ಜ್ಯೋತಿಷ್ಯ

ಈ ಬುಧವಾರ ಯಾವ ರಾಶಿ ಭವಿಷ್ಯ ಹೇಗಿದೆ..?ನೋಡಿ ತಿಳಿಯಿರಿ…

517

ಇಂದು ಬುಧವಾರ,  14/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

ಮೇಷ:

ಮಹಿಳೆಯರು ಸಾಮಾಜಿಕೆ ಗೌರವಕ್ಕೆ ಪ್ರಾಪ್ತರಾಗುವರು. ಪ್ರಾಮಾಣಿಕತೆಯಿಂದ ಹೆಜ್ಜೆ ಇರಿಸಿದ ಪರಿಣಾಮವಾಗಿ ಎಲ್ಲೆಡೆ ಯಶಸ್ಸು ನಿಮ್ಮದಾಗುವುದು.  ನೀವು ನೀಡುವ ಸಲಹೆಯು ಸೂಕ್ತ ವಾದುದೆಂದು ಪರಿಗಣಿಸಿ. ಅದನ್ನು ಕಾರ್ಯರೂಪಕ್ಕೆ ತರುವರು. ಇದರಿಂದ ಕಚೇರಿ ವಾತಾವರಣದಲ್ಲಿ ನಿಮ್ಮ ಗೌರವ ಹೆಚ್ಚಾಗುವುದು. ವೈವಾಹಿಕ ಜೀವನದಲ್ಲಿ ಸಂತೃಪ್ತಿ. ಯಂತ್ರೋಪಕರಣಗಳ ಖರೀದಿ ಸಾಧ್ಯತೆ. ಅಲಂಕಾರಿಕ ವಸ್ತುಗಳ ಖರೀದಿ ಮಾಡುವಿರಿ. ಕೆಲ ಗ್ರಹಗಳ ಶುಭ ಸಂಚಾರದಿಂದ ಹಮ್ಮಿಕೊಂಡ ಕಾರ್ಯಗಳು ಸುಲಲಿತವಾಗುವುದು.

ವೃಷಭ:-

ಬಾಕಿ ಇರುವ ಕೆಲಸ ಕಾರ್ಯಗಳನ್ನು ಬೇಗನೆ ಮುಗಿಸುವುದು ಒಳ್ಳೆಯದು ಮತ್ತು ಕಚೇರಿಗೆ ಸಂಬಂಧಪಟ್ಟ ದಾಖಲೆಗಳನ್ನು ಒಪ್ಪವಾಗಿ ಜೋಡಿಸುವುದು ಒಳ್ಳೆಯದು. ಭಿನ್ನಾಭಿಪ್ರಾಯಗಳ ಕಾರಣ ವೈಯಕ್ತಿಕ ಸಂಬಂಧದಲ್ಲಿ ಬಿರುಕು ಬಿಡಬಹುದು. ಹಣಕಾಸಿನ ಪರಿಸ್ಥಿತಿ ಸುಧಾರಣೆ ಆಗುವುದರಿಂದ ಹೆಚ್ಚು ಉತ್ಸಾಹಶಾಲಿಗಳಾಗುವಿರಿ. ನಿಮ್ಮ ಮನೆಯ ಪರಿಸ್ಥಿತಿ ಸ್ವಲ್ಪ ಅನಿರೀಕ್ಷಿತವಾಗಿರುತ್ತದೆ. ನೀವು ಕೆಲಸದಲ್ಲಿ ನಿಜವಾಗಿಯೂ ಕಷ್ಟಕರ ದಿನವನ್ನು ಹೊಂದಿರಬಹುದು. ನಿಮ್ಮ ಮನಸ್ಸಿನಲ್ಲಿರುವುದನ್ನು ಹೇಳಲು ಹಿಂಜರಿಯದಿರಿ. ಇದರಿಂದ ಅನವಶ್ಯಕ ಟೀಕೆಗಳಿಂದ ಮುಕ್ತರಾಗುವಿರಿ.

ಮಿಥುನ:

ಸ್ನೇಹಿತರಿಗಾಗಿ ಕಾರ್ಯ ನಿರ್ವಹಿಸಿದಲ್ಲಿ ಯಶಸ್ಸು ಕಾಣುವಿರಿ. ಮನಸ್ಸಿನ ದುಗುಡಗಳು ಕಡಿಮೆ ಆಗುವುದು. ಕುಟುಂಬದಲ್ಲಿ ಕೆಲವು ಸ್ತ್ರೀ ಸದಸ್ಯರ ಆರೋಗ್ಯ ಚಿಂತೆಗೆ ಕಾರಣವಾಗಬಹುದು. ಮಹಿಳೆಯರಿಗೆ ಮನೋಗತವು ಈಡೇರುವುದಲ್ಲದೇ ಸಂತೃಪ್ತಿ ಮೂಡುವುದು. ಮಹಿಳೆಯರಿಗೆ ರಾಜಕೀಯದಲ್ಲಿ ಯಶಸ್ಸು. ನೀವು ಪ್ರಯಾಣ ಮಾಡುವ ಮತ್ತು ಹಣ ಖರ್ಚು ಮಾಡುವ ಮನಸ್ಥಿತಿಯಲ್ಲಿರುತ್ತೀರಿ. ಅದರೆ ಹಾಗೆ ಮಾಡಿದಲ್ಲಿ ನೀವು ವಿಷಾದಿಸುತ್ತೀರಿ.

ಕಟಕ :-

ಮನೆ ಬದಲಾವಣೆ ಅಥವಾ ಉದ್ಯೋಗದಲ್ಲಿ ಬದಲಾವಣೆಯ ಸಾಧ್ಯತೆ. ದೂರ ಪ್ರಯಾಣದ ಸಾಧ್ಯತೆ. ಕನಸಿನ ಚಿಂತೆಗಳನ್ನು ಬಿಟ್ಟು ನಿಮ್ಮ ಪ್ರೀತಿಪಾತ್ರ ಸಂಗಾತಿಯ ಜೊತೆಯಿರಿ. ಲೇವಾದೇವಿ ವ್ಯವಹಾರ ದಿನದ ಮಟ್ಟಿಗೆ ಮಾಡಬೇಡಿ. ಮಕ್ಕಳ ವಿದ್ಯಾಭ್ಯಾಸದ ವಿಚಾರದ ಬಗೆಗೆ ವ್ಯಾಕುಲತೆ ತಲೆದೋರುವ ಸಾಧ್ಯತೆ ಇರುವುದು. ಶತ್ರು ಬಾಧೆಯಿಂದ ಮುಕ್ತಿ. ಕೈಗೊಂಡ ಹೊಸ ಕಾರ್ಯಯೋಜನೆಗಳು ನಿಮ್ಮ ನಿರೀಕ್ಷೆಗಳನ್ನು ತಲುಪುವುದಿಲ್ಲ.

 ಸಿಂಹ:

ನ್ಯಾಯಾಲಯದ ಸಮಸ್ಯೆಗಳು ಇತ್ಯರ್ಥವಾಗುವ ಸಾಧ್ಯತೆ. ಪ್ರೇಮ ಜೀವನ ಭರವಸೆ ತರುತ್ತದೆ ನೀವು ಯಾವುದೇ ಹೊಸ ಯೋಜನೆಯನ್ನು ತೆಗೆದುಕೊಳ್ಳುವ ಮೊದಲು ಎರಡು ಬಾರಿ ಆಲೋಚಿಸಿ.ದೂರದ ಊರಿನಿಂದ ಬರುವ ಅತಿಥಿಯೊಬ್ಬರು ನಿಮ್ಮ ವ್ಯಾಪಾರ, ವಹಿವಾಟಿನ ವಿಷಯದಲ್ಲಿ ಉತ್ತಮ ಸಲಹೆ ನೀಡುವರು. ಇದರಿಂದ ನಿಮಗೆ ಹೆಚ್ಚಿನ ಲಾಭವಾಗುವುದು. ಸರ್ಕಾರದಿಂದ ಆರ್ಥಿಕ ಸಹಾಯ. ಹಣಕಾಸಿನ ಸ್ಥಿತಿ ಉತ್ತಮಗೊಳ್ಳುವುದು. ಸದ್ಯದ ಪರಿಸ್ಥಿತಿ ಉತ್ತಮವಾಗಿಲ್ಲದಿರುವಾಗ ಚಿಕ್ಕಮಗುವು ಹೇಳಿದ ಮಾತನ್ನು ಕೇಳಬೇಕಾದೀತು.

ಕನ್ಯಾ :-

ಗೃಹ ನಿರ್ಮಾಣ ಕಾರ್ಯದಲ್ಲಿ ಸ್ವಲ್ಪಮಟ್ಟಿನ ಅಡೆತಡೆಗಳುಂಟಾಗಬಹುದು. ಪ್ರಮುಖ ಜನರೊಡನೆ ವ್ಯವಹರಿಸುವಾಗ ಎಚ್ಚರಿಕೆಯಿಂದ ಮಾತನಾಡಿ. ನಿಮ್ಮ ಸಂಗಾತಿ ಇಂದು ಪೂರ್ಣವಾದ ಶಕ್ತಿ ಹಾಗೂ ಪ್ರೇಮವನ್ನು ನೀಡುತ್ತಾರೆ. ಆಂತರಿಕ ಸಮಸ್ಯೆಗಳು ಪರಿಹಾರಕಂಡು ನೆಮ್ಮದಿ ಮೂಡುವುದು. ವಿಷ್ಣು ಸಹಸ್ರನಾಮ ಪಾರಾಯಣ ಮಾಡಿ.

ತುಲಾ:

ದಿನದ ಕೆಲಸಕಾರ್ಯಗಳಲ್ಲಿ ಉತ್ಸಾಹ ಯಶಸ್ಸುಗಳು ಒದಗಿಬರಲಿವೆ.ಹಠಾತ್ ಅನಿರೀಕ್ಷಿತ ವೆಚ್ಚಗಳು ಆರ್ಥಿಕ ಒತ್ತಡ ತರಬಹುದು. ನಿಮ್ಮ ಸಂಗಾತಿ ನಿಮಗೆ ಕಿರಿಕಿರುಯುಂಟುಮಾಡಬಹುದು ಹಾಗೂ ಇದು ನಿಮ್ಮನ್ನು ಘಾಸಿಗೊಳಿಸಬಹುದು. ಏಕಪಕ್ಷೀಯ ಪ್ರೇಮ ನಿಮ್ಮನ್ನು ನಿರಾಸೆಗೊಳಿಸುತ್ತದೆ. ನೌಕರರಿಗೆ ಪದೋನ್ನತಿ ಸಾಧ್ಯತೆ. ಧಾರ್ಮಿಕ ಸಮಾರಂಭಗಳಲ್ಲಿ ಭಾಗವಹಿಸುವಿರಿ. ಆರ್ಥಿಕ ಲಾಭ, ಕೀರ್ತಿಯು ನಿಮ್ಮ ಪಾಲಿಗೆ ದೊರೆಯಲಿದೆ.

ವೃಶ್ಚಿಕ :-

ಹೊಸ ಹೊಸ ಯೋಜನೆಗಳು ಕಾರ್ಯರೂಪಕ್ಕ ಬರಲಿವೆ. ಒಳಿತಿಗೆ ದಾರಿ ದೊರೆಯುವುದು. ನೀವು ಸ್ನೇಹಿತರೊಂದಿಗೆ ಒಳ್ಳೆಯ ಸಮಯ ಹೊಂದಿದ್ದರೂ ವಾಹನ ಚಾಲನೆ ಮಾಡುವಾಗ ಹೆಚ್ಚುವರಿ ಆರೈಕೆಯನ್ನು ಹೊಂದಿಕೊಳ್ಳಿ. ಇಂದು, ನಿಮ್ಮ ಪ್ರೀತಿ ಸಂಗಾತಿ ಶಾಶ್ವತತೆ ತನಕ ನೀವು ಪ್ರೀತಿ ಯಾರು ಒಂದು ಎಂದು ತಿಳಿಯುವುದಿಲ್ಲ. ಉದ್ಯೋಗಸ್ಥರಿಗೆ ಮೇಲಧಿಕಾರಿಗಳಿಂದ ಪ್ರೋತ್ಸಾಹ. ದಾಂಪತ್ಯ ಸಮಸ್ಯೆಗಳಿಗೆ ಪರಿಹಾರ. ಕೃಷಿ ಕ್ಷೇತ್ರದಿಂದ ಅಧಿಕ ಲಾಭ. ಭಗವಂತನನ್ನು ಸ್ಮರಿಸಿ ಕಾರ್ಯೋನ್ಮುಖರಾಗಿ.

ಧನಸ್ಸು:

ಮಹಿಳೆಯರಿಗೆ ವಿದ್ಯಾಭ್ಯಾಸದಲ್ಲಿ ಮತ್ತು ವೃತ್ತಿ ನಿರತರಿಗೆ ಯಶಸ್ಸು ದೊರಕುವುದು. ನಿಮ್ಮ ಜೀವನದಲ್ಲಿ ನಂತರ ವಿಷಾದಿಸಬಹುದಾದ ಆತುರದ ನಿರ್ಧಾರಗಳನ್ನು ಕೈಗೊಳ್ಳಬೇಡಿ. ಇಂದು ಪರಿಸ್ಥಿತಿ ನೀವು ಬಯಸಿದಂತೆ ಇರದೇ ಇರಬಹುದು, ಆದರೆ ನೀವು ನಿಮ್ಮ ಅರ್ಧಾಂಗಿಯ ಜೊತೆ ಒಂದು ಸುಂದರ ಸಮಯ ಕಳೆಯುತ್ತೀರಿ. ಗೃಹ ಸೌಕರ್ಯಗಳ ಮೇಲೆ ಅಧಿಕವಾಗಿ ಖರ್ಚು ಮಾಡಬೇಡಿ.  ಆರ್ಥಿಕ ಸಂಪನ್ಮೂಲಗಳ ಅಭಿವೃದ್ಧಿ. ನಿಮ್ಮ ಪ್ರೀತಿಪಾತ್ರರು ಸ್ವಲ್ಪ ಕಿರಿಕಿರಿಗೊಂಡಂತೆ ತೋರುತ್ತದೆ. ಪುಣ್ಯ ಕ್ಷೇತ್ರಗಳ ದರ್ಶನ ಭಾಗ್ಯ.

ಮಕರ :-

ಸ್ನೇಹಿತರೇ ನಿಮ್ಮನ್ನು ಯಾಮಾರಿಸುವ ಸಾಧ್ಯತೆ ಇದ್ದು ಇದಕ್ಕೆ ವಿಚಲಿತರಾಗದಿರಿ. ಅದೃಷ್ಟವು ನಿಮ್ಮ ಬೆನ್ನಿಗಿದೆ. ಮಕ್ಕಳ ವಿದ್ಯಾಭ್ಯಾಸವು ಪ್ರಗತಿಯತ್ತ ಸಾಗುವುದು. ಕೆಲಸ ಕಾರ್ಯಗಳಲ್ಲಿ ಏಕಾಗ್ರತೆಯನ್ನು ಸಾಧಿಸಲು ಸಾಧ್ಯವಾಗದೆ ಪರದಾಟ ಉಂಟಾಗುವ ಸಾಧ್ಯತೆ ಇರುತ್ತದೆ. ನೀವು ತಪ್ಪು ದಾರಿಗೆಳೆಯಲು ಅಥವಾ ನಿಮಗೆ ಹಾನಿ ಮಾಡುವ ಮಾಹಿತಿ ನೀಡಲು ಪ್ರಯತ್ನಿಸುವ ವ್ಯಕ್ತಿಗಳ ಬಗ್ಗೆ ಎಚ್ಚರಿದಿಂದಿರಿ. ಸಂಗಾತಿಯ ಬೇಕು ಬೇಡಗಳನ್ನು ಸಕಾರಾತ್ಮಕವಾಗಿ ಸ್ಪಂದಿಸಿ ಒಳಿತಾಗುವುದು.

ಕುಂಭ:-

ಇಡೀ ದಿನ ಉಲ್ಲಾಸದಿಂದ ಇರುವಿರಿ. ಶುಭ ಸಮಾರಂಭಗಳಲ್ಲಿ ಭಾಗವಹಿಸುವ ಸಾಧ್ಯತೆ. ನೀವು ಹಿಂದಿನಿಂದಲೂ ಕೆಲಸದಲ್ಲಿ ಯಾರಾದರ ಜೊತೆಗಾದರೂ ಮಾತನಾಡಲು ಪ್ರಯತ್ನಿಸುತ್ತಿದ್ದಲ್ಲಿ, ಇಂದು ನಿಮ್ಮ ಅದೃಷ್ಟ ಖುಲಾಯಿಸುತ್ತದೆ.  ಮಕ್ಕಳು ನಿಮ್ಮ ಸಂತೋಷವನ್ನು ಇಮ್ಮಡಿಗೊಳಿಸುವರು. ಏನನ್ನಾದರೂ ಅಂತಿಮಗೊಳಿಸುವ ಮೊದಲು ನಿಮ್ಮ ಕುಟುಂಬದ ಸದಸ್ಯರ ಅಭಿಪ್ರಾಯ ತೆಗೆದುಕೊಳ್ಳಿ. ನಿಮ್ಮ ಏಕಪಕ್ಷೀಯ ನಿರ್ಧಾರ ಕೆಲವು ಸಮಸ್ಯೆಗಳನ್ನು ಉಂಟುಮಾಡಬಹುದು.  ಬರಬೇಕಾಗಿದ್ದ ಬಾಕಿ ಹಣ ಕೈ ಸೇರುವುದು. ವೃತ್ತಿಯಲ್ಲಿ ಜಾಗರೂಕರಾಗಿರಿ. ಆಕಸ್ಮಿಕ ಧನಾಗಮನ. ಹೊಸ ಯೋಜನೆಗಳಲ್ಲಿ ಯಶಸ್ಸು.

ಮೀನ:-

ಮಹಿಳೆಯರ ಆಶೋತ್ತರಗಳು ಈಡೇರಲಿವೆ. ಭೂಮಿಯಿಂದ ಧನಲಾಭ. ವಸ್ತ್ರಾಭರಣ ಖರೀದಿ ಸಾಧ್ಯತೆ. ಕೃಷಿಯಲ್ಲಿ ಪ್ರಗತಿ. ನಿಮ್ಮ ಭಾವನೆಗಳನ್ನು ನಿಯಂತ್ರಿಸುವಲ್ಲಿ ತೊಂದರೆ ಹೊಂದಿರುತ್ತೀರಿ,ಆದರೆ ನಿಮ್ಮ ಸುತ್ತಲಿರುವವರನ್ನು ಟೀಕಿಸಬೇಡಿ ಇಲ್ಲದಿದ್ದಲ್ಲಿ ನೀವು ಏಕಾಂಗಿಯಾಗುತ್ತೀರಿ. ಮನಸ್ಸಿನ ದುಗುಡಗಳು ಕಾಣೆ ಆಗುವುದು. ಆದಷ್ಟು ಕುಲದೇವತೆಯನ್ನು ಪ್ರಾರ್ಥಿಸಿ. ಎಲ್ಲವೂ ಒಳಿತಾಗುವುದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆಟೋಮೊಬೈಲ್ಸ್

    ಬೈಕ್‌ಗಳ ಮಹಾರಾಜ ರಾಯಲ್ ಎನ್‌ಫೀಲ್ಡ್’ಗೆ ಗೇಲಿ ಮಾಡಿ ಟಾಂಗ್ ಕೊಟ್ಟ, ಬಜಾಜ್ ಡೊಮಿನರ್!

    ಬೈಕ್‌ಗಳ ರಾಜ ರಾಯಲ್ ಎನ್‌ಫೀಲ್ಡ್ ಬೈಕ್‌, ಒಂದು ಕಾಲದಲ್ಲಿ ಸಾಮಾನ್ಯ ಜನರಿಗೆ ಇದರ ಹೆಸರು ಕೇಳಿದ್ರೆ ಸಾಕು, ಮೈ ಜುಮ್ಮೆನ್ನುತ್ತಿತ್ತು. ಯಾಕೆಂದ್ರೆ ಈ ಬೈಕ್’ನ್ನು ಒಮ್ಮೆ ಆದ್ರೂ ಓಡಿಸಬೇಕು ಅಂತ ಮನಸ್ಸಿಗೂ ಬಂದ್ರೂ, ಸಾಮಾನ್ಯ ಜನರ ಕೈಗೆ ಇದು ಎಟುಕುತ್ತಿರಲಿಲ್ಲ.

  • govt, Law, ಉಪಯುಕ್ತ ಮಾಹಿತಿ

    LPG ವಿತರಣಾ ಸಂಸ್ಥೆ LPG ಸಿಲಿಂಡರ್‌ಗಳನ್ನು 5 ಕಿ.ಮೀ ವರೆಗೆ ಉಚಿತವಾಗಿ ತಲುಪಿಸಬೇಕು!!!!

    LPG ವಿತರಣಾ ಸಂಸ್ಥೆ LPG ಸಿಲಿಂಡರ್‌ಗಳನ್ನು 5 ಕಿ.ಮೀ ವರೆಗೆ ಉಚಿತವಾಗಿ ತಲುಪಿಸಬೇಕು. Essential Commodities Act 2006  ಪ್ರಕಾರ, 5-10 ಕಿ.ಮೀ.ವರೆಗಿನ ವಿತರಣೆಗೆ 20 ರೂ. ಮತ್ತು 10-15 ಕಿ.ಮೀ.ಗೆ 25 ರೂ. 15 ಕಿ.ಮೀ ಮೀರಿದ ವಿತರಣಾ ಶುಲ್ಕ 30 ರೂ ಆಗಿರಬೇಕು. ವಿತರಣಾ ಶುಲ್ಕವನ್ನು ಸಹ ಬಿಲ್‌ನಲ್ಲಿ ದಾಖಲಿಸಬೇಕು. ಸಿಲಿಂಡರ್‌ನ ತೂಕವನ್ನು ಅಳೆಯಲು ಎಲೆಕ್ಟ್ರಾನಿಕ್ ತೂಕದ ಯಂತ್ರವನ್ನು ಸಹ ವಾಹನದಲ್ಲಿ ಇಡಬೇಕು. ಧೂಳಿನ ಕಾರಣದಿಂದಾಗಿ ಸಿಲಿಂಡರ್‌ನ ರಬ್ಬರ್ ತೊಳೆಯುವಿಕೆಯು ಹರಿದು ಹೋಗುವುದನ್ನು ತಪ್ಪಿಸಲು,…

  • inspirational

    ಇಲ್ಲೊಬ್ಬ ವಿಚಿತ್ರ ವ್ಯಕ್ತಿ, ಇವನ ದೇಹದಲ್ಲಿ ಯಾವ ಪಾರ್ಟೂ ಇರಬೇಕಾದ ಜಾಗದಲ್ಲಿ ಇಲ್ಲ! ಆದ್ರೂ ಇವನ ಜೀವಕ್ಕೆ ತೊಂದರೆ ಇಲ್ಲ,.!

    ಉತ್ತರ ಪ್ರದೇಶದ ವ್ಯಕ್ತಿಯೊಬ್ಬರ ದೇಹದ ವಿವಿಧ ಅಂಗಾಂಗಗಳು ವಿರುದ್ಧ ದಿಕ್ಕಿನಲ್ಲಿಇರುವ ವಿಚಾರ ಆತನ ದೇಹ ತಪಾಸಣೆಯಿಂದ ಬಯಲಾಗಿದೆ. ಇಲ್ಲಿನ ಖುಷಿನಗರದ ಜಮಾಲುದ್ದೀನ್‌ ಎಂಬುವವರು ಇತ್ತೀಚೆಗೆ ಹೊಟ್ಟೆ ನೋವಿನ ಹಿನ್ನೆಲೆಯಲ್ಲಿಗೋರಖ್‌ಪುರ ಆಸ್ಪತ್ರೆಗೆ ತೆರಳಿದ್ದರು.  ವೈದ್ಯರು ರೋಗ ತಪಾಸಣೆಗಾಗಿ ಸ್ಕ್ಯಾ‌ನಿಂಗ್‌ ಮಾಡಿದಾಗ, ಅವರ ದೇಹದ ಎಲ್ಲಾ ಅಂಗಗಳು ಸಾಮಾನ್ಯವಾಗಿ ಇರಬೇಕಾದ ಜಾಗದಲ್ಲೇ ಇರಲಿಲ್ಲ. ಬದಲಿಗೆ ದೇಹದ ಮತ್ತೊಂದು ಬದಿಯಲ್ಲಿಇರುವುದು ಕಂಡು ವೈದ್ಯರೇ ಬೆರಗಾಗಿದ್ದಾರೆ. ಕನ್ನಡಿಯಲ್ಲಿ ನೋಡಿದರೆ ಕಾಣುವಂತೆ ಆತನ ದೇಹದ ಅಂಗಾಂಗಗಳು ‘ರಿವರ್ಸ್‌’ ಆಗಿ ಜೋಡಿಸಲ್ಪಟ್ಟಿದ್ದವು. ‘ಸೈಟಸ್‌ ಇನ್‌ವರ್ಸಸ್‌’ ಎಂದು ಕರೆಯಲಾಗುವ ಇದೊಂದು…

  • ಕವಿ

    ಸಾಹಿತಿ ಕಾಮರೂಪಿ ಇನ್ನಿಲ್ಲ

    ಕೋಲಾರ ಜಿಲ್ಲೆಯ ಹಿರಿಯ ಪತ್ರಕರ್ತರು ಹಾಗೂ ಸಾಹಿತಿಗಳಾದ ಎಂ.ಎಸ್.ಪ್ರಭಾಕರ (ಕಾಮರೂಪಿ) (87) ಇಂದು ಕೋಲಾರ ಕಠಾರಿಪಾಳ್ಯದ ಸ್ವಗೃಹದಲ್ಲಿ ವಯೋಸಹಜತೆಯಿಂದ ವಿಧಿವಶರಾದರು. ಕೋಲಾರದಲ್ಲಿ ಹುಟ್ಟಿ ಬೆಳೆದು ಉಪನ್ಯಾಸಕರಾಗಿ ಸೇವೆ ಆರಂಭಿಸಿ ಪತ್ರಕರ್ತ ಅಂಕಣಕಾರರಾಗಿ ಹೆಸರು ಸಂಪಾದಿಸಿ ದ ಹಿಂದೂ ಪತ್ರಿಕೆಯ ಪ್ರತಿನಿಧಿಯಾಗಿ ಕಾರ್ಯನಿರ್ವಹಿಸಿ ಖ್ಯಾತರಾಗಿದ್ದಾರೆ. ದಕ್ಷಿಣ ಆಫ್ರಿಕಾದ ನೀಗ್ರೋ ಜನಾಂಗದ ನೆಲ್ಸನ್ ಮಂಡೇಲಾ ಅವರನ್ನು ಸಂದರ್ಶನ ಮಾಡಿದ ಏಕೈಕ ಭಾರತೀಯ ಪತ್ರಕರ್ತ ಇವರಾಗಿದ್ದರು. ಕುದುರೆಮೊಟ್ಟೆ ಕಥಾ ಸಂಕಲನದಿಂದ ಕನ್ನಡ ಸಾರಸ್ವತ ಲೋಕಕ್ಕೆ ಚಿರಪರಿಚಿತರಾಗಿದ್ದರು. ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ…

  • ಉಪಯುಕ್ತ ಮಾಹಿತಿ

    ಡಿಸೆಂಬರ್ 1ರಂದು ಭಿಕ್ಷುಕರನ್ನು ಪತ್ತೆ ಮಾಡಿದ್ರೆ ನಿಮಗೆ 500 ರೂಪಾಯಿ ಬಹುಮಾನ ಸಿಗಲಿದೆ..!ಹೇಗೆ ಎಂದು ತಿಳಿಯಲು ಇದನ್ನು ಓದಿ ..

    ಹೈದ್ರಾಬಾದ್ ನಲ್ಲಿ ಡಿಸೆಂಬರ್ 1ರಂದು ಭಿಕ್ಷುಕರನ್ನು ಪತ್ತೆ ಮಾಡಿದ್ರೆ ನಿಮಗೆ 500 ರೂಪಾಯಿ ಬಹುಮಾನ ಸಿಗಲಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಪುತ್ರಿ ಇವಾಂಕಾ ಟ್ರಂಪ್ ಹೈದ್ರಾಬಾದ್ ಗೆ ಆಗಮಿಸ್ತಿದ್ದಾರೆ.

  • ರಾಜಕೀಯ, ವಿಚಿತ್ರ ಆದರೂ ಸತ್ಯ

    ತಂದೆ ಶಾಸಕ, ಅದೇ ವಿಧಾನ ಸಭೆಯಲ್ಲಿ ಮಗ ಜವಾನ…!ತಿಳಿಯಲು ಈ ಲೇಖನ ಓದಿ ..

    ಈ ಅಧುನಿಕ ಕಾಲದಲ್ಲಿ ರಾಜಕಾರಣಿಗಳಿಗೆ ತಮ್ಮ ಮಕ್ಕಳನ್ನು ಕೂಡ ರಾಜಕಾರಣಿಗಳನ್ನಾಗಿ ಮಾಡಬೇಕು ಎಂಬ ಆಸೆ ಸಹಜ. ಆದ್ರೆ ರಾಜಸ್ಥಾನದ ಶಾಸಕರೊಬ್ಬರು ತಮ್ಮ ಮಗನಿಗೆ ಸರ್ಕಾರಿ ಕೆಲಸ ಸಿಕ್ಕಿದೆಯಲ್ಲಾ ಸಾಕು ಎoದು ತೃಪ್ತಿಪಟ್ಟಿದ್ದಾರೆ. ಅಷ್ಟಕ್ಕೂ ಶಾಸಕರ ಮಗನಿಗೆ ಸಿಕ್ಕಿರೋ ಉದ್ಯೋಗ ಯಾವುದು ಗೊತ್ತಾ? ರಾಜಸ್ಥಾನದ ವಿಧಾನಸಭೆಯಲ್ಲಿ ಜವಾನ ಆತ.