ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಂಪತ್ತು, ಬುದ್ಧಿವಂತಿಕೆ ಹೆಚ್ಚಬೇಕೆಂದರೆ ಮನಸ್ಸು ನಿರ್ಮಲವಾಗಿರುವುದು ಅತಿ ಮುಖ್ಯವಾಗುತ್ತದೆ. ಅಂತೆಯೇ ಮನಸ್ಸನ್ನು ನಿರ್ಮಲವಾಗಿಟ್ಟುಕೊಳ್ಳಲು ಸಹಕಾರಿಯಾಗುವಂತೆ ನಮ್ಮ ಭಾರತೀಯ ಸನಾತನ ಧರ್ಮದಲ್ಲಿ ಋಷಿ-ಮುನಿಗಳು ಹಲವು ಮಂತ್ರಗಳನ್ನು ಕೊಟ್ಟಿದ್ದಾರೆ. ‘ಮನಯೇವ ಮನುಷ್ಯಾಣಾಂ, ಕಾರಣಯೋ ಬಂಧನ, ಮೋಕ್ಷಯಃ‘ ಎಂದಿವೆ ಸ್ಮೃತಿ ವಾಕ್ಯಗಳು. ಅಂದರೆ ಬಂಧನದಿಂದ ಬಿಡಿಸಿಕೊಳ್ಳುವುದಕ್ಕೆ ಹಾಗೂ ಮೋಕ್ಷ ಪಡೆಯುವುದಕ್ಕೆ ಮನಸ್ಸೇ ಮುಖ್ಯ ಕಾರಣವಾಗುತ್ತದೆ.
ಮನಸ್ಸನ್ನು ನಿಗ್ರಹಿಸಿ ಬುದ್ಧಿವಂತಿಕೆ ಹೆಚ್ಚಿಸಿಕೊಳ್ಳುವುದಕ್ಕೆ ಬ್ರಹ್ಮರ್ಷಿ ವಿಶ್ವಾಮಿತ್ರರು ಗಾಯತ್ರಿ ಮಂತ್ರವನ್ನು ರಚಿಸಿದ್ದಾರೆ. 24 ಅಕ್ಷರಗಳ ಒಂದು ಛಂದಸ್ಸಿನ ಗಾಯತ್ರಿ ಮಂತ್ರಕ್ಕೆ ಸಮನಾದ ಮಂತ್ರ ವೇದದಲ್ಲಿಯೇ ಮತ್ತೊಂದಿಲ್ಲ ಎನ್ನುತ್ತಾರೆ ಋಷಿಗಳು. ‘ಬ್ರಹ್ಮದೇವರು ಮೂರು ವೇದದ ಸಾರವನ್ನು ಗಾಯತ್ರಿ ಮಂತ್ರದ ಮೂರು ಚರಣಗಳಲ್ಲಿ ತುಂಬಿಸಿಕೊಟ್ಟಿರುವವರು‘ ಗಾಯತ್ರಿಯಿಂದ ಸರ್ವ ರೀತಿಯ ಸಿದ್ಧಿಪ್ರಾಪ್ತಿಯಾಗುತ್ತದೆ ಎನ್ನುತ್ತಾನೆ ಭಗವಾನ್ ಮನು.
ಎಲ್ಲಾ ಮಂತ್ರ, ಪೂಜೆ, ಪುರಸ್ಕಾರಗಳಿಗೂ ಅತೀ ಎತ್ತರದಲ್ಲಿ ರಾರಾಜಿಸುವುದು ಗಾಯತ್ರಿ ಮಹಾಮಂತ್ರ. ಅಥರ್ವವೇದದಲ್ಲಿ ಗಾಯತ್ರಿ ಮಂತ್ರವನ್ನು ಶಕ್ತಿ, ಧನ ಸಂಪತ್ತು ಮತ್ತು ಬ್ರಹ್ಮತೇಜಸ್ಸನ್ನು ನೀಡುವ ಮಹಾಮಾತೆ ಎಂದು ಉಲ್ಲೇಖಿಸಿದ್ದಾರೆ.
ಇನ್ನು ಮಹಾಭಾರತವನ್ನು ರಚಿಸಿದ ವ್ಯಾಸ ಮಹರ್ಷಿಗಳೂ ಸಹ ಗಾಯತ್ರಿ ಮಂತ್ರವನ್ನು ಕೊಂಡಾಡಿದ್ದು, ಗಾಯತ್ರಿವನ್ನು ಪಕ್ವಾನ್ನ( ಮೃಷ್ಟಾನ್ನ)ಕ್ಕೆ ಹೋಲಿಕೆ ಮಾಡಿದ್ದಾರೆ. ಗಾಯತ್ರಿಯು ಲೋಕಕ್ಕೆ ತಾಯಿ. ಪರಬ್ರಹ್ಮನ ಸ್ವರೂಪವುಳ್ಳವಳು, ಶ್ರೇಷ್ಠ ಸಂಪತ್ತನ್ನು ಕೊಡುವವಳು, ಜಪಿಸಲು ಯೋಗ್ಯಳು, ಬ್ರಹ್ಮತೇಜಸ್ಸನ್ನು ಹೆಚ್ಚಿಸುವವಳು ಆಗಿದ್ದಾಳೆ.
“ಓಂ ಭೂರ್ಭುವಃ ಸ್ವಃ ತತ್ಸವಿತುರ್ವರೇಣ್ಯಂ ಭರ್ಗೋ ದೇವಸ್ಯ ಧೀಮಹಿ ಧಿಯೋ ಯೋ ನಃ ಪ್ರಚೋದಯಾತ್” ಹೀಗೆ ಗಾಯತ್ರಿ ಮಂತ್ರವನ್ನು ಜಪಿಸುವುದರಿಂದ ಏಕಾಗ್ರತೆ ಹೆಚ್ಚಲಿದ್ದು, ಮನಸ್ಸನ್ನು ನಿಯಂತ್ರಿಸಿ ಇಷ್ಟಾರ್ಥಗಳನ್ನು ಸಿದ್ಧಿಸುವ ಮನೋಬಲ ಸಿದ್ಧಿಸುತ್ತದೆ. ಈ ಮೂಲಕ ಸಂಪತ್ತು ಬುದ್ಧಿಶಕ್ತಿಯನ್ನು ಹೆಚ್ಚಿಸಿಕೊಳ್ಳಬಹುದು ಎಂಬ ನಂಬಿಕೆ ಇದೆ.
ಸಂಪತ್ತಿನ ವೃದ್ಧಿಗಾಗಿ ಜಪಿಸಬೇಕಿರುವ ಮತ್ತೊಂದು ಮಂತ್ರವೆಂದರೆ ಅದು ಭಗವಾನ್ ವಿಷ್ಣುವಿನ ಮಂತ್ರ :-
ಮಹಾ ವಿಷ್ಣು ಸಂಪತ್ತಿನ ಅಧಿದೇವತೆ ಲಕ್ಷ್ಮಿ ದೇವಿಯ ಪತಿ. ಲಕ್ಷ್ಮಿ ಪತಿಯ ಮಂತ್ರ “ಓಂ ನಾರಾಯಣಾಯ ವಿದ್ಮಹೇ ವಾಸುದೇವಾಯ ಧೀಮಹಿ ತನ್ನೋ ವಿಷ್ಣು ಪ್ರಚೋದಯಾತ್” ವನ್ನು ಜಪಿಸಿದರೆ ಸಂಪತ್ತು ವೃದ್ಧಿಸಲಿದೆ ಎಂಬ ನಂಬಿಕೆ ಇದೆ.
ಓಂ ಮಹಾಲಕ್ಷ್ಮೈಚ ವಿದ್ಮಹೇ ವಿಷ್ಣು ಪತ್ನೀಚ ಧೀಮಹಿ ತನ್ನೋ ಲಕ್ಷ್ಮೀ ಪ್ರಚೋದಯಾತ್ ಎಂಬುದೂ ಸಹ ಲಕ್ಷ್ಮಿಯನ್ನು ಒಲಿಸಿಕೊಳ್ಳಲು ಇರುವ ಮಂತ್ರವಾಗಿದ್ದು ಈ ಮಂತ್ರವನ್ನು ಜಪಿಸಿದರೂ ಸಹ ಸಂಪತ್ತು, ಸಂವೃದ್ಧಿ ಹೆಚ್ಚಲಿದೆ ಎಂಬ ದೃಢ ನಂಬಿಕೆ ಇದೆ.
ಮಂತ್ರಗಳನ್ನು ಬರೀ ಉಚ್ಚರಿಸುವುದಲ್ಲ, ಅದರ ಮೇಲೆ ನಿಮಗೆ ನಂಬಿಕೆ ಇರಬೇಕು. ನಂಬಿಕೆ ಇಲ್ಲಂದ್ರೆ ಏನು ಮಾಡಿದರೂ ಯಶಸ್ಸು ಸಿಗುವುದಿಲ್ಲ. ಆದ್ರಿಂದ ನಂಬಿಕೆ ಇಟ್ಟು ಮಾಡಿ ಎಲ್ಲಾ ಒಳ್ಳೆಯದೇ ಆಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾವು ದಶಕಗಳಿಂದಲೂ ನೀರಿನಲ್ಲಿ ಓಡುವ ಬೈಕ್ ಗಳ ಕತೆಗಳ ಬಗ್ಗೆ ಓದಿರುತ್ತೇವೆ. ಅದೇ ರೀತಿ ಬ್ರೆಜಿಲ್ ಒಬ್ಬರು ನೀರಿನಲ್ಲಿ ಓಡುವ ಬೈಕ್’ನ್ನು ಕಂಡುಹಿಡಿದಿದ್ದಾರೆ.
ಕರಬೂಜ ಹಣ್ಣಿಗೆ ತನ್ನದೇ ಆದ ಸುಗಂಧವಿದೆ. ತನ್ನದೇ ರುಚಿಯೆದೆ. ಕಳಿತ ಹಣ್ಣು ಮೃದುವಾಗಿರುತ್ತದೆ. ಈ ಹಣ್ಣಿಗೆ ಇಂಗ್ಲಿಷ್ ಹೆಸರು ಮಸ್ಕ್ ಮಿಲನ್, ಸಸ್ಯಶಾಸ್ತ್ರೀಯವಾಗಿ ‘ ಕುಕ್ಕುಮೀಸ್ ಮೆಲೊ’ ಎನ್ನುತ್ತಾರೆ.
ದಿನನಿತ್ಯ ಅಡುಗೆ ಮಾಡುವುದು ಸಾಮಾನ್ಯ. ಅದರಲ್ಲೂ ನಾವು ತಿನ್ನುವ ಪ್ರಮುಖ ಅಡುಗೆ ಪದಾರ್ತವೆಂದರೇ ಅಕ್ಕಿ. ನಮ್ಮ ದೇಹದ ಪೌಷ್ಟಿಕತೆಗೆ ಬೇಕಾದ ಅಕ್ಕಿಯನ್ನು ಅನ್ನ ಮಾಡುವಾಗ ಅದನ್ನು ಚೆನ್ನಾಗಿ ತೊಳೆದು ಬಳಸುತ್ತೇವೆ. ಆ ನೀರನ್ನು ಚೆಲ್ಲುತ್ತೇವೆ. ಆದರೆ ಚೆಲ್ಲುವ ಮುನ್ನ ಈ ಸುದ್ದಿಯತ್ತ ಗಮನಿಸಿ. ನಮ್ಮ ಸಧೃಡ ಕೂದಲಿಗೆ ವಿಧ-ವಿಧವಾದ ಎಣ್ಣೆ, ಶ್ಯಾಂಪೂ, ಹೇರ್ ಪ್ಯಾಕ್ ಬಳಸುತ್ತೇವೆ. ಅದರಲ್ಲೂ ಕೂದಲು ಉದುರುವ ಸಮಸ್ಯೆ ಇದ್ದರಂತೂ ಎಲ್ಲರ ಸಲಹೆ ಪಡೆದು ದಿನಕ್ಕೊಂದು ಮನೆ ಮದ್ದು ಮಾಡುತ್ತೇವೆ. ಆದರೆ ಇಷ್ಟೆಲ್ಲ ಮಾಡುವ…
ಕನ್ನಡ ಕಿರುತೆರೆಯಲ್ಲಿ ಮೂಡಿಬರುವ ಸರಿಗಮಪ ಕಾರ್ಯಕ್ರಮ ಯಾರಿಗೆ ತಿಳಿದಿಲ್ಲ ಹೇಳಿ, ಹೌದು ಪ್ರತಿಭೆಗಳನ್ನ ಹೊರತಂದ ಕಾರ್ಯಕ್ರಮ ಅಂದರೆ ಜೀ ಕನ್ನಡ ವಾಹಿನಿಯಲ್ಲಿ ಮೂಡಿಬರುವ ಸರಿಗಮಪ ಏನು ಹೇಳಿದರೆ ತಪ್ಪಾಗಲ್ಲ. ಹೌದು ಬಡವ, ಶ್ರೀಮಂತ ಅನ್ನದೆ ಎಲ್ಲರೂ ಕೂಡ ಈ ವೇಧಿಕೆಯಲ್ಲಿ ತಮ್ಮ ತೋರ್ಪಡಿಸಬಹುದಾಗಿದೆ, ಇನ್ನು ಈ ಕಾರ್ಯಕ್ರಮದ ಅನೇಕ ಜನರಿಗೆ ಆಶಾಕಿರಣವಾಗಿದೆ ಎಂದು ಹೇಳಿದರೆ ತಪ್ಪಾಗಲ್ಲ, ಕಳೆದ ಭಾರಿ ಹನುಮಂತ ತನ್ನ ಹಾಡುಗಳ ಮೂಲಕ ಇಡೀ ಕರ್ನಾಟಕದ ಜನರ ಮನಗೆದ್ದರೆ ಈ ಭಾರಿ ರತ್ನಮ್ಮ ಮತ್ತು ಮಂಜಮ್ಮ…
ಕೇಂದ್ರ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗದ ಶಿಫಾರಸ್ಸಿನಂತೆ 5% ತುಟ್ಟಿ ಭತ್ಯೆ ಹೆಚ್ಚಳ ಮಾಡಿ ಅಧಿಕೃತವಾಗಿ ಘೋಷಣೆ ಮಾಡಲಾಗಿದೆ. ಇದರ ಜೊತೆಗೆ ಕೆಲವರ್ಗದ ಕೇಂದ್ರ ಸರ್ಕಾರಿ ನೌಕರರಿಗೆ ದೀಪಾವಳಿಗೂ ಮುನ್ನ ಬೋನಸ್ ಹಾಗೂ ಸಾರಿಗೆ ಭತ್ಯೆ(TA) ಲಭ್ಯವಾಗಿದೆ. ಈಗ ನವೆಂಬರ್ ತಿಂಗಳಿನಲ್ಲಿ ಬಂಪರ್ ಕೊಡುಗೆ ನೀಡಲು ಕೇಂದ್ರ ಸರ್ಕಾರ ಮುಂದಾಗಿದೆ. ಕೇಂದ್ರ ಸರ್ಕಾರಿ ನೌಕರರ ಸಂಬಳ ಏರಿಕೆ ಬಗ್ಗೆ ನವೆಂಬರ್ ತಿಂಗಳಿನಲ್ಲಿ ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದ್ದು, ಅಧಿಕೃತ ಆದೇಶ ಹೊರಬರಲಿದೆ. ಕೇಂದ್ರ ಸರ್ಕಾರಿ ಸ್ವಾಮ್ಯದ…
ಮೊದಲಿಗೆ ಮಾರ್ಚ್ 31, 2026 ರಂದು ಮಹಾವೀರ ಜಯಂತಿ ರಜೆ ಎಂದು ಘೋಷಿಸಲಾಗಿತ್ತು. ಆದರೆ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿ **ರಜೆಯನ್ನು ಮಾರ್ಚ್ 30 (ಸೋಮವಾರ)**ಕ್ಕೆ ಮುಂದೂಡಿದೆ. ಈ ರಜೆ ಸರ್ಕಾರಿ ಕಚೇರಿಗಳು, ಬ್ಯಾಂಕ್ಗಳು ಮತ್ತು ಕೆಲವು ಶಿಕ್ಷಣ ಸಂಸ್ಥೆಗಳಿಗೆ ಅನ್ವಯಿಸುತ್ತದೆ. ಮಹಾವೀರ ಜಯಂತಿ ಇಂದು – ಪ್ರಮುಖ ಆಚರಣೆ ಜೈನ ಧರ್ಮದ 24ನೇ ತೀರ್ಥಂಕರರಾದ ಭಗವಾನ್ ಮಹಾವೀರರ ಜನ್ಮ ದಿನವನ್ನು ಮಹಾವೀರ ಜಯಂತಿಯಾಗಿ ಆಚರಿಸಲಾಗುತ್ತದೆ. ಅವರ ಉಪದೇಶಗಳು ಅಹಿಂಸೆ, ಸತ್ಯ, ಅಪರಿಗ್ರಹ, ಬ್ರಹ್ಮಚರ್ಯ, ಅಸ್ತೇಯ ಎಂಬ…