ಮನರಂಜನೆ

ಈ ನಟಿ ಟವೆಲ್ ಸುತ್ತಿಕೊಂಡು ಡ್ಯಾನ್ಸ್ ಮಾಡುವ ವೇಳೆ ಎಡವಟ್ಟು ಮಾಡಿಕೊಂಡಿದ್ದು ಇದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.!ಏನಾಯ್ತು ತಿಳಿಯಲು ಈ ಲೇಖನ ಓದಿ…

1027

ಈ ಸೆಲೆಬ್ರೆಟಿಗಳೇ ಹೀಗೆ. ಏನಾದರೊಂದು ಮಾಡಿ, ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುವಂತೆ ಮಾಡುತ್ತಾರೆ. ಹೌದು, ಆ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಲು ಕಾರಣ ಹಿಂದಿ ಧಾರವಾಹಿ ನಟಿಯೊಬ್ಬರು.

ಈ ನಟಿ ಹಿಂದಿಯ ಕುಂಡಲಿ ಭಾಗ್ಯ ಎಂಬ ಸೀರಿಯಲ್’ನಲ್ಲಿ ನಟಿಸುತ್ತಿದ್ದಾರೆ.ಈ ಜನಪ್ರಿಯ ನಟಿಯ ಹೆಸರು ಶ್ರದ್ಧಾ ಆರ್ಯ.

ಇವರು ತಮ್ಮ ಇಬ್ಬರು ಗೆಳತಿಯರ ಜೊತೆ ಟವೆಲ್ ಸುತ್ತಿಕೊಂಡು ಸೆಕ್ಸಿ ಡ್ಯಾನ್ಸ್ ಮಾಡಿದ್ದಾರೆ. ಆ ವೇಳೆ ಸಣ್ಣದೊಂದು ಎಡವಟ್ಟು ನಡೆದಿದೆ. ಅದನ್ನು ಅವರು ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಶೇರ್ ಮಾಡಿಕೊಂಡಿದ್ದಾರೆ.

ಅಷ್ಟಕ್ಕೂ ಆಗಿದ್ದೇನು ಗೊತ್ತಾ..?

ಶ್ರದ್ಧಾ ಆರ್ಯ ತನ್ನ ಇಬ್ಬರು ಸ್ನೇಹಿತೆಯೋರೊಂದಿಗೆ ರಾಣಿಮುಖರ್ಜಿಯ ಪಿಯಾ ಪಿಯಾ ಹಾಡಿಗೆ ಟವೆಲ್ ಸುತ್ತಿಕೊಂಡು ಹೆಜ್ಜೆ ಹಾಕುತ್ತಿದ್ದಳು.ಇನ್ನೇನು ಹಾಡು ಮುಗಿಯುವಷ್ಟರಲ್ಲೇ ಶ್ರದ್ಧಾಗೆ  ತಿಳಿಯದೆ ಒಂದು ಎಡವಟ್ಟು ನಡೆದಿದೆ.

ಅಸಲಿಗೆ ಹಾಗಿದ್ದೇನು…ಈ ವಿಡಿಯೋ ನೋಡಿ…

ಅಷ್ಟಕ್ಕೂ ಆಗಿದ್ದೇನೆಂದರೆ ಶ್ರದ್ದಾ ರಾಣಿಮುಖರ್ಜಿಯ ಪಿಯಾ ಪಿಯಾ ಹಾಡಿಗೆ ಟವೆಲ್ ಸುತ್ತಿಕೊಂಡು ತನ್ನ ಗೆಳತಿಯರೊಂದಿಗೆ ಸೆಕ್ಸಿ ಡ್ಯಾನ್ಸ್ ಮಾಡುತ್ತಿದ್ದ ವೇಳೆ ಮುಂದೆ ನಿಂತಿದ್ದ ಗೆಳತಿಯ ಕೈ ಶ್ರದ್ದಾಳ ಕಣ್ಣಿಗೆ ತಾಗಿಸಿಕೊಂಡು ಎಡವಟ್ಟು ಮಾಡಿಕೊಂಡಿದ್ದಾರೆ. ನೋವು ತಡೆಯಲಾರದೆ ಶ್ರದ್ಧಾ ಮುಖ ಮುಚ್ಚಿಕೊಂಡಿದ್ದಾಳೆ.ಈ ವಿಡಿಯೋವನ್ನು ಶ್ರದ್ದಾ ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಹಾಕಿದ್ದು ಇದು ಈಗ ವೈರಲ್ ಆಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ನಿಮ್ಮ ದಿನ ಭವಿಷ್ಯ ಶುಭವೋ ಅಶುಭವೋ ಹೇಗಿದೆ..?ನೋಡಿ ತಿಳಿಯಿರಿ…

    ಶುಕ್ರವಾರ, 06/04/2018  ಇಂದಿನ ದಿನ ಭವಿಷ್ಯ, ಖ್ಯಾತ ಆಧ್ಯಾತ್ಮಿಕ ಚಿಂತಕರು, ದೈವಜ್ಞ ಜ್ಯೋತಿಷ್ಯರು ಪಂಡಿತ್ ಸುದರ್ಶನ್ ಭಟ್‘ರವರಿಂದ…ಇವರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಸೂರ್ಯೋದಯ : 06:16 ಸೂರ್ಯಾಸ್ತ : 18:28 ಪಕ್ಷ : ಕೃಷ್ಣ ಪಕ್ಷ ತಿಥಿ : ಷಷ್ಠೀ ನಕ್ಷತ್ರ : ಜ್ಯೆಷ್ಟ್ಯ ಯೋಗ : ವರಿಯಾನ್ ಪ್ರಥಮ ಕರಣ :…

  • ಆಧ್ಯಾತ್ಮ, ಜ್ಯೋತಿಷ್ಯ

    ಕೊಲ್ಲೂರು ಶ್ರೀ ಮೂಕಾಂಬಿಕೆ ದೇವಿಯ ಆಶೀರ್ವಾದದಿಂದ ಈ ವಾರದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ,.!

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what ಮೇಷ :ನಿಮ್ಮ ಅಪಾರ…

  • ಸುದ್ದಿ

    ಬಡ ರೈತನ ಮಗಳ ಚಿಕಿತ್ಸೆಗಾಗಿ ಸ್ಪಂದಿಸಿ 30 ಲಕ್ಷ ರೂ, ಸಹಾಯ ಮಾಡಿದ ನರೇಂದ್ರಮೋದಿ…!

    ಅನಾರೋಗ್ಯದಿಂದ ಬಳಲುತ್ತಿದ್ದ ಬಡ ರೈತನ ಮನವಿಗೆ ಸ್ಪಂದಿಸಿದ ಮೋದಿ 30 ಲಕ್ಷ ರೂ.ಗಳನ್ನು ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ನೀಡಿದ್ದಾರೆ. ಜೈಪುರದ ಸುಮೇರ್ ಸಿಂಗ್ ಅವರು ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದು ತನ್ನ ಕಷ್ಟದ ಕಥೆಯನ್ನು ತಿಳಿಸಿದ್ದರು. ತನ್ನ ಮಗಳು ಅನಾರೋಗ್ಯದ ಸಮಸ್ಯೆಯಿಂದ ಬಳುತ್ತಿದ್ದು, ಈಗಾಗಲೇ ತನ್ನ ಮನೆ, ಜಮೀನು ಮಾರಾಟ ಮಾಡಿ 7 ಲಕ್ಷ ರೂ. ಖರ್ಚು ಮಾಡಿದ್ದೇನೆ. ಇನ್ನು ನನ್ನ ಮಗಳ ಚಿಕಿತ್ಸೆ ಹಣದ ಅಗತ್ಯವಿದ್ದು, ಸರ್ಕಾರ ತಮ್ಮ ನೆರವಿಗೆ ಬರುವಂತೆ…

  • ಸುದ್ದಿ

    ‘ವಿಚ್ಚೇದನ’ಕ್ಕೆ ಆ ಮಹಿಳೆ ಕೊಟ್ಟ ಕಾರಣ ತಿಳಿದರೆ ಬೆಚ್ಚಿಬೀಳುತ್ತಿರ…ಕಾರಣ ಏನು ?

    ಗಂಡನ ಅತಿಯಾದ ಪ್ರೀತಿಯನ್ನು ತನಗೆ ಭರಿಸಲಾಗದ ಕಾರಣ ವಿಚ್ಛೇದನ ಕೋರಿರುವ ಯುಎಇ ಮಹಿಳೆಯೊಬ್ಬಳು ಶರಿಯಾ ಕೋರ್ಟ್ ಮೆಟ್ಟಿಲೇರಿದ್ದಾಳೆ. “ನನ್ನ ಗಂಡ ನನ್ನೊಂದಿಗೆ ಎಂದೂ ಜಗಳವಾಡಿಲ್ಲ, ಎಂದೂ ಕೂಗಾಡಿಲ್ಲ. ಆತನ ಅತಿಯಾದ ಪ್ರೀತಿಯಿಂದ ಹೃದಯ ತುಂಬಿ ಬಂದಿದೆ. ಆತ ಮನೆ ಸ್ವಚ್ಛಗೊಳಿಸುವಾಗಲೂ ಸಹಾಯ ಮಾಡುತ್ತಾನೆ. ಅಲ್ಲದೇ ಅಡುಗೆಯನ್ನೂ ಮಾಡಿ ಹಾಕುವ ಆತ ನನ್ನೊಂದಿಗೆ ಎಂದಿಗೂ ವಾದ ಮಾಡಿಲ್ಲ. ವಿಪರೀತ ರೊಮ್ಯಾಂಟಿಕ್ ಆದ ಆತ ಸದಾ ನಾನು ಏನೇ ಮಾಡಿದರೂ ಮನ್ನಿಸಿ ಸಾಕಷ್ಟು ಉಡುಗೊರೆಗಳನ್ನು ಕೊಟ್ಟಿದ್ದಾನೆ. ಒಂದೇ ಒಂದು ದಿನ…

  • ಉಪಯುಕ್ತ ಮಾಹಿತಿ

    ಈ ಅಪ್ಲಿಕೇಶನ್ ಡೌನ್ಲೋಡ್ ಮಾಡಿ ತಿಂಗಳಿಗೆ 2.5 ಲಕ್ಷ ರೂಪಾಯಿಗಳ ಹಣ ಸಂಪಾದಿಸಿ..!ಹೇಗೆ ಎಂದು ತಿಳಿಯಲು ಈ ಲೇಖನ ಓದಿ..

    OneADನಿಮಗೆ ಎರಡು ಪ್ರಯೋಜನವನ್ನು ನೀಡುತ್ತದೆ – ಹಣ ಸಂಪಾದಿಸಿ ಮತ್ತು ಉಳಿತಾಯ ಮಾಡಿ.!ನಿಮ್ಮ ಸ್ನೇಹಿತರಿಗೆ ಅಪ್ಲಿಕೇಶನ್ ಅನ್ನು ಉಲ್ಲೇಖಿಸಿ ನೀವು ಹಣವನ್ನು ಮಾಡಬಹುದು.

  • ಉದ್ಯೋಗ

    ರೈಲ್ವೆ ಐಸಿಎಫ್ ನೇಮಕಾತಿ 2020:

     ರೈಲ್ವೆ ಸಚಿವಾಲಯದ ಇಂಟಿಗ್ರಲ್ ಕೋಚ್ ಫ್ಯಾಕ್ಟರಿ (ಐಸಿಎಫ್) ತನ್ನ ವೆಬ್‌ಸೈಟ್ https://icf.indianrailways.gov.in/ ನಲ್ಲಿ ಅಪ್ರೆಂಟಿಸ್ ಹುದ್ದೆಗೆ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಕಾರ್ಪೆಂಟರ್, ಎಲೆಕ್ಟ್ರಿಷಿಯನ್, ಫಿಟ್ಟರ್, ಮೆಷಿನಿಸ್ಟ್, ಪೇಂಟರ್, ವೆಲ್ಡರ್, ಎಂಎಲ್ಟಿ ರೇಡಿಯಾಲಜಿ, ಎಂಎಲ್ಟಿ ಪ್ಯಾಥಾಲಜಿ ಮತ್ತು ಪಾಸಾ ಮುಂತಾದ ವಿವಿಧ ವಹಿವಾಟುಗಳ ವಿರುದ್ಧ ಒಟ್ಟು 1000 ಖಾಲಿ ಹುದ್ದೆಗಳು ಲಭ್ಯವಿದೆ. ಅರ್ಹ ಅಭ್ಯರ್ಥಿಗಳು icf.indianrailways.gov.in ನಲ್ಲಿ ಐಸಿಎಫ್‌ನ ಅಧಿಕೃತ ಸೈಟ್ ಮೂಲಕ ಹುದ್ದೆಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಅಪ್ರೆಂಟಿಸ್ ಆಕ್ಟ್- 1961 ರ ಅಡಿಯಲ್ಲಿ ತರಬೇತಿ…