ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನುಗ್ಗೆಯಲ್ಲಿ ಬಿಸುಡಲು ಏನಿಲ್ಲ. ಅದರ ಕಾಯಿ ಮಾತ್ರವಲ್ಲ; ಎಲೆ, ಬೇರು, ಹೂ, ತೊಗಟೆ ಎಲ್ಲವೂ ಬಳಕೆಯ ದೃಷ್ಟಿಯಿಂದ ಮಹತ್ವ ಪಡೆದಿವೆ. ಇದರ ಮರವನ್ನು ಕೆತ್ತಿದಾಗ ಒಸರುವ ಅಂಟನ್ನು ಹಾಲಿನಲ್ಲಿ ಬೆರೆಸಿ ಲೇಪಿಸಿದರೆ ತಲೆಶೂಲೆ ಶೀಘ್ರ ಶಮನವಾಗುತ್ತದೆ ಎಂದಿದೆ ವೈದ್ಯಗ್ರಂಥ.
ನುಗ್ಗೆ ಎಲೆಗಳನ್ನು ಹಲವಾರು ಬಗೆಯ ಅಡುಗೆಗಳಲ್ಲಿ ಬಳಸಲಾಗುತ್ತದೆ. ಈ ಎಲೆಗಳಲ್ಲಿ ಅಮೂಲ್ಯ ಖನಿಜಗಳು, ವಿಟಮಿನ್ನುಗಳು ಹಾಗೂ ಪ್ರೋಟೀನುಗಳೂ ಇವೆ. ಸಾಮಾನ್ಯವಾಗಿ ಈ ಎಲೆಗಳನ್ನು ದಾಲ್, ಸಾಂಬಾರ್ ಅಥವಾ ಕೆಲವು ಸೂಪ್ಗಳಲ್ಲಿ ಬಳಸಲಾಗುತ್ತದೆ. ಆದರೆ ಈ ಎಲೆಗಳ ಸೇವನೆಯಿಂದ ಹಲವಾರು ಆರೋಗ್ಯಕರ ಪ್ರಯೋಜನಗಳನ್ನು ಪಡೆಯಬಹುದು.
ಇದರ ಸೇವನೆಯಿಂದ ಹೆಚ್ಚಿನ ಶಕ್ತಿ ದೊರಕುವುದು ಮಾತ್ರವಲ್ಲ, ಅಮೂಲ್ಯ ಪೋಷಕಾಂಶಗಳೂ ಲಭ್ಯವಾಗುತ್ತವೆ. ನೂರಾರು ವರ್ಷಗಳಿಂದ ನುಗ್ಗೆ ಎಲೆಗಳನ್ನು ಆಹಾರದ ಹೊರತಾಗಿ ಕೆಲವಾರು ರೋಗಗಳಿಗೆ ಔಷಧಿಯ ರೂಪದಲ್ಲಿಯೂ ಬಳಸಲ್ಪಡುತ್ತಾ ಬರಲಾಗಿದೆ. ಇರರ ಪೋಷಕಾಂಶಗಳ ಪಟ್ಟಿಯಲ್ಲಿ ಪ್ರಮುಖವಾಗಿ ವಿಟಮಿನ್ನು ಹಾಗೂ ಪ್ರೋಟೀನುಗಳಿವೆ.
ತೂಕ ಇಳಿಯಲು :-
ಈ ಎಲೆಗಳಲ್ಲಿ ಅತಿ ಹೆಚ್ಚಿನ ಪ್ರಮಾಣದ ಕರಗದ ನಾರು ಇದೆ. ಹಾಗೂ ಕ್ಲೋರೋಜೆನಿಕ್ ಆಮ್ಲ ಎಂಬ ಆಂಟಿ ಆಕ್ಸಿಡೆಂಟು ಇದ್ದು ಇದನ್ನು ಜೀರ್ಣಿಸಿಕೊಳ್ಳಲು ಹೆಚ್ಚಿನ ಕೊಬ್ಬನ್ನು ದೇಹ ಬಳಸಿಕೊಳ್ಳಬೇಕಾಗಿ ಬರುತ್ತದೆ.
ತಕ್ಷಣವೇ ಹೆಚ್ಚಿನ ಶಕ್ತಿಯನ್ನು ಒದಗಿಸುತ್ತದೆ:-
ಈ ಎಲೆಗಳಲ್ಲಿ ಉತ್ತಮ ಪ್ರಮಾಣದ ಪೋಷಕಾಂಶಗಳಿರುವ ಕಾರಣ ಸೇವನೆಯ ಅನತಿಹೊತ್ತಿನಲ್ಲಿಯೇ ದೇಹಕ್ಕೆ ಹೆಚ್ಚಿನ ಶಕ್ತಿಯನ್ನು ಒದಗಿಸುತ್ತದೆ. ಇದರಲ್ಲಿರುವ ಹೆಚ್ಚಿನ ಪ್ರಮಾಣದ ಕಬ್ಬಿಣ ಹಾಗೂ ಮೆಗ್ನೀಶಿಯಂ ಇದಕ್ಕೆ ಕಾರಣ.
ನಿದ್ರಾರಾಹಿತ್ಯದಿಂದ ರಕ್ಷಿಸುತ್ತದೆ:-
ಈ ಎಲೆಗಳಲ್ಲಿ ಸುಮಾರು ಹದಿನೆಂಟು ಬಗೆಯ ಅಮೈನೋ ಆಮ್ಲಗಳಿದ್ದು ಇವು ದೇಹದ ಜೀವರಾಸಾಯನಿಕ ಕ್ರಿಯೆಯ ಮೂಲಾಧಾರವಾಗಿವೆ.
ವಿಶೇಷವಾಗಿ ಟ್ರಿಫ್ಟೋಫ್ಯಾನ್ ಎಂಬ ಅಮೈನೋ ಆಮ್ಲ ನಮ್ಮ ನಿದ್ದೆಯ ಆವರ್ತನವನ್ನು ನಿಯಂತ್ರಿಸಲು ನೆರವಾಗುತ್ತದೆ.
ಉತ್ತಮ ಪ್ರಮಾಣದ ಆಂಟಿ ಆಕ್ಸಿಡೆಂಟುಗಳಿವೆ:-
ಈ ಎಲೆಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿರುವ ಆಂಟಿ ಆಕ್ಸಿಡೆಂಟುಗಳು ನಮ್ಮ ದೇಹದ ಜೀವಕೋಶಗಳನ್ನು ಸುಸ್ಥಿತಿಯಲ್ಲಿರಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ.
ಒಟ್ಟಾರೆಯಾಗಿ ಸುಮಾರು ಮೂವತ್ತು ಬಗೆಯ ಆಂಟಿ ಆಕ್ಸಿಡೆಂಟುಗಳಿದ್ದು ಇವುಗಳು ಕರುಳು ಕ್ಯಾನ್ಸರ್ ನ ಸಾಧ್ಯತೆಯನ್ನು ಕಡಿಮೆ ಮಾಡುತ್ತದೆ ಹಾಗೂ ಆರೋಗ್ಯಕರ ತ್ವಚೆಯ ಮೂಲಕ ವೃದ್ಧಾಪ್ಯ ಆವರಿಸುವುದೂ ತಡವಾಗುತ್ತದೆ.
ಉರಿಯೂತ ನಿವಾರಕ ಗುಣಗಳು:-
ಈ ಎಲೆಗಳಲ್ಲಿ ಉರಿಯೂತ ನಿವಾರಕ ಹಾಗೂ ಗುಣಪಡಿಸುವ ಗುಣಗಳಿದ್ದು ಚಿಕ್ಕ ಪುಟ್ಟ ಗಾಯ, ಸುಟ್ಟ ಗಾಯ, ಜಜ್ಜಿದ ಭಾಗಗಳನ್ನು ಶೀಘ್ರವಾಗಿ ಗುಣಪಡಿಸುವುದರೊಂದಿಗೇ ದೇಹದಲ್ಲಿ ಎದುರಾಗುವ ಸೋಂಕುಗಳಿಂದಲೂ ರಕ್ಷಣೆ ಒದಗಿಸುತ್ತದೆ.
ದೇಹದಿಂದ ಕಲ್ಮಶಗಳನ್ನು ಹೊರಹಾಕಲು ನೆರವಾಗುತ್ತದೆ:-
ನಿಮ್ಮ ನಿತ್ಯದ ಆಹಾರದಲ್ಲಿ ನುಗ್ಗೆಸೊಪ್ಪನ್ನು ಅಳವಡಿಸಿಕೊಳ್ಳುವ ಮೂಲಕ ದೇಹದಿಂದ ಕಲ್ಮಶಗಳು ಹೊರಹಾಕಲು ನೆರವಾಗುತ್ತದೆ,ತೊಂದರೆಗಳಿಂದ ರಕ್ಷಿಸುತ್ತದೆ.
ಜೀರ್ಣಕ್ರಿಯೆಯನ್ನು ಉತ್ತಮಗೊಳಿಸುತ್ತದೆ:-
ಈ ಎಲೆಗಳಲ್ಲಿರುವ ಕರಗದ ನಾರಿನ ಕಾರಣದಿಂದ ಆಹಾರವನ್ನು ಜೀರ್ಣಿಸಿಕೊಳ್ಳಲು ನಮ್ಮ ಜೀರ್ಣಾಂಗಗಳಿಗೆ ಸುಲಭವಾಗುತ್ತದೆ. ಪರಿಣಾಮವಾಗಿ ಜೀರ್ಣಕ್ರಿಯೆ ಶೀಘ್ರವಾಗಿ ಪೂರ್ಣಗೊಳ್ಳುತ್ತದೆ ಹಾಗೂ ಮಲಬದ್ಧತೆಯಾಗದಂತೆ ತಡೆಯುತ್ತದೆ.
ಅಧಿಕ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆಮಾಡುತ್ತದೆ:-
ಈ ಎಲೆಗಳಲ್ಲಿರುವ ಕಿಣ್ವಗಳು ಹೊಟ್ಟೆಯಲ್ಲಿ ಜೀರ್ಣಗೊಳ್ಳುವ ವೇಳೆ ಹೆಚ್ಚಿನ ಪ್ರಮಾಣದ ಕೊಲೆಸ್ಟ್ರಾಲ್ ಹೀರಿಕೊಳ್ಳದಂತೆ ನೆರವಾಗುವ ಮೂಲಕ ರಕ್ತದಲ್ಲಿ ಅಧಿಕವಿರುವ ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಣಕ್ಕೆ ಬರಲು ನೆರವಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನವದೆಹಲಿ, ಮಾರಾಟ ಕುಸಿತದ ಬೆನ್ನಲ್ಲೇ ಗ್ರಾಹಕರನ್ನು ಸೆಳೆಯಲು ಮಾರುತಿ ಸುಜುಕಿ ಭರ್ಜರಿ ಡಿಸ್ಕೌಂಟ್ ಆಫರ್ ನೀಡಿದೆ. ಮಾರುತಿ ಸುಜುಕಿ S ಕ್ರಾಸ್ ಕಾರು ಖರೀದಿಸುವ ಗ್ರಾಹಕರಿಗೆ ವಿಶೇಷ ಆಫರ್ ನೀಡಲಾಗಿದೆ. ವಾಹನ ಮಾರಾಟ ಕುಸಿತ ಕಂಡಿರುವ ಬೆನ್ನಲ್ಲೇ ಬಹುತೇಕ ಎಲ್ಲಾ ಆಟೋಮೊಬೈಲ್ ಕಂಪನಿಗಳು ಡಿಸ್ಕೌಂಟ್ ಆಫರ್ ನೀಡುತ್ತಿದೆ. ಇದೀಗ ಸೆಪ್ಟೆಂಬರ್ ತಿಂಗಳಲ್ಲಿ ಮಾರುತಿ ಸುಜುಕಿ S ಕ್ರಾಸ್ ಕಾರು ಖರೀದಿಸುವ ಗ್ರಾಹಕರಿಗೆ ಭರ್ಜರಿ ಡಿಸ್ಕೌಂಟ್ ಆಫರ್ ಘೋಷಿಸಿದೆ. ಈ ತಿಂಗಳಲ್ಲಿ S ಕ್ರಾಸ್ ಖರೀದಿಸುವ ಗ್ರಾಹಕರಿಗೆ ಗರಿಷ್ಠ…
ಉನ್ನತ ಶಿಕ್ಷಣಕ್ಕಾಗಿ ಉತ್ತಮ ಅವಕಾಶ ಕೋವಿಡ್ – 19 ನ ಭೀತಿಯಿಂದ ಸಮಗ್ರ ಶಿಕ್ಷಣವು ಕುಂಠಿತಗೊಂಡಿದ್ದು ವಿದ್ಯಾರ್ಥಿಗಳ ಶೈಕ್ಷಣಿಕ ಬದುಕು ಮಂದಗತಿಯಲ್ಲಿ ಮುಂದುವರೆಯುತ್ತಿರುವುದರಿಂದ ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸಲು DRM Career Build ಮತ್ತು SSN Academy ಸಂಸ್ಥೆಯು ಅಲವಾರು ಯೋಜನೆಗಳನ್ನು ರೂಪಿಸಿದೆ. ವಿಶೇಷವಾಗಿ ವಿದ್ಯಾರ್ಥಿಗಳು ಶಿಕ್ಷಣವನ್ನು ಮುಂದುವರೆಸಲು ಅತಿ ಕಡಿಮೆ ವೆಚ್ಚದಲ್ಲಿ ಉನ್ನತ ಶಿಕ್ಷಣಕ್ಕಾಗಿ ಉತ್ತಮ ಅವಕಾಶವನ್ನು ಒದಗಿಸುತ್ತಿದೆ. 10ನೇ / SSLC ತರಗತಿ CBSC / NCRT ವಿದ್ಯಾರ್ಥಿಗಳಿಗೆ Offline video ತರಗತಿಗಳನ್ನು ನಡೆಸಲಾಗುತ್ತಿದೆ. 12ನೇ…
ಚೆನ್ನೈ, ತಮ್ಮ ಬ್ಯಾಂಕ್ ಖಾತೆಗೆ ಅನಾಮಧೇಯವಾಗಿ ಬಂದ 40 ಲಕ್ಷ ರೂ. ಹಣವನ್ನು ಖರ್ಚು ಮಾಡಿದ ಕಾರಣಕ್ಕಾಗಿ ಸ್ಥಳೀಯ ಕೋರ್ಟ್ 3 ವರ್ಷ ಶಿಕ್ಷೆ ವಿಧಿಸಿದ ಘಟನೆ ತಮಿಳುನಾಡಿನ ತಿರುಪೂರಿನಲ್ಲಿ ನಡೆದಿದೆ. ತಿರುಪೂರು ಮೂಲದ ಎಲ್ ಐಸಿ ಏಜೆಂಟ್ ವಿ. ಗುಣಶೇಖರನ್ ಹಾಗೂ ಆತನ ಪತ್ನಿ ರಾಧಾ ಶಿಕ್ಷೆಗೆ ಒಳಗಾಗಿರುವ ದಂಪತಿ. 2012ರಲ್ಲಿ ತಿರುಪೂರು ಮೂಲದ ಎಲ್ ಐಸಿ ಏಜೆಂಟ್ ವಿ.ಗುಣಶೇಖರನ್ ಎಂಬುವವರ ಅಕೌಂಟಿಗೆ ಅನಾಮಧೇಯವಾಗಿ 40 ಲಕ್ಷ ರೂ. ಜಮೆಯಾಗಿತ್ತು. ಹಣ ಬಂದ ಖುಷಿಗೆ ಎಲ್ಲಿಂದ…
ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಚೈತನ್ಯ ಪಿಯು ಕಾಲೇಜಿನಲ್ಲಿ ಮೊಬೈಲ್ ಬ್ಯಾನ್ ಮಾಡಿ ಕಾಲೇಜು ಆಡಳಿತ ಆದೇಶ ಹೊರಡಿಸಿತ್ತು. ಆ ಕಾಲೇಜು ಆವರಣದಲ್ಲಿ, ಕ್ಲಾಸ್ನಲ್ಲಿ ಮೊಬೈಲ್ ಬ್ಯಾನ್ ಮಾಡಿ ಆದೇಶ ಹೊರಡಿಸಲಾಗಿತ್ತು. ಆದರೆ ವಿದ್ಯಾರ್ಥಿಗಳು ಮಾತ್ರ ಉಪನ್ಯಾಸಕರ ಕಣ್ಣುತಪ್ಪಿಸಿ ಮೊಬೈಲ್ ಬಳಸುತ್ತಿದ್ದರು. ಇದು ಪ್ರಿನ್ಸಿಪಾಲ್ ಗಮನಕ್ಕೆ ಬಂದಿದ್ದೆ ತಡ ವಿದ್ಯಾರ್ಥಿಗಳ ಮೊಬೈಲ್ ಪುಡಿ ಪುಡಿಯಾಗಿದ್ದು, ಈ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ. ಆದರೂ ಪಿಯು ವಿದ್ಯಾರ್ಥಿಗಳು ಕದ್ದುಮುಚ್ಚಿ ಮೊಬೈಲ್ ಬಳಸುತ್ತಿದ್ದರು. ಇದನ್ನು ಗಮನಿಸಿದ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(4 ಏಪ್ರಿಲ್, 2019) ಬಿಡುವಿರದ ಕಾರ್ಯಕ್ರಮದ ಹೊರತಾಗಿಯೂ ಆರೋಗ್ಯ ಚೆನ್ನಾಗಿರುತ್ತದಾದರೂ ನಿಮ್ಮ ಬದುಕನ್ನು ಲಘುವಾಗಿ ತೆಗೆದುಕೊಳ್ಳಬೇಡಿ ಹಾಗೂ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(22 ಮಾರ್ಚ್, 2019) ನಿಮ್ಮ ಶೀಘ್ರ ಕ್ರಮ ನಿಮ್ಮ ಸುದೀರ್ಘವಾದ ಸಮಸ್ಯೆಯನ್ನು ಪರಿಹರಿಸುತ್ತದೆ. ನೀವು ಜನರು ನಿಮ್ಮಿಂದ…