ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಸಿವು, ಬಡತನ ಅನ್ನೋದು ಯಾರಿಂದ ಎಂಥ ಕೆಲಸ ಬೇಕಾದರೂ ಮಾಡಿಸುತ್ತೆ. ಕೀನ್ಯಾ ದೇಶಲ್ಲಿ ಬಡತನದಿಂದಾಗಿ ಕೆಲವರು ತಂತಮ್ಮ ಪತ್ನಿಯರನ್ನೇ ಬಾಡಿಗೆಗೆ ನೀಡುವಂಥ ದುಃಸ್ಥಿತಿ ಅಲ್ಲಿದೆ.
ಕೀನ್ಯಾದಲ್ಲಿ ಬಡತನದ ಪ್ರಮಾಣ ಎಷ್ಟಿದೆಯೆಂದರೆ ನಮ್ಮಲ್ಲಿ ಗಂಡ ಹಾಗೂ ಹೆಂಡತಿ ಕೆಲಸಕ್ಕೆಂದು ಆಫೀಸಿಗೆ ಹೋದಂತೆ ಅಲ್ಲಿ ಪ್ರವಾಸಿಗರಿಗೆ ಮೈಮಾರಿಕೊಳ್ಳಲು ಹೋಗುತ್ತಾರೆ. ಶ್ರೀಮಂತ ವಿದೇಶಿ ಪ್ರವಾಸಿಗರಿಂದ ಸಾಕಷ್ಟು ಹಣ ಪಡೆದು ಹೊಟ್ಟೆ ಬಟ್ಟೆ ಕಟ್ಟಿಕೊಳ್ಳುತ್ತಾರೆ.ದುಡಿದು ಗಳಿಸುವ ಹಣ ಊಟಕ್ಕೂ ಸಾಲುತ್ತಿಲ್ಲವಾದಾಗ ಗಂಡನೇ ಪತ್ನಿಯನ್ನು ಈ ದಂಧೆಗೆ ಕಳುಹಿಸುವುದು ಅಲ್ಲಿ ಕಾಮನ್.
ಹಾಗೆಯೇ ಪತ್ನಿಗೂ ಬೇರೆ ದಾರಿಯಿಲ್ಲದೇ ಕೆಟ್ಟ ಪರಿಸ್ಥಿತಿಯನ್ನು ಒಪ್ಪಿಕೊಳ್ಳಬೇಕಾದ ಅನಿವಾರ್ಯತೆ. ಈ ಕೆಲಸ ಮಾಡಿದರೆ ಮಾತ್ರ ಮೂರೊತ್ತು ಊಟ, ಮಕ್ಕಳನ್ನು ಶಾಲೆಗೆ ಕಳುಹಿಸಲು ಸಾಧ್ಯ ಎನ್ನುತ್ತಾರೆ ಅಲ್ಲಿನ ಸ್ಥಳೀಯರು.
ಹಾಗಂತ ಪೂರ್ವ ಆಫ್ರಿಕಾ 2016ರಲ್ಲಿ ಸುಮಾರು ಒಂದು ಮಿಲಿಯನ್ ಪ್ರವಾಸಿಗರನ್ನು ಬರಮಾಡಿಕೊಂಡಿದೆ. ಇದರಿಂದ ಸಾಕಷ್ಟು ಆದಾಯವನ್ನೂ ಅಲ್ಲಿನ ಸರ್ಕಾರ ಗಳಿಸುತ್ತೆ. ಆದರೆ ಅಲ್ಲಿನ ಸ್ಥಳೀಯರಿಗೆ ಮಾತ್ರ ಯಾವುದೇ ಸೌಲಭ್ಯ ಕಲ್ಪಿಸಿಕೊಟ್ಟಿಲ್ಲ. ಬಡತನ, ನಿರುದ್ಯೋಗ, ಮೂಲಭೂತ ಸೌಕರ್ಯಗಳಿಂದ ಅಲ್ಲಿನ ಸ್ಥಳೀಯರು ನಲುಗುತ್ತಿದ್ದಾರೆ.
ಆಶ್ಚರ್ಯ ಎಂದರೆ ಆಫ್ರಿಕಾದ ಅತ್ಯುತ್ತಮ ಬೀಚ್ ಗಳಲ್ಲಿ 7 ನೇ ಸ್ಥಾನದಲ್ಲಿರುವ ದಿಯಾನಿ ಬೀಚ್ ಬಳಿಯಲ್ಲೇ ಇಂಥ ವೇಶ್ಯಾವಾಟಿಕೆ ಅತಿಹೆಚ್ಚು. ಈ ಬಗ್ಗೆ ಕೀನ್ಯಾ ಸರ್ಕಾರ ಗೊತ್ತಿದ್ದೂ ಕಣ್ಮುಚ್ಚಿ ಕುಳಿತಿದೆ. ಇದರಿಂದಾಗಿಯೇ ವರ್ಷದಿಂದ ವರ್ಷಕ್ಕೆ ಕೀನ್ಯಾದಲ್ಲಿ ಹೆಚ್ಐವಿ ಏಡ್ಸ್ ಪೀಡಿತರ ಸಂಖ್ಯೆ ಹೆಚ್ಚಾಗುತ್ತಲೇ ಇರುವುದು ಆತಂಕದ ವಿಷಯ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಧಾನಿ ನರೆಂದ್ರ ಮೋದಿಯವರ 1೦೦ ಅಡಿ ಎತ್ತರದ ಪ್ರತಿಮೆ ಮತ್ತು 3೦ ಕೋಟಿ ರೂಪಾಯಿ ವೆಚ್ಚದ ಮಂದಿರ ನಿರ್ಮಿಸಲು ಉತ್ತರ ಪ್ರದೇಶದ ಮೀರತ್ನಲ್ಲಿ ನಿವೃತ್ತ ಅಧಿಕಾರಿಯೋರ್ವರು ಮುಂದಾಗಿದ್ದಾರೆ.
ಜ್ಯೋತಿಷ್ಯಾಸ್ತ್ರ ಬಹು ಪುರಾತನವಾಗಿದ್ದರೂ ಕೆಲವರು ಇಂದಿಗೂ ನಂಬುವುದಿಲ್ಲ. ಆದರೆ ನಮ್ಮ ಹುಟ್ಟಿನ ಕೆಲವು ಅಂಶಗಳು ನಮ್ಮ ಜೀವನದ ಮೇಲೆ ಪ್ರಭಾವ ಬೀರುತ್ತವೆ ಎಂಬುದು ಜ್ಯೋತಿಷ್ಯಾಸ್ತ್ರದಲ್ಲಿ ಹೇಳದೇ ಇದ್ದರೂ ವಾಸ್ತವಾಂಶಗಳನ್ನು ಗಮನಿಸಿ ನಿಜ ಎಂದು ಒಪ್ಪಿಕೊಳ್ಳಲೇಬೇಕಾಗುತ್ತದೆ.
ಜಿಲ್ಲೆಯಾದ್ಯಂತ 15ರಿಂದ18ವರ್ಷದ 78,357 ಮಕ್ಕಳಿದ್ದು ಒಂದು ವಾರದೊಳಗೆ ಉಚಿತ ಲಸಿಕೆ ಹಾಕುವ ಮೂಲಕ ಅಭಿಯಾನ ಪೂರ್ಣ ಗೊಳಿಸಲಾಗುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಜಗದೀಶ್ ತಿಳಿಸಿದ್ದಾರೆ. ಕೇಂದ್ರ ಸರ್ಕಾರದ ಜ.3ರಿಂದ 15ರಿಂದ18 ವರ್ಷದೊಳಗಿನ ಮಕ್ಕಳಿಗೆ ಉಚಿತ ಲಸಿಕೆ ಹಾಕುವ ಅಭಿಯಾನಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದ ಅವರು ಮೊದಲ ದಿನ 2600ಮಕ್ಕಳಿಗೆ ಲಸಿಕೆ ನೀಡಲಾಗಿದೆ ಎಂದು ತಿಳಿಸಿದರು. ಕೋಲಾರ ಜಿಲ್ಲೆ ಯಲ್ಲಿ 15ರಿಂದ18 ವರ್ಷದ ಮಕ್ಕಳ ಸಂಖ್ಯೆ ಕೋಲಾರ:- 23,381 ಬಂಗಾರಪೇಟೆ:-10,662 ಕೆಜಿಎಫ್:- 11,231 ಮಾಲೂರು:- 11,743…
ಪಾಕ್ ಪರವಾಗಿ ಘೋಷಣೆಯನ್ನು ಕೂಗಿದ್ದ ಕಾಶ್ಮೀರ ವಿದ್ಯಾರ್ಥಿಗಳಿಗೆ ಇಂದು ಜಾಮೀನು ನೀಡಿದೆ. ಹೌದು ಹುಬ್ಬಳಿಯ ನ್ಯಾಯಾಲಯ ಜೆಎಂಎಫ್ಸಿ-2 ಇಂದು ಜಾಮೀನಿನ ಮೇಲೆ ದೇಶದ್ರೋಹಿಗಳನ್ನು ಬಿಡುಗಡೆ ಮಾಡಿದೆ. ಇದು ಪೋಲೀಸರ ನಿರ್ಲ್ಯಕ್ಷ ಹಾಗೂ ಇವರ ಸೋಮಾರಿತನದಿಂದ ದೇಶದ್ರೋಹಿ ಘೋಷಣೆ ಕೂಗಿದ್ದ ಮೂವರು ಕಾಶ್ಮೀರಿ ವಿದ್ಯಾರ್ಥಿಗಳು ನ್ಯಾಯಾಲಯದಲ್ಲಿ ಜಾಮೀನಿನ ಮುಖಾಂತರ ಹೊರಗಡೆ ಬಂದಿದ್ದಾರೆ ಇದರ ವಿರುದ್ಧ ವಕೀಲ ಸಂಘದ ಅಧ್ಯಕ್ಷ ಅಶೋಕ್ ಕಿಡಿಕಾರಿದ್ದಾರೆ. ಹುಬ್ಬಳಿ ಗ್ರಾಮೀಣದ ಪೊಲೀಸರು ಸರಿಯಾದ ಸಮಯಕ್ಕೆ ಚಾರ್ಜ್ ಶೀಟ್ ಸಲ್ಲಿಸದೇ ಇರುವ ಕಾರಣ ನ್ಯಾಯಾಲಯ ದೇಶ…
ಕೊಡಗು ನೆರೆ ಸಂತ್ರಸ್ತರಿಗೆ ಸರ್ಕಾರದಿಂದ ನಿರ್ಮಿಸುತ್ತಿರುವ ಮನೆಗಳು ಚೆನ್ನಾಗಿಲ್ಲ ಎಂದು ಸ್ಯಾಂಡಲ್ವುಡ್ನಟಿ, ಕೊಡಗಿನ ಬೆಡಗಿ ಹರ್ಷಿಕಾ ಪೂಣಚ್ಚ ಬೇಸರ ವ್ಯಕ್ತಪಡಿಸಿದ್ದಾರೆ.ಇಂದು ಮೈಸೂರಿನಲ್ಲಿ ಮಾತನಾಡಿದ ಅವರು, ನಾನು ಇತ್ತೀಚೆಗೆ ಕೊಡಗು ನೆರೆ ಸಂತ್ರಸ್ತರಿಗೆ ನಿರ್ಮಿಸುತ್ತಿರುವ ಮನೆಯ ಮಾದರಿಯನ್ನು ನೋಡಿದೆ. ಅದು ಚೆನ್ನಾಗಿಲ್ಲ. ಅವರಿಗೆ ಒಳ್ಳೆಯ ಮನೆ ನಿರ್ಮಿಸಿಕೊಡುವಂತೆ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದರು. ಪ್ರವಾಹ ನೈಸರ್ಗಿಕವಾಗಿ ಸಂಭವಿಸಿದೆ. ಯಾರೋ ತಾವಾಗಿಯೇ ಮಾಡಿಕೊಂಡಿದ್ದಲ್ಲ. ಹೀಗಾಗಿ ನೆರೆ ಸಂತ್ರಸ್ತರ ಸ್ವಾಭಿಮಾನಕ್ಕೆ ಧಕ್ಕೆಯಾಗದಂತೆ ನೋಡಿಕೊಳ್ಳಬೇಕು. ಘಟನೆಯ ಬಳಿಕ ರಾಜ್ಯ ಸರ್ಕಾರ ಶೀಘ್ರವೇ ಮನೆ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(5 ಏಪ್ರಿಲ್, 2019) ಅನಾವಶ್ಯಕ ಉದ್ವೇಗ ಮತ್ತು ಚಿಂತೆ ನಿಮ್ಮ ಜೀವನದ ರಸ ಹೀರಬಹುದು ಮತ್ತು ನಿಮ್ಮನ್ನು…