ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಟ, ನಟಿಯರು ಶೂಟಿಂಗ್ಗೆ ತೆರಳುವಾಗ ಅವರೊಂದಿಗೆ “ವ್ಯಾನಿಟಿ ವ್ಯಾನ್’ ಕೂಡಾ ತೆರಳುವುದು ಸಾಮಾನ್ಯ. ಕೆಲವರದ್ದು ಸಾಮಾನ್ಯ ಸೌಲಭ್ಯ ಇರುವ ವ್ಯಾನ್ ಆದರೆ ಇನ್ನು ಕೆಲವರನ್ನು ಅತ್ಯಾಧುನಿಕ ಸೌಲಭ್ಯ ಇರುವ ವ್ಯಾನಿಟಿ ವ್ಯಾನ್. ಈ ಅತ್ಯಾಧುನಿಕ ವ್ಯಾನಿಟಿ ವ್ಯಾನ್ ಹೊಂದಿರುವವರ ಸಾಲಿಗೆ ಇದೀಗ ನಟ ಶಾರುಖ್ ಖಾನ್ ಕೂಡಾ ಸೇರ್ಪಡೆಯಾಗಿದ್ದಾರೆ.

ಬಾಲಿವುಡ್ ಬಾದ್ ಶಾ ಶಾರುಕ್ ಖಾನ್ ಅವರಿಗೆ ದುಬಾರಿ ವೆಚ್ಛದ ಐಷಾರಾಮಿ ಕಾರುಗಳೆಂದರೆ ಸಖತ್ ಕ್ರೇಜ್. ಐಷಾರಾಮಿ ಕಾರುಗಳನ್ನು ಖರೀದಿಸುವುದು, ಅವುಗಳಲ್ಲಿ ಜಾಲಿ ರೈಡ್ ಹೋಗುವುದೆಂದರೆ ಖುಷಿಯೋ ಖುಷಿ. ಅವರಲ್ಲಿರುವ ದುಬಾರಿ ವಾಹನಗಳ ಸಾಲಿಗೆ ಹೊಸದರ ಸೇರ್ಪಡೆಯಾಗುತ್ತಲೇ ಇರುತ್ತದೆ.

ಶಾರುಖ್ ಇತ್ತೀಚಿಗೆ ವೋಲ್ವೋ ಕಂಪನಿಯ ಬಿ 9 ಆರ್ ವ್ಯಾನ್ ಖರೀದಿಸಿದ್ದು, ಬಳಿಕ ಅದನ್ನು ಭಾರತದ ಖ್ಯಾತ ವಾಹನ ವಿನ್ಯಾಸಕಾರ ದಿಲೀಪ್ ಛಾಬ್ರಿಯಾ ಮರು ವಿನ್ಯಾಸಗೊಳಿಸಿದ್ದಾರೆ. ಸಕಲ ಸೌಲಭ್ಯ ಒಳಗೊಂಡಿರುವ ಈ ವ್ಯಾನ್ನ ಬೆಲೆ 4 ಕೋಟಿ ರೂ. ಎನ್ನಲಾಗಿದೆ

ಅಂದ ಹಾಗೇ ಶೂಟಿಂಗ್ ಸ್ಥಳಕ್ಕೆ ಕೊಂಡೊಯ್ಯಲು ಅತ್ಯಾಧುನಿಕ ಸೌಲಭ್ಯವುಳ್ಳ ವ್ಯಾನಿಟಿ ವ್ಯಾನ್ ಒಂದು ಶಾರೂಕ್ ಖಾನ್ ರ ಬಳಿ ಇದೆ. ಕ್ಯಾರಾವಾನ್ ನಲ್ಲಿ ಇರುವ ಸೌಲಭ್ಯಗಳಿಗಿಂತ ಅತಿ ಹೆಚ್ಚು ಸೌಕರ್ಯ ಹಾಗೂ ಅತ್ಯಾಧುನಿಕ ಮಾದರಿಯ ವಿನ್ಯಾಸದ ವಿಶೇಷ ವ್ಯಾನಿಟಿ ವ್ಯಾನ್ ಇದಾಗಿದೆ.

ಶಾರುಕ್ ಗಾಗಿಯೇ ರೆಡಿಯಾಗಿರುವ ಈ ಅತ್ಯಾಧುನಿಕ ವ್ಯಾನ್ ಸಿದ್ಧಪಡಿಸಿದವರು ಪ್ರಖ್ಯಾತ ವಾಹನ ವಿನ್ಯಾಸಕಾರ ದಿಲೀಪ್ ಛಬ್ರಿಯಾ. ಈ ವ್ಯಾನ್ ಅನ್ನು ಶಾರುಕ್ ಅಗತ್ಯಕ್ಕೆ ತಕ್ಕಂತೆ ಮರು ವಿನ್ಯಾಸಗೊಳಿಸಿ ಸಿದ್ಧಪಡಿಸಲು 3 ತಿಂಗಳು ತೆಗೆದುಕೊಂಡಿದ್ದಾರೆ.ಇದಕ್ಕಾಗಿ ಬರೋಬ್ಬರಿ 4 ಕೋಟಿ ರೂ. ವೆಚ್ಚ ಮಾಡಲಾಗಿದೆ. ಇದರಲ್ಲಿ ಅತ್ಯಾಧುನಿಕ ವಿಶ್ರಾಂತಿ ಕೊಠಡಿ, ವೈಫೈ, ಟಾಯ್ಲೆಟ್, ಕಿಚನ್, ಸೆಟಲೈಟ್ ಟಿವಿ ಸೇರಿದಂತೆ ಸಕಲ ಸೌಲಭ್ಯಗಳಿವೆ. ಅಲ್ಲದೇ ಪ್ರತ್ಯೇಕ ಮೇಕಪ್ ರೂಮ್ ಕೂಡಾ ಇದರಲ್ಲಿದೆ.

ಹೊರನೋಟದಂತೆ ಒಳಗೂ ಅತ್ಯಂತ ಸುಂದರವಾಗಿರುವ ಈ ವ್ಯಾನ್ 280 ಚದರಅಡಿ ವಿಸ್ತೀರ್ಣ ಹೊಂದಿದ್ದು, ಒಳಗಡೆ 4 ಕೋಣೆಯನ್ನು ಹೊಂದಿದೆ. ಈ ಪೈಕಿ ಒಂದು ಮೀಟಿಂಗ್ ರೂಂ, ಮತ್ತೂಂದು ಬೆಡ್ರೂಂ ಮತ್ತೂಂದು ಶೌಚಾಲಯ ಇನ್ನೊಂದು ಮೇಕಪ್ ಕಮ್ ಬಟ್ಟೆ ಬದಲಾವಣೆ ಕೋಣೆ.

ಇದರ ಜೊತೆ ವ್ಯಾನ್ನಲ್ಲಿ ಹೈಡ್ರಾಲಿಕ್ ವ್ಯವಸ್ಥೆ ಕಲ್ಪಿಸಲಾಗಿದ್ದು, ಇದರ ಮೂಲಕ ಅಗತ್ಯ ಬಿದ್ದರೆ ವಾಹನದಿಂದ ಹೊರಗೆ ಚಾಚಿಕೊಂಡಿರುವಂತೆ ಇನ್ನೊಂದು ಕೋಣೆಯನ್ನೂ ಸೃಷ್ಟಿಸ ಬಹುದಾಗಿದೆ. ಇಡೀ ವ್ಯಾನ್ ವೈಫೈ ವ್ಯವಸ್ಥೆ ಹೊಂದಿದ್ದು, ಎಲ್ಲಾ ನಾಲ್ಕು ಕೋಣೆಗಳಲ್ಲೂ ಆ್ಯಪಲ್ ಟೀವಿ ಅಳವಡಿಸಲಾಗಿದೆ. ಉಪಗ್ರಹ ಸಂಪರ್ಕ ಇರುವ 4ಕೆ ಸೀರೀಸ್ನ ಟೀವಿ, ಸಣ್ಣ ಕಿಚನ್ ಕೂಡಾ ಇದೆ. ವ್ಯಾನ್ಗೆ ಗ್ಲಾಸ್ ಫ್ಲೋರಿಂಗ್ ಮಾಡಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈತ ಒಬ್ಬ ರಿಕ್ಷಾ ಓಡಿಸೋ ಸಾಮಾನ್ಯ ಚಾಲಕ. ಈತನ ಹೆಸರು ಬಬ್ಲು. ಇವರ ವೃತ್ತಿಯಲ್ಲಿ 8 ವರ್ಷದ ಹಿಂದೆ ನಡೆದಿದ್ದ ಕತೆ ಈಗ ಹೊರಜಗತ್ತಿಗೆ ಗೊತ್ತಾಗಿ ಸಾಮಾಜಿಕ ಜಾಲತಾಣಗಳಲ್ಲಿ ಸೂಪರ್ ಹೀರೊ ಹಾಗಿದ್ದಾರೆ. ಅಷ್ಟಕ್ಕೂ ಇವರು ಮಾಡಿ ಆ ಒಳ್ಳೆಯ ಕೆಲಸವೇನು ಗೊತ್ತಾ?
ಮನೆಕೆಲಸದಲ್ಲಿ ಗೃಹಿಣಿಯರು ಬಿಝಿ ಇರುವುದರಿಂದ ಮನೆಯಿಂದ ಹೊರಬರುವುದು ಅಷ್ಟಕಷ್ಟೆ. ಹೀಗಾಗಿ ಅಂತಹವರಲ್ಲಿ ವಿಟಮಿನ್ ಡಿ ಲೋಪ ಉಂಟಾಗುತ್ತದೆ. ವಿಟಮಿನ್ ‘ಡಿ’ ಮಹಿಳೆಯರಲ್ಲಿ 30 ನಾನೋ ಗ್ರಾಂಗಳಿಗಿಂತ ಹೆಚ್ಚಾಗಿ ಇರಬೇಕು. ವಿಟಮಿನ್ ಡಿ ಮಹಿಳೆಯರಲ್ಲಿ ಹಾರ್ಮೋನಿನಂತೆ ಕೆಲಸ ಮಾಡುತ್ತದೆ. ಹಾಗಾಗಿ ಅದರ ಲೋಪವಿದ್ದಾಗ ನಿರ್ಲಕ್ಷ್ಯ ಮಾಡಬಾರದು.ಮುಖ್ಯವಾಗಿ ಡಿ ವಿಟಮಿನ್ ಶರೀರದಲ್ಲಿರುವ ಕೊಬ್ಬನ್ನು ಕರಗಿಸುತ್ತದೆ. ಇದರ ಲೋಪವಿದ್ದಾಗ ಶರೀರ ಕ್ಯಾಲ್ಸಿಯಂ ಅನ್ನು ಸರಿಯಾಗಿ ಗ್ರಹಿಸುವುದಿಲ್ಲ. ಇದರಿಂದ ಕ್ಯಾಲ್ಸಿಯಂ ಕೊರತೆ ಕೂಡ ಉಂಟಾಗುತ್ತದೆ. ವಿಟಮಿನ್ ಡಿ, ಆಹಾರದಿಂದ ನಮಗೆ ಸರಿಯಾಗಿ ದೊರೆಯುವುದಿಲ್ಲ….
ಧ್ಯಾನವು ಚಿನ್ನದ ಹಾಗೆ ಬಹು ಮೂಲ್ಯವುಳ್ಳದು. ಭೌತಿಕ ಐಶ್ವರ್ಯಕ್ಕೂ,ಮುಕ್ತೀಗೂ,ಶಾಂತಿಗೂ ಧ್ಯಾನವು ಒಳ್ಳೆಯದು. ಅದಕ್ಕಾಗಿ ಉಪಯೋಗಿಸುವ ಸಮಯ ಎಂದಿಗೂ ನಷ್ಟವಾಗುವಂತದಲ್ಲ. ಧ್ಯಾನದ ಲಾಭಗಳು ವರ್ಣಿಸಲು ಹೋದರೆ ಅದಕ್ಕೆ ಅಂತ್ಯವೇ ಇಲ್ಲ.
ಸಾಮಾಜಿಕ ಜಾಲತಾಣಗಳಲ್ಲಿ ಒಂದಾಗಿರುವ ವಾಟ್ಸಪ್ ಭಾರತದಲ್ಲಿ ತನ್ನ ಬಿಸಿನೆಸ್ ಆ್ಯಪ್ ಅನ್ನು ಬಿಡುಗಡೆಗೊಳಿಸಿದ ಮೊದಲ ವರ್ಷದಲ್ಲಿ 6.84 ಕೋಟಿ ರೂ. ಆದಾಯ ಗಳಿಸುವಲ್ಲಿ ಯಶಸ್ವಿಯಾಗಿದೆ. ಅತ್ಯಧಿಕ ಸಂಖ್ಯೆಯ ಬಳಕೆದಾರರನ್ನು ಹೊಂದಿರುವ ವಾಟ್ಸಪ್ ದೇಶದಲ್ಲಿ ಈಗ ಆದಾಯ ಗಳಿಕೆಯ ಹಾದಿಯತ್ತ ಹೊರಳಿದೆ. ಬಿಸಿನೆಸ್ ಆವೃತ್ತಿ ಮೂಲಕ ವಾಟ್ಸಪ್ ಮೊದಲ ವರ್ಷದ ಗಳಿಕೆಯನ್ನು ಬಹಿರಂಗಪಡಿಸಿದೆ. ರಿಜಿಸ್ಟ್ರಾರ್ ಆಫ್ ಕಂಪನೀಸ್ಗೆ ವಾಟ್ಸಪ್ ಸಲ್ಲಿಸಿರುವ ದಾಖಲಾತಿಗಳ ಪ್ರಕಾರ, 2019 ರಲ್ಲಿಕಂಪನಿ 6.84 ಕೋಟಿ ರೂ. ಆದಾಯ ಮತ್ತು 57 ಲಕ್ಷ ರೂ. ಲಾಭ ಗಳಿಸಿದೆ. ತನ್ನ…
ಮೊಬೈಲ್ ನೆಟ್ವರ್ಕ್ ಇಲ್ಲದ ಪ್ರದೇಶದಲ್ಲಿ ಸಂಪರ್ಕ ಸಾಧಿಸಲು ಹೊಸ ಆ್ಯಪ್ವೊಂದನ್ನು ವಿಜ್ಞಾನಿಗಳು ಅಭಿವೃದ್ಧಿಪಡಿಸಿದ್ದಾರೆ.ಈ ಆ್ಯಪ್ ಅನ್ನು ಯಾವುದೇ ಸ್ಮಾರ್ಟ್ಫೋನ್ಗೆ ಅಳವಡಿಸಬಹುದು. ನೆಟ್ವರ್ಕ್ ಇಲ್ಲದಿದ್ದರೂ ಈ ಆ್ಯಪ್ ಹಲವು ಕಿಲೋ ಮೀಟರ್ಗಳ ದೂರದವರೆಗೂ ವೈ–ಫೈ ಸಿಗ್ನಲ್ ಹೊರಸೂಸುತ್ತದೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892Raghavendrastrology@gmail.com ಮೇಷ(11 ಡಿಸೆಂಬರ್, 2018) ಸಾಮಾಜಿಕ ಚಟುವಟಿಕೆಗಳು ಆನಂದಮಯವಾಗಿದ್ದರೂ ನೀವು ಇತರರೊಂದಿಗೆ ನಿಮ್ಮ ರಹಸ್ಯಗಳನ್ನು ಹಂಚಿಕೊಳ್ಳಬಾರದು. ಆಕಾಶ ಪ್ರಕಾಶಮಾನವಾಗಿಕಾಣುತ್ತದೆ, ಹೂಗಳು ಹೆಚ್ಚು ವರ್ಣರಂಜಿತವಾಗಿ ತೋರುತ್ತದೆ, ನಿಮ್ಮ ಸುತ್ತಲೂ ಎಲ್ಲವೂಮಿನುಗುತ್ತದೆ;…