ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಟ, ನಟಿಯರು ಶೂಟಿಂಗ್ಗೆ ತೆರಳುವಾಗ ಅವರೊಂದಿಗೆ “ವ್ಯಾನಿಟಿ ವ್ಯಾನ್’ ಕೂಡಾ ತೆರಳುವುದು ಸಾಮಾನ್ಯ. ಕೆಲವರದ್ದು ಸಾಮಾನ್ಯ ಸೌಲಭ್ಯ ಇರುವ ವ್ಯಾನ್ ಆದರೆ ಇನ್ನು ಕೆಲವರನ್ನು ಅತ್ಯಾಧುನಿಕ ಸೌಲಭ್ಯ ಇರುವ ವ್ಯಾನಿಟಿ ವ್ಯಾನ್. ಈ ಅತ್ಯಾಧುನಿಕ ವ್ಯಾನಿಟಿ ವ್ಯಾನ್ ಹೊಂದಿರುವವರ ಸಾಲಿಗೆ ಇದೀಗ ನಟ ಶಾರುಖ್ ಖಾನ್ ಕೂಡಾ ಸೇರ್ಪಡೆಯಾಗಿದ್ದಾರೆ.

ಬಾಲಿವುಡ್ ಬಾದ್ ಶಾ ಶಾರುಕ್ ಖಾನ್ ಅವರಿಗೆ ದುಬಾರಿ ವೆಚ್ಛದ ಐಷಾರಾಮಿ ಕಾರುಗಳೆಂದರೆ ಸಖತ್ ಕ್ರೇಜ್. ಐಷಾರಾಮಿ ಕಾರುಗಳನ್ನು ಖರೀದಿಸುವುದು, ಅವುಗಳಲ್ಲಿ ಜಾಲಿ ರೈಡ್ ಹೋಗುವುದೆಂದರೆ ಖುಷಿಯೋ ಖುಷಿ. ಅವರಲ್ಲಿರುವ ದುಬಾರಿ ವಾಹನಗಳ ಸಾಲಿಗೆ ಹೊಸದರ ಸೇರ್ಪಡೆಯಾಗುತ್ತಲೇ ಇರುತ್ತದೆ.

ಶಾರುಖ್ ಇತ್ತೀಚಿಗೆ ವೋಲ್ವೋ ಕಂಪನಿಯ ಬಿ 9 ಆರ್ ವ್ಯಾನ್ ಖರೀದಿಸಿದ್ದು, ಬಳಿಕ ಅದನ್ನು ಭಾರತದ ಖ್ಯಾತ ವಾಹನ ವಿನ್ಯಾಸಕಾರ ದಿಲೀಪ್ ಛಾಬ್ರಿಯಾ ಮರು ವಿನ್ಯಾಸಗೊಳಿಸಿದ್ದಾರೆ. ಸಕಲ ಸೌಲಭ್ಯ ಒಳಗೊಂಡಿರುವ ಈ ವ್ಯಾನ್ನ ಬೆಲೆ 4 ಕೋಟಿ ರೂ. ಎನ್ನಲಾಗಿದೆ

ಅಂದ ಹಾಗೇ ಶೂಟಿಂಗ್ ಸ್ಥಳಕ್ಕೆ ಕೊಂಡೊಯ್ಯಲು ಅತ್ಯಾಧುನಿಕ ಸೌಲಭ್ಯವುಳ್ಳ ವ್ಯಾನಿಟಿ ವ್ಯಾನ್ ಒಂದು ಶಾರೂಕ್ ಖಾನ್ ರ ಬಳಿ ಇದೆ. ಕ್ಯಾರಾವಾನ್ ನಲ್ಲಿ ಇರುವ ಸೌಲಭ್ಯಗಳಿಗಿಂತ ಅತಿ ಹೆಚ್ಚು ಸೌಕರ್ಯ ಹಾಗೂ ಅತ್ಯಾಧುನಿಕ ಮಾದರಿಯ ವಿನ್ಯಾಸದ ವಿಶೇಷ ವ್ಯಾನಿಟಿ ವ್ಯಾನ್ ಇದಾಗಿದೆ.

ಶಾರುಕ್ ಗಾಗಿಯೇ ರೆಡಿಯಾಗಿರುವ ಈ ಅತ್ಯಾಧುನಿಕ ವ್ಯಾನ್ ಸಿದ್ಧಪಡಿಸಿದವರು ಪ್ರಖ್ಯಾತ ವಾಹನ ವಿನ್ಯಾಸಕಾರ ದಿಲೀಪ್ ಛಬ್ರಿಯಾ. ಈ ವ್ಯಾನ್ ಅನ್ನು ಶಾರುಕ್ ಅಗತ್ಯಕ್ಕೆ ತಕ್ಕಂತೆ ಮರು ವಿನ್ಯಾಸಗೊಳಿಸಿ ಸಿದ್ಧಪಡಿಸಲು 3 ತಿಂಗಳು ತೆಗೆದುಕೊಂಡಿದ್ದಾರೆ.ಇದಕ್ಕಾಗಿ ಬರೋಬ್ಬರಿ 4 ಕೋಟಿ ರೂ. ವೆಚ್ಚ ಮಾಡಲಾಗಿದೆ. ಇದರಲ್ಲಿ ಅತ್ಯಾಧುನಿಕ ವಿಶ್ರಾಂತಿ ಕೊಠಡಿ, ವೈಫೈ, ಟಾಯ್ಲೆಟ್, ಕಿಚನ್, ಸೆಟಲೈಟ್ ಟಿವಿ ಸೇರಿದಂತೆ ಸಕಲ ಸೌಲಭ್ಯಗಳಿವೆ. ಅಲ್ಲದೇ ಪ್ರತ್ಯೇಕ ಮೇಕಪ್ ರೂಮ್ ಕೂಡಾ ಇದರಲ್ಲಿದೆ.

ಹೊರನೋಟದಂತೆ ಒಳಗೂ ಅತ್ಯಂತ ಸುಂದರವಾಗಿರುವ ಈ ವ್ಯಾನ್ 280 ಚದರಅಡಿ ವಿಸ್ತೀರ್ಣ ಹೊಂದಿದ್ದು, ಒಳಗಡೆ 4 ಕೋಣೆಯನ್ನು ಹೊಂದಿದೆ. ಈ ಪೈಕಿ ಒಂದು ಮೀಟಿಂಗ್ ರೂಂ, ಮತ್ತೂಂದು ಬೆಡ್ರೂಂ ಮತ್ತೂಂದು ಶೌಚಾಲಯ ಇನ್ನೊಂದು ಮೇಕಪ್ ಕಮ್ ಬಟ್ಟೆ ಬದಲಾವಣೆ ಕೋಣೆ.

ಇದರ ಜೊತೆ ವ್ಯಾನ್ನಲ್ಲಿ ಹೈಡ್ರಾಲಿಕ್ ವ್ಯವಸ್ಥೆ ಕಲ್ಪಿಸಲಾಗಿದ್ದು, ಇದರ ಮೂಲಕ ಅಗತ್ಯ ಬಿದ್ದರೆ ವಾಹನದಿಂದ ಹೊರಗೆ ಚಾಚಿಕೊಂಡಿರುವಂತೆ ಇನ್ನೊಂದು ಕೋಣೆಯನ್ನೂ ಸೃಷ್ಟಿಸ ಬಹುದಾಗಿದೆ. ಇಡೀ ವ್ಯಾನ್ ವೈಫೈ ವ್ಯವಸ್ಥೆ ಹೊಂದಿದ್ದು, ಎಲ್ಲಾ ನಾಲ್ಕು ಕೋಣೆಗಳಲ್ಲೂ ಆ್ಯಪಲ್ ಟೀವಿ ಅಳವಡಿಸಲಾಗಿದೆ. ಉಪಗ್ರಹ ಸಂಪರ್ಕ ಇರುವ 4ಕೆ ಸೀರೀಸ್ನ ಟೀವಿ, ಸಣ್ಣ ಕಿಚನ್ ಕೂಡಾ ಇದೆ. ವ್ಯಾನ್ಗೆ ಗ್ಲಾಸ್ ಫ್ಲೋರಿಂಗ್ ಮಾಡಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಹಿರಿಯರು ಉತ್ತರ ದಿಕ್ಕಿಗೆ ತಲೆ ಹಾಕಿ ಮಲಗಬಾರದು ಎಂದು ನಮಗೆ ತಿಳಿಸುತ್ತಾರೆ. ಸಾಮಾನ್ಯವಾಗಿ ಪೂರ್ವ ದಿಕ್ಕಿಗೆ ಅಥವಾ ದಕ್ಷಿಣ ದಿಕ್ಕಿಗೆ ತಲೆ ಹಾಕಿ ಮಲಗಿಕೊಳ್ಳುವುದು ನಮ್ಮ ಹಿಂದೂ ಧರ್ಮದಲ್ಲಿ ವಾಡಿಕೆಯಾಗಿದೆ. ನಾವು ಉತ್ತರ ದಿಕ್ಕಿಗೆ ತಲೆ ಹಾಕಿ ಮಲಗಿದರೆ ಭೂತ ಪ್ರೇತಗಳು ನಮ್ಮನ್ನು ಆವರಿಸುತ್ತವೆ ಎಂಬ ಮೂಢನಂಬಿಕೆಗಳಿವೆ. ಅಲ್ಲದೆ ಪುರಾಣದಲ್ಲಿ ಗಣೇಶನಿಗೆ ತೊಡಿಸಿದ ಆನೆಯ ತಲೆಯನ್ನು ಕಡಿದಿದ್ದು ಸಹ ಅದು ಉತ್ತರಕ್ಕೆ ತಲೆ ಹಾಕಿ ಮಲಗಿದ್ದರಿಂದ. ಈ ಕಾರಣಕ್ಕೆ ನಾವು ಉತ್ತರಕ್ಕೆ ತಲೆ ಹಾಕಿ ಮಲಗಿದರೆ…
ಐಷಾರಾಮಿ ಜೀವನ ನಡೆಸ್ತಿದ್ದ ಟೆಕ್ಕಿಗಳಿಗೆ ಇದೀಗ ಹೆಚ್ಆರ್ ಕಡೆಯಿಂದ ಬರ್ತಿರೋ ಪಿಂಕ್ ಸ್ಲಿಪ್ ಆತಂಕಕ್ಕೀಡು ಮಾಡಿದೆ. ಯಾವಾಗ ಯಾರಿಗೆ ಪಿಂಕ್ ಸ್ಲಿಪ್ ಬರುತ್ತೋ ಅನ್ನೋಟೆನ್ಶನ್ ಶುರುವಾಗಿದೆ. ದೊಡ್ಡ ದೊಡ್ಡ ಕಂಪನಿಗಳಲ್ಲೂ ಇದೇ ಆತಂಕ ಶುರುವಾಗಿದ್ದು, ಆಯಾಗಿ ನಿದ್ದೆ ಮಾಡ್ತಿದ್ದ ಟೆಕ್ಕಿಗಳು ಈಗ ನಿದ್ದೆಗೆಡುವಂತಾಗಿದೆ. ಆರ್ಥಿಕ ಸಂಕಷ್ಟ ಅನ್ನೋದು ಐಟಿ ಕಂಪನಿಗಳಿಗೆ ತುಂಬಾ ಹೊಡೆತ ಕೊಟ್ಟಿದೆ. ಕಾಸ್ಟ್ಕಟಿಂಗ್ ಹೆಸರಲ್ಲಿ ಕೆಲಸಕ್ಕೆ ಕತ್ತರಿ ಹಾಕ್ತಿವೆ. ಇದರಿಂದ ಸಾವಿರಾರು ಉದ್ಯೋಗಿಗಳಿಗೆ ಅಭದ್ರತೆ ಎದುರಾಗಿದೆ. ಯಾವುದೇ ರೀತಿಯ ಕನಿಕರ ತೋರಿಸದೆ ಪಿಂಕ್ಸ್ಲಿಪ್ ಕೈಗಿಟ್ಟು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(25 ಮಾರ್ಚ್, 2019) ವಿಶ್ರಾಂತಿಯ ಸಲುವಾಗಿ ನಿಕಟ ಸ್ನೇಹಿತರೊಂದಿಗೆ ಸ್ವಲ್ಪ ಸಮಯ ಕಳೆಯಿರಿ. ನೀವು ನಿಮ್ಮನ್ನು ಒಂದು…
ಗ್ರೀನ್ ಟೀ ಅನ್ನು ಆರೋಗ್ಯಕ್ಕೆ ಹೆಚ್ಚು ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ. ಕಳೆದ ಕೆಲವು ವರ್ಷಗಳಲ್ಲಿ, ಬದಲಾಗುತ್ತಿರುವ ಜೀವನಶೈಲಿಯ ಪರಿಣಾಮದಿಂದಾಗಿ ಒತ್ತಡ ಹೆಚ್ಚಾಗುತ್ತಿದ್ದು, ಗ್ರೀನ್ ಟೀ ಕುಡಿಯುವ ಪ್ರವೃತ್ತಿ ವೇಗವಾಗಿ ಹೆಚ್ಚಾಗಿದೆ. ಪ್ರತಿದಿನ ನಿಗದಿತ ಪ್ರಮಾಣದ ಗ್ರೀನ್ ಟೀ ಸೇವಿಸುವುದರಿಂದ ನಿಮ್ಮ ಆರೋಗ್ಯಕ್ಕೆ ಹಲವು ಪ್ರಯೋಜನಗಳಿವೆ. ಗ್ರೀನ್ ಟೀ ಆರೋಗ್ಯಕ್ಕೆ ಪ್ರಯೋಜನಕಾರಿ ಎಂಬುದನ್ನು ಹಲವು ಸಂಶೋಧನೆಗಳು ಪತ್ತೆ ಹಚ್ಚಿವೆ. ಆದರೆ ಎಚ್ಚರ! ಅತಿಯಾದ ಗ್ರೀನ್ ಟೀ ಸೇವನೆ ನಿಮ್ಮ ದೇಹಕ್ಕೆ ಹಾನಿ ಉಂಟುಮಾಡಬಹುದು. ಆದ್ದರಿಂದ ನೀವು ಹೆಚ್ಚು ಟೀ…
ಕೇಂದ್ರದ ಪ್ರಸ್ತಾವನೆ ಜಾರಿಗೊಂಡರೆ ಇನ್ನು ಸರಕಾರಿ ನೌಕರರು 8 ಗಂಟೆ ಬದಲು 9 ಗಂಟೆ ಕೆಲಸ ಮಾಡಬೇಕಾಗುತ್ತದೆ. ಬೆಳಗ್ಗೆ 9ರಿಂದ ಸಂಜೆ 5 ಗಂಟೆವರೆಗಿನ ಕೆಲಸದ ಅವಧಿ 6 ಗಂಟೆವರೆಗೆ ವಿಸ್ತರಣೆಯಾಗಲಿದೆ! ಕೇಂದ್ರ ಸರಕಾರ ಪ್ರಕಟಿಸುವ ವೇತನ ನಿಯಮಾವಳಿಯ ಕರಡು ವರದಿಯಲ್ಲಿಈ ವಿಚಾರವನ್ನು ಪ್ರಸ್ತಾಪಿಸಲಾಗಿದೆ. ಆದರೆ, ಬಹು ಚರ್ಚೆಯಲ್ಲಿರುವ ಕನಿಷ್ಠ ವೇತನದ ವಿಷಯವನ್ನು ಇಲ್ಲಿ ಉಲ್ಲೇಖಿಸಲಾಗಿಲ್ಲ. ಭವಿಷ್ಯದಲ್ಲಿ ವೇತನ ನಿಗದಿ ಮಾಡುವಾಗ ಮೂರು ಭೌಗೋಳಿಕ ವರ್ಗೀಕರಣವನ್ನು ಪರಿಗಣಿಸಬೇಕು ಎಂಬುದನ್ನು ಹೊರತು ಪಡಿಸಿದರೆ ಉಳಿದುದೆಲ್ಲವೂ ಹಳೆ ವಿಚಾರಗಳೆ. ಹಾಗಂತ,ಇದು…
ನೇರಳೆ ಹಣ್ಣಿನಲ್ಲಿ ಪ್ರೊಟೀನ್, ಫೈಬರ್ ಮತ್ತು ಆರ್ಗಾನಿಕ್ ಹೆಚ್ಚಾಗಿ ಇರುವುದರಿಂದ ಇದು ನಮ್ಮ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಸ್ನೇಹಿತರೆ ನೇರಳೆ ಹಣ್ಣಿನಲ್ಲಿ ಕಬ್ಬಿಣದ ಅಂಶ ಬಹಳ ಹೆಚ್ಚಾಗಿ ಇರುವುತ್ತದೆ ಮತ್ತು ಈ ಹಣ್ಣು ರಕ್ತವನ್ನ ಶುದ್ದಿ ಮಾಡುವಲ್ಲಿ ಪ್ರಮುಖವಾದ ಪಾತ್ರವನ್ನ ವಹಿಸುತ್ತದೆ ಮತ್ತು ರಕ್ತ ಶುದ್ಧ ಆಗುವುದರಿಂದ ನಮ್ಮ ಮುಖದ ತ್ವಚೆ ಕಾಂತಿಯುತವಾಗಿ ಕಾಣುತ್ತದೆ. ಇನ್ನು ಈ ಹಣ್ಣಿನ ಬೀಜವನ್ನ ಜಜ್ಜಿ ಮುಖಕ್ಕೆ ಹಚ್ಚುವುದರಿಂದ ಅಮ್ಮ ಮುಖದಲ್ಲಿನ ಮೊಡವೆಯ ಸಮಸ್ಯೆ ನಿವಾರಣೆ ಆಗುತ್ತದೆ, ಇನ್ನು ಅಜೀರ್ಣ, ಭೇದಿ…