ಸ್ಪೂರ್ತಿ

ಈ ಪುಟ್ಟ ಬಾಲಕ ಮನೆಯಲ್ಲೇ ಕೂತು ಸಂಪಾದಿಸುತ್ತಾನೆ ಲಕ್ಷ ಲಕ್ಷ.!ಅಷ್ಟಕ್ಕೂ ಇವನು ಮಾಡುವ ಕೆಲಸ ಏನ್ ಗೊತ್ತಾ.?ಇದನ್ನು ಓದಿ ಶೇರ್ ಮಾಡಿ…

206

*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ*

ತಮ್ಮ ಕನಸು ಈಡೇರಿಸಿಕೊಳ್ಳಲು  ಇಡೀ ಜೀವನವನ್ನೇ ವ್ಯಯಿಸಬೇಕಾಗುತ್ತದೆ. ಮತ್ತು ಕೆಲವರಿಗೆ ತಮ್ಮ ಟ್ಯಾಲೆಂಟ್‍ನಲ್ಲಿತಮ್ಮೆಲ್ಲ ಕನಸ್ಸು ಬಹುಬೇಗನೆ ಈಡೇರಿ ಬಿಡುತ್ತದೆ. ಯಾವುದೇ ವ್ಯಕ್ತಿಯಲ್ಲಿ ಟ್ಯಾಲೆಂಟ್ ಇದ್ದರೆ ಅಂತಹವರನ್ನು ಯಾರಿಂದಲೂ ತಡೆಹಿಡಿಯಲು ಸಾಧ್ಯವಿಲ್ಲ. ಆರುವರ್ಷದ ಈ ಮಗು ಕೂಡಾ ಇದ್ದಾನೆ. ವಯಸ್ಸಿನಲ್ಲಿ ಕೇವಲ ಆರುವರ್ಷ ಮಾತ್ರ ಆತನಿಗೆ ಆಗಿದೆ.  ಅಷ್ಟರಲ್ಲಿಯೇ ಅವನು ಬಹಳಷ್ಟು ಸಂಪಾದಿಸಿದ್ದಾನೆ.

ವೀಡಿಯೊ ಮಾಡಿ ಸ್ಟಾರ್ ಆದ:-

ಈ ಮಗುವಿನ ಹೆಸರು ನಿಹಾಲ್ ರಾಜ್. ಕೊಚ್ಚಿಯಲ್ಲಿ ಅವನ ಮನೆಯಿದೆ. ನಿಹಾಲ್  ಮೊದಲು ತನ್ನ ತಾಯಿಯ ಜೊತೆ ಕಿಚನ್‍ನಲ್ಲಿ ಸಹಾಯಮಾಡುತ್ತಿದ್ದ.  ಆಗ ಅವನ ತಂದೆ ಅದರ ವೀಡಿಯೊ ಚಿತ್ರೀಕರಿಸುತ್ತಿದ್ದರು. ತಂದೆ ಈ ವೀಡಿಯೊವನ್ನು ತನ್ನ ಫೇಸ್‍ಬುಕ್ ಖಾತೆಗೆ ಪೋಸ್ಟ್ ಮಾಡಿದರು.ಅದು ಬಹಳ ವೈರಲ್ ಆಯಿತು.

ಜಗತ್ತಿನ ಪುಟ್ಟ ಶೆಫ್:-

ಈ ವೀಡಿಯೊ ಮೂಲಕ ಜನರಿಗೆ ತನ್ನ ಶೈಲಿಯಲ್ಲಿ ಆಹಾರ ತಯಾರಿ ಕಲಿಸುತ್ತಿದ್ದಾನೆ. ಇದು ದೊಡ್ಡ ಗೃಹಿಣಿಯರಿಗೂ ಸಾಧ್ಯವಿಲ್ಲದ ವಿಷಯವಾಗಿದೆ. ಈ ಚ್ಯಾನೆಲ್ ಬಹಳ ಜನಪ್ರಿಯಗೊಂಡಿತು. ಮತ್ತುಕಮರ್ಶಿಯಲ್ ಮತ್ತು ಜನಪ್ರಿಯತೆ ಹೆಚ್ಚುತ್ತಾ ಹೋಯಿತು.

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ, ಸುದ್ದಿ

    70 ಲಕ್ಷ ರೂಪಾಯಿ ಕಳೆದುಕೊಂಡ ಕಥೆ ಬಿಚ್ಚಿಟ್ಟ ನವರಸನಾಯಕ ಜಗ್ಗೇಶ್.

    ಸಿನಿಮಾ ರಂಗದಲ್ಲಿ ‘ನವರಸನಾಯಕ’ ಜಗ್ಗೇಶ್ ಅವರಿಗೆ 40 ವರ್ಷಗಳ ಅನುಭವ ಇದೆ. ಅವರಿಗೆ ಸಿನಿಮಾ ಬಗ್ಗೆ ಸಾಕಷ್ಟು ಅನುಭವವಿದೆ. ಸೋಲು-ಗೆಲುವು ಕಂಡ ಅವರು 75 ಲಕ್ಷ ರೂಪಾಯಿ ನಷ್ಟ ಮಾಡಿಕೊಂಡಿದ್ದರು. ಈ ಸಾಲ ತೀರಿಸಲು ಮನೆ ಮಾರಿದ್ದರಂತೆ. ಇದರ ಬಗ್ಗೆ ಜಗ್ಗೇಶ್ ಹೇಳಿದ್ದೇನು? ‘ನವರಸನಾಯಕ’ ಜಗ್ಗೇಶ್ ನಟನೆ, ಮಿಮಿಕ್ರಿ, ಹಾಡುಗಾರಿಕೆಯಲ್ಲಿ ತೊಡಗಿಕೊಂಡವರು. ಬಹುತೇಕ ಎಲ್ಲ ವಿಚಾರಗಳ ಬಗ್ಗೆಯೂ ಅವರು ಮಾತನಾಡುತ್ತಾರೆ, ಸೋಶಿಯಲ್ ಮೀಡಿಯಾದಲ್ಲಿ ಸದಾ ಸಕ್ರಿಯರಾಗಿರುವ ಅವರು ಸಿನಿಮಾ ಮಾಡಲು ಹೋಗಿ 70 ಲಕ್ಷ ರೂಪಾಯಿ ಕಳೆದುಕೊಂಡ…

  • ಸುದ್ದಿ

    ಎನ್ ಡಿಎ 2.0 ತನ್ನ ಮೊದಲ ಐದು ವರ್ಷಗಳ ಆರ್ಥಿಕ ಕಾರ್ಯತಂತ್ರ ಯೋಜನೆ ಜಾರಿಗೆ ತರಲಿ: ಕಿರಣ್ ಮಜುಂದಾರ್ ಶಾ ಹೆಳಿಕೆ…..

    ಸಬ್ ಕಾ ಸಾತ್, ಸಬ್ ಕಾ ವಿಕಾಸ್ ಎಂಬ ಘೋಷವಾಕ್ಯದಡಿ 2014ರ ಲೋಕಸಭೆ ಚುನಾವಣೆಯನ್ನು ಭಾರತೀಯ ಜನತಾ ಪಾರ್ಟಿ ನೇತೃತ್ವದ ಎನ್ ಡಿಎ ಎದುರಿಸಿತ್ತು. ಆಂತರಿಕ ಆರ್ಥಿಕ ಬೆಳವಣಿಗೆಯ ಭರವಸೆಯನ್ನು ನರೇಂದ್ರ ಮೋದಿ ನೇತೃತ್ವದ ಸರ್ಕಾರ ಜನತೆಗೆ ನೀಡಿತ್ತು. ಇದೀಗ ಎನ್ ಡಿಎ ಸರ್ಕಾರ ಮತ್ತೊಂದು ಬಾರಿ 5 ವರ್ಷಗಳ ಅವಧಿಗೆ ಅಧಿಕಾರದ ಗದ್ದುಗೆ ಏರಲು ಹೊರಟಿದೆ. ಈ ಸಂದರ್ಭದಲ್ಲಿ ದೇಶದ ಆರ್ಥಿಕ ಪ್ರಗತಿಗೆ ಕೇಂದ್ರ ಸರ್ಕಾರ ಯಾವ ರೀತಿಯ ಕ್ರಮ ತೆಗೆದುಕೊಳ್ಳಬಹುದು ಎಂದು ಬಯೋಕಾನ್ ಅಧ್ಯಕ್ಷೆ…

  • ಸುದ್ದಿ

    65 ವರ್ಷದ ವೃದ್ಧೆಯೊಬ್ಬರು ಕಳೆದ 19 ವರ್ಷಗಳಿಂದ ಸಾರ್ವಜನಿಕ ಶೌಚಾಲಯದಲ್ಲೇ ಜೀವನವನ್ನು ನಡೆಸುತ್ತಿದ್ದಾರೆ,..ಇದಕ್ಕೆ ಕಾರಣವೇನೆಂದು ತಿಳಿಯಿರಿ..?

    ಚೆನ್ನೈನ  65 ವರ್ಷದ ವೃದ್ಧೆಯೊಬ್ಬರು ಕಳೆದ 19 ವರ್ಷಗಳಿಂದ ಸಾರ್ವಜನಿಕ ಶೌಚಾಲಯದಲ್ಲೇ ಜೀವನ ನಡೆಸುತ್ತಿರುವ ಮನಕಲಕುವ ಘಟನೆ ತಮಿಳುನಾಡಿನ ಮಧುರೈನಲ್ಲಿ ನಡೆದಿದೆ. ವಾಸಿಸಲು ಮನೆ ಇಲ್ಲದ ಕಾರಣದಿಂದಾಗಿ ಕರುಪ್ಪಾಯಿ ಅವರು ಶೌಚಾಲಯದ ಕೋಣೆಯಲ್ಲೇ ವಾಸವಾಗಿದ್ದಾರೆ. ವೃದ್ಧೆ ಕರುಪ್ಪಾಯಿ ಸಾರ್ವಜನಿಕ ಶೌಚಾಲಯ ಸ್ವಚ್ಛಗೊಳಿಸಿ ಅದರಿಂದ ಬರುವ ಹಣದಿಂದಲೇ ಜೀವನ ನಡೆಸುತ್ತಿದ್ದಾರೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ವೃದ್ಧೆ, ಹಿರಿಯ ನಾಗರಿಕ ಪಿಂಚಣಿಗಾಗಿ ನಾನು ಅನೇಕ ಬಾರಿ ಅರ್ಜಿ ಸಲ್ಲಿಸಿದ್ದೇನೆ. ಅದು ಆಗದಿದ್ದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಯನ್ನು ಭೇಟಿಯಾಗಿದ್ದೇನೆ….

  • ಸುದ್ದಿ

    ಚಂದನಾರನ್ನು ಅಪ್ಪಿಕೊಂಡು ಮುತ್ತುಕೊಟ್ಟ ಕಿಶನ್. ಚಂದನಾ ಶಾಕ್!

    ಬಿಗ್ ಬಾಸ್ ಸೀಸನ್-7ರಲ್ಲಿ ಡ್ಯಾನ್ಸರ್ ಕಿಶನ್ ಸ್ಪರ್ಧಿ ಚಂದನಾರಿಗೆ ಮುತ್ತು ನೀಡಿದ್ದಾರೆ. ಮುತ್ತು ನೀಡಿದ್ದ ಕಿಶನ್‍ಗೆ ಡೈರೆಕ್ಟ್ ನಾಮಿನೇಟ್ ಮಾಡುವ ಮೂಲಕ ಚಂದನಾ ಶಾಕ್ ಕೊಟ್ಟಿದ್ದಾರೆ. ಸೋಮವಾರ ಡೈನಿಂಗ್ ಏರಿಯಾದಲ್ಲಿ ವಾಸುಕಿ, ದೀಪಿಕಾ, ಚೈತ್ರಾ ಕೊಟ್ಟೂರು ಹಾಗೂ ಶೈನ್ ಶೆಟ್ಟಿ ಕುಳಿತಿರುತ್ತಾರೆ. ಈ ವೇಳೆ ಚಂದನಾ ಅಸಿಸ್ಟೆಂಟ್ ಡೈರೆಕ್ಟರ್ ಆಗಿ ಕಿಶನ್ ಹಾಗೂ ಚೈತ್ರಾರ ರೊಮ್ಯಾಂಟಿಕ್ ದೃಶ್ಯ ಸೆರೆ ಹಿಡಿಯುತ್ತಿದ್ದರು. ಆಗ ವಾಸುಕಿ, ಕಿಶನ್ ಅವರನ್ನು ಕರೆದು ಚಂದನಾರಿಗೆ ಮುತ್ತು ನೀಡುವಂತೆ ಹೇಳುತ್ತಾರೆ. ವಾಸುಕಿ ಮಾತನ್ನು ಕೇಳಿ ಕಿಶನ್,…

  • ಜ್ಯೋತಿಷ್ಯ

    ದಿನ ಭವಿಷ್ಯ ಶನಿವಾರ…ಇಂದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ …

    ಇಂದು  ಶನಿವಾರ , 31/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಲೋಹಗಳ ಉದ್ಯಮಿಗಳಿಗೆ ಹೆಚ್ಚಿನ ಪ್ರಗತಿ. ಕಲಾವಿದರಿಗೆ ಕನಸು ನನಸಾಗುವ ದಿನ. ವಿದೇಶ ಪ್ರಯಾಣಕ್ಕೆ ಯೋಜನೆ ನಿರ್ಮಾಣ ಮಾಡಲಿದ್ದೀರಿ. ಆರೋಗ್ಯ ವಿಷಯದಲ್ಲಿ ಉತ್ತಮ ದಿನವಾಗಿದೆ. ಯೋಗ್ಯ ವಯಸ್ಕರು ಕಂಕಣಧಾರಿಗಳಾದಾರು. ಚಿಲ್ಲರೆ ವ್ಯಾಪಾರಿಗಳಿಗೆ ತೃಪ್ತಿಕರ ಲಾಭ ವಿರುತ್ತದೆ. ದೈವಸಾನ್ನಿಧ್ಯದ ಬಗ್ಗೆ ಯಾತ್ರಾದಿಗಳಿರುತ್ತವೆ. ಭೂ ಖರೀದಿಗಳಿಗೆ ಅನುಕೂಲಕರ ವಾತಾವರಣ.   ವೃಷಭ:- ಕಾರ್ಯಗಳು ಮುನ್ನಡೆಯನ್ನು ಸಾಧಿಸಲಿವೆ. ಅವಿರತ ಶ್ರಮದ ಬೆಲೆ ನಿಮಗೆ ನಿಶ್ಚಿತ ರೂಪದಲ್ಲಿ ಗೋಚರಕ್ಕೆ…