ವಿಚಿತ್ರ ಆದರೂ ಸತ್ಯ

ಈ ಮಗುವಿನ ತೂಕ ಇದ್ದಕ್ಕಿದ್ದಂತೆ ದಿಢೀರನೆ ಜಾಸ್ತಿಯಾಗುತ್ತಾ ಹೋಗುತ್ತೆ..!ಏಕೆ ಗೊತ್ತಾ..???

245

ಈ ಮಗು ತಿಂಗಳಿಗೆ 2 ಕೆಜಿ ಜಾಸ್ತಿ ಆಗ್ತಾ ಇದೆಯಂತೆ! ಮಗುವಿನ ತೂಕ ಹೆಚ್ಚಾಗದಂತೆ ತಡೆಯಲು ಹೆತ್ತವರು ಚಿಕಿತ್ಸೆ ಕೊಡಿಸುತ್ತಿದ್ದಾರೆ. ಚಿಕಿತ್ಸೆಗಾಗಿಯೇ ತಿಂಗಳಿಗೆ ಬರೋಬ್ಬರಿ  2.5 ಇಂದ 3 ಲಕ್ಷ ರೂಪಾಯಿ ಖರ್ಚಾಗುತ್ತಿದೆಯಂತೆ.

ಆದ್ರೂ ಮಗುವಿನ ತೂಕ ಕಡಿಮೆಯೂ ಆಗ್ತಿಲ್ಲ, ತೂಕ ಏರದಂತೆ ತಡೆಯಲು ಕೂಡ ಸಾಧ್ಯವಾಗುತ್ತಿಲ್ಲ. ಮಗುವಿನ ಪ್ರಾಣಕ್ಕೆ ಕೂಡ ಅಪಾಯವಿದ್ದು, ಹೆತ್ತವರು ಭಯಗೊಂಡಿದ್ದಾರೆ.

ಮಗುವಿನ ತೂಕ ದಿಢೀರನೆ ಹೆಚ್ಚಳವಾಗಲು ಶುರುವಾಗ್ತಿದ್ದಂತೆ ಪೋಷಕರು ಆತನನ್ನು ವೈದ್ಯರ ಬಳಿ ಕರೆದೊಯ್ದಿದ್ದರು. ಆದ್ರೂ ಪ್ರಯೋಜನವಾಗಿಲ್ಲ, ಮಗುವಿಗೆ ಚಿಕಿತ್ಸೆ ಕೊಡಿಸಲು ಹಣದ ಅಗತ್ಯವಿದ್ದು, ಟರ್ಕಿಯ ಅಧ್ಯಕ್ಷರ ಮೊರೆಹೋಗಲು ದಂಪತಿ ತೀರ್ಮಾನಿಸಿದ್ದಾರೆ.

ಎಲ್ಲಾ ಮಕ್ಕಳಂತೆ ಆತ ಕೂಡ ನಡೆಯಬೇಕು, ಓಡಬೇಕು, ಆಟವಾಡಿ ನಲಿಯಬೇಕು ಅನ್ನೋದು ಹೆತ್ತವರ ಆಸೆ.ಆದ್ರೆ ತೂಕವು ಇಳಿಯುತ್ತಿಲ್ಲಾ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಕ್ರೀಡೆ

    ಮದುವೆ ಆಗಲಿದ್ದಾಳೆ ಟೀಂ ಇಂಡಿಯಾ ಮಹಿಳಾ ತಂಡದ ಸ್ಟಾರ್ ಆಟಗಾರ್ತಿಯಾದ ಕನ್ನಡತಿ..ಹುಡುಗ ಯಾರು ಗೊತ್ತಾ?

    ಟೀಂ ಇಂಡಿಯಾ ಮಹಿಳಾ ತಂಡದ ಸ್ಟಾರ್ ಆಟಗಾರ್ತಿ ವೇದಾ ಕೃಷ್ಣಮೂರ್ತಿ ಸದ್ಯದಲ್ಲೇ ಹಸೆಮಣೆ ಏರುತ್ತಿದ್ದಾರೆ.ಈ ವಿಚಾರವನ್ನು ಸ್ವತಃ ವೇದಾ ಅವರೇ ರಿವೀಲ್ ಮಾಡಿದ್ದಾರೆ. ಕನ್ನಡ ನಾಡಿನ ವೇದಾ ಮೂಲತಃ ಚಿಕ್ಕಮಗಳೂರು ಜಿಲ್ಲೆ ಕಡೂರಿನವರಾಗಿದ್ದು ತಾವು ವಿವಾಹವಾಗುತ್ತಿರುವ ಲಲಿತ್ ಚೌಧರಿ ಎಂಬ ಯುವಕನ ಫೋಟೋವನ್ನು ಪೋಸ್ಟ್ ಮಾಡಿದ್ದರು. ವೇದಾ ಅವ್ರ ಪೋಸ್ಟ್ ಅನುಸಾರ ಅವರು ಲಲಿತ್ ಚೌಧರಿ ಎಂಬ ಯುವಕನನ್ನು ವರಿಸಲಿದ್ದಾರೆ. ಆದರೆ ಆ ಯುವಕನ ಕುರಿತಂತೆಯಾಗಲಿ, ವಿವಾಹದ ದಿನಾಂಕ ಸ್ಥಳದ ಮಾಹಿತಿಯಾಗಲಿ ಇನ್ನೂ ಲಭ್ಯವಾಗಿಲ್ಲ. ಶೀಘ್ರವೇ ಈ…

  • inspirational, ಸುದ್ದಿ

    ತಿನ್ನಲು ಊಟ ಸಿಗದಿದ್ದಾಗ, ಹಸಿವು ತಡೆಯಲಾರದೆ, ಮಣ್ಣು ತಿಂದು ಮೃತಪಟ್ಟ ಮಕ್ಕಳು…

    ಹಸಿವೆಯಿಂದ ಮಣ್ಣು ತಿಂದು ಮೃತಪಟ್ಟ ಏಳು ವರ್ಷದ ಮಗು ವೆನೆಲ್ಲಾಳ ಪೋಷಕರಾದ ಮಹೇಶ್ ಮತ್ತು ನಾಗಮಣಿಯ ವಿವರ ಪತ್ತೆ ಹಚ್ಚಲು ಚಿಕ್ಕಬಳ್ಳಾಪುರ ಜಿಲ್ಲಾಡಳಿತಕ್ಕೆ ಇನ್ನೂ ಸಾಧ್ಯವಾಗಿಲ್ಲ. ಮಗುವಿನ ಹಿರಿಯರು ನೆರೆಯ ಆಂಧ್ರ ಪ್ರದೇಶದಲ್ಲಿ ನೆಲೆಸಿದ್ದು ಅವರು ಹೇಳುವ ಪ್ರಕಾರ ಕುಟುಂಬದವರು ಕರ್ನಾಟಕ ಸರ್ಕಾರದ ಯಾವುದೇ ಸೌಲಭ್ಯ ಅಥವಾ ಇಲ್ಲಿನ ಮತದಾನ ಗುರುತು ಪತ್ರ ಹೊಂದಿಲ್ಲ ಎಂದು ತಮ್ಮ ತನಿಖೆ ವೇಳೆ ತಿಳಿದುಬಂದಿದೆ ಎಂದು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಪಿ ಅನಿರುದ್ಧ ಶ್ರಾವಣ್ ತಿಳಿಸಿದ್ದಾರೆ. ಅಲ್ಲದೆ ಮಗುವಿನ ಪೋಷಕರು ಅಲ್ಲಿ…

  • ಸುದ್ದಿ

    ಅಲಿಯಾ ಅಂಡರ್‌ವಾಟರ್ ಫೋಟೋಶೂಟ್ ; ಹೇಗಿದೆ ಗೊತ್ತಾ,?

    ಬಾಲಿವುಡ್ ನಟಿ  ಅಲಿಯಾ ಭಟ್ ಇದೀಗ ಅಂಡರ್‌ವಾಟರ್ ಫೋಟೋಶೂಟ್ ಮಾಡಿಸಿದ್ದಾರೆ. ಆ ಫೋಟೋಗಳಲ್ಲಿ ಮಿಂಚುತ್ತಿರುವ ಅಲಿಯಾ ಭಟ್  ಈಗ  ವೈರಲ್ ಆಗುತ್ತಿದ್ದಾರೆ. ಇತ್ತೀಚೆಗೆ ಅಲಿಯಾ ವೋಗ್ ಮ್ಯಾಗಜೀನ್‌ಗಾಗಿ ಫೋಟೋಶೂಟ್ ಮಾಡಿಸಿದ್ದರು. ಈ ಫೋಟೋಗಳನ್ನು ಅಲಿಯಾ ಹಾಗೂ ವೋಗ್ ತಮ್ಮ ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿದೆ. ಫೋಟೋದಲ್ಲಿ ಅಲಿಯಾ ಚಿಕ್ ಮೊನೊಕಿನಿ ಧರಿಸಿದ್ದಾರೆ. ಅಲಿಯಾ ಫೋಟೋಶೂಟ್‌ನಲ್ಲಿ ನಿಯಾನ್ ಗ್ರೀನ್, ಶಿಮರಿ ಬ್ಲೂ ಹಾಗೂ ಗುಲಾಬಿ ಬಣ್ಣದ ಮೊನೊಕಿನಿಯನ್ನು ಧರಿಸಿದ್ದಾರೆ. ಅಂಡರ್‌ವಾಟರ್‌ನಲ್ಲಿ ಫೋಟೋಗಳಿಗೆ ಬೇರೆ ಬೇರೆ ರೀತಿ ಪೋಸ್‌ಗಳನ್ನು ನೀಡುವ ಮೂಲಕ ಹಾಟ್ ಆಗಿ…

  • ಜ್ಯೋತಿಷ್ಯ

    ಯಾವ ದಿನ ಹುಟ್ಟಿದವರು, ಏನೆಲ್ಲಾ ಗುಣ ನಡೆತೆ ಹೊಂದಿರುತ್ತಾರೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಜ್ಯೋತಿಷ್ಯಾಸ್ತ್ರ ಬಹು ಪುರಾತನವಾಗಿದ್ದರೂ ಕೆಲವರು ಇಂದಿಗೂ ನಂಬುವುದಿಲ್ಲ. ಆದರೆ ನಮ್ಮ ಹುಟ್ಟಿನ ಕೆಲವು ಅಂಶಗಳು ನಮ್ಮ ಜೀವನದ ಮೇಲೆ ಪ್ರಭಾವ ಬೀರುತ್ತವೆ ಎಂಬುದು ಜ್ಯೋತಿಷ್ಯಾಸ್ತ್ರದಲ್ಲಿ ಹೇಳದೇ ಇದ್ದರೂ ವಾಸ್ತವಾಂಶಗಳನ್ನು ಗಮನಿಸಿ ನಿಜ ಎಂದು ಒಪ್ಪಿಕೊಳ್ಳಲೇಬೇಕಾಗುತ್ತದೆ.

  • ಕವಿ ಪರಿಚಯ

    ಜ್ಞಾನಪೀಠ ಪ್ರಶಸ್ತಿ ಪಡೆದ ದ.ರಾ.ಬೇಂದ್ರೆಯವರ ಒಂದು ಕಿರುಪರಿಚಯದ ಬಗ್ಗೆ, ತಿಳಿಯಲು ಈ ಲೇಖನ ಓದಿ..

    ಅಂಬಿಕಾತನಯ ದತ್ತ ಎಂಬ ಕಾವ್ಯನಾಮ ಹೊಂದಿದ್ದ ಕನ್ನಡದ ವರಕವಿ, ದತ್ತಾತ್ರೇಯ ರಾಮಚಂದ್ರ ಬೇಂದ್ರೆಯವರು ಕನ್ನಡ ಸಾಹಿತ್ಯ ಲೋಕದ ಜ್ಞಾನ ಪೀಠ ಪ್ರಶಸ್ತಿ ಪುರಸ್ಕೃತರಲ್ಲೊಬ್ಬರು.

  • ಜ್ಯೋತಿಷ್ಯ

    ಆಂಜನೇಯ ಸ್ವಾಮಿಯನ್ನು ನೆನೆಯುತ್ತಾ ಈ ದಿನದ ನಿಮ್ಮ ರಾಶಿ ಭವಿಷ್ಯದಲ್ಲಿ ಏನಿದೆ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 2 ಫೆಬ್ರವರಿ, 2019 ನಿಮ್ಮ ಖರ್ಚುಗಳಲ್ಲಿ ಅನಿರೀಕ್ಷಿತ ಏರಿಕೆ ನಿಮ್ಮ ಮನಸ್ಸಿನ ಶಾಂತಿಗೆಭಂಗ ತರುತ್ತದೆ. ನೀವು…