ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಟ, ನಟಿಯರು ಶೂಟಿಂಗ್ಗೆ ತೆರಳುವಾಗ ಅವರೊಂದಿಗೆ “ವ್ಯಾನಿಟಿ ವ್ಯಾನ್’ ಕೂಡಾ ತೆರಳುವುದು ಸಾಮಾನ್ಯ. ಕೆಲವರದ್ದು ಸಾಮಾನ್ಯ ಸೌಲಭ್ಯ ಇರುವ ವ್ಯಾನ್ ಆದರೆ ಇನ್ನು ಕೆಲವರನ್ನು ಅತ್ಯಾಧುನಿಕ ಸೌಲಭ್ಯ ಇರುವ ವ್ಯಾನಿಟಿ ವ್ಯಾನ್. ಈ ಅತ್ಯಾಧುನಿಕ ವ್ಯಾನಿಟಿ ವ್ಯಾನ್ ಹೊಂದಿರುವವರ ಸಾಲಿಗೆ ಇದೀಗ ನಟ ಶಾರುಖ್ ಖಾನ್ ಕೂಡಾ ಸೇರ್ಪಡೆಯಾಗಿದ್ದಾರೆ.

ಬಾಲಿವುಡ್ ಬಾದ್ ಶಾ ಶಾರುಕ್ ಖಾನ್ ಅವರಿಗೆ ದುಬಾರಿ ವೆಚ್ಛದ ಐಷಾರಾಮಿ ಕಾರುಗಳೆಂದರೆ ಸಖತ್ ಕ್ರೇಜ್. ಐಷಾರಾಮಿ ಕಾರುಗಳನ್ನು ಖರೀದಿಸುವುದು, ಅವುಗಳಲ್ಲಿ ಜಾಲಿ ರೈಡ್ ಹೋಗುವುದೆಂದರೆ ಖುಷಿಯೋ ಖುಷಿ. ಅವರಲ್ಲಿರುವ ದುಬಾರಿ ವಾಹನಗಳ ಸಾಲಿಗೆ ಹೊಸದರ ಸೇರ್ಪಡೆಯಾಗುತ್ತಲೇ ಇರುತ್ತದೆ.

ಶಾರುಖ್ ಇತ್ತೀಚಿಗೆ ವೋಲ್ವೋ ಕಂಪನಿಯ ಬಿ 9 ಆರ್ ವ್ಯಾನ್ ಖರೀದಿಸಿದ್ದು, ಬಳಿಕ ಅದನ್ನು ಭಾರತದ ಖ್ಯಾತ ವಾಹನ ವಿನ್ಯಾಸಕಾರ ದಿಲೀಪ್ ಛಾಬ್ರಿಯಾ ಮರು ವಿನ್ಯಾಸಗೊಳಿಸಿದ್ದಾರೆ. ಸಕಲ ಸೌಲಭ್ಯ ಒಳಗೊಂಡಿರುವ ಈ ವ್ಯಾನ್ನ ಬೆಲೆ 4 ಕೋಟಿ ರೂ. ಎನ್ನಲಾಗಿದೆ

ಅಂದ ಹಾಗೇ ಶೂಟಿಂಗ್ ಸ್ಥಳಕ್ಕೆ ಕೊಂಡೊಯ್ಯಲು ಅತ್ಯಾಧುನಿಕ ಸೌಲಭ್ಯವುಳ್ಳ ವ್ಯಾನಿಟಿ ವ್ಯಾನ್ ಒಂದು ಶಾರೂಕ್ ಖಾನ್ ರ ಬಳಿ ಇದೆ. ಕ್ಯಾರಾವಾನ್ ನಲ್ಲಿ ಇರುವ ಸೌಲಭ್ಯಗಳಿಗಿಂತ ಅತಿ ಹೆಚ್ಚು ಸೌಕರ್ಯ ಹಾಗೂ ಅತ್ಯಾಧುನಿಕ ಮಾದರಿಯ ವಿನ್ಯಾಸದ ವಿಶೇಷ ವ್ಯಾನಿಟಿ ವ್ಯಾನ್ ಇದಾಗಿದೆ.

ಶಾರುಕ್ ಗಾಗಿಯೇ ರೆಡಿಯಾಗಿರುವ ಈ ಅತ್ಯಾಧುನಿಕ ವ್ಯಾನ್ ಸಿದ್ಧಪಡಿಸಿದವರು ಪ್ರಖ್ಯಾತ ವಾಹನ ವಿನ್ಯಾಸಕಾರ ದಿಲೀಪ್ ಛಬ್ರಿಯಾ. ಈ ವ್ಯಾನ್ ಅನ್ನು ಶಾರುಕ್ ಅಗತ್ಯಕ್ಕೆ ತಕ್ಕಂತೆ ಮರು ವಿನ್ಯಾಸಗೊಳಿಸಿ ಸಿದ್ಧಪಡಿಸಲು 3 ತಿಂಗಳು ತೆಗೆದುಕೊಂಡಿದ್ದಾರೆ.ಇದಕ್ಕಾಗಿ ಬರೋಬ್ಬರಿ 4 ಕೋಟಿ ರೂ. ವೆಚ್ಚ ಮಾಡಲಾಗಿದೆ. ಇದರಲ್ಲಿ ಅತ್ಯಾಧುನಿಕ ವಿಶ್ರಾಂತಿ ಕೊಠಡಿ, ವೈಫೈ, ಟಾಯ್ಲೆಟ್, ಕಿಚನ್, ಸೆಟಲೈಟ್ ಟಿವಿ ಸೇರಿದಂತೆ ಸಕಲ ಸೌಲಭ್ಯಗಳಿವೆ. ಅಲ್ಲದೇ ಪ್ರತ್ಯೇಕ ಮೇಕಪ್ ರೂಮ್ ಕೂಡಾ ಇದರಲ್ಲಿದೆ.

ಹೊರನೋಟದಂತೆ ಒಳಗೂ ಅತ್ಯಂತ ಸುಂದರವಾಗಿರುವ ಈ ವ್ಯಾನ್ 280 ಚದರಅಡಿ ವಿಸ್ತೀರ್ಣ ಹೊಂದಿದ್ದು, ಒಳಗಡೆ 4 ಕೋಣೆಯನ್ನು ಹೊಂದಿದೆ. ಈ ಪೈಕಿ ಒಂದು ಮೀಟಿಂಗ್ ರೂಂ, ಮತ್ತೂಂದು ಬೆಡ್ರೂಂ ಮತ್ತೂಂದು ಶೌಚಾಲಯ ಇನ್ನೊಂದು ಮೇಕಪ್ ಕಮ್ ಬಟ್ಟೆ ಬದಲಾವಣೆ ಕೋಣೆ.

ಇದರ ಜೊತೆ ವ್ಯಾನ್ನಲ್ಲಿ ಹೈಡ್ರಾಲಿಕ್ ವ್ಯವಸ್ಥೆ ಕಲ್ಪಿಸಲಾಗಿದ್ದು, ಇದರ ಮೂಲಕ ಅಗತ್ಯ ಬಿದ್ದರೆ ವಾಹನದಿಂದ ಹೊರಗೆ ಚಾಚಿಕೊಂಡಿರುವಂತೆ ಇನ್ನೊಂದು ಕೋಣೆಯನ್ನೂ ಸೃಷ್ಟಿಸ ಬಹುದಾಗಿದೆ. ಇಡೀ ವ್ಯಾನ್ ವೈಫೈ ವ್ಯವಸ್ಥೆ ಹೊಂದಿದ್ದು, ಎಲ್ಲಾ ನಾಲ್ಕು ಕೋಣೆಗಳಲ್ಲೂ ಆ್ಯಪಲ್ ಟೀವಿ ಅಳವಡಿಸಲಾಗಿದೆ. ಉಪಗ್ರಹ ಸಂಪರ್ಕ ಇರುವ 4ಕೆ ಸೀರೀಸ್ನ ಟೀವಿ, ಸಣ್ಣ ಕಿಚನ್ ಕೂಡಾ ಇದೆ. ವ್ಯಾನ್ಗೆ ಗ್ಲಾಸ್ ಫ್ಲೋರಿಂಗ್ ಮಾಡಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡದ ಹೆಮ್ಮೆಯ ನಟ, ಅಭಿಮಾನಿಗಳ ಡಿ.ಬಾಸ್ ಸ್ಯಾಂಡಲ್ ವುಡ್ ನ ಬ್ರಾಂಡ್ ಅಂತೆಲ್ಲ ಕರೆಸಿಕೊಳ್ಳುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಅಭಿಮಾನಿಗಳು ಕೂಡ ಚೀನಾ ವಸ್ತು ಹಾಗೂ ಅಪ್ಲಿಕೇಷನ್ ಅನ್ನು ಬ್ಯಾನ್ ಮಾಡುವ ನಿರ್ಧಾರ ಕೈಗೊಂಡಿದ್ದು, ಈ ವಿಚಾರವಾಗಿ ದರ್ಶನ್ ಫ್ಯಾನ್ಸ್ ಮೊದಲು ಟಿಕ್ ಟಾಕ್ ಗೆ ಗುಡ್ ಬೈ ಹೇಳಿದ್ದಾರೆ. ಟಿಕ್ ಟಾಕ್ ನಲ್ಲಿಯೂ ಡಿಬಾಸ್ ಹೆಸರು ದಾಖಲೆ ನಿರ್ಮಿಸಿತ್ತು. ಆದರೆ ಇದ್ಯಾವುದನ್ನು ಲೆಕ್ಕಿಸದೆ ದರ್ಶನ್ ಅಭಿಮಾನಿಗಳು ಖಾತೆ ಡಿಲೀಟ್ ಮಾಡಿ ರಾಷ್ಟ್ರ ಪ್ರೇಮ ಮೆರೆದಿದ್ದಾರೆ….
ಸಮಾಧಿಯು ಸಂಕೀರ್ಣದ ಕೇಂದ್ರ ಆಕರ್ಷಣೆಯಾಗಿದೆ. ಈ ದೊಡ್ಡ ಬಿಳಿ ಅಮೃತಶಿಲೆ ಕಟ್ಟಡವು ಚೌಕಾಕಾರದ ಪೀಠದ ಮೇಲೆ ನಿಂತಿದೆ ಮತ್ತು ಇದು ದೊಡ್ಡ ಗುಮ್ಮಟ ಮತ್ತು ಚಾವಣಿಯ ಶಿಖರದಿಂದ ಚಾವಣಿಯನ್ನು ಹೊಂದಿರುವ ಐವಾನ್ ನೊಂದಿಗೆ (ಕಮಾನು-ಆಕಾರದ ಬಾಗಿಲು ದಾರಿ) ಸುಸಂಗತವಾಗಿರುವ ಕಟ್ಟಡಗಳಿಂದ ಒಳಗೊಂಡಿದೆ.
ಮಂಗಳಗ್ರಹಕ್ಕೆ ನೀವು ಹೋಗಲು ಇಚ್ಚಿಸುವಿರಾ..? ಅಂತರಿಕ್ಷಕ್ಕೆ ತೆರಳಲು ತುಂಬಾ ಸಿದ್ಧತೆ ಮತ್ತು ಭಾರೀ ಹಣ ಬೇಕು. ಸಾಮಾನ್ಯ ಜನರು ಅಲ್ಲಿಗೆ ಹೋಗುವುದು ಕನಸಿನ ಮಾತು…! ಆದರೆ ಕೆಂಪುಗ್ರಹವನ್ನು ಹೋಲುವಂತೆ ಸ್ಥಳವೊಂದು ಈ ಭೂಮಂಡಲದಲ್ಲಿದೆ ಎಂದರೆ ನಿಮಗೆ ಅಚ್ಚರಿಯಾಗಬಹುದು. ಉತ್ತರ ಸ್ಪೇನ್ನ ಗುಹೆಯೊಂದರಲ್ಲಿ ಮಂಗಳಗ್ರಹದ ಪರಿಸರವನ್ನು ಹೋಲುವ ಪ್ರತಿರೂಪವನ್ನು ಸೃಷ್ಟಿಸಲಾಗಿದೆ. ಆಸ್ಟ್ರೋಲ್ಯಾಂಡ್ಸ್ ಎಂಬ ಸಂಸ್ಥೆ ನಿರ್ಮಿಸಿರುವ ಏರ್ ಸ್ಟೇಷನ್ ಎಂಬ ಈ ಸ್ಥಳವು ಕೆಂಪು ಗ್ರಹಕ್ಕೆ ಅಂತರಿಕ್ಷಯಾನ ಕೈಗೊಂಡ ಅನುಭವ ನೀಡುತ್ತದೆ. ಕಾಂಟಾಬ್ರಿಯಾದಲ್ಲಿನ ಅರ್ರೆದೊಂಡೊ ಎಂಬಲ್ಲಿ 1.5 ಕಿಲೋಮೀಟರ್…
ಸದ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರೀ ಹಿಮಪಾತವಾಗುತ್ತಿದೆ. ಈ ನಡುವೆ ಸಿಆರ್ಪಿಎಫ್ ಯೋಧರೊಬ್ಬರು ಕರ್ತವ್ಯ ಸಲ್ಲಿಸುತ್ತಿರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ. ಈ ಫೋಟೋ ನೋಡಿದವರು ಆ ಚಳಿಯಲ್ಲೂ ಎದೆಗುಂದದೆ ಕರ್ತವ್ಯ ಸಲ್ಲಿಸುತ್ತಿರುವ ಯೋಧನಿಗೆ ಸಲಾಂ ಎಂದಿದ್ದಾರೆ. ನಮ್ಮ ಸೈನಿಕರು ನಮ್ಮ ಹೆಮ್ಮೆ ಎಂದು ನಾವು ಹೆಮ್ಮೆಯಿಂದ ಹೇಳಿಕೊಳ್ಳುತ್ತೇವೆ. ಆದರೆ ನಮ್ಮ ಸೈನಿಕರು ನಮಗಾಗಿ ಪ್ರತಿದಿನ ಪಡುವ ಕಷ್ಟ ಅಷ್ಟಿಷ್ಟಲ್ಲ. ಚಳಿಗಾಳಿ ಹಿಮಮಳೆ ಯಾವುದನ್ನೂ ಲೆಕ್ಕಿಸದೆ ಸೈನಿಕರು ಬಾರ್ಡರ್ ನಲ್ಲಿ ನಮಗಾಗಿ ಪ್ರಾಣ ಒತ್ತೆಯಿಟ್ಟು…
ದೇಶದಲ್ಲಿ ನಡೆಯುತ್ತಿರುವ ಮೊಬೈಲ್ ಡೇಟಾ ಕ್ರಾಂತಿ ಇಡೀ ವಿಶ್ವವನ್ನು ನಮ್ಮ ಕಡೆಗೆ ತಿರುಗುವಂತೆ ಮಾಡಿದೆ. ಈ ಹಿನ್ನಲೆಯಲ್ಲಿ ಗೂಗಲ್-ಫೇಸ್ಬುಕ್ ಸೇರಿದಂತೆ ಎಲ್ಲಾ ದೈತ್ಯ ಕಂಪನಿಗಳು ಭಾರತದ ಕಡೆಗೆ ಹೆಚ್ಚಿನ ಒಲವು ತೋರಿಸುತ್ತಿದ್ದು, ಭಾರತೀಯರಿಗಾಗಿಗೇ ಸೇವೆಗಳನ್ನು ನೀಡಲು ಮುಂದಾಗಿವೆ.
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷದೈಹಿಕ ಆಲಸ್ಯತನದಿಂದ ಕೆಲಸ ಕಾರ್ಯಗಳಲ್ಲಿ ಹಿನ್ನಡೆ ಉಂಟಾಗುವುದು. ಮಕ್ಕಳ ವಿಷಯದಲ್ಲಿ ಹರ್ಷದಾಯಕ ವಾರ್ತೆಗಳನ್ನು ಕೇಳುವಿರಿ. ಹಣಕಾಸಿನ ಸ್ಥಿತಿಯು ಉತ್ತಮವಾಗಿರುತ್ತದೆ.. . ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121…