ದೇಶ-ವಿದೇಶ

ಈ ಪುಟ್ಟ ದೇಶ ಮಿಸೈಲ್ ಎಸೆದವನ ಇಡೀ ದೇಶವನ್ನೇ ಸುಟ್ಟು ಹಾಕುವುದಂತೂ ಖಚಿತ!ಮುಸ್ಲಿಂ ನಿಮ್ಮ ವೈರಿಯೇ ಹಾಗಿದ್ರೆ ನಾನು ನಿಮ್ಮ ಸ್ನೇಹಿತ ಎಂಬುದು ಈ ದೇಶದ ನಿಯಮ!ಮುಂದೆ ಓದಿ ಶೇರ್ ಮಾಡಿ..

446

ಇಸ್ರೇಲ್ ಮೇಲೆ ವೈರಿಗಳು ಕ್ಷಿಪಣಿಯನ್ನು ಎಸೆದರೆ ಇಸ್ರೇಲ್ ಅದನ್ನ ಎದುರಿಸಿಲು ಸಾಧ್ಯವಾ ?ಖಂಡಿತಾ ಸಾದ್ಯವಿಲ್ಲ ! ಯಾಕೆಂದರೆ ಇಸ್ರೇಲಿನಲ್ಲಿರುವುದು ಬೆರಳೆಣಿಕೆಯಷ್ಟು ಜನ ಹಾಗಾಗಿ ಸುತ್ತಲಿನ ಆರು ವೈರಿ ರಾಷ್ಟ್ರಗಳಿಂದ ಆರು ಮಿಸೈಲ್ಗಳು ವಿವಿಧ ದಿಕ್ಕಿನಿಂದ ಬಂದು ಇಸ್ರೇಲಿಗೆ ಬಿದ್ದವೆಂದರೆ ಮಿಕ್ಕರ್ಧ ಗಂಟೆಯಲ್ಲಿ ಇಸ್ರೇಲ್ ಏನೂ ಮಾಡಲಾಗದೆ ನುಣ್ಣಗಾಗಿ ಹೋಗುತ್ತದೆ !

ಇಸ್ರೇಲ್ ಮೇಲೆ ಮಿಸೈಲ್ ಎಸೆಯುವುದಕ್ಕೆ ಮುಂಚೆ ವೈರಿಗಳು ಯೋಚಿಸಬೇಕಾದದ್ದು ಏನು ಗೊತ್ತಾ..?

ಇಸ್ರೇಲ್ ಮೇಲೆ ಮಿಸೈಲ್ ಎಸೆಯುವುದಕ್ಕೆ ಮುಚೆ ವೈರಿಗಳು, ಒಂದು ವೇಳೆ ಮಿಸೈಲ್ ಸಿಡಿಯದಿದ್ದರೆ, ಎಸೆದವನ ಹಣೆಬರಹ ಕೆಟ್ಟ ಹಾಗೆ!ಯಾಕೆಂದ್ರೆ ನಂತರ ಕ್ಷಣಗಳಲ್ಲೇ ಇಸ್ರೇಲೀ ಸೈನಿಕರ ಯುದ್ಧ ವಿಮಾನಗಳು ಮಿಸೈಲ್ ಎಸೆದವನ ಇಡೀ ದೇಶವನ್ನೇ ಸುಟ್ಟು ಹಾಕುವುದಂತೂ ಖಚಿತ.

ಅರ್ಧ ಗಂಟೆಯಲ್ಲಿ ಇಡೀ ಆಫ್ರಿಕಾವನ್ನು ಒಂದಿಂಚೂ ಬಿಡದಂತೆ ಸುಟ್ಟುಬಿಡಿ..!

ಹಿಂದೊಮ್ಮೆ ಇಸ್ರೇಲಿನಿಂದ ಹೈಜಾಕಾಗಿ ಆಫ್ರಿಕಾಕ್ಕೆ ಕದ್ದೊಯ್ದ ವಿಮಾನದಲ್ಲಿನ 212 ಜನರಲ್ಲಿ ಕೇವಲ 52 ಜನ ಇಸ್ರೇಲಿಗಳಿದ್ದರು ಅವರು ಏನಾದರೂ ಸತ್ತದ್ದೇ ಆದಲ್ಲಿ ಮಿಕ್ಕರ್ಧ ಗಂಟೆಯಲ್ಲಿ ಇಡೀ ಆಫ್ರಿಕಾವನ್ನು ಒಂದಿಂಚೂ ಬಿಡದಂತೆ ಸುಟ್ಟುಬಿಡಿ ಎಂದು ಅಂದಿನ ಪ್ರಧಾನಿಯು ವಿಮಾನ ಹೈಜಾಕ್ ಆದ ಹನ್ನೆರಡು ನಿಮಿಷಗಳಲ್ಲಿ ಘೋಷಿಸಿದ್ದರು ಬಹುಶಃ ಆಫ್ರಿಕಾ ಹಣೇಬರಹ ಚೆನ್ನಾಗಿತ್ತು ಯಾರೂ ಸಾಯಲಿಲ್ಲ ಆದರೂ ಈಗಿರುವ ಪ್ರಧಾನಿಯ ಅಣ್ಣ ಆ ಕಾರ್ಯಾಚರಣೆಯಲ್ಲಿ ಸತ್ತುಹೋದ.

ಇಂತಹದ್ದೆಲ್ಲಾ ಇಸ್ರೇಲಿಗೆ ಗೊತ್ತಿಲ್ಲ ಅನ್ನೋದಕ್ಕಿಂತ ವೈರಿ ದೇಶಗಳೆಲ್ಲಾ ಒಂದಾಗಿ ನಮ್ಮ ಮೇಲೆ ಯುದ್ಧ ಮಾಡಿಯೇ ಮಾಡುತ್ತಾರೆ ,ಒಂದಲ್ಲಾ ಒಂದು ದಿನ ಸುತ್ತ ಎಲ್ಲಾ ಕಡೆಯಿಂದಲೂ ಬಾಂಬ್ ಸುರಿದೇ ಸುರಿಯುತ್ತಾರೆ ಎಂಬುದನ್ನು ಮೊದಲೇ ಊಹಿಸಿ ಅದಕ್ಕಾಗಿಯೇ ಆಂಟಿ ಬ್ಯಾಲಸ್ಟಿಕ್ ಮಿಸೈಲ್ ಸಿಸ್ಟಮ್ (anti-ballistic missile) ಎಂಬ ತಂತ್ರಜ್ಞಾನ ಇಂಪ್ರೂವ್ ಮಾಡಿಕೊಂಡಿದೆ !

ಏನಿದು ಆಂಟಿ ಬ್ಯಾಲಸ್ಟಿಕ್ ಮಿಸೈಲ್ ಸಿಸ್ಟಮ್..?

ಅಂದರೆ ಸುತ್ತಲಿನ ಯಾವುದೇ ಶತೃದೇಶವು ಇಸ್ರೇಲಿನ ನೆಲದಲ್ಲಿ ಬೀಳುವಂತೆ ಮಿಸೈಲ್.ಬಾಂಬ್.ಅಣುಬಾಂಬ್,ಥ್ರೌ ಸ್ಪಾಟ್.ಇಂತಹ ಯಾವುದನ್ನೇ ಎಸೆಯಲಿ ಅದು ಬಂದು ಇಸ್ರೇಲಿನೊಳಗಿನ ನೆಲಕ್ಕೆ ಬೀಳುವ ಮೊದಲೇ ಚಿಂದಿ ಉಡಾಯಿಸುವ ವಿಧಾನವೇ ಆಂಟಿ ಬಾಲಸ್ಟಿಕ್ ಸಿಸ್ಟಮ್ !

ಈಗ ಯೋಚಿಸಿದರೆ ನಿಮಗೇ ಅರ್ಥವಾಗಬಹುದು ಯಾಕೆ ಸುತ್ತಲೂ ಇರುವ ವೈರಿ ಪ್ರಾಣಿಗಳು ಇಸ್ರೇಲಿನ ಮೇಲೆ ಕ್ಷಿಪಣಿ ಬಾಂಬ್ ಎಸೆಯುತ್ತಿಲ್ಲ ಎಂದು .ಹಾಗೂ ಎಸೆದರೆ ಇಸ್ರೇಲಿನ ಆಂಟಿ ಬ್ಯಾಲಸ್ಟಿಕ್ ಮಿಶನ್ನಿಗೆ ಆಟವಾಡಲು ತಗೋ ಪುಟ್ಟ ಆಟ ಆಡು ಎಂದು ಆಟದ ಸಾಮಾನು ಕೊಟ್ಟಂತಾಗುತ್ತದೆ .

ಅದರ ಜೊತೆಗೆ ಇಸ್ರೇಲ್ ಮೇಲೆ ಕಲ್ಲನ್ನೆಸೆದರೂ ಸಾಕು ಬೆರಸಾಡಿಕೊಂಡು ಬಂದು ಅರ್ಧ ಊರನ್ನೇ ಸುಡುವ ಇಸ್ರೇಲಿ ಸೈನಿಕರಿಗೆ ಯುದ್ಧ ಮಾಡಲು ಮತ್ತೂ ಪ್ರೋತ್ಸಾಹ ಕೊಟ್ಟಂತಾಗುತ್ತದೆ.

ಪ್ರಪಂಚದ ಮುಸ್ಲಿಂ ವಿರೋಧಿ ರಾಷ್ಟ್ರಗಳಿಗೆಲ್ಲವೂ ಈ ಪುಟಾಣಿ ಇಸ್ರೇಲ್ ಕಂಡರೆ ಪ್ರಾಣ..!

ಅದಲ್ಲದೆ ಅತೀ ಕ್ಷುಲ್ಲಕ ವಿಚಾರಗಳಿಗೆಲ್ಲಾ ಯುದ್ಧ ವಿಮಾನ ಬಳಸಿ ಬಾಂಬು ಸುರಿಯುವ ಅತೀ ಕೆಟ್ಟ ದೇಶ ಇಸ್ರೇಲ್ ಎಂಬ ಕಳಂಕ ಬೇರೆ ಅಂತರಾಷ್ಟ್ರೀಯ ಮಟ್ಟದಲ್ಲಿ ಇಸ್ರೇಲ್ ಪಡೆದುಕೊಂಡಿದೆ ಇದೆಲ್ಲವನ್ನೂ ಬದಿಗಿಟ್ಟು ನೋಡಿದರೆ …ಪ್ರಪಂಚದ ಮುಸ್ಲಿಂ ವಿರೋಧಿ ರಾಷ್ಟ್ರಗಳಿಗೆಲ್ಲವೂ ಈ ಪುಟಾಣಿ ಇಸ್ರೇಲ್ ಕಂಡರೆ ಪ್ರಾಣ ! ಯಾಕಂದರೆ “ಮುಸ್ಲಿಂ ನಿಮ್ಮ ವೈರಿಯೇ ಹಾಗಿದ್ದರೆ ನಾನು ನಿಮ್ಮ ಸ್ನೇಹಿತ”ಎಂಬುದು ಇಸ್ರೇಲಿನ ಅಘೋಷಿತ ನಿಯಮ !

ಆಂಟಿ ಬ್ಯಾಲಸ್ಟಿಕ್  ತಂತ್ರಜ್ಞಾನ ಹೊಂದಿದ ಮೊದಲ ರಾಷ್ಟ್ರ:-

ಈ ಆಂಟಿ ಬ್ಯಾಲಸ್ಟಿಕ್ ತಂತ್ರಜ್ಞಾನವನ್ನು ಸಂಪೂರ್ಣವಾಗಿ ಮೊದಲು ಹೊಂದಿದ ರಾಷ್ಟ್ರ ಇಸ್ರೇಲೇ ಇರಬಹುದು ಆದರೆ ಪ್ರಪಂಚದ ಯಾರಿಗೂ ಸಹ ತಿಳಿಸದಂತೆ ಗೌಪ್ಯವಾಗಿ ಸಂಶೋಧನೆಗಳನ್ನು ನಡೆಸಿ ಪುರಾತನ ಸಂಪ್ರದಾಯಿಕ ವೆಪನ್ ಗಳೆಲ್ಲವನ್ನೂ ಬಿಟ್ಟು ಹೊಸ ಮಾದರಿ ಅನ್ವೇಷಣೆಯ ವಿಚಾರದಲ್ಲಿ ಇಸ್ರೇಲಿನ ಆಂಟಿ ಬಾಲಸ್ಟಿಕ್ ಸಿಸ್ಟಮ್ ಗಿಂತಲೂ ಭಾರತವೇ ಮುಂದಿದೆ !

ಕೃಪೆ: ಉಮೇಶ್ ಆಚಾರ್

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ವಾಸುಕಿ ಪ್ರಿಯಾಂಕಳನ್ನು ತಬ್ಬಿಕೊಂಡಿದಕ್ಕೆ ಕೋಪಗೊಂಡ ಭೂಮಿ ಮಾಡಿದ್ದೇನು ಗೊತ್ತಾ?

    ಬಿಗ್ ಬಾಸ್ ಮನೆಯಲ್ಲಿ ಈ ಸೀಸನ್ ನಲ್ಲಿ ಯಾವುದೇ ಲವ್ವು ಇಲ್ಲ ಅಂದುಕೊಂಡವರಿಗೆ ವಾಸುಕಿ‌ ಶಾಕ್ ನೀಡುತ್ತಾ ಬರುತ್ತಿರೋದು ಇವರೇನಾ ವಾಸುಕಿ ವೈಭವ್ ಎನ್ನುವಂತಾಗಿರೋದು ಸುಳ್ಳಲ್ಲ. ಆದರೆ ಸದ್ಯ ಚಂದನ ವಿಷಯ ಮುಗಿಸಿ ಭೂಮಿ ಜೊತೆ ಮನೆಯಲ್ಲಿ ಅಡ್ಡಾಡುತ್ತಾ ಹೆಡ್ ಮಸಾಜ್ ಮಾಡಿಸಿಕೊಳ್ಳುತ್ತಿರುವ ವಾಸುಕಿ ಬಗ್ಗೆ ಮನೆಯಲ್ಲೇ ದೂರುಗಳು ಹೆಚ್ಚಾಗಿದೆ. ಹೌದು, ನಿನ್ನೆ ಬಿಗ್ ಬಾಸ್ ಮನೆಯಲ್ಲಿ ಲೈಟ್ ಆಫ್ ಆದಮೇಲೆ ಪ್ರಿಯಾಂಕ ಶೈನ್ ಹಾಗೂ ವಾಸುಕಿ ಅವರು ಲಿವಿಂಗ್ ಏರಿಯಾದಲ್ಲಿ ಮಾತನಾಡುವಾಗ. ಇತ್ತೀಚೆಗೆ ವಾಸುಕಿ ಅವರು ಎಲ್ಲರನ್ನು…

  • ದೇವರು

    ಈ ದೇವಾಲಯಕ್ಕೆ 12 ವರ್ಷಗಳಿಗೊಮ್ಮೆ ಸಿಡಿಲು ಬಡಿಯುತ್ತೆ..!ನಿಮಗೆ ಗೊತ್ತಾ..?ತಿಳಿಯಲು ಇದನ್ನುಓದಿ…

    ಕೆಲವು ರಹಸ್ಯಗಳನ್ನು ಎಂದಿಗೂ ಭೇದಿಸಲಾಗುವುದಿಲ್ಲ. ಪ್ರತೀ 12 ವರ್ಷಗಳಿಗೊಮ್ಮೆ ಮಹಾದೇವನ ಮಂದಿರಕ್ಕೆ ಸಿಡಿಲು ಬಡಿಯುತ್ತೆ. ಅದರ ಹೊಡೆತಕ್ಕೆ ಶಿವಲಿಂಗ ಛಿದ್ರವಾಗುತ್ತೆ. ಆದರೆ ಬೆಳಗಾಗುವಷ್ಟರಲ್ಲಿ ಮತ್ತೆ ಒಂದಾಗಿರುತ್ತದೆ.

  • ಸುದ್ದಿ

    ಜೋಗ ಜಲಪಾತದಲ್ಲಿ ನಾಪತ್ತೆಯಾಗಿದ್ದ ಜ್ಯೋತಿರಾಜ್(ಕೋತಿರಾಜ್) ಸಿಕ್ಕಿದ್ದು ಯಾವ ಸ್ಥಿತಿಯಲ್ಲಿ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಜೋಗ ಜಲಪಾತದ ನೆತ್ತಿ ಪ್ರದೇಶದ ಜಲಪಾತಕ್ಕೆ ಧುಮುಕಿ ಕಣ್ಮರೆಯಾಗಿದ್ದ ಯುವಕನ ಮೃತದೇಹ ಹುಡುಕಲು ಜಲಪಾತಕ್ಕೆ ಇಳಿದ ಸಾಹಸಿ ಜ್ಯೋತಿರಾಜ್ ಅಲಿಯಾಸ್ ಕೋತಿರಾಜ್ ಕತ್ತಲಾದರೂ ವಾಪಸ್ಸು ಬರದೆ ಇದ್ದದ್ದು, ಎಲ್ಲರ ಆತಂಕಕ್ಕೆ ಕಾರಣವಾಗಿತ್ತು.

  • ಜ್ಯೋತಿಷ್ಯ

    ಶುಭ ಶುಕ್ರವಾರದ ಈ ದಿನ ನಿಮ್ಮ ರಾಶಿ ಫಲಗಳು ಹೇಗಿವೆ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(1 ಮಾರ್ಚ್, 2019) ಹಣದ ಲಾಭ ನಿಮ್ಮ ನಿರೀಕ್ಷೆಯಂತಿರುವುದಿಲ್ಲ. ಬಾಕಿಯಿರುವ ಮನೆಕೆಲಸಗಳು ನಿಮ್ಮ ಸ್ವಲ್ಪ ಸಮಯ ತೆಗೆದುಕೊಳ್ಳುತ್ತವೆ….

  • ಜ್ಯೋತಿಷ್ಯ

    ನರಸಿಂಹ ಸ್ವಾಮಿಯನ್ನು ಸ್ಮರಿಸುತ್ತಾ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ( 7)ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್) 9901077772 ರಾಘವೇಂದ್ರಸ್ವಾಮಿ ದೈವಜ್ಞ ಜ್ಯೋತಿಷ್ಯರು ಮೇಷ ರಾಶಿನಿಮ್ಮ ವಹಿವಾಟಿನ ತೊಂದರೆಗಳನ್ನು ದೂರ…

  • ಆರೋಗ್ಯ

    ಕೊಲೆಸ್ಟ್ರಾಲ್ ನಿಯಂತ್ರಿಸಲು ನೆಲ್ಲಿಕಾಯಿ ಉಪಯೋಗ ತಿಳಿಯಲು ಈ ಲೇಖನಿ ಓದಿ…

    ಇಂದಿನ ಸವಲತ್ತುಗಳ ಜೀವನದಲ್ಲಿ ದೈಹಿಕ ವ್ಯಾಯಾಮ ಕಡಿಮೆಯಾಗಿರುವ ಮತ್ತು ಸಿದ್ಧ ಆಹಾರಗಳ ಮೂಲಕ ಮತ್ತು ಸರಿಯಾದ ಸಮಯ ಮತ್ತು ಕ್ರಮದಲ್ಲಿ ಆಹಾರ ಸೇವಿಸದೇ ಇರುವ ಮೂಲಕಕೊಲೆಸ್ಟ್ರಾಲ್ ಮಟ್ಟಗಳು ಏರುಪೇರಾಗುತ್ತಾ ಇರುತ್ತವೆ. ರಕ್ತಪರೀಕ್ಷೆಗೆ ಒಳಪಟ್ಟವರಲ್ಲಿ ಹೆಚ್ಚಿನವರ ಫಲಿತಾಂಶ ಕೊಲೆಸ್ಟ್ರಾಲ್ ಇದೆ ಎಂದೇ ಇರುತ್ತದೆ. ಇಲ್ಲಿ ಕೊಲೆಸ್ಟ್ರಾಲ್ ಇದೆ ಎಂದರೆ ಮೂರೂ ಅಂಶಗಳ ಒಟ್ಟು ಪ್ರಮಾಣದಲ್ಲಿ ಎಲ್‌ಡಿಎಲ್ ಪ್ರಮಾಣ ಶೇಖಡಾವಾರು ಹೆಚ್ಚಿದ್ದು ವೈದ್ಯರು ಸೂಕ್ತ ಔಷಧಿ ಮತ್ತು ಆಹಾರದಲ್ಲಿ ಕಟ್ಟುಟ್ಟು ಸಾಧಿಸಲು ಸಲಹೆ ಮಾಡುತ್ತಾರೆ. ಕೊಲೆಸ್ಟ್ರಾಲ್  ಪ್ರಮಾಣ ಹೆಚ್ಚಿದಷ್ಟು ಹೃದಯ ಸಂಬಂಧಿ ರೋಗಗಳಿಗೆ ಮುಕ್ತ ಆಹ್ವಾನ ನೀಡಿದಂತೆ. ಒಂದು…