ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಬುಧವಾರ, 14/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಮಹಿಳೆಯರು ಸಾಮಾಜಿಕೆ ಗೌರವಕ್ಕೆ ಪ್ರಾಪ್ತರಾಗುವರು. ಪ್ರಾಮಾಣಿಕತೆಯಿಂದ ಹೆಜ್ಜೆ ಇರಿಸಿದ ಪರಿಣಾಮವಾಗಿ ಎಲ್ಲೆಡೆ ಯಶಸ್ಸು ನಿಮ್ಮದಾಗುವುದು. ನೀವು ನೀಡುವ ಸಲಹೆಯು ಸೂಕ್ತ ವಾದುದೆಂದು ಪರಿಗಣಿಸಿ. ಅದನ್ನು ಕಾರ್ಯರೂಪಕ್ಕೆ ತರುವರು. ಇದರಿಂದ ಕಚೇರಿ ವಾತಾವರಣದಲ್ಲಿ ನಿಮ್ಮ ಗೌರವ ಹೆಚ್ಚಾಗುವುದು. ವೈವಾಹಿಕ ಜೀವನದಲ್ಲಿ ಸಂತೃಪ್ತಿ. ಯಂತ್ರೋಪಕರಣಗಳ ಖರೀದಿ ಸಾಧ್ಯತೆ. ಅಲಂಕಾರಿಕ ವಸ್ತುಗಳ ಖರೀದಿ ಮಾಡುವಿರಿ. ಕೆಲ ಗ್ರಹಗಳ ಶುಭ ಸಂಚಾರದಿಂದ ಹಮ್ಮಿಕೊಂಡ ಕಾರ್ಯಗಳು ಸುಲಲಿತವಾಗುವುದು.

ಬಾಕಿ ಇರುವ ಕೆಲಸ ಕಾರ್ಯಗಳನ್ನು ಬೇಗನೆ ಮುಗಿಸುವುದು ಒಳ್ಳೆಯದು ಮತ್ತು ಕಚೇರಿಗೆ ಸಂಬಂಧಪಟ್ಟ ದಾಖಲೆಗಳನ್ನು ಒಪ್ಪವಾಗಿ ಜೋಡಿಸುವುದು ಒಳ್ಳೆಯದು. ಭಿನ್ನಾಭಿಪ್ರಾಯಗಳ ಕಾರಣ ವೈಯಕ್ತಿಕ ಸಂಬಂಧದಲ್ಲಿ ಬಿರುಕು ಬಿಡಬಹುದು. ಹಣಕಾಸಿನ ಪರಿಸ್ಥಿತಿ ಸುಧಾರಣೆ ಆಗುವುದರಿಂದ ಹೆಚ್ಚು ಉತ್ಸಾಹಶಾಲಿಗಳಾಗುವಿರಿ. ನಿಮ್ಮ ಮನೆಯ ಪರಿಸ್ಥಿತಿ ಸ್ವಲ್ಪ ಅನಿರೀಕ್ಷಿತವಾಗಿರುತ್ತದೆ. ನೀವು ಕೆಲಸದಲ್ಲಿ ನಿಜವಾಗಿಯೂ ಕಷ್ಟಕರ ದಿನವನ್ನು ಹೊಂದಿರಬಹುದು. ನಿಮ್ಮ ಮನಸ್ಸಿನಲ್ಲಿರುವುದನ್ನು ಹೇಳಲು ಹಿಂಜರಿಯದಿರಿ. ಇದರಿಂದ ಅನವಶ್ಯಕ ಟೀಕೆಗಳಿಂದ ಮುಕ್ತರಾಗುವಿರಿ.

ಸ್ನೇಹಿತರಿಗಾಗಿ ಕಾರ್ಯ ನಿರ್ವಹಿಸಿದಲ್ಲಿ ಯಶಸ್ಸು ಕಾಣುವಿರಿ. ಮನಸ್ಸಿನ ದುಗುಡಗಳು ಕಡಿಮೆ ಆಗುವುದು. ಕುಟುಂಬದಲ್ಲಿ ಕೆಲವು ಸ್ತ್ರೀ ಸದಸ್ಯರ ಆರೋಗ್ಯ ಚಿಂತೆಗೆ ಕಾರಣವಾಗಬಹುದು. ಮಹಿಳೆಯರಿಗೆ ಮನೋಗತವು ಈಡೇರುವುದಲ್ಲದೇ ಸಂತೃಪ್ತಿ ಮೂಡುವುದು. ಮಹಿಳೆಯರಿಗೆ ರಾಜಕೀಯದಲ್ಲಿ ಯಶಸ್ಸು. ನೀವು ಪ್ರಯಾಣ ಮಾಡುವ ಮತ್ತು ಹಣ ಖರ್ಚು ಮಾಡುವ ಮನಸ್ಥಿತಿಯಲ್ಲಿರುತ್ತೀರಿ. ಅದರೆ ಹಾಗೆ ಮಾಡಿದಲ್ಲಿ ನೀವು ವಿಷಾದಿಸುತ್ತೀರಿ.

ಮನೆ ಬದಲಾವಣೆ ಅಥವಾ ಉದ್ಯೋಗದಲ್ಲಿ ಬದಲಾವಣೆಯ ಸಾಧ್ಯತೆ. ದೂರ ಪ್ರಯಾಣದ ಸಾಧ್ಯತೆ. ಕನಸಿನ ಚಿಂತೆಗಳನ್ನು ಬಿಟ್ಟು ನಿಮ್ಮ ಪ್ರೀತಿಪಾತ್ರ ಸಂಗಾತಿಯ ಜೊತೆಯಿರಿ. ಲೇವಾದೇವಿ ವ್ಯವಹಾರ ದಿನದ ಮಟ್ಟಿಗೆ ಮಾಡಬೇಡಿ. ಮಕ್ಕಳ ವಿದ್ಯಾಭ್ಯಾಸದ ವಿಚಾರದ ಬಗೆಗೆ ವ್ಯಾಕುಲತೆ ತಲೆದೋರುವ ಸಾಧ್ಯತೆ ಇರುವುದು. ಶತ್ರು ಬಾಧೆಯಿಂದ ಮುಕ್ತಿ. ಕೈಗೊಂಡ ಹೊಸ ಕಾರ್ಯಯೋಜನೆಗಳು ನಿಮ್ಮ ನಿರೀಕ್ಷೆಗಳನ್ನು ತಲುಪುವುದಿಲ್ಲ.

ನ್ಯಾಯಾಲಯದ ಸಮಸ್ಯೆಗಳು ಇತ್ಯರ್ಥವಾಗುವ ಸಾಧ್ಯತೆ. ಪ್ರೇಮ ಜೀವನ ಭರವಸೆ ತರುತ್ತದೆ ನೀವು ಯಾವುದೇ ಹೊಸ ಯೋಜನೆಯನ್ನು ತೆಗೆದುಕೊಳ್ಳುವ ಮೊದಲು ಎರಡು ಬಾರಿ ಆಲೋಚಿಸಿ.ದೂರದ ಊರಿನಿಂದ ಬರುವ ಅತಿಥಿಯೊಬ್ಬರು ನಿಮ್ಮ ವ್ಯಾಪಾರ, ವಹಿವಾಟಿನ ವಿಷಯದಲ್ಲಿ ಉತ್ತಮ ಸಲಹೆ ನೀಡುವರು. ಇದರಿಂದ ನಿಮಗೆ ಹೆಚ್ಚಿನ ಲಾಭವಾಗುವುದು. ಸರ್ಕಾರದಿಂದ ಆರ್ಥಿಕ ಸಹಾಯ. ಹಣಕಾಸಿನ ಸ್ಥಿತಿ ಉತ್ತಮಗೊಳ್ಳುವುದು. ಸದ್ಯದ ಪರಿಸ್ಥಿತಿ ಉತ್ತಮವಾಗಿಲ್ಲದಿರುವಾಗ ಚಿಕ್ಕಮಗುವು ಹೇಳಿದ ಮಾತನ್ನು ಕೇಳಬೇಕಾದೀತು.

ಗೃಹ ನಿರ್ಮಾಣ ಕಾರ್ಯದಲ್ಲಿ ಸ್ವಲ್ಪಮಟ್ಟಿನ ಅಡೆತಡೆಗಳುಂಟಾಗಬಹುದು. ಪ್ರಮುಖ ಜನರೊಡನೆ ವ್ಯವಹರಿಸುವಾಗ ಎಚ್ಚರಿಕೆಯಿಂದ ಮಾತನಾಡಿ. ನಿಮ್ಮ ಸಂಗಾತಿ ಇಂದು ಪೂರ್ಣವಾದ ಶಕ್ತಿ ಹಾಗೂ ಪ್ರೇಮವನ್ನು ನೀಡುತ್ತಾರೆ. ಆಂತರಿಕ ಸಮಸ್ಯೆಗಳು ಪರಿಹಾರಕಂಡು ನೆಮ್ಮದಿ ಮೂಡುವುದು. ವಿಷ್ಣು ಸಹಸ್ರನಾಮ ಪಾರಾಯಣ ಮಾಡಿ.

ದಿನದ ಕೆಲಸಕಾರ್ಯಗಳಲ್ಲಿ ಉತ್ಸಾಹ ಯಶಸ್ಸುಗಳು ಒದಗಿಬರಲಿವೆ.ಹಠಾತ್ ಅನಿರೀಕ್ಷಿತ ವೆಚ್ಚಗಳು ಆರ್ಥಿಕ ಒತ್ತಡ ತರಬಹುದು. ನಿಮ್ಮ ಸಂಗಾತಿ ನಿಮಗೆ ಕಿರಿಕಿರುಯುಂಟುಮಾಡಬಹುದು ಹಾಗೂ ಇದು ನಿಮ್ಮನ್ನು ಘಾಸಿಗೊಳಿಸಬಹುದು. ಏಕಪಕ್ಷೀಯ ಪ್ರೇಮ ನಿಮ್ಮನ್ನು ನಿರಾಸೆಗೊಳಿಸುತ್ತದೆ. ನೌಕರರಿಗೆ ಪದೋನ್ನತಿ ಸಾಧ್ಯತೆ. ಧಾರ್ಮಿಕ ಸಮಾರಂಭಗಳಲ್ಲಿ ಭಾಗವಹಿಸುವಿರಿ. ಆರ್ಥಿಕ ಲಾಭ, ಕೀರ್ತಿಯು ನಿಮ್ಮ ಪಾಲಿಗೆ ದೊರೆಯಲಿದೆ.

ಹೊಸ ಹೊಸ ಯೋಜನೆಗಳು ಕಾರ್ಯರೂಪಕ್ಕ ಬರಲಿವೆ. ಒಳಿತಿಗೆ ದಾರಿ ದೊರೆಯುವುದು. ನೀವು ಸ್ನೇಹಿತರೊಂದಿಗೆ ಒಳ್ಳೆಯ ಸಮಯ ಹೊಂದಿದ್ದರೂ ವಾಹನ ಚಾಲನೆ ಮಾಡುವಾಗ ಹೆಚ್ಚುವರಿ ಆರೈಕೆಯನ್ನು ಹೊಂದಿಕೊಳ್ಳಿ. ಇಂದು, ನಿಮ್ಮ ಪ್ರೀತಿ ಸಂಗಾತಿ ಶಾಶ್ವತತೆ ತನಕ ನೀವು ಪ್ರೀತಿ ಯಾರು ಒಂದು ಎಂದು ತಿಳಿಯುವುದಿಲ್ಲ. ಉದ್ಯೋಗಸ್ಥರಿಗೆ ಮೇಲಧಿಕಾರಿಗಳಿಂದ ಪ್ರೋತ್ಸಾಹ. ದಾಂಪತ್ಯ ಸಮಸ್ಯೆಗಳಿಗೆ ಪರಿಹಾರ. ಕೃಷಿ ಕ್ಷೇತ್ರದಿಂದ ಅಧಿಕ ಲಾಭ. ಭಗವಂತನನ್ನು ಸ್ಮರಿಸಿ ಕಾರ್ಯೋನ್ಮುಖರಾಗಿ.

ಮಹಿಳೆಯರಿಗೆ ವಿದ್ಯಾಭ್ಯಾಸದಲ್ಲಿ ಮತ್ತು ವೃತ್ತಿ ನಿರತರಿಗೆ ಯಶಸ್ಸು ದೊರಕುವುದು. ನಿಮ್ಮ ಜೀವನದಲ್ಲಿ ನಂತರ ವಿಷಾದಿಸಬಹುದಾದ ಆತುರದ ನಿರ್ಧಾರಗಳನ್ನು ಕೈಗೊಳ್ಳಬೇಡಿ. ಇಂದು ಪರಿಸ್ಥಿತಿ ನೀವು ಬಯಸಿದಂತೆ ಇರದೇ ಇರಬಹುದು, ಆದರೆ ನೀವು ನಿಮ್ಮ ಅರ್ಧಾಂಗಿಯ ಜೊತೆ ಒಂದು ಸುಂದರ ಸಮಯ ಕಳೆಯುತ್ತೀರಿ. ಗೃಹ ಸೌಕರ್ಯಗಳ ಮೇಲೆ ಅಧಿಕವಾಗಿ ಖರ್ಚು ಮಾಡಬೇಡಿ. ಆರ್ಥಿಕ ಸಂಪನ್ಮೂಲಗಳ ಅಭಿವೃದ್ಧಿ. ನಿಮ್ಮ ಪ್ರೀತಿಪಾತ್ರರು ಸ್ವಲ್ಪ ಕಿರಿಕಿರಿಗೊಂಡಂತೆ ತೋರುತ್ತದೆ. ಪುಣ್ಯ ಕ್ಷೇತ್ರಗಳ ದರ್ಶನ ಭಾಗ್ಯ.

ಸ್ನೇಹಿತರೇ ನಿಮ್ಮನ್ನು ಯಾಮಾರಿಸುವ ಸಾಧ್ಯತೆ ಇದ್ದು ಇದಕ್ಕೆ ವಿಚಲಿತರಾಗದಿರಿ. ಅದೃಷ್ಟವು ನಿಮ್ಮ ಬೆನ್ನಿಗಿದೆ. ಮಕ್ಕಳ ವಿದ್ಯಾಭ್ಯಾಸವು ಪ್ರಗತಿಯತ್ತ ಸಾಗುವುದು. ಕೆಲಸ ಕಾರ್ಯಗಳಲ್ಲಿ ಏಕಾಗ್ರತೆಯನ್ನು ಸಾಧಿಸಲು ಸಾಧ್ಯವಾಗದೆ ಪರದಾಟ ಉಂಟಾಗುವ ಸಾಧ್ಯತೆ ಇರುತ್ತದೆ. ನೀವು ತಪ್ಪು ದಾರಿಗೆಳೆಯಲು ಅಥವಾ ನಿಮಗೆ ಹಾನಿ ಮಾಡುವ ಮಾಹಿತಿ ನೀಡಲು ಪ್ರಯತ್ನಿಸುವ ವ್ಯಕ್ತಿಗಳ ಬಗ್ಗೆ ಎಚ್ಚರಿದಿಂದಿರಿ. ಸಂಗಾತಿಯ ಬೇಕು ಬೇಡಗಳನ್ನು ಸಕಾರಾತ್ಮಕವಾಗಿ ಸ್ಪಂದಿಸಿ ಒಳಿತಾಗುವುದು.

ಇಡೀ ದಿನ ಉಲ್ಲಾಸದಿಂದ ಇರುವಿರಿ. ಶುಭ ಸಮಾರಂಭಗಳಲ್ಲಿ ಭಾಗವಹಿಸುವ ಸಾಧ್ಯತೆ. ನೀವು ಹಿಂದಿನಿಂದಲೂ ಕೆಲಸದಲ್ಲಿ ಯಾರಾದರ ಜೊತೆಗಾದರೂ ಮಾತನಾಡಲು ಪ್ರಯತ್ನಿಸುತ್ತಿದ್ದಲ್ಲಿ, ಇಂದು ನಿಮ್ಮ ಅದೃಷ್ಟ ಖುಲಾಯಿಸುತ್ತದೆ. ಮಕ್ಕಳು ನಿಮ್ಮ ಸಂತೋಷವನ್ನು ಇಮ್ಮಡಿಗೊಳಿಸುವರು. ಏನನ್ನಾದರೂ ಅಂತಿಮಗೊಳಿಸುವ ಮೊದಲು ನಿಮ್ಮ ಕುಟುಂಬದ ಸದಸ್ಯರ ಅಭಿಪ್ರಾಯ ತೆಗೆದುಕೊಳ್ಳಿ. ನಿಮ್ಮ ಏಕಪಕ್ಷೀಯ ನಿರ್ಧಾರ ಕೆಲವು ಸಮಸ್ಯೆಗಳನ್ನು ಉಂಟುಮಾಡಬಹುದು. ಬರಬೇಕಾಗಿದ್ದ ಬಾಕಿ ಹಣ ಕೈ ಸೇರುವುದು. ವೃತ್ತಿಯಲ್ಲಿ ಜಾಗರೂಕರಾಗಿರಿ. ಆಕಸ್ಮಿಕ ಧನಾಗಮನ. ಹೊಸ ಯೋಜನೆಗಳಲ್ಲಿ ಯಶಸ್ಸು.

ಮಹಿಳೆಯರ ಆಶೋತ್ತರಗಳು ಈಡೇರಲಿವೆ. ಭೂಮಿಯಿಂದ ಧನಲಾಭ. ವಸ್ತ್ರಾಭರಣ ಖರೀದಿ ಸಾಧ್ಯತೆ. ಕೃಷಿಯಲ್ಲಿ ಪ್ರಗತಿ. ನಿಮ್ಮ ಭಾವನೆಗಳನ್ನು ನಿಯಂತ್ರಿಸುವಲ್ಲಿ ತೊಂದರೆ ಹೊಂದಿರುತ್ತೀರಿ,ಆದರೆ ನಿಮ್ಮ ಸುತ್ತಲಿರುವವರನ್ನು ಟೀಕಿಸಬೇಡಿ ಇಲ್ಲದಿದ್ದಲ್ಲಿ ನೀವು ಏಕಾಂಗಿಯಾಗುತ್ತೀರಿ. ಮನಸ್ಸಿನ ದುಗುಡಗಳು ಕಾಣೆ ಆಗುವುದು. ಆದಷ್ಟು ಕುಲದೇವತೆಯನ್ನು ಪ್ರಾರ್ಥಿಸಿ. ಎಲ್ಲವೂ ಒಳಿತಾಗುವುದು.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 18 ಜನವರಿ, 2019 ಅಧ್ಯಯನಗಳನ್ನು ತಪ್ಪಿಸಿಹೊರಾಂಗಣ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುವಿಕೆ ನಿಮ್ಮ ಪೋಷಕರಿಗೆ ಕೋಪ ಬರಿಸಬಹುದು. ವೃತ್ತಿ…
ಮುಂಬೈ: ಆಟೋ ಚಾಲಕರೊಬ್ಬರು ಬರ್ಗರ್ ಕಿಂಗ್ನಲ್ಲಿ ಬರ್ಗರ್ ತಿಂದ ತಕ್ಷಣವೇ ಬಾಯಿಂದ ರಕ್ತ ಹೊರಬಂದ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ.ಸಾಜಿತ್ ಪಠಾಣ್(31) ಬರ್ಗರ್ ತಿಂದ ಆಟೋ ಚಾಲಕ. ಇವರು ಕಳೆದ ಬುಧವಾರ ತನ್ನ ಸ್ನೇಹಿತರ ಜೊತೆ ಬರ್ಗರ್ ಕಿಂಗ್ಗೆ ಬಂದಿದ್ದರು. ಅಲ್ಲಿ ಅವರು ಬರ್ಗರ್, ಫ್ರೈಂಚ್ ಫ್ರಯಿಸ್ ಹಾಗೂ ಸಾಫ್ಟ್ ಡ್ರಿಂಕ್ ಆರ್ಡರ್ ಮಾಡಿದ್ದರು. ಸಾಜಿತ್ ಬರ್ಗರ್ ತಿಂದ ತಕ್ಷಣವೇ ಗಂಟಲಿನಲ್ಲಿ ನೋವುಂಟಾಗಿ ರಕ್ತ ಹೊರ ಬಂದಿದೆ. ಸಾಜಿತ್ ಗಂಟಲಿನಲ್ಲಿ ಏನೋ ಸಿಲುಕಿಕೊಂಡಿದೆ ಎಂದು ಹೇಳಿದ್ದಾರೆ. ಹೀಗಾಗಿ…
ನಿಖಿಲ್ ಕುಮಾರಸ್ವಾಮಿ ಮತ್ತು ರೇವತಿ ನಿಶ್ಚಿತಾರ್ಥ ಬೆಂಗಳೂರಿನ ತಾಜ್ ವೆಸ್ಟ್ ಎಂಡ್ ಹೋಟೆಲ್ನಲ್ಲಿ ಅದ್ಧೂರಿಯಾಗಿ ನಡೆಯಿತು. ಸಾಂಪ್ರದಾಯಿಕ ಶೈಲಿಯ ಉಡುಗೆಯಲ್ಲಿ ನಿಖಿಲ್ ಮತ್ತು ರೇವತಿ ಕಂಗೊಳಿಸಿದರು. ಪಿಂಕ್ ಕಲರ್ ಸೀರೆಯಲ್ಲಿ ರೇವತಿ ಕಂಗೊಳಿಸಿದರೆ, ಕ್ರೀಮ್ ಕಲರ್ ಕುರ್ತಾದಲ್ಲಿ ನಿಖಿಲ್ ಮಿಂಚುತ್ತಿದ್ದರು. ನಿಖಿಲ್ ಕುಮಾರ್ ಅವರ ಫೇಸ್ಬುಕ್ ಪೇಜ್ನಲ್ಲಿ ನಿಶ್ಚಿತಾರ್ಥದ ಕಾರ್ಯಕ್ರಮದ ಲೈವ್ ಪ್ರಸಾರ ಮಾಡಲಾಗುತ್ತಿದೆ. ಮಾಜಿ ಪ್ರಧಾನಿ ಮತ್ತು ಅಜ್ಜ ದೇವೇಗೌಡರ ದಂಪತಿ ಸಮಕ್ಷಮದಲ್ಲಿ ವಜ್ರದುಂಗುರ ಬದಲಾಯಿಸಿಕೊಂಡರು. ದೇವೇಗೌಡರ ಅಳಿಯ ಡಾ. ಮಂಜುನಾಥ್ ಸೇರಿ ಕುಟುಂಬದ ಸದಸ್ಯರು ಉಪಸ್ಥಿತರಿದ್ದರು. ನಿಖಿಲ್ ಕುಮಾರಸ್ವಾಮಿ ರೇವತಿ ನಿಶ್ಚಿತಾರ್ಥಕ್ಕೆ ಪವರ್…
ಕನಕದಾಸರು ವೃತ್ತಿಯಲ್ಲಿ ಸೈನಿಕರಾಗಿದ್ದರು. ಒಮ್ಮೆ ಯುದ್ಧದಲ್ಲಿ ಹೆಚ್ಚು ಗಾಯವಾಗಿದ್ದಾಗ, ಬೇಸರಗೊಂಡು ಯುದ್ಧವನ್ನು ಬಿಟ್ಟು, ದೇವರನಾಮಗಳನ್ನು ಬರೆದು ಪರಮಾತ್ಮನನ್ನು ಧ್ಯಾನಿಸತೊಡಗಿದರು.
ಚಿನ್ನ ಎಂದರೆ ಯಾರು ತಾನೆ ಇಷ್ಟಪಡುವುದಿಲ್ಲ ಹೇಳಿ?. ಗಂಡಸರಿಗಿಂತ ಹೆಂಗಸರಿಗೇ ಚಿನ್ನದ ಮೇಲೆ ಹೆಚ್ಚಿನ ಆಸೆ ಇರುತ್ತದೆ. ಸಾಮಾನ್ಯ ದಿನಗಳಲ್ಲೇ ಅಪಾರ ಆಸಕ್ತಿ ತೋರುವ ಹೆಂಗಸರು ಮದುವೆಯಂತಹ ಶುಭಕಾರ್ಯಗಳಲ್ಲಿ ಇನ್ನೂ ಹೆಚ್ಚಿನ ಆಸಕ್ತಿ ತೋರುತ್ತಾರೆ.
ದೀಪಾವಳಿ ಹಬ್ಬ ಸಮೀಪಿಸುತ್ತಿದ್ದು, ಸಾರ್ವಜನಿಕ ಆಸ್ತಿ ಮತ್ತು ಆರೋಗ್ಯದ ರಕ್ಷಣೆ, ಪರಿಸರ ಮಾಲಿನ್ಯ ಮತ್ತು ಶಬ್ದ ಮಾಲಿನ್ಯ ನಿಯಂತ್ರಣದಲ್ಲಿಡುವ ನಿಟ್ಟಿನಿಂದ ಪರಿಸರ ಸಂರಕ್ಷಣೆ ನಿಯಮಾವಳಿಗಳು 1999 ರ ಅನ್ವಯ ಹಾಗೂ ಮಾನ್ಯ ಸರ್ವೋಚ್ಛ ನ್ಯಾಯಾಲಯದ ಆದೇಶದ ಪ್ರಕಾರ 125 ಆb (ಂI) ಅಥವಾ 145 ಆb(ಅ) ಠಿಞ ಕ್ಕಿಂತ , ಪಟಾಕಿ ಸಿಡಿಸುವ ಸ್ಥಳದಿಂದ 4 ಮೀಟರ್ ಅಂತರದಲ್ಲಿ ಹೆಚ್ಚು ಶಬ್ದ ಮಾಡುವ ಪಟಾಕಿ ಹಾಗೂ ಸಿಡಿಮದ್ದುಗಳನ್ನು ಮಾರಾಟ ಮಾಡುವುದಾಗಲಿ ಮತ್ತು ಉಪಯೋಗಿಸುವುದಾಗಲಿ ನಿಷೇಧಿಸಲ್ಪಟ್ಟಿದೆ. ಆದುದರಿಂದ ಸಾರ್ವಜನಿಕರು…