ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತದಲ್ಲಿ ಓರ್ವ ಮಹಿಳೆ ತನ್ನ ಕಾಲಿನಿಂದ ಸೂಜಿಗಳು, ಸಿರಿಂಜಿನ ಮುಳ್ಳುಗಳು ಹಾಗೂ ಪಿನ್ನುಗಳು ನಿಯಮಿತವಾಗಿ ಹೊರಗೆ ಬರುತ್ತಿವೆ ಎಂದು ಹೇಳಿಕೊಂಡಿದ್ದಾಳೆ. ಈ ತೊಂದರೆ ತನಗೆ ಕೆಲವು ಕಾಲದಿಂದಲೂ ಇದ್ದು ತುಂಬಾ ತೊಂದರೆಯಾಗುತ್ತಿದೆ ಎಂದು ಹೇಳಿಕೊಂಡಿದ್ದಾಳೆ. ಆದರೆ ಕಾಲಿನಿಂದ ಸೂಜಿ ಹೊರಬರುವುದೆಂದರೆ? ಇದು ನೈಸರ್ಗಿಕವಂತೂ ಆಗಿರಲಿಕ್ಕಿಲ್ಲ.
ಆಕೆಯೇ ತಾನೇ ಚುಚ್ಚಿಕೊಂಡು ಬಳಿಕ ಇದು ದೇಹದೊಳಗಿನಿಂದ ಬರುತ್ತಿದೆ ಎನ್ನುತ್ತಿದ್ದಾಳೆಯೇ? ಈ ಪ್ರಶ್ನೆಗೆ ಆಕೆ ಸ್ಪಷ್ಟವಾಗಿ ನಿರಾಕರಿಸುತ್ತಾ ಇವೆಲ್ಲವೂ ತಾವೇ ತಾವಾಗಿ ಹೊರಬರುತ್ತಿವೆ ಎಂದು ಹೇಳುತ್ತಾಳೆ. ಇದಲ್ಲೇನೋ ಮೋಸ ಇದೆ. ಈ ಮಹಿಳೆಯೇ ಮೋಸ ಮಾಡುತ್ತಿರಬಹುದು ಅಥವಾ ಮೋಸದಿಂದ ಆಕೆಯ ದೇಹದಲ್ಲಿ ಬೇರೆ ಯಾರೋ ಸೂಜಿಗಳನ್ನು ಚುಚ್ಚಿರಬಹುದು ಎಂಬ ಅನುಮಾನ ಕಾಡುತ್ತದೆ.
ಅನುಸೂಯ್ಯಾ ದೇವಿ ಎಂಬ ಹೆಸರಿನ ಈ ಮಹಿಳೆ ಉತ್ತರಪ್ರದೇಶ ರಾಜ್ಯದ ಫತೆಹ್ ಪುರ್ ಜಿಲ್ಲೆಯ ಒಂದು ಪುಟ್ಟ ಗ್ರಾಮದ ನಿವಾಸಿಯಾಗಿದ್ದಾಳೆ. ಈಕೆ ತನ್ನ ಕಾಲಿನಿಂದ ಸೂಜಿಗಳು, ಸಿರಿಂಜುಗಳು ಹಾಗೂ ಪಿನ್ನುಗಳು ಹೊರಬರುವುದು 2012 ರಿಂದ ಪ್ರಾರಂಭವಾಯಿತು ಎಂದು ವಿವರಿಸಿದ್ದಾಳೆ.
ಸುಮಾರು ಐದು ವರ್ಷಗಳಿಂದಲೂ ಸತತವಾಗಿ ಸೂಜಿಗಳ ಯಾತನೆಯಿಂದ ಬಳಲಿದ ಈಕೆ ಮೊದಮೊದಲು ನೋವನ್ನು ಸಹಿಸಿಕೊಳ್ಳಲು ಶಕ್ತಳಿದ್ದರೂ ಈಗ ಹೆಚ್ಚೂ ಕಡಿಮೆ ಸೋತು ಹೋಗಿದ್ದಾಳೆ. ನೋವಿಲ್ಲದೇ ನಡೆಯಲು, ಕುಳಿತುಕೊಳ್ಳಲು ಅಥವಾ ನಿಲ್ಲಲೂ ಆಕೆಗೆ ಸಾಧ್ಯವಿಲ್ಲ. ಈ ನೋವನ್ನು ವಿವರಿಸಿ ಆಕೆ ಹಲವಾರು ವೈದ್ಯರ ನೆರವನ್ನೂ ಯಾಚಿಸಿದ್ದಳು.
ಈ ಸ್ಥಿತಿ ಹೇಗೆ ಎದುರಾಯಿತು ಎಂಬ ಪ್ರಶ್ನೆಗೆ ಆಕೆ ಹೀಗೆ ಹೇಳುತ್ತಾಳೆ: “ನನಗೆ ಈ ತೊಂದರೆ ಕಳೆದ ಐದು ವರ್ಷಗಳಿಂದಲೂ ಇದೆ. ಸೂಜಿಗಳು ನನ್ನ ಕಾಲಿನಿಂದ ಹೊರಬರುತ್ತವೆ. ಇದು ಹೇಗೆ, ಏಕೆ ಎಂದು ನನಗೆ ವಿವರಿಸಲು ಸಾಧ್ಯವಿಲ್ಲ. ಇವು ಹೇಗೆ ಒಳಗೆ ಬಂದವು ಎಂದು ನನಗೆ ಗೊತ್ತಿಲ್ಲ. ಆದರೆ ಈ ನೋವಿನಿಂದಂತೂ ಜರ್ಝರಿತಳಾಗಿದ್ದೇನೆ, ಇನ್ನು ಸಹಿಸಲು ಸಾಧ್ಯವಿಲ್ಲ”
ವೈದ್ಯರು ಇದೊಂದು ಮಾನಸಿಕ ರೋಗ ಎಂದು ಊಹಿಸುತ್ತಾರೆ. ಕೆಲವು ಸಂದರ್ಭಗಳಲ್ಲಿ ರೋಗಿ ತನಗೆ ಅರಿವೇ ಇಲ್ಲದಂತೆ ಕೆಲವು ಮೊನಚಾದ ವಸ್ತುಗಳನ್ನು ತನ್ನ ದೇಹದೊಳಗೆ ತೂರಿಸಿಕೊಳ್ಳುವುದು ಒಂದು ಮಾನಸಿಕ ವ್ಯಾಧಿಯ ಲಕ್ಷಣವಾಗಿದೆ. ಈ ಮಹಿಳೆಯೂ ಇಂತಹ ಯಾವುದೋ ಮಾನಸಿಕ ವ್ಯಾಧಿಗೆ ತುತ್ತಾಗಿದ್ದು ತನಗರಿವಿಲ್ಲದಂತೆಯೇ ಚೂಪಾದ ವಸ್ತುಗಳನ್ನು ತನ್ನ ಕಾಲುಗಳ ಒಳಗೆ ಚುಚ್ಚಿಕೊಳ್ಳುತ್ತಿದ್ದರಬಹುದು. ಆದರೆ ಈ ಆರೋಪವನ್ನು ಅನುಸೂಯ್ಯಾ ಸ್ಪಷ್ಟವಾಗಿ ತಳ್ಳಿ ಹಾಕಿ ತನಗಾವುದೇ ರೋಗವಿಲ್ಲ ಹಾಗೂ ತಾನು ತನ್ನ ಕಾಲುಗಳಿಗೆ ಚುಚ್ಚಿಕೊಂಡಿಲ್ಲ ಎಂದೇ ವಾದಿಸುತ್ತಾಳೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(20 ನವೆಂಬರ್, 2018) ಹಣಕಾಸಿನಲ್ಲಿ ಸುಧಾರಣೆ ನೀವು ಪ್ರಮುಖ ಖರೀದಿಗಳನ್ನುಮಾಡುವುದನ್ನು ಅನುಕೂಲಕರವಾಗಿಸುತ್ತದೆ. ಮನೆಯಲ್ಲಿನ ಕೆಲವು ಬದಲಾವಣೆಗಳು ನಿಮ್ಮನ್ನು ಭಾವುಕರನ್ನಾಗಿಸಬಹುದು- ಆದರೆ ನಿಮಗೆ ಮುಖ್ಯವಾದವರಿಗೆನೀವು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(20 ಫೆಬ್ರವರಿ, 2019) ನಿಮ್ಮ ಸೃಜನಶೀಲ ಪ್ರತಿಭೆಯನ್ನು ಸರಿಯಾಗಿ ಬಳಸಿದಲ್ಲಿ ಅದು ಅತ್ಯಂತ ಲಾಭದಾಯಕವೆಂದು ಸಾಬೀತಾಗಬಹುದು. ದಿನದಲ್ಲಿ…
ಶ್ರದ್ಧೆ ಹಾಗೂ ಬದ್ಧತೆಗೆ ಹೆಸರಾಗಿರುವ ಆಟಗಾರ ವಿರಾಟ್ ಕೊಹ್ಲಿ. ಕ್ರಿಕೆಟ್ ಲೋಕದ ಹಲವು ಶ್ರೇಷ್ಠ ಆಟಗಾರರಿಂದ ‘ಕಿಂಗ್ ಕೊಹ್ಲಿ’ ಎಂದು ಕರೆಸಿಕೊಳ್ಳುತ್ತಿರುವ ವಿರಾಟ್ ಕೊಹ್ಲಿ, ಸಚಿನ್ ನಿರ್ವಿುಸಿದ್ದ ದಾಖಲೆಗಳನ್ನು ಒಂದೊಂದಾಗಿ ಹಿಮ್ಮೆಟ್ಟಿಸುತ್ತ ಸಾಗುತ್ತಿದ್ದಾರೆ. ಕ್ರಿಕೆಟ್ ಲೋಕವೇ ನಿಬ್ಬೆರಗಾಗುವಂತೆ ಮಾಡಿರುವ ಕಿಂಗ್ ಕೊಹ್ಲಿ ಇಂದು ಬರ್ತಡೇ ಸಂಭ್ರಮದಲ್ಲಿದ್ದಾರೆ. ಟೆಸ್ಟ್ ನಾಯಕತ್ವ ಮತ್ತು ಬ್ಯಾಟಿಂಗ್ನಲ್ಲಿ ಯಶಸ್ಸು ಕಂಡಿರುವ ವಿರಾಟ್ ಕೊಹ್ಲಿ, ಸದ್ಯ ಕ್ರಿಕೆಟ್ನಿಂದ ಬಿಡುವು ಪಡೆದಿದ್ದು, ಪತ್ನಿ ಅನುಷ್ಕಾ ಶರ್ಮಾ ಜೊತೆ ಎಂಜಾಯ್ ಮಾಡುತ್ತಿದ್ದಾರೆ. ಇಂದು 31ನೇ ವರ್ಷದ ಜನ್ಮ…
ಅಮರಾವತಿ, ಸೆ.29-ಚುನಾವಣೆಗೂ ಮುನ್ನವೇ ರಾಜ್ಯಾದಾದ್ಯಂತ ಮದ್ಯ ನಿಷೇಧ ಮಾಡಲಾಗುವುದು ಎಂದು ಭರವಸೆ ನೀಡಿದ್ದ ಆಂಧ್ರಪ್ರದೇಶದ ಮುಖ್ಯಮಂತ್ರಿ ಜಗನ್ಮೋಹನ್ರೆಡ್ಡಿ ಹಂತ ಹಂತವಾಗಿ ಜಾರಿಗೆ ತರಲು ಕ್ರಮಗಳನ್ನು ಕೈಗೊಂಡಿದ್ದಾರೆ. ಈ ನಿಟ್ಟಿನಲ್ಲಿ ಅಕ್ಟೋಬರ್ 1 ರಿಂದಲೇ ಕಾರ್ಯಪ್ರವೃತ್ತವಾಗುವ ಜಗನ್ ಸರ್ಕಾರವು 3500 ಖಾಸಗಿ ಮದ್ಯದ ಅಂಗಡಿಗಳನ್ನು ಸರ್ಕಾರದ ಅಧೀನಕ್ಕೆ ಪಡೆದುಕೊಳ್ಳಲು ಕ್ರಮಕೈಗೊಂಡಿದೆ. ಆಂಧ್ರದಾದ್ಯಂತ ಕಾರ್ಯಾಚರಣೆ ನಡೆಸಿದ್ದ ರಾಜ್ಯ ಪಾನೀಯ ನಿಗಮವು ಸೆಪ್ಟೆಂಬರ್ 1 ರಂದೇ 475 ವೈನ್ಶಾಪ್ಗಳನ್ನು ಒಳಪಡಿಸಿಕೊಂಡಿತ್ತು, ಈಗ ರಾಜ್ಯಾದಾದ್ಯಂತ 4380 ಮದ್ಯದಂಗಡಿಗಳಿದ್ದು ಅ.1 ರಿಂದ ಅದರ ಸಂಖ್ಯೆಯನ್ನು…
ಟ್ರಾಫ್ರಿಕ್ ನಿಯಮ ಉಲ್ಲಂಘಿಸಿ, ದುಬಾರಿ ದಂಡ ಕಟ್ಟಲು ಸಾಧ್ಯವಾಗದೇ ಗೋಗೆರೆದ, ಮನವಿ ಮಾಡಿದ, ಪೊಲೀಸರಿಂದ ತಪ್ಪಿಸಿಕೊಂಡು ಹೋದ ಘಟನೆಗಳು ವರಿದಿಯಾಗಿದೆ. ಆದರೆ ದಂಡ ಮೊತ್ತ ಕೇಳಿ ತನ್ನ ಬೈಕನ್ನೇ ಸುಟ್ಟ ಘಟನೆ ನಡೆದಿದೆ. ಹೆಲ್ಮೆಟ್ ಹಾಕದೆ, ಸಿಗ್ನಲ್ ನೋಡದೆ, ಒನ್ ವೇ, ಪಾರ್ಕಿಂಗ್ ಗಮನಿಸದೆ, ನಾವು ನಡೆದಿದ್ದೇ ದಾರಿ ಎಂದು ಸವಾರಿ ಮಾಡುತ್ತಿದ್ದ ವಾಹನ ಸವಾರರು ಇದೀಗ ಟ್ರಾಫಿಕ್ ನಿಯಮ ಪಾಲಿಸುವಂತಾಗಿದೆ. ಒಂದೆರಡು ಸಿಗ್ನಲ್ ಜಂಪ್ ಮಾಡಿದರೆ ಸಾಕು ದಂಡ 20,000 ರೂಪಾಯಿ ದಾಟಿರುತ್ತೆ. ಹೀಗೆ ನಿಯಮ…
ರಾಜ್ಯ ಸಿಇಟಿ ಫಲಿತಾಂಶ ಇಂದು ಬೆಳಗ್ಗೆ 11 ಗಂಟೆಗೆ ಫಲಿತಾಂಶ ಪ್ರಕಟವಾಗಲಿದೆ.