ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಂಪತ್ತು, ಬುದ್ಧಿವಂತಿಕೆ ಹೆಚ್ಚಬೇಕೆಂದರೆ ಮನಸ್ಸು ನಿರ್ಮಲವಾಗಿರುವುದು ಅತಿ ಮುಖ್ಯವಾಗುತ್ತದೆ. ಅಂತೆಯೇ ಮನಸ್ಸನ್ನು ನಿರ್ಮಲವಾಗಿಟ್ಟುಕೊಳ್ಳಲು ಸಹಕಾರಿಯಾಗುವಂತೆ ನಮ್ಮ ಭಾರತೀಯ ಸನಾತನ ಧರ್ಮದಲ್ಲಿ ಋಷಿ-ಮುನಿಗಳು ಹಲವು ಮಂತ್ರಗಳನ್ನು ಕೊಟ್ಟಿದ್ದಾರೆ. ‘ಮನಯೇವ ಮನುಷ್ಯಾಣಾಂ, ಕಾರಣಯೋ ಬಂಧನ, ಮೋಕ್ಷಯಃ‘ ಎಂದಿವೆ ಸ್ಮೃತಿ ವಾಕ್ಯಗಳು. ಅಂದರೆ ಬಂಧನದಿಂದ ಬಿಡಿಸಿಕೊಳ್ಳುವುದಕ್ಕೆ ಹಾಗೂ ಮೋಕ್ಷ ಪಡೆಯುವುದಕ್ಕೆ ಮನಸ್ಸೇ ಮುಖ್ಯ ಕಾರಣವಾಗುತ್ತದೆ.
ಮನಸ್ಸನ್ನು ನಿಗ್ರಹಿಸಿ ಬುದ್ಧಿವಂತಿಕೆ ಹೆಚ್ಚಿಸಿಕೊಳ್ಳುವುದಕ್ಕೆ ಬ್ರಹ್ಮರ್ಷಿ ವಿಶ್ವಾಮಿತ್ರರು ಗಾಯತ್ರಿ ಮಂತ್ರವನ್ನು ರಚಿಸಿದ್ದಾರೆ. 24 ಅಕ್ಷರಗಳ ಒಂದು ಛಂದಸ್ಸಿನ ಗಾಯತ್ರಿ ಮಂತ್ರಕ್ಕೆ ಸಮನಾದ ಮಂತ್ರ ವೇದದಲ್ಲಿಯೇ ಮತ್ತೊಂದಿಲ್ಲ ಎನ್ನುತ್ತಾರೆ ಋಷಿಗಳು. ‘ಬ್ರಹ್ಮದೇವರು ಮೂರು ವೇದದ ಸಾರವನ್ನು ಗಾಯತ್ರಿ ಮಂತ್ರದ ಮೂರು ಚರಣಗಳಲ್ಲಿ ತುಂಬಿಸಿಕೊಟ್ಟಿರುವವರು‘ ಗಾಯತ್ರಿಯಿಂದ ಸರ್ವ ರೀತಿಯ ಸಿದ್ಧಿಪ್ರಾಪ್ತಿಯಾಗುತ್ತದೆ ಎನ್ನುತ್ತಾನೆ ಭಗವಾನ್ ಮನು.
ಎಲ್ಲಾ ಮಂತ್ರ, ಪೂಜೆ, ಪುರಸ್ಕಾರಗಳಿಗೂ ಅತೀ ಎತ್ತರದಲ್ಲಿ ರಾರಾಜಿಸುವುದು ಗಾಯತ್ರಿ ಮಹಾಮಂತ್ರ. ಅಥರ್ವವೇದದಲ್ಲಿ ಗಾಯತ್ರಿ ಮಂತ್ರವನ್ನು ಶಕ್ತಿ, ಧನ ಸಂಪತ್ತು ಮತ್ತು ಬ್ರಹ್ಮತೇಜಸ್ಸನ್ನು ನೀಡುವ ಮಹಾಮಾತೆ ಎಂದು ಉಲ್ಲೇಖಿಸಿದ್ದಾರೆ.
ಇನ್ನು ಮಹಾಭಾರತವನ್ನು ರಚಿಸಿದ ವ್ಯಾಸ ಮಹರ್ಷಿಗಳೂ ಸಹ ಗಾಯತ್ರಿ ಮಂತ್ರವನ್ನು ಕೊಂಡಾಡಿದ್ದು, ಗಾಯತ್ರಿವನ್ನು ಪಕ್ವಾನ್ನ( ಮೃಷ್ಟಾನ್ನ)ಕ್ಕೆ ಹೋಲಿಕೆ ಮಾಡಿದ್ದಾರೆ. ಗಾಯತ್ರಿಯು ಲೋಕಕ್ಕೆ ತಾಯಿ. ಪರಬ್ರಹ್ಮನ ಸ್ವರೂಪವುಳ್ಳವಳು, ಶ್ರೇಷ್ಠ ಸಂಪತ್ತನ್ನು ಕೊಡುವವಳು, ಜಪಿಸಲು ಯೋಗ್ಯಳು, ಬ್ರಹ್ಮತೇಜಸ್ಸನ್ನು ಹೆಚ್ಚಿಸುವವಳು ಆಗಿದ್ದಾಳೆ.
“ಓಂ ಭೂರ್ಭುವಃ ಸ್ವಃ ತತ್ಸವಿತುರ್ವರೇಣ್ಯಂ ಭರ್ಗೋ ದೇವಸ್ಯ ಧೀಮಹಿ ಧಿಯೋ ಯೋ ನಃ ಪ್ರಚೋದಯಾತ್” ಹೀಗೆ ಗಾಯತ್ರಿ ಮಂತ್ರವನ್ನು ಜಪಿಸುವುದರಿಂದ ಏಕಾಗ್ರತೆ ಹೆಚ್ಚಲಿದ್ದು, ಮನಸ್ಸನ್ನು ನಿಯಂತ್ರಿಸಿ ಇಷ್ಟಾರ್ಥಗಳನ್ನು ಸಿದ್ಧಿಸುವ ಮನೋಬಲ ಸಿದ್ಧಿಸುತ್ತದೆ. ಈ ಮೂಲಕ ಸಂಪತ್ತು ಬುದ್ಧಿಶಕ್ತಿಯನ್ನು ಹೆಚ್ಚಿಸಿಕೊಳ್ಳಬಹುದು ಎಂಬ ನಂಬಿಕೆ ಇದೆ.
ಸಂಪತ್ತಿನ ವೃದ್ಧಿಗಾಗಿ ಜಪಿಸಬೇಕಿರುವ ಮತ್ತೊಂದು ಮಂತ್ರವೆಂದರೆ ಅದು ಭಗವಾನ್ ವಿಷ್ಣುವಿನ ಮಂತ್ರ :-
ಮಹಾ ವಿಷ್ಣು ಸಂಪತ್ತಿನ ಅಧಿದೇವತೆ ಲಕ್ಷ್ಮಿ ದೇವಿಯ ಪತಿ. ಲಕ್ಷ್ಮಿ ಪತಿಯ ಮಂತ್ರ “ಓಂ ನಾರಾಯಣಾಯ ವಿದ್ಮಹೇ ವಾಸುದೇವಾಯ ಧೀಮಹಿ ತನ್ನೋ ವಿಷ್ಣು ಪ್ರಚೋದಯಾತ್” ವನ್ನು ಜಪಿಸಿದರೆ ಸಂಪತ್ತು ವೃದ್ಧಿಸಲಿದೆ ಎಂಬ ನಂಬಿಕೆ ಇದೆ.
ಓಂ ಮಹಾಲಕ್ಷ್ಮೈಚ ವಿದ್ಮಹೇ ವಿಷ್ಣು ಪತ್ನೀಚ ಧೀಮಹಿ ತನ್ನೋ ಲಕ್ಷ್ಮೀ ಪ್ರಚೋದಯಾತ್ ಎಂಬುದೂ ಸಹ ಲಕ್ಷ್ಮಿಯನ್ನು ಒಲಿಸಿಕೊಳ್ಳಲು ಇರುವ ಮಂತ್ರವಾಗಿದ್ದು ಈ ಮಂತ್ರವನ್ನು ಜಪಿಸಿದರೂ ಸಹ ಸಂಪತ್ತು, ಸಂವೃದ್ಧಿ ಹೆಚ್ಚಲಿದೆ ಎಂಬ ದೃಢ ನಂಬಿಕೆ ಇದೆ.
ಮಂತ್ರಗಳನ್ನು ಬರೀ ಉಚ್ಚರಿಸುವುದಲ್ಲ, ಅದರ ಮೇಲೆ ನಿಮಗೆ ನಂಬಿಕೆ ಇರಬೇಕು. ನಂಬಿಕೆ ಇಲ್ಲಂದ್ರೆ ಏನು ಮಾಡಿದರೂ ಯಶಸ್ಸು ಸಿಗುವುದಿಲ್ಲ. ಆದ್ರಿಂದ ನಂಬಿಕೆ ಇಟ್ಟು ಮಾಡಿ ಎಲ್ಲಾ ಒಳ್ಳೆಯದೇ ಆಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವೆಂಕಟ ಎಂದರೆ ಸಂಕಟ ಒಂದಿಷ್ಟಿಲ್ಲಾ ಎನ್ನುವ ಹಾಗೆ.. ಹರಿ ನಾಮ ಸ್ಮರಣೆಯಿಂದ ಅನೇಕ ರೋಗಗಳು ವಾಸಿಯಾಗುತ್ತವೆ ಎಂದು ಹಿರಿಯರು ಹೇಳುತ್ತಾರೆ.. ಈಗ ವೈಜ್ಞಾನಿಕವಾಗಿಯೂ ಸಾಭೀತಾಗಿದೆ ನೋಡಿ..ಈ ಒಂದು ಮಂತ್ರದಿಂದ ಹಾರ್ಟ್ ಅಟ್ಯಾಕ್ ಅನ್ನು ಕೂಡ ತಡೆಯಬಹುದು ಇಲ್ಲಿದೆ ನೋಡಿ ಪುರಾವೆ.. ವಿಠ್ಠಲನ ನಾಮ ಸ್ಮರಣೆಯಿಂದ ಹೃದಯಾಘಾತವಾಗಲ್ಲ, ಹೌದು ಇಂತಹದೊಂದು ಸಂಗತಿಯನ್ನು ಪುಣೆ ಮೂಲದ ತಜ್ಞರ ತಂಡವೊಂದು ಹಲವಾರು ಜನರನ್ನು ಪರೀಕ್ಷೆಗೆ ಒಳಪಡಿಸಿ ಹೇಳಿದೆ. ವಿಠ್ಠಲ ವಿಠ್ಠಲ ಎಂದು ನಾಮಸ್ಮರಣೆ ಮಾಡುವುದರಿಂದ ರಕ್ತದೊತ್ತಡ ನಿಯಂತ್ರಣಕ್ಕೆ ಬಂದು ಹೃದಯ ಸಮಸ್ಯೆಗಳೇ…
ಮುಂಗಾರು ಆಗಮನಕ್ಕೂ ಮೊದಲು ಎಲ್ಲೂ ಮಳೆಯಾಗುತ್ತಿಲ್ಲವಲ್ಲ ಎನ್ನುವ ಆತಂಕ ಈಗ ಮುಂಗಾರು ಆರಂಭವಾದ ಬಳಿಕ ಪ್ರವಾಹ ಸ್ಥಿತಿ ನಿರ್ಮಾಣವಾಗಿದ್ದು, ಯಾವಾಗ ಮಳೆ ನಿಲ್ಲುತ್ತೋ ಎನ್ನುವಂತಾಗಿದೆ. ಹೌದು ಬಿಹಾರದ ಜನತೆ ಪ್ರವಾಹದಿಂದ ತತ್ತರಿಸಿದೆ. ಈಗಾಗಲೇ 31 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಸಾಕಷ್ಟು ಮಂದಿಯನ್ನು ನಿರಾಶ್ರಿತರ ಕೇಂದ್ರಗಳಿಗೆ ಕಳುಹಿಸಲಾಗಿದೆ. ನದಿಗಳಲ್ಲಿ ನೀರಿನ ಮಟ್ಟವೂ ಕೂಡ ಹೆಚ್ಚಾಗುತ್ತಿದೆ. ಅರಾರಿಯಾ, ಕಿಶನ್ಗಂಜ್, ದರ್ಬಾಂಗಾ, ಮಧುಬನಿ, ಮುಜಾಫರ್ಪುರ್ ಜಿಲ್ಲೆಗಳಿಗೆ ಅಪಾಯ ಉಂಟಾಗಿದೆ. ಸೀತಾಮರಿಯಲ್ಲಿ 10 ಮಂದಿ ಮೃತಪಟ್ಟಿದ್ದಾರೆ. ಅರಾರಿಯಾದಲ್ಲಿ 11 ಮಂದಿ, ಕಿಶನ್ಗಂಜ್ನಲ್ಲಿ ನಾಲ್ಕು…
ಪ್ರಪಂಚದಲ್ಲಿನ ದೇಶಗಳು ಈ ಮಾಡ್ರನ್ ಟ್ರಾನ್ಸ್ಪೋರ್ಟೆಷನ್ ಮೇಲೆ ಇಂಟರೆಸ್ಟನ್ನ ತೋರಿಸುತ್ತಾರೆ. ಇದರಲ್ಲಿ ಟೆಕ್ನಾಲಜಿ ಕೂಡ ಬೆಳೆಯುತ್ತಿರುವುದರಿಂದ ಟ್ರಾನ್ಸ್ಪೋರ್ಟೆಷನ್ ಎಲ್ಲಾ ದೇಶಗಳಲ್ಲಿ ಇಂಪ್ರೂವ್ ಆಗುತ್ತಿದೆ. ಇದರಿಂದ ಭಾರತ ಕೂಡ ಹೊಸ ಹೊಸ ಟ್ರಾನ್ಸ್ಪೋರ್ಟೆಷನ್ ಪದ್ಧತಿಯನ್ನು ಕಂಡುಹಿಡಿಯುತ್ತಲೇ ಇದೆ. ಆದರೆ ಯುನೈಟೆಡ್ ಎಮಿರೇಟ್ಸ್ ದುಬೈಯಿಂದ ಮುಂಬೈವರೆಗೂ ಒಂದು ಹೈ ಸ್ಪೀಡ್ ಅಂಡರ್ವಾಟರ್ ರೈಲ್ವೇ ನೆಟ್ವರ್ಕನ್ನ ಬಿಲ್ಡ್ ಮಾಡಬೇಕೆಂಬ ಆಲೋಚನೆಯಲ್ಲಿ ಇದೆ. ಅಂದರೆ ಸಮುದ್ರದಲ್ಲಿ ಪ್ರಯಾಣಿಸುವ ರೈಲನ್ನ ನಿರ್ಮಿಸಬೇಕೆಂಬ ಆಲೋಚನೆ ಇದೆ.ಇದರಿಂದ ಟ್ರೈನ್ UAE ನಲ್ಲಿನ ಫುಜಿ಼ರಾ ನಗರದಿಂದ ಭಾರತದಲ್ಲಿನ ಮುಂಬೈವರೆಗೆ…
ನೀವು ಯಾವುದೇ ದೇವರ ಪೂಜೆಯನ್ನುಮಾಡಿ, ಆದ್ರೆ ಪೂಜೆಯನ್ನುಮಾಡಿ ಮಾಡುವಾಗ ಪ್ರಮುಖವಾಗಿ ನೆನಪಿಟ್ಟುಕೊಳ್ಳಲೇಬೇಕಾದ ಅಂಶಗಳು ನಂಬಿಕೆ ಹಾಗೂ ಶ್ರದ್ಧೆ.ಇವೆರಡು ಅಂಶಗಳು ಮನಸ್ಸಿನಲ್ಲಿಲ್ಲದಿದ್ದರೆ ಮಾಡುವ ಪೂಜಾವಿಧಾನಗಳು ವ್ಯರ್ಥವೆನಿಸುತ್ತವೆ…
ನೀವು ಟ್ರೂ ಕಾಲರ್ ಬಳಕೆ ಮಾಡುತ್ತಿದ್ದೀರಾ ಹಾಗಾದರೆ ನಿಮಗೊಂದು ಆಚ್ಚರಿಯ ಸಂಗತಿ ಏನೆಂದು ತಿಳಿಯೋಣ ಬನ್ನಿ. ನಿವೇನಾದ್ರು ಟ್ರೂ ಕಾಲರ್ ಬಳಕೆ ಮಾಡ್ತಿದ್ರೆ ಅದನ್ನು ಈಗಲೇ ಡಿಲಿಟ್ ಮಾಡುವುದು ಒಳ್ಳೆಯದು. ಯಾಕೆಂದರೆ ಟ್ರೂ ಕಾಲರ್ ನಿಜಕ್ಕೂ ಅಷ್ಟು ಸೇಫ್ಟಿ ಇಲ್ಲ. ನಮ್ಮ ಭಾರತದಲ್ಲಿ 99% ರಷ್ಟು ಜನ ಅಂದರೆ 100 ರಲ್ಲಿ 99 ರಷ್ಟು ಜನ ಟ್ರೂ ಕಾಲರ್ ತಮ್ಮ ಮೊಬೈಲ್ ನಲ್ಲಿ ಇನ್ಸ್ಟಾಲ್ ಮಾಡಿಕೊಂಡಿದ್ದಾರೆ. ಆದರೆ ಈ ಒಂದು ಟ್ರೂ ಕಾಲರ್ ಎಷ್ಟರಮಟ್ಟಿಗೆ ಸುರಕ್ಷಿತ ಅಂತಾ…
ನಿಮ್ಮ ದೇಹ ತೂಕವನ್ನು ಬೇಗನೆ ಇಳಿಸಬೇಕೆಂದಿದ್ದರೆ ಬೆಳಗಿನ ಉಪಹಾರವನ್ನು ಬಿಟ್ಟುಬಿಡಿ. ಮಧ್ಯಾಹ್ನ ಊಟದ ವರೆಗೆ ಏನೂ ತಿನ್ನದೆ ಉಪವಾಸ ವಿದ್ದರೆ ಪ್ರತಿನಿತ್ಯ ಸುಮಾರು 350 ರಷ್ಟು ಕಡಿಮೆ ಕ್ಯಾಲೊರಿ ಆಹಾರ ಸೇವಿಸಬಹುದು ಮತ್ತು ಇದರಿಂದ ದೇಹದ ತೂಕವನ್ನು ಇಳಿಸಬಹುದು ಎಂದು ಅಧ್ಯಯನವೊಂದು ಹೇಳುತ್ತದೆ.