ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಟ, ನಟಿಯರು ಶೂಟಿಂಗ್ಗೆ ತೆರಳುವಾಗ ಅವರೊಂದಿಗೆ “ವ್ಯಾನಿಟಿ ವ್ಯಾನ್’ ಕೂಡಾ ತೆರಳುವುದು ಸಾಮಾನ್ಯ. ಕೆಲವರದ್ದು ಸಾಮಾನ್ಯ ಸೌಲಭ್ಯ ಇರುವ ವ್ಯಾನ್ ಆದರೆ ಇನ್ನು ಕೆಲವರನ್ನು ಅತ್ಯಾಧುನಿಕ ಸೌಲಭ್ಯ ಇರುವ ವ್ಯಾನಿಟಿ ವ್ಯಾನ್. ಈ ಅತ್ಯಾಧುನಿಕ ವ್ಯಾನಿಟಿ ವ್ಯಾನ್ ಹೊಂದಿರುವವರ ಸಾಲಿಗೆ ಇದೀಗ ನಟ ಶಾರುಖ್ ಖಾನ್ ಕೂಡಾ ಸೇರ್ಪಡೆಯಾಗಿದ್ದಾರೆ.
ಬಾಲಿವುಡ್ ಬಾದ್ ಶಾ ಶಾರುಕ್ ಖಾನ್ ಅವರಿಗೆ ದುಬಾರಿ ವೆಚ್ಛದ ಐಷಾರಾಮಿ ಕಾರುಗಳೆಂದರೆ ಸಖತ್ ಕ್ರೇಜ್. ಐಷಾರಾಮಿ ಕಾರುಗಳನ್ನು ಖರೀದಿಸುವುದು, ಅವುಗಳಲ್ಲಿ ಜಾಲಿ ರೈಡ್ ಹೋಗುವುದೆಂದರೆ ಖುಷಿಯೋ ಖುಷಿ. ಅವರಲ್ಲಿರುವ ದುಬಾರಿ ವಾಹನಗಳ ಸಾಲಿಗೆ ಹೊಸದರ ಸೇರ್ಪಡೆಯಾಗುತ್ತಲೇ ಇರುತ್ತದೆ.
ಶಾರುಖ್ ಇತ್ತೀಚಿಗೆ ವೋಲ್ವೋ ಕಂಪನಿಯ ಬಿ 9 ಆರ್ ವ್ಯಾನ್ ಖರೀದಿಸಿದ್ದು, ಬಳಿಕ ಅದನ್ನು ಭಾರತದ ಖ್ಯಾತ ವಾಹನ ವಿನ್ಯಾಸಕಾರ ದಿಲೀಪ್ ಛಾಬ್ರಿಯಾ ಮರು ವಿನ್ಯಾಸಗೊಳಿಸಿದ್ದಾರೆ. ಸಕಲ ಸೌಲಭ್ಯ ಒಳಗೊಂಡಿರುವ ಈ ವ್ಯಾನ್ನ ಬೆಲೆ 4 ಕೋಟಿ ರೂ. ಎನ್ನಲಾಗಿದೆ
ಅಂದ ಹಾಗೇ ಶೂಟಿಂಗ್ ಸ್ಥಳಕ್ಕೆ ಕೊಂಡೊಯ್ಯಲು ಅತ್ಯಾಧುನಿಕ ಸೌಲಭ್ಯವುಳ್ಳ ವ್ಯಾನಿಟಿ ವ್ಯಾನ್ ಒಂದು ಶಾರೂಕ್ ಖಾನ್ ರ ಬಳಿ ಇದೆ. ಕ್ಯಾರಾವಾನ್ ನಲ್ಲಿ ಇರುವ ಸೌಲಭ್ಯಗಳಿಗಿಂತ ಅತಿ ಹೆಚ್ಚು ಸೌಕರ್ಯ ಹಾಗೂ ಅತ್ಯಾಧುನಿಕ ಮಾದರಿಯ ವಿನ್ಯಾಸದ ವಿಶೇಷ ವ್ಯಾನಿಟಿ ವ್ಯಾನ್ ಇದಾಗಿದೆ.
ಶಾರುಕ್ ಗಾಗಿಯೇ ರೆಡಿಯಾಗಿರುವ ಈ ಅತ್ಯಾಧುನಿಕ ವ್ಯಾನ್ ಸಿದ್ಧಪಡಿಸಿದವರು ಪ್ರಖ್ಯಾತ ವಾಹನ ವಿನ್ಯಾಸಕಾರ ದಿಲೀಪ್ ಛಬ್ರಿಯಾ. ಈ ವ್ಯಾನ್ ಅನ್ನು ಶಾರುಕ್ ಅಗತ್ಯಕ್ಕೆ ತಕ್ಕಂತೆ ಮರು ವಿನ್ಯಾಸಗೊಳಿಸಿ ಸಿದ್ಧಪಡಿಸಲು 3 ತಿಂಗಳು ತೆಗೆದುಕೊಂಡಿದ್ದಾರೆ.ಇದಕ್ಕಾಗಿ ಬರೋಬ್ಬರಿ 4 ಕೋಟಿ ರೂ. ವೆಚ್ಚ ಮಾಡಲಾಗಿದೆ. ಇದರಲ್ಲಿ ಅತ್ಯಾಧುನಿಕ ವಿಶ್ರಾಂತಿ ಕೊಠಡಿ, ವೈಫೈ, ಟಾಯ್ಲೆಟ್, ಕಿಚನ್, ಸೆಟಲೈಟ್ ಟಿವಿ ಸೇರಿದಂತೆ ಸಕಲ ಸೌಲಭ್ಯಗಳಿವೆ. ಅಲ್ಲದೇ ಪ್ರತ್ಯೇಕ ಮೇಕಪ್ ರೂಮ್ ಕೂಡಾ ಇದರಲ್ಲಿದೆ.
ಹೊರನೋಟದಂತೆ ಒಳಗೂ ಅತ್ಯಂತ ಸುಂದರವಾಗಿರುವ ಈ ವ್ಯಾನ್ 280 ಚದರಅಡಿ ವಿಸ್ತೀರ್ಣ ಹೊಂದಿದ್ದು, ಒಳಗಡೆ 4 ಕೋಣೆಯನ್ನು ಹೊಂದಿದೆ. ಈ ಪೈಕಿ ಒಂದು ಮೀಟಿಂಗ್ ರೂಂ, ಮತ್ತೂಂದು ಬೆಡ್ರೂಂ ಮತ್ತೂಂದು ಶೌಚಾಲಯ ಇನ್ನೊಂದು ಮೇಕಪ್ ಕಮ್ ಬಟ್ಟೆ ಬದಲಾವಣೆ ಕೋಣೆ.
ಇದರ ಜೊತೆ ವ್ಯಾನ್ನಲ್ಲಿ ಹೈಡ್ರಾಲಿಕ್ ವ್ಯವಸ್ಥೆ ಕಲ್ಪಿಸಲಾಗಿದ್ದು, ಇದರ ಮೂಲಕ ಅಗತ್ಯ ಬಿದ್ದರೆ ವಾಹನದಿಂದ ಹೊರಗೆ ಚಾಚಿಕೊಂಡಿರುವಂತೆ ಇನ್ನೊಂದು ಕೋಣೆಯನ್ನೂ ಸೃಷ್ಟಿಸ ಬಹುದಾಗಿದೆ. ಇಡೀ ವ್ಯಾನ್ ವೈಫೈ ವ್ಯವಸ್ಥೆ ಹೊಂದಿದ್ದು, ಎಲ್ಲಾ ನಾಲ್ಕು ಕೋಣೆಗಳಲ್ಲೂ ಆ್ಯಪಲ್ ಟೀವಿ ಅಳವಡಿಸಲಾಗಿದೆ. ಉಪಗ್ರಹ ಸಂಪರ್ಕ ಇರುವ 4ಕೆ ಸೀರೀಸ್ನ ಟೀವಿ, ಸಣ್ಣ ಕಿಚನ್ ಕೂಡಾ ಇದೆ. ವ್ಯಾನ್ಗೆ ಗ್ಲಾಸ್ ಫ್ಲೋರಿಂಗ್ ಮಾಡಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:-ನಿಮ್ಮ ಯಾವುದೇ ಕೆಲಸಗಳು ಸುಲಭವಾಗಿ ಕೈಗೂಡುವುದಿಲ್ಲ. ಆದರೆ ಪ್ರಯತ್ನಶೀಲತೆ ಗುರಿ ತಲುಪಿಸುತ್ತದೆ. ಕೆಲವು ದಿನಗಳವರೆಗೂ ಮಹತ್ವದ ನಿರ್ಧಾರ ತಳೆಯಬೇಡಿ. ಹಣಕಾಸಿನ ವಿಷಯದಲ್ಲಿ ಜಾಗರೂಕತೆಯಿಂದ ಇರಿ..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…
ನಮ್ಮ ಬಳಿ ಹಣ ಇದ್ದರೆ ಅದನ್ನ ಯಾರು ಬೇಕಾದರೂ ಕದ್ದುಕೊಂಡು ಹೋಗಬಹುದು ಆದರೆ ನಮ್ಮ ಬಳಿ ಇರುವ ಬುದ್ದಿವಂತಿಕೆಯನ್ನ ಪ್ರಪಂಚದ ಯಾವ ಶಕ್ತಿಯಿಂದ ಕೂಡ ಕದ್ದುಕೊಂಡು ಹೋಗಲು ಸಾಧ್ಯವಿಲ್ಲ. ನಾವು ನಮ್ಮ ಬುದ್ಧಿಶಕ್ತಿಯಿಂದ ಇಡೀ ಪ್ರಪಂಚವನ್ನ ಆಳಬಹುದು, ತನ್ನ ಬುದ್ದಿಶಕ್ತಿಯಿಯನ್ನ ಬಳಸಿಕೊಂಡ ಈ ಭಾರತದ ಹುಡುಗಿ ಇಡೀ ಪ್ರಪಂಚವೇ ತನ್ನ ಕಡೆ ತಿರುಗಿ ನೋಡುವಂತೆ ಮಾಡಿದ್ದಾಳೆ. ಇನ್ನು ಈಕೆ ಮಾಡಿದ ಕೆಲಸಕ್ಕೆ ದೊಡ್ಡ ದೊಡ್ಡ ಕಂಪನಿಗಳು ಶಾಕ್ ಆಗಿದ್ದು ಈಕೆಯನ್ನ ತಮ್ಮ ಕಂಪನಿಗೆ ಸೇರಿಸಿಕೊಳ್ಳಲು ದೊಡ್ಡ ದೊಡ್ಡ…
ತಿಯೊಬ್ಬ ಸಿನಿಮಾ ಅಭಿಮಾನಿಯಾಗಲಿ ನಟನಾಗಲಿ ಒಂದು ಸಿನಿಮಾವನ್ನು ಎಷ್ಟು ಬಾರಿ ನೋಡಬಹುದು ಹೇಳಿ? ಹೇಗಾದರು ಮಾಡಿ ಎರಡರಿಂದ ಮೂರು ಬಾರಿ ಸಿನಿಮಾ ವೀಕ್ಷಣೆ ಮಾಡಬಹುದು. ಅದರಲ್ಲೂ ಸ್ಟಾರ್ ನಟರಂತೂ ತಾವು ಮಾಡಿದ ಸಿನಿಮಾವನ್ನು ಒಂದು ಬಾರಿ ನೋಡುವುದೇ ಕಷ್ಟದ ಪರಿಸ್ಥಿತಿ. ಆದರೆ, ಚಿತ್ರರಂಗದ ಕಿಚ್ಚ ಮಾತ್ರ ಒಂದೇ ಸಿನಿಮಾವನ್ನು ಹತ್ತರಿಂದ ಹನ್ನೊಂದು ಬಾರಿ ನೋಡಿದ್ದಾರಂತೆ. ಅದೂ ಅವರ ಪತ್ನಿಯೊಂದಿಗೆ! ಪತ್ನಿಯ ಧಮ್ಕಿಗೆ ಹೆದರದೆ ಫೈಲ್ವಾನ್ ಈ ರೀತಿ ಮಾಡಿದ್ದಾರಂತೆ. ಕಿಚ್ಚ ಸುದೀಪ್ ಅಭಿನಯದ ದಬಾಂಗ್-3 ಸಿನಿಮಾ ಬಿಡುಗಡೆಗೆ ಸಿದ್ಧವಾಗುತ್ತಿದೆ….
ಶ್ರಾವಣ ಮಾಸ ಎಂದರೆ ಹಬ್ಬಗಳ ಮಾಸ. ಅದರಲ್ಲೂ ಹೆಣ್ಣುಮಕ್ಕಳಿಗೆ ಪ್ರಿಯವಾದ ವರಮಹಾಲಕ್ಷ್ಮಿ ಹಬ್ಬವೂ ಸಹ ಈ ಮಾಸದಲ್ಲೇ ಬರುತ್ತದೆ. ಪೂಜೆ ಹೆಸರೇ ಸೂಚಿಸುವಂತೆ ಇದು ಲಕ್ಷ್ಮಿದೇವಿಯನ್ನು ಪೂಜಿಸುವ ದಿನ. ಶ್ರಾವಣ ಮಾಸದ ಶುಕ್ಷ ಪಕ್ಷದ ಶುಕ್ರವಾರನ್ನು ವರಮಹಾಲಕ್ಷ್ಮಿ ದಿನ ಎಂದು ಕರೆಯುವುದುಂಟು.
ರೈಲ್ವೆ ಇಲಾಖೆ ಕೇಂದ್ರ ಸರ್ಕಾರಕ್ಕೊಂದು ಪತ್ರ ಬರೆದಿದೆ. ರೈಲ್ವೆ ಇಲಾಖೆಯಲ್ಲಿ ಕುಟುಂಬ ಪಿಂಚಣಿ ವ್ಯವಸ್ಥೆಯಿದೆ. ಅದಕ್ಕೆ ಕೆಲವೊಂದು ನಿಯಮಗಳಿವೆ. ಆದ್ರೆ ಒಂದು ವರ್ಷದ ಹಿಂದೆ ರೈಲ್ವೆ ಸಿಬ್ಬಂದಿ ಪುತ್ರ ಈಗ ಪುತ್ರಿಯಾಗಿರುವ ವ್ಯಕ್ತಿ ಕುಟುಂಬ ಪಿಂಚಣಿಗಾಗಿ ಪತ್ರ ಬರೆದಿದ್ದಾನೆ. ಇದೇ ವಿಚಾರ ಸದ್ಯ ಕೇಂದ್ರದ ಮೆಟ್ಟಿಲೇರಿದೆ. 2017ರಲ್ಲಿ ರೈಲ್ವೆ ಸಿಬ್ಬಂದಿಯೊಬ್ಬರು ಮೃತಪಟ್ಟಿದ್ದಾರೆ. ಅವ್ರ 32 ವರ್ಷದ ಮಗ ಪಿಂಚಣಿಗಾಗಿ ಅರ್ಜಿ ಸಲ್ಲಿಸಿದ್ದಾರೆ. ವಾಸ್ತವವಾಗಿ ಸಿಬ್ಬಂದಿ ಹಣವನ್ನೇ ಕುಟುಂಬ ಆಶ್ರಯಿಸಿಕೊಂಡಿದ್ದರೆ ಮಾತ್ರ ಪಿಂಚಣಿ ನೀಡಲಾಗುತ್ತದೆ. 25 ವರ್ಷದೊಳಗಿನ ಮದುವೆಯಾಗದ…
ಬ್ಯಾಂಕ್ ಗ್ರಾಹಕರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಬ್ಯಾಂಕ್ ಗಳಲ್ಲಿ ಖಾತೆ ಹೊಂದಿರುವ ಗ್ರಾಹಕರು ಬದಲಾವಣೆಯಗಿರುವ ಹೊಸ ನಿಯಮಗಳ ಬಗ್ಗೆ ತಿಳಿದುಕೊಳ್ಳಬೇಕಾಗಿದ್ದು, ಆಗಸ್ಟ್ 1ರಿಂದ ಹಲವಾರು ನಿಯಮಗಳು ಬದಲಾವಣೆಯಾಗಲಿವೆ. ಬ್ಯಾಂಕ್ನಲ್ಲಿ ಆರ್ಟಿಜಿಎಸ್ ಮತ್ತು ಎನ್ಇಎಫ್ಟಿ ಮೂಲಕ ಹಣ ವರ್ಗಾವಣೆ ಮಾಡುವವರಿಗೆ ಇದು ಸಿಹಿಸುದ್ದಿ. ದೇಶವನ್ನು ನಗದುರಹಿತ ಆರ್ಥಿಕತೆಯನ್ನಾಗಿಸುವ ಗುರಿಯೊಂದಿಗೆ ಹಣ ವರ್ಗಾವಣೆ ಶುಲ್ಕವನ್ನು ಹಿಂಪಡೆಯಲು ಆರ್ಬಿಐ ನಿರ್ಧರಿಸಿದ ಬೆನ್ನಲ್ಲೇ, ಎಸ್ಬಿಐ ಜು.1ರಿಂದ ಅನ್ವಯವಾಗುವಂತೆ ಎನ್ಇಎಫ್ಟಿ ಮತ್ತು ಆರ್ಟಿಜಿಎಸ್ ಹಣ ವರ್ಗಾವಣೆ ಶುಲ್ಕವನ್ನು ರದ್ದುಗೊಳಿಸಿದೆ.ಬ್ಯಾಂಕ್ನಲ್ಲಿ ಆರ್ಟಿಜಿಎಸ್ ಮತ್ತು ಎನ್ಇಎಫ್ಟಿ ಮೂಲಕ…