ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸೇದುವವರಿಗೆ ಯಾವುದಾದರೇನಂತೆ..? ಬೀಡಿ, ಸಿಗರೇಟ್. ಜೇಬಿನಲ್ಲಿ ಹಣ ತುಂಬಿರುವಾಗ ಸಿಗರೇಟ್ ನಂತಹ ದುಬಾರಿಗಳೇ ಬೇಕಾಗುತ್ತದೆ. ಆದರೆ ಈ ನಟ ಹಾಗಲ್ಲ. ಇವರು ಮೆಗಾ ಸ್ಟಾರ್ ನಟ. ಹಣ, ಪ್ರಚಾರ ಇದ್ದರೂ ಸಿಂಪ್ಲಿಸಿಟಿ ಫಾಲೋ ಮಾಡುತ್ತಾರೆ.

ಮಲಯಾಳಂನ ಮೆಗಾ ಸ್ಟಾರ್ ನಟ ಮಮ್ಮೂಟಿ ಇಲ್ಲಿಯವರೆಗೂ ಸುಮಾರು 300 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ಮೂರು ಬಾರಿ ನ್ಯಾಷನಲ್ ಅವಾರ್ಡ್ ಪಡೆದಿದ್ದಾರೆ. ಅಲ್ಲದೇ ಇವರಿಗೆ ಪದ್ಮಶ್ರೀ ಪ್ರಶಸ್ತಿ ಕೂಡ ಲಭಿಸಿದೆ. ಕೋಟಿ, ಕೋಟಿ ಅಭಿಮಾನಿಗಳನ್ನ ಹೊಂದಿರುವ ಈ ನಟನ ಸಂಭಾವನೆ ಸಹ ಕೋಟಿ ಇದೆ. ಆದರೂ ಇಂದಿಗೂ ಈ ನಟ ಸರಳ ಜೀವನ ನಡೆಸುತ್ತಿದ್ದಾರೆ.

ದೇಶ – ವಿದೇಶಗಳಲ್ಲಿ ಅಭಿಮಾನಿಗಳನ್ನ ಹೊಂದಿರುವ ಈ ನಟ ತಾನು ಎಲ್ಲಿಗೆ ಹೋದರೂ ಸೇದುವುದು ಮಾತ್ರ ಊರಿನಲ್ಲಿ ತಯಾರಾಗುವ ಬಿಡಿಗಳನ್ನ. ಈ ಕುರಿತು ಸ್ವತಃ ಮಮ್ಮುಟ್ಟಿ ಹೇಳುವುದು ಹೀಗೆ – ‘ ಯಾಕೆ ನಾನು ಬಿಡಿ ಸೇದಬಾರದು..? ಎಷ್ಟೇ ದೊಡ್ಡ ನಟನಾಗಿರಬಹುದು.

ಅಂದ ಮಾತ್ರಕ್ಕೆ ವಿದೇಶಿ ಬ್ರಾಂಡ್ ಗಳ ಸಿಗರೇಟ್ ಸೇದಬೇಕು ಎಂಬ ನಿಯಮ ಏನೂ ಇಲ್ವಲ್ಲಾ..? ಎಂದು ಮರು ಪ್ರಶ್ನೆ ಹಾಕುದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(25 ಏಪ್ರಿಲ್, 2019) ನೀವು ದೈಹಿಕ ಅನಾರೋಗ್ಯದಿಂದ ಚೇತರಿಸಿಕೊಳ್ಳುವ ಸಾಧ್ಯತೆಗಳು ಹೆಚ್ಚಿದ್ದು ಇದು ನಿಮ್ಮನ್ನು ಕ್ರೀಡಾ ಸ್ಪರ್ಧೆಗಳಲ್ಲಿ ಭಾಗವಹಿಸಲು…
ಬೀದರ್: ರಸ್ತೆಯಲ್ಲೇ ಹುಟ್ಟುಹಬ್ಬ ಆಚರಿಸುತ್ತಿದ್ದ ಯುವಕರ ಮೇಲೆ ಅಪರಿಚಿತ ವಾಹನವೊಂದು ಹರಿದ ಪರಿಣಾಮ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದ ಯುವಕ ಸೇರಿ ನಾಲ್ವರು ದಾರುಣವಾಗಿ ಸಾವಿಗೀಡಾಗಿರುವ ಘಟನೆ ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 65ರ ಮಂಗಲಗಿ ಗ್ರಾಮದಲ್ಲಿ ಭಾನುವಾರ ತಡರಾತ್ರಿ ನಡೆದಿದೆ. ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದ ಯುವಕ ಎಚ್ ಸಚಿನ್, ಆತನ ಗೆಳೆಯರಾದ ಕಾಶಿನಾಥ್, ಗುರುನಾಥ್ ಮತ್ತು ರಘುವೀರ್ ಮೃತಪಟ್ಟವರು. ಇವರೆಲ್ಲರೂ ಸುಮಾರು 22 ವರ್ಷ ವಯಸ್ಸಿನವರಾಗಿದ್ದು, ಹುಮ್ನಾಬಾದ್ ತಾಲೂಕಿನ ಮಂಗಲಗಿ ಗ್ರಾಮದವರು ಎಂದು ಪೊಲೀಸರು ತಿಳಿಸಿದ್ದಾರೆ. ಯುವಕರು ರಸ್ತೆಯಲ್ಲಿ…
ಆರಂಭದಲ್ಲಿ ಸ್ವಲ್ಪ ಮಂಕಾಗಿ ಸಾಗುತ್ತಿದ್ದ ಬಿಗ್ ಬಾಸ್ ಈಗ ಬಹಳ ರೋಚಕ ಹಂತವನ್ನ ತಲುಪಿದ್ದು ರಾತ್ರಿಯಾದರೆ ಸಾಕು ಜನರು ಟಿವಿ ಮುಂದೆ ಕುಳಿತುಕೊಂಡು ಬಿಗ್ ಬಾಸ್ ನೋಡುತ್ತಿದ್ದರೆ. ಸ್ನೇಹಿತರೆ ನಿಮಗೆಲ್ಲ ಗೊತ್ತಿರುವ ಹಾಗೆ ಬಿಗ್ ಬಾಸ್ ಕನ್ನಡ ಸೀಸನ್ 7 ನ 12 ನೇ ವಾರ ಮುಕ್ತಾಯವಾಗಿ ಚಂದನ ಅವರು ಮನೆಯಿಂದ ಹೊರಗೆ ಬಂದಿದ್ದಾರೆ, ಬಿಗ್ ಬಾಸ್ ಮನೆಯಲ್ಲಿ ಕೇವಲ ನಾಲ್ಕು ದಿನಗಳ ಕಾಲ ಇರುತ್ತೇನೆ ಎಂದು ಹೇಳಿಕೊಂಡು ಬಂದಿದ್ದ ಚಂದನ ಬರೋಬ್ಬರಿ 84 ದಿನಗಳ ಕಾಲ…
ಬಿಗ್ ಬಾಸ್ ಸೀಸನ್-13 ಹಿಂದಿ ಕಾರ್ಯಕ್ರಮದಲ್ಲಿ ಸ್ಪರ್ಧಿಗಳಿಬ್ಬರು ಎಲ್ಲರ ಮುಂದೆಯೇ ರೊಮ್ಯಾನ್ಸ್ ಮಾಡಿದ್ದು, ಸ್ಪರ್ಧಿಗಳಾದ ಸಿದ್ಧಾರ್ಥ್ ಶುಕ್ಲಾ ಹಾಗೂ ರಶ್ಮಿ ದೇಸಾಯಿ ಬಿಗ್ ಬಾಸ್ ಮನೆಯಲ್ಲಿ ರೊಮ್ಯಾನ್ಸ್ ಮಾಡಿದ್ದಾರೆ. ಇವರ ರೊಮ್ಯಾನ್ಸ್ ದೃಶ್ಯವನ್ನು ಮತ್ತೊಬ್ಬ ಸ್ಪರ್ಧಿ ಶೆಹ್ನಾಜ್ ಗಿಲ್ ಮೊಬೈಲಿನಲ್ಲಿ ಚಿತ್ರಿಕರಿಸಿದ್ದು, ಇದು ಟಾಸ್ಕ್ ನ ಒಂದು ಭಾಗ ಎಂದು ಹೇಳಲಾಗುತ್ತಿದೆ. ಖಾಸಗಿ ವಾಹಿನಿ ಬಿಡುಗಡೆ ಮಾಡಿದ ಪ್ರೋಮೋದಲ್ಲಿ ಶೆಹ್ನಾಜ್ ನಿರ್ದೇಶಕರಾಗಿ ಸಿದ್ಧಾರ್ಥ್ ಹಾಗೂ ರಶ್ಮಿ ಅವರಿಗೆ ರೊಮ್ಯಾನ್ಸ್ ಹೇಗೆ ಮಾಡಬೇಕು ಎಂದು ಹೇಳಿಕೊಡುತ್ತಿದ್ದಾರೆ.ಪ್ರೋಮೋದಲ್ಲಿ ಧಾರವಾಹಿಗಾಗಿ ಕೆಲವು…
ಮಕ್ಕಳು ಮೊಬೈಲ್ ನೋಡ್ತಾರೆ, ಟಿವಿ ನೋಡ್ತಾರೆಂಬ ಪಾಲಕರ ಆರೋಪ ಈಗ ಸಾಮಾನ್ಯವಾಗಿದೆ. ಆದ್ರೆ ಇತ್ತೀಚಿನ ದಿನಗಳಲ್ಲಿ ಪಾಲಕರ ಆತಂಕಕ್ಕೆ ಕಾರಣವಾಗಿರುವುದು ಪಬ್ಜಿ ಗೇಮ್. ಮಕ್ಕಳ ಪ್ರಾಣವನ್ನೇ ಪಡೆಯುತ್ತಿರುವ ಈ ಪಬ್ಜಿ ಆಟಕ್ಕೆ ಮಕ್ಕಳು ದಾಸರಾಗುತ್ತಿದ್ದಾರೆ. ಇದು ಮಕ್ಕಳ ತಪ್ಪಲ್ಲ. ಈಗಿನ ವಾತಾವರಣ, ಆಟವಾಡಲು ಜಾಗವಿಲ್ಲದ ಪರಿಸ್ಥಿತಿ ಮಕ್ಕಳನ್ನು ಆನ್ಲೈನ್ ಗೇಮ್ ಗೆ ಪ್ರೋತ್ಸಾಹಿಸುತ್ತಿದೆ. ಮಕ್ಕಳು ಅತಿ ಹೆಚ್ಚಿನ ಮಟ್ಟದಲ್ಲಿ ಆನ್ಲೈನ್ ಗೇಮ್ ಗಳನ್ನು ಆಡಿದ್ರೆ ಸಾಕಷ್ಟು ಸಮಸ್ಯೆಗಳು ಎದುರಾಗುತ್ತವೆ. ನಿದ್ರೆ ಕೊರತೆ, ಶಕ್ತಿ ಕಡಿಮೆಯಾಗುವುದು, ದಣಿವು, ಸುಸ್ತು,…
ಈಗಂತೂ ಜಿಮ್’ಗೆ ಹೋಗಿ ತಮ್ಮ ದೇಹವನ್ನು ಕಟ್ಟುಮಸ್ತಾಗಿ ಹುರಿಗೊಳಿಸುವುದು ಸಾಮಾನ್ಯ. ಇದರಲ್ಲಿ 6 ಪ್ಯಾಕ್ ,8 ಪ್ಯಾಕ್ ಹೀಗೆ ಏನೇನೋ ಇದೆ. ಈ ವಿಷಯ ಯಾಕೆ ಈಗ ಅಂತೀರಾ! ವಿಷಯ ಇದೆ. ಏನು ಗೊತ್ತಾ? ಏಳು ವರ್ಷದ ಪುಟ್ಟ ಬಾಲಕನೊಬ್ಬ ತನನ ಚಿಕ್ಕ ವಯಸ್ಸಿನಲ್ಲೇ ತನ್ನ ದೇಹವನ್ನು 8 ಪ್ಯಾಕ್ ಮಾಡಿದ್ದಾನೆ. ಇದೇನಪ್ಪ ಏಳು ವರ್ಷದ ಪೋರ 8 ಪ್ಯಾಕ್ ಮಾಡೋದು ಅಂದ್ರೆ ಏನು ಸುಮ್ನೆ ತಮಾಷೆ ವಿಚಾರ ಅಲ್ಲ ಆದ್ರೂ ಈ ಪೋರ ಇಂತ ದಾಖಲೆ ಮಾಡಿ ವಿಶ್ವದ ಗಮನ ಸೆಳೆದ ಪುಟ್ಟ ಪೋರ ಯಾರು ಅಂತೀರಾ ಇಲ್ಲಿದೆ ನೋಡಿ.