ವಿಸ್ಮಯ ಜಗತ್ತು

ಈ ಬೆಕ್ಕು ಮಗುವನ್ನು ಪ್ರಾಣಪಾಯದಿಂದ ಕಾಪಾಡಿದೆ!ಹೇಗೆ ಅಂತೀರಾ?ಈ ಲೇಖನಿ ಓದಿ…

2245

ಸಾಕುಪ್ರಾಣಿಗಳು ತಮ್ಮ ಯಜಮಾನನ ಮತ್ತು ಅವರ ಮನೆಯವರನ್ನು ತಮ್ಮ ಪ್ರಾಣ ಒತ್ತೆ ಇಟ್ಟು ರಕ್ಷಣೆ ಮಾಡಿದ ಎಸ್ಟೋ ವಿಚಾರಗಳನ್ನು ನಾವು ಆಗಾಗ್ಗೆ ಕೇಳುತ್ತಿರುತ್ತೇವೆ. ಹಾಗಯೇ ಇಲ್ಲೊಂದು ಬೆಕ್ಕು ಮಗುವನ್ನು ರಕ್ಷಣೆ ಮಾಡಿ ಗಮನಸೆಳೆದಿದೆ.

ರಷ್ಯಾದ ಕಾಲುಗಾ ಪ್ಲ್ಯಾಟ್ ಒಂದರ ನಿವಾಸಿ ನಡೇಜ್ಡಾ ಎಂಬ ಯುವತಿ, ವರಾಂಡದಲ್ಲಿ ಬೆಕ್ಕೊಂದು ಆತಂಕದಿಂದ ಕಿರುಚಾಡುತ್ತಿರುವುದು ಗಮನಕ್ಕೆ ಬಂದಿತು.

ಇದಾದ ಕೂಡಲೇ ಸಮೀಪಕ್ಕೆ ತೆರಳಿ ನೋಡಿದರೆ, ಕೊರೆಯುವ ಚಳಿಯಲ್ಲಿ ಮರದ ಪೆಟ್ಟಿಗೆಯೊಳಗೆ ಮಗುವೊಂದು ನಡುಗುತ್ತ ಮಲಗಿರುವುದು ಕಂಡುಬಂದಿತು. ಕೆಲವು ಗಂಟೆಗಳಿಂದ ಆ ಚಳಿಯಲ್ಲಿದ್ದ ಮಗು ಅಷ್ಟರಲ್ಲಾಗಲೇ ಮೃತಪಟ್ಟಿರುತಿತ್ತು.

 

ಆದರೆ, ಅದನ್ನು ಕಾಪಾಡಿದ್ದು ಆ ಬೀದಿಯ ಸಮೀಪದಲ್ಲಿದ್ದ ಬೆಕ್ಕು. ಅದು ಪದೇ ಪದೇ ಮಗುವಿನ ಮುಖವನ್ನು ನೆಕ್ಕುತ್ತ, ತನ್ನ ರೋಮಗಳಿಂದ ರಕ್ಷಣೆ ಮಾಡುತ್ತ ಮಗುವನ್ನು ಬೆಚ್ಚಗಿಡಲು ಪ್ರಯತ್ನ ಮಾಡುತಿತ್ತು.

ಜೊತೆಗೆ ಸಹಾಯಕ್ಕಾಗಿ ಮೊರೆ ಇಡುತಿತ್ತು ಇದನ್ನು ಗಮನಿಸಿದ ಮಹಿಳೆ ಆಸ್ವತ್ರೆಗೆ ಕರೆ ಮಾಡಿ, ಅದರ ಸಿಬ್ಬಂದಿ ಸ್ತಳಕ್ಕಾಗಮಿಸಿ ಆ ಮಗುವನ್ನು ಆಸ್ವತ್ರೆಗೆ ಕರೆದೊಯ್ದರು. ಇಷ್ಟಾದರೂ, ಸಮಾದಾನ ಹೊಂದದೇ ಆ ಬೆಕ್ಕು ಅವರ ಹಿಂದೆಯೇ ಅರಚುತ್ತ ಓಡಾಡುತ್ತಿತ್ತಂತೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ, ಈ ದಿನದ ರಾಶಿ ಭವಿಷ್ಯದಲ್ಲಿ ಏನಿದೆ ನೋಡಿ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(20 ಫೆಬ್ರವರಿ, 2019) ನಿಮ್ಮ ಸೃಜನಶೀಲ ಪ್ರತಿಭೆಯನ್ನು ಸರಿಯಾಗಿ ಬಳಸಿದಲ್ಲಿ ಅದು ಅತ್ಯಂತ ಲಾಭದಾಯಕವೆಂದು ಸಾಬೀತಾಗಬಹುದು. ದಿನದಲ್ಲಿ…

  • ಉಪಯುಕ್ತ ಮಾಹಿತಿ

    2019ರಿಂದ ಎಲ್ಲ ಕಾರುಗಳಲ್ಲಿ ಏರ್ಬ್ಯಾಗ್ ಕಡ್ಡಾಯ..!ತಿಳಿಯಲು ಈ ಲೇಖನ ಓದಿ..

    ಹೊಸತಾಗಿ ಮಾರುಕಟ್ಟೆಗೆ ಬರುವ ಎಲ್ಲ ಮಾದರಿಯ ಕಾರುಗಳಲ್ಲೂ ಏರ್ಬ್ಯಾಗ್, ಸೀಟ್ಬೆಲ್ಟ್ ರಿಮೈಂಡರ್, ಕಾರು 80 ಕಿ.ಮೀ. ವೇಗದ ಮಿತಿ ದಾಟಿದರೆ ಅಲರಾಂ ವ್ಯವಸ್ಥೆ ಕಡ್ಡಾಯ. ರಿವರ್ಸ್ ಪಾರ್ಕಿಂಗ್, ಸೆಂಟ್ರಲ್ ಲಾಕಿಂಗ್ ಸಿಸ್ಟಮ್ ಕೂಡ ಇರಲೇಬೇಕು.

  • ದೇವರು-ಧರ್ಮ

    ಶವದ ಕಾಲಿನ ಎರಡು ಹೆಬ್ಬೆರಳನ್ನು ಒಟ್ಟಿಗೆ ಸೇರಿಸಿ ಕಟ್ಟುತ್ತಾರೆ ಯಾಕೆ ಗೊತ್ತಾ…? ತಿಳಿಯಲು ಈ ಲೇಖನ ಓದಿ …

    ಮನುಷ್ಯ ಮರಣಿಸಿದ ನಂತರ ಆತನ ಶ್ರಾದ್ಧ ಕರ್ಮಗಳನ್ನು ಮಾಡುವವರೆಗೂ ಆತನ ಆತ್ಮ ಈ ಲೋಕದಲ್ಲೇ ತಿರುಗಾಡುತ್ತಿರುತ್ತದೆ ಎಂದು ಹಿಂದು ಪುರಾಣಗಳು ನಂಬುತ್ತವೆ.

  • Sports, ಕ್ರೀಡೆ

    ಕ್ರಿಕೆಟ್ ನಲ್ಲಿ ಹೊಸ ನಿಯಮ ಜಾರಿಗೆ ನಿಮಗೋತ್ತಾ

    ಅಂತರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ‘ದಿ ಹಂಡ್ರೆಡ್’ ಪುಸ್ತಕದಿಂದ ಒಂದು ಎಲೆಯನ್ನು ತೆಗೆದುಕೊಳ್ಳಲು ನಿರ್ಧರಿಸಿದೆ ಮತ್ತು ಓವರ್-ರೇಟ್ ಅಪರಾಧಗಳಿಗೆ ಪಂದ್ಯದೊಳಗೆ ದಂಡವನ್ನು ಪರಿಚಯಿಸಿದೆ. ಓವರ್-ರೇಟ್‌ನಲ್ಲಿ ಹಿಂದುಳಿದಿರುವ ತಂಡಗಳು (ಅಂದರೆ ನಿಗದಿತ ಸಮಯದೊಳಗೆ ಓವರ್‌ಗಳನ್ನು ಬೌಲ್ ಮಾಡದ ತಂಡಗಳು) ಈಗ ತಕ್ಷಣವೇ ಶಿಕ್ಷೆಗೆ ಗುರಿಯಾಗುತ್ತವೆ ಮತ್ತು ಉಲ್ಲಂಘನೆಯ ಹಂತದಿಂದ ಹೆಚ್ಚುವರಿ ವ್ಯಕ್ತಿಯನ್ನು ವೃತ್ತದೊಳಗೆ ನಿಲ್ಲಿಸುವಂತೆ ಒತ್ತಾಯಿಸಲಾಗುತ್ತದೆ. “ಫೀಲ್ಡಿಂಗ್ ತಂಡವು ಇನಿಂಗ್ಸ್‌ನ ಅಂತಿಮ ಓವರ್‌ನ ಮೊದಲ ಚೆಂಡನ್ನು ಇನ್ನಿಂಗ್ಸ್‌ನ ಅಂತ್ಯಕ್ಕೆ ನಿಗದಿತ ಅಥವಾ ಮರುನಿಗದಿಪಡಿಸಿದ ಸಮಯದ ಮೂಲಕ ಬೌಲ್ ಮಾಡುವ…

    Loading

  • ಆರೋಗ್ಯ

    ಬೆಳ್ಳುಳ್ಳಿಯಲ್ಲಿರುವ ಪ್ರಮುಖ ಆರೋಗ್ಯಗುಣಗಳು ತಿಳಿಯಲು…! ಈ ಲೇಖನವನ್ನು ಓದಿ…

    ಭಾರತೀಯ ಅಡುಗೆಗಳು ಬೆಳ್ಳುಳ್ಳಿಯಿಲ್ಲದೆ ಅಪೂರ್ಣ. ಈ ಪುಟ್ಟ ಬೆಳ್ಳುಳ್ಳಿಯು ಉತ್ತಮ ಆರೋಗ್ಯಕ್ಕೆ ಬೇಕಾದ ಅಂಶಗಳ ಕಣಜವಾಗಿದೆ. ಇದು ನೋಡಲು ಗಟ್ಟಿಯಾಗಿದೆ ಮತ್ತು ರುಚಿಯಲ್ಲಿ ಕಹಿ ಆದರೆ ನಂಬಲಸಾಧ್ಯವಾದ ರೀತಿಯಲ್ಲಿ ಅಡುಗೆಗೆ ರುಚಿ ನೀಡುತ್ತದೆ. ಬೆಳ್ಳುಳ್ಳಿಯ ವಿವರಣೆ ಅದರ ಔಷಧೀಯ ಗುಣಗಳ ಬಗ್ಗೆ ಹೇಳದಿದ್ದರೆ ಅಪೂರ್ಣವಾಗುತ್ತದೆ.

  • ಜೀವನಶೈಲಿ

    ಊಟ ಮಾಡುವಾಗ ಈ ತಪ್ಪುಗಳನ್ನು ಮಾಡಲೇಬೇಡಿ! ಏನ್ ಗೊತ್ತಾ?ಮುಂದೆ ಓದಿ…

    ನಾವು ಮನೆಯಲ್ಲಿ ಊಟ ಮಾಡಬೇಕಾದ್ರೆ, ಟಿವಿ ಅಥವಾ ಮೊಬೈಲ್ ನೋಡುತ್ತಲೋ ಊಟ ಮಾಡುವುದು ಸಾಮಾನ್ಯ. ಆದರೆ ಅಧ್ಯಯನಗಳ ಪ್ರಕಾರ ಹೀಗೆ ಮಾಡೋದ್ರಿಂದ ಬೊಜ್ಜು/ಸ್ಥೂಲಕಾಯ ಸಮಸ್ಯ ಬರುವುದು ಜಾಸ್ತಿ ಎಂದು ವರದಿಯಾಗಿದೆ