News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ವಿಚಿತ್ರ ಆದರೂ ಸತ್ಯ

ಈ ಮಗುವಿನ ತೂಕ ಇದ್ದಕ್ಕಿದ್ದಂತೆ ದಿಢೀರನೆ ಜಾಸ್ತಿಯಾಗುತ್ತಾ ಹೋಗುತ್ತೆ..!ಏಕೆ ಗೊತ್ತಾ..???

253

ಈ ಮಗು ತಿಂಗಳಿಗೆ 2 ಕೆಜಿ ಜಾಸ್ತಿ ಆಗ್ತಾ ಇದೆಯಂತೆ! ಮಗುವಿನ ತೂಕ ಹೆಚ್ಚಾಗದಂತೆ ತಡೆಯಲು ಹೆತ್ತವರು ಚಿಕಿತ್ಸೆ ಕೊಡಿಸುತ್ತಿದ್ದಾರೆ. ಚಿಕಿತ್ಸೆಗಾಗಿಯೇ ತಿಂಗಳಿಗೆ ಬರೋಬ್ಬರಿ  2.5 ಇಂದ 3 ಲಕ್ಷ ರೂಪಾಯಿ ಖರ್ಚಾಗುತ್ತಿದೆಯಂತೆ.

ಆದ್ರೂ ಮಗುವಿನ ತೂಕ ಕಡಿಮೆಯೂ ಆಗ್ತಿಲ್ಲ, ತೂಕ ಏರದಂತೆ ತಡೆಯಲು ಕೂಡ ಸಾಧ್ಯವಾಗುತ್ತಿಲ್ಲ. ಮಗುವಿನ ಪ್ರಾಣಕ್ಕೆ ಕೂಡ ಅಪಾಯವಿದ್ದು, ಹೆತ್ತವರು ಭಯಗೊಂಡಿದ್ದಾರೆ.

ಮಗುವಿನ ತೂಕ ದಿಢೀರನೆ ಹೆಚ್ಚಳವಾಗಲು ಶುರುವಾಗ್ತಿದ್ದಂತೆ ಪೋಷಕರು ಆತನನ್ನು ವೈದ್ಯರ ಬಳಿ ಕರೆದೊಯ್ದಿದ್ದರು. ಆದ್ರೂ ಪ್ರಯೋಜನವಾಗಿಲ್ಲ, ಮಗುವಿಗೆ ಚಿಕಿತ್ಸೆ ಕೊಡಿಸಲು ಹಣದ ಅಗತ್ಯವಿದ್ದು, ಟರ್ಕಿಯ ಅಧ್ಯಕ್ಷರ ಮೊರೆಹೋಗಲು ದಂಪತಿ ತೀರ್ಮಾನಿಸಿದ್ದಾರೆ.

ಎಲ್ಲಾ ಮಕ್ಕಳಂತೆ ಆತ ಕೂಡ ನಡೆಯಬೇಕು, ಓಡಬೇಕು, ಆಟವಾಡಿ ನಲಿಯಬೇಕು ಅನ್ನೋದು ಹೆತ್ತವರ ಆಸೆ.ಆದ್ರೆ ತೂಕವು ಇಳಿಯುತ್ತಿಲ್ಲಾ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ನಿಜಕ್ಕೂ ಅಚ್ಚರಿ ಗೋಡೆಯಲ್ಲಿ ಉದ್ಭವವಾದ ದೇವಿ..! ಅಷ್ಟಕ್ಕೂ ಅಚ್ಚರಿ ನಡೆದಿದ್ದು ಎಲ್ಲಿ ಗೊತ್ತಾ?

    ಧಾರವಾಡ ಜಿಲ್ಲೆಯ ಹೊಸ ಯಲ್ಲಾಪುರದ ರೈತ ಯಲ್ಲನಗೌಡ ಪಾಟೀಲ ಮನೆಯಲ್ಲಿ ದೀಪಾವಳಿ ಪಾಡ್ಯದ ದಿನದಂದು ದೇವಿಯ ಮೂರ್ತಿಯು ಪತ್ತೆಯಾಗಿದೆ. ಜನ ಮರಳೋ ಜಾತ್ರೆ ಮರಳೋ ಎನ್ನುವ ಹಾಗೆ, ಗೋಡೆಯಲ್ಲಿ ಉದ್ಭವವಾಗಿದೆ ಎನ್ನಲಾದ ದೇವಿಯನ್ನು ನೋಡಲು ಇಡೀ ಊರಿಗೆ ಊರೇ ಸೇರುತ್ತಿದೆ. ಧಾರವಾಡ ನಗರದ ಹೊಸ ಯಲ್ಲಾಪುರದ ದುಂಡಿ ಓಣಿಯಲ್ಲಿರುವ ಯಲ್ಲನ್ನಗೌಡ ಪಾಟೀಲ ಅವರ ಮನೆಯಲ್ಲಿ ದೇವಿ ಉದ್ಭವವಾಗಿದ್ದಾಳೆ ಎಂಬ ಸುದ್ದಿ ಹರಿದಾಡಿದ್ದು, ಈ ದೃಶ್ಯವನ್ನು ನೋಡಲು ಭಕ್ತ ಸಮೂಹವೇ ಹರಿದುಬರುತ್ತಿದೆ. ಯಲ್ಲನ್ನಗೌಡ ದಂಪತಿ ದೇವಿಯ ಆರಾಧಕರಾಗಿದ್ದು, ದೀಪಾವಳಿ…

  • ಜ್ಯೋತಿಷ್ಯ

    ದಿನ ಭವಿಷ್ಯ …..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಯಾವುದು ಎದುರಿಗಿಲ್ಲವೋ ಅದರ ಬಗ್ಗೆ ಚಿಂತೆ ಮಾಡುವುದು ತರವಲ್ಲ. ಸದ್ಯಕ್ಕೆ ನಿಮ್ಮ ಎದುರಿರುವ ಕೆಲಸವನ್ನು ಅಚ್ಚುಕಟ್ಟಾಗಿ ಮಾಡಿ. ಇದರಿಂದ ನಿಮಗೆ ಸಮಾಜದಲ್ಲಿ ಗೌರವ ಮನ್ನಣೆ ದೊರೆಯುವುದು..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…

  • ಸುದ್ದಿ

    ಕೇವಲ 12 ವರ್ಷಗಳಲ್ಲಿ 9 ಸಿನಿಮಾ ; ಶಂಕ್ರಣ್ಣ ನಿರ್ದೇಶಿಸಿದ ಸಿನಿಮಾಗಳಿಗೆ ಸಿಕ್ಕಿದ ಬಿರುದುಗಳೆಷ್ಟು ಗೊತ್ತಾ?

    ಶಂಕರ್ ನಾಗ್ ನಟಿಸಿದ್ದ ಬಹುತೇಕ ಸಿನಿಮಾಗಳು ಕಮರ್ಷಿಯಲ್‌ ಮಾದರಿಯಲ್ಲೇ ಇದ್ದವು. ಆದರೆ, ಅವರು ನಿರ್ದೇಶನಕ್ಕೆ ಆಯ್ದುಕೊಳ್ಳುತ್ತಿದ್ದ ಕಥಾ ವಸ್ತುಗಳು ಮಾತ್ರ ಭಿನ್ನವಾಗಿರುತ್ತಿದ್ದವು. ಜತೆಗೆ ಆ ಸಿನಿಮಾಗಳಿಗೆ ಅನೇಕ ಪ್ರಶಸ್ತಿಗಳು ಸಿಕ್ಕಿದ್ದವು. ಶಂಕರ್ ನಾಗ್  ಬದುಕಿದ್ದರೆ, ಇಂದು ಅವರಿಗೆ 65 ವರ್ಷ ತುಂಬುತ್ತಿತ್ತು. 1954ರ ನವೆಂಬರ್ 9 ರಂದು ಹೊನ್ನಾವರದಲ್ಲಿ ಜನಿಸಿದ ಶಂಕರ್‌, ತಮ್ಮ 36ನೇ ವಯಸ್ಸಿನಲ್ಲೇ ಅಪಘಾತದಲ್ಲಿ ಮರಣ ಹೊಂದಿದರು. ಬಣ್ಣದ ಲೋಕಕ್ಕೆ ಎಂಟ್ರಿ ನೀಡಿದ ಎರಡೇ ವರ್ಷಗಳಲ್ಲಿ ‘ಮಿಂಚಿನ ಓಟ’ ಸಿನಿಮಾ ಮೂಲಕ ನಿರ್ದೇಶಕರಾದರು. ಮೊದಲ…

  • ಸಿನಿಮಾ

    ಮುಖೇಷ್ ಅಂಬಾನಿ ತೆಗೆಯಲಿರುವ 1000 ಕೋಟಿ ಬಂಡವಾಳದ ಸಿನಿಮಾ ಯಾವುದು,ಅದಕ್ಕೆ ನಟ ಯಾರು ಗೊತ್ತಾ.?ತಿಳಿಯಲು ಈ ಲೇಖನ ಓದಿ…

    ಬಾಲೀವುಡ್ ನಟ ಅಮೀರ್ ಖಾನ್ ಬಹಳ ವಿಜೃಂಭಣೆಯಿಂದ ಚಿತ್ರೀಕರಿಸುತ್ತಿರುವ ‘ ಮಹಾಭಾರತ್ ‘ ಸಿನಿಮಾ ಸರಣಿಗೆ ಸಂಬಂಧಿಸಿದಂತೆ ಒಂದು ಮುಖ್ಯವಾದ ವಿಷಯ ಹೊರಬಂದಿದೆ. 1000 ಕೋಟಿ ರೂಪಾಯಿಗಳ ಬಂಡವಾಳದೊಂದಿಗೆ ತೆರೆಯ ಮೇಲೆ ರಾರಾಜಿಸಲಿರುವ ಈ ಸಿನಿಮಾವನ್ನು ದೇಶದಲ್ಲೇ ಆಗರ್ಭ ಶ್ರೀಮಂತರಾದ , ರಿಲಯೆನ್ಸ್ ಇಂಡಸ್ಟ್ರೀಸ್ ಅಧಿನೇತ ಮುಖೇಷ್ ಅಂಬಾನಿ ಸಹ ನಿರ್ಮಾಪಕನಾಗಿ ಭಾಗವಹಿಸುತ್ತಿರುವಂತೆ ತಿಳಿದು ಬಂದಿದೆ. ನಾಲಕ್ಕರಿಂದ ಐದು ಭಾಗಗಳಲ್ಲಿ ಈ ಸಿನಿಮಾ ನಿರ್ಮಾಣವಾಗುತ್ತದೆಂದು ತಿಳಿದು ಬಂದಿದೆ. ಬಹಳಷ್ಟು ನಿರ್ದೇಶಕರು ಈ ಚಿತ್ರದಲ್ಲಿ ಕೆಲಸಮಾಡುವ ಅವಕಾಶವಿದೆಯೆಂಬ ಸುದ್ದಿಯಿದೆ….

  • ಉಪಯುಕ್ತ ಮಾಹಿತಿ

    ಹದವಾದ ಸಿಹಿ ಪೊಂಗಲ್ ಸಂಕ್ರಾಂತಿ ಹಬ್ಬದ ವಿಶೇಷ ರೆಸಿಪಿ ಹುಗ್ಗಿ ಮಾಡುವ ವಿಧಾನ.

    ಸುಗ್ಗಿ ಹಬ್ಬವಾದ ಸಂಕ್ರಾಂತಿಯನ್ನು ಕರ್ನಾಟಕದಲ್ಲಷ್ಟೇ ಅಲ್ಲದೆ ಕೇರಳ, ತಮಿಳುನಾಡು ಮತ್ತು ದೇಶದ ಹಲವೆಡೆ ಸಂಭ್ರಮ ಸಡಗರದಿಂದ ಆಚರಿಸಲಾಗುತ್ತದೆ. ಈ ಹಬ್ಬದ ವಿಶೇಷ ಅಡುಗೆ ಪೊಂಗಲ್. ಆದ್ದರಿಂದ ನಿಮಗಾಗಿ ಸಿಹಿ ಪೊಂಗಲ್ ಮಾಡುವ ವಿಧಾನ ಇಲ್ಲಿದೆ… ಬೇಕಾಗುವ ಸಾಮಗ್ರಿಗಳು:1. ಹೆಸರುಬೇಳೆ 1 ಕಪ್2. ಅಕ್ಕಿ 1 ಕಪ್3. ಪುಡಿ ಮಾಡಿದ ಬೆಲ್ಲ, ಸಕ್ಕರೆ 1 ಕಪ್4. ಏಲಕ್ಕಿ – 45. ದ್ರಾಕ್ಷಿ , ಗೋಡಂಬಿ 50 ಗ್ರಾಂ6. ತುಪ್ಪ 4 ಚಮಚ ಮಾಡುವ ವಿಧಾನಮೊದಲಿಗೆ ಒಂದು ಬಾಣಲೆಯಲ್ಲಿ ಹೆಸರುಬೇಳೆಯನ್ನು…

  • ಸುದ್ದಿ

    ರಾಜಕೀಯ ಹೈಡ್ರಾಮಾಕ್ಕೆ ತಾತ್ಕಾಲಿಕವಾಗಿ ಬ್ರೇಕ್….!ಕಾಂಗ್ರೆಸ್-ಜೆಡಿಎಸ್ ಸಭೆ ವಿಫಲ….

    ಶನಿವಾರ ಆರಂಭವಾದ ರಾಜೀನಾಮೆ ಪರ್ವ ತಾತ್ಕಾಲಿಕ ಬ್ರೇಕ್ ಪಡೆದುಕೊಂಡಿದ್ದರೂ ಸೋಮವಾರ ಮತ್ತೆ ಮುಂದುವರಿಯುವ ಸಾಧ್ಯತೆ ಹೆಚ್ಚಾಗಿದೆ. ಅಮೆರಿಕ ಪ್ರವಾಸದಲ್ಲಿದ್ದ ಸಿಎಂ ಕುಮಾರಸ್ವಾಮಿ ಆಗಮಿಸಿದ್ದು ಡ್ಯಾಮೇಜ್ ಕಂಟ್ರೋಲ್ ಗೆ ಇರುವ ತಂತ್ರಗಳನ್ನು ಮೊದಲು ಹುಡುಕುತ್ತಿದ್ದಾರೆ. ಕುಮಾರಸ್ವಾಮಿ ವಿಮಾನ ನಿಲ್ದಾಣದಿಂದ ಬಂದವರೆ ತಕ್ಷಣ ಸಭೆ ಮೇಲೆ ಸಭೆ ಆರಂಭಿಸಿದರು. ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್, ಮಾಜಿ ಸಿಎಂ ಸಿದ್ದರಾಮಯ್ಯ, ಸಿಎಂ ಕುಮಾರಸ್ವಾಮಿ, ಪರಮೇಶ್ವರ ಸೇರಿದಂತೆ ಎಲ್ಲ ಪ್ರಮುಖರು ಅತೃಪ್ತರ ಸವಾಲು ಮೆಟ್ಟಿ ನಿಲ್ಲಲು ಏನು ಮಾಡಬೇಕು ಎಂದು ಚರ್ಚೆ ನಡೆಸಿದರು. ಆದರೆ…