ಆಧ್ಯಾತ್ಮ

ಈ ಮಂತ್ರಗಳನ್ನು ಹೇಳಿದರೆ ಏನಾಗುತ್ತೆ ಗೊತ್ತಾ !!! ಹಾಗಾದ್ರೆ ಮುಂದೆ ಓದಿದ್ರೆ ಮಾತ್ರ ನಿಮಗೆ ಗೊತ್ತಾಗುತ್ತೆ…..

5018

ಸಂಪತ್ತು, ಬುದ್ಧಿವಂತಿಕೆ ಹೆಚ್ಚಬೇಕೆಂದರೆ ಮನಸ್ಸು ನಿರ್ಮಲವಾಗಿರುವುದು ಅತಿ ಮುಖ್ಯವಾಗುತ್ತದೆ. ಅಂತೆಯೇ ಮನಸ್ಸನ್ನು ನಿರ್ಮಲವಾಗಿಟ್ಟುಕೊಳ್ಳಲು ಸಹಕಾರಿಯಾಗುವಂತೆ ನಮ್ಮ ಭಾರತೀಯ ಸನಾತನ ಧರ್ಮದಲ್ಲಿ ಋಷಿ-ಮುನಿಗಳು ಹಲವು ಮಂತ್ರಗಳನ್ನು ಕೊಟ್ಟಿದ್ದಾರೆ. ‘ಮನಯೇವ ಮನುಷ್ಯಾಣಾಂ, ಕಾರಣಯೋ ಬಂಧನ, ಮೋಕ್ಷಯಃ‘ ಎಂದಿವೆ ಸ್ಮೃತಿ ವಾಕ್ಯಗಳು. ಅಂದರೆ ಬಂಧನದಿಂದ ಬಿಡಿಸಿಕೊಳ್ಳುವುದಕ್ಕೆ ಹಾಗೂ ಮೋಕ್ಷ ಪಡೆಯುವುದಕ್ಕೆ ಮನಸ್ಸೇ ಮುಖ್ಯ ಕಾರಣವಾಗುತ್ತದೆ.

ಮನಸ್ಸನ್ನು ನಿಗ್ರಹಿಸಿ ಬುದ್ಧಿವಂತಿಕೆ ಹೆಚ್ಚಿಸಿಕೊಳ್ಳುವುದಕ್ಕೆ ಬ್ರಹ್ಮರ್ಷಿ ವಿಶ್ವಾಮಿತ್ರರು ಗಾಯತ್ರಿ ಮಂತ್ರವನ್ನು ರಚಿಸಿದ್ದಾರೆ. 24 ಅಕ್ಷರಗಳ ಒಂದು ಛಂದಸ್ಸಿನ ಗಾಯತ್ರಿ ಮಂತ್ರಕ್ಕೆ ಸಮನಾದ ಮಂತ್ರ ವೇದದಲ್ಲಿಯೇ ಮತ್ತೊಂದಿಲ್ಲ ಎನ್ನುತ್ತಾರೆ ಋಷಿಗಳು. ‘ಬ್ರಹ್ಮದೇವರು ಮೂರು ವೇದದ ಸಾರವನ್ನು ಗಾಯತ್ರಿ ಮಂತ್ರದ ಮೂರು ಚರಣಗಳಲ್ಲಿ ತುಂಬಿಸಿಕೊಟ್ಟಿರುವವರು‘ ಗಾಯತ್ರಿಯಿಂದ ಸರ್ವ ರೀತಿಯ ಸಿದ್ಧಿಪ್ರಾಪ್ತಿಯಾಗುತ್ತದೆ ಎನ್ನುತ್ತಾನೆ ಭಗವಾನ್ ಮನು.

ಎಲ್ಲಾ ಮಂತ್ರ, ಪೂಜೆ, ಪುರಸ್ಕಾರಗಳಿಗೂ ಅತೀ ಎತ್ತರದಲ್ಲಿ ರಾರಾಜಿಸುವುದು ಗಾಯತ್ರಿ ಮಹಾಮಂತ್ರ. ಅಥರ್ವವೇದದಲ್ಲಿ ಗಾಯತ್ರಿ ಮಂತ್ರವನ್ನು ಶಕ್ತಿ, ಧನ ಸಂಪತ್ತು ಮತ್ತು ಬ್ರಹ್ಮತೇಜಸ್ಸನ್ನು ನೀಡುವ ಮಹಾಮಾತೆ ಎಂದು ಉಲ್ಲೇಖಿಸಿದ್ದಾರೆ.

ಇನ್ನು ಮಹಾಭಾರತವನ್ನು ರಚಿಸಿದ ವ್ಯಾಸ ಮಹರ್ಷಿಗಳೂ ಸಹ ಗಾಯತ್ರಿ ಮಂತ್ರವನ್ನು ಕೊಂಡಾಡಿದ್ದು, ಗಾಯತ್ರಿವನ್ನು ಪಕ್ವಾನ್ನ( ಮೃಷ್ಟಾನ್ನ)ಕ್ಕೆ ಹೋಲಿಕೆ ಮಾಡಿದ್ದಾರೆ. ಗಾಯತ್ರಿಯು ಲೋಕಕ್ಕೆ ತಾಯಿ. ಪರಬ್ರಹ್ಮನ ಸ್ವರೂಪವುಳ್ಳವಳು, ಶ್ರೇಷ್ಠ ಸಂಪತ್ತನ್ನು ಕೊಡುವವಳು, ಜಪಿಸಲು ಯೋಗ್ಯಳು, ಬ್ರಹ್ಮತೇಜಸ್ಸನ್ನು ಹೆಚ್ಚಿಸುವವಳು ಆಗಿದ್ದಾಳೆ.

ಗಾಯತ್ರಿ ಮಂತ್ರ :-

“ಓಂ ಭೂರ್ಭುವಃ ಸ್ವಃ ತತ್ಸವಿತುರ್ವರೇಣ್ಯಂ ಭರ್ಗೋ ದೇವಸ್ಯ ಧೀಮಹಿ ಧಿಯೋ ಯೋ ನಃ ಪ್ರಚೋದಯಾತ್”           ಹೀಗೆ ಗಾಯತ್ರಿ ಮಂತ್ರವನ್ನು ಜಪಿಸುವುದರಿಂದ ಏಕಾಗ್ರತೆ ಹೆಚ್ಚಲಿದ್ದು, ಮನಸ್ಸನ್ನು ನಿಯಂತ್ರಿಸಿ ಇಷ್ಟಾರ್ಥಗಳನ್ನು ಸಿದ್ಧಿಸುವ ಮನೋಬಲ ಸಿದ್ಧಿಸುತ್ತದೆ. ಈ ಮೂಲಕ ಸಂಪತ್ತು ಬುದ್ಧಿಶಕ್ತಿಯನ್ನು ಹೆಚ್ಚಿಸಿಕೊಳ್ಳಬಹುದು ಎಂಬ ನಂಬಿಕೆ ಇದೆ.

ಸಂಪತ್ತಿನ ವೃದ್ಧಿಗಾಗಿ ಜಪಿಸಬೇಕಿರುವ ಮತ್ತೊಂದು ಮಂತ್ರವೆಂದರೆ ಅದು ಭಗವಾನ್  ವಿಷ್ಣುವಿನ ಮಂತ್ರ :-

ಮಹಾ ವಿಷ್ಣು ಸಂಪತ್ತಿನ ಅಧಿದೇವತೆ ಲಕ್ಷ್ಮಿ ದೇವಿಯ ಪತಿ. ಲಕ್ಷ್ಮಿ ಪತಿಯ ಮಂತ್ರ                                             “ಓಂ ನಾರಾಯಣಾಯ ವಿದ್ಮಹೇ ವಾಸುದೇವಾಯ ಧೀಮಹಿ ತನ್ನೋ ವಿಷ್ಣು ಪ್ರಚೋದಯಾತ್” ವನ್ನು ಜಪಿಸಿದರೆ ಸಂಪತ್ತು ವೃದ್ಧಿಸಲಿದೆ ಎಂಬ ನಂಬಿಕೆ ಇದೆ.

ಓಂ ಮಹಾಲಕ್ಷ್ಮೈಚ ವಿದ್ಮಹೇ ವಿಷ್ಣು ಪತ್ನೀಚ ಧೀಮಹಿ ತನ್ನೋ ಲಕ್ಷ್ಮೀ ಪ್ರಚೋದಯಾತ್ ಎಂಬುದೂ ಸಹ ಲಕ್ಷ್ಮಿಯನ್ನು ಒಲಿಸಿಕೊಳ್ಳಲು ಇರುವ ಮಂತ್ರವಾಗಿದ್ದು ಈ ಮಂತ್ರವನ್ನು ಜಪಿಸಿದರೂ ಸಹ ಸಂಪತ್ತು, ಸಂವೃದ್ಧಿ ಹೆಚ್ಚಲಿದೆ ಎಂಬ ದೃಢ ನಂಬಿಕೆ ಇದೆ.

ಮಂತ್ರಗಳನ್ನು ಬರೀ ಉಚ್ಚರಿಸುವುದಲ್ಲ, ಅದರ ಮೇಲೆ ನಿಮಗೆ ನಂಬಿಕೆ ಇರಬೇಕು. ನಂಬಿಕೆ ಇಲ್ಲಂದ್ರೆ ಏನು ಮಾಡಿದರೂ ಯಶಸ್ಸು ಸಿಗುವುದಿಲ್ಲ. ಆದ್ರಿಂದ ನಂಬಿಕೆ ಇಟ್ಟು ಮಾಡಿ ಎಲ್ಲಾ ಒಳ್ಳೆಯದೇ ಆಗುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಶ್ರೀ ರಾಜ ರಾಜೇಶ್ವರಿ ದೇವಿಯನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp ಮೇಷ ರಾಶಿ ನಿಮ್ಮ…

  • ಸಂಬಂಧ

    ನಿಮ್ಮಲ್ಲಿಯೂ ಸಹ ಯಾರಿಗೂ ಹೇಳಿಕೊಳ್ಳದ ಈ 13 ರಹಸ್ಯಗಳಿರುತ್ತವೆ..!ತಿಳಿಯಲು ಮುಂದೆ ಓದಿ…

    ಪ್ರತಿಯೊಬ್ಬ ವ್ಯಕ್ತಿಯಲ್ಲೂ, ಎಲ್ಲರಿಗೂ ಅವರ ಜೀವನದಲ್ಲಿ ಅವರದೇ ಆದ ಕೆಲವು ಬಿಟ್ಟುಕೊಡದ ರಹಸ್ಯಗಳಿರುತ್ತವೆ. ಆಯಾ ಕಾಲ, ಸಂದರ್ಭದಲ್ಲಿ ಪ್ರತಿಯೊಬ್ಬರೂ ಗುಟ್ಟು ಇಟ್ಟುಕೊಂಡಿರುತ್ತಾರೆ. ತಮ್ಮ ಪರಮಾಪ್ತರಲ್ಲಿ ಕೂಡ ಕೆಲವೊಂದನ್ನು ಹಂಚಿಕೊಳ್ಳುತ್ತಾರಷ್ಟೆ.

  • ಸುದ್ದಿ

    ಹೆತ್ತ ತಾಯಿಗೆ ಈ ಮಗ ಮಾಡಿರುವ ಕೆಲಸ ಕೇಳಿದ್ರೆ ನೀವೂ ಬೆಚ್ಚಿ ಬೀಳ್ತೀರಾ..

    ಹೆತ್ತು ಹೊತ್ತು ಸಾಕಿ.. ಮಕ್ಕಳನ್ನು ದೊಡ್ಡವರನ್ನಾಗಿ ಮಾಡುತ್ತಾರೆ.. ಮಕ್ಕಳು ದೊಡ್ಡ ದೊಡ್ಡ ಮನೆಯಲ್ಲಿ ಇರಬೇಕು.. ದೊಡ್ಡ ಮನುಷ್ಯರಾಗಿ ಬದುಕಬೇಕು ಎಂದೆಲ್ಲಾ ಆಸೆ ಪಡುತ್ತಾರೆ.. ಆದರೆ ಅದ್ಯಾಕೊ ಕೆಲವು ಪಾಪಿ ಹೃದಯಗಳು ಅಷ್ಟೆಲ್ಲಾ ಆಸೆ ಪಟ್ಟ ಹೆತ್ತವರನ್ನು ಅಯ್ಯೋ ಎನಿಸಿ ನರಕದ ದಾರಿಯನ್ನು ಸುಗಮ ಮಾಡಿಕೊಳ್ಳುತ್ತಾರೆ.. ಇಂತಹ ಮನಕಲುಕುವ ಘಟನೆ ನಡೆದಿದ್ದು ಮಗ ತನ್ನ ಪತ್ನಿಯ ಜತೆಗೂಡಿ ಹೆತ್ತತಾಯಿಯನ್ನೇ 3 ತಿಂಗಳಿಂದ ಗೃಹಬಂಧನದಲ್ಲಿರಿಸಿದ್ದ ಘಟನೆ, ಮಾರತ್ತಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಕಾಡುಬಿಸನಹಳ್ಳಿಯಲ್ಲಿ ನಡೆದಿದ್ದು, ಈ ಬಗ್ಗೆ ಮಾಹಿತಿ ಲಭ್ಯವಾಗುತ್ತಿದ್ದಂತೆ…

  • ಸಿನಿಮಾ

    ಮದುವೆಗೂ ಮುನ್ನವೇ ಗರ್ಭಿಣಿಯಾದ ಕನ್ನಡ ಚಿತ್ರದಲ್ಲಿ ನಟಿಸಿದ್ದ ಸ್ಟಾರ್ ನಟಿ..!

    ಮಾಡೆಲ್ ಮತ್ತು ನಟಿ ಆಮಿ ಜಾಕ್ಸನ್ ಅವರು ಮದುವೆಗೂ ಮುನ್ನವೇ ಗರ್ಭಿಣಿಯಾಗಿದ್ದು, ಈ ಬಗ್ಗೆ ಸ್ವತಃ ಅವರೇ ಹೇಳಿಕೊಂಡಿದ್ದಾರೆ. ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ಮತ್ತು ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯಿಸಿರುವ ‘ದಿ ವಿಲನ್’ ಚಿತ್ರದ ನಾಯಕಿ ಆಮಿ ಜಾಕ್ಸನ್ ಈ ವಿಚಾರ ಬಹಿರಂಗಗೊಳಿಸುತ್ತಿದ್ದಂತೆಯೇ ಎಲ್ಲೆಡೆ ಭಾರೀ ಸುದ್ದಿಯಾಗುತ್ತಿದೆ. ಆದರೆ, ಮದುವೆಯ ಮೊದಲೇ ಆಕೆ ಗರ್ಭಿಣಿಯಾಗಿರುವುದು ಅಭಿಮಾನಿಗಳ ತಲೆ ಸುತ್ತುವಂತೆ ಮಾಡಿದೆ.ನಟಿ ಆಮಿ ಜಾಕ್ಸನ್ ಅವರು ತಾವು ಮಗುವಿಗಾಗಿ ಕಾಯುತ್ತಿರುವ ಬಗ್ಗೆ ಇನ್ಸ್ ಸ್ಟಾಗ್ರಾಂನಲ್ಲಿ ಹೇಳಿಕೊಂಡಿದ್ದಾರೆ.ತಾಯಂದಿರ…

  • ಜ್ಯೋತಿಷ್ಯ

    ನ್ಯಾನೋ ಕಾರನ್ನೇ ಹೆಲಿಕಾಪ್ಟರ್ ಮಾಡಿ ಕನಸನ್ನು ನನಸಾಗಿಸಿಕೊಂಡ ಸೋದರರು………!

    ಬಿಹಾರ ಮೂಲದ 24ರ ಯುವಕನೊಬ್ಬ ತನ್ನ ಕನಸನ್ನು ನನಸು ಮಾಡಿಕೊಳ್ಳಲು ತನ್ನ ನ್ಯಾನೋ ಕಾರನ್ನೇ ಹೆಲಿಕಾಪ್ಟರ್ ಆಗಿ ವಿನ್ಯಾಸಗೊಳಿಸಿ ಎಲ್ಲರ ಗಮನ ಸೆಳೆದಿದ್ದಾನೆ.ಬಿಹಾರದ ಬನಿಯಾಪುರದ ಸಿಮಾರಿ ಗ್ರಾಮದ ನಿವಾಸಿ ಮಿಥಿಲೇಶ್ ಪ್ರಸಾದ್(24) ಈ ಅಪರೂಪದ ಹೆಲಿಕಾಪ್ಟರ್ ತಯಾರಿಸಿದ್ದಾನೆ. ಮಿಥಿಲೇಶ್ 12ನೇ ತರಗತಿಯವರೆಗೆ ಓದಿದ್ದಾನೆ. ಈತ ವೃತ್ತಿಯಲ್ಲಿ ಪೈಪ್ ಫಿಟ್ಟರ್ ಆಗಿದ್ದು, ತನ್ನ ಬಳಿ ಇದ್ದ ಟಾಟಾ ನ್ಯಾನೋ ಕಾರನ್ನೇ ಹೆಲಿಕಾಪ್ಟರ್ ರೀತಿ ವಿನ್ಯಾಸಗೊಳಿಸಿ ತನ್ನ ಆಸೆ ತೀರಿಸಿಕೊಂಡಿದ್ದಾನೆ. ಚಿಕ್ಕ ವಯಸ್ಸಿನಿಂದಲೂ ಹೆಲಿಕಾಪ್ಟರ್‍ಗಳನ್ನು ಮಾಡುವ ಕನಸು ಹೊಂದಿದ್ದನು. ಅದು…

  • ಸುದ್ದಿ

    ಕೊಡಗು ನೆರೆ ಸಂತಸ್ತರಿಗೆ ನಿರ್ಮಿಸುತ್ತಿರೋ ಮನೆಗಳು ಚೆನ್ನಾಗಿಲ್ಲ ಎಂದು ಹೇಳಿಕೆ ನೀಡಿದ ಹರ್ಷಿಕಾ ಪೂಣಚ್ಚ….!

    ಕೊಡಗು ನೆರೆ ಸಂತ್ರಸ್ತರಿಗೆ ಸರ್ಕಾರದಿಂದ ನಿರ್ಮಿಸುತ್ತಿರುವ ಮನೆಗಳು ಚೆನ್ನಾಗಿಲ್ಲ ಎಂದು ಸ್ಯಾಂಡಲ್‍ವುಡ್‍ನಟಿ, ಕೊಡಗಿನ ಬೆಡಗಿ ಹರ್ಷಿಕಾ ಪೂಣಚ್ಚ ಬೇಸರ ವ್ಯಕ್ತಪಡಿಸಿದ್ದಾರೆ.ಇಂದು ಮೈಸೂರಿನಲ್ಲಿ ಮಾತನಾಡಿದ ಅವರು, ನಾನು ಇತ್ತೀಚೆಗೆ ಕೊಡಗು ನೆರೆ ಸಂತ್ರಸ್ತರಿಗೆ ನಿರ್ಮಿಸುತ್ತಿರುವ ಮನೆಯ ಮಾದರಿಯನ್ನು ನೋಡಿದೆ. ಅದು ಚೆನ್ನಾಗಿಲ್ಲ. ಅವರಿಗೆ ಒಳ್ಳೆಯ ಮನೆ ನಿರ್ಮಿಸಿಕೊಡುವಂತೆ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದರು. ಪ್ರವಾಹ ನೈಸರ್ಗಿಕವಾಗಿ ಸಂಭವಿಸಿದೆ. ಯಾರೋ ತಾವಾಗಿಯೇ ಮಾಡಿಕೊಂಡಿದ್ದಲ್ಲ. ಹೀಗಾಗಿ ನೆರೆ ಸಂತ್ರಸ್ತರ ಸ್ವಾಭಿಮಾನಕ್ಕೆ ಧಕ್ಕೆಯಾಗದಂತೆ ನೋಡಿಕೊಳ್ಳಬೇಕು. ಘಟನೆಯ ಬಳಿಕ ರಾಜ್ಯ ಸರ್ಕಾರ ಶೀಘ್ರವೇ ಮನೆ…