ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಿನ್ನ ಎಂದರೆ ಯಾರು ತಾನೆ ಇಷ್ಟಪಡುವುದಿಲ್ಲ ಹೇಳಿ?. ಗಂಡಸರಿಗಿಂತ ಹೆಂಗಸರಿಗೇ ಚಿನ್ನದ ಮೇಲೆ ಹೆಚ್ಚಿನ ಆಸೆ ಇರುತ್ತದೆ. ಸಾಮಾನ್ಯ ದಿನಗಳಲ್ಲೇ ಅಪಾರ ಆಸಕ್ತಿ ತೋರುವ ಹೆಂಗಸರು ಮದುವೆಯಂತಹ ಶುಭಕಾರ್ಯಗಳಲ್ಲಿ ಇನ್ನೂ ಹೆಚ್ಚಿನ ಆಸಕ್ತಿ ತೋರುತ್ತಾರೆ. ಎಲ್ಲರಿಗೂ ಆಭರಣಗಳನ್ನು ಧರಿಸಿ ಓಡಾಡಬೇಕೆಂಬ ಆಸೆ ಇದ್ದೇ ಇರುತ್ತದೆ.
ಅದರಲ್ಲೂ ಮದುಮಗಳು ಇನ್ನೂ ಹೆಚ್ಚಿನ ಆಸೆ ಹೊಂದಿರುತ್ತಾಳೆ. ಆಭರಣ ಧರಿಸುವ ಸಮಯಕ್ಕಾಗಿಯೇ ಎದುರು ನೋಡುತ್ತಿರುತ್ತಾಳೆ. ಹೀಗೆ ಆಸೆ ಪಡುವುದು ಹೆಂಗಸರಲ್ಲಿ ಸರ್ವೇಸಾಮಾನ್ಯವಾದದ್ದೇ ಆದರೂ ಈ ಯುವದಿದಕ್ಕೆ ಭಿನ್ನವೆಂದೇ ಹೇಳಬಹುದು. ವರನನ್ನು ಆಕೆ ಚಿನ್ನವೇ ತನಗೆ ಬೇಡ ಎಂದು, ತಾನು ಬಯಸಿದ್ದನ್ನು ನೀಡಿದರೆ ಸಾಕೆಂದು ಹೇಳಿದ್ದಾಳೆ. ಆಕೆ ಬಯಸಿದ್ದಾದರೂ ಏನನ್ನು …?
ಆಕೆಯ ಹೆಸರು ಸಾಹ್ಲಾ ನೆಕ್ಯುಲ್. ಹೈದರಾಬಾದ್ ಸೆಂಟ್ರಲ್ ಯೂನಿವರ್ಸಿಟಿಯಲ್ಲಿ ಪೊಲಿಟಿಕಲ್ ಸೈನ್ಸ್ ವಿದ್ಯಾಭ್ಯಾಸ ಮಾಡಿದ್ದಾಳೆ. ಮಲಯಾಳದ ಮುಸ್ಲಿಂ ಕುಟುಂಬದವರಾದರೂ ಬೆಂಗಳೂರಿನಲ್ಲಿ ವಾಸವಾಗಿದ್ದಾರೆ. ಆಕೆಯ ಮದುವೆಗೆ ನಿಶ್ಚಯವಾಗಿದೆ. ಮುಸ್ಲಿಂ ಸಂಪ್ರದಾಯದಲ್ಲಿ ಮದುಮಗನು ಮದುಮಗಳಿಗೆ ಮೊಹರ್ ರೂಪದಲ್ಲಿ ಆಕೆ ಬಯಸಿದ್ದನ್ನು ಕೊಡುವ ಆಚಾರವಿದೆ.
ಸಾಮಾನ್ಯವಾಗಿ ಯಾವುದೇ ಮುಸ್ಲಿಂ ಮದುವೆ ಸಮಾರಂಭಗಳಲ್ಲಿ ಮದುಮಗಳಿಗೆ ಚಿನ್ನದ ಆಭರಣಗಳನ್ನೇ ಮೊಹರ್ ಆಗಿ ನೀಡುತ್ತಾರೆ. ಮದುಮಗಳು ತನಗೆ ಇಂತಹದ್ದೇ ಬೇಕೆಂದು ಬಯಸಿದ ಸಂದರ್ಭಗಳು ಎಲ್ಲೂ ಕಾಣಿಸಿಕೊಂಡಿಲ್ಲವಂತೆ. ಸಾಹ್ಲಾ ಎಲ್ಲರಿಗೂ ಭಿನ್ನವಾಗಿ ತನಗೆ ಚಿನ್ನದ ಆಭರಣಗಳು ಬೇಡವೆಂದು, ಬದಲಾಗಿ ಅಮೂಲ್ಯವಾದ 50 ಪುಸ್ತಕಗಳು ಬೇಕೆಂದು ಕೋರಿದ್ದಾಳೆ. ಮೊದಲು ಈ ಮಾತಿಗೆ ಎಲ್ಲರೂ ಆಶ್ಚರ್ಯಪಟ್ಟರೂ , ಸಾಹ್ಲಾ ಬಯಸಿದ್ದನ್ನು ಮೆಚ್ಚಿಕೊಂಡಿದ್ದಾರೆ.
ಸಾಧಾರಣವಾಗಿ ಮದುಮಗಳು ಮೊಹರ್ ರೂಪದಲ್ಲಿ ಏನನ್ನೂ ಬಯಸದಿದ್ದರೂ, ಸಂಪ್ರದಾಯದಂತೆ ಆಕೆ ಬಯಸಿದ್ದನ್ನು ನೀಡಲೇಬೇಕು. ಸ್ತ್ರೀಯರಿಗೆ ಸ್ವಂತಃ ಆಲೋಚಿಸುವ, ಸ್ವತಂತ್ರವಾಗಿ ಮಾತಾಡುವ ಹಕ್ಕನ್ನು ಕೊಡದೆ, ಪೂರ್ವ ಕಾಲದಿಂದಲೂ ಕೇವಲ ಚಿನ್ನದ ಆಭರಣಗಳನ್ನು ಕೊಡುತ್ತಾ ಅವರ ಹಕ್ಕನ್ನು ಕಡೆಗೆಣಿಸುತ್ತಾ ಬಂದಿದ್ದಾರೆ. ಆದರೆ ತಾನು ಹಾಗಲ್ಲ ಎಂದು, ಆದ್ದರಿಂದಲೇ ಚಿನ್ನಕ್ಕೆ ಬದಲಾಗಿ ಪುಸ್ತಕಗಳನ್ನು ಕೇಳಿದ್ದೇನೆ ಎನ್ನುತ್ತಾಳೆ.
ಇದರಿಂದ ಚಿನ್ನ ಕೊಳ್ಳಬೇಕೆಂಬ ಆತಂಕ ವರನ ಕಡೆಯವರಿಗೆ ಇರುವುದಿಲ್ಲ ಎಂದು, ಅವರು ಒತ್ತಡಕ್ಕೆ ಗುರಿಯಾಗುವ ಅವಶ್ಯಕತೆಯೂ ಇರುವುದಿಲ್ಲ ಎಂದು ಹೇಳುತ್ತಾಳೆ. ಸಾಹ್ಲಾ ಕೋರಿಕೆಯಂತೆಯೇ ವರನು ಆಕೆ ಕೇಳಿದ 50 ಪುಸ್ತಕಗಳನ್ನು ಕೊಂಡು ತಂದು ಮೆಹರ್ ರೂಪದಲ್ಲಿ ನೀಡಿದ್ದಾನೆ.
ಚಿನ್ನದ ವಿಷಯದಲ್ಲಿ ನಿರಾಸಕ್ತಿಯನ್ನು ತೋರಿರುವುದೇ ಅಲ್ಲದೆ, ಮೊಹರ್ ವಿಷಯದಲ್ಲಿ ಪ್ರತಿಯೊಬ್ಬ ಮುಸ್ಲಿಂ ಯುವತಿ ತಪ್ಪದೆ ತನ್ನ ಹಕ್ಕನ್ನು ತಿಳಿದುಕೊಳ್ಳಬೇಕು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಕರ್ನಾಟಕದವರಾದ ಮಾಲತಿ ಹೊಳ್ಳ ಇದಕ್ಕೊಂದು ಜ್ವಲಂತ ಉದಾಹರಣೆ. ನಮ್ಮ ನೆರೆಯ ಮಹಾರಾಷ್ಟ್ರದ ನಾಗ್ಪುರದಲ್ಲಿ ಜನಿಸಿದ ಜ್ಯೋತಿ ಆಮ್ಗೆ ಎಂಬ ಮಹಿಳೆಗೆ ಈಗ ಜ್ಯೋತಿ (ಜನನ: ಡಿಸೆಂಬರ್ 16, 1993). ಆದರೆ ಇವರನ್ನು ನೋಡಿದ ಯಾರೂ ಇವರಿಗೆ ಇಪ್ಪತ್ತೈದು ವರ್ಷ ವಯಸ್ಸು ಎಂದು ಹೇಳುವಿದಿಲ್ಲ ಬದಲಿಗೆ ಪುಟ್ಟ ಮಗುವಿರಬಹುದು ಎಂದೇ ತಿಳಿದುಕೊಳ್ಳುತ್ತಾರೆ.
ಮಂಡ್ಯ: ಗುತ್ತಲು ರಸ್ತೆಯಲ್ಲಿ 2018ರ ಅ.2ರ ಸಂಜೆ ಸಂಭವಿಸಿದ್ದ ಲಾರಿ ಅಪಘಾತದಲ್ಲಿ ಮೃತಪಟ್ಟವರು ದೆವ್ವಗಳಾಗಿದ್ದಾರೆ. ಆ ದೆವ್ವಗಳ ಚಿತ್ರಗಳು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿವೆ ಎಂಬ ಚಿತ್ರಸಹಿತ ಸಂದೇಶಗಳು ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗಿವೆ. ಇತ್ತೀಚೆಗೆ ಶ್ರೀರಂಗಪಟ್ಟಣ ತಾಲೂಕಿನ ಕೊಡಿಯಾಲ ಬಳಿ ಬಿಳಿ ಬಟ್ಟೆ ತೊಟ್ಟಿದ್ದ ಮಹಿಳೆಯಂತೆ ನಿಂತು ಡ್ರಾಪ್ ಕೇಳುವ ವಿಡಿಯೋ ವೈರಲ್ ಆಗಿ. ಅದು ದೆವ್ವವೇ ಇರಬೇಕು ಎಂಬ ಚರ್ಚೆಗಳು ನಡೆದಿದ್ದವು. ಅದರ ಬೆನ್ನಲ್ಲೇ ನಗರದ ಗುತ್ತಲು ರಸ್ತೆ ಬದಿಯಲ್ಲಿ ಮತ್ತು ಬೇಕರಿಯೊಂದರ ಪಕ್ಕ ದೆವ್ವಗಳು…
ಈ ಜಗತ್ತಿನಲ್ಲಿ ಉತ್ತರ ಸಿಗದಂತಹ ಪ್ರಶ್ನೆಗಳು ಹಲವಾರಿವೆ ಅವುಗಳಲ್ಲೊಂದು ಕೋಳಿ ಮೊಟ್ಟ ಮೊದಲು ಬಂದಿದ್ದು? ಅಥವಾ ಮೊಟ್ಟೆ ಮೊಟ್ಟ ಮೊದಲು ಬಂದಿದ್ದು ? ಕೊನೆಗೂ ಇದಕ್ಕೆ ವಿಜ್ಞಾನಿಗಳಿಂದ ಉತ್ತರ ಲಭ್ಯವಾಗಿದೆ.
ಬಿಗ್ ಬಿ ಅಮಿತಾಬ್ ಬಚ್ಚನ್ ನಡೆಸಿಕೊಡುವ ಕೌನ್ ಬನೇಗಾ ಕರೋಡ್ಪತಿ 11ನೇ ಆವೃತ್ತಿಯ ಕಾರ್ಯಕ್ರಮದಲ್ಲಿ ಮಹಾರಾಷ್ಟ್ರದ ಬಬಿತಾ ತಾಡೆ ಅವರು 1 ಕೋಟಿ ಗೆದ್ದು ಕೋಟ್ಯಧಿಪತಿಯಾಗಿದ್ದಾರೆ. ಸರ್ಕಾರಿ ಶಾಲೆಯೊಂದರಲ್ಲಿ ಬಿಸಿಯೂಟ ತಯಾರಕಿಯಾಗಿ ಕೆಲಸ ಮಾಡುತ್ತಿರುವ ಮಹಾರಾಷ್ಟ್ರ ಮೂಲದ ಅಮರಾವತಿಯವರಾದ ಬಬಿತಾ ತಾಡೆ ಕೆಬಿಸಿ 11ರಲ್ಲಿ ಕೋಟ್ಯಧಿಪತಿಯಾಗಿ ಹೊರಹೊಮ್ಮೆದ್ದಾರೆ. ಪ್ರತಿದಿನ ಸರಿ ಸುಮಾರು 450 ಕ್ಕೂ ಅಧಿಕ ಮಕ್ಕಳಿಗೆ ಇತರೆ ಅಡುಗೆ ಸಹಾಯಕಿಯರ ಜೊತೆ ಸೇರಿ ಊಟ ಸಿದ್ದಪಡಿಸುತ್ತಾರೆ. ಪ್ರತಿ ತಿಂಗಳು 1,500 ರೂ. ಸಂಬಳ ಪಡೆಯುತ್ತಿದ್ದ ಬಬಿತಾ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(6 ಏಪ್ರಿಲ್, 2019) ಗಾಳಿಯಲ್ಲಿ ಮನೆ ಕಟ್ಟುವುದು ನಿಮಗೆ ಸಹಾಯ ಮಾಡಲಾರದು. ನೀವು ಕುಟುಂಬದ ನಿರೀಕ್ಷೆಗಳನ್ನು ಪೂರ್ಣಗೊಳಿಸಲು…
ಹಲವಾರು ರೋಗಗಳಿಗೆ ಮನೆಯಲ್ಲೇ ಮದ್ದಿದೆ ಎಂಬುದು ಎಷ್ಟೋ ಜನಕ್ಕೆ ಗೊತ್ತಿದ್ದರೂ ಅದನ್ನು ಉಪಯೋಗ ಮಾಡಿಕೊಳ್ಳದಿರುವವರೇ ಹೆಚ್ಚು. ಇದಕ್ಕೆ ಕಾರಣವೂ ಇದೆ. ಆಧುನಿಕ ಯುಗದಲ್ಲಿ ತಂತ್ರಜ್ಞಾನಗಳೊಂದಿಗೆ ಸಾಗುತ್ತಿರುವ ನಾವು ನಮ್ಮಲ್ಲೇ ಇರುವ ನೈಸರ್ಗಿಕವಾದ ಔಷಧಿಗಳನ್ನು ಅರಿಯದೆ ಸಾಕಷ್ಟು ಸಮಸ್ಯೆಗಳನ್ನು ಸೃಷ್ಟಿಸಿಕೊಳ್ಳುತ್ತಿದ್ದೇವೆ. *ನೆನೆ ಹಾಕಿದ ಮೆಂತ್ಯವನ್ನು ನುಣ್ಣಗೆ ರುಬ್ಬಿ ಕುದಿಯುವ ಹಾಲಿನೊಂದಿಗೆ ಬೆರೆಸಿ ರಾತ್ರಿ ಮಲಗುವಾಗ ಹಚ್ಚಿ, ಬೆಳಿಗ್ಗೆ ಎದ್ದೊಡನೆ ಮುಖ ತೊಳೆದುಕೊಳ್ಳಬೇಕು. ಇದರಿಂದ ಚರ್ಮ ಸುಕ್ಕುಗಟ್ಟುವುದಿಲ್ಲ. *ಇದನ್ನು ಸೇವಿಸಿದರೆ ತಾಯಂದಿರಲ್ಲಿ ಎದೆ ಹಾಲು ಹೆಚ್ಚಿಸಲು ಸಹಾಯ ಮಾಡುತ್ತದೆ. *ಬೆಳಿಗ್ಗೆ…