ವಿಸ್ಮಯ ಜಗತ್ತು

ಈ ಬೆಕ್ಕು ಮಗುವನ್ನು ಪ್ರಾಣಪಾಯದಿಂದ ಕಾಪಾಡಿದೆ!ಹೇಗೆ ಅಂತೀರಾ?ಈ ಲೇಖನಿ ಓದಿ…

2242

ಸಾಕುಪ್ರಾಣಿಗಳು ತಮ್ಮ ಯಜಮಾನನ ಮತ್ತು ಅವರ ಮನೆಯವರನ್ನು ತಮ್ಮ ಪ್ರಾಣ ಒತ್ತೆ ಇಟ್ಟು ರಕ್ಷಣೆ ಮಾಡಿದ ಎಸ್ಟೋ ವಿಚಾರಗಳನ್ನು ನಾವು ಆಗಾಗ್ಗೆ ಕೇಳುತ್ತಿರುತ್ತೇವೆ. ಹಾಗಯೇ ಇಲ್ಲೊಂದು ಬೆಕ್ಕು ಮಗುವನ್ನು ರಕ್ಷಣೆ ಮಾಡಿ ಗಮನಸೆಳೆದಿದೆ.

ರಷ್ಯಾದ ಕಾಲುಗಾ ಪ್ಲ್ಯಾಟ್ ಒಂದರ ನಿವಾಸಿ ನಡೇಜ್ಡಾ ಎಂಬ ಯುವತಿ, ವರಾಂಡದಲ್ಲಿ ಬೆಕ್ಕೊಂದು ಆತಂಕದಿಂದ ಕಿರುಚಾಡುತ್ತಿರುವುದು ಗಮನಕ್ಕೆ ಬಂದಿತು.

ಇದಾದ ಕೂಡಲೇ ಸಮೀಪಕ್ಕೆ ತೆರಳಿ ನೋಡಿದರೆ, ಕೊರೆಯುವ ಚಳಿಯಲ್ಲಿ ಮರದ ಪೆಟ್ಟಿಗೆಯೊಳಗೆ ಮಗುವೊಂದು ನಡುಗುತ್ತ ಮಲಗಿರುವುದು ಕಂಡುಬಂದಿತು. ಕೆಲವು ಗಂಟೆಗಳಿಂದ ಆ ಚಳಿಯಲ್ಲಿದ್ದ ಮಗು ಅಷ್ಟರಲ್ಲಾಗಲೇ ಮೃತಪಟ್ಟಿರುತಿತ್ತು.

 

ಆದರೆ, ಅದನ್ನು ಕಾಪಾಡಿದ್ದು ಆ ಬೀದಿಯ ಸಮೀಪದಲ್ಲಿದ್ದ ಬೆಕ್ಕು. ಅದು ಪದೇ ಪದೇ ಮಗುವಿನ ಮುಖವನ್ನು ನೆಕ್ಕುತ್ತ, ತನ್ನ ರೋಮಗಳಿಂದ ರಕ್ಷಣೆ ಮಾಡುತ್ತ ಮಗುವನ್ನು ಬೆಚ್ಚಗಿಡಲು ಪ್ರಯತ್ನ ಮಾಡುತಿತ್ತು.

ಜೊತೆಗೆ ಸಹಾಯಕ್ಕಾಗಿ ಮೊರೆ ಇಡುತಿತ್ತು ಇದನ್ನು ಗಮನಿಸಿದ ಮಹಿಳೆ ಆಸ್ವತ್ರೆಗೆ ಕರೆ ಮಾಡಿ, ಅದರ ಸಿಬ್ಬಂದಿ ಸ್ತಳಕ್ಕಾಗಮಿಸಿ ಆ ಮಗುವನ್ನು ಆಸ್ವತ್ರೆಗೆ ಕರೆದೊಯ್ದರು. ಇಷ್ಟಾದರೂ, ಸಮಾದಾನ ಹೊಂದದೇ ಆ ಬೆಕ್ಕು ಅವರ ಹಿಂದೆಯೇ ಅರಚುತ್ತ ಓಡಾಡುತ್ತಿತ್ತಂತೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಕೇಳಿದಷ್ಟು ಹಣ ಕೊಡಲು ನೋಟು ಪ್ರಿಂಟ್ ಮಾಡುವುದಿಲ್ಲ…!

    ‘ನೀವು ಕೇಳಿದಷ್ಟು ಅನುದಾನ ಕೊಡಲು ಸರ್ಕಾರದ ಬಳಿ ನೋಟ್ ಪ್ರಿಂಟ್ ಮಾಡುವ ಯಂತ್ರ ಇಲ್ಲ’ ಎಂದು ಸಿಎಂ ಯಡಿಯೂರಪ್ಪ ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ.ಶಿವಮೊಗ್ಗದಲ್ಲಿ ನಿನ್ನೆ ಪ್ರವಾಹದಿಂದಾದ ನಷ್ಟದ ಪರಿಶೀಲನಾ ಸಭೆಯಲ್ಲಿ ಕೃಷಿ ಇಲಾಖೆ ಅಧಿಕಾರಿಗಳು ಬೆಳೆ ನಷ್ಟದ ಬಗ್ಗೆ ಹಾಗೂ ನೀಡಬೇಕಿರುವ ಪರಿಹಾರದ ಬಗ್ಗೆ ಸಿಎಂ ಅವರಿಗೆ ಮಾಹಿತಿ ನೀಡಿದಾಗ ಅವರು ಮೇಲಿನಂತೆ ಉತ್ತರ ನೀಡಿದ್ದಾರೆ. ‘ಬೆಳೆ ಹಾನಿ ಅಂದಾಜು ಮಾಡಲು ಆತುರ ಬೇಡ, ಕೇಳಿದಷ್ಟು ಹಣ ನೀಡಲು ಸರ್ಕಾರದ ಬಳಿ ನೋಟು ಮುದ್ರಿಸುವ ಯಂತ್ರಗಳಿಲ್ಲ, 8-10…

  • ಸೌಂದರ್ಯ

    ಮೊಣಕೈ ಕಪ್ಪು ಕಲೆ ಹೋಗಲಾಡಿಸಲು ಏನು ಮಾಡಬೇಕು ನಿಮಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ ..

    ಮುಖ, ಕೂದಲು, ಪಾದದ ಸೌಂದರ್ಯದ ಬಗ್ಗೆ ನಾವು ಹೆಚ್ಚಿನ ಗಮನ ನೀಡ್ತೇವೆ. ಆದ್ರೆ ಮೊಣಕೈ ಹಾಗೂ ಮೊಣಕಾಲನ್ನು ನಿರ್ಲಕ್ಷ್ಯಿಸ್ತೇವೆ. ಮೊಣಕೈ ಹಾಗೂ ಮೊಣಕಾಲು ಜಿಡ್ಡುಗಟ್ಟಿದಂತಾಗಿ ಕಪ್ಪಗೆ ಕಾಣಿಸುತ್ತದೆ.

  • ಸಿನಿಮಾ

    ಕೇವಲ 80 ದಿನಗಳ ಕಾಲ್ ಶೀಟ್ ಗೆ ನಟಿ ರಾಧಿಕಾ ಕುಮಾರಸ್ವಾಮಿ ಪಡೆದ ಸಂಭಾವನೆ ಎಷ್ಟು ಗೊತ್ತಾ..?

    ಚಂದನವನಕ್ಕೆ ರಾಧಿಕಾ ಮತ್ತೆ ಬ್ಯಾಕಪ್ ಆಗಿದ್ದಾರೆ.ಈಗ ದಮಯಂತಿ’ ಚಿತ್ರದಲ್ಲಿ ತಮ್ಮನ್ನು ಸಂಪೂರ್ಣವಾಗಿ ತೊಡಗಿಸಿಕೊಂಡಿದ್ದು, ಈ ಚಿತ್ರದಲ್ಲಿನ ವಿಭಿನ್ನ ಪಾತ್ರಕ್ಕಾಗಿ ರಾಧಿಕಾ ಕುಮಾರಸ್ವಾಮಿ ಬರೋಬ್ಬರಿ 10 ಕೆ.ಜಿ. ತೂಕ ಕಡಿಮೆ ಮಾಡಿಕೊಂಡಿದ್ದಾರಂತೆ. ಈಗಾಗಲೇ ಚಿತ್ರದ ಶೇಕಡ 80 ರಷ್ಟು ಚಿತ್ರೀಕರಣ ಪೂರ್ಣಗೊಂಡಿದ್ದು, ಈ ಚಿತ್ರದ ಚಿತ್ರೀಕರಣ ಬಿರುಸಿನಿಂದ ಸಾಗುತ್ತಿದೆ.ತಾವು ನಟಿಸುತ್ತಿರುವ ದಮಯಂತಿ ಚಿತ್ರಕ್ಕಾಗಿ 80 ದಿನಗಳ ಕಾಲ ಕಾಲ್ ಶೀಟ್ ಕೊಟ್ಟಿದ್ದು, ಇದಕ್ಕಾಗಿ ಬರೋಬ್ಬರಿ ಒಂದು ಕೋಟಿ ರೂಪಾಯಿ ಸಂಭಾವನೆ ತೆಗೆದುಕೊಂಡಿದ್ದಾರಂತೆ. ಈಗಾಗಲೇ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ…

  • ಸುದ್ದಿ

    ಕಡ್ಡಾಯವಾಗಿ ವಾಹನಗಳಿಗೆ ಫಾಸ್ಟ್‌ಟ್ಯಾಗ್ ಇರಲೇಬೇಕು:ಇಲ್ಲ ಎಂದಲ್ಲಿ ಎರಡರಷ್ಟು ಟೋಲ್ ಕಟ್ಟಿ….!

    ಇನ್ನುಮುಂದೆ ಎಲ್ಲಾ ವಾಹನಗಳಿಗೆ ಫಾಸ್ಟ್‌ಟ್ಯಾಗ್ ಕಡ್ಡಾಯವಾಗಲಿದೆ. ಒಂದೊಮ್ಮೆ ನಿಮ್ಮ ವಾಹನಗಳಲ್ಲಿ ಫಾಸ್ಟ್‌ಟ್ಯಾಗ್‌ ಇಲ್ಲದಿದ್ದರೆ ದುಪ್ಪಟ್ಟು ಟೋಲ್ ಕಟ್ಟಿ ಮುಂದೆ ಹೋಗಬೇಕಾಗುತ್ತದೆ. ಹೌದು ಇದು ಸತ್ಯ, ಡಿಸೆಂಬರ್‌ನಲ್ಲಿ ಈ ನಿಯಮ ದೇಶಾದ್ಯಂತ ಜಾರಿಗೆ ಬರಲಿದೆ.ಟೋಲ್ ಪ್ಲಾಜಾಗಳಲ್ಲಿ ವಾಹನ ದಟ್ಟಣೆ ಹಾಗೂ ಕಾಯುವ ಸಮಯವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಟೋಲ್ನ ಎಲ್ಲ ಲೇನ್‌ಗಳನ್ನೂ ಫಾಸ್ಟ್‌ಟ್ಯಾಗ್‌ ಲೇನ್‌ಗಳನ್ನಾಗಿ ಪರಿವರ್ತಿಸಲು ನಿರ್ಧರಿಸಲಾಗಿದೆ. ಡಿಸೆಂಬರ್‌ 1 ರಿಂದ ಇದು ಜಾರಿಗೆ ಬರಲಿದೆ. ಫಾಸ್ಟ್‌ ಟ್ಯಾಗ್‌ನಲ್ಲಿ ಸ್ವಯಂಚಾಲಿತವಾಗಿ ಟೋಲ್ ಶುಲ್ಕ ಕಡಿತಗೊಳ್ಳುತ್ತದೆ.ಇದೇ ವೇಳೆ ಒಂದು ಹೈಬ್ರಿಡ್‌…

  • ಆರೋಗ್ಯ

    ಈ ಉಂಡೆ ಮಾಡ್ಕೊಂಡು ತಿಂದರೆ ಕೆಮ್ಮು ಕಫ ಸಮಸ್ಯೆ ಮಾಯ.

    ಈ ಉಂಡೆಗಳನ್ನು ತಿನ್ನುವುದರಿಂದ ಕೆಮ್ಮು ಕಫ ಶೀತದಂತಹ ಹಲವಾರು ಕಾಯಿಲೆಗಳು ದೂರವಾಗುತ್ತವೆ. ಸಣ್ಣ ಪುಟ್ಟ ಕಾಯಿಲೆಗಳಿಗೆ ಆಸ್ಪತ್ರೆಗೆ ಹೋಗುವ ಬದಲು ಈ ಉಂಡೆ ಮೂಲಕ ನಿವಾರಿಸಬಹುದು ಸಿಹಿಯಾದ ಉಂಡೆ ಮಾಡಿಕೊಡುವ ಮೂಲಕ ನೀವು ನಿಮ್ಮ ಮಕ್ಕಳಲ್ಲಿ ಇರುವ ಅನಾರೋಗ್ಯವನ್ನು ನಿಯಂತ್ರಿಸಬಹುದು . ಒಣ ಪಧಾರ್ಥಗಳ ಅಥವಾ ಒಣ ಹಣ್ಣುಗಳ ಲಡ್ಡು ಇದನ್ನು ಮಾಡಲು ಈಗ ಎಂಟು ಒಣ ಖರ್ಜುರ ಅಥವಾ ಉತ್ತತ್ತಿ ನಂತರ 10 ರಿಂದ 12 ಒಣದ್ರಾಕ್ಷಿ ಇದರ ಜೊತೆಗೆ ಎಂಟು ಬಾದಾಮಿ ತೆಗೆದುಕೊಂಡಿದ್ದೇವೆ ಮೊದಲು…

  • ದೇವರು

    ಮಹಾಶಿವ ಅರ್ಧನಾರೀಶ್ವರನಾದ ರಹಸ್ಯ.! ಎಲ್ಲರೂ ತಿಳಿದುಕೊಳ್ಳ ಬೇಕಾದ ವಿಷಯ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what ಭೃಂಗಿ ಎನ್ನುವ…