News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ವಿಚಿತ್ರ ಆದರೂ ಸತ್ಯ

ಈ ಮಗುವಿನ ತೂಕ ಇದ್ದಕ್ಕಿದ್ದಂತೆ ದಿಢೀರನೆ ಜಾಸ್ತಿಯಾಗುತ್ತಾ ಹೋಗುತ್ತೆ..!ಏಕೆ ಗೊತ್ತಾ..???

253

ಈ ಮಗು ತಿಂಗಳಿಗೆ 2 ಕೆಜಿ ಜಾಸ್ತಿ ಆಗ್ತಾ ಇದೆಯಂತೆ! ಮಗುವಿನ ತೂಕ ಹೆಚ್ಚಾಗದಂತೆ ತಡೆಯಲು ಹೆತ್ತವರು ಚಿಕಿತ್ಸೆ ಕೊಡಿಸುತ್ತಿದ್ದಾರೆ. ಚಿಕಿತ್ಸೆಗಾಗಿಯೇ ತಿಂಗಳಿಗೆ ಬರೋಬ್ಬರಿ  2.5 ಇಂದ 3 ಲಕ್ಷ ರೂಪಾಯಿ ಖರ್ಚಾಗುತ್ತಿದೆಯಂತೆ.

ಆದ್ರೂ ಮಗುವಿನ ತೂಕ ಕಡಿಮೆಯೂ ಆಗ್ತಿಲ್ಲ, ತೂಕ ಏರದಂತೆ ತಡೆಯಲು ಕೂಡ ಸಾಧ್ಯವಾಗುತ್ತಿಲ್ಲ. ಮಗುವಿನ ಪ್ರಾಣಕ್ಕೆ ಕೂಡ ಅಪಾಯವಿದ್ದು, ಹೆತ್ತವರು ಭಯಗೊಂಡಿದ್ದಾರೆ.

ಮಗುವಿನ ತೂಕ ದಿಢೀರನೆ ಹೆಚ್ಚಳವಾಗಲು ಶುರುವಾಗ್ತಿದ್ದಂತೆ ಪೋಷಕರು ಆತನನ್ನು ವೈದ್ಯರ ಬಳಿ ಕರೆದೊಯ್ದಿದ್ದರು. ಆದ್ರೂ ಪ್ರಯೋಜನವಾಗಿಲ್ಲ, ಮಗುವಿಗೆ ಚಿಕಿತ್ಸೆ ಕೊಡಿಸಲು ಹಣದ ಅಗತ್ಯವಿದ್ದು, ಟರ್ಕಿಯ ಅಧ್ಯಕ್ಷರ ಮೊರೆಹೋಗಲು ದಂಪತಿ ತೀರ್ಮಾನಿಸಿದ್ದಾರೆ.

ಎಲ್ಲಾ ಮಕ್ಕಳಂತೆ ಆತ ಕೂಡ ನಡೆಯಬೇಕು, ಓಡಬೇಕು, ಆಟವಾಡಿ ನಲಿಯಬೇಕು ಅನ್ನೋದು ಹೆತ್ತವರ ಆಸೆ.ಆದ್ರೆ ತೂಕವು ಇಳಿಯುತ್ತಿಲ್ಲಾ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ತಪ್ಪಿನ ಅರಿವಾಗಿ ಜೈ ಜಗದೀಶ್ ಅವರ ಬಳಿ ಕ್ಷಮೆ ಯಾಚಿಸಿದ ಕಿಶನ್…!

    ಬಿಗ್ ಬಾಸ್ ಸೀಸನ್-7ನ ಸ್ಪರ್ಧಿ ಡ್ಯಾನ್ಸರ್ ಕಿಶನ್ ಹಿರಿಯ ನಟ ಜೈ ಜಗದೀಶ್ ಅವರ ಬಳಿ ಕ್ಷಮೆ ಕೇಳಿದ್ದಾರೆ. ಕಿಶನ್ ಸೋಮವಾರ ಜೈ ಜಗದೀಶ್ ಅವರ ಜೊತೆ ಜಗಳವಾಡಿದ್ದರು. ಇದಾದ ಬಳಿಕ ಮನೆಯ ಸದಸ್ಯರು ಹಿರಿಯರನ್ನು ಎಲ್ಲರ ಮುಂದೆ ಈ ರೀತಿ ಪ್ರಶ್ನಿಸಬಾರದು ಇದು ಅವರನ್ನು ಅವಮಾನ ಮಾಡಿದಂತೆ ಎಂದು ಕಿಶನ್ ಬಳಿ ಹೇಳಿದ್ದರು. ಹೀಗಾಗಿ ಕಿಶನ್ ಮಂಗಳವಾರ ಜೈ ಜಗದೀಶ್ ಅವರ ಬಳಿ ಹೋಗಿ ಕ್ಷಮೆ ಕೇಳಿದ್ದಾರೆ. ಜೈ ಜಗದೀಶ್ ಅಡುಗೆ ಮನೆಯಲ್ಲಿದ್ದ ವೇಳೆ  ನಾನು…

  • ಸುದ್ದಿ

    ಈ ಯುವಕ ಪ್ರತಿದಿನ ಒಂದು ಬೀಯರ್ ಒಂದು ವರ್ಷ ಕುಡಿದನು ನಂತರ ಏನಾಗಿದೆ ನೀವೆ ನೋಡಿ.

    ಈ ಯುವಕ ಪ್ರತಿದಿನ ಒಂದು ಬೀಯರ್ ಒಂದು ವರ್ಷ ಕುಡಿದನು ನಂತರ ಏನಾಗಿದೆ ನೀವೆ ನೋಡಿ.ಯಾರಾದರೂ ನಮಗೆ ಬಿಯರ್ ಒಳ್ಳೆಯದು ಎಂದರೆ ಆಶ್ಚರ್ಯವಾಗುತ್ತದೆ ಕುಡಿಯುವುದು ಆರೋಗ್ಯಕ್ಕೆ ಹಾನಿಕಾರ ಅಪರಾಧ ಎನ್ನುವುದು ಗೊತ್ತೇ ಇದೆ ಇನ್ನೂ ದಿನವಿಡೀ ಕೆಲಸ ಮಾಡಿ ಸಂಜೆ ಹೊತ್ತಿಗೆ ಬಿಯರ್ ಕುಡಿಯುವುದು ಅಭ್ಯಾಸ ಮಾಡಿಕೊಂಡಿರುತ್ತಾರೆ ಯಾವುದೇ ಅಲ್ಕೋಲ್ ಆದರೂ ಸರಿ ಹೆಚ್ಚಾಗಿ ಕುಡಿದರೆ ಆರೋಗ್ಯಕ್ಕೆ ಹಾಗೂ ಕಿಡ್ನಿ ಪ್ರಾಬ್ಲಮ್ ಆಗುತ್ತದೆ ಬಿಯರ್ ಅನ್ನು ಆಗಾಗ ಕುಡಿದರೆ ಒಳ್ಳೆಯದು ಎಂದು ಹೇಳುತ್ತಾರೆ ಒಬ್ಬ ಯುವಕ ತುಂಬಾ…

  • ಹಣ ಕಾಸು

    ‘ಎಟಿಎಂ’ಗಳಲ್ಲಿ ‘2000ರೂ’ ನೋಟು ಸಿಗೋದು ಕಡಿಮೆಯಾಗಿದೆ! ಏನಾಗುತ್ತೆ ಅಂತ ನಿಮಗೇನಾದ್ರು ಗೊತ್ತಾ???

    ನೋಟ್ ಬ್ಯಾನ್ ಬಳಿಕ ಬಿಡುಗಡೆಯಾದ 2000 ರೂ ಮುಖಬೆಲೆಯ ನೋಟುಗಳನ್ನು ಸ್ವಲ್ಪ ದಿನಗಳಲ್ಲೇ ಬ್ಯಾನ್ ಮಾಡುತ್ತಾರೆಂದು ಮಾಧ್ಯಮಗಳು ವರದಿ ಮಾಡಿದ್ದವು. ಆದರೆ ಇದನ್ನು ಆರ್‍ಬಿಐ ಅಲ್ಲಗಳೆದಿತ್ತು. ಆದರೆ ಈದೀಗ ಕೆಲವು ವರದಿಗಳ ಪ್ರಕಾರ, 2000 ರೂ. ಮುಖಬೆಲೆಯ ನೋಟುಗಳ ಮುದ್ರಣವನ್ನು ಆರ್‍ಬಿಐ ನಿಲ್ಲಿಸಿದೆ ಎಂದು ವರದಿಯಾಗಿದೆ.

  • ಉಪಯುಕ್ತ ಮಾಹಿತಿ

    “ಪಪ್ಪಾಯಿ’ ಹಣ್ಣು ಯಾರಿಗೆ ತಾನೆ ಇಷ್ಟವಿಲ್ಲ. ಆದರೆ ಇದರ ಔಷಧೀಯ ಗುಣವನ್ನು ನೀವು ತಿಳಿದರೆ ಶಾಕ್ ಆಗ್ತೀರಾ..!

    ನೋಡಿದ ಕೂಡಲೇ ಮುಖ ಸಿಂಡರಿಸಿಕೊಂಡರೂ ರುಚಿ ನೋಡಿದ ಮೇಲೆ ಮತ್ತೆ ಮತ್ತೆ ತಿನ್ನಬೇಕೆಂಬ ಆಸೆ ಹುಟ್ಟಿಸುವ “ಪಪ್ಪಾಯಿ’ ಹಣ್ಣು ಯಾರಿಗೆ ತಾನೆ ಇಷ್ಟವಿಲ್ಲ. ಔಷಧೀಯ ಗುಣವನ್ನು ಕೂಡ ಹೊಂದಿರುವ ಪಪ್ಪಾಯಿ ಹಲವು ಖಾಯಿಲೆಗಳಿಗೆ ಔಷಧಿಯಾಗಿಯೂ ಬಳಕೆಯಾಗುತ್ತಿದೆ

  • ಜ್ಯೋತಿಷ್ಯ

    ಹನುಮಂತ ದೇವರನ್ನು ನೆನೆಯುತ್ತಾ ಮಂಗಳವಾರದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(15 ಜನವರಿ, 2019) ಸರ್ವತೋಮುಖ ಅಭಿವೃದ್ಧಿ ಸಾಧ್ಯವಿದ್ದಾಗ ಮಾತ್ರ ಮಾನಸಿಕ ಮತ್ತು ನೈತಿಕ ಶಿಕ್ಷಣದ ಜೊತೆ ದೈಹಿಕ…

  • ಸುದ್ದಿ

    ಸುಧಾ ಮೂರ್ತಿ ದಂಪತಿಯ ಮಗನ ಮದುವೆ ಯಾವಾಗ,ಎಲ್ಲಿ,ಹೇಗೆ ಗೊತ್ತಾ?ನಿಮ್ಮ ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ ನೋಡಿ..!

    ಇನ್ಫೋಸಿಸ್ ದಂಪತಿ ನಾರಾಯಣ ಮೂರ್ತಿ, ಸುಧಾ ಮೂರ್ತಿ ಅವರ ಮಗನ ಮದುವೆ ಡಿ. 2ರಂದು ಬೆಂಗಳೂರಿನ ಹೋಟೆಲಿನಲ್ಲಿ ಸರಳವಾಗಿ ನಡೆಯಲಿದೆ. ಸುಧಾಮೂರ್ತಿ ಅವರ ಮಗ ರೋಹನ್ ಮೂರ್ತಿ ಅವರು ಕೇರಳದ ಕೊಚ್ಚಿ ಮೂಲದ ಅರ್ಪಣಾ ಕೃಷ್ಣನ್ ಅವರ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. ಈ ಮದುವೆ ಸರಳವಾಗಿ ನಡೆಯಲಿದ್ದು, ಕೇವಲ ಕುಟುಂಬಸ್ಥರು ಹಾಗೂ ಆತ್ಮೀಯ ಸ್ನೇಹಿತರಿಗೆ ಆಹ್ವಾನ ನೀಡಲಾಗಿದೆ. ರೋಹನ್ ಹಾಗೂ ಅರ್ಪಣಾ ಸ್ನೇಹಿತರೊಬ್ಬರ ಮೂಲಕ ಮೂರು ವರ್ಷಗಳಿಂದ ಪರಿಚಯವಾಗಿದ್ದರು. ಅರ್ಪಣಾ ನಿವೃತ್ತ ಎಸ್‍ಬಿಐ ಉದ್ಯೋಗಿ ಸಾವಿತ್ರಿ…