ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನುಗ್ಗೆಯಲ್ಲಿ ಬಿಸುಡಲು ಏನಿಲ್ಲ. ಅದರ ಕಾಯಿ ಮಾತ್ರವಲ್ಲ; ಎಲೆ, ಬೇರು, ಹೂ, ತೊಗಟೆ ಎಲ್ಲವೂ ಬಳಕೆಯ ದೃಷ್ಟಿಯಿಂದ ಮಹತ್ವ ಪಡೆದಿವೆ. ಇದರ ಮರವನ್ನು ಕೆತ್ತಿದಾಗ ಒಸರುವ ಅಂಟನ್ನು ಹಾಲಿನಲ್ಲಿ ಬೆರೆಸಿ ಲೇಪಿಸಿದರೆ ತಲೆಶೂಲೆ ಶೀಘ್ರ ಶಮನವಾಗುತ್ತದೆ ಎಂದಿದೆ ವೈದ್ಯಗ್ರಂಥ.

ನುಗ್ಗೆ ಎಲೆಗಳನ್ನು ಹಲವಾರು ಬಗೆಯ ಅಡುಗೆಗಳಲ್ಲಿ ಬಳಸಲಾಗುತ್ತದೆ. ಈ ಎಲೆಗಳಲ್ಲಿ ಅಮೂಲ್ಯ ಖನಿಜಗಳು, ವಿಟಮಿನ್ನುಗಳು ಹಾಗೂ ಪ್ರೋಟೀನುಗಳೂ ಇವೆ. ಸಾಮಾನ್ಯವಾಗಿ ಈ ಎಲೆಗಳನ್ನು ದಾಲ್, ಸಾಂಬಾರ್ ಅಥವಾ ಕೆಲವು ಸೂಪ್ಗಳಲ್ಲಿ ಬಳಸಲಾಗುತ್ತದೆ. ಆದರೆ ಈ ಎಲೆಗಳ ಸೇವನೆಯಿಂದ ಹಲವಾರು ಆರೋಗ್ಯಕರ ಪ್ರಯೋಜನಗಳನ್ನು ಪಡೆಯಬಹುದು.

ಇದರ ಸೇವನೆಯಿಂದ ಹೆಚ್ಚಿನ ಶಕ್ತಿ ದೊರಕುವುದು ಮಾತ್ರವಲ್ಲ, ಅಮೂಲ್ಯ ಪೋಷಕಾಂಶಗಳೂ ಲಭ್ಯವಾಗುತ್ತವೆ. ನೂರಾರು ವರ್ಷಗಳಿಂದ ನುಗ್ಗೆ ಎಲೆಗಳನ್ನು ಆಹಾರದ ಹೊರತಾಗಿ ಕೆಲವಾರು ರೋಗಗಳಿಗೆ ಔಷಧಿಯ ರೂಪದಲ್ಲಿಯೂ ಬಳಸಲ್ಪಡುತ್ತಾ ಬರಲಾಗಿದೆ. ಇರರ ಪೋಷಕಾಂಶಗಳ ಪಟ್ಟಿಯಲ್ಲಿ ಪ್ರಮುಖವಾಗಿ ವಿಟಮಿನ್ನು ಹಾಗೂ ಪ್ರೋಟೀನುಗಳಿವೆ.
ತೂಕ ಇಳಿಯಲು :-

ಈ ಎಲೆಗಳಲ್ಲಿ ಅತಿ ಹೆಚ್ಚಿನ ಪ್ರಮಾಣದ ಕರಗದ ನಾರು ಇದೆ. ಹಾಗೂ ಕ್ಲೋರೋಜೆನಿಕ್ ಆಮ್ಲ ಎಂಬ ಆಂಟಿ ಆಕ್ಸಿಡೆಂಟು ಇದ್ದು ಇದನ್ನು ಜೀರ್ಣಿಸಿಕೊಳ್ಳಲು ಹೆಚ್ಚಿನ ಕೊಬ್ಬನ್ನು ದೇಹ ಬಳಸಿಕೊಳ್ಳಬೇಕಾಗಿ ಬರುತ್ತದೆ.
ತಕ್ಷಣವೇ ಹೆಚ್ಚಿನ ಶಕ್ತಿಯನ್ನು ಒದಗಿಸುತ್ತದೆ:-

ಈ ಎಲೆಗಳಲ್ಲಿ ಉತ್ತಮ ಪ್ರಮಾಣದ ಪೋಷಕಾಂಶಗಳಿರುವ ಕಾರಣ ಸೇವನೆಯ ಅನತಿಹೊತ್ತಿನಲ್ಲಿಯೇ ದೇಹಕ್ಕೆ ಹೆಚ್ಚಿನ ಶಕ್ತಿಯನ್ನು ಒದಗಿಸುತ್ತದೆ. ಇದರಲ್ಲಿರುವ ಹೆಚ್ಚಿನ ಪ್ರಮಾಣದ ಕಬ್ಬಿಣ ಹಾಗೂ ಮೆಗ್ನೀಶಿಯಂ ಇದಕ್ಕೆ ಕಾರಣ.
ನಿದ್ರಾರಾಹಿತ್ಯದಿಂದ ರಕ್ಷಿಸುತ್ತದೆ:-
ಈ ಎಲೆಗಳಲ್ಲಿ ಸುಮಾರು ಹದಿನೆಂಟು ಬಗೆಯ ಅಮೈನೋ ಆಮ್ಲಗಳಿದ್ದು ಇವು ದೇಹದ ಜೀವರಾಸಾಯನಿಕ ಕ್ರಿಯೆಯ ಮೂಲಾಧಾರವಾಗಿವೆ.

ವಿಶೇಷವಾಗಿ ಟ್ರಿಫ್ಟೋಫ್ಯಾನ್ ಎಂಬ ಅಮೈನೋ ಆಮ್ಲ ನಮ್ಮ ನಿದ್ದೆಯ ಆವರ್ತನವನ್ನು ನಿಯಂತ್ರಿಸಲು ನೆರವಾಗುತ್ತದೆ.
ಉತ್ತಮ ಪ್ರಮಾಣದ ಆಂಟಿ ಆಕ್ಸಿಡೆಂಟುಗಳಿವೆ:-
ಈ ಎಲೆಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿರುವ ಆಂಟಿ ಆಕ್ಸಿಡೆಂಟುಗಳು ನಮ್ಮ ದೇಹದ ಜೀವಕೋಶಗಳನ್ನು ಸುಸ್ಥಿತಿಯಲ್ಲಿರಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ.

ಒಟ್ಟಾರೆಯಾಗಿ ಸುಮಾರು ಮೂವತ್ತು ಬಗೆಯ ಆಂಟಿ ಆಕ್ಸಿಡೆಂಟುಗಳಿದ್ದು ಇವುಗಳು ಕರುಳು ಕ್ಯಾನ್ಸರ್ ನ ಸಾಧ್ಯತೆಯನ್ನು ಕಡಿಮೆ ಮಾಡುತ್ತದೆ ಹಾಗೂ ಆರೋಗ್ಯಕರ ತ್ವಚೆಯ ಮೂಲಕ ವೃದ್ಧಾಪ್ಯ ಆವರಿಸುವುದೂ ತಡವಾಗುತ್ತದೆ.
ಉರಿಯೂತ ನಿವಾರಕ ಗುಣಗಳು:-

ಈ ಎಲೆಗಳಲ್ಲಿ ಉರಿಯೂತ ನಿವಾರಕ ಹಾಗೂ ಗುಣಪಡಿಸುವ ಗುಣಗಳಿದ್ದು ಚಿಕ್ಕ ಪುಟ್ಟ ಗಾಯ, ಸುಟ್ಟ ಗಾಯ, ಜಜ್ಜಿದ ಭಾಗಗಳನ್ನು ಶೀಘ್ರವಾಗಿ ಗುಣಪಡಿಸುವುದರೊಂದಿಗೇ ದೇಹದಲ್ಲಿ ಎದುರಾಗುವ ಸೋಂಕುಗಳಿಂದಲೂ ರಕ್ಷಣೆ ಒದಗಿಸುತ್ತದೆ.
ದೇಹದಿಂದ ಕಲ್ಮಶಗಳನ್ನು ಹೊರಹಾಕಲು ನೆರವಾಗುತ್ತದೆ:-

ನಿಮ್ಮ ನಿತ್ಯದ ಆಹಾರದಲ್ಲಿ ನುಗ್ಗೆಸೊಪ್ಪನ್ನು ಅಳವಡಿಸಿಕೊಳ್ಳುವ ಮೂಲಕ ದೇಹದಿಂದ ಕಲ್ಮಶಗಳು ಹೊರಹಾಕಲು ನೆರವಾಗುತ್ತದೆ,ತೊಂದರೆಗಳಿಂದ ರಕ್ಷಿಸುತ್ತದೆ.
ಜೀರ್ಣಕ್ರಿಯೆಯನ್ನು ಉತ್ತಮಗೊಳಿಸುತ್ತದೆ:-

ಈ ಎಲೆಗಳಲ್ಲಿರುವ ಕರಗದ ನಾರಿನ ಕಾರಣದಿಂದ ಆಹಾರವನ್ನು ಜೀರ್ಣಿಸಿಕೊಳ್ಳಲು ನಮ್ಮ ಜೀರ್ಣಾಂಗಗಳಿಗೆ ಸುಲಭವಾಗುತ್ತದೆ. ಪರಿಣಾಮವಾಗಿ ಜೀರ್ಣಕ್ರಿಯೆ ಶೀಘ್ರವಾಗಿ ಪೂರ್ಣಗೊಳ್ಳುತ್ತದೆ ಹಾಗೂ ಮಲಬದ್ಧತೆಯಾಗದಂತೆ ತಡೆಯುತ್ತದೆ.
ಅಧಿಕ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆಮಾಡುತ್ತದೆ:-

ಈ ಎಲೆಗಳಲ್ಲಿರುವ ಕಿಣ್ವಗಳು ಹೊಟ್ಟೆಯಲ್ಲಿ ಜೀರ್ಣಗೊಳ್ಳುವ ವೇಳೆ ಹೆಚ್ಚಿನ ಪ್ರಮಾಣದ ಕೊಲೆಸ್ಟ್ರಾಲ್ ಹೀರಿಕೊಳ್ಳದಂತೆ ನೆರವಾಗುವ ಮೂಲಕ ರಕ್ತದಲ್ಲಿ ಅಧಿಕವಿರುವ ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಣಕ್ಕೆ ಬರಲು ನೆರವಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಜೆಪಿಯ ಕಮಲದ ಆಪರೇಶನ್ ಭೀತಿಯ ನಡುವೆಯೇ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಬಜೆಟ್ ಮಂಡನೆ ಮಾಡಿದ್ದಾರೆ. ಈತ್ತಿಚೆಗಷ್ಟೇ ತಮ್ಮ ಕೊನೆಯ ಬಜೆಟ್ ಮಂಡಿಸಿದ್ದ ಕೇಂದ್ರಸರ್ಕಾರ ಸಣ್ಣ ರೈತರಿಗೆ ಮೂರೂ ಕಂತಿನಂತೆ ವರ್ಷಕ್ಕೆ ಆರು ಸಾವಿರ ಕೊಡುವುದಾಗಿ ಬಜೆಟ್ ನಲ್ಲಿ ಹೇಳಿತ್ತು. ಈಗ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಇಂದು ಮಂಡಿಸಿರುವ ಬಜೆಟ್ ನಲ್ಲಿ ಸಿರಿ ಧಾನ್ಯ ಬೆಳೆಯುವ ರೈತರಿಗೆ ಉತ್ತೇಜನ ನೀಡಲು ‘ಸಿರಿ ಯೋಜನೆ’ಯನ್ನು ಘೋಷಿಸಿದ್ದಾರೆ. ಈ ಯೋಜನೆಯನ್ವಯ ಸಿರಿಧಾನ್ಯ ಬೆಳೆಯುವ ರೈತರಿಗೆ, ಪ್ರತಿ ಹೆಕ್ಟೇರಿಗೆ ಹತ್ತು ಸಾವಿರ ರೂಪಾಯಿಗಳ ಪ್ರೋತ್ಸಾಹ ಧನ…
ಮೈಕ್ರೋಸಾಫ್ಟ್, ಗೂಗಲ್, ಯಾಹೂ, ಫೇಸ್ಬುಕ್ ಮುಂತಾದ ಎಲ್ಲಾ ದೊಡ್ಡ ಕಂಪನಿಗಳನ್ನು ಡಾರ್ಮ್ ಕೊಠಡಿಯಿಂದ ಪ್ರಾರಂಭಿಸಲಾಯಿತು ಮತ್ತು ಇಂದು ಅವರ ಬಗ್ಗೆ ತಿಳಿದಿಲ್ಲದ ಒಬ್ಬ ವ್ಯಕ್ತಿಯೂ ಇಲ್ಲ. ಹೊಸ-ವಯಸ್ಸಿನ ಪ್ರಾರಂಭಗಳು ಅವರಿಂದ ಸ್ಫೂರ್ತಿ ಪಡೆದುಕೊಳ್ಳುತ್ತವೆ ಮತ್ತು ‘ಸ್ನೇಹಿತ ಮತ್ತು ವ್ಯವಹಾರ ಒಂದೇ ದೋಣಿಯಲ್ಲಿ ಇರಬಾರದು!’ ಎಂದು ಹೇಳುವ ದೀರ್ಘ-ಅವಧಿಯ ಸ್ಟೀರಿಯೊಟೈಪ್ ಅನ್ನು ಮುರಿಯಲು ಪ್ರಯತ್ನಿಸುತ್ತಿದೆ.ಹೇಗಾದರೂ, ಹೊಸ-ವಯಸ್ಸಿನ ಉದ್ಯಮಿಗಳು ಇದಕ್ಕೆ ತದ್ವಿರುದ್ಧವಾಗಿ ಸಾಬೀತುಪಡಿಸಿದ್ದಾರೆ – ಸಹ-ಸಂಸ್ಥಾಪಕರಾಗಿ ಉತ್ತಮ ಸ್ನೇಹಿತನನ್ನು ಹೊಂದಿರುವುದು ವಿಷಯಗಳನ್ನು ಸ್ವಲ್ಪ ಸುಗಮಗೊಳಿಸುತ್ತದೆ ಆದರೆ ನಿರಂತರ ಬೆಂಬಲದೊಂದಿಗೆ ನಿಮ್ಮನ್ನು…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಶನಿವಾರ, 14/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಸೂರ್ಯೋದಯ06:08:40 ಸೂರ್ಯಾಸ್ತ18:46:04 ಹಗಲಿನ ಅವಧಿ12:37:24 ರಾತ್ರಿಯ ಅವಧಿ11:21:42 ಚಂದ್ರಾಸ್ತ17:16:30 ಚಂದ್ರೋದಯ29:42:29* ಋತು:ವಸಂತ ಆಯನ:ಉತ್ತರಾಯಣ ಸಂವತ್ಸರ:ವಿಲಂಬಿ ಸಂವತ್ಸರ (ಉತ್ತರ):ವಿರೋಧಿಕೃತ್…
ಭಾರತದ ರಾಷ್ತ್ರೀಯ ಧ್ವಜದ ಈಗಿನ ಅವತರಣಿಕೆಯನ್ನು ಜುಲೈ 22, 1947 ರ ಕಾನ್ಸ್ಟಿಟ್ಯುಯೆಂಟ್ ಅಸ್ಸೆಂಬ್ಲಿ ಸಭೆಯಲ್ಲಿ ಅಂಗೀಕರಿಸಲಾಯಿತು. ಬ್ರಿಟಿಷರಿಂದ ಆಗಸ್ಟ್ 15, 1947 ಪಡೆಯುವ ಕೆಲವೇ ದಿನಗಳ ಮುಂಚೆ ನಡೆದದ್ದು ಈ ಸಭೆ.
ಇದೊಂದು ಪಾಗಲ್ ಪ್ರೇಮಿಯ ಕಥೆ. ಮ್ಯಾಟ್ರಿಮೋನಿಯಲ್ಲಿ ಹುಡುಗಿಯ ಭಾವಚಿತ್ರ ನೋಡಿಕೊಂಡು ಮದುವೆಯಾದರೆ ಅವಳನ್ನೇ ಆಗುತ್ತೇನೆ. ಬೇಕೇ ಬೇಕು ಅವಳೇ ಬೇಕೆಂದು ಯುವತಿಯ ಮನೆ ಎದುರು ಕಳೆದ ನಾಲ್ಕು ದಿನಗಳಿಂದ ಸಾಫ್ಟ್ವೇರ್ ಎಂಜಿನಿಯರ್ನೊಬ್ಬ ಧರಣಿ ನಡೆಸು. ನಡೆಸುತ್ತಿರುವ ವಿಚಿತ್ರ ಪ್ರಕರಣ ಬೆಳಕಿಗೆ ಬಂದಿದೆ. ಪ್ರಸ್ತುತ ಪ್ರೀತಿಗಾಗಿ ಆಸ್ಟ್ರೇಲಿಯಾದಲ್ಲಿ ವಾಸವಾಗಿರುವ ಅನಿವಾಸಿ ಭಾರತೀಯ ಆಂಧ್ರ ಮೂಲದ ಚಕ್ರವರ್ತಿ ಎಂಬ ಯುವನೋರ್ವ ರಾಜ್ಯದ ಹುಬ್ಬಳ್ಳಿ ಮೂಲದ ಶ್ವೇತಾ ಎಂಬ ಹುಡುಗಿ ಬೇಕು. ‘ನೀನು ಇಲ್ಲ ಅಂದ್ರೆ ಬೇರೇನು ಇಲ್ಲ. ನನ್ನ ಮದುವೆ ಮಾಡಿಕೊಳ್ಳಿ…
“ಗೂಗಲ್ ಸರ್ಚ್ ನಲ್ಲಿ ‘ಈಡಿಯಟ್’ ಎಂದು ಟೈಪ್ ಮಾಡಿದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಫೋಟೋ ಬರುತ್ತದೆ ಯಾಕೆ?” _ ಈ ರೀತಿಯ ಗೂಗ್ಲಿ ಪ್ರಶ್ನೆ ಅಮೆರಿಕದ ಸೆನೆಟರ್ ಒಬ್ಬರು ಗೂಗಲ್ ಸಿಇಒ ಆಗಿರುವಭಾರತೀಯ ಮೂಲದ ಸುಂರ್ ಪಿಚೈಗೆ ಕೇಳಿದ್ದಾರೆ. ಗೂಗಲ್ ನಲ್ಲಿ ಸಾಮನ್ಯವಾಗಿ ನಮಗೆ ಬೇಕಾದ ಸಂಗತಿಗಳನ್ನು ಹುಡುಕಲು ಬಳಸುತ್ತೇವೆ.. ಆದರೆ ಕೆಲವೊಮ್ಮೆ ಹುಡುಕಿದ್ದಕ್ಕೆ ಸಂಬಂಧವಿಲ್ಲದ ಉತ್ತರಗಳು ಬರುವುದುಂಟು.. ಅದೇ ರೀತಿಯಾಗಿ ಗೂಗಲ್ ನಲ್ಲಿ ಈಡಿಯಟ್ ಎಂದು ಟೈಪ್ ಮಾಡಿ ಸರ್ಚ್ ಮಾಡಿದರೆ ಅಲ್ಲಿ ಬರುವುದು…