ದೇಶ-ವಿದೇಶ

ಈ ದೇಶ 2000 ವರ್ಷಗಳಿಂದ ಭಾರತದ ರಾಜನಿಗಾಗಿ ಕಾಯುತ್ತಿತ್ತು!ಯಾವ ದೇಶ ಗೊತ್ತಾ?ಈ ಲೇಖನಿ ಓದಿ…

3430

ಇಸ್ರೇಲ್ ದೇಶವು ಭಾರತವನ್ನು ಅದ್ಯಾಕೆ ಅಷ್ಟು ಪ್ರೀತಿಸುತ್ತೇ, ಮತ್ತು  ಭಾರತವನ್ನು ತನ್ನ ಆತ್ಮೀಯ ಮಿತ್ರ ಅಂತ್ಯಾಕೆ ಕರೆಯುತ್ತೆ  ಗೊತ್ತಾ …?

ಭಾರತಕ್ಕೆ ಸ್ವಾತಂತ್ರ್ಯ ಬಂದು 70 ವರ್ಷ ಕಳೆದರೂ ಇಲ್ಲಿಯವರೆಗೆ ಇಸ್ರೇಲ್’ಗೆ ಭಾರತದ ಯಾವ ಪ್ರಧಾನಿಯೂ ಭೇಟಿ ನೀಡಿರಲಿಲ್ಲ, ಕಾರಣ ಇಸ್ರೇಲ್’ಗೆ ಭೇಟಿ ಕೊಟ್ಟರೆ, ಎಲ್ಲಿ ತಮ್ಮ ದೇಶದ ಮುಸಲ್ಮಾನರ ಹಾಗೂ ಅರಬ್ ದೇಶಗಳ ವಿರೋಧ ಕಟ್ಟಿಕೊಳ್ಳಬೇಕಾಗುತ್ತೋ ಅಂತ ಇಲ್ಲಿಯವರೆಗೂ ಇಸ್ರೇಲ್’ಗೆ ಭಾರತದ ಯಾವ ಪ್ರಧಾನಿಯೂ ಭೇಟಿ ಕೊಟ್ಟಿರಲಿಲ್ಲ.

 

ಹಾಗಾಗಿ 70 ವರ್ಷಗಳಿಂದ ಮಾತ್ರವಲ್ಲ 2000 ವರ್ಷಗಳಿಂದ ಇಸ್ರೇಲ್ ಭಾರತದ ರಾಜನಿಗಾಗಿ ಕಾಯುತಿತ್ತು ಎಂದರೆ  ನೀವು ನಂಬಲು ಅಸಾಧ್ಯ?

ಕಾರಣ ಏನು ಗೊತ್ತಾ?

ಹೌದು, ಜರ್ಮನಿಯಲ್ಲಿ 2ನೇ ಮಹಾಯುದ್ದ ಶುರುವಾದಾಗ, ಹಿಟ್ಲರ್’ನ (ನಾಜೀಸಂ)ನ ಕ್ರೌರ್ಯಕ್ಕೆ ಬಲಿಯಾಗಿ ಗ್ಯಾಸ್ ಚೇಮ್ಬ್’ರ್’ನಲ್ಲಿ ಲಕ್ಷಾಂತರ ಯಹೂದಿಗಳು ಉಸಿರುಗಟ್ಟಿ ಪ್ರಾಣ ಬಿಟ್ಟರು. ಇಲ್ಲಿ ಓದಿ :- ಇದು ಜಗತ್ತಿನ ಏಕೈಕ ಗಂಡುಗಲಿ ರಾಷ್ಟ್ರ!!!

ಇಷ್ಟೆಲ್ಲಾ ದೌರ್ಜನ್ಯಗಳು ಯಹೂದಿಗಳ ಮೆಲಾಗುತ್ತಿರುವಾಗ ಅವರು ಒಂದು ರಾಷ್ಟ್ರದಿಂದ ಬೇರೆ ಇನ್ನೊಂದು ರಾಷ್ಟ್ರಕ್ಕೆ ಪ್ರಾಣಭಿಕ್ಷೆಗಾಗಿ ಹೋದರೆ, ಆ ರಾಷ್ಟ್ರಗಳಲ್ಲಿಯೂ ಕೂಡ ಮಾರಣಹೋಮ ಮತ್ತು ನಮ್ಮ ರಾಷ್ಟ್ರದಲ್ಲಿ ನಿಮಗೆ ಜಾಗವಿಲ್ಲ ಅನ್ನೋ ಉತ್ತರದಿಂದ ಬೇರೆ ದಾರಿ ಕಾಣದೆ ಯಹೂದಿಗಳು ಕಂಗೆಟ್ಟು ಹೋಗಿದ್ದರು.

ಆದರೆ ಯಹೂದಿಗಳಿಗೆ ಒಂದು ದೇಶ ಮಾತ್ರ, ಅದೂ 2000 ವರ್ಷಗಳಿಂದ ಆಶಾಕಿರಣವಾಗಿ ನಿಂತದ್ದು ಮಾತ್ರ ನಮ್ಮ ಭಾರತ ದೇಶ.

ಭಾರತಕ್ಕೆ ಯಹೂದಿಗಳು 2000 ವರ್ಷಗಳ ಹಿಂದೆ ಬಂದಿದ್ದರು, ಅನ್ನೋ ಕುರುಹುಗಳು ಭಾರತದಲ್ಲಿ ಸಿಗುತ್ತವೆ, ಯಹೂದಿಗಳಿದ್ದ ದೊಡ್ಡ ಹಡುಗು ಭಗ್ನವಾಗಿ ಅಳಿದುಳಿದ ಕೆಲ ಯಹೂದಿಗಳು ಮೊದಲು ಬಂದು ಆಶ್ರಯ ಪಡೆದದ್ದು ಭಾರತದಲ್ಲಿ.

ಯಾವ ರಾಷ್ಟ್ರದಲ್ಲೂ ಸಿಗದ ಆದರ ಆತಿತ್ಯ ಯಹೂದಿಗಳಿಗೆ ಬಾರತದಲ್ಲಿ ಮಾತ್ರ ದೊರೆಯಿತು. ಜೀವರಕ್ಷಣೆಗಾಗಿ ಭಾರತಕ್ಕೆ ಬಂದ ಯಹೂದಿಗಳಿಗೆ ನಮ್ಮ ಭಾರತ ಆಶ್ರಯ ನೀಡಿ ಅವರನ್ನು ಸ್ವಂತ ಮಕ್ಕಳಂತೆ ನೋಡಿಕೊಂಡಿತ್ತು.

ಯಾವ ದೇಶಕ್ಕೂ ಹೋದ್ರೂ ತಮ್ಮ ಆಚರಣೆಗಳನ್ನು ಸಂಸ್ಕೃತಿಯನ್ನು ಹೇರುತ್ತಿದ್ದ ದೇಶಗಳ ನಡುವೆ ನಮ ಭಾರತ ಮಾತ್ರ ಯಹೂದಿಗಳಿಗೆ ತನ್ನ ಆಚರಣೆಯನ್ನು ಪಾಲಿಸಲು ಅವಕಾಶ ನೀಡಿತ್ತು.

ಅನೇಕ ಯಹೂದಿಗಳು ಭಾರತದಲ್ಲೇ ಉಳಿದು ಇಲ್ಲಿನ ಆಚಾರ ವಿಚಾರ ಸಂಸ್ಕೃತಿಯನ್ನು ಪಾಲಿಸುತ್ತಾ “we are proud Indian” ಅಂತ ಎದೆ ತಟ್ಟಿ ಹೇಳಿಕೊಳ್ಳುತ್ತಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಆನ್​ಲೈನ್​ನಲ್ಲಿ ಬುಕ್ ಮಾಡಿದ್ದು ಸ್ಯಾಮ್​ಸಂಗ್ ಫೋನ್​ : ಡೆಲಿವರಿ ಬಾಯ್​ ಬಿಜೆಪಿ ಸಂಸದನ ಕೈಗೆ ತಂದುಕೊಟ್ಟಿದ್ದೇನು ಗೊತ್ತಾ

     ಬಿಜೆಪಿ ಸಂಸದರೊಬ್ಬರು ಆನ್​ಲೈನ್ ದೋಖಾಕ್ಕೆ ಒಳಗಾದವರ ಪಟ್ಟಿಗೆ ಸೇರಿದ್ದಾರೆ. ಸ್ಯಾಮ್​ಸಂಗ್​ ಸ್ಮಾರ್ಟ್​ಫೋನ್​ಬೇಕು ಎಂಬ ಆಸೆಯಿಂದ ಇದೇ ಮೊದಲ ಬಾರಿಗೆ ಅವರು ಆನ್​ಲೈನ್ ಮೂಲಕ ಅದನ್ನುಖರೀದಿಸಿದ್ದರು. ಡೆಲಿವರಿ ಬಾಯ್​ ಬಂದು ಆ ಪಾರ್ಸೆಲನ್ನು ತಂದುಕೈಗಿಟ್ಟು ಹೋದರು. ಹೊಸ ಸ್ಮಾರ್ಟ್​​ಫೋನ್ ಕೈ ಸೇರಿದ ಖುಷಿಯಲ್ಲಿದ್ದರು ಸಂಸದರು. ಹಾಗಾಗಿ ಡೆಲಿವರಿ ಬಾಯ್ ಎದುರೇ ಆ ಪಾರ್ಸೆಲ್ಬಿಚ್ಚಿ ನೋಡುವ ಗೋಚಿಗೆ ಹೋಗಿರಲಿಲ್ಲ.ಸೋಮವಾರ ಬೆಳಗ್ಗೆ ಎಂದಿನಂತೆ ದಿನಚರಿಆರಂಭಿಸಿದ ಸಂಸದರು, ಆ ಪಾರ್ಸೆಲ್ಬಿಚ್ಚಿ ನೋಡಿದರು. ಸ್ಯಾಮ್​ಸಂಗ್ ಫೋನ್ಬಾಕ್ಸ್ ಇರಬೇಕಾದಲ್ಲಿ, ರೆಡ್​ಮಿ 5ಎಫೋನಿನ ಬಾಕ್ಸ್ ಇತ್ತು! ಇದೇಕೇಹೀಗಾಯಿತು,…

  • ಸುದ್ದಿ

    ತೆಲುಗು ನಟ ರಾಮ್‍ಗೆ ಪೊಲೀಸರಿಂದ 200 ರೂ. ದಂಡ…!

    ಹೈದರಾಬಾದ್: ಧೂಮಪಾನ ನಿಷೇಧ ಪ್ರದೇಶದಲ್ಲಿ ಸಿಗರೇಟ್ ಸೇದಿದ್ದಕ್ಕಾಗಿ ಟಾಲಿವುಡ್ ನಟ ರಾಮ್ ಪೋಥಿನೇನಿ ಅವರಿಗೆ ಸೋಮವಾರ ಹೈದರಾಬಾದ್ ಪೊಲೀಸರು 200 ರೂಪಾಯಿ ದಂಡ ವಿಧಿಸಿದ್ದಾರೆ. ಈ ಘಟನೆ ನಗರದ ಐತಿಹಾಸಿಕ ಚಾರ್ಮಿನಾರ್ ಬಳಿ ನಡೆದಿದೆ. ನಟ ರಾಮ್ ತಮ್ಮ ಮುಂಬರುವ ‘ಐಸ್ಮಾರ್ಟ್ ಶಂಕರ್’ ಸಿನಿಮಾದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದರು. ಸಿನಿಮಾದಲ್ಲಿ ಅವರ ಪಾತ್ರದ ಭಾಗವಾಗಿ ನಟ ಸಿಗರೇಟ್ ಸೇದಿದ್ದರು. ನಟ ರಾಮ್ ಸಿಗರೇಟ್ ನಿಷೇಧಿಸಿದ್ದ ಪ್ರದೇಶದಲ್ಲಿ ಧೂಮಪಾನ ಮಾಡಿದ್ದರು. ಅದರ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಸಾಮಾಜಿಕ…

  • ಜ್ಯೋತಿಷ್ಯ

    ದಿನ ಭವಿಷ್ಯ,ಈ ದಿನದ ರಾಶಿ ಭವಿಷ್ಯದಲ್ಲಿ ನಿಮಗೆ ಶುಭಕರವಾಗಿದಯೇ…

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷರಾಶಿ:- ವರ್ಚಸ್ಸನ್ನು ವಿಸ್ತರಿಸಿಕೊಳ್ಳಲು ಅನುಕೂಲವಾಗುವ ಒಳ್ಳೆಯ ಅವಕಾಶಗಳು ನಿಮಗೆ ಹೇರಳವಾಗಿ ದೊರೆಯುವುವು. ಬರುವ ಅವಕಾಶಗಳನ್ನು ಪೂರ್ಣಪ್ರಮಾಣದಲ್ಲಿ ಬಳಸಿಕೊಳ್ಳಿ. ಒಳಿತಾಗುವುದು .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…

  • ಸುದ್ದಿ

    ರಾತ್ರಿ ವೇಳೆ ತಾಜ್ ಮಹಲ್ ನಲ್ಲಿ ಲೈಟ್ ಯಾಕೆ ಹಾಕುವುದಿಲ್ಲ ಗೊತ್ತಾ..!

    ವೀಕ್ಷಕರೇ ನಮ್ಮ ಭಾರತ ದೇಶವು ಸಾಂಸ್ಕೃತಿಕವಾಗಿ ತುಂಬಾ ಮುಂದುವರಿದ ದೇಶವಾಗಿದೆ ಈ ನಮ್ಮ ದೇಶದಲ್ಲಿ ಅನೇಕ ರೀತಿಯ ಅರಮನೆಗಳು ದೇವಸ್ಥಾನಗಳು ಪೂರಕವಾಗಿರುವಂತಹ ಶಿಲ್ಪಕಲೆಗಳನ್ನು ಹೊಂದಿರುವುದನ್ನು ನಾವು ಕಾಣಬಹುದಾಗಿದೆ. ಈ ರೀತಿ ಅರಮನೆಗಳು ಮತ್ತೆ ದೇವಾಲಯಗಳನ್ನು ನೋಡಲು ಸಾವಿರಾರು ಲಕ್ಷಾಂತರ ಪ್ರವಾಸಿಗರು ಬರುವುದನ್ನು ನಾವು ಕಾಣಬಹುದು. ಎಷ್ಟೊಂದು ಪ್ರವಾಸಿಗರು ರಾತ್ರಿ ವೇಳೆಯಲ್ಲಿ ಈ ರೀತಿ ಸ್ಥಳಗಳನ್ನು ನೋಡಲು ಬರುತ್ತಾರೆ ರಾತ್ರಿ ವೇಳೆಯಲ್ಲಿಯೇ ಬರುತ್ತಾರೆ ಏಕೆಂದರೆ ಈ ಸ್ಥಳಗಳಲ್ಲಿರುವ ಅತ್ಯುನ್ನತವಾದ ಅರಮನೆಗಳು ದೇವಾಲಯಗಳಿಗೆ ದೀಪಗಳಿಂದ ಅಲಂಕಾರವನ್ನು ಮಾಡಿರುತ್ತಾರೆ.  ಬೆಳಗ್ಗಿನ ಸಮಯದಲ್ಲಿ…

  • ವ್ಯಕ್ತಿ ವಿಶೇಷಣ

    ರೋಗಿಗಳ ಹತ್ತಿರ ಬರಿ 2 ರೂ ಪಡೆದು ಈ ಡಾಕ್ಟರ್ ಉತ್ತಮ ಚಿಕೆತ್ಸೆಯನ್ನು ನೀಡುತ್ತಾರೆ ..!ತಿಳಿಯಲು ಈ ಲೇಖನ ಓದಿ..

    ಡಾ. ತಿರುವೆಂಗಡಮ್ ಚೆನ್ನೈನ ವ್ಯಾಸಾರ್ಪಡಿನ ಶ್ರೀ ಕಲ್ಯಾಣಪುರಂನಲ್ಲಿ ವೀರರಾಘವನ್ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಹೆಚ್ಚಿನದಾಗಿ ಇವರು ಚಿಕಿತ್ಸೆಯನ್ನು ನೀಡುವುದು ಕಾರ್ಮಿಕ ವರ್ಗದ ಪ್ರದೇಶದಲ್ಲಿ ಜನರ ಸಾಂಕ್ರಾಮಿಕ ಕಾಯಿಲೆಗಳಿಗೆ.

  • ಸುದ್ದಿ

    ಮೀನಿಗೆ ಬಲೇ ಬಿಸಿದಾಗ ಈತನಿಗೆ ಸಿಕ್ಕಿದ್ದು ಎಷ್ಟು ಕೋಟಿ ರೂಪಾಯಿ ಗೊತ್ತಾ.

    ಸ್ನೇಹಿತರೆ ಅದೃಷ್ಟ ಅನ್ನುವುದು ಯಾವಾಗ ಬರುತ್ತದೆ ಮತ್ತು ಯಾವಾಗ ಹೋಗುತ್ತದೆ ಅನ್ನುವುದನ್ನ ಊಹೆ ಮಾಡಲು ಸಾಧ್ಯವಿಲ್ಲ ಮತ್ತು ಕೆಲವೊಮ್ಮೆ ಅದೃಷ್ಟ ನಮ್ಮ ಸುತ್ತಮುತ್ತ ಇದ್ದರೂ ಕೂಡ ನಮಗೆ ತಿಳಿಯುವುದಿಲ್ಲ. ನಾವು ಹೇಳುವ ಈತನ ವಿಷಯದಲ್ಲಿ ನಡೆದಿದ್ದು ಮಾತ್ರ ಒಂದು ದೊಡ್ಡ ವಿಚಿತ್ರ ಎಂದು ಹೇಳಿದರೆ ತಪ್ಪಾಗಲ್ಲ, ಅದೃಷ್ಟ ಈತನ ಕೈ ಹಿಡಿದರೂ ಕೂಡ ಅದರ ಬಗ್ಗೆ ಅವನಿಗೆ ತಿಳಿಯದೆ ಪ್ರತಿದಿನ ಎಂದಿನಂತೆ ಕಷ್ಟಪಡುತ್ತಿದ್ದ. ಹಾಗಾದರೆ ಅಲ್ಲಿ ನಡೆದಿದ್ದು ಏನು ಮತ್ತು ಆ ಅದೃಷ್ಟ ಆತನಿಗೆ ಯಾವ ರೂಪದಲ್ಲಿ…