ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಸ್ರೇಲ್ ಮೇಲೆ ವೈರಿಗಳು ಕ್ಷಿಪಣಿಯನ್ನು ಎಸೆದರೆ ಇಸ್ರೇಲ್ ಅದನ್ನ ಎದುರಿಸಿಲು ಸಾಧ್ಯವಾ ?ಖಂಡಿತಾ ಸಾದ್ಯವಿಲ್ಲ ! ಯಾಕೆಂದರೆ ಇಸ್ರೇಲಿನಲ್ಲಿರುವುದು ಬೆರಳೆಣಿಕೆಯಷ್ಟು ಜನ ಹಾಗಾಗಿ ಸುತ್ತಲಿನ ಆರು ವೈರಿ ರಾಷ್ಟ್ರಗಳಿಂದ ಆರು ಮಿಸೈಲ್ಗಳು ವಿವಿಧ ದಿಕ್ಕಿನಿಂದ ಬಂದು ಇಸ್ರೇಲಿಗೆ ಬಿದ್ದವೆಂದರೆ ಮಿಕ್ಕರ್ಧ ಗಂಟೆಯಲ್ಲಿ ಇಸ್ರೇಲ್ ಏನೂ ಮಾಡಲಾಗದೆ ನುಣ್ಣಗಾಗಿ ಹೋಗುತ್ತದೆ !
ಇಸ್ರೇಲ್ ಮೇಲೆ ಮಿಸೈಲ್ ಎಸೆಯುವುದಕ್ಕೆ ಮುಚೆ ವೈರಿಗಳು, ಒಂದು ವೇಳೆ ಮಿಸೈಲ್ ಸಿಡಿಯದಿದ್ದರೆ, ಎಸೆದವನ ಹಣೆಬರಹ ಕೆಟ್ಟ ಹಾಗೆ!ಯಾಕೆಂದ್ರೆ ನಂತರ ಕ್ಷಣಗಳಲ್ಲೇ ಇಸ್ರೇಲೀ ಸೈನಿಕರ ಯುದ್ಧ ವಿಮಾನಗಳು ಮಿಸೈಲ್ ಎಸೆದವನ ಇಡೀ ದೇಶವನ್ನೇ ಸುಟ್ಟು ಹಾಕುವುದಂತೂ ಖಚಿತ.
ಹಿಂದೊಮ್ಮೆ ಇಸ್ರೇಲಿನಿಂದ ಹೈಜಾಕಾಗಿ ಆಫ್ರಿಕಾಕ್ಕೆ ಕದ್ದೊಯ್ದ ವಿಮಾನದಲ್ಲಿನ 212 ಜನರಲ್ಲಿ ಕೇವಲ 52 ಜನ ಇಸ್ರೇಲಿಗಳಿದ್ದರು ಅವರು ಏನಾದರೂ ಸತ್ತದ್ದೇ ಆದಲ್ಲಿ ಮಿಕ್ಕರ್ಧ ಗಂಟೆಯಲ್ಲಿ ಇಡೀ ಆಫ್ರಿಕಾವನ್ನು ಒಂದಿಂಚೂ ಬಿಡದಂತೆ ಸುಟ್ಟುಬಿಡಿ ಎಂದು ಅಂದಿನ ಪ್ರಧಾನಿಯು ವಿಮಾನ ಹೈಜಾಕ್ ಆದ ಹನ್ನೆರಡು ನಿಮಿಷಗಳಲ್ಲಿ ಘೋಷಿಸಿದ್ದರು ಬಹುಶಃ ಆಫ್ರಿಕಾ ಹಣೇಬರಹ ಚೆನ್ನಾಗಿತ್ತು ಯಾರೂ ಸಾಯಲಿಲ್ಲ ಆದರೂ ಈಗಿರುವ ಪ್ರಧಾನಿಯ ಅಣ್ಣ ಆ ಕಾರ್ಯಾಚರಣೆಯಲ್ಲಿ ಸತ್ತುಹೋದ.
ಇಂತಹದ್ದೆಲ್ಲಾ ಇಸ್ರೇಲಿಗೆ ಗೊತ್ತಿಲ್ಲ ಅನ್ನೋದಕ್ಕಿಂತ ವೈರಿ ದೇಶಗಳೆಲ್ಲಾ ಒಂದಾಗಿ ನಮ್ಮ ಮೇಲೆ ಯುದ್ಧ ಮಾಡಿಯೇ ಮಾಡುತ್ತಾರೆ ,ಒಂದಲ್ಲಾ ಒಂದು ದಿನ ಸುತ್ತ ಎಲ್ಲಾ ಕಡೆಯಿಂದಲೂ ಬಾಂಬ್ ಸುರಿದೇ ಸುರಿಯುತ್ತಾರೆ ಎಂಬುದನ್ನು ಮೊದಲೇ ಊಹಿಸಿ ಅದಕ್ಕಾಗಿಯೇ ಆಂಟಿ ಬ್ಯಾಲಸ್ಟಿಕ್ ಮಿಸೈಲ್ ಸಿಸ್ಟಮ್ (anti-ballistic missile) ಎಂಬ ತಂತ್ರಜ್ಞಾನ ಇಂಪ್ರೂವ್ ಮಾಡಿಕೊಂಡಿದೆ !
ಅಂದರೆ ಸುತ್ತಲಿನ ಯಾವುದೇ ಶತೃದೇಶವು ಇಸ್ರೇಲಿನ ನೆಲದಲ್ಲಿ ಬೀಳುವಂತೆ ಮಿಸೈಲ್.ಬಾಂಬ್.ಅಣುಬಾಂಬ್,ಥ್ರೌ ಸ್ಪಾಟ್.ಇಂತಹ ಯಾವುದನ್ನೇ ಎಸೆಯಲಿ ಅದು ಬಂದು ಇಸ್ರೇಲಿನೊಳಗಿನ ನೆಲಕ್ಕೆ ಬೀಳುವ ಮೊದಲೇ ಚಿಂದಿ ಉಡಾಯಿಸುವ ವಿಧಾನವೇ ಆಂಟಿ ಬಾಲಸ್ಟಿಕ್ ಸಿಸ್ಟಮ್ !
ಈಗ ಯೋಚಿಸಿದರೆ ನಿಮಗೇ ಅರ್ಥವಾಗಬಹುದು ಯಾಕೆ ಸುತ್ತಲೂ ಇರುವ ವೈರಿ ಪ್ರಾಣಿಗಳು ಇಸ್ರೇಲಿನ ಮೇಲೆ ಕ್ಷಿಪಣಿ ಬಾಂಬ್ ಎಸೆಯುತ್ತಿಲ್ಲ ಎಂದು .ಹಾಗೂ ಎಸೆದರೆ ಇಸ್ರೇಲಿನ ಆಂಟಿ ಬ್ಯಾಲಸ್ಟಿಕ್ ಮಿಶನ್ನಿಗೆ ಆಟವಾಡಲು ತಗೋ ಪುಟ್ಟ ಆಟ ಆಡು ಎಂದು ಆಟದ ಸಾಮಾನು ಕೊಟ್ಟಂತಾಗುತ್ತದೆ .
ಅದರ ಜೊತೆಗೆ ಇಸ್ರೇಲ್ ಮೇಲೆ ಕಲ್ಲನ್ನೆಸೆದರೂ ಸಾಕು ಬೆರಸಾಡಿಕೊಂಡು ಬಂದು ಅರ್ಧ ಊರನ್ನೇ ಸುಡುವ ಇಸ್ರೇಲಿ ಸೈನಿಕರಿಗೆ ಯುದ್ಧ ಮಾಡಲು ಮತ್ತೂ ಪ್ರೋತ್ಸಾಹ ಕೊಟ್ಟಂತಾಗುತ್ತದೆ.
ಅದಲ್ಲದೆ ಅತೀ ಕ್ಷುಲ್ಲಕ ವಿಚಾರಗಳಿಗೆಲ್ಲಾ ಯುದ್ಧ ವಿಮಾನ ಬಳಸಿ ಬಾಂಬು ಸುರಿಯುವ ಅತೀ ಕೆಟ್ಟ ದೇಶ ಇಸ್ರೇಲ್ ಎಂಬ ಕಳಂಕ ಬೇರೆ ಅಂತರಾಷ್ಟ್ರೀಯ ಮಟ್ಟದಲ್ಲಿ ಇಸ್ರೇಲ್ ಪಡೆದುಕೊಂಡಿದೆ ಇದೆಲ್ಲವನ್ನೂ ಬದಿಗಿಟ್ಟು ನೋಡಿದರೆ …ಪ್ರಪಂಚದ ಮುಸ್ಲಿಂ ವಿರೋಧಿ ರಾಷ್ಟ್ರಗಳಿಗೆಲ್ಲವೂ ಈ ಪುಟಾಣಿ ಇಸ್ರೇಲ್ ಕಂಡರೆ ಪ್ರಾಣ ! ಯಾಕಂದರೆ “ಮುಸ್ಲಿಂ ನಿಮ್ಮ ವೈರಿಯೇ ಹಾಗಿದ್ದರೆ ನಾನು ನಿಮ್ಮ ಸ್ನೇಹಿತ”ಎಂಬುದು ಇಸ್ರೇಲಿನ ಅಘೋಷಿತ ನಿಯಮ !
ಈ ಆಂಟಿ ಬ್ಯಾಲಸ್ಟಿಕ್ ತಂತ್ರಜ್ಞಾನವನ್ನು ಸಂಪೂರ್ಣವಾಗಿ ಮೊದಲು ಹೊಂದಿದ ರಾಷ್ಟ್ರ ಇಸ್ರೇಲೇ ಇರಬಹುದು ಆದರೆ ಪ್ರಪಂಚದ ಯಾರಿಗೂ ಸಹ ತಿಳಿಸದಂತೆ ಗೌಪ್ಯವಾಗಿ ಸಂಶೋಧನೆಗಳನ್ನು ನಡೆಸಿ ಪುರಾತನ ಸಂಪ್ರದಾಯಿಕ ವೆಪನ್ ಗಳೆಲ್ಲವನ್ನೂ ಬಿಟ್ಟು ಹೊಸ ಮಾದರಿ ಅನ್ವೇಷಣೆಯ ವಿಚಾರದಲ್ಲಿ ಇಸ್ರೇಲಿನ ಆಂಟಿ ಬಾಲಸ್ಟಿಕ್ ಸಿಸ್ಟಮ್ ಗಿಂತಲೂ ಭಾರತವೇ ಮುಂದಿದೆ !
ಕೃಪೆ: ಉಮೇಶ್ ಆಚಾರ್
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಎಪಿಎಲ್-ಬಿಪಿಎಲ್ ಪಡಿತರ ಚೀಟಿದಾರರಿಗೆ ಐ.ವಿ.ಆರ್.ಎಸ್. ಸೇವೆಯ ಕುರಿತ ಮಾಹಿತಿಗಾಗಿ…
ಸೋಶಿಯಲ್ ಮೀಡಿಯಾದಲ್ಲಿ ಯಾವಾಗ ಏನು ವೈರಲ್ ಆಗುತ್ತೆ ಹೇಳೋದಕ್ಕೆ ಆಗೋಲ್ಲ…ಈಗಂತೂ ಏಲಿಯನ್ ಡಾನ್ಸ್ ಪ್ರಪಂಚದಾದ್ಯಂತ ವೈರಲ್ ಆಗುತ್ತಿದೆ. ಹುಡುಗಿಯರಂತೂ ಈ ಏಲಿಯನ್ ಡಾನ್ಸ್’ಗೆ ಚಾಲೆಂಜ್ ಮಾಡಿದವರಂತೆ ಹುಚ್ಚೆದ್ದು ಕುಣಿಯುತ್ತಿದ್ದಾರೆ. ಹೌದು ಪ್ರಪಂಚದಾದ್ಯಂತ ವೈರಲ್ ಆಗುತ್ತಿರುವ ಈ ಏಲಿಯನ್ ಡಾನ್ಸ್ ಹೆಸರು Dame Tu Cosita ಅಂತ ಹೇಳಿ.ಈ ಡಾನ್ಸ್’ಗೆ ಎಲ್ಲಾ ನಟ ನಟಿಯರು ಸೇರಿದಂತೆ ಪ್ರಪಂಚದಾದ್ಯಂತ ಚಾಲೆಂಜ್ ಮಾಡಿದ್ದಾರೆ. ಹುಡುಗಿಯರು ಅಂತೂ ಈ ಡಾನ್ಸ್’ಗೆ ಮಾರುಹೋಗಿದ್ದಾರೆ. ವಿಶ್ವದಾದ್ಯಂತ ಏಲಿಯನ್ ಜೊತೆ ಡಾನ್ಸ್ ಮಾಡುವುದು ಈಗ ಪ್ರಸಿದ್ಧವಾಗಿದೆ. ಅನೇಕ ಸ್ಟಾರ್ಸ್ ಈ ಏಲಿಯನ್ ಜೊತೆ ಡಾನ್ಸ್ ಮಾಡ್ತಿದ್ದಾರೆ. ವೈರಲ್ ಆಗಿರುವ…
ಹಲ್ಲುಜ್ಜಲು ಬಳಸುವ ಪೇಸ್ಟ್ ಜತೆಗೆ ಸ್ವಲ್ಪ ಬೇಕಿಂಗ್ ಸೋಡಾ ಮಿಕ್ಸ್ ಮಾಡಿ ಹಲ್ಲುಜ್ಜಿ ನೋಡಿ. ಈ ರೀತಿ ವಾರಕ್ಕೆ ಎರಡು ಬಾರಿ ಮಾಡುವುದರಿಂದ ಹಲ್ಲು ಹಳದಿಗಟ್ಟುವಿಕೆ ತಡೆಯಬಹುದು.
ಮಹಾರಾಷ್ಟ್ರ ರಾಜ್ಯದ ಜಲ್ನಾ ಹಳ್ಳಿಯಲ್ಲಿ ಒಬ್ಬ ಸಾಮಾನ್ಯ ಅಟೋ ಚಾಲಕನ ಮಗನಾದಅನ್ಸರ್ ಅಹಮದ್ ಷೇಕ್ 2015 ವರ್ಷ ಯು.ಪಿ.ಎಸ್.ಸಿ ಪರೀಕ್ಷೆಯಲ್ಲಿ 371 ರ್ಯಾಂಕ್ ಸಾಧಿಸಿ ದೇಶದಲ್ಲಿ ಅತಿ ಚಿಕ್ಕ ಅಂದರೆ 21 ವಯಸ್ಸಿನಲ್ಲಿ ಐ.ಎ.ಏಸ್ ಅಧಿಕಾರಿ ಅಗಿ ಚರಿತ್ರೆ ಸೃಷ್ಟಿಸಿದ್ದಾರೆ. 2013 ರಲ್ಲಿ ನಡೆದ ಐ.ಏ.ಎಸ್ಪರೀಕ್ಷೆಯಲ್ಲಿ ರೋಮನ್ ಸೈನಿ ಅನ್ನುವ ಯುವಕ 22 ನೆ ವಯಸ್ಸಿನಲ್ಲಿ ಈ ಸಾಧನೆ ಮಾಡಿದ್ದರು ಅವರ ದಾಖಲೆಯನ್ನು ಅನ್ಸರ್ ಹಿಂದೆ ಹಾಕಿದರು. ಮಧ್ಯಮಗಳೊಂದಿಗೆ ಮಾತಾನಾಡಿತ್ತ ಅನ್ಸರ್ ಹೇಳಿದರು. ತಾನು ಪಶ್ಚಿಮ ಬಂಗಾಳ…
ಪ್ರಧಾನ ಮಂತ್ರಿ ನರೇಂದ್ರ ಮೋದಿ ಭಾರತದ ಪಿತಾಮಹರೆನಿಸಬಹುದು ಎಂದು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿರುವುದು ವಿವಾದಕ್ಕೆ ಕಾರಣವಾಗಿದೆ. ಇದರ ಬೆನ್ನಲ್ಲೇ ಮಹಾತ್ಮಾ ಗಾಂಧೀಜಿಯವರ ಮರಿ ಮೊಮ್ಮಗ ತುಷಾರ್ ಗಾಂಧಿ, ಟ್ರಂಪ್ ಅವರ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿ ಖಂಡಿಸಿದ್ದಾರೆ. ಭಾರತದ ಪಿತಾಮಹಾ ನರೇಂದ್ರ ಮೋದಿ ಎಂದು ಹೇಳುವ ಟ್ರಂಪ್ ಅಮೆರಿಕಾ ಅಧ್ಯಕ್ಷ ಟ್ರಂಪ್ ಅಮೆರಿಕಾ ಪಿತಾಮಹಾರಲ್ಲೊಬ್ಬರಾದ ಜಾರ್ಜ್ ವಾಷಿಂಗ್ಟನ್ ಅವರ ಸ್ಥಾನದಲ್ಲಿ ತಮ್ಮನ್ನು ಗುರುತಿಸಿಕೊಳ್ಳಲು ಸಿದ್ದರಿದ್ದಾರೆಯೇ ಎಂದು ಗಾಂಧಿ ಮರಿಮೊಮ್ಮಗ ಸಂದರ್ಶನವೊಂದರಲ್ಲಿ ಪ್ರಶ್ನಿಸಿದ್ದಾರೆ. ಸರ್ಕಾರ ಈ ವರ್ಷ…
ಟಾಲಿವುಡ್ ನಟ ನಾಗಾರ್ಜುನ ಅಕ್ಕಿನೇನಿ ಅವರ ಫಾರ್ಮ್ ಹೌಸ್ನಲ್ಲಿ ವ್ಯಕ್ತಿಯ ಅಸ್ಥಿಪಂಜರ ಪತ್ತೆಯಾಗಿದೆ.ಪಾಪಿರೆಡ್ಡಿಗುಡ್ಡ ಗ್ರಾಮದಲ್ಲಿ ನಾಗಾರ್ಜುನ ಅವರ 40 ಎಕರೆ ಜಮೀನಿದೆ. ಸುಮಾರು ದಿನಗಳಿಂದ ಈ ಜಮೀನ್ ಅನ್ನು ಉಪಯೋಗಿಸುತ್ತಿರಲಿಲ್ಲ. ಆದರೆ ಈಗ ಇದೇ ಜಮೀನಿನಲ್ಲಿ ಸಿಕ್ಕ ಅಜ್ಞಾತ ಶವವನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಪೊಲೀಸರ ಪ್ರಕಾರ 40 ಎಕರೆ ಜಮೀನಿನಲ್ಲಿ ನಾಗಾರ್ಜುನ ಪತ್ನಿ ಅಮಲಾ ಅವರು ಕೃಷಿ ಮಾಡುವ ಆಸಕ್ತಿ ವಹಿಸಿದ್ದರು. ಹೀಗಾಗಿ ಅವರು ಕೆಲಸಗಾರರನ್ನು ಜಮೀನಿಗೆ ಕಳುಹಿಸಿ ಭೂಮಿ ಸಿದ್ಧಪಡಿಸಲು ಹೇಳಿದ್ದರು. ಕೆಲಸಗಾರರು ಜಮೀನು ಸಿದ್ಧಪಡಿಸಲು…