ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಸ್ರೇಲ್ ದೇಶವು ಭಾರತವನ್ನು ಅದ್ಯಾಕೆ ಅಷ್ಟು ಪ್ರೀತಿಸುತ್ತೇ, ಮತ್ತು ಭಾರತವನ್ನು ತನ್ನ ಆತ್ಮೀಯ ಮಿತ್ರ ಅಂತ್ಯಾಕೆ ಕರೆಯುತ್ತೆ ಗೊತ್ತಾ …?
ಭಾರತಕ್ಕೆ ಸ್ವಾತಂತ್ರ್ಯ ಬಂದು 70 ವರ್ಷ ಕಳೆದರೂ ಇಲ್ಲಿಯವರೆಗೆ ಇಸ್ರೇಲ್’ಗೆ ಭಾರತದ ಯಾವ ಪ್ರಧಾನಿಯೂ ಭೇಟಿ ನೀಡಿರಲಿಲ್ಲ, ಕಾರಣ ಇಸ್ರೇಲ್’ಗೆ ಭೇಟಿ ಕೊಟ್ಟರೆ, ಎಲ್ಲಿ ತಮ್ಮ ದೇಶದ ಮುಸಲ್ಮಾನರ ಹಾಗೂ ಅರಬ್ ದೇಶಗಳ ವಿರೋಧ ಕಟ್ಟಿಕೊಳ್ಳಬೇಕಾಗುತ್ತೋ ಅಂತ ಇಲ್ಲಿಯವರೆಗೂ ಇಸ್ರೇಲ್’ಗೆ ಭಾರತದ ಯಾವ ಪ್ರಧಾನಿಯೂ ಭೇಟಿ ಕೊಟ್ಟಿರಲಿಲ್ಲ.
ಹಾಗಾಗಿ 70 ವರ್ಷಗಳಿಂದ ಮಾತ್ರವಲ್ಲ 2000 ವರ್ಷಗಳಿಂದ ಇಸ್ರೇಲ್ ಭಾರತದ ರಾಜನಿಗಾಗಿ ಕಾಯುತಿತ್ತು ಎಂದರೆ ನೀವು ನಂಬಲು ಅಸಾಧ್ಯ?
ಕಾರಣ ಏನು ಗೊತ್ತಾ?
ಹೌದು, ಜರ್ಮನಿಯಲ್ಲಿ 2ನೇ ಮಹಾಯುದ್ದ ಶುರುವಾದಾಗ, ಹಿಟ್ಲರ್’ನ (ನಾಜೀಸಂ)ನ ಕ್ರೌರ್ಯಕ್ಕೆ ಬಲಿಯಾಗಿ ಗ್ಯಾಸ್ ಚೇಮ್ಬ್’ರ್’ನಲ್ಲಿ ಲಕ್ಷಾಂತರ ಯಹೂದಿಗಳು ಉಸಿರುಗಟ್ಟಿ ಪ್ರಾಣ ಬಿಟ್ಟರು. ಇಲ್ಲಿ ಓದಿ :- ಇದು ಜಗತ್ತಿನ ಏಕೈಕ ಗಂಡುಗಲಿ ರಾಷ್ಟ್ರ!!!
ಇಷ್ಟೆಲ್ಲಾ ದೌರ್ಜನ್ಯಗಳು ಯಹೂದಿಗಳ ಮೆಲಾಗುತ್ತಿರುವಾಗ ಅವರು ಒಂದು ರಾಷ್ಟ್ರದಿಂದ ಬೇರೆ ಇನ್ನೊಂದು ರಾಷ್ಟ್ರಕ್ಕೆ ಪ್ರಾಣಭಿಕ್ಷೆಗಾಗಿ ಹೋದರೆ, ಆ ರಾಷ್ಟ್ರಗಳಲ್ಲಿಯೂ ಕೂಡ ಮಾರಣಹೋಮ ಮತ್ತು ನಮ್ಮ ರಾಷ್ಟ್ರದಲ್ಲಿ ನಿಮಗೆ ಜಾಗವಿಲ್ಲ ಅನ್ನೋ ಉತ್ತರದಿಂದ ಬೇರೆ ದಾರಿ ಕಾಣದೆ ಯಹೂದಿಗಳು ಕಂಗೆಟ್ಟು ಹೋಗಿದ್ದರು.
ಆದರೆ ಯಹೂದಿಗಳಿಗೆ ಒಂದು ದೇಶ ಮಾತ್ರ, ಅದೂ 2000 ವರ್ಷಗಳಿಂದ ಆಶಾಕಿರಣವಾಗಿ ನಿಂತದ್ದು ಮಾತ್ರ ನಮ್ಮ ಭಾರತ ದೇಶ.
ಭಾರತಕ್ಕೆ ಯಹೂದಿಗಳು 2000 ವರ್ಷಗಳ ಹಿಂದೆ ಬಂದಿದ್ದರು, ಅನ್ನೋ ಕುರುಹುಗಳು ಭಾರತದಲ್ಲಿ ಸಿಗುತ್ತವೆ, ಯಹೂದಿಗಳಿದ್ದ ದೊಡ್ಡ ಹಡುಗು ಭಗ್ನವಾಗಿ ಅಳಿದುಳಿದ ಕೆಲ ಯಹೂದಿಗಳು ಮೊದಲು ಬಂದು ಆಶ್ರಯ ಪಡೆದದ್ದು ಭಾರತದಲ್ಲಿ.
ಯಾವ ರಾಷ್ಟ್ರದಲ್ಲೂ ಸಿಗದ ಆದರ ಆತಿತ್ಯ ಯಹೂದಿಗಳಿಗೆ ಬಾರತದಲ್ಲಿ ಮಾತ್ರ ದೊರೆಯಿತು. ಜೀವರಕ್ಷಣೆಗಾಗಿ ಭಾರತಕ್ಕೆ ಬಂದ ಯಹೂದಿಗಳಿಗೆ ನಮ್ಮ ಭಾರತ ಆಶ್ರಯ ನೀಡಿ ಅವರನ್ನು ಸ್ವಂತ ಮಕ್ಕಳಂತೆ ನೋಡಿಕೊಂಡಿತ್ತು.
ಯಾವ ದೇಶಕ್ಕೂ ಹೋದ್ರೂ ತಮ್ಮ ಆಚರಣೆಗಳನ್ನು ಸಂಸ್ಕೃತಿಯನ್ನು ಹೇರುತ್ತಿದ್ದ ದೇಶಗಳ ನಡುವೆ ನಮ ಭಾರತ ಮಾತ್ರ ಯಹೂದಿಗಳಿಗೆ ತನ್ನ ಆಚರಣೆಯನ್ನು ಪಾಲಿಸಲು ಅವಕಾಶ ನೀಡಿತ್ತು.
ಅನೇಕ ಯಹೂದಿಗಳು ಭಾರತದಲ್ಲೇ ಉಳಿದು ಇಲ್ಲಿನ ಆಚಾರ ವಿಚಾರ ಸಂಸ್ಕೃತಿಯನ್ನು ಪಾಲಿಸುತ್ತಾ “we are proud Indian” ಅಂತ ಎದೆ ತಟ್ಟಿ ಹೇಳಿಕೊಳ್ಳುತ್ತಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೆವ್ವ -ಭೂತಗಳ ಇರುವಿಕೆ ಬಗ್ಗೆ ಚರ್ಚೆಗಳು ನಡೆಯುತ್ತಿರುತ್ತವೆ. ದೆವ್ವಗಳ ಬಗ್ಗೆ ಕೆಲವರು ನಂಬಿದ್ರೆ, ಇನ್ನೂ ಕೆಲವರು ನಂಬೋದಿಲ್ಲ.ಆದ್ರೆ ನಾವು ಆಗಾಗ ದೆವ್ವಗಳ ಇರುವಿಕೆ ಬಗ್ಗೆ ಕೇಳುತ್ತಲೇ ಇರುತ್ತೇವೆ.ಆದ್ರೆ ಈ ಗ್ರಾಮದಲ್ಲಿ ಹೆಣ್ಣು ದೆವ್ವ ಇದೆ ಎಂಬ ಕಾರಣಕ್ಕೆ ಇಡೀ ಊರಿನ ಜನ ಭಯಗೊಂಡು ಊರನ್ನೇ ಬಿಟ್ಟಿರುವ ಘಟನೆ ನಡೆದಿದೆ.
ಜಿಲ್ಲೆಯ ನವಲಗುಂದದಲ್ಲಿ ಮುಂಗಾರು ಮಳೆ ನಂಬಿ ಬಿತ್ತನೆ ಮಾಡಿದ್ದ ರೈತರು ಈಗ ತಮ್ಮ ಬೆಳೆ ಉಳಿಸಿಕೊಳ್ಳಲು ಟ್ಯಾಂಕರ್ಗಳು ಮೊರೆ ಹೋಗಿದ್ದಾರೆ. ಹೌದು. ಸಾವಿರಾರು ರೂಪಾಯಿ ಖರ್ಚು ಮಾಡಿ ರೈತರು ಬಾಡಿಗೆ ನೀರು ತರಿಸಿ ತಮ್ಮ ಬೆಳೆಗಳು ಉಸಿರಾಡುವಂತೆ ಮಾಡುತ್ತಿದ್ದಾರೆ. ಕಳೆದ ನಾಲ್ಕು ವರ್ಷಗಳಿಂದ ನವಲಗುಂದ ತಾಲೂಕಿನಲ್ಲಿ ಭೀಕರ ಬರ ಇದೆ. ಈ ಸಲ ಮೇ ಅಂತ್ಯದಲ್ಲಿ ಸ್ವಲ್ಪ ಮಳೆಯಾಗಿತ್ತು. ಇದನ್ನು ನಂಬಿದ ರೈತರು, ಬಿ.ಟಿ. ಹತ್ತಿ ಮತ್ತು ಹೆಸರು ಬಿತ್ತನೆ ಮಾಡಿದ್ದರು. ಬೆಳೆ ಮೊಳಕೆಯೊಡೆದು ಈಗ ನೆಲ…
ಲಕ್ನೋ: ತನ್ನ ಮೂರು ಚಿಕ್ಕ ಮಕ್ಕಳು ಮತ್ತು ತನ್ನ ಹೆಂಡತಿಯನ್ನು ಕೊಂದು ಪತಿಯೂ ನೇಣಿಗೆ ಶರಣಾದ ಘಟನೆ ಉತ್ತರ ಪ್ರದೇಶದ ಘಜಿಯಾಬಾದ್ನ ಮಸೂರಿ ಎಂಬ ಗ್ರಾಮದಲ್ಲಿ ನಡೆದಿದೆ. ಪತ್ನಿ ಮತ್ತು ಮಕ್ಕಳನ್ನು ಕೊಂದು ನೇಣು ಹಾಕಿಕೊಂಡ ಪತಿಯನ್ನು 37 ವರ್ಷದ ಪ್ರದೀಪ್ ಎಂದು ಗುರುತಿಸಲಾಗಿದೆ. ಇನ್ನು ಕೊಲೆಯದ ಪತ್ನಿಯೂ ನರ್ಸ್ ಆಗಿ ಕಾರ್ಯನಿರ್ವಹಿಸುತ್ತಿದ್ದಳು ಎನ್ನಲಾಗಿದೆ. ಈ ಘಟನೆಯಲ್ಲಿ ಎಂಟು ವರ್ಷ, ಐದು ವರ್ಷ ಮತ್ತು ಮೂರು ವರ್ಷದ ಮಕ್ಕಳನ್ನು ಹತ್ಯೆ ಮಾಡಿದ್ದಾನೆ. ಈ ಘಟನೆ ಗುರುವಾರ ರಾತ್ರಿ…
ಈ ಹಿಂದೆ ಮಹಿಳೆಯರ ಸುರಕ್ಷತೆಗಾಗಿ ಉತ್ತರ ಪ್ರದೇಶದಲ್ಲಿ ಪಿಂಕ್ ಬಸ್ ರೋಡಿಗೆ ಇಳಿದಿವೆ. ಬೆಂಗಳೂರಿನಲ್ಲಿ ಇಂದಿರಾ ಸಾರಿಗೆ ಆಯಿತು ಇದೀಗ ಪಿಂಕ್ ಆಟೋ ಮಹಿಳೆಯಾರ ಸುರಕ್ಷತೆಗಾಗಿ ರಸ್ತೆಗಿಳಿಯಲಿವೆ.
ಚಾಲನೆಗೆ ಬಂದ ಕೆಲವೇ ತಿಂಗಳುಗಳಲ್ಲಿ ಆಕರ್ಷಕ ಯೋಜನೆಗಳ ಮೂಲಕ ಗ್ರಾಹಕರನ್ನು ಸೆಳೆದ ಜಿಯೋ ಇದೀಗ ತನ್ನ ಹೊರೆಯನ್ನ ತಗ್ಗಿಸಲು ಗ್ರಾಹಕರಿಗೆ ಶಾಕ್ ಕೊಡಲು ರೆಡಿಯಾಗಿದೆ. ಈಗಾಗಲೇ ದೇಶದ ಬಹುದೊಡ್ಡ ಟೆಲಿಕಾಂ ಸಂಸ್ಥೆಗಳಾದ ಏರ್ಟೆಲ್, ವೋಡಾಪೋನ್,ಐಡಿಯಾ ಬಾಕಿ ಮೊತ್ತವನ್ನು ಹಿಂದಿರುಗಿಸಲು ಗ್ರಾಹಕರಿಗೆ ಬರೆ ಎಳೆಯಲು ಮುಂದಾಗಿವೆ. ಸುಪ್ರೀಂಕೋರ್ಟ್ ತೀರ್ಪಿನ ಪ್ರಕಾರ ಹೊಂದಾಣಿಕೆಯ ಒಟ್ಟು ಆದಾಯ ಕುರಿತಾಗಿ ಏರ್ಟೆಲ್ ವೊಡಾಫೋನ್-ಐಡಿಯಾ ಸಂಸ್ಥೆಗಳು ಒಟ್ಟಾರೆ 92,000 ಕೋಟಿ ರುಪಾಯಿಯಷ್ಟು ಬಾಕಿ ಮೊತ್ತ ಹಾಗೂ ಬಡ್ಡಿ ಹಣವನ್ನು ಪಾವತಿಸಬೇಕಿದೆ. ಇದೇ ಹಾದಿಯಲ್ಲಿ ಸಾಗುವ…
ಮೂತ್ರ ವಿಸರ್ಜನೆ ಮಾಡಲು ಚಾಲಕನೊಬ್ಬ ರೈಲನ್ನೇ ನಿಲ್ಲಿಸಿದ ಘಟನೆ ಮಹಾರಾಷ್ಟ್ರದ ಮುಂಬೈನಲ್ಲಿ ನಡೆದಿದೆ. ಚಾಲಕ ಲೋಕಲ್ ರೈಲನ್ನು ನಿಲ್ಲಿಸಿ ಎಂಜಿನ್ ಮುಂದೆ ಮೂತ್ರ ವಿಸರ್ಜನೆ ಮಾಡಿದ್ದಾನೆ. ಈ ವೇಳೆ ಸ್ಥಳದಲ್ಲಿದ್ದ ಜನರು ತಮ್ಮ ಮೊಬೈಲಿನಲ್ಲಿ ವಿಡಿಯೋ ಮಾಡಿದ್ದಾರೆ. ಈ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗುತ್ತಿದೆ. ರೈಲು ಚಾಲಕ ಮುಂಬಯಿಗೆ ಪ್ರಯಾಣಿಸುತ್ತಿದ್ದ ರೈಲನ್ನು ಉಲ್ಲಾಸನಗರದಿಂದ ವಿತಲ್ವಾಡಿಗೆ ಸಂಚರಿಸುವ ದಾರಿ ಮಧ್ಯೆ ನಿಲ್ಲಿಸಿ, ರೈಲಿನಿಂದ ಕೆಳಗಿಳಿದು ಮೂತ್ರ ವಿಸರ್ಜಿಸಿದ್ದಾನೆ. ಸ್ಥಳೀಯ ಮಾಧ್ಯಮವೊಂದರಲ್ಲಿ ಕೆಲಸ ಮಾಡುತ್ತಿದ್ದ ಸೋನು…