ಪ್ರಚಾರದಲ್ಲಿದೆ.

ಹಿಂದೆ ಕುಲೂ ಕಣಿವೆಯಲ್ಲಿ ಬಲಿಷ್ಟನಾದ ರಾಕ್ಷಸನೊಬ್ಬನಿದ್ದನಂತೆ. ಅಲ್ಲಿರುವ ಜನರನ್ನು , ಪಶು ಪಕ್ಷಿಗಳನ್ನು ಅಂತ್ಯಮಾಡಲು ಆತ ಒಂದು ಹಾವಿನ ರೂಪ ತಳೆದನಂತೆ. ಬೀಯಾಸ್ ನದಿ ಪ್ರವಾಹಕ್ಕೆ ಅಡ್ಡಲಾಗಿ ಮಲಗಿ ಸುತ್ತ ಮುತ್ತಲ ಗ್ರಾಮಗಳನ್ನು ಮುಳುಗಿಸಲು ಪ್ರಯತ್ನಿಸುತ್ತಾನಂತೆ. ಇದನ್ನು ನೋಡಿದ ಈಶ್ವರ ತನ್ನ ತ್ರಿಶೂಲದಿಂದ ಆ ರಾಕ್ಷಸನನ್ನು ಸಂಹರಿಸುತ್ತಾನೆ. ಆ ರಾಕ್ಷಸ ಸಾಯುತ್ತಾ ದೊಡ್ಡ ಬೆಟ್ಟವಾಗಿ ರೂಪತಳೆಯುತ್ತಾನೆ.ಒಂದು ವೇಳೆ ಸಿಡಿಲು ಬಡಿದರೆ, ಅಲ್ಲಿರುವ ಜನ, ಪಶು ,ಪಕ್ಷಿಗಳು ನಾಶವಾಗುವುದನ್ನು ತಡೆಯಲು ,ಶಿವ ಆ ಸಿಡಿಲು ತನಗೇ ಬಡಿಯುವಂತೆ ಮಾಡಿದ್ದಾನೆಂದು ಪುರಾಣ ಹೇಳುತ್ತದೆ. ಮಹಾದೇವನ ಆಜ್ಞೆಯಂತೆಯೇ 12 ವರ್ಷಗಳಿಗೊಮ್ಮೆ ಸಿಡಿಲು ಬಡಿಯುತ್ತದೆಂದು…ನಂತರ ಆ ಶಿವಲಿಂಗ ಒಂದುಗೂಡುತ್ತದೆಂಬ ಪ್ರತೀತಿಯಿದೆ.

ಈ ಮಹಾದೇವನ ಆಲಯವನ್ನು ತಲುಪುವುದು ಸುಲಭಸಾಧ್ಯವಲ್ಲ ಸಮುದ್ರ ಮಟ್ಟದಿಂದ 2,450 ಮೀಟರ್ ಎತ್ತರದ ಬೆಟ್ಟದ ಮೇಲಿರುವ ಈ ದೇವಾಲಯವನ್ನು ತಲುಪಲು ಕಲ್ಲು, ಮುಳ್ಳುಗಳ ಮೇಲೆ ನಡೆದುಕೊಂಡು ಹೋಗಬೇಕು.ಬೆಟ್ಟದ ಮೇಲಿಂದ ಕಣಿವೆಯವರೆಗೂ ಮೆರವಣಿಗೆ ಮಾಡುವುದು ಇಲ್ಲಿನ ಪದ್ಧತಿಯಂತೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
https://kolarnewsepaper.blogspot.com
ಗರುಡ ಪುರಾಣದ ಪ್ರಕಾರ, ಮನುಷ್ಯ ಭೂಮಿಯ ಮೇಲೆ ಮಾಡುವ ಅತ್ಯಾಚಾರ,ಅನಾಚಾರ ಮತ್ತು ಅಪರಾಧಗಳಿಗೆ ಪ್ರತ್ತೇಕವಾದ ಶಿಕ್ಷೆಗಳನ್ನು ಕೊಡಲಾಗುತ್ತದೆ ಎಂದು ಹೇಳಲಾಗುತ್ತದೆ. ಅದರಲ್ಲಿ ಅಂತಹ ಕೆಲವು ಶಿಕ್ಷೆಗಳ ಬಗ್ಗೆ ಇಲ್ಲಿ ಕೊಡಲಾಗಿದೆ
ಅನಾರೋಗ್ಯದಿಂದ ಬಳಲುತ್ತಿದ್ದ ಬಡ ರೈತನ ಮನವಿಗೆ ಸ್ಪಂದಿಸಿದ ಮೋದಿ 30 ಲಕ್ಷ ರೂ.ಗಳನ್ನು ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ನೀಡಿದ್ದಾರೆ. ಜೈಪುರದ ಸುಮೇರ್ ಸಿಂಗ್ ಅವರು ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದು ತನ್ನ ಕಷ್ಟದ ಕಥೆಯನ್ನು ತಿಳಿಸಿದ್ದರು. ತನ್ನ ಮಗಳು ಅನಾರೋಗ್ಯದ ಸಮಸ್ಯೆಯಿಂದ ಬಳುತ್ತಿದ್ದು, ಈಗಾಗಲೇ ತನ್ನ ಮನೆ, ಜಮೀನು ಮಾರಾಟ ಮಾಡಿ 7 ಲಕ್ಷ ರೂ. ಖರ್ಚು ಮಾಡಿದ್ದೇನೆ. ಇನ್ನು ನನ್ನ ಮಗಳ ಚಿಕಿತ್ಸೆ ಹಣದ ಅಗತ್ಯವಿದ್ದು, ಸರ್ಕಾರ ತಮ್ಮ ನೆರವಿಗೆ ಬರುವಂತೆ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಗುರುಗಳಿಗೆ ಗುರುವಾದ ಶ್ರೀ…
ಕೇವಲ ತನ್ನ ಬಣ್ಣದ ಕಾರಣ ಹೆಚ್ಚಿನವರ ಅವಗಣನೆಗೆ ಒಳಗಾಗಿರುವ ತರಕಾರಿ ಎಂದರೆ ಬೀಟ್ರೂಟ್. ಹೆಚ್ಚಿನವರು ಕೆಂಪು ಬಣ್ಣವನ್ನು ತಮ್ಮ ಊಟದಲ್ಲಿ ಇಷ್ಟಪಡದಿರುವುದೇ ಇದಕ್ಕೆ ಕಾರಣ. ವಾಸ್ತವವಾಗಿ ಜೀವ ಉಳಿಸುವ ಔಷಧಿ ಕಹಿಯಿರುವಂತೆ ಬಣ್ಣದಲ್ಲಿ ಆಕರ್ಷಕವಲ್ಲದಿದ್ದರೂ ಪೋಷಕಾಂಶಗಳ ಆಗರವಾಗಿರುವ ಬೀಟ್ರೂಟ್ ಅನ್ನು ನಮ್ಮ ಆಹಾರದಲ್ಲಿ ನಿಯಮಿತವಾಗಿ ಸೇರಿಸುವ ಮೂಲಕ ಇದರ ಅದ್ಭುತ ಪ್ರಯೋಜನಗಳನ್ನು ಪಡೆಯಬಹುದು
ಹಲವು ಪಾತ್ರಗಳ ಮೂಲಕ ಸಿನಿಪ್ರಿಯರನ್ನು ಚಿರಂಜೀವಿ ಸರ್ಜಾ ರಂಜಿಸಿದ್ದರು. ಹಾಗಿದ್ದರೂ ಅಭಿಮಾನಿಗಳಿಗೆ ಸಮಾಧಾನ ಆಗಿರಲಿಲ್ಲ. ಯಾಕೆಂದರೆ, ಫ್ಯಾನ್ಸ್ಗೆ ಇದ್ದ ಮಹತ್ವದ ಆಸೆಯೊಂದು ಇನ್ನೂ ಈಡೇರಿರಲಿಲ್ಲ. ಏನದು? ಸರ್ಜಾ ಕುಟುಂಬದ ಸ್ಟಾರ್ ಹೀರೋಗಳೆಲ್ಲ ಜೊತೆಯಾಗಿ ನಟಿಸಬೇಕು ಎಂದು ಅಭಿಮಾನಿಗಳು ಕನಸು ಕಂಡಿದ್ದರು. ಧ್ರುವ ಸರ್ಜಾ, ಚಿರಂಜೀವಿ ಸರ್ಜಾ ಜೊತೆ ಅವರ ಮಾವ ಅರ್ಜುನ್ ಸರ್ಜಾರನ್ನು ಒಟ್ಟಿಗೆ ತೆರೆಮೇಲೆ ನೋಡಬೇಕು ಎಂಬ ಆಸೆ ಅವರದ್ದಾಗಿತ್ತು. ಈ ವಿಚಾರದ ಬಗ್ಗೆ ಸರ್ಜಾ ಕುಟುಂಬದ ಹೀರೋಗಳಿಗೆ ಆಗಾಗ ಪ್ರಶ್ನೆ ಎದುರಾಗುತ್ತಲೇ ಇತ್ತು. ‘ನೀವು…