ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಲವು ರಹಸ್ಯಗಳನ್ನು ಎಂದಿಗೂ ಭೇದಿಸಲಾಗುವುದಿಲ್ಲ. ಪ್ರತೀ 12 ವರ್ಷಗಳಿಗೊಮ್ಮೆ ಮಹಾದೇವನ ಮಂದಿರಕ್ಕೆ ಸಿಡಿಲು ಬಡಿಯುತ್ತೆ. ಅದರ ಹೊಡೆತಕ್ಕೆ ಶಿವಲಿಂಗ ಛಿದ್ರವಾಗುತ್ತೆ. ಆದರೆ ಬೆಳಗಾಗುವಷ್ಟರಲ್ಲಿ ಮತ್ತೆ ಒಂದಾಗಿರುತ್ತದೆ. ಹೀಗೇಕೆ ಆಗುತ್ತದೆಂದು ಕಂಡುಹಿಡಿಯಲು ವಿಜ್ಞಾನಿಗಳಿಗೂ ಸಾಧ್ಯವಾಗುತ್ತಿಲ್ಲ. ಗುಡುಗು…ಸಿಡಿಲು…ಈ ವಿಕೃತ ಶಬ್ಧಕ್ಕೆ ಸುತ್ತ ಮುತ್ತಲಿನ ಬೆಟ್ಟಗಳು ಕಂಪಿಸುತ್ತವೆ. ಜನ ಹೆದರಿ ನಡುಗುತ್ತಾರೆ. ಪಶು ಪಕ್ಷಿಗಳು ಬೆದರಿ ಓಡುತ್ತವೆ.

ಸಿಡಿಲಿನ ಹೊಡೆತಕ್ಕೆ ಶಿವಲಿಂಗ ಛಿದ್ರವಾಗುತ್ತದೆ. ಆದರೆ, ಮಂದಿರಕ್ಕೆ ಮಾತ್ರ ಯಾವುದೇ ಹಾನಿ ಸಂಭವಿಸುವುದಿಲ್ಲ. ಬೆಟ್ಟದ ಮೇಲಿನ ಕಲ್ಲುಗಳು ಕೆಳಗೆ ಬೀಳುವುದಿಲ್ಲ. ಮಾರನೇ ದಿನ ದೇವಾಲಯಕ್ಕೆ ಅರ್ಚಕ ಹೋಗಿ…ತುಂಡು ತುಂಡಾಗಿದ್ದ ಶಿವಲಿಂಗದ ತುಣುಕುಗಳನ್ನು ಒಂದು ಕಡೆ ಸೇರಿಸಿ ಅಭಿಷೇಕ ಮಾಡುತ್ತಾರೆ. ಒಂದು ದಿನ ಕಳೆಯುವಷ್ಟರಲ್ಲಿ ಶಿವಲಿಂಗಕ್ಕೆ ಯಥಾರೂಪ ಬಂದು ಹಿಂದಿನಂತೆಯೇ ಆಗಿರುತ್ತದೆ. ಅಲ್ಲಿ ಏನೂ ನಡೆದಿಲ್ಲವೇನೋ ಎನ್ನುವಂತೆ ಕಾಣುತ್ತದೆ. ಇದನ್ನು ವಿಚಿತ್ರವೆನ್ನಬೇಕೋ..ಶಿವನ ಲೀಲೆ ಎನ್ನಬೇಕೊ ಎಂದು ಅರ್ಥವಾಗದ ಸ್ಥಿತಿಯಲ್ಲಿ ಭಕ್ತರಿದ್ದಾರೆ.

ಈ ರೀತಿ ಆಗುತ್ತಿರುವುದು ಮೊದಲೇನಲ್ಲ. ನೂರಾರು ವರ್ಷಗಳಿಂದ ಹೀಗೇ ನಡೆಯುತ್ತಿದೆ. ಪ್ರತೀ 12 ವರ್ಷಕ್ಕೊಮ್ಮೆ ಇಂತಹ ವಿಧ್ಯಮಾನ ನಡೆಯುವ ದೇವಾಲಯದ ಹೆಸರು…’ ಬಿಜಲೀ ಮಹಾದೇವ್ ವದಿರ್ ‘. ಹಿಮಾಚಲ ಪ್ರದೇಶದ ಕುಲೂ ಕಣಿವೆಯಲ್ಲಿ ಈ ದೇವಾಲಯವಿದೆ. ಹೀಗೆ ನಡೆಯಲು ಕಾರಣವೇನೆಂಬುವುದನ್ನು ತಿಳಿಸುವ ಒಂದು ಕತೆ ಇಲ್ಲಿ ಪ್ರಚಾರದಲ್ಲಿದೆ.

ಹಿಂದೆ ಕುಲೂ ಕಣಿವೆಯಲ್ಲಿ ಬಲಿಷ್ಟನಾದ ರಾಕ್ಷಸನೊಬ್ಬನಿದ್ದನಂತೆ. ಅಲ್ಲಿರುವ ಜನರನ್ನು , ಪಶು ಪಕ್ಷಿಗಳನ್ನು ಅಂತ್ಯಮಾಡಲು ಆತ ಒಂದು ಹಾವಿನ ರೂಪ ತಳೆದನಂತೆ. ಬೀಯಾಸ್ ನದಿ ಪ್ರವಾಹಕ್ಕೆ ಅಡ್ಡಲಾಗಿ ಮಲಗಿ ಸುತ್ತ ಮುತ್ತಲ ಗ್ರಾಮಗಳನ್ನು ಮುಳುಗಿಸಲು ಪ್ರಯತ್ನಿಸುತ್ತಾನಂತೆ. ಇದನ್ನು ನೋಡಿದ ಈಶ್ವರ ತನ್ನ ತ್ರಿಶೂಲದಿಂದ ಆ ರಾಕ್ಷಸನನ್ನು ಸಂಹರಿಸುತ್ತಾನೆ. ಆ ರಾಕ್ಷಸ ಸಾಯುತ್ತಾ ದೊಡ್ಡ ಬೆಟ್ಟವಾಗಿ ರೂಪತಳೆಯುತ್ತಾನೆ.ಒಂದು ವೇಳೆ ಸಿಡಿಲು ಬಡಿದರೆ, ಅಲ್ಲಿರುವ ಜನ, ಪಶು ,ಪಕ್ಷಿಗಳು ನಾಶವಾಗುವುದನ್ನು ತಡೆಯಲು ,ಶಿವ ಆ ಸಿಡಿಲು ತನಗೇ ಬಡಿಯುವಂತೆ ಮಾಡಿದ್ದಾನೆಂದು ಪುರಾಣ ಹೇಳುತ್ತದೆ. ಮಹಾದೇವನ ಆಜ್ಞೆಯಂತೆಯೇ 12 ವರ್ಷಗಳಿಗೊಮ್ಮೆ ಸಿಡಿಲು ಬಡಿಯುತ್ತದೆಂದು…ನಂತರ ಆ ಶಿವಲಿಂಗ ಒಂದುಗೂಡುತ್ತದೆಂಬ ಪ್ರತೀತಿಯಿದೆ.

ಈ ಮಹಾದೇವನ ಆಲಯವನ್ನು ತಲುಪುವುದು ಸುಲಭಸಾಧ್ಯವಲ್ಲ ಸಮುದ್ರ ಮಟ್ಟದಿಂದ 2,450 ಮೀಟರ್ ಎತ್ತರದ ಬೆಟ್ಟದ ಮೇಲಿರುವ ಈ ದೇವಾಲಯವನ್ನು ತಲುಪಲು ಕಲ್ಲು, ಮುಳ್ಳುಗಳ ಮೇಲೆ ನಡೆದುಕೊಂಡು ಹೋಗಬೇಕು.ಬೆಟ್ಟದ ಮೇಲಿಂದ ಕಣಿವೆಯವರೆಗೂ ಮೆರವಣಿಗೆ ಮಾಡುವುದು ಇಲ್ಲಿನ ಪದ್ಧತಿಯಂತೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮುಂಬಯಿಯ ಜೆ.ಜೆ. ಹಾಸ್ಪಿಟಲ್ಗೆ ಕಳೆದ ತಿಂಗಳು 29 ವರ್ಷದ ಯುವಕನೊಬ್ಬ ಬಂದಿದ್ದ. ಅವನ ಸಮಸ್ಯೆ ಬಂಜೆತನ. ಪರೀಕ್ಷೆ ವೇಳೆ ಆತನ ವೃಷಣ ಹೊಟ್ಟೆಯೊಳಗಿರುವುದು ಕಂಡುಬಂತು! ಯಾಕೆ ಹೀಗಿದೆ ಎಂದು ಎಂಆರ್ಐ ನಡೆಸಿದಾಗ ಕಂಡದ್ದೇ ಬೇರೆ! ಯುವಕನ ದೇಹದಲ್ಲಿ ಸ್ತ್ರೀಯರಲ್ಲಿ ಇರುವ ಸಂತಾನೋತ್ಪತ್ತಿಗೆ ಸಂಬಂಧಿಸಿದ ಅಂಗಗಳೆಲ್ಲವೂ ಇದ್ದವು! ಅಂದರೆ, ಗರ್ಭಕೋಶ, ಫ್ಯಾಲೋಪಿಯನ್ ನಳಿಗೆಳು, ಗರ್ಭಾಶಯ ಮಾತ್ರವಲ್ಲ ಅರೆಬರೆಯಾದ ಮರ್ಮಾಂಗವೂ ಇತ್ತು! ಹಾಗಂತ ಇವ್ಯಾವುವೂ ಕೆಲಸ ಮಾಡುತ್ತಿರಲಿಲ್ಲ. ಮೂತ್ರ ಸಂಬಂಧಿ ಸಮಸ್ಯೆಗಳ ವಿಭಾಗದ ಸರ್ಜನ್ ಡಾ. ವೆಂಕಟ್ ಗೀತೆ ಅವರಲ್ಲಿಗೆ…
ಬಿಸಿ ಬಿಸಿ ಕಾಫಿ ಹೀರುವುದರಿಂದ ಮನಸ್ಸು ಉಲ್ಲಾಸಿತವಾಗಿ ರಿಲ್ಯಾಕ್ಸ್ ಅನಿಸುತ್ತದೆ. ಒತ್ತಡ ಕಡಿಮೆ ಮಾಡಿ ಫ್ರೆಶ್ನೆಸ್ ನೀಡುವ ಈ ಪೇಯದ ಹೊಸ ಆರೋಗ್ಯ ಪ್ರಯೋಜನವೊಂದು ಬೆಳಕಿಗೆ ಬಂದಿದೆ.ಹೊಸ ಅಧ್ಯಯನವೊಂದು ಕಾಫಿ ಸೇವನೆಯಿಂದ ದೇಹ ತೂಕವೂ ಗಣನೀಯ ಪ್ರಮಾಣದಲ್ಲಿ ಕಡಿಮೆಯಾಗುತ್ತದೆ ಎಂದು ಹೇಳಿದೆ. ನಮ್ಮ ದೇಹದಲ್ಲಿರುವ ಬ್ರೌನ್ ಫ್ಯಾಟ್ ಅನ್ನು ಪರೋಕ್ಷ ಅಥವಾ ನೇರವಾಗಿ ಸಕ್ರಿಯಗೊಳಿಸುವ ಅಂಶಗಳು ಕಾಫಿಯಲ್ಲಿದೆ ಎಂದು ಹೇಳಿರುವ ಈ ಅಧ್ಯಯನ, ಬಿಳಿ ಕೊಬ್ಬು ಕ್ಯಾಲೋರಿಗಳನ್ನು ಸಂಗ್ರಹಿಸುವ ಕೆಲಸ ಮಾಡಿದರೆ, ಕಂದು ಕೊಬ್ಬು ಕೊಬ್ಬನ್ನು ಕರಗಿಸಿ…
ನಮ್ಮ ದೇಶದಲ್ಲಿ ಹಣ್ಣಿನ ತೋಟಗಳು, ಕೈತೋಟಗಳು, ಸಸ್ಯೋದ್ಯಾನ, ದೊಡ್ಡ ಕಟ್ಟಡಗಳ ಪೌಳಿಗೋಡೆಯ ಆವರಣ, ಸಾಲುಮರವಾಗಿ, ತೋಟಗಾರಿಕೆ ಸಸಿಮಡಿಗಳು ಮುಂತಾದೆಡೆ ಈ ಹಣ್ಣಿನ ಮರವನ್ನು ಕಾಣಬಹುದು.ಒಂದು ರಸವತ್ತಾದ ಮೃದು ಹಣ್ಣು. ನಮ್ಮಲ್ಲಿ ಇದನ್ನು ಇತರ ದೇಶಗಳಲ್ಲಿದ್ದಂತೆ ವಾಣಿಜ್ಯವಾಗಿ ಯಾರೂ ಬೆಳೆಯುತ್ತಿಲ್ಲ. ಕ್ಯಾಲಿಫೋರ್ನಿಯಾ, ಹವಾಯ್, ಚೀನಾ ತೈವಾನ್, ಕ್ವೀನ್ಸ್ಲ್ಯಾಂಡ್ ಮುಂತಾದೆಡೆ ಕಮರಾಕ್ಷಿಯ ಮರಗಳು ಹೆಚ್ಚಿನ ಸಂಖ್ಯೆಯಲ್ಲಿ ಕಂಡುಬರುತ್ತವೆ.
ಮನೆಗೆ ಪುಟ್ಟ ಕಂದ ಬರುತ್ತಿದೆ ಎಂದರೆ ಅದಕ್ಕಿಂತ ಸಂತೋಷದ ಕ್ಷಣ ಬೇರೆ ಯಾವುದಿದೆ ಹೇಳಿ..? ಮಗು ಹುಟ್ಟಿದಾಗಿನಿಂದ ಅದರ ಆಟ, ಪಾಠ, ನಗು, ಅಳು, ಚೇಷ್ಟೆ ಎಲ್ಲವನ್ನೂ ಕಣ್ತುಂಬಿಕೊಳ್ಳುವುದೇ ಚೆಂದ. ಅದರಲ್ಲೂ ಆಗ ತಾನೆ ಹುಟ್ಟಿದ ಮಗುವೊಂದು ತನ್ನ ಅಪ್ಪನನ್ನು ನೋಡಿ ಸ್ಮೈಲ್ ಮಾಡಿದರೆ….ಆ ಅನುಭವ ಹೇಗಿರುತ್ತದೆ ನೀವೇ ಊಹಿಸಿಕೊಳ್ಳಿ. ಅಂದಹಾಗೆ ಈ ಫೋಟೋ ಬ್ರೆಜಿಲ್ನ ನೌಕಾನೆಲೆಯಲ್ಲಿ ಕೆಲಸ ಮಾಡುತ್ತಿರುವ ಫ್ಲಾವಿಯೋ ಎಂಬ ಸೈನಿಕನ ಪುಟ್ಟ ಕುಟುಂಬದ್ದು. ಫ್ಲಾವಿಯೋ ಪತ್ನಿ ತಾರ್ಸಿಲಾ ಕಳೆದ ಆಗಸ್ಟ್ನಲ್ಲಿ ಹೆಣ್ಣು ಮಗುವಿಗೆ ಜನ್ಮ…
ಉತ್ತರ ಕೊರಿಯಾ ಎರಡನೇ ಬಾರಿಗೆ ಅಂತರ ಖಂಡಾತರ ಕ್ಷಿಪಣಿ ICBM (ಇಂಟರ್ ಕಾಂಟಿನೆಂಟಲ್ ಬ್ಯಾಲಿಸ್ಟಿಕ್ ಮಿಸೈಲ್-ಐಸಿಬಿಎಂ) ಪ್ರಯೋಗ ಮಾಡಿದ್ದು, ಇದೆ ಸಮಯದಲ್ಲಿ ಉತ್ತರ ಕೊರಿಯಾದ ಅಧ್ಯಕ್ಷ ಕಿಮ್ ಜಾಂಗ್ ಉನ್ ಸದ್ಯ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಕೈಯಲ್ಲಿ ಊಟ ಮಾಡುವುದು ನಮ್ಮ ಹಿಂದಿನ ಕಾಲದಿಂದಲೂ ರೂಡಿಯಲ್ಲಿದೆ, ಆದರೆ ಇದು ಕೇವಲ ರೂಡಿಯಲ್ಲ, ಇದು ನಮ್ಮ ಸಂಪ್ರದಾಯ. ಇತ್ತೀಚಿಗೆ ದೊಡ್ಡ ದೊಡ್ಡ ನಗರಗಳಲ್ಲಿ ಕೈಯಲ್ಲಿ ಊಟ ಮಾಡುವುದೇ ಮರೆಯಾಗಿದೆ. ಚಮಚಗಳನ್ನ ಬಳಕೆ ಮಾಡುವುದೇ ಹೆಚ್ಚಾಗಿದೆ. ಅನಿವಾರ್ಯವಾಗಿ ಕೈಯಲ್ಲಿ ತಿನ್ನುವವರು