ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ವಿಟ್ಜರ್ಲ್ಯಾಂಡ್ನ ಈ ಪ್ರಕೃತಿ ಮನೋಹರ ಪಟ್ಟಣಕ್ಕೆ ವಲಸೆ ಬರುವವರಿಗೆ ಅಲ್ಲಿಯ ಸರಕಾರವೇ 60,000 ಡಾ.(ಸುಮಾರು 38.7 ಲ.ರೂ.) ನೀಡುತ್ತದೆ. ಸರಕಾರದ ಈ ಕೊಡುಗೆಗೆ ಕಾರಣವಿದೆ. ಈ ಪಟ್ಟಣದಲ್ಲಿ ಜನಸಂಖ್ಯೆ ದಿನೇ ದಿನೇ ಕ್ಷೀಣಿಸುತ್ತಿದೆ.

ಈ ಪಟ್ಟಣದ ಬಗ್ಗೆ ವಿವರಗಳಿಲ್ಲಿವೆ:-
ಅಲ್ಬಿನೆನ್ ಈ ಪಟ್ಟಣದ ಹೆಸರು. ಸಮುದ್ರ ಮಟ್ಟದಿಂದ 4265 ಅಡಿ ಎತ್ತರದಲ್ಲಿ ರಮಣೀಯ ಕಣಿವೆಯಲ್ಲಿದೆ. ಇದು ಪರ್ವತ ನಗರವಾಗಿದ್ದು, ತನ್ನದೇ ಆದ ಚರ್ಚ್ ಹೊಂದಿದೆ. ಇಲ್ಲಿ ಎಲ್ಲೆಲ್ಲಿಯೂ ಸಾಂಪ್ರದಾಯಿಕ ವಾಲೈಸ್ ವಾಸ್ತು ಸೌಂದರ್ಯ ರಾರಾಜಿಸುತ್ತಿದೆ.

ಈ ಪಟ್ಟಣವು ಪ್ರಶಾಂತ ವಾತಾವರಣ, ಅದ್ಭುತ ನೈಸರ್ಗಿಕ ದೃಶ್ಯಗಳು, ಶುದ್ಧ ಗಾಳಿ ಮತ್ತು ವರ್ಷದ ಹೆಚ್ಚಿನ ಸಮಯ ಹದವಾದ ಬಿಸಿಲಿನಿಂದ ಕೂಡಿದೆ. ಆದರೆ ಇಲ್ಲಿಯ ನಿವಾಸಿಗಳೆಲ್ಲ ವಾಸಕ್ಕಾಗಿ ದೊಡ್ಡ ನಗರಗಳಿಗೆ ತೆರಳುತ್ತಿರುವುದರಿಂದ ಇನ್ನು ಕೆಲವೇ ವರ್ಷಗಳಲ್ಲಿ ಇಲ್ಲಿ ಜನಸಂಖ್ಯೆಯಿಲ್ಲದೆ ಇಡೀ ಪಟ್ಟಣವೇ ಬಿಕೋ ಎನ್ನುವ ಬೆದರಿಕೆ ಸರಕಾರವನ್ನು ಕಾಡುತ್ತಿದೆ.

ಸದ್ಯ ಈ ಪಟ್ಟಣದಲ್ಲಿ ಕೇವಲ 240 ಜನರು ವಾಸವಾಗಿದ್ದಾರೆ. ಇವರ ಪೈಕಿ ಮಕ್ಕಳ ಸಂಖ್ಯೆ ಹೇಗೆ ಎಣಿಸಿದರೂ ಏಳನ್ನು ಮೀರುವುದಿಲ್ಲ. ಹೆಚ್ಚಿನ ಕುಟುಂಬಗಳೆಲ್ಲ ದೊಡ್ಡ ನಗರಗಳಿಗೆ ವಲಸೆ ಹೋದ ಬಳಿಕ ಈ ಊರಿನ ಶಾಲೆಯು ಬಾಗಿಲು ಹಾಕಿಕೊಂಡಿದ್ದರಿಂದ ಈ ಮಕ್ಕಳು ಬಸ್ನಲ್ಲಿ ಸಮೀಪದ ಪಟ್ಟಣದ ಶಾಲೆಗೆ ಹೋಗುತ್ತಾರೆ.

ಈ ಸುಂದರವಾದ ತಾಣದಲ್ಲಿ ವಾಸವಾಗಲು ಬರುವವರಿಗೆ 60,000 ಡಾ.ಗಳ ಕೊಡುಗೆಯನ್ನು ಸರಕಾರವು ಘೋಷಿಸಿದೆ. ಇದರಿಂದಾಗಿ ಅವರು ಇಲ್ಲಿ ತಮ್ಮದೇ ಆದ ಮನೆಗಳನ್ನು ಖರೀದಿಸಬಹುದಾಗಿದೆ. 45 ವರ್ಷದೊಳಗಿನ, ಎರಡು ಮಕ್ಕಳಿರುವ ದಂಪತಿಗಳಿಗೆ ಮಾತ್ರ ಈ ಕೊಡುಗೆ ಮುಕ್ತವಾಗಿದೆ.

ಅಂದ ಹಾಗೆ ಈ ಕೊಡುಗೆಯೊಂದಿಗೆ ಒಂದು ಷರತ್ತೂ ಇದೆ. 60,000 ಡಾ.ಗಳನ್ನು ಪಡೆದುಕೊಂಡು ಇಲ್ಲಿ ನೆಲೆಸುವ ದಂಪತಿಗಳು ಈ ಊರನ್ನು ತೊರೆಯಲು ನಿರ್ಧರಿಸಿದರೆ ಸರಕಾರಕ್ಕೆ ಅಷ್ಟೂ ಹಣವನ್ನು ಹಿಂದಿರುಗಿಸಬೇಕಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಯಗ್ರೀವ ಹೆಚ್ಚಾಗಿ ಕರ್ನಾಟಕದ ಉಡುಪಿ ಪ್ರದೇಶದಲ್ಲಿ ಮಾಡುವ ಸಿಹಿತಿಂಡಿ. ಸಾಕಷ್ಟು ಜನರಿಗೆ ಪ್ರೀಯವಾದ ತಿನಿಸು ಎಂದರೆ ಹಯಗ್ರೀವ. ರುಚಿಯಾದ ಹಯಗ್ರೀವವನ್ನು ಮಾಡುವುದು ಬಹಳ ಸುಲಭ! ಹಬ್ಬ ಹರಿದಿನಗಳಲ್ಲಿ ಈ ಸಿಹಿಯನ್ನು ಹೆಚ್ಚಾಗಿ ತಯಾರಿಸಲಾಗುತ್ತದೆ. ಇದನ್ನು ಹೆಚ್ಚಾಗಿ ದೇವರ ನೈವೇದ್ಯಕ್ಕೆ ಇಡಲು ಮಾಡುತ್ತಾರೆ. ಹಯಗ್ರೀವ ಮಾಡಲು ಬೇಕಾಗುವ ಸಾಮಗ್ರಿ ಮತ್ತು ವಿಧಾನವನ್ನು ಇಲ್ಲಿದೆ ನೋಡಿ. ಬೇಕಾಗುವ ಸಾಮಗ್ರಿಗಳು : ಕಡ್ಲೆ ಬೇಳೆ – 2 ಕಪ್, ತೆಂಗಿನ ತುರಿ – 1ಕಪ್, ಬೆಲ್ಲ – 1 ಕಪ್, ತುಪ್ಪ – 1 ಕಪ್ಏಲಕ್ಕಿ ಪುಡಿ –…
ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಕಾರ್ಯಕ್ರಮವು ದಿನದಿಂದ ದಿನಕ್ಕೆ ವೀಕ್ಷಕರಲ್ಲಿ ಕ್ರೇಜ್ ಜಾಸ್ತಿ ಮಾಡುತ್ತಿದ್ದು,ಶೋ ಮುಗಿಯೋದಕ್ಕೆ ಕೇವಲ 5 ದಿನಗಳು ಬಾಕಿ ಉಳಿದಿವೆ. ನೆನ್ನೆ ಮಧ್ಯರಾತ್ರಿ ಬಿಗ್ ಬಾಸ್ ಸ್ಪರ್ಧಿಗಳಿಗೆ ರಾತ್ರೋ ರಾತ್ರಿ ಒಬ್ಬರನ್ನು ಎಲಿಮಿನೇಟ್ ಮಾಡುವ ಮುಖಾಂತರ ಶಾಕ್ ಕೊಟ್ಟಿದ್ದಲ್ಲದೆ, ವೀಕ್ಷಕರಲ್ಲಿ ಬಾರಿ ಕುತೂಹಲವನ್ನು ಉಂಟುಮಾಡಿದೆ.
ಟ್ಯಾಟೂ ಎಂದರೆ ಯಾರಿಗೆ ತಾನೇ ಇಷ್ಟ ಇರಲ್ಲ ಹೇಳಿ, ಈಗಿನ ಕಾಲದಲ್ಲಿ ಎಲ್ಲರಿಗೂ ಟ್ಯಾಟೂ ಹುಚ್ಚು ಹಾಗೆಯೇ ಇಲ್ಲೊಬ್ಬ ಮಾಡೆಲ್. ದೇಹವನ್ನು ಬಗೆಬಗೆಯಾಗಿ ಮಾರ್ಪಾಡು ಮಾಡಿ ಮಿಂಚುವುದೆಂದರೆ ಈಕೆಗೆ ಬಲು ಇಷ್ಟವಂತೆ. ಇದಕ್ಕಾಗಿಯೇ ಸಾಕಷ್ಟು ಹಣವನ್ನು ಖರ್ಚು ಮಾಡುತ್ತಿದ್ದಳು . ಆದರೆ, ಇದೀಗ ಇದೇ ಹುಚ್ಚು ಇವಳನ್ನು ಮೂರು ವಾರಗಳ ಕಾಲ ದೃಷ್ಟಿಯನ್ನೇ ಕಳೆದುಕೊಳ್ಳುವಂತೆ ಮಾಡಿದೆ. ನ್ಯೂ ಸೌತ್ ವೇಲ್ಸ್ನ ಬಾಡಿ ಮಾಡಿಫಯರ್ ಅಂಬೇರ್ ಲೂಕ್ 24 ಎಂಬಾಕೆ ಈ ಸಂಕಷ್ಟ ಅನುಭವಿಸಿದ್ದವಳು. ಈಕೆ ತನ್ನ ದೇಹವನ್ನು…
ನಗರದ ಇಸ್ಕಾನ್ ದೇವಸ್ಥಾನದಲ್ಲಿ ಗೋವರ್ಧನ ಪೂಜೆ ಹಮ್ಮಿಕೊಳ್ಳಲಾಗಿತ್ತು. ಪ್ರತೀ ವರ್ಷ ಹಬ್ಬದಂತೆ ಆಚರಿಸುವ ಈ ದಿನವನ್ನ ಈ ಬಾರಿ ತುಂಬಾನೆ ವಿಶಿಷ್ಟವಾಗಿ ಆಚರಿಸಲಾಯಿತು. ಭಾರಿ ಮಳೆಯಿಂದಾಗಿ ದ್ವಾರಕವೇ ಮುಳುಗುತ್ತಿದ್ದಾಗ, ಶ್ರೀ ಕೃಷ್ಣ ತನ್ನ ಕಿರು ಬೆರಳಲ್ಲಿ ಗೋವರ್ಧನ ಬೆಟ್ಟವನ್ನ ಎತ್ತಿ ಹಿಡಿದು, ದ್ವಾರಕೆಯ ಜನರನ್ನ ರಕ್ಷಿಸುತ್ತಾನೆ. ಅಂದಿನಿಂದ ಈ ದಿನದಂದು ಗೋವರ್ಧನಗಿರಿ ಪೂಜೆ ಮಾಡಲಾಗುತ್ತೆ. ಇನ್ನು ಪ್ರತೀ ವರ್ಷ ಈ ದಿನವನ್ನ ಸಂಭ್ರಮದಿಂದ ನಗರದ ಇಸ್ಕಾನ್ ದೇವಸ್ಥಾನದಲ್ಲಿ ಗೋವರ್ಧನ ಪೂಜೆ ಮಾಡಲಾಗಿದ್ದು ಈ ಬಾರಿ ಬಹಳ ವಿಶಿಷ್ಟವಾಗಿ…
ಭರಚುಕ್ಕಿ ಎಂದರೆ ಎಲ್ಲರಿಗು ಇಷ್ಟವಾದ ಜಾಗ ಎನ್ನಬಹುದು ಯಾಕೆಂದರೆ ಇಲ್ಲಿನ ಸೊಬಗು ನೋಡಲುತುಂಬಾ ಆಕರ್ಷಕವಾಗಿರುತ್ತದೆ ಮತ್ತು ಎತ್ತರದಿಂದ ಹರಿಯುವ ನೀರನ್ನು ನೋಡಲು ಜನರು ಸಾಕಷ್ಟು ದೂರದಿಂದ ಬರುತ್ತಾರೆ. ಈ ಸೊಬಗನ್ನು ಧಾರೆಯೆರೆಯುತ್ತಿದ್ದ ಭರಚುಕ್ಕಿ ಈಗ ಮತ್ತಷ್ಟು ರೋಮಾಂಚಕ ಅನುಭವ ನೀಡಲು ಸಜ್ಜಾಗುತ್ತಿದೆ. ಗಡಿಜಿಲ್ಲೆ ಚಾಮರಾಜನಗರದ ಕೊಳ್ಳೇಗಾಲ ತಾಲೂಕಿನಲ್ಲಿರುವ ಶಿವನಸಮುದ್ರ ಬಳಿಯ ಭರಚುಕ್ಕಿ ಜಲಪಾತವಿಶ್ವದ ಗಮನ ಸೆಳೆಯಲು ಅಣಿಯಾಗುತ್ತಿದೆ.ಶೀಘ್ರದಲ್ಲೇ ಇಲ್ಲಿ ಪ್ರವಾಸಿ ಆಕರ್ಷಣೆಯೊಂದು ಸೇರ್ಪಡೆಗೊಳ್ಳಲಿದ್ದು, ರಾಜ್ಯ ಅರಣ್ಯ ಇಲಾಖೆ ಮತ್ತು ಪ್ರವಾಸೋದ್ಯಮ ಇಲಾಖೆ ಜತೆಗೂಡಿ ಭರಚುಕ್ಕಿ ಬಯೋಡೈವರ್ಸಿಟಿ ಪಾರ್ಕ್…
ಆಕೆಯ ಸುಮಧುರ ಧ್ವನಿ ಆಕರ್ಷಕ ರೂಪ ಮಲ್ಲಿಗೆ ಹೂವಿನಂತ ನಗು ಸೌಮ್ಯತೆಯ ಮಾತಿನ ಮೋಡಿಗೆ ನನ್ನ ನಿದ್ರೆ ಹಾರಿ ಹೋಗಿತ್ತು.