ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ವಿಟ್ಜರ್ಲ್ಯಾಂಡ್ನ ಈ ಪ್ರಕೃತಿ ಮನೋಹರ ಪಟ್ಟಣಕ್ಕೆ ವಲಸೆ ಬರುವವರಿಗೆ ಅಲ್ಲಿಯ ಸರಕಾರವೇ 60,000 ಡಾ.(ಸುಮಾರು 38.7 ಲ.ರೂ.) ನೀಡುತ್ತದೆ. ಸರಕಾರದ ಈ ಕೊಡುಗೆಗೆ ಕಾರಣವಿದೆ. ಈ ಪಟ್ಟಣದಲ್ಲಿ ಜನಸಂಖ್ಯೆ ದಿನೇ ದಿನೇ ಕ್ಷೀಣಿಸುತ್ತಿದೆ.

ಈ ಪಟ್ಟಣದ ಬಗ್ಗೆ ವಿವರಗಳಿಲ್ಲಿವೆ:-
ಅಲ್ಬಿನೆನ್ ಈ ಪಟ್ಟಣದ ಹೆಸರು. ಸಮುದ್ರ ಮಟ್ಟದಿಂದ 4265 ಅಡಿ ಎತ್ತರದಲ್ಲಿ ರಮಣೀಯ ಕಣಿವೆಯಲ್ಲಿದೆ. ಇದು ಪರ್ವತ ನಗರವಾಗಿದ್ದು, ತನ್ನದೇ ಆದ ಚರ್ಚ್ ಹೊಂದಿದೆ. ಇಲ್ಲಿ ಎಲ್ಲೆಲ್ಲಿಯೂ ಸಾಂಪ್ರದಾಯಿಕ ವಾಲೈಸ್ ವಾಸ್ತು ಸೌಂದರ್ಯ ರಾರಾಜಿಸುತ್ತಿದೆ.

ಈ ಪಟ್ಟಣವು ಪ್ರಶಾಂತ ವಾತಾವರಣ, ಅದ್ಭುತ ನೈಸರ್ಗಿಕ ದೃಶ್ಯಗಳು, ಶುದ್ಧ ಗಾಳಿ ಮತ್ತು ವರ್ಷದ ಹೆಚ್ಚಿನ ಸಮಯ ಹದವಾದ ಬಿಸಿಲಿನಿಂದ ಕೂಡಿದೆ. ಆದರೆ ಇಲ್ಲಿಯ ನಿವಾಸಿಗಳೆಲ್ಲ ವಾಸಕ್ಕಾಗಿ ದೊಡ್ಡ ನಗರಗಳಿಗೆ ತೆರಳುತ್ತಿರುವುದರಿಂದ ಇನ್ನು ಕೆಲವೇ ವರ್ಷಗಳಲ್ಲಿ ಇಲ್ಲಿ ಜನಸಂಖ್ಯೆಯಿಲ್ಲದೆ ಇಡೀ ಪಟ್ಟಣವೇ ಬಿಕೋ ಎನ್ನುವ ಬೆದರಿಕೆ ಸರಕಾರವನ್ನು ಕಾಡುತ್ತಿದೆ.

ಸದ್ಯ ಈ ಪಟ್ಟಣದಲ್ಲಿ ಕೇವಲ 240 ಜನರು ವಾಸವಾಗಿದ್ದಾರೆ. ಇವರ ಪೈಕಿ ಮಕ್ಕಳ ಸಂಖ್ಯೆ ಹೇಗೆ ಎಣಿಸಿದರೂ ಏಳನ್ನು ಮೀರುವುದಿಲ್ಲ. ಹೆಚ್ಚಿನ ಕುಟುಂಬಗಳೆಲ್ಲ ದೊಡ್ಡ ನಗರಗಳಿಗೆ ವಲಸೆ ಹೋದ ಬಳಿಕ ಈ ಊರಿನ ಶಾಲೆಯು ಬಾಗಿಲು ಹಾಕಿಕೊಂಡಿದ್ದರಿಂದ ಈ ಮಕ್ಕಳು ಬಸ್ನಲ್ಲಿ ಸಮೀಪದ ಪಟ್ಟಣದ ಶಾಲೆಗೆ ಹೋಗುತ್ತಾರೆ.

ಈ ಸುಂದರವಾದ ತಾಣದಲ್ಲಿ ವಾಸವಾಗಲು ಬರುವವರಿಗೆ 60,000 ಡಾ.ಗಳ ಕೊಡುಗೆಯನ್ನು ಸರಕಾರವು ಘೋಷಿಸಿದೆ. ಇದರಿಂದಾಗಿ ಅವರು ಇಲ್ಲಿ ತಮ್ಮದೇ ಆದ ಮನೆಗಳನ್ನು ಖರೀದಿಸಬಹುದಾಗಿದೆ. 45 ವರ್ಷದೊಳಗಿನ, ಎರಡು ಮಕ್ಕಳಿರುವ ದಂಪತಿಗಳಿಗೆ ಮಾತ್ರ ಈ ಕೊಡುಗೆ ಮುಕ್ತವಾಗಿದೆ.

ಅಂದ ಹಾಗೆ ಈ ಕೊಡುಗೆಯೊಂದಿಗೆ ಒಂದು ಷರತ್ತೂ ಇದೆ. 60,000 ಡಾ.ಗಳನ್ನು ಪಡೆದುಕೊಂಡು ಇಲ್ಲಿ ನೆಲೆಸುವ ದಂಪತಿಗಳು ಈ ಊರನ್ನು ತೊರೆಯಲು ನಿರ್ಧರಿಸಿದರೆ ಸರಕಾರಕ್ಕೆ ಅಷ್ಟೂ ಹಣವನ್ನು ಹಿಂದಿರುಗಿಸಬೇಕಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗಲ್ಫ್ ದೇಶಗಳಲ್ಲಿ ,ಮುಖ್ಯವಾಗಿ ಯುನೈಟೆಡ್ ಅರಬ್ ಎಮಿರೇಟ್ಸ್ ನಲ್ಲಿ ಕಠಿನವಾಗಿ ಕಾನೂನನ್ನು ಜಾರಿಗೊಳಿಸುತ್ತಾರೆ. ನಿಬಂಧನೆಗಳನ್ನು ಉಲ್ಲಂಘಿಸಿದರೆ, ಯಾರಿಗೇ ಆಗಲಿ ಶಿಕ್ಷೆ ತಪ್ಪಿದ್ದಲ್ಲ. ಆದುದರಿಂದ ಇತರೆ ದೇಶಗಳಿಂದ ಬಂದವರು ಅಲ್ಲಿನ ಕಾನುನುಗಳನ್ನು ಅರಿತುಕೊಂಡಿರಬೇಕು. ಇಲ್ಲದಿಲ್ಲಲ್ಲಿ ಜೈಲುಪಾಲಾಗ ಬೇಕಾಗುತ್ತದೆ.
ಮಂಡ್ಯ ಲೋಕಸಭಾ ಕ್ಷೇತ್ರದ ಬಿಜೆಪಿ ಬೆಂಬಲಿತ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರ ವಿರುದ್ದ ಜೆಡಿಎಸ್ ನಾಯಕರ ವಾಗ್ದಾಳಿ ಮುಂದುವರೆದಿದೆ. ಸಂಸದ ಎಲ್.ಆರ್. ಶಿವರಾಮೇಗೌಡ, ಸುಮಲತಾ ಗೌಡತಿ ಅಲ್ಲ. ಅವರು ನಾಯ್ಡು ಎಂದು ಹೇಳಿದ್ದರಲ್ಲದೆ ಅಂಬರೀಶ್ ನಿಧನರಾದ ಸಂದರ್ಭದಲ್ಲಿ ಅವರ ಅಂತಿಮ ದರ್ಶನಕ್ಕೆ ಸೇರಿದ್ದ ಜನಸ್ತೋಮ ಕಂಡು ಸುಮಲತಾ ಈ ಚುನಾವಣೆಗೆ ನಿಂತಿದ್ದಾರೆಂದು ಕಾಣಿಸುತ್ತದೆ ಎಂದಿದ್ದರು. ಇದೀಗ ಸಚಿವ ರೇವಣ್ಣ ಸುಮಲತಾ ವಿರುದ್ದ ವಾಗ್ದಾಳಿ ಮುಂದುವರೆಸಿದ್ದು, ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿರುವ ಅವರು, ಮೇ 23 ರ…
ಪ್ರಪಂಚ ಎಲ್ಲೆಡೆ ಪ್ರತಿ ವರ್ಷ 50 ಲಕ್ಷಕ್ಕೂ ಹೆಚ್ಚು ಜನ ಹಾವು ಕಡಿತಕ್ಕೆ ಒಳಗಾಗುತ್ತಿದ್ದಾರೆ. ಭಾರತ ಈ ಸಂಖ್ಯೆ 2 ಲಕ್ಷ ಸಮೀಪ ಇದೆ… ನಮ್ಮ ದೇಶದಲ್ಲಿ ಸದ್ಯಕ್ಕೆ 250 ಜಾತಿಯ ಹಾವುಗಳು ಇದ್ದು ಅವುಗಳಲ್ಲಿ 52 ಜಾತಿಯ ವಿಷ ಸರ್ಪಗಳು ಇವೆ.. ನಮ್ಮ ರಾಜ್ಯದಲ್ಲಿ ಮಾತ್ರ 5 ಜಾತಿಯ ಹಾವುಗಳು ಅತ್ಯಂತ ವಿಷವನ್ನು ಹೊಂದಿವೆ. ಅವು ಕಚ್ಚಿದರೆ ಹೆಚ್ಚು ಅಂದ್ರೆ 3 ಗಂಟೆ ಒಳಗೆ ಮನುಷ್ಯ ಮರಣ ಹೊಂದುತ್ತಾನೆ… ಏನಾದರು ಪ್ರಥಮ ಚಿಕಿತ್ಸೆ ಮಾಡಿದರೆ ಆ…
ಕನ್ನಡದ ಸಿನಿಮಾ ಯಾರಿಗೇನು ಕಡಿಮೆ ಇಲ್ಲದಂತೆ ಒಂದರ ಮೇಲೊಂದು ಹಿಟ್ ಆಗುತ್ತಲೇ ಇವೆ.. ಕಿರಿಕ್ ಪಾರ್ಟಿ, ರಾಜಕುಮಾರ, ಹೆಬ್ಬುಲಿ, ತಾರಕ್, ಈಗ ಇದೇ ಲಿಸ್ಟ್ ಗೆ ಸೇರ್ಪಡೆಯಾಗಲು ಯೂತ್ಸ್ ಸಿನಿಮಾ #ಕಾಲೇಜ್ ಕುಮಾರ್ ಬರುತ್ತಿದೆ.
ನೀವು ಕೂಡ ಒಂದಲ್ಲ ಒಂದು ಬಾರಿ ರೈಲಿನಲ್ಲಿ ಪ್ರಯಾಣ ಮಾಡಿರುತ್ತೀರಿ. ಆಗ ಟ್ರೈನ್ನ ಪ್ರತಿ ಕಂಪಾರ್ಟ್ಮೆಂಟ್ನ ಮೇಲೆ ಐದು ಡಿಜಿಟ್ ಹೊಂದಿರುವ ಒಂದು ನಂಬರ್ ಬರೆದಿರುವುದನ್ನು ನೀವು ಗಮನಿಸಿರುತ್ತೀರಿ.ಈ ಐದು ಡಿಜಿಟ್ ನಂಬರ್ನ ಹಿಂದಿರುವ ರಹಸ್ಯ ಏನ್ ಗೊತ್ತಾ. ಆದರೆ ಯಾವತ್ತಾದರೂ ಈ ನಂಬರ್ ಏನು..? ಯಾಕೆ ಈ ನಂಬರ್ ಬರೆಯುತ್ತಾರೆ ಅನ್ನೋದನ್ನು ಯೋಚನೆ ಮಾಡಿದ್ದೀರಾ…? ರೈಲಿನ ಪ್ರತಿ ಕಂಪಾರ್ಟ್ಮೆಂಟ್ ಮೇಲೆಯೂ ಐದು ಡಿಜಿಟ್ನ ಈ ನಂಬರ್ ಇರುವುದು ಏಕೆ ಗೊತ್ತಾ..? ರೈಲಿನ ಪ್ರತಿ ಕಂಪಾರ್ಟ್ಮೆಂಟ್ ಮೇಲೆಯೂ…
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ