News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಆಧ್ಯಾತ್ಮ

ಈ ಮಂತ್ರವನ್ನು ಜಪಿಸಿದ್ರೆ, ಏನಾಗುತ್ತೆ ಗೊತ್ತಾ?ಈ ಲೇಖನಿ ಓದಿ…

3009

ನಮ್ಮ ಭಾರತೀಯ ಸನಾತನ ಹಿಂದೂ  ಸಂಸ್ಕೃತಿಯಲ್ಲಿ ಸ್ತೋತ್ರ ಮತ್ತು ಮಂತ್ರಗಳಿಗೆ ವಿಶೇಷ ಸ್ಥಾನವಿದೆ. ಹಾಗೆಯೇ ಪ್ರತಿಯೊಂದು ಗುರಿ ಉದ್ದೇಶಗಳು ಸಾಕಾರಗೊಳ್ಳುವುದಕ್ಕೆ ಪ್ರತ್ಯೇಕ ಮಂತ್ರಗಳನ್ನು ಆಧ್ಯಾತ್ಮಿಕ ಚಿಂತಕರು ನೀಡಿದ್ದಾರೆ.

ಮನನಾತ್ ತ್ರಾಯತೇ ಇತಿ ಮಂತ್ರಃ  ಅಂದರೆ ಯಾವುದರ ಮನನವು ರಕ್ಷಿಸುತ್ತದೋ ಅದೇ ಮಂತ್ರವಾಗಿದೆ. ಅಷ್ಟೇ ಅಲ್ಲದೇ ಯಾವುದರ ಬಗ್ಗೆ ಏಕಾಗ್ರತೆಯಿಂದ ಅಂತರಂಗದಲ್ಲಿ ಜಪಿಸುತ್ತೇವೆಯೋ ಅದು ಈಡೇರುತ್ತದೆ, ಇದಕ್ಕೆ ಮಂತ್ರಗಳು ಪೂರಕವಾಗಿರಲಿದೆ ಎಂಬ ನಂಬಿಕೆ ಇದೆ.

ಪ್ರತಿ ಮನುಷ್ಯನ ಜೀವನದಲ್ಲಿಯೂ ಆರೋಗ್ಯ ಮತ್ತು ಶಾಂತಿ ಅತ್ಯಗತ್ಯವಾದದ್ದು, ಆ ನಂತರವಷ್ಟೇ ಉಳಿದ ವಿಷಯಗಳಿಗೆ ಹೆಚ್ಚಿನ ಮಹತ್ವ. ಈ ಹಿನ್ನೆಲೆಯಲ್ಲಿ ಮನಸ್ಸಿನ ಶಾಂತಿ ಮತ್ತು ಆರೋಗ್ಯ ವೃದ್ಧಿಸುವುದಕ್ಕಾಗಿಯೇ ಕೆಲವು ಮಂತ್ರಗಳನ್ನು ನೀಡಲಾಗಿದೆ.

ಕೆಲವೊಮ್ಮೆ ಪ್ರಾರ್ಥನೆ, ಮಂತ್ರ ಪಠಣಗಳೂ ಪವಾಡ ಸದೃಷ ರೀತಿಯಲ್ಲಿ ಅದ್ಭುತಗಳನ್ನು ಮಾಡಿರುವ ಉದಾಹರಣೆಗಳಿದ್ದು, ಪ್ರಾರ್ಥನೆ ಮತ್ತು ಮಂತ್ರ ಪಠಣ, ಮಾನಸಿಕ ಆರೋಗ್ಯಕ್ಕೆ ಉತ್ತಮವಾಗಿದೆ. ಆರೋಗ್ಯ, ಮನಸ್ಸಿನ ಶಾಂತಿಯನ್ನು ವೃದ್ಧಿಸಲು ಇರುವ ಮಂತ್ರ ಹೀಗಿದೆ.

ಸರ್ವೇ ಭವಂತು ಸುಖಿನ:|ಸರ್ವೇ ಸಂತು ನಿರಾಮಯ:||

ಸರ್ವೇ ಭದ್ರಾಣಿ ಪಶ್ಯಂತು|ಮಾಕಶ್ಚಿದ್ದು:ಖಭಾಗ್ಭವೇತ್||

ಎಲ್ಲರೂ ಸುಖಿಗಳಾಗಲಿ,ಎಲ್ಲರೂ ರೋಗರಹಿತರಾಗಿ ಇರಲಿ.ಎಲ್ಲರೂ ಒಳ್ಳೆಯದನ್ನು ನೋಡಲಿ,ಯಾರೂ ದು:ಖಿಯಾಗುವುದು ಬೇಡ ಎಂಬುದು ಇದರ ಅರ್ಥವಾಗಿದೆ. ಈ ಮಂತ್ರ ಮನಸ್ಸಿನ ಶಾಂತಿ ಹಾಗೂ ಆರೋಗ್ಯ ವೃದ್ಧಿಸಲು ಸಹಕಾರಿಯಾಗಿದೆ ಎಂಬ ನಂಬಿಕೆ ಇದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ