ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಬುಧವಾರ, 14/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಮಹಿಳೆಯರು ಸಾಮಾಜಿಕೆ ಗೌರವಕ್ಕೆ ಪ್ರಾಪ್ತರಾಗುವರು. ಪ್ರಾಮಾಣಿಕತೆಯಿಂದ ಹೆಜ್ಜೆ ಇರಿಸಿದ ಪರಿಣಾಮವಾಗಿ ಎಲ್ಲೆಡೆ ಯಶಸ್ಸು ನಿಮ್ಮದಾಗುವುದು. ನೀವು ನೀಡುವ ಸಲಹೆಯು ಸೂಕ್ತ ವಾದುದೆಂದು ಪರಿಗಣಿಸಿ. ಅದನ್ನು ಕಾರ್ಯರೂಪಕ್ಕೆ ತರುವರು. ಇದರಿಂದ ಕಚೇರಿ ವಾತಾವರಣದಲ್ಲಿ ನಿಮ್ಮ ಗೌರವ ಹೆಚ್ಚಾಗುವುದು. ವೈವಾಹಿಕ ಜೀವನದಲ್ಲಿ ಸಂತೃಪ್ತಿ. ಯಂತ್ರೋಪಕರಣಗಳ ಖರೀದಿ ಸಾಧ್ಯತೆ. ಅಲಂಕಾರಿಕ ವಸ್ತುಗಳ ಖರೀದಿ ಮಾಡುವಿರಿ. ಕೆಲ ಗ್ರಹಗಳ ಶುಭ ಸಂಚಾರದಿಂದ ಹಮ್ಮಿಕೊಂಡ ಕಾರ್ಯಗಳು ಸುಲಲಿತವಾಗುವುದು.

ಬಾಕಿ ಇರುವ ಕೆಲಸ ಕಾರ್ಯಗಳನ್ನು ಬೇಗನೆ ಮುಗಿಸುವುದು ಒಳ್ಳೆಯದು ಮತ್ತು ಕಚೇರಿಗೆ ಸಂಬಂಧಪಟ್ಟ ದಾಖಲೆಗಳನ್ನು ಒಪ್ಪವಾಗಿ ಜೋಡಿಸುವುದು ಒಳ್ಳೆಯದು. ಭಿನ್ನಾಭಿಪ್ರಾಯಗಳ ಕಾರಣ ವೈಯಕ್ತಿಕ ಸಂಬಂಧದಲ್ಲಿ ಬಿರುಕು ಬಿಡಬಹುದು. ಹಣಕಾಸಿನ ಪರಿಸ್ಥಿತಿ ಸುಧಾರಣೆ ಆಗುವುದರಿಂದ ಹೆಚ್ಚು ಉತ್ಸಾಹಶಾಲಿಗಳಾಗುವಿರಿ. ನಿಮ್ಮ ಮನೆಯ ಪರಿಸ್ಥಿತಿ ಸ್ವಲ್ಪ ಅನಿರೀಕ್ಷಿತವಾಗಿರುತ್ತದೆ. ನೀವು ಕೆಲಸದಲ್ಲಿ ನಿಜವಾಗಿಯೂ ಕಷ್ಟಕರ ದಿನವನ್ನು ಹೊಂದಿರಬಹುದು. ನಿಮ್ಮ ಮನಸ್ಸಿನಲ್ಲಿರುವುದನ್ನು ಹೇಳಲು ಹಿಂಜರಿಯದಿರಿ. ಇದರಿಂದ ಅನವಶ್ಯಕ ಟೀಕೆಗಳಿಂದ ಮುಕ್ತರಾಗುವಿರಿ.

ಸ್ನೇಹಿತರಿಗಾಗಿ ಕಾರ್ಯ ನಿರ್ವಹಿಸಿದಲ್ಲಿ ಯಶಸ್ಸು ಕಾಣುವಿರಿ. ಮನಸ್ಸಿನ ದುಗುಡಗಳು ಕಡಿಮೆ ಆಗುವುದು. ಕುಟುಂಬದಲ್ಲಿ ಕೆಲವು ಸ್ತ್ರೀ ಸದಸ್ಯರ ಆರೋಗ್ಯ ಚಿಂತೆಗೆ ಕಾರಣವಾಗಬಹುದು. ಮಹಿಳೆಯರಿಗೆ ಮನೋಗತವು ಈಡೇರುವುದಲ್ಲದೇ ಸಂತೃಪ್ತಿ ಮೂಡುವುದು. ಮಹಿಳೆಯರಿಗೆ ರಾಜಕೀಯದಲ್ಲಿ ಯಶಸ್ಸು. ನೀವು ಪ್ರಯಾಣ ಮಾಡುವ ಮತ್ತು ಹಣ ಖರ್ಚು ಮಾಡುವ ಮನಸ್ಥಿತಿಯಲ್ಲಿರುತ್ತೀರಿ. ಅದರೆ ಹಾಗೆ ಮಾಡಿದಲ್ಲಿ ನೀವು ವಿಷಾದಿಸುತ್ತೀರಿ.

ಮನೆ ಬದಲಾವಣೆ ಅಥವಾ ಉದ್ಯೋಗದಲ್ಲಿ ಬದಲಾವಣೆಯ ಸಾಧ್ಯತೆ. ದೂರ ಪ್ರಯಾಣದ ಸಾಧ್ಯತೆ. ಕನಸಿನ ಚಿಂತೆಗಳನ್ನು ಬಿಟ್ಟು ನಿಮ್ಮ ಪ್ರೀತಿಪಾತ್ರ ಸಂಗಾತಿಯ ಜೊತೆಯಿರಿ. ಲೇವಾದೇವಿ ವ್ಯವಹಾರ ದಿನದ ಮಟ್ಟಿಗೆ ಮಾಡಬೇಡಿ. ಮಕ್ಕಳ ವಿದ್ಯಾಭ್ಯಾಸದ ವಿಚಾರದ ಬಗೆಗೆ ವ್ಯಾಕುಲತೆ ತಲೆದೋರುವ ಸಾಧ್ಯತೆ ಇರುವುದು. ಶತ್ರು ಬಾಧೆಯಿಂದ ಮುಕ್ತಿ. ಕೈಗೊಂಡ ಹೊಸ ಕಾರ್ಯಯೋಜನೆಗಳು ನಿಮ್ಮ ನಿರೀಕ್ಷೆಗಳನ್ನು ತಲುಪುವುದಿಲ್ಲ.

ನ್ಯಾಯಾಲಯದ ಸಮಸ್ಯೆಗಳು ಇತ್ಯರ್ಥವಾಗುವ ಸಾಧ್ಯತೆ. ಪ್ರೇಮ ಜೀವನ ಭರವಸೆ ತರುತ್ತದೆ ನೀವು ಯಾವುದೇ ಹೊಸ ಯೋಜನೆಯನ್ನು ತೆಗೆದುಕೊಳ್ಳುವ ಮೊದಲು ಎರಡು ಬಾರಿ ಆಲೋಚಿಸಿ.ದೂರದ ಊರಿನಿಂದ ಬರುವ ಅತಿಥಿಯೊಬ್ಬರು ನಿಮ್ಮ ವ್ಯಾಪಾರ, ವಹಿವಾಟಿನ ವಿಷಯದಲ್ಲಿ ಉತ್ತಮ ಸಲಹೆ ನೀಡುವರು. ಇದರಿಂದ ನಿಮಗೆ ಹೆಚ್ಚಿನ ಲಾಭವಾಗುವುದು. ಸರ್ಕಾರದಿಂದ ಆರ್ಥಿಕ ಸಹಾಯ. ಹಣಕಾಸಿನ ಸ್ಥಿತಿ ಉತ್ತಮಗೊಳ್ಳುವುದು. ಸದ್ಯದ ಪರಿಸ್ಥಿತಿ ಉತ್ತಮವಾಗಿಲ್ಲದಿರುವಾಗ ಚಿಕ್ಕಮಗುವು ಹೇಳಿದ ಮಾತನ್ನು ಕೇಳಬೇಕಾದೀತು.

ಗೃಹ ನಿರ್ಮಾಣ ಕಾರ್ಯದಲ್ಲಿ ಸ್ವಲ್ಪಮಟ್ಟಿನ ಅಡೆತಡೆಗಳುಂಟಾಗಬಹುದು. ಪ್ರಮುಖ ಜನರೊಡನೆ ವ್ಯವಹರಿಸುವಾಗ ಎಚ್ಚರಿಕೆಯಿಂದ ಮಾತನಾಡಿ. ನಿಮ್ಮ ಸಂಗಾತಿ ಇಂದು ಪೂರ್ಣವಾದ ಶಕ್ತಿ ಹಾಗೂ ಪ್ರೇಮವನ್ನು ನೀಡುತ್ತಾರೆ. ಆಂತರಿಕ ಸಮಸ್ಯೆಗಳು ಪರಿಹಾರಕಂಡು ನೆಮ್ಮದಿ ಮೂಡುವುದು. ವಿಷ್ಣು ಸಹಸ್ರನಾಮ ಪಾರಾಯಣ ಮಾಡಿ.

ದಿನದ ಕೆಲಸಕಾರ್ಯಗಳಲ್ಲಿ ಉತ್ಸಾಹ ಯಶಸ್ಸುಗಳು ಒದಗಿಬರಲಿವೆ.ಹಠಾತ್ ಅನಿರೀಕ್ಷಿತ ವೆಚ್ಚಗಳು ಆರ್ಥಿಕ ಒತ್ತಡ ತರಬಹುದು. ನಿಮ್ಮ ಸಂಗಾತಿ ನಿಮಗೆ ಕಿರಿಕಿರುಯುಂಟುಮಾಡಬಹುದು ಹಾಗೂ ಇದು ನಿಮ್ಮನ್ನು ಘಾಸಿಗೊಳಿಸಬಹುದು. ಏಕಪಕ್ಷೀಯ ಪ್ರೇಮ ನಿಮ್ಮನ್ನು ನಿರಾಸೆಗೊಳಿಸುತ್ತದೆ. ನೌಕರರಿಗೆ ಪದೋನ್ನತಿ ಸಾಧ್ಯತೆ. ಧಾರ್ಮಿಕ ಸಮಾರಂಭಗಳಲ್ಲಿ ಭಾಗವಹಿಸುವಿರಿ. ಆರ್ಥಿಕ ಲಾಭ, ಕೀರ್ತಿಯು ನಿಮ್ಮ ಪಾಲಿಗೆ ದೊರೆಯಲಿದೆ.

ಹೊಸ ಹೊಸ ಯೋಜನೆಗಳು ಕಾರ್ಯರೂಪಕ್ಕ ಬರಲಿವೆ. ಒಳಿತಿಗೆ ದಾರಿ ದೊರೆಯುವುದು. ನೀವು ಸ್ನೇಹಿತರೊಂದಿಗೆ ಒಳ್ಳೆಯ ಸಮಯ ಹೊಂದಿದ್ದರೂ ವಾಹನ ಚಾಲನೆ ಮಾಡುವಾಗ ಹೆಚ್ಚುವರಿ ಆರೈಕೆಯನ್ನು ಹೊಂದಿಕೊಳ್ಳಿ. ಇಂದು, ನಿಮ್ಮ ಪ್ರೀತಿ ಸಂಗಾತಿ ಶಾಶ್ವತತೆ ತನಕ ನೀವು ಪ್ರೀತಿ ಯಾರು ಒಂದು ಎಂದು ತಿಳಿಯುವುದಿಲ್ಲ. ಉದ್ಯೋಗಸ್ಥರಿಗೆ ಮೇಲಧಿಕಾರಿಗಳಿಂದ ಪ್ರೋತ್ಸಾಹ. ದಾಂಪತ್ಯ ಸಮಸ್ಯೆಗಳಿಗೆ ಪರಿಹಾರ. ಕೃಷಿ ಕ್ಷೇತ್ರದಿಂದ ಅಧಿಕ ಲಾಭ. ಭಗವಂತನನ್ನು ಸ್ಮರಿಸಿ ಕಾರ್ಯೋನ್ಮುಖರಾಗಿ.

ಮಹಿಳೆಯರಿಗೆ ವಿದ್ಯಾಭ್ಯಾಸದಲ್ಲಿ ಮತ್ತು ವೃತ್ತಿ ನಿರತರಿಗೆ ಯಶಸ್ಸು ದೊರಕುವುದು. ನಿಮ್ಮ ಜೀವನದಲ್ಲಿ ನಂತರ ವಿಷಾದಿಸಬಹುದಾದ ಆತುರದ ನಿರ್ಧಾರಗಳನ್ನು ಕೈಗೊಳ್ಳಬೇಡಿ. ಇಂದು ಪರಿಸ್ಥಿತಿ ನೀವು ಬಯಸಿದಂತೆ ಇರದೇ ಇರಬಹುದು, ಆದರೆ ನೀವು ನಿಮ್ಮ ಅರ್ಧಾಂಗಿಯ ಜೊತೆ ಒಂದು ಸುಂದರ ಸಮಯ ಕಳೆಯುತ್ತೀರಿ. ಗೃಹ ಸೌಕರ್ಯಗಳ ಮೇಲೆ ಅಧಿಕವಾಗಿ ಖರ್ಚು ಮಾಡಬೇಡಿ. ಆರ್ಥಿಕ ಸಂಪನ್ಮೂಲಗಳ ಅಭಿವೃದ್ಧಿ. ನಿಮ್ಮ ಪ್ರೀತಿಪಾತ್ರರು ಸ್ವಲ್ಪ ಕಿರಿಕಿರಿಗೊಂಡಂತೆ ತೋರುತ್ತದೆ. ಪುಣ್ಯ ಕ್ಷೇತ್ರಗಳ ದರ್ಶನ ಭಾಗ್ಯ.

ಸ್ನೇಹಿತರೇ ನಿಮ್ಮನ್ನು ಯಾಮಾರಿಸುವ ಸಾಧ್ಯತೆ ಇದ್ದು ಇದಕ್ಕೆ ವಿಚಲಿತರಾಗದಿರಿ. ಅದೃಷ್ಟವು ನಿಮ್ಮ ಬೆನ್ನಿಗಿದೆ. ಮಕ್ಕಳ ವಿದ್ಯಾಭ್ಯಾಸವು ಪ್ರಗತಿಯತ್ತ ಸಾಗುವುದು. ಕೆಲಸ ಕಾರ್ಯಗಳಲ್ಲಿ ಏಕಾಗ್ರತೆಯನ್ನು ಸಾಧಿಸಲು ಸಾಧ್ಯವಾಗದೆ ಪರದಾಟ ಉಂಟಾಗುವ ಸಾಧ್ಯತೆ ಇರುತ್ತದೆ. ನೀವು ತಪ್ಪು ದಾರಿಗೆಳೆಯಲು ಅಥವಾ ನಿಮಗೆ ಹಾನಿ ಮಾಡುವ ಮಾಹಿತಿ ನೀಡಲು ಪ್ರಯತ್ನಿಸುವ ವ್ಯಕ್ತಿಗಳ ಬಗ್ಗೆ ಎಚ್ಚರಿದಿಂದಿರಿ. ಸಂಗಾತಿಯ ಬೇಕು ಬೇಡಗಳನ್ನು ಸಕಾರಾತ್ಮಕವಾಗಿ ಸ್ಪಂದಿಸಿ ಒಳಿತಾಗುವುದು.

ಇಡೀ ದಿನ ಉಲ್ಲಾಸದಿಂದ ಇರುವಿರಿ. ಶುಭ ಸಮಾರಂಭಗಳಲ್ಲಿ ಭಾಗವಹಿಸುವ ಸಾಧ್ಯತೆ. ನೀವು ಹಿಂದಿನಿಂದಲೂ ಕೆಲಸದಲ್ಲಿ ಯಾರಾದರ ಜೊತೆಗಾದರೂ ಮಾತನಾಡಲು ಪ್ರಯತ್ನಿಸುತ್ತಿದ್ದಲ್ಲಿ, ಇಂದು ನಿಮ್ಮ ಅದೃಷ್ಟ ಖುಲಾಯಿಸುತ್ತದೆ. ಮಕ್ಕಳು ನಿಮ್ಮ ಸಂತೋಷವನ್ನು ಇಮ್ಮಡಿಗೊಳಿಸುವರು. ಏನನ್ನಾದರೂ ಅಂತಿಮಗೊಳಿಸುವ ಮೊದಲು ನಿಮ್ಮ ಕುಟುಂಬದ ಸದಸ್ಯರ ಅಭಿಪ್ರಾಯ ತೆಗೆದುಕೊಳ್ಳಿ. ನಿಮ್ಮ ಏಕಪಕ್ಷೀಯ ನಿರ್ಧಾರ ಕೆಲವು ಸಮಸ್ಯೆಗಳನ್ನು ಉಂಟುಮಾಡಬಹುದು. ಬರಬೇಕಾಗಿದ್ದ ಬಾಕಿ ಹಣ ಕೈ ಸೇರುವುದು. ವೃತ್ತಿಯಲ್ಲಿ ಜಾಗರೂಕರಾಗಿರಿ. ಆಕಸ್ಮಿಕ ಧನಾಗಮನ. ಹೊಸ ಯೋಜನೆಗಳಲ್ಲಿ ಯಶಸ್ಸು.

ಮಹಿಳೆಯರ ಆಶೋತ್ತರಗಳು ಈಡೇರಲಿವೆ. ಭೂಮಿಯಿಂದ ಧನಲಾಭ. ವಸ್ತ್ರಾಭರಣ ಖರೀದಿ ಸಾಧ್ಯತೆ. ಕೃಷಿಯಲ್ಲಿ ಪ್ರಗತಿ. ನಿಮ್ಮ ಭಾವನೆಗಳನ್ನು ನಿಯಂತ್ರಿಸುವಲ್ಲಿ ತೊಂದರೆ ಹೊಂದಿರುತ್ತೀರಿ,ಆದರೆ ನಿಮ್ಮ ಸುತ್ತಲಿರುವವರನ್ನು ಟೀಕಿಸಬೇಡಿ ಇಲ್ಲದಿದ್ದಲ್ಲಿ ನೀವು ಏಕಾಂಗಿಯಾಗುತ್ತೀರಿ. ಮನಸ್ಸಿನ ದುಗುಡಗಳು ಕಾಣೆ ಆಗುವುದು. ಆದಷ್ಟು ಕುಲದೇವತೆಯನ್ನು ಪ್ರಾರ್ಥಿಸಿ. ಎಲ್ಲವೂ ಒಳಿತಾಗುವುದು.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಹಣ್ಣಿನಲ್ಲಿರುವ ಅಮಿನೋ ಆ್ಯಸಿಡ್ ಎಂಬ ರಾಸಾಯನಿಕ ಅಂಶದಿಂದಾಗಿ ಮಕ್ಕಳಲ್ಲಿ ಸಿಡುಬು ಮತ್ತು ದಡಾರಾ ಕಾಯಿಲೆಯ ಲಕ್ಷಣಗಳು ಗೋಚರಿಸುವಂತೆ ಮಾಡುತ್ತಿವೆ. ಇದರಿಂದ ರಕ್ತದಲ್ಲಿನ ಗ್ಲೂಕೋಸ್ ಅಂಶ ಗಣನೀಯವಾಗಿ ಇಳಿಯುವಂತೆ ಮಾಡಿ ಮಕ್ಕಳಲ್ಲಿ ಹೈಪೊಗ್ಲಿಸಿಮಿಯಾ ಎಂಬ ಸಮಸ್ಯೆಯನ್ನು ತಂದೊಡ್ಡುತ್ತದೆ
ಐಪಿಎಲ್ ಫೈನಲ್ ಪಂದ್ಯ ವೀಕ್ಷಿಸುತ್ತಿದ್ದ ಮುಂಬೈ ಇಂಡಿಯನ್ಸ್ ತಂಡದ ಜೋಸ್ ಬಟ್ಲರ್, ಮೈ ಒರಸುವ ಬಟ್ಟೆಯನ್ನು ಕಿತ್ತೆಸೆದು ಬೆತ್ತಲೆಯಾಗಿ ಕುಣಿದು ಸಂಭ್ರಮಿಸಿದ ವಿಡಿಯೊವನ್ನು ತಮ್ಮ ಇನ್ಸ್ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ನಮ್ಮ ದೇಹದಲ್ಲಿ ಏನೇ ತೊಂದರೆ ಆದರೂ ಕೂಡ ನಾವು ಮೊದಲು ಹೋಗುವುದು ವೈದ್ಯರ ಬಳಿ ಆಗಿದೆ, ಹೌದು ವೈದ್ಯರನ್ನ ದೇವರು ಎಂದು ನಂಬಲಾಗಿದೆ, ಒಬ್ಬ ವೈದ್ಯ ಮನಸ್ಸು ಮಾಡಿದರೆ ಸಾಯುವ ಅಂಚಿನಲ್ಲಿ ಇರುವ ಮನುಷ್ಯನನ್ನ ಬದುಕಿಸುತ್ತಾನೆ. ಇನ್ನು ಮನುಷ್ಯನಿಗೆ ಬರುವ ಹಲವು ಖಾಯಿಲೆಗಳು ಯಾರಿಗೂ ಗೊತ್ತಾಗುವುದಿಲ್ಲ, ಆದರೆ ನಮ್ಮ ದೇಹದಲ್ಲಿ ಆಗುವ ಕೆಲವು ಬದಲಾವಣೆಗಳನ್ನ ನೋಡಿ ನಮಗೆ ಇಂತಹುದ್ದೇ ತೊಂದರೆ ಆಗಿದೆ ಎಂದು ಗುರುತಿಸುವುದು ಒಬ್ಬ ಡಾಕ್ಟರ್ ಮಾತ್ರ. ಮುಂದುವರೆದ ಈ ವೈದ್ಯ ಲೋಕದಲ್ಲಿ ನಾವು ಹೊಟ್ಟೆಯಲ್ಲಿ…
ಹೈದರಾಬಾದ್ ವಿರುದ್ಧ ನಡೆದ ಪಂದ್ಯದಲ್ಲಿ ಬೆಂಗಳೂರು ತಂಡವನ್ನು ಬೆಂಬಲಿಸಿದ್ದ ಅಭಿಮಾನಿಯೊಬ್ಬರು ಒಂದೇ ದಿನದಲ್ಲಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದಾರೆ. ಶನಿವಾರ ನಡೆದ ಪಂದ್ಯದಲ್ಲಿ ದೀಪಿಕಾ ಘೋಷ್ ಎಂಬವರು ಬೆಂಗಳೂರು ತಂಡವನ್ನು ಧ್ವಜ ಹಿಡಿದು ಬೆಂಬಲಿಸುತ್ತಿದ್ದರು. ಇವರು ಧ್ವಜ ಹಿಡಿದು ಬೆಂಬಲಿಸುತ್ತಿರುವ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದ್ದೇ ತಡ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇನ್ಸ್ಟಾಗ್ರಾಮ್ನಲ್ಲಿ 6 ಸಾವಿರ ಮಂದಿ ಫಾಲೋ ಮಾಡುತ್ತಿದ್ದರೆ ದಿನ ಬೆಳಗಾಗುವುದರ ಒಳಗಡೆ ಒಂದು ಲಕ್ಷಕ್ಕೂ ಅಧಿಕ ಮಂದಿ ಫಾಲೋ ಮಾಡಿದ್ದಾರೆ. ದೀಪಿಕಾ ತಮ್ಮ…
ಖಾಸಗಿ ಶಾಲೆಗಳು ಇದೀಗ ಎಲ್ಲೆಂದರೆಲ್ಲಿ ತಲೆಯೆತ್ತುತ್ತಿವೆ. ಗಲ್ಲಿಗೊಂದರಂತೆ ಶಾಲೆಗಳು ನಮಗೆ ಕಾಣಸಿಗುತ್ತವೆ. ಶಿಕ್ಷಣವು ಮೂಲಭೂತ ಹಕ್ಕಾಗಿರದೇ, ಇದೀಗ ವ್ಯಾಪಾರದ ಸರಕಾಗಿ ಮಾರ್ಪಟ್ಟಿದೆ.
ಸಾರಿಗೆ ಸಚಿವರಾಗಿರುವ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಚಾಲಕರು ಮತ್ತು ನಿರ್ವಾಹಕರಿಗೆ ಸಲಹೆ ನೀಡಿದ್ದಾರೆ.ಪ್ರಯಾಣಿಕರೊಂದಿಗೆ ಪದ ಬಳಕೆಯ ಬದಲಿಸಿಕೊಳ್ಳಿ. ಸರ್, ಮೇಡಂ, ಅಣ್ಣ ಅಕ್ಕ ಎಂದು ಹೇಳುವುದು ಸೂಕ್ತ ಎಂದು ತಿಳಿಸಿದ್ದಾರೆ. ಪ್ರಯಾಣಿಕರೊಂದಿಗೆ ಸೌಜನ್ಯದಿಂದ ವರ್ತಿಸುವಂತೆ ಸಾರಿಗೆ ಸಂಸ್ಥೆಯ ಚಾಲಕರು ಮತ್ತು ನಿರ್ವಾಹಕರಿಗೆ ಸಲಹೆ ನೀಡಿರುವ ಡಿಸಿಎಂ ಲಕ್ಷ್ಮಣ ಸವದಿ, ಸ್ವಂತ ವಾಹನವನ್ನು ಸ್ವಚ್ಛವಾಗಿ ಇಟ್ಟುಕೊಳ್ಳುವಂತೆ ಸಾರಿಗೆ ಸಂಸ್ಥೆಗಳ ಮೇಲೆಯು ಅದೇ ಭಾವನೆ ಹೊಂದಬೇಕೆಂದು ತಿಳಿಸಿದ್ದಾರೆ. ಬಸ್ ಚಾಲಕ, ನಿರ್ವಾಹಕರೊಬ್ಬರು ಮಾಡುವ ಕೆಲಸದಿಂದ…