ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಭಾರತೀಯ ಸನಾತನ ಹಿಂದೂ ಸಂಸ್ಕೃತಿಯಲ್ಲಿ ಸ್ತೋತ್ರ ಮತ್ತು ಮಂತ್ರಗಳಿಗೆ ವಿಶೇಷ ಸ್ಥಾನವಿದೆ. ಹಾಗೆಯೇ ಪ್ರತಿಯೊಂದು ಗುರಿ ಉದ್ದೇಶಗಳು ಸಾಕಾರಗೊಳ್ಳುವುದಕ್ಕೆ ಪ್ರತ್ಯೇಕ ಮಂತ್ರಗಳನ್ನು ಆಧ್ಯಾತ್ಮಿಕ ಚಿಂತಕರು ನೀಡಿದ್ದಾರೆ.
ಮನನಾತ್ ತ್ರಾಯತೇ ಇತಿ ಮಂತ್ರಃ ಅಂದರೆ ಯಾವುದರ ಮನನವು ರಕ್ಷಿಸುತ್ತದೋ ಅದೇ ಮಂತ್ರವಾಗಿದೆ. ಅಷ್ಟೇ ಅಲ್ಲದೇ ಯಾವುದರ ಬಗ್ಗೆ ಏಕಾಗ್ರತೆಯಿಂದ ಅಂತರಂಗದಲ್ಲಿ ಜಪಿಸುತ್ತೇವೆಯೋ ಅದು ಈಡೇರುತ್ತದೆ, ಇದಕ್ಕೆ ಮಂತ್ರಗಳು ಪೂರಕವಾಗಿರಲಿದೆ ಎಂಬ ನಂಬಿಕೆ ಇದೆ.
ಪ್ರತಿ ಮನುಷ್ಯನ ಜೀವನದಲ್ಲಿಯೂ ಆರೋಗ್ಯ ಮತ್ತು ಶಾಂತಿ ಅತ್ಯಗತ್ಯವಾದದ್ದು, ಆ ನಂತರವಷ್ಟೇ ಉಳಿದ ವಿಷಯಗಳಿಗೆ ಹೆಚ್ಚಿನ ಮಹತ್ವ. ಈ ಹಿನ್ನೆಲೆಯಲ್ಲಿ ಮನಸ್ಸಿನ ಶಾಂತಿ ಮತ್ತು ಆರೋಗ್ಯ ವೃದ್ಧಿಸುವುದಕ್ಕಾಗಿಯೇ ಕೆಲವು ಮಂತ್ರಗಳನ್ನು ನೀಡಲಾಗಿದೆ.
ಕೆಲವೊಮ್ಮೆ ಪ್ರಾರ್ಥನೆ, ಮಂತ್ರ ಪಠಣಗಳೂ ಪವಾಡ ಸದೃಷ ರೀತಿಯಲ್ಲಿ ಅದ್ಭುತಗಳನ್ನು ಮಾಡಿರುವ ಉದಾಹರಣೆಗಳಿದ್ದು, ಪ್ರಾರ್ಥನೆ ಮತ್ತು ಮಂತ್ರ ಪಠಣ, ಮಾನಸಿಕ ಆರೋಗ್ಯಕ್ಕೆ ಉತ್ತಮವಾಗಿದೆ. ಆರೋಗ್ಯ, ಮನಸ್ಸಿನ ಶಾಂತಿಯನ್ನು ವೃದ್ಧಿಸಲು ಇರುವ ಮಂತ್ರ ಹೀಗಿದೆ.
ಸರ್ವೇ ಭವಂತು ಸುಖಿನ:|ಸರ್ವೇ ಸಂತು ನಿರಾಮಯ:||
ಸರ್ವೇ ಭದ್ರಾಣಿ ಪಶ್ಯಂತು|ಮಾಕಶ್ಚಿದ್ದು:ಖಭಾಗ್ಭವೇತ್||
ಎಲ್ಲರೂ ಸುಖಿಗಳಾಗಲಿ,ಎಲ್ಲರೂ ರೋಗರಹಿತರಾಗಿ ಇರಲಿ.ಎಲ್ಲರೂ ಒಳ್ಳೆಯದನ್ನು ನೋಡಲಿ,ಯಾರೂ ದು:ಖಿಯಾಗುವುದು ಬೇಡ ಎಂಬುದು ಇದರ ಅರ್ಥವಾಗಿದೆ. ಈ ಮಂತ್ರ ಮನಸ್ಸಿನ ಶಾಂತಿ ಹಾಗೂ ಆರೋಗ್ಯ ವೃದ್ಧಿಸಲು ಸಹಕಾರಿಯಾಗಿದೆ ಎಂಬ ನಂಬಿಕೆ ಇದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೇಷ ರಾಶಿ ಭವಿಷ್ಯ (Saturday, December 11, 2021) ನಿಮ್ಮ ವೈಯಕ್ತಿಕ ಸಮಸ್ಯೆಗಳು ಮಾನಸಿಕ ಸಂತೋಷವನ್ನು ಹಾಳು ಮಾಡಬಹುದು. ಆದರೆ ಒತ್ತಡವನ್ನು ನಿಭಾಯಿಸಲು ಆಸಕ್ತಿದಾಯಕವಾದದ್ದನ್ನೇನಾದರೂ ಓದುವ ಮೂಲಕ ಸ್ವಲ್ಪ ಮಾನಸಿಕ ವ್ಯಾಯಾಮ ಮಾಡಿಕೊಳ್ಳಿ. ತಮ್ಮ ವ್ಯಾಪರಕ್ಕಾಗಿ ಮನೆಯಿಂದ ಹೊರಗೆ ಹೋಗಿರುವ ವ್ಯಾಪಾರಿಗಳು, ತನ್ನ ಹಣವನ್ನು ಜಾಗರೂಕವಾಗಿಡಿ, ಹಣದ ಕಳ್ಳತನವಾಗುವ ಸಾಧ್ಯತೆ ಇದೆ. ನಿಮ್ಮ ಅತಿಯಾದ ಜೀವನಶೈಲಿ ಮನೆಯಲ್ಲಿ ಆತಂಕ ಸೃಷ್ಟಿಸಬಹುದು ಆದ್ದರಿಂದ ತಡರಾತ್ರಿಯನ್ನು ಹಾಗೂ ಇತರರ ಮೇಲೆ ಬಹಳ ಖರ್ಚು ಮಾಡುವುದನ್ನು ತಪ್ಪಿಸಿ. ತನ್ನ ಪ್ರೀತಿಪಾತ್ರರಿಂದ ದೂರವಿರುವ…
ಹಿರಿಯ ಸಾಹಿತಿ ಹಾಗೂ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಗಿರೀಶ್ ಕಾರ್ನಾಡ್ ವಿಧಿವಶರಾಗಿದ್ದಾರೆ. ನಟ ಹಾಗೂ ಸಾಹಿತಿ [81]ಬೆಂಗಳೂರಿನ ಲ್ಯಾವೆಲ್ಲೆ ರಸ್ತೆಯಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಗಿರೀಶ್ ಕಾರ್ನಾಡ್ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ನಿಧನರಾಗಿದ್ದಾರೆ.ಗಿರೀಶ್ ಕಾರ್ನಾಡ್ 1938 ಮೇ 19 ರಂದು ಮಹಾರಾಷ್ಟ್ರದ ಮಥೇರಾನ್ ನಲ್ಲಿ ಜನಿಸಿದ್ದರು. ತಂದೆ ಡಾ.ರಘುನಾಥ್ ಕಾರ್ನಾಡ್, ತಾಯಿ ಕೃಷ್ಣಾ ಬಾಯಿ. ಪ್ರಗತಿ ಪರ ಮನೋಭಾವದ ಡಾ.ರಘುನಾಥ ಕಾರ್ನಾಡರು ಮದುವೆಯಾದ ಹೊಸತರಲ್ಲೇ ಪತ್ನಿಯನ್ನು…
ರಾಮನ ಹೆಸರನ್ನು ಅಕ್ಷರ ರೂಪದಲ್ಲಿ ಜಪಿಸುವುದೇ ರಾಮಕೋಟಿ.! ಮನಸಾ ವಾಚಾ ಕರ್ಮೇಣ ರಾಮನ ಸ್ತುತಿ ಮಾಡುತ್ತಾ ಆ ಮಧುರನಾಮವನ್ನು ಕೋಟಿ ಸಲ ಬರೆಯುವುದೇ ರಾಮಕೋಟಿ. ಶ್ರೀಮನ್ನಾರಾಯಣನ ಎಲ್ಲ ರೂಪಗಳಲ್ಲಿ ರಾಮಾವತಾರಕ್ಕೆ ಬಹಳ ಪ್ರಾಮುಖ್ಯತೆ ಪಡೆದಿದ್ದು, ರಾಮನನ್ನು ಪ್ರತಿಯೊಬ್ಬರೂ ನಮ್ಮ ದೇವರು ಅಂದುಕೊಳ್ಳುವಷ್ಟು ಹತ್ತಿರವಾದ. ಅತೀತ ಶಕ್ತಿಗಳಿಗಿಂತ ರಾಮನು ತೋರಿದ ಆದರ್ಶವಂತ ಜೀವನವೇ ಬಹಳ ಮಂದಿಗೆ ರಾಮ ಎಂದರೆ ಒಂದು ವಿಶೇಷವಾದ ಇಷ್ಟ, ಭಕ್ತಿಯನ್ನು ಉಂಟುಮಾಡಿತು! ರಾಮ ಕೋಟೆಯನ್ನು ಬರೆಯುವಾಗ ಕೆಲವು ಮುಖ್ಯ ನಿಯಮಗಳನ್ನು ಪಾಲಿಸಬೇಕು… ರಾಮ ಕೋಟಿಯನ್ನು…
ಮದುವೆಯಾಗುವುದು ಪ್ರತಿಯೊಬ್ಬರ ಕನಸು. ತಮಗಿಷ್ಟವಾಗುವ ವ್ಯಕ್ತಿಯನ್ನು ಮದುವೆಯಾಗಲು ಪ್ರತಿಯೊಬ್ಬರೂ ಬಯಸ್ತಾರೆ. ದಾಂಪತ್ಯ ಜೀವನ ಪರ್ಯಂತ ಸುಖಕರವಾಗಿರಲೆಂದು ಅಳೆದು ತೂಗಿ ಮದುವೆ ಮಾಡ್ತಾರೆ. ಹಿಂದೂ ಸಂಪ್ರದಾಯದಲ್ಲಿ ಮದುವೆಗೂ ಮುನ್ನ ಜಾತಕ ನೋಡುವ ಪದ್ಧತಿಯಿದೆ. ಜಾತಕ ಹೊಂದಿಕೆಯಾದ್ರೆ ಮದುವೆ ಮಾತುಕತೆ ಮುಂದುವರೆಯುತ್ತದೆ.ಸಾಮಾನ್ಯವಾಗಿ ಒಂದೇ ಗೋತ್ರದವರು ಮದುವೆಯಾಗುವುದಿಲ್ಲ. ಗೋತ್ರ ನೋಡಿಯೇ ಜಾತಕ ತೆಗೆದುಕೊಳ್ತಾರೆ. ಒಂದೇ ಗೋತ್ರದವರನ್ನು ಮದುವೆಯಾಗದಿರಲು ಮುಖ್ಯ ಕಾರಣವಿದೆ. ಸನಾತದ ಧರ್ಮದ ಪ್ರಕಾರ ಒಂದೇ ಗೋತ್ರದವರು ಸಹೋದರ-ಸಹೋದರಿಯಾಗಿರುತ್ತಾರೆ ಎಂಬ ನಂಬಿಕೆಯಿದೆ. ಹಾಗಾಗಿ ಒಂದೇ ಗೋತ್ರದವರನ್ನು ಮದುವೆಯಾಗುವುದಿಲ್ಲ. ಇದಲ್ಲದೆ ಒಂದೇ ಗೋತ್ರದಲ್ಲಿ…
ಕನ್ನಡ ಚಿತ್ರರಂಗದ ಖ್ಯಾತ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ನಿವಾಸದ ಮೇಲೆ ದುಷ್ಕರ್ಮಿಗಳು ಇಂದು ಬೆಳಗಿನ ಜಾವ ಕಲ್ಲು ತೂರಾಟ ನಡೆಸಿರುವ ಘಟನೆ ನಡೆದಿದೆ. ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಡಿಯಲ್ ಹೋಮ್ಸ್ ಲೇಔಟ್ ನಲ್ಲಿರುವ ಮನೆ ಹಾಗೂ ಕಚೇರಿ ಮೇಲೆ ಕಲ್ಲು ತೂರಿದ್ದಾರೆ. ಇಂದು ಬೆಳಗ್ಗಿನ ಜಾವ 3 ಗಂಟೆಗೆ ದುಷ್ಕರ್ಮಿಗಳು ಕಲ್ಲು ತೂರಿ ಎಸ್ಕೇಪ್ ಆಗಿದ್ದಾರೆ. ಕಲ್ಲು ತೂರಾಟದಿಂದ ದರ್ಶನ್ ಅವರ ಕಾರಿನ ಗಾಜು ಜಖಂ ಆಗಿದೆ. ಸದ್ಯ ರಾಜರಾಜೇಶ್ವರಿನಗರ ಪೊಲೀಸರು ಹಾಗೂ ಕೆಂಗೇರಿ…
ತಮಗಿರುವ ಸೌಲಭ್ಯಗಳು, ಅವಕಾಶಗಳಿಗಿಂತ ಇತರರಿಗೆ ಉತ್ತಮವಾದ ಸೌಲಭ್ಯಗಳು ಇವೆ ಎಂದು ಕೆಲವರು ಭಾವಿಸುತ್ತಾರೆ. ಹಣ, ಸೌಂದರ್ಯ, ಓದು, ಆಸ್ತಿ, ಹುದ್ದೆ…ಹೀಗೆ ಪ್ರತಿ ವಿಷಯದಲ್ಲೂ ಇತರರ ಜತೆಗೆ ಹೋಲಿಸಿಕೊಳ್ಳುತ್ತಿರುತ್ತಾರೆ. ಈ ರೀತಿ ಇನ್ನೊಬ್ಬರ ಜತೆಗೆ ನಮ್ಮನ್ನು ಹೋಲಿಸಿಕೊಳ್ಳುವ ಅಭ್ಯಾಸ ಒಳ್ಳೆಯದಲ್ಲ.