ದೇಶ-ವಿದೇಶ

ಈ ಪುಟ್ಟ ದೇಶ ಮಿಸೈಲ್ ಎಸೆದವನ ಇಡೀ ದೇಶವನ್ನೇ ಸುಟ್ಟು ಹಾಕುವುದಂತೂ ಖಚಿತ!ಮುಸ್ಲಿಂ ನಿಮ್ಮ ವೈರಿಯೇ ಹಾಗಿದ್ರೆ ನಾನು ನಿಮ್ಮ ಸ್ನೇಹಿತ ಎಂಬುದು ಈ ದೇಶದ ನಿಯಮ!ಮುಂದೆ ಓದಿ ಶೇರ್ ಮಾಡಿ..

455

ಇಸ್ರೇಲ್ ಮೇಲೆ ವೈರಿಗಳು ಕ್ಷಿಪಣಿಯನ್ನು ಎಸೆದರೆ ಇಸ್ರೇಲ್ ಅದನ್ನ ಎದುರಿಸಿಲು ಸಾಧ್ಯವಾ ?ಖಂಡಿತಾ ಸಾದ್ಯವಿಲ್ಲ ! ಯಾಕೆಂದರೆ ಇಸ್ರೇಲಿನಲ್ಲಿರುವುದು ಬೆರಳೆಣಿಕೆಯಷ್ಟು ಜನ ಹಾಗಾಗಿ ಸುತ್ತಲಿನ ಆರು ವೈರಿ ರಾಷ್ಟ್ರಗಳಿಂದ ಆರು ಮಿಸೈಲ್ಗಳು ವಿವಿಧ ದಿಕ್ಕಿನಿಂದ ಬಂದು ಇಸ್ರೇಲಿಗೆ ಬಿದ್ದವೆಂದರೆ ಮಿಕ್ಕರ್ಧ ಗಂಟೆಯಲ್ಲಿ ಇಸ್ರೇಲ್ ಏನೂ ಮಾಡಲಾಗದೆ ನುಣ್ಣಗಾಗಿ ಹೋಗುತ್ತದೆ !

ಇಸ್ರೇಲ್ ಮೇಲೆ ಮಿಸೈಲ್ ಎಸೆಯುವುದಕ್ಕೆ ಮುಂಚೆ ವೈರಿಗಳು ಯೋಚಿಸಬೇಕಾದದ್ದು ಏನು ಗೊತ್ತಾ..?

ಇಸ್ರೇಲ್ ಮೇಲೆ ಮಿಸೈಲ್ ಎಸೆಯುವುದಕ್ಕೆ ಮುಚೆ ವೈರಿಗಳು, ಒಂದು ವೇಳೆ ಮಿಸೈಲ್ ಸಿಡಿಯದಿದ್ದರೆ, ಎಸೆದವನ ಹಣೆಬರಹ ಕೆಟ್ಟ ಹಾಗೆ!ಯಾಕೆಂದ್ರೆ ನಂತರ ಕ್ಷಣಗಳಲ್ಲೇ ಇಸ್ರೇಲೀ ಸೈನಿಕರ ಯುದ್ಧ ವಿಮಾನಗಳು ಮಿಸೈಲ್ ಎಸೆದವನ ಇಡೀ ದೇಶವನ್ನೇ ಸುಟ್ಟು ಹಾಕುವುದಂತೂ ಖಚಿತ.

ಅರ್ಧ ಗಂಟೆಯಲ್ಲಿ ಇಡೀ ಆಫ್ರಿಕಾವನ್ನು ಒಂದಿಂಚೂ ಬಿಡದಂತೆ ಸುಟ್ಟುಬಿಡಿ..!

ಹಿಂದೊಮ್ಮೆ ಇಸ್ರೇಲಿನಿಂದ ಹೈಜಾಕಾಗಿ ಆಫ್ರಿಕಾಕ್ಕೆ ಕದ್ದೊಯ್ದ ವಿಮಾನದಲ್ಲಿನ 212 ಜನರಲ್ಲಿ ಕೇವಲ 52 ಜನ ಇಸ್ರೇಲಿಗಳಿದ್ದರು ಅವರು ಏನಾದರೂ ಸತ್ತದ್ದೇ ಆದಲ್ಲಿ ಮಿಕ್ಕರ್ಧ ಗಂಟೆಯಲ್ಲಿ ಇಡೀ ಆಫ್ರಿಕಾವನ್ನು ಒಂದಿಂಚೂ ಬಿಡದಂತೆ ಸುಟ್ಟುಬಿಡಿ ಎಂದು ಅಂದಿನ ಪ್ರಧಾನಿಯು ವಿಮಾನ ಹೈಜಾಕ್ ಆದ ಹನ್ನೆರಡು ನಿಮಿಷಗಳಲ್ಲಿ ಘೋಷಿಸಿದ್ದರು ಬಹುಶಃ ಆಫ್ರಿಕಾ ಹಣೇಬರಹ ಚೆನ್ನಾಗಿತ್ತು ಯಾರೂ ಸಾಯಲಿಲ್ಲ ಆದರೂ ಈಗಿರುವ ಪ್ರಧಾನಿಯ ಅಣ್ಣ ಆ ಕಾರ್ಯಾಚರಣೆಯಲ್ಲಿ ಸತ್ತುಹೋದ.

ಇಂತಹದ್ದೆಲ್ಲಾ ಇಸ್ರೇಲಿಗೆ ಗೊತ್ತಿಲ್ಲ ಅನ್ನೋದಕ್ಕಿಂತ ವೈರಿ ದೇಶಗಳೆಲ್ಲಾ ಒಂದಾಗಿ ನಮ್ಮ ಮೇಲೆ ಯುದ್ಧ ಮಾಡಿಯೇ ಮಾಡುತ್ತಾರೆ ,ಒಂದಲ್ಲಾ ಒಂದು ದಿನ ಸುತ್ತ ಎಲ್ಲಾ ಕಡೆಯಿಂದಲೂ ಬಾಂಬ್ ಸುರಿದೇ ಸುರಿಯುತ್ತಾರೆ ಎಂಬುದನ್ನು ಮೊದಲೇ ಊಹಿಸಿ ಅದಕ್ಕಾಗಿಯೇ ಆಂಟಿ ಬ್ಯಾಲಸ್ಟಿಕ್ ಮಿಸೈಲ್ ಸಿಸ್ಟಮ್ (anti-ballistic missile) ಎಂಬ ತಂತ್ರಜ್ಞಾನ ಇಂಪ್ರೂವ್ ಮಾಡಿಕೊಂಡಿದೆ !

ಏನಿದು ಆಂಟಿ ಬ್ಯಾಲಸ್ಟಿಕ್ ಮಿಸೈಲ್ ಸಿಸ್ಟಮ್..?

ಅಂದರೆ ಸುತ್ತಲಿನ ಯಾವುದೇ ಶತೃದೇಶವು ಇಸ್ರೇಲಿನ ನೆಲದಲ್ಲಿ ಬೀಳುವಂತೆ ಮಿಸೈಲ್.ಬಾಂಬ್.ಅಣುಬಾಂಬ್,ಥ್ರೌ ಸ್ಪಾಟ್.ಇಂತಹ ಯಾವುದನ್ನೇ ಎಸೆಯಲಿ ಅದು ಬಂದು ಇಸ್ರೇಲಿನೊಳಗಿನ ನೆಲಕ್ಕೆ ಬೀಳುವ ಮೊದಲೇ ಚಿಂದಿ ಉಡಾಯಿಸುವ ವಿಧಾನವೇ ಆಂಟಿ ಬಾಲಸ್ಟಿಕ್ ಸಿಸ್ಟಮ್ !

ಈಗ ಯೋಚಿಸಿದರೆ ನಿಮಗೇ ಅರ್ಥವಾಗಬಹುದು ಯಾಕೆ ಸುತ್ತಲೂ ಇರುವ ವೈರಿ ಪ್ರಾಣಿಗಳು ಇಸ್ರೇಲಿನ ಮೇಲೆ ಕ್ಷಿಪಣಿ ಬಾಂಬ್ ಎಸೆಯುತ್ತಿಲ್ಲ ಎಂದು .ಹಾಗೂ ಎಸೆದರೆ ಇಸ್ರೇಲಿನ ಆಂಟಿ ಬ್ಯಾಲಸ್ಟಿಕ್ ಮಿಶನ್ನಿಗೆ ಆಟವಾಡಲು ತಗೋ ಪುಟ್ಟ ಆಟ ಆಡು ಎಂದು ಆಟದ ಸಾಮಾನು ಕೊಟ್ಟಂತಾಗುತ್ತದೆ .

ಅದರ ಜೊತೆಗೆ ಇಸ್ರೇಲ್ ಮೇಲೆ ಕಲ್ಲನ್ನೆಸೆದರೂ ಸಾಕು ಬೆರಸಾಡಿಕೊಂಡು ಬಂದು ಅರ್ಧ ಊರನ್ನೇ ಸುಡುವ ಇಸ್ರೇಲಿ ಸೈನಿಕರಿಗೆ ಯುದ್ಧ ಮಾಡಲು ಮತ್ತೂ ಪ್ರೋತ್ಸಾಹ ಕೊಟ್ಟಂತಾಗುತ್ತದೆ.

ಪ್ರಪಂಚದ ಮುಸ್ಲಿಂ ವಿರೋಧಿ ರಾಷ್ಟ್ರಗಳಿಗೆಲ್ಲವೂ ಈ ಪುಟಾಣಿ ಇಸ್ರೇಲ್ ಕಂಡರೆ ಪ್ರಾಣ..!

ಅದಲ್ಲದೆ ಅತೀ ಕ್ಷುಲ್ಲಕ ವಿಚಾರಗಳಿಗೆಲ್ಲಾ ಯುದ್ಧ ವಿಮಾನ ಬಳಸಿ ಬಾಂಬು ಸುರಿಯುವ ಅತೀ ಕೆಟ್ಟ ದೇಶ ಇಸ್ರೇಲ್ ಎಂಬ ಕಳಂಕ ಬೇರೆ ಅಂತರಾಷ್ಟ್ರೀಯ ಮಟ್ಟದಲ್ಲಿ ಇಸ್ರೇಲ್ ಪಡೆದುಕೊಂಡಿದೆ ಇದೆಲ್ಲವನ್ನೂ ಬದಿಗಿಟ್ಟು ನೋಡಿದರೆ …ಪ್ರಪಂಚದ ಮುಸ್ಲಿಂ ವಿರೋಧಿ ರಾಷ್ಟ್ರಗಳಿಗೆಲ್ಲವೂ ಈ ಪುಟಾಣಿ ಇಸ್ರೇಲ್ ಕಂಡರೆ ಪ್ರಾಣ ! ಯಾಕಂದರೆ “ಮುಸ್ಲಿಂ ನಿಮ್ಮ ವೈರಿಯೇ ಹಾಗಿದ್ದರೆ ನಾನು ನಿಮ್ಮ ಸ್ನೇಹಿತ”ಎಂಬುದು ಇಸ್ರೇಲಿನ ಅಘೋಷಿತ ನಿಯಮ !

ಆಂಟಿ ಬ್ಯಾಲಸ್ಟಿಕ್  ತಂತ್ರಜ್ಞಾನ ಹೊಂದಿದ ಮೊದಲ ರಾಷ್ಟ್ರ:-

ಈ ಆಂಟಿ ಬ್ಯಾಲಸ್ಟಿಕ್ ತಂತ್ರಜ್ಞಾನವನ್ನು ಸಂಪೂರ್ಣವಾಗಿ ಮೊದಲು ಹೊಂದಿದ ರಾಷ್ಟ್ರ ಇಸ್ರೇಲೇ ಇರಬಹುದು ಆದರೆ ಪ್ರಪಂಚದ ಯಾರಿಗೂ ಸಹ ತಿಳಿಸದಂತೆ ಗೌಪ್ಯವಾಗಿ ಸಂಶೋಧನೆಗಳನ್ನು ನಡೆಸಿ ಪುರಾತನ ಸಂಪ್ರದಾಯಿಕ ವೆಪನ್ ಗಳೆಲ್ಲವನ್ನೂ ಬಿಟ್ಟು ಹೊಸ ಮಾದರಿ ಅನ್ವೇಷಣೆಯ ವಿಚಾರದಲ್ಲಿ ಇಸ್ರೇಲಿನ ಆಂಟಿ ಬಾಲಸ್ಟಿಕ್ ಸಿಸ್ಟಮ್ ಗಿಂತಲೂ ಭಾರತವೇ ಮುಂದಿದೆ !

ಕೃಪೆ: ಉಮೇಶ್ ಆಚಾರ್

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಸ್ಯಾಂಡಲ್ ವುಡ್ ನಟ ಮತ್ತು ಸಿಸಿಎಲ್ ಆಟಗಾರ ಧ್ರುವ ಶರ್ಮಾ ಇನ್ನಿಲ್ಲ…

    ಚಂದನವನದ ನಟ ಹಾಗೂ ಸೆಲೆಬ್ರಿಟಿ ಕ್ರಿಕೆಟ್ ಲೀಗ್‍ನ, ಬುಲ್ಡೋಜರ್ಸ್ ತಂಡದ ಖ್ಯಾತ ಆಟಗಾರ ಧ್ರುವ ಶರ್ಮಾ ನಿಧನರಾಗಿದ್ದು, ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

  • ಸುದ್ದಿ

    ಕನ್ನಡಿಗರಿಗೆ ಹೆಚ್ಚು ಉದ್ಯೋಗ ಆದ್ಯತೆ ಸಿಎಂ ಯಡಿಯೂರಪ್ಪ ಭರವಸೆ…!

    ಇಂಗ್ಲಿಷ್ ಸಂಬಳಕ್ಕಾದರೆ, ಕನ್ನಡ ಉಂಬಳಕ್ಕೆ ಎಂಬ ಮಾತು ನಾಡಿನಲ್ಲಿ ಪ್ರಚಲಿತದಲ್ಲಿದೆ. ಆದರೆ, ಕನ್ನಡ ನಮ್ಮ ಸಂಬಳ ಹಾಗೂ ಉಂಬಳ ಎರಡಕ್ಕೂ ಆಗಬೇಕು. ಈ ದಿಸೆಯಲ್ಲಿ ಸರ್ಕಾರ ಕಾರ್ಯೋನ್ಮುಖವಾಗಿದ್ದು, ಕನ್ನಡಿಗರಿಗೆ ಹೆಚ್ಚಿನ ಉದ್ಯೋಗ ದೊರಕಿಸಿಕೊಡುವ ದಿಸೆಯಲ್ಲಿ ಪ್ರಯತ್ನ ನಡೆಸಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಶುಕ್ರವಾರ ಆಯೋಜಿಸಿದ್ದ ಸಮಾರಂಭದಲ್ಲಿ ಎರಡು ಸಂಸ್ಥೆಗಳು ಸೇರಿ ವಿವಿಧ ಕ್ಷೇತ್ರಗಳ ಸಾಧಕರಿಗೆ ೨೦೧೯ನೇ ಸಾಲಿನ ‘ರಾಜ್ಯೋತ್ಸವ ಪ್ರಶಸ್ತಿ’ ಪ್ರದಾನ ಮಾಡಿ. ಮಾತನಾಡಿದ…

  • inspirational

    ಬೇಸಿಗೆ ರಜೆಗಳಲ್ಲಿ ಮಕ್ಕಳ ಸುರಕ್ಷತೆಗಾಗಿ ಪೋಷಕರಿಗೆ ಮಹತ್ವದ ಸೂಚನೆ

    ಬೇಸಿಗೆ ರಜೆಗಳು ಮಕ್ಕಳ ಜೀವನದಲ್ಲಿ ಅತ್ಯಂತ ಖುಷಿಯ ಕ್ಷಣಗಳು. ಶಾಲೆಯ ಒತ್ತಡದಿಂದ ದೂರವಾಗಿ, ಆಟ, ವಿಶ್ರಾಂತಿ, ಹೊಸ ವಿಷಯಗಳನ್ನು ಕಲಿಯುವ ಅವಕಾಶ ಈ ಸಮಯದಲ್ಲಿ ಸಿಗುತ್ತದೆ. ಆದರೆ, ಈ ಸಂತೋಷದ ಸಮಯದಲ್ಲಿ ಅಜಾಗರೂಕತೆ ಇದ್ದರೆ, ಅಪಾಯಗಳು ಕೂಡ ಸಂಭವಿಸಬಹುದು. ಆದ್ದರಿಂದ ರಜೆಗಳು ಆನಂದಕರವಾಗಿಯೇ ಇರಬೇಕು, ಅಪಾಯಕಾರಿಯಾಗಬಾರದು ಎಂಬುದು ಬಹಳ ಮುಖ್ಯ. ಬೇಸಿಗೆ ರಜೆಗಳಲ್ಲಿ ಮಕ್ಕಳ ಸುರಕ್ಷತೆಗಾಗಿ ಪೋಷಕರಿಗೆ ಮಹತ್ವದ ಸೂಚನೆ – ಬೇಸಿಗೆ ರಜೆಗಳಲ್ಲಿ ಮಕ್ಕಳು ಹೆಚ್ಚು ಸಮಯವನ್ನು ಹೊರಾಂಗಣದಲ್ಲಿ ಕಳೆಯುತ್ತಾರೆ. ಈ ಸಂದರ್ಭದಲ್ಲಿ ಕೆರೆಗಳು, ಬಾವಿಗಳು…

  • ಆಧ್ಯಾತ್ಮ

    ಗರುಡ ಪುರಾಣದ ಪ್ರಕಾರ ಮನುಷ್ಯನಿಗೆ ನರಕದಲ್ಲಿ ವಿಧಿಸುವ ಶಿಕ್ಷೆಗಳು ಯಾವುವು ಗೊತ್ತಾ!ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ..

    ಗರುಡ ಪುರಾಣದ ಪ್ರಕಾರ, ಮನುಷ್ಯ ಭೂಮಿಯ ಮೇಲೆ ಮಾಡುವ ಅತ್ಯಾಚಾರ,ಅನಾಚಾರ ಮತ್ತು ಅಪರಾಧಗಳಿಗೆ ಪ್ರತ್ತೇಕವಾದ ಶಿಕ್ಷೆಗಳನ್ನು ಕೊಡಲಾಗುತ್ತದೆ ಎಂದು ಹೇಳಲಾಗುತ್ತದೆ. ಅದರಲ್ಲಿ ಅಂತಹ ಕೆಲವು ಶಿಕ್ಷೆಗಳ ಬಗ್ಗೆ ಇಲ್ಲಿ ಕೊಡಲಾಗಿದೆ

  • ಸುದ್ದಿ

    ಧೋನಿ ನಿವೃತ್ತಿಗೆ ಕೊಹ್ಲಿ ಪ್ರತಿಕ್ರಿಯೆ…..!

    ವಿಶ್ವಕಪ್ ಟೂರ್ನಿಯ ಲೀಗ್ ಪಂದ್ಯಗಳಲ್ಲಿ ಎಂ.ಎಸ್.ಧೋನಿ ಸ್ಲೋ ಬ್ಯಾಟಿಂಗ್ ಟೀಕೆಗೆ ಗುರಿಯಾಗಿತ್ತು. ಇಷ್ಟೇ ಅಲ್ಲ ಧೋನಿ ನಿವೃತ್ತಿಗೂ ಒತ್ತಡ ಕೇಳಿ ಬಂದಿತ್ತು. ಆದರೆ ನ್ಯೂಜಿಲೆಂಡ್ ವಿರುದ್ಧದ ಫೈನಲ್ ಪಂದ್ಯದಲ್ಲಿ ಧೋನಿ ಎಲ್ಲಾ ಟೀಕಿಗೆ ಉತ್ತರಿಸಿದ್ದಾರೆ. 50 ರನ್ ಸಿಡಿಸೋ ಮೂಲಕ ಭಾರತದ ದಿಟ್ಟ ಹೋರಾಟದಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದರು. ಆದರೆ ಪಂದ್ಯ ಗೆಲ್ಲಲಿಲ್ಲ ಅನ್ನೋ ಕೊರಗು ಇನ್ನು ಮಾಸಿಲ್ಲ. ಇದರ ನಡುವೆ ಮತ್ತೆ ಧೋನಿ ನಿವೃತ್ತಿ ಪಶ್ನೆ ಎದ್ದಿದೆ. ಇದಕ್ಕೆ ನಾಯಕ ವಿರಾಟ್ ಕೊಹ್ಲಿ ಪ್ರತಿಕ್ರಿಯೆ ನೀಡಿದ್ದಾರೆ….

  • ಸುದ್ದಿ

    ಹುಟ್ಟಿದ ಮಕ್ಕಳಿಗೆ ಮಂಗಳ ಮುಖಿಯರಿಂದ ಆಶೀರ್ವಾದ ಮಾಡಿಸಿದರೆ ಏನಾಗುತ್ತೆ ಗೊತ್ತಾ..?

    ನಮ್ಮ ಸಮಾಜದಲ್ಲಿ ಈಗ್ಲೂ ಮಂಗಳಮುಖಿಯರಿಗೆ ಸರಿಯಾದ ಗೌರವ ಸಿಗ್ತಿಲ್ಲ. ಆದ್ರೆ ಮಂಗಳಮುಖಿ ಮನೆಗೆ ಬಂದ್ರೆ ಬರಿಗೈನಲ್ಲಿ ಕಳುಹಿಸುವುದಿಲ್ಲ. ಮಂಗಳಮುಖಿ ಆಶೀರ್ವಾದ ಮಾಡಿದ್ರೆ ಎಲ್ಲವೂ ಒಳ್ಳೆಯದಾಗುತ್ತದೆ ಎಂಬ ನಂಬಿಕೆಯಿದೆ. ಮನೆಗೆ ಬಂದ ಮಂಗಳಮುಖಿಯನ್ನು ತೃಪ್ತಿಪಡಿಸಿ ಆಶೀರ್ವಾದ ಪಡೆಯಬೇಕೆಂಬ ನಂಬಿಕೆ ಇದೆ. ಮಕ್ಕಳಿಗೂ ಮಂಗಳಮುಖಿಯರ ಆಶೀರ್ವಾದ ಸಿಗಬೇಕಂತೆ. ನವಜಾತ ಶಿಶು ಜನಿಸಿದ ನಂತ್ರ ಬರುವ ಮೊದಲ ಬುಧವಾರ ಮಗುವನ್ನು ಮಂಗಳಮುಖಿ ಮಡಿಲಿಗೆ ಹಾಕಬೇಕಂತೆ. ಮಂಗಳಮುಖಿ, ಮಗುವಿಗೆ ಆಶೀರ್ವಾದ ನೀಡಿದ್ರೆ ಮಗು ಬಹಳ ಭಾಗ್ಯಶಾಲಿಯಾಗುತ್ತದೆಯಂತೆ. ಮಗು ಹುಟ್ಟಿದ ನಂತ್ರ ಅನ್ನ ಪ್ರಾಶನದವರೆಗೆ…