ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಮಹಾಶಿವರಾತ್ರಿ ಮಂಗಳವಾರ, 13/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಆರೋಗ್ಯದಲ್ಲಿ ಕೊಂಚ ಏರುಪೇರಾಗುವ ಸಾಧ್ಯತೆ. ಆರ್ಥಿಕ ಸಬಲತೆಯನ್ನು ಕಾಣಬಹುದು. ಪ್ರಮುಖ ವಿಚಾರಗಳ ಬಗ್ಗೆ ನಿರ್ಧಾರ ಕೈಗೊಳ್ಳುವುದು ದಿನದ ಮಟ್ಟಿಗೆ ಬೇಡ. ನೀವು ಕುಟುಂಬದ ಸದಸ್ಯರು ಮತ್ತು ಸ್ನೇಹಿತರ ಜೊತೆ ಕಳೆಯಲು ಸಾಕಷ್ಟು ಸಮಯ ಸಿಗುತ್ತದೆ. ಸಂತೋಷಕ್ಕಾಗಿ ಹೊಸ ಸಂಬಂಧವನ್ನು ಎದುರುನೋಡಬಹುದು ವಿವಾದಗಳಿರಲಿ ಅಥವಾ ಕಚೇರಿ ರಾಜಕೀಯವಿರಲಿ; ನೀವು ಇಂದು ಎಲ್ಲದರಲ್ಲೂ ಅದ್ಭುತವಾಗಿರುತ್ತೀರಿ. ತಗ್ಗಿ-ಬಗ್ಗಿ ನಡೆದಲ್ಲಿ ಇಚ್ಛಿತ ಕಾರ್ಯಗಳಲ್ಲಿ ಯಶಸ್ಸನ್ನು ಹೊಂದುವಿರಿ. ಉತ್ತಮ ಸಂಗಾತಿ ದೊರಕುವ ಸಾಧ್ಯತೆ.

ಶತ್ರುಗಳಿಂದ ಕಚ್ಚಾಟ ವಿರುತ್ತದೆ. ಕಾರ್ಯಒತ್ತಡಗಳು ತೋರಿ ಬಂದಾವು. ಸಾಂಸಾರಿಕವಾಗಿ ಮನದನ್ನೆಯ ಮಾತು ಮಿರುವಂತಿಲ್ಲ. ಉದ್ಯೋಗದಲ್ಲಿ ಬದಾಲವಣೆ ಸಾಧ್ಯತೆ.ನಿಮ್ಮ ಪ್ರಯತ್ನಗಳಿಗೆ ಸದ್ಯಕ್ಕೆ ಫಲ ದೊರೆಯುತ್ತಿಲ್ಲ ಎಂದು ಚಿಂತಿಸದಿರಿ. ಈಗ ಆಗುತ್ತಿರುವ ಘಟನೆಗಳು ನಿಮಗೆ ಒಂದು ಪಾಠವೆಂದು ಭಾವಿಸಿ ಮುನ್ನುಗ್ಗಿ ಹೋರಾಟ ಮಾಡಿ. ಸದ್ಯದರಲ್ಲಿಯೇ ನಿಮ್ಮ ಪ್ರಯತ್ನಕ್ಕೆ ತಕ್ಕ ಪ್ರತಿಫಲ ದೊರೆಯುವುದು. ವ್ಯಾಪಾರಿಗಳಿಗೆ ಆಗಾಗ ಸಾಲಿಗರ ಕಾಟ ವಿರುತ್ತದೆ. ಮಹಿಳೆಯರು ಭಾವೋದ್ವೇಗಕ್ಕೆ ಒಳಗಾಗುವ ಸಾಧ್ಯತೆ. ವಾಹನ ಚಾಲನೆಯಲ್ಲಿ ಜಾಗರೂಕತೆ ಅಗತ್ಯ.

ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ವಹಿಸುವುದು ಸೂಕ್ತ. ವಿದ್ಯಾರ್ಥಿಗಳು ಅಭ್ಯಾಸದ ಕಡೆ ಹೆಚ್ಚಿನ ಶ್ರಮ ವಹಿಸಬೇಕಾದೀತು. ಹಣಕಾಸಿನ ವಿಷಯದಲ್ಲಿ ಪ್ರಗತಿ ಕಂಡು ಬರುವುದು. ಹೊಸ ಪ್ರೀತಿಯ ಸಂಪರ್ಕವನ್ನು ಹೊಂದುವ ಅವಕಾಶಗಳು ಬಲವಾಗಿದ್ದರೂ ವೈಯಕ್ತಿಕವಾದ ಮತ್ತು ಗೌಪ್ಯವಾದ ಮಾಹಿತಿಯನ್ನು ಬಹಿರಂಗಪಡಿಸಬೇಡಿ.ಉದ್ಯೋಗಾಕಾಂಕ್ಷಿಗಳಿಗೆ ಎಥಾಸ್ಥಿತಿ. ಅವಕಾಶ ಸದುಪಯೋಗಪಡಿಸಿಕೊಳ್ಳಿ. ಇಂದು ನಿಮ್ಮ ಮನಸ್ಸಿನಲ್ಲಿ ಉದ್ಭವವಾಗುವ ಹೊಸ ಹಣಗಳಿಕೆಯು ವಿಚಾರಗಳ ಲಾಭ ತೆಗೆದುಕೊಳ್ಳಿ. ವಿದ್ಯಾರ್ಥಿಗಳ ಪ್ರಯತ್ನಬಲಕ್ಕೆ ನಿರೀಕ್ಷಿತ ಫಲಿತಾಂಶ ತೋರಿ ಬರುತ್ತದೆ.

ವ್ಯವಹಾರಗಳ ಬಗ್ಗೆ ಹೆಚ್ಚಿನ ಜಾಗ್ರತೆ ವಹಿಸಬೇಕು. ನಿಮ್ಮ ಸಹೋದರ ಸಹೋದರಿಯರ ಜೊತೆಯಲ್ಲಿ ವಾದ ವಿವಾದ ಬೇಡ. ಹಿರಿಯರ ಆರೋಗ್ಯದ ಬಗ್ಗೆ ಗಮನ ಹರಿಸಬೇಕಾಗುತ್ತದೆ. ನೆರೆಹೊರೆಯವರಿಂದ ಕಿರಿಕಿರಿ ಇರುತ್ತದೆ. ತಾಳ್ಮೆ ಸಮಾಧಾನ ವಿರಬೇಕಾದೀತು. ನಿಮಗೆ ಇಷ್ಟವಾದದ್ದನ್ನು ನೇರವಾಗಿ ಹೇಳಿ. ಇಂದು, ನೀವು ನಿಮ್ಮ ಶತ್ರುವೆಂದು ಪರಿಗಣಿಸುವವರು ವಾಸ್ತವವಾಗಿ ನಿಮ್ಮ ಹಿತೈಶಿಗಳೆಂದು ನಿಮಗೆ ಅರಿವಾಗಬಹುದುಇದರಿಂದ ಉಭಯತರರಿಗೂ ಅನುಕೂಲವಾಗುವುದು. ಕೆಲವರಿಗೆ ಉದ್ಯೋಗದಲ್ಲಿ ಬದಲಾವಣೆ ಉಂಟಾಗುವ ಸಾಧ್ಯತೆ ಇರುತ್ತದೆ.

ಪ್ರಯಾಣ ಕಾಲದಲ್ಲಿ ಎಚ್ಚರಿಕೆ ಅಗತ್ಯ. ನಿಮ್ಮ ಸಮಸ್ಯೆಗಳು ಮಾನಸಿಕ ಸಂತೋಷವನ್ನು ಹಾಳು ಮಾಡಬಹುದು. ಧೈರ್ಯದಿಂದ ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳಬಹುದು. ಕೆಲಸ ಕಾರ್ಯಗಳಿಗೆ ಕಾಲಮಿತಿ ಹಾಕಿಕೊಳ್ಳುವುದು ಉತ್ತಮ. ನೀವು ಕೆಲಸದಲ್ಲಿ ಇಂದು ನಿಜವಾಗಿಯೂ ಏನಾದರೂ ಅದ್ಭುತವಾದದ್ದನ್ನು ಮಾಡಬಹುದು. ಸಂವಹನವನ್ನು ಜಾಗರೂಕತೆಯಿಂದ ನಿಭಾಯಿಸಬೇಕು. ಇದು ನಿಮ್ಮ ವೈವಾಹಿಕ ಜೀವನದ ಅತ್ಯುತ್ತಮ ದಿನವಾಗಲಿದೆ. ಸಾಂಸಾರಿಕವಾಗಿ ತೃಪ್ತಿಕರ ಜೀವನ.

ಗೃಹಪ್ರವೇಶಕ್ಕೆ ಮಂಗಳಕರ ದಿನ.ಹಿರಿಯರ ಮಾರ್ಗದರ್ಶನದಿಂದ ಮುಂದುವರಿಯಬೇಕಾಗುತ್ತದೆ. ವಾಹನಗಳಿಂದ ಲಾಭ ವಿರುತ್ತದೆ. ಭೂ ಖರೀದಿ-ಗೃಹ ನಿರ್ಮಾಣ ಕಾರ್ಯಗಳ ಚಿಂತನೆ ಕಾರ್ಯಗತ. ನಿಮ್ಮ ಕೌಶಲ್ಯಗಳನ್ನು ತೋರಿಸಲು ಅವಕಾಶಗಳು ಇಂದು ನಿಮ್ಮೊಂದಿಗಿವೆ. ದಿನಾಂತ್ಯ ಶುಭವಾರ್ತೆ. ಸದ್ಯದಲ್ಲಿಯೇ ನಿಮ್ಮ ಜೀವನದಲ್ಲಿ ಹರಡಿಕೊಂಡಿರುವ ಕಷ್ಟದ ಕಾರ್ಮೋಡಗಳು ಕರಗಿ ಸುಖವಾಗುವುದು. ನಿಮ್ಮ ಪ್ರಿಯತಮೆಯ ಜೊತೆ ಇಂದು ಸಭ್ಯತೆಯಿಂದ ವರ್ತಿಸಿ. ನಿಮ್ಮ ಸಮಯ ಮತ್ತು ಶಕ್ತಿಯನ್ನು ಇತರರಿಗೆ ಸಹಾಯ ಮಾಡಲು ಸಮರ್ಪಿಸಿ, ಆದರೆ ನಿಮಗೆ ಸಂಬಂಧಿಸಿರದ ವಿಷಯಗಳಲ್ಲಿ ತೊಡಗಿಸಿಕೊಳ್ಳಬೇಡಿ.

ಆದಾಯ ಮತ್ತು ವೆಚ್ಚಗಳೆರೆಡೂ ಹೆಚ್ಚಾಗುವ ಸಾಧ್ಯತೆ. ವೈಯಕ್ತಿಕ ಮತ್ತು ಗೌಪ್ಯವಾದ ಮಾಹಿತಿಯನ್ನು ಬಹಿರಂಗಪಡಿಸಬೇಡಿ. ಹೊಸ ಆದಾಯದ ಮೂಲಗಳು ಗೋಚರವಾಗಲಿದೆ. ಬಾಕಿ ಬರಬೇಕಾಗಿದ್ದ ಹಣಕಾಸು ಬರುವ ಸಾಧ್ಯತೆ ಇರುತ್ತದೆ. ಸರಿ ತಪ್ಪುಗಳನ್ನು ಅರಿತು ಮುಂದುವರೆಯುವುದು ಉತ್ತಮ. ವಿಶೇಷವಾದ ಸಂತೋಷ ಸಮಾಧಾನಗಳು ನಿಮ್ಮದಾಗುವುದು. ಆರೋಗ್ಯ ಉತ್ತಮವಾಗಿರುವುದು. ಈ ದಿನ ನಿಜವಾಗಿಯೂ ಪ್ರೇಮಭರಿತವಾಗಿದೆ. ಒಳ್ಳೆಯ ಆಹಾರ, ಸುಗಂಧ, ಸಂತೋಷಗಳ ಜೊತೆ ನೀವು ನಿಮ್ಮ ಪತ್ನಿಯ ಜೊತೆ ಒಳ್ಳೆಯ ಸಮಯ ಕಳೆಯುತ್ತೀರಿ.

ಆಗಾಗ ತಾಪತ್ರಯಗಳು ಕಂಡು ಬಂದರೂ ಕಾರ್ಯಸಾಧನೆ ಇರುತ್ತದೆ. ನಿಮ್ಮ ಬಂಧುವರ್ಗ ಅಥವಾ ನಿಮಗೆ ಹತ್ತಿರದವರೇ ನಿಮಗೆ ನೋವಾಗುವಂತಹ ಮಾತುಗಳನ್ನು ಆಡುವ ಸಾಧ್ಯತೆ ಇರುತ್ತದೆ. ನಿಮ್ಮ ಪತ್ನಿಯ ಕೆಲಸವನ್ನು ಕಡಿಮೆ ಮಾಡಲು ಅವರಿಗೆ ಮನೆಗೆಲಸದಲ್ಲಿ ಸಹಾಯ ಮಾಡಿ. ಇದು ಸಂತೋಷವನ್ನು ಪ್ರೋತ್ಸಾಹಿಸುತ್ತದೆ. ಯೋಗ್ಯ ವಯಸ್ಕರು ವಿವಾಹ ಪ್ರಸ್ತಾವಗಳ ಬಲವನ್ನು ಹೊಂದಲಿದ್ದಾರೆ. ನಿಮ್ಮಲ್ಲಿ ಕೆಲವರು ದೂರದ ಪ್ರಯಾಣವನ್ನು ಕೈಗೊಳ್ಳುತ್ತೀರಿ-ಇದು ಒತ್ತಡದಿಂದ ಕೂಡಿದ್ದರೂ ಹೆಚ್ಚು ಲಾಭದಾಯಕವಾಗಿರುತ್ತದೆ. ವಿದ್ಯಾರ್ಥಿಗಳ ಪ್ರಯತ್ನಬಲಕ್ಕೆ ಫಲಿತಾಂಶ ದೊರಕಲಿದೆ.

ಕೌಟುಂಬಿಕ ಕಾರ್ಯಗಳು ಮತ್ತು ಪ್ರಮುಖ ಸಮಾರಂಭಗಳಿಗೆ ಪವಿತ್ರವಾದ ದಿನ. ಕೆಲಸ ಕಾರ್ಯಗಳಿಗೆ ವಿಘ್ನಗಳುಂಟಾದರೂ ಎದೆಗುಂದದೆ ಮುಂದುವರಿದು ಯಶಸ್ಸನ್ನು ಸಾಧಿಸಲಿದ್ದೀರಿ. ಸಹೋದ್ಯೋಗಿಗಳ ಸಹಕಾರದಿಂದಾಗಿ ನೆಮ್ಮದಿ ದೊರಕಲಿದೆ. ಹಿರಿಯರ ಸಲಹೆಗಳನ್ನು ಗೌರವಿಸಿ. ನಿಮ್ಮ ಪ್ರಿಯತಮೆ ಇಡೀ ದಿನ ನಿಮಗಾಗಿ ಪರಿತಪಿಸುತ್ತಾಳೆ. ಹಿರಿಯರನ್ನು ಗೌರವ ಪೂರ್ವಕವಾಗಿ ಆದರಿಸಿ. ಕೆಲವರಿಗೆ ಪ್ರಯಾಣದ ಗಡಿಬಿಡಿ ಮತ್ತು ಒತ್ತಡದಿಂದ ಕೂಡಿರುತ್ತವೆ – ಆದರೆ ಆರ್ಥಿಕವಾಗಿ ಲಾಭದಾಯಕವಾಗಿರುತ್ತವೆ.

ಆಗಾಗ ದೇಹಾರೋಗ್ಯದಲ್ಲಿ ಏರುಪೇರು ಕಂಡು ಬರುತ್ತದೆ.ನೇರವಾದ ಮಾರ್ಗವು ನಿಮ್ಮನ್ನು ಉತ್ತಮ ಪ್ರಜೆಯನ್ನಾಗಿ ರೂಪಿಸುವುದು. ಅಲ್ಲದೆ ಸಾಮಾಜಿಕವಾಗಿ ಗೌರವಿಸಲ್ಪಡುವಿರಿ. ವೃತ್ತಿರಂಗದಲ್ಲಿ ಚೇತರಿಕೆ ತೋರಿ ಬಂದರೂ ಸಮಾಧಾನ ಸಿಗಲಾರದು. ನಿಮ್ಮ ಸಂಗಾತಿ ಇಂದು ನಿಜವಾಗಿಯೂ ವಿಶೇಷವಾದದ್ದೇನಾದರೂ ಮಾಡುತ್ತಾರೆ ವಿದ್ಯಾರ್ಥಿಗಳು ತುಸು ಉತ್ಸಾಹ ಭರಿತರಾದಾರು. ಇಂದು ನೀವು ಒಳ್ಳೆಯ ಹಣ ಮಾಡುತ್ತೀರಿ,ಆದರೆ ವೆಚ್ಚಗಳಲ್ಲಿ ನಿಮಗೆ ಉಳಿಸಲು ಕಷ್ಟವಾಗಿಸುತ್ತದೆ.ದೂರ ಸಂಚಾರದಲ್ಲಿ ಜಾಗ್ರತೆ ಇರಲಿ.

ಉತ್ತಮ ಫಲನೀಡುವ ದಿನವಾಗಿದ್ದು ಸಣ್ಣ ಪುಟ್ಟ ಪ್ರಯಾಣ ಯೋಗ ಕಂಡುಬರುವುದು.ಆಸ್ತಿ ವ್ಯವಹಾರಗಳು ಅಸಾಧಾರಣ ಲಾಭ ತರುತ್ತವೆ. ಪ್ರಯಾಣದಲ್ಲಿ ಜಾಗ್ರತೆ ಅಗತ್ಯ. ಮನಸ್ಸಿನ ದುಗುಡಗಳು ಕಡಿಮೆ ಆಗುವುದು. ಇಂದು, ನಿಮ್ಮ ಪ್ರೀತಿ ಸಂಗಾತಿ ಶಾಶ್ವತತೆ ತನಕ ನೀವು ಪ್ರೀತಿ ಯಾರು ಒಂದು ಎಂದು ತಿಳಿಯುವುದಿಲ್ಲ. ಕುಲದೇವತೆಯ ಪ್ರಾರ್ಥನೆ ಮಾಡುವುದು ಒಳ್ಳೆಯದು. ಆರೋಗ್ಯದ ಬಗ್ಗೆ ಕಾಳಜಿ ವಹಿಸಿ. ಸ್ನೇಹಿತರಿಂದ ಉಪಯುಕ್ತ ಸಲಹೆ ದೊರೆತು ವೃತ್ತಿಯಲ್ಲಿ ಯಶಸ್ಸು.

ಮಾನಸಿಕ ತಾಳ್ಮೆ ಸಮಾಧಾನದಿಂದ ಇರಬೇಕು. ಹಾವಭಾವ ಮತ್ತು ಮಾತುಕತೆಗೆ ಉತ್ತರ ಕೊಡದೆ ನಿಮ್ಮ ಕಾರ್ಯದಲ್ಲಿ ತಲ್ಲೀನರಾಗಿ. ಯಶಸ್ಸು ನಿಮ್ಮದಾಗುವುದು. ನಿಮ್ಮ ಮಕ್ಕಳಿಂದ ನೀವು ಕೆಲವು ಪಾಠಗಳನ್ನು ಕಲಿಯಲಿದ್ದೀರಿ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಭಾಗ್ಯ ಇರುತ್ತದೆ. ನಿಮ್ಮ ಹೆಚ್ಚುವರಿ ಹಣವನ್ನು ಒಂದು ಸುರಕ್ಷಿತ ಸ್ಥಳದಲ್ಲಿರಿಸಿ ಹಾಗೂ ಇದು ಮುಂದಿನ ಕಾಲದಲ್ಲಿ ನಿಮಗೆ ಒಳ್ಳೆಯ ಆದಾಯ ತರುತ್ತದೆ. ದೈವಾನುಗ್ರಹಕ್ಕೆ ಪ್ರಾರ್ಥಿಸಬೇಕು. ನಿಮ್ಮ ಸಂಗಾತಿಯ ಇಂದು ತುಂಬಾ ಬ್ಯುಸಿಯಾಗಬಹುದು.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಹುಭಾಷ ನಟ ಪ್ರಕಾಶ್ ರೈ ಸಲ್ಲಿಸಿದ್ದ ಮಾನನಷ್ಟ ಕೇಸಿನಲ್ಲಿ ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರನ್ನು ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ. ಮೈಸೂರು ಸಂಸದ ಪ್ರತಾಪ್ ಸಿಂಹ ವಿರುದ್ಧ ಕೋರ್ಟ್ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿತ್ತು. ಇಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಪ್ರತಾಪ್ ಸಿಂಹ ಹಾಜರಾಗಿದ್ದರು. ಈ ಹಿನ್ನೆಲೆಯಲ್ಲಿ ನ್ಯಾಯಾಧೀಶರ ಆದೇಶದ ಮೇರೆಗೆ ಪೊಲೀಸರು ಪ್ರತಾಪ್ ಸಿಂಹ ಅವರನ್ನು ಕಸ್ಟಡಿಗೆ ಪಡೆದು ಕೂರಿಸಿದ್ದಾರೆ. ಮತ್ತೆ ರೀ ಕಾಲ್ ಮಾಡುವವರೆಗೆ ಕಸ್ಟಡಿಗೆ ಪಡೆಯುವಂತೆ ಪೊಲೀಸರಿಗೆ ಕೋರ್ಟ್ ಸೂಚನೆ ನೀಡಿದೆ….
ಬೆಂಗಳೂರು: ಸಾಲ ಮನ್ನಾ ಯೋಜನೆಯಲ್ಲಿ ಈವರೆಗೆ ರಾಜ್ಯದ 18.70 ಲಕ್ಷ ರೈತ ಕುಟುಂಬಗಳ 8759 ಕೋಟಿ ರೂ. ಸಾಲ ಮನ್ನಾ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.ರಾಷ್ಟ್ರೀಯ ಬ್ಯಾಂಕ್ಗಳು ಸಾಲ ಮನ್ನಾ ವರ್ಗೀಕರಣ ಮಾಡುವಾಗ ಯಾದಗಿರಿಯಲ್ಲಿ ಕೆಲಗೊಂದಲ ಮೂಡಿದ್ದು ಈ ಕುರಿತು ಶುಕ್ರವಾರ ಜೂ.14ರಂದು ರಾಜ್ಯ ಮಟ್ಟದ ಬ್ಯಾಂಕರ್ಗಳ ಸಭೆ ಕರೆದಿದ್ದೇನೆ ಎಂದು ಹೇಳಿದ್ದಾರೆ. ಸಾಲ ಮನ್ನಾ ಯೋಜನೆಗೆ ಮೈತ್ರಿ ಸರ್ಕಾರ ಬದ್ಧವಾಗಿದ್ದು ನಿಗದಿತ ಅವಧಿಯೊಳಗೆ ಸಾಲಮನ್ನಾ ಪ್ರಕ್ರಿಯೆ ಸಂಪೂರ್ಣವಾಗಿ ಮುಗಿಯಲಿದೆ ಎಂದು ತಿಳಿಸಿದ್ದಾರೆ.ವಾಣಿಜ್ಯ ಬ್ಯಾಂಕ್ಗಳಲ್ಲಿ 7.49…
ಸುಂದರವಾಗಿ ಕಾಣಲು ಎಲ್ಲರು ಇಷ್ಟಪಡ್ತಾರೆ. ಅದಕ್ಕಾಗಿ ಎಲ್ಲರೂ ಒಂದಲ್ಲಾ ಒಂದು ಟಿಪ್ಸ್ ಫಾಲೋ ಮಾಡ್ತಾರೆ. ಆದರೆ ಸರಿಯಾದ ಜ್ಞಾನವಿಲ್ಲದೇ ಜನರು ಈ 5 ಟಿಪ್ಸ್ ಅನ್ನು ನಂಬಿ ಇದನ್ನು ಅನುಸರಿಸುತ್ತಾರೆ. ಆದರೆ ಈ 5 ಟಿಪ್ಸ್ ಈಗ ಶುದ್ಧ ಸುಳ್ಳು ಎಂದು ತಿಳಿದುಬಂದಿದೆ. 1.ನಿಮ್ಮಸ್ಕಿನ್ ನನ್ನು ನಿಂಬೆಹಣ್ಣಿನಿಂದ ಉಜ್ಜುವುದು: ಜನರು ಪಿಂಪಲ್ ಫ್ರೀ ತ್ವಚೆ ಪಡೆಯಲು ನಿಂಬೆಹಣ್ಣಿನಿಂದ ಸ್ಕ್ರಬ್ಬಿಂಗ್ ಮಾಡಿಕೊಳ್ಳುತ್ತಾರೆ. ಆದರೆ ಈ ರೀತಿ ಮಾಡುವುದರಿಂದ ನಿಮ್ಮ ತ್ವಚೆಗೆ ಹಾನಿಯಾಗುತ್ತದೆ. ಏಕೆಂದರೆ ನಿಂಬೆಹಣ್ಣಿನಲ್ಲಿ ಸಿಟ್ರಿಕ್ ಆ್ಯಸಿಡ್ ಇರುತ್ತದೆ….
ಗುರುವಾರ, 22/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ವಿದ್ಯಾರ್ಥಿಗಳಿಗೆ ನಿರೀಕ್ಷಿತ ಪ್ರಗತಿ. ಭೂಮಿ ಖರೀದಿ, ಮನೆ ನಿರ್ಮಾಣ ಕಾರ್ಯಗಳಿಗೆ ಒಳ್ಳೆಯ ಕಾಲ. ವಿನಾಕಾರಣ ಮನಸ್ತಾಪ ಬೇಡ. ದೂರ ಪ್ರಯಾಣದ ಸಾಧ್ಯತೆ. ಹಣಕಾಸಿನ ವಿಚಾರದಲ್ಲಿ ನೀವು ಉತ್ತಮ. ವೃಷಭ:- ತೊಂದರೆಗಳು ಹಂತಹಂತವಾಗಿ ಪರಿಹಾರವಾಗಲಿವೆ.ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸುವ ಸಾಧ್ಯತೆ. ಆರೋಗ್ಯಭಾಗ್ಯ ಉತ್ತಮವಾಗಿದೆ. ಮಕ್ಕಳು ಹೆಚ್ಚು ಶ್ರಮವಹಿಸಬೇಕು. ವಿನಾಕಾರಣ ಮನೆಯಲ್ಲಿ ಮನಸ್ತಾಪ. ಮಿಥುನ:– ಉದ್ಯೋಗಿಗಳಿಗೆ ಭಡ್ತಿ.ವ್ಯಾಪಾರಸ್ಥರಿಗೆ ಉತ್ತಮ ವ್ಯವಹಾರದಿಂದ ಅಧಿಕ ಲಾಭ. ವಾದ-ವಿವಾದಗಳ ಬಗ್ಗೆ ಹೆಚ್ಚಿನ ಜಾಗ್ರತೆ. ವಿದ್ಯಾರ್ಥಿಗಳಿಗೆ ಶ್ರಮಕ್ಕೆ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(18 ಡಿಸೆಂಬರ್, 2018) ಇಂದು ಮಾಡಿದ ಹೂಡಿಕೆ ನಿಮ್ಮ ಅಭ್ಯುದಯ ಮತ್ತು ಆರ್ಥಿಕ ಭದ್ರತೆಯನ್ನು ಹೆಚ್ಚಿಸುತ್ತದೆ. ನಿಮ್ಮ ಪತ್ನಿಯ ಕೆಲಸವನ್ನು ಕಡಿಮೆ…
ವಿಶ್ವದಾದ್ಯಂತ ಪಬ್ಜಿ ಕ್ರೇಜ್ ಎಷ್ಟಿದೆ ಅನ್ನೋದನ್ನ ಮತ್ತೆ ಮತ್ತೆ ಹೇಳಬೇಕಿಲ್ಲ. ಊಟ, ನಿದ್ದೆ ಬಿಟ್ಟು ಪಬ್ಜಿ ಆಡೋರು ಇದ್ದಾರೆ. ಹಾಗೇ ಇಲ್ಲೊಬ್ಬ ವರ ತನ್ನ ಮದುವೆಯಲ್ಲಿ ಪಬ್ಜಿ ಆಡ್ತಾ ಕುಳಿತಿರೋ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ವಿಡಿಯೋವನ್ನ ಎಲ್ಲಿ ಚಿತ್ರೀಕರಿಸಲಾಗಿದೆ ಅನ್ನೋದು ಸ್ಪಷ್ಟವಾಗಿಲ್ಲ. ಮೊದಲಿಗೆ ಟಿಕ್ಟಾಕ್ನಲ್ಲಿ ಇದನ್ನು ಹಂಚಿಕೊಳ್ಳಲಾಗಿದ್ದು, ನಂತರ ಇತರೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡ್ತಿದೆ. ವರ ವಧುವಿನ ಪಕ್ಕ ಕುಳಿತಿದ್ದರೂ ಆತನ ಸಂಪೂರ್ಣ ಗಮನ ಗೇಮ್ ಆಡುವುದರ ಮೇಲಿದೆ. ಗಿಫ್ಟ್ ಕೊಟ್ಟರೂ…